Friday, March 27

Author: info@rajasdigital.com

ಕಾಂಗ್ರೆಸ್ ಪಕ್ಷಕ್ಕೆ ಒಂದು ಕಾನೂನು ಬೇರೆಯವರಿಗೆ ಒಂದು ಕಾನೂನು? ಸುಧಾಕರ್ ಪ್ರಶ್ನೆ

ಕಾಂಗ್ರೆಸ್ ಪಕ್ಷಕ್ಕೆ ಒಂದು ಕಾನೂನು ಬೇರೆಯವರಿಗೆ ಒಂದು ಕಾನೂನು? ಸುಧಾಕರ್ ಪ್ರಶ್ನೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎನ್ನುವುದಕ್ಕೆ ಸಹೋದರ ವಿನಯ್ ಸೋಮಯ್ಯ ಅವರ ಆತ್ಮಹತ್ಯೆ ಪ್ರಕರಣ ಮತ್ತೊಂದು ಸಾಕ್ಷಿಯಾಗಿದೆ ಎಂದು ಬಿಜೆಪಿ ಸಂಸದ ಡಾ ಸುಧಾಕರ್ ಆರೋಪಿಸಿದ್ದಾರೆ.ಕಾಂಗ್ರೆಸ್ ಪಕ್ಷಕ್ಕೆ ಒಂದು ಕಾನೂನು ಬೇರೆಯವರಿಗೆ ಒಂದು ಕಾನೂನು ಇಲ್ಲ. ಡೆತ್ ನೋಟ್ ನಲ್ಲಿ ಇರುವ ಎಲ್ಲರ ಮೇಲೆ ಕಾನೂನು ಕ್ರಮ ಆಗಲೇಬೇಕು ಎಂದವರು ಪ್ರತಿಪಾದಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎನ್ನುವುದಕ್ಕೆ ಸಹೋದರ ವಿನಯ್ ಸೋಮಯ್ಯ ಅವರ ಆತ್ಮಹತ್ಯೆ ಪ್ರಕರಣ ಮತ್ತೊಂದು ಸಾಕ್ಷಿಯಾಗಿದೆ.ಕಾಂಗ್ರೆಸ್ ಪಕ್ಷಕ್ಕೆ ಒಂದು ಕಾನೂನು ಬೇರೆಯವರಿಗೆ ಒಂದು ಕಾನೂನು ಇಲ್ಲ. ಡೆತ್ ನೋಟ್ ನಲ್ಲಿ ಇರುವ ಎಲ್ಲರ ಮೇಲೆ ಕಾನೂನು ಕ್ರಮ ಆಗಲೇಬೇಕು. pic.twitter.com/GwViMVwkaE— Dr Sudhakar K (@DrSudhakar_) April 5, 2025...
ರಾಜ್ಯದ ಹಲವೆಡೆ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಹಲವೆಡೆ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ

Others
ಬೆಂಗಳೂರು: ರಾಜ್ಯದ ಹಲವೆಡೆ ಬೇಸಿಗೆ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹೇಳಿದೆ.ಕೊಡಗು, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ರಾಮನಗರ, ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆಗಳಿವೆ.ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಧಾರವಾಡ, ಹಾವೇರಿ, ಗದಗ, ದಾವಣಗೆರೆ, ಚಿತ್ರದುರ್ಗ, ಕೊಪ್ಪಳ, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ....
ಡೆತ್ ನೋಟ್’ನಲ್ಲಿ ಪೊನ್ನಣ್ಣ ಹೆಸರು, ಆದರೂ FIRನಲ್ಲಿ ಹೆಸರಿಲ್ಲ ಎಂದ ಬಿಜೆಪಿ ನಾಯಕರು

ಡೆತ್ ನೋಟ್’ನಲ್ಲಿ ಪೊನ್ನಣ್ಣ ಹೆಸರು, ಆದರೂ FIRನಲ್ಲಿ ಹೆಸರಿಲ್ಲ ಎಂದ ಬಿಜೆಪಿ ನಾಯಕರು

Others
ಬೆಂಗಳೂರು: ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಸಾವಿನ ಪ್ರಕರಣದಲ್ಲಿ ಸಿಎಂ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ವಿರುದ್ಧ ಕೇಸ್ ದಾಖಲಿಸದ ಪೊಲೀಸರ ನಡೆ ಅನುಮಾನಕ್ಕೆ ಕಾರಣವಾಗಿದೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.ವಿನಯ್ ಸೋಮಯ್ಯ ಕುಟುಂಬದವರು ಪ್ರಾರಂಭದಲ್ಲಿ ಕೊಟ್ಟ ದೂರಿನ “Subject” ನಲ್ಲೇ ಇಬ್ಬರೂ MLA ಗಳ ಹೆಸರು ಉಲ್ಲೇಖ ಮಾಡಿದ್ದರೂ FIR ನಲ್ಲಿ ಹೆಸರು ಕೈಬಿಟ್ಟು ದೂರಿನಲ್ಲಿ ಇರಲೇ ಇಲ್ಲ ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವಿನಯ್ ಸೋಮಯ್ಯ ಡೇಟ್ ನೋಟ್ ಪೋಸ್ಟ್ ಹಾಕಿರುವ ಪ್ರತಾಪ್ ಸಿಂಹ, ಈ ಪ್ರಕರಣದಲ್ಲಿ ದಾರಿ ತಪ್ಪಿಸಬೇಡಿ ಎಂದವರು ಬೆಂಗಳೂರು ಪೋಲೀಸರಿಗೆ ಸೂಚಿಸಿದ್ದಾರೆ.ವಿನಯ್ ಸೋಮಯ್ಯ ಕುಟುಂಬದವರು ಪ್ರಾರಂಭದಲ್ಲಿ ಕೊಟ್ಟ ದೂರಿನ “Subject” ನಲ್ಲೇ ಇಬ್ಬರೂ MLA ಗಳ ಹೆಸರು ಉಲ್ಲೇಖ ಮಾಡಿದ್ದರೂ FIR ನಲ್ಲಿ ಹೆಸರು ಕೈಬಿಟ್ಟು ದೂರಿನಲ್ಲಿ ಇರಲೇ ಇಲ್ಲ ಎಂದು ದಾರಿ ತಪ್ಪಿಸಬೇಡಿ ಬೆಂಗಳೂರು ಪೋಲೀಸರೇ. pic.twitter.com/OJKup6hsoA — Prathap Simha (@mepratap) April 5, 2025...
ಐಪಿಎಲ್ ಹಾವು-ಏಣಿಯಾಟ; ಇಬ್ಬರ ಕಾದಾಟ RCBಗೆ ಲಾಭ

ಐಪಿಎಲ್ ಹಾವು-ಏಣಿಯಾಟ; ಇಬ್ಬರ ಕಾದಾಟ RCBಗೆ ಲಾಭ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಮುಂಬೈ: ಇತರ ತಂಡಗಳ ಸೋಲು ಗೆಲುವು ಬೇರೊಂದು ತಂಡದ ಭವಿಷ್ಯ ನಿರ್ಧರಿಸಬಹುದು ಎಂಬುದಕ್ಕೆ ಶನಿವಾರ ನಡೆದ ಐಪಿಎಲ್ ಪಂದ್ಯ ಸಾಕ್ಷಿಯಾಗಿದೆ. ಶನಿವಾರ ನಡೆದ 2 ಪಂದ್ಯಗಳಲ್ಲಿ ರಾಜಸ್ತಾನ ರಾಯಲ್ಸ್ ವಿರುದ್ಧ ಪ್ರಬಲ ಪಂಜಾಬ್ ತಂಡ ಮಂಡಿಯೂರಿದರೆ, ಡೆಲ್ಲಿ ವಿರುದ್ಧ ಚೆನ್ನೈ ಸೋಲು ಕಂಡಿದೆ. ಇದರ ಲಾಭ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB)ಗೆ ಸಿಕ್ಕಿದೆ.ಐಪಿಎಲ್ ಟೂರ್ನಿಯ ಅಂಕಪಟ್ಟಿಯಲ್ಲಿ ಹಾವು-ಏಣಿ ಆಟ ಮುಂದುವರೆದಿದ್ದು, ರಾಜಸ್ತಾನ ರಾಯಲ್ಸ್ ವಿರುದ್ಧ ಪ್ರಬಲ ಪಂಜಾಬ್ ತಂಡ ಸೋಲು ಕಂಡ ನಂತರ ಭಾರೀ ಬದಲಾವಣೆಯಾಗಿವೆ. ಡೆಲ್ಲಿ ಕ್ಯಾಪಿಟಲ್ಸ್ ತಂಡ ಇದೀಗ ಅಗ್ರ ಸ್ಥಾನಕ್ಕೇರಿದರೆ, ಅಗ್ರಸ್ಥಾನದಲ್ಲಿದ್ದ ಪಂಜಾಬ್ ಕಿಂಗ್ಸ್ ಇದೀಗ 4ನೇ ಸ್ಥಾನಕ್ಕೆ ಜಾರಿದೆ. ಚೆನ್ನೈ ಸೂಪರ್ ಕಿಂಗ್ಸ್ ತಂಡ 9ನೇ ಸ್ಥಾನಕ್ಕೆ ಕುಸಿದಿದೆ. 4ನೇ ಸ್ಥಾನದಲ್ಲಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು 2ನೇ ಸ್ಥಾನಕ್ಕೆ ಜಿಗಿದಿದೆ. ಗುಜರಾತ್ ಟೈಟನ್ಸ್ 3ನೇ ಸ್ಥಾನದಲ್ಲಿದೆ. ಐಪಿಎಲ್ ಅಂಕ ಪಟ್ಟಿ ಹೀಗಿದೆ:...
ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣ: ಪೊನ್ನಣ್ಣ ತಲೆದಂಡಕ್ಕೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ

ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣ: ಪೊನ್ನಣ್ಣ ತಲೆದಂಡಕ್ಕೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ

Focus, ಪ್ರಮುಖ ಸುದ್ದಿ, ರಾಜ್ಯ, ವೀಡಿಯೊ
ಬೆಂಗಳೂರು: ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣದಲ್ಲಿ ಇಬ್ಬರು ಕಾಂಗ್ರೆಸ್ ಶಾಸಕರ ಹೆಸರನ್ನು ಎಫ್‌ಐಆರ್‌ನಲ್ಲಿ ಸೇರಿಸಬೇಕೆಂದು ಪ್ರತಿಪಕ್ಷ ಬಿಜೆಪಿ ಪಟ್ಟುಹಿಡಿದಿದೆ. ಈ ಸಂಬಂಧ ರಾಜ್ಯದ ಹಲವೆಡೆ ಬಿಜೆಪಿ ಕಾರ್ಯಕರ್ತರು ಶನಿವಾರ ಪ್ರತಿಭಟನೆ ನಡೆಸಿದರು. ನಮ್ಮ ಬಿಜೆಪಿ ಕಾರ್ಯಕರ್ತ ದಿ.ವಿನಯ್ ಸೋಮಯ್ಯ ಅವರ ಆತ್ಮಹತ್ಯೆಗೆ ಕಾರಣರಾಗಿರುವವರ ಸ್ಥಳೀಯ ಶಾಸಕರ ವಿರುದ್ಧ ಕೂಡಲೇ FIR ದಾಖಲಿಸಿ, ಬಂಧಿಸಲು ಒತ್ತಾಯಿಸಿ ಕುಶಾಲನಗರದ ಸರ್ಕಾರಿ ಆಸ್ಪತ್ರೆ ಮುಂಭಾಗದಲ್ಲಿ ರಾಜ್ಯಾಧ್ಯಕ್ಷರಾದ ಶ್ರೀ ವಿಜಯೇಂದ್ರ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲಾಯಿತು. pic.twitter.com/j3ZMSLh1qF— N Ravi Kumar (@nrkbjp) April 5, 2025ಇದೇ ವೇಳೆ, ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆಗೆ ಕಾರಣರಾಗಿರುವವರ ಶಾಸಕರ ವಿರುದ್ಧ ಕೂಡಲೇ FIR ದಾಖಲಿಸಿ, ಬಂಧಿಸಲು ಒತ್ತಾಯಿಸಿ ಕುಶಾಲನಗರದ ಸರ್ಕಾರಿ ಆಸ್ಪತ್ರೆ ಮುಂಭಾಗದಲ್ಲಿ ನಡೆದ ಪ್ರತಿಭಟನೆ ಗಮನಸೆಳೆಯಿತು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಮೈಸೂರು ಸಂಸ...
‘ಅಕ್ಕಡ ಅಮ್ಮಾಯಿ ಇಕ್ಕಡ ಅಬ್ಬಾಯಿ’ ಚಿತ್ರದ ನಾಲ್ಕನೇ ಸಿಂಗಲ್ ‘ಪ್ರಿಯಮರ’ ಹೀಗಿದೆ ನೋಡಿ..!

‘ಅಕ್ಕಡ ಅಮ್ಮಾಯಿ ಇಕ್ಕಡ ಅಬ್ಬಾಯಿ’ ಚಿತ್ರದ ನಾಲ್ಕನೇ ಸಿಂಗಲ್ ‘ಪ್ರಿಯಮರ’ ಹೀಗಿದೆ ನೋಡಿ..!

Focus, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ, ಸಿನಿಮಾ
ಚೆನ್ನೈ: ನಿತಿನ್-ಭರತ್ ನಿರ್ದೇಶನದ ಪ್ರಣಯ ಹಾಸ್ಯ ಚಿತ್ರ 'ಅಕ್ಕಡ ಅಮ್ಮಾಯಿ ಇಕ್ಕಡ ಅಬ್ಬಾಯಿ' ಚಿತ್ರದ ನಾಲ್ಕನೇ ಸಿಂಗಲ್ 'ಪ್ರಿಯಮರ' ಗಮನಸೆಳೆದಿದೆ. ಪ್ರದೀಪ್ ಮಾಚಿರಾಜು ನೃತ್ಯಕ್ಕೆ ರಾಧನ್ ಸಂಗೀತ ಸಂಯೋಜನೆಯ ಮಾಧುರ್ಯ ಸಿನಿ ರಸಿಕರ ಮೆಚ್ಚುಗೆ ಗಳಿಸಿದೆ. ಈ ಪ್ರಣಯ ಹಾಡು ಕೇಳುಗರನ್ನು ಮಧುರ ಲೋಕಕ್ಕೆ ಕೊಂಡೊಯ್ಯುತ್ತದೆ ಎಂದು ಹಲವರು ಪ್ರತಿಕ್ರಿಯಿಸಿದ್ದಾರೆ.https://www.youtube.com/watch?v=0pi8EXo-GWsಶರತ್ ಸಂತೋಷ್ ಮತ್ತು ಲಿಪ್ಸಿಕಾ ಭಾಷ್ಯಂ ಅವರ ಗಾಯನವು ಮೋಡಿಮಾಡುವಂತಿದೆ ಮತ್ತು ರಾಕೇಂದು ಮೌಳಿ ಅವರ ಸಾಹಿತ್ಯವು ಪ್ರದೀಪ್ ಮತ್ತು ದೀಪಿಕಾ ನಡುವೆ ಹಂಚಿಕೊಂಡಿರುವ ಕೋಮಲ ಭಾವನೆಗಳನ್ನು ಸುಂದರವಾಗಿ ವ್ಯಕ್ತಪಡಿಸುತ್ತದೆ, ಅವರ ಪರಸ್ಪರ ಪ್ರೀತಿಯನ್ನು ಸಾಪೇಕ್ಷ ರೀತಿಯಲ್ಲಿ ಚಿತ್ರಿಸುತ್ತದೆ.ಹಾಡನ್ನು ನಿಜವಾಗಿಯೂ ಹೊಸ ಮಟ್ಟಕ್ಕೆ ಏರಿಸುವುದು ಅದರ ಅದ್ಭುತ ದೃಶ್ಯಗಳು, ಇವುಗಳನ್ನು ಉಸಿರುಕಟ್ಟುವ ರೀತಿಯಲ್ಲಿ ಸೆರೆಹಿಡಿಯಲಾಗಿದೆ.'ಅಕ್ಕಡ ಅಮ್ಮಾಯಿ ಇಕ್ಕಡ ಅಬ್ಬಾಯಿ' ಜನಪ್ರಿಯ ಟಿವಿ ನಿರೂಪಕನಿಂದ ನಟನಾಗಿ ಯಶಸ್ವಿಯಾಗಿ ಪರಿವರ್ತನೆಗೊಂಡಿರುವ ಪ್ರದೀಪ್ ಮಾಚಿರಾಜು ಅವರ ಎರಡನ...
ಉದ್ಯೋಗ ನೀಡುವ ಜೊತೆಗೆ ಉತ್ತಮ ಸಂಬಳವನ್ನ ನೀಡಿ: ಡಾ. ಶರಣ್‌ ಪ್ರಕಾಶ್‌ ಪಾಟೀಲ್‌

ಉದ್ಯೋಗ ನೀಡುವ ಜೊತೆಗೆ ಉತ್ತಮ ಸಂಬಳವನ್ನ ನೀಡಿ: ಡಾ. ಶರಣ್‌ ಪ್ರಕಾಶ್‌ ಪಾಟೀಲ್‌

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಬೃಹತ್‌ ಉದ್ಯೋಗ ಮೇಳಗಳಲ್ಲಿ ಕಂಪನಿಗಳು ಅರ್ಹರಿಗೆ ಉದ್ಯೋಗ ನೀಡುತ್ತಿರುವುದು ಮಹತ್ಕಾರ್ಹವಾಗಿದೆ. ಇದರ ಜೊತೆಗೆ ಉದ್ಯೋಗ ಪಡೆಯುವವರು ಉತ್ತಮ ರೀತಿನಲ್ಲಿ ಜೀವನ ಸಾಗಿಸಲು ಅನುವಾಗುವಂತೆ ಗೌರವಾನ್ವಿತ ಅಥವಾ ಉತ್ತಮ ಜೀವನ ಸಾಗಿಸಲ ಅನುವಾಗುವಂತೆ ವೇತನ ನೀಡಿ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್ ಸಲಹೆ ನೀಡಿದ್ದಾರೆ.ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾ ಸಂಸ್ಥೆ (ಎಫ್.ಕೆ.ಸಿ.ಸಿ.ಐ.) ವತಿಯಿದ ಸಂಸ್ಥೆಯ ಸರ್.ಎಂ.ವಿ. ಆಡಿಟೋರಿಯಂನಲ್ಲಿ ಶನಿವಾರ ಆಯೋಜಿಸಿದ್ದ ಎಫ್.ಕೆ.ಸಿ.ಸಿ.ಐ ಉದ್ಯೋಗ ಉತ್ಸವ್ 2025-26 ಉದ್ಘಾಟಿಸಿ ಸಚಿವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.ಬೆಂಗಳೂರು, ಕಲಬುರಗಿ, ಹುಬ್ಬಳಿ, ಬೆಳಗಾವಿ, ಮಂಗಳೂರಿನಲ್ಲಿ ಕೆಲಸಕ್ಕೆ ಹೋಗುವ ವ್ಯಕ್ತಿಗೆ ಜೀವನ ಸಾಗಿಸಲು ಕೈ ತುಂಬಾ ಸಂಬಳ ಬೇಕಾಗುತ್ತದೆ. ಒಂದು ವೇಳೆ ಸಂಬಳ ಸಿಗದಿದ್ದರೆ ಆತ ಮತ್ತೆ ತನ್ನ ಗ್ರಾಮಕ್ಕೆ ತೆರಳಿ, ನಿರುದ್ಯೋಗಿಯಾಗುವ ಸಾಧ್ಯತೆ ಇರುತ್ತದೆ. ಈ ನಿಟ್ಟಿನಲ್ಲಿ ಉದ್ಯೋಗದಾತರು ಮಾನವೀಯ ದೃಟ್ಟಿಯಿ...
‘ಆಡಿಷನ್ ಬಗ್ಗೆ ಯಾವುದೇ ನಿರ್ಬಂಧಗಳಿಲ್ಲ’ ಎಂದ ದಕ್ಷಿಣದ ಸುಂದರಿ ಪೂಜಾ ಹೆಗ್ಡೆ

‘ಆಡಿಷನ್ ಬಗ್ಗೆ ಯಾವುದೇ ನಿರ್ಬಂಧಗಳಿಲ್ಲ’ ಎಂದ ದಕ್ಷಿಣದ ಸುಂದರಿ ಪೂಜಾ ಹೆಗ್ಡೆ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ, ಸಿನಿಮಾ
ಮುಂಬೈ: ದಕ್ಷಿಣದ ಸುಂದರಿ ಪೂಜಾ ಹೆಗ್ಡೆ ಆಡಿಷನ್ ಬಗ್ಗೆ ಯಾವುದೇ ನಿರ್ಬಂಧಗಳಿಲ್ಲ ಎಂದು ಹೇಳಿದ್ದಾರೆ. ಚಲನಚಿತ್ರ ನಿರ್ಮಾಪಕರು ನಟರ ಬಗ್ಗೆ ಒಂದು ನಿರ್ದಿಷ್ಟ ಗ್ರಹಿಕೆಯನ್ನು ಹೇಗೆ ಹೊಂದಿದ್ದಾರೆ ಮತ್ತು ಮಹಿಳಾ ನಟಿಯರು ಹೇಗೆ ಸುಲಭವಾಗಿ ಟೈಪ್‌ಕಾಸ್ಟ್‌ಗೆ ಒಳಗಾಗುತ್ತಾರೆ ಎಂಬುದರ ಕುರಿತು ಬೆಳಕು ಚೆಲ್ಲುತ್ತಾ, ಹೆಗ್ಡೆ ತಮ್ಮದೇ ಆದ ಅಭಿಪ್ರಾಯವನ್ನು ಮುಂದಿಟ್ಟಿದ್ದಾರೆ.'ಚಲನಚಿತ್ರ ನಿರ್ಮಾಪಕರು ನಟರ ಬಗ್ಗೆ ಒಂದು ನಿರ್ದಿಷ್ಟ ಗ್ರಹಿಕೆಯನ್ನು ಹೊಂದಿದ್ದಾರೆ, ವಿಶೇಷವಾಗಿ ನಾವು ಸುಲಭವಾಗಿ ಟೈಪ್‌ಕಾಸ್ಟ್‌ಗೆ ಒಳಗಾಗುತ್ತೇವೆ. ಅದಕ್ಕಾಗಿಯೇ ಆಡಿಷನ್ ಮಾಡುವುದು ಮತ್ತು ಇನ್ನೂ ಅನ್ವೇಷಿಸದ ನಿಮ್ಮ ಗುಣಲಕ್ಷಣಗಳನ್ನು ಪ್ರದರ್ಶಿಸುವುದು ಮುಖ್ಯ ಎಂದು ನಾನು ಭಾವಿಸುತ್ತೇನೆ' ಎಂದವರು ಹೇಳಿಕೊಂಡಿದ್ದಾರೆ.ದಿವಾ ನಟರನ್ನು ಪಾಶ್ಚಿಮಾತ್ಯ ದೇಶಗಳಿಗಿಂತ ತಮ್ಮ ತಾಯ್ನಾಡಿನಲ್ಲಿ ಆಡಿಷನ್‌ಗೆ ಒತ್ತಾಯಿಸಿದ್ದಾರೆ ಎಂದವರು ಅವರು ಹೇಳಿದ್ದಾರೆ. ನಿರ್ಲಕ್ಷಿಸಲ್ಪಡುವುದಕ್ಕಿಂತ ಪಾತ್ರಕ್ಕಾಗಿ ಓಟದಲ್ಲಿರುವುದು ಉತ್ತಮ. ಪಶ್ಚಿಮದಲ್ಲಿ ಕೆಲವು ದೊಡ್ಡ ತಾರೆಯರ ಆಡಿಷನ್, ಇಲ್ಲಿ ಏಕೆ ಇರಬಾರದು? ಎಂದವರು ಪ್ರಶ್...
ವಿನಯ್ ಆತ್ಮಹತ್ಯೆ ಕೇಸ್: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ತಲೆದಂಡಕ್ಕೆ ಆಗ್ರಹ

ವಿನಯ್ ಆತ್ಮಹತ್ಯೆ ಕೇಸ್: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ತಲೆದಂಡಕ್ಕೆ ಆಗ್ರಹ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮುಖ್ಯ ಮಂತ್ರಿಗಳ ಕಾನೂನು ಸಲಹೆಗಾರಎ.ಎಸ್.ಪೊನ್ನಣ್ಣ ಅವರು ಕೂಡಲೇ ರಾಜೀನಾಮೆ ನೀಡಬೇಕೆಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಗ್ರಹಿಸಿದ್ದಾರೆ.ಬಿಜೆಪಿ ಕಾರ್ಯಕರ್ತ ವಿನಯ್ ಅವರ ಡೆತ್ ನೋಟ್ ನಲ್ಲಿ ಇರುವ ಶಾಸಕ ಎ.ಎಸ್.ಪೊನ್ನಣ್ಣ ಅವರು ಕೂಡಲೇ ಮುಖ್ಯ ಮಂತ್ರಿಗಳ ಕಾನೂನು ಸಲಹೆಗಾರ ಸ್ಥಾನದಿಂದ ರಾಜೀನಾಮೆ ಸಲ್ಲಿಸಬೇಕು ಎಂದು ಯತ್ನಾಳ್ ಆಗ್ರಹಿಸಿದ್ದಾರೆ.ತಮ್ಮ ಸ್ಥಾನವನ್ನು ದುರಪಯೋಗಪಡಿಸಿಕೊಂಡು ಅಮಾಯಕ ಬಿಜೆಪಿ ಕಾರ್ಯಕರ್ತರ ಮೇಲೆ ಪೊಲೀಸರನ್ನು ಬಿಟ್ಟಿರುವ ಶಾಸಕರು ತಮ್ಮ ಪ್ರಭಾವ ಬಳಸಿ ತನಿಖೆಯನ್ನು ದಿಕ್ಕನ್ನು ಬದಲಿಸುವ ಸಾಧ್ಯತೆಗಳು ಹೆಚ್ಚಿರುವದರಿಂದ ಕೂಡಲೇ ರಾಜೀನಾಮೆ ಕೊಡಬೇಕು. ಇಲ್ಲದಿದ್ದರೆ ಮುಖ್ಯ ಮಂತ್ರಿಗಳೇ ಅವರನ್ನು ವಜಾ ಮಾಡಿ ನೈತಿಕ ಮೇಲ್ಪಂಕ್ತಿ ಹಾಕಿಕೊಡಬೇಕು ಎಂದು ಯತ್ನಾಳ್ ಒತ್ತಾಯಿಸಿದ್ದಾರೆ....
ವಿನಯ್ ಆತ್ಮಹತ್ಯೆ ಪ್ರತಿಧ್ವನಿ: ಪೊಲೀಸ್ ಠಾಣೆಗಳು ಕಾಂಗ್ರೆಸ್ ಕಚೇರಿಗಳಾಗಿವೆ ಎಂದ ಅಶೋಕ್

ವಿನಯ್ ಆತ್ಮಹತ್ಯೆ ಪ್ರತಿಧ್ವನಿ: ಪೊಲೀಸ್ ಠಾಣೆಗಳು ಕಾಂಗ್ರೆಸ್ ಕಚೇರಿಗಳಾಗಿವೆ ಎಂದ ಅಶೋಕ್

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣ ಬಗ್ಗೆ ಕಳವಳ ವ್ಯಕ್ತಪಡಿಸಿರುವ ವಿಪಕ್ಷ ನಾಯಕ್ ಆರ್ ಅಶೋಕ್, ಪೊಲೀಸ್ ಠಾಣೆಗಳು ಕಾಂಗ್ರೆಸ್ ಕಚೇರಿಗಳಾಗಿವೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಕೊಡಗಿನ ವಿನಯ್‌ ಅವರಿಗೆ 2-3 ತಿಂಗಳಿಂದ ಎಸ್​ಪಿ ಮೂಲಕ ಕಾಂಗ್ರೆಸ್ ಶಾಸಕರು, ತನ್ನಿರಾ ಮೈನಾ ಕಿರುಕುಳ ನೀಡಿದ್ದಾರೆ. ಶಾಸಕರು ಧಮ್ಕಿ ಹಾಕಿದ್ದನ್ನು ಡೆತ್​ನೋಟ್​ನಲ್ಲಿ ಉಲ್ಲೇಖ ಮಾಡಿದ್ದಾರೆ. ವಿನಯ್​ ಮಡಿಕೇರಿ ಬಿಟ್ಟು ಬೆಂಗಳೂರಿನ ಮನೆಗೆ ಬಂದರೂ ಪೊಲೀಸರು ಕಿರುಕುಳ ಕೊಟ್ಟಿದ್ದಾರೆ. ವಿನಯ್ ಆತ್ಮಹತ್ಯೆಗೆ ಕಾರಣರಾದವರ ವಿರುದ್ಧ ಕ್ರಮ ಆಗಬೇಕು.… pic.twitter.com/6lv8t2Slt8— BJP Karnataka (@BJP4Karnataka) April 4, 2025ಬೆಂಗಳೂರಿನ ಬಿ.ಆರ್.ಅಂಬೇಡ್ಕರ್ ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಅಶೋಕ್ ಮಾಧ್ಯಮಗಳ ಜೊತೆ ಮಾತನಾಡಿ, ಈ ಘಟನೆ ನಮ್ಮ ಕಾರ್ಯಕರ್ತರಿಗೆ ನೋವು ತಂದಿದೆ ಎಂದರು. ವಿನಯ್ ಒಳ್ಳೆಯ ವಿದ್ಯಾವಂತ, ಪತ್ನಿ ಸಾಫ್ಟ್‌ವೇರ್ ಇಂಜಿನಿಯರ್. 2-3 ತಿಂಗ...