Saturday, March 28

Author: info@rajasdigital.com

ದರ್ಶನ್ ಅಭಿಮಾನಿಯನ್ನು ಕ್ರೀಡಾಂಗಣದಿಂದ ಹೊರದಬ್ಬಿದರೇ ಪೊಲೀಸ್? ವೀಡಿಯೋ ವೈರಲ್

ದರ್ಶನ್ ಅಭಿಮಾನಿಯನ್ನು ಕ್ರೀಡಾಂಗಣದಿಂದ ಹೊರದಬ್ಬಿದರೇ ಪೊಲೀಸ್? ವೀಡಿಯೋ ವೈರಲ್

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ, ಸಿನಿಮಾ
ಬೆಂಗಳೂರು: ಬೆಂಗಳೂರು ಪೊಲೀಸರು ದರ್ಶನ ಅಭಿಮಾನಿಗೆ ಶಾಕ್ ನೀಡಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಏಪ್ರಿಲ್ 2ರಂದು ನಡೆದ ಐಪಿಎಲ್ ಪಂದ್ಯಾವಳಿ ಸಂದರ್ಭದಲ್ಲಿ ದರ್ಶನ ಅಭಿಮಾನಿಯೊಬ್ಬನನ್ನು ಕ್ರೀಡಾಂಗಣದಿಂದ ಬಲವಂತವಾಗಿ ಹೊರಗೆ ಕಳುಹಿದ್ದಾರೆ. ಅದಕ್ಕೆ ಕಾರಣ ನಟ ದರ್ಶನ್ ಫೋಟೋ.ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಗುಜರಾತ್ ಟೈಟನ್ಸ್ (GT) ನಡುವೆ IPL ಪಂದ್ಯ ವೀಕ್ಷಿಸಲು ಆಗಮಿಸಿದ್ದ ಯುವಕನೊಬ್ಬ ನಟ ದರ್ಶನ್ ಭಾವಚಿತ್ರ ಹಿಡಿದುಕೊಂಡು ಬಂದಿದ್ದ. ಅದನ್ನು ಕಂಡ ಭದ್ರತಾ ಸಿಬ್ಬಂದಿ ಫೋಟೋದ ಜೊತೆ ಕ್ರೀಡಾಂಗಣ ಪ್ರವೇಶಿಸಲು ಅವಕಾಶ ಕೊಟ್ಟಿಲ್ಲ. ಅದಾಗಲೇ ಆ ಯುಕನನ್ನು ಕ್ರೀಡಾಂಗಣದಿಂದ ಹೊರ ದಬ್ಬಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ನಿನ್ನೆಯ ಪಂದ್ಯದ ಡಾಗರ್ ಕ್ರಿಮಿನಲ್ ಬೂಸ ದಾಸಪ್ಪ ಫೋಟೋವನ್ನು ಪೊಲೀಸರು ಕ್ರೀಡಾಂಗಣದ ಪ್ರವೇಶದ್ವಾರದಲ್ಲಿ ತಡೆದರು.!🐷🥺😭#CriminalDarshan#RCBvsGT pic.twitter.com/COcGlLel97— 🐐♑ (@Rohi45Appu) April 3, 2025 ಈ ನಡುವೆ, ದರ್ಶನ್ ಅಭಿಮಾನಿಯ ನಡೆಗೆ ನೆಟ್ಟಿಗರು ಆಕ್ಷೇಪ ವ್ಯಕ್ತಪಡಿಸಿದ್...
ಕೌಶಲ್ಯ ಅಭಿವೃದ್ಧಿಗಾಗಿ ಮೆಲ್ಬೋರ್ನ್ ಮೂಲದ ಆರ್‌ಎಂಐಟಿ ವಿಶ್ವವಿದ್ಯಾಲಯ ಜೊತೆ ಸಹಯೋಗಕ್ಕೆ ಸರ್ಕಾರದ ಚಿಂತನೆ

ಕೌಶಲ್ಯ ಅಭಿವೃದ್ಧಿಗಾಗಿ ಮೆಲ್ಬೋರ್ನ್ ಮೂಲದ ಆರ್‌ಎಂಐಟಿ ವಿಶ್ವವಿದ್ಯಾಲಯ ಜೊತೆ ಸಹಯೋಗಕ್ಕೆ ಸರ್ಕಾರದ ಚಿಂತನೆ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕರ್ನಾಟಕ ಕೌಶಲ್ಯ ಅಭಿವೃದ್ಧಿ ಇಲಾಖೆ ಮತ್ತು ಮೆಲ್ಬೋರ್ನ್ ಮೂಲದ ಆರ್‌ಎಂಐಟಿ ವಿಶ್ವವಿದ್ಯಾಲಯವು ರಾಜ್ಯದ ಕೌಶಲ್ಯಾಭಿವೃದ್ಧಿ ವಲಯದಲ್ಲಿ ವಿದ್ಯಾರ್ಥಿಗಳಿಗೆ ಮರು-ಕೌಶಲ್ಯ ಮತ್ತು ಉನ್ನತೀಕರಣಕ್ಕೆ ಹೆಚ್ಚು ಆದ್ಯತೆ ನೀಡಲು ಮುಂದಾಗಿವೆ.ಈ ನಿಟ್ಟಿನಲ್ಲಿ ಕೆಲವು ಉಪಕ್ರಮಗಳನ್ನು ಜಾರಿಗೆ ತರುವ ಕುರಿತು ಸಮಾಲೋಚನೆ ನಡೆಸಲಾಗಿದೆ.  ಕುಲಪತಿ ಮಿಶ್ ಈಸ್ಟ್‌ಮನ್ ನೇತೃತ್ವದ ಆರ್‌ಎಂಐಟಿ ವಿಶ್ವವಿದ್ಯಾಲಯದ ನಿಯೋಗವು ವೃತ್ತಿಪರ ಶಿಕ್ಷಣ ಕಾಲೇಜಿನ ನಿರ್ದೇಶಕ ಪ್ರಶೀಲ್ ಸಿಂಗ್; ವಿಕ್ಟೋರಿಯಾ ಸರ್ಕಾರದ (ಆಸ್ಟ್ರೇಲಿಯಾ) ವ್ಯವಸ್ಥಾಪಕ ಜಸ್ಟಿನ್ ಸ್ಮಿತ್ ಮತ್ತು ಪ್ರಾದೇಶಿಕ ನಿರ್ದೇಶಕಿ (ಶಿಕ್ಷಣ) ಆನಿ ಸಂತಾನ ಅವರೊಂದಿಗೆ ವಿಕಾಸಸೌಧದಲ್ಲಿ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್ ಚರ್ಚಿಸಿದರು. ಕೌಶಲ್ಯ ಅಭಿವೃದ್ಧಿಯಲ್ಲಿ ವಿಶ್ವವಿದ್ಯಾಲಯ ಮತ್ತು ಕರ್ನಾಟಕ ಸರ್ಕಾರದ ನಡುವಿನ ಸಹಯೋಗವನ್ನು ಬಲಪಡಿಸುವ ಬಗ್ಗೆ ಸುದೀರ್ಘವಾಗಿ ಸಮಾಲೋಚನೆ ನಡೆಸಲಾಗಿದೆ ಎಂದವರು ತಿಳಿಸಿದರು.ಕೌಶಲ್ಯ ಶಿಕ್ಷಣದಲ್ಲಿ ಕರ್...
ಹೆಣದ ಮೇಲೂ ಹಣ..? ಪಾಪ ತೊಳೆದುಕೊಳ್ಳುವುದು ಹೇಗೆಂದು ಮತದಾರರಿಗೆ ಚಿಂತೆ..!

ಹೆಣದ ಮೇಲೂ ಹಣ..? ಪಾಪ ತೊಳೆದುಕೊಳ್ಳುವುದು ಹೇಗೆಂದು ಮತದಾರರಿಗೆ ಚಿಂತೆ..!

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕಾಂಗ್ರೆಸ್ ಗೆ ಮತ ನೀಡಿದ ಜನರು ಪಾಪ ತೊಳೆದುಕೊಳ್ಳುವುದು ಹೇಗೆಂದು ಚಿಂತೆ ಮಾಡುತ್ತಿದ್ದಾರೆ. ಸರ್ಕಾರದ ಬೆಲೆ ಏರಿಕೆಯ ನೀತಿ ವಿರುದ್ಧ ಬಿಜೆಪಿ ಹೋರಾಟ ಮಾಡುತ್ತಿದ್ದು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದ್ದಾರೆ.ಬಿಜೆಪಿ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ತೆರಿಗೆ ಮೂಲಕ ಕಳ್ಳತನ ಮಾಡಿದರೆ, ಡಿಸಿಎಂ ಡಿ.ಕೆ.ಶಿವಕುಮಾರ್ ಕಮಿಶನ್ ಮೂಲಕ ಕಳ್ಳತನ ಮಾಡುತ್ತಿದ್ದಾರೆ. ಸತ್ತಾಗ ಹೆಣದ ಮೇಲೆ ಹಣ ಹಾಕುವ ಪದ್ಧತಿ ಇದೆ. ಕಾಂಗ್ರೆಸ್ ಸರ್ಕಾರ ಮರಣ ಪ್ರಮಾಣ ಪತ್ರಕ್ಕೂ ಶುಲ್ಕ ಏರಿಸಿ ಹಣ ಸಂಗ್ರಹ ಮಾಡುತ್ತಿದೆ. ಮದ್ಯದ ದರವನ್ನೂ ಏರಿಸಿ ಮದ್ಯಪ್ರಿಯರಿಂದ ಹಣ ವಸೂಲಿ ಮಾಡಲಾಗುತ್ತಿದೆ. ಶೌಚಾಲಯ ನಿರ್ವಹಣೆ ಮಾಡಲು ಕೂಡ ಸರ್ಕಾರದ ಬಳಿ ದುಡ್ಡಿಲ್ಲ. ಬೆಂಗಳೂರಿನ ಜನರಿಗೆ ಮುಂದೆ ನೀರಿನ ಶುಲ್ಕ ಏರಿಕೆಯ ಶಾಕ್ ಕೂಡ ಕಾದಿದೆ ಎಂದರು.ಗ್ಯಾರಂಟಿ ಮೂಲಕ ಅಧಿಕಾರಕ್ಕೆ ಬಂದ ಸಿಎಂ ಸಿದ್ದರಾಮಯ್ಯ ಸರ್ಕಾರ, ಪತ್ನಿಗೆ ಸಹಾಯಧನ ನೀಡಿ, ಪತಿಯಿಂದ ಹಣ ವಸೂಲಿ ಮಾಡಲಾಗುತ್ತಿದೆ. ಕಾಂಗ್ರೆಸ್ ಗೆ ಮತ ನೀಡಿದ ಜನರು ಪಾಪ ತೊಳೆದುಕೊಳ...
ರೈತರಿಗೆ ಗುಡ್ ನ್ಯೂಸ್..! 7 ವರ್ಷಗಳ ನಂತರ ಮತ್ತೆ ಸೂಕ್ಷ್ಮ ನೀರಾವರಿಗೆ ಸಹಾಯಧನ : ಕೃಷಿ ಇಲಾಖೆ ಮಹತ್ವದ ಆದೇಶ

ರೈತರಿಗೆ ಗುಡ್ ನ್ಯೂಸ್..! 7 ವರ್ಷಗಳ ನಂತರ ಮತ್ತೆ ಸೂಕ್ಷ್ಮ ನೀರಾವರಿಗೆ ಸಹಾಯಧನ : ಕೃಷಿ ಇಲಾಖೆ ಮಹತ್ವದ ಆದೇಶ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಸೂಕ್ಷ್ಮ ನೀರಾವರಿ ಪರಿಕರಗಳನ್ನು ಪಡೆಯಲು ಇದ್ದ ನಿರ್ಬಂಧವನ್ನು ಸರ್ಕಾರ ಸಡಿಲಿಸಿದ್ದು ಎಲ್ಲಾ ವರ್ಗದ ರೈತ ಫಲಾನುಭವಿಗಳು 7 ವರ್ಷಗಳ ನಂತರ ಅದೇ ಜಮೀನಿಗೆ ಮರು ಸಹಾಯಧನ ಪಡೆಯಲು ಅವಕಾಶ ಕಲ್ಪಿಸಿ ಆದೇಶ ಹೊರಡಿಸಲಾಗಿದೆ.ಈ ಹಿಂದೆ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ರೈತ ಫಲಾನುಭವಿಗಳನ್ನು ಹೊರತುಪಡಿಸಿ ಇತರೆ ವರ್ಗದವರಿಗೆ ಒಮ್ಮೆ ಮಾತ್ರ ಒಂದು ನಿರ್ದಿಷ್ಟ ಜಮೀನಿಗೆ ಹನಿ ನೀರಾವರಿ ಹಾಗೂ ತುಂತುರು ನೀರಾವರಿ ಘಟಕಗಳನ್ನು ಪಡೆಯಲು ಅವಕಾಶ ಕಲ್ಪಿಸಲಾಗಿತ್ತು.ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ರೈತ ಫಲಾನುಭವಿಗಳು 7 ವರ್ಷಗಳ ನಂತರ ಅದೇ ಜಮೀನಿಗೆ ಸಹಾಯಧನ ಪಡೆಯಲು ಇದ್ದ ಅವಕಾಶವನ್ನು ಇತರೆ ವರ್ಗಗಳಿಗೂ ವಿಸ್ತರಿಸಿ ಆದೇಶ ಹೊರಡಿಸಲಾಗಿದೆ.ಕೃಷಿ ಸಚಿವ ಎನ್.ಚಲುವರಾಯಸ್ವಾಮಿರವರ ವಿಶೇಷ ಪ್ರಯತ್ನದ ಫಲವಾಗಿ ಈ ಆದೇಶ ಹೊರಬಿದ್ದಿದ್ದು, ಲಕ್ಷಾಂತರ ರೈತ ಕುಟುಂಬಗಳಿಗೆ ಅನುಕೂಲವಾಗಲಿದೆ. ಕೃಷಿ ಸಚಿವರು ರಾಜ್ಯ ಪ್ರವಾಸ ಕೈಗೊಂಡ ಸಂದರ್ಭಗಳಲ್ಲಿ ಎಲ್ಲಾ ಜಿಲ್ಲೆಗಳಲ್ಲಿ ರೈತರು ಇತರೆ ವರ್ಗಗಳಿಗೆ ಇರುವ ನಿರ್ಬಂಧ ಸಡಿಲಿಸುವಂತೆ ಮನವಿ ಮಾಡುತ್ತಿದ್ದುದನ್ನು ಗಂಭೀರವಾಗಿ ಪರಿಗಣಿಸಿ ನಿಯಮ ಸಡಿ...
ರಾಜ್ಯದಲ್ಲಿ ಇಂದಿನಿಂದ ನಾಲ್ಕು ದಿನ ಮಳೆ ಸಾಧ್ಯತೆ: 11 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ರಾಜ್ಯದಲ್ಲಿ ಇಂದಿನಿಂದ ನಾಲ್ಕು ದಿನ ಮಳೆ ಸಾಧ್ಯತೆ: 11 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಬಿರು ಬಿಸಿಲ ಬೇಗೆಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ಹವಾಮಾನ ಇಲಾಖೆ ಹೀಗೊಂದು ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಮೈಸೂರು, ಚಾಮರಾಜನಗರ ಸೇರಿದಂತೆ ಕರಾವಳಿ ಮಲೆನಾಡು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಗುರುವಾರದಿಂದ ಮಳೆಯಾಗುವ ಸಾಧ್ಯತೆ ಇದೆ.ಹಾವೇರಿ, ಗದಗ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲೂ ಮಳೆ ಸಾಧ್ಯತೆ ಇದ್ದು, 11 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಇದೇ ವೇಳೆ, ಏಪ್ರಿಲ್ 3 ರಿಂದ ಏಪ್ರಿಲ್ 5ರವರೆಗೆ ಉಷ್ಣಾಂಶ ಇಳಿಮುಖವಾಗುವ ಸಾಧ್ಯತೆ ಎಂದು ವಿಶ್ಲೇಷಿಸಲಾಗಿದೆ. ಆಂಧ್ರ ಪ್ರದೇಶ, ತಮಿಳುನಾಡು ರಾಜ್ಯಗಳಲ್ಲೂ ಮಳೆಯಾಗುವ ಸಾಧ್ಯತೆಗಳಿವೆ ಎಂದು ತಜ್ಞರು ತಿಳಿಸಿದ್ದಾರೆ....
ಲೋಕಸಭೆಯಲ್ಲಿ ವಕ್ಫ್ ಜಟಾಪಟಿ: ಬೆಳಗಿನ ಜಾವ 1.15 ಕ್ಕೆ ಮತದಾನ, ಕೊನೆಗೂ ಮಸೂದೆ ಅಂಗೀಕಾರ

ಲೋಕಸಭೆಯಲ್ಲಿ ವಕ್ಫ್ ಜಟಾಪಟಿ: ಬೆಳಗಿನ ಜಾವ 1.15 ಕ್ಕೆ ಮತದಾನ, ಕೊನೆಗೂ ಮಸೂದೆ ಅಂಗೀಕಾರ

Focus, ದೇಶ-ವಿದೇಶ, ಪ್ರಮುಖ ಸುದ್ದಿ
ನವದೆಹಲಿ: ವಕ್ಫ್ ಜಟಾಪಟಿಯಿಂದಾಗಿ ಲೋಕಸಭೆ ಕಲಾಪ ಮುಂಜಾನೆವರೆಗೂ ನಡೆಯಿತು. ಆಡಳಿತ ಪ್ರತಿಪಕ್ಷಗಳ ನಡುವಿನ ಜಟಾಪಟಿಗೆ ಕಾರಣವಾದ ವಕ್ಫ್​ ತಿದ್ದುಪಡಿ ಮಸೂದೆಯು ಲೋಕಸಭೆಯಲ್ಲಿ ಕೊನೆಗೂ ಅಂಗೀಕಾರ ಪಡೆಯಿತು.#BudgetSession2025 #Budget2025 #Parliament #LokSabha #18thloksabhasession pic.twitter.com/LlHy1a7JcK — LOK SABHA (@LokSabhaSectt) April 2, 2025ಲೋಕಸಭೆಯಲ್ಲಿ ಬುಧವಾರ ಸತತ 12 ಗಂಟೆಗಳ ಕಾಲ ವಕ್ಫ್​ ತಿದ್ದುಪಡಿ ಮಸೂದೆ ಮೇಲೆ ಚರ್ಚೆ ನಡೆಯಿತು. ವಿರೋಧ ಪಕ್ಷದ ಸಂಸದ ಎನ್.ಕೆ. ಪ್ರೇಮಚಂದ್ರನ್ ಅವರ ತಿದ್ದುಪಡಿ ಪ್ರಸ್ತಾವನೆಯ ಮೇಲೆ ಬೆಳಗಿನ ಜಾವ 1.15 ಕ್ಕೆ ಮತದಾನ ನಡೆಯಿತು. ಮಸೂದೆಯ ಪರವಾಗಿ 288 ಮತಗಳು ಹಾಗೂ ವಿರುದ್ಧವಾಗಿ 232 ಮತಗಳು ಚಲಾವಣೆಯಾದವು. ವಿರೋಧ ಪಕ್ಷದ ಎಲ್ಲಾ ತಿದ್ದುಪಡಿಗಳನ್ನು ಧ್ವನಿ ಮತದ ಮೂಲಕ ತಿರಸ್ಕೃತಗೊಂಡವು. ಈ ಮೂಲಕ ಲೋಕಸಭೆಯಲ್ಲಿ ವಕ್ಫ್​ ತಿದ್ದುಪಡಿ ಮಸೂದೆ ವಿಚಾರದಲ್ಲಿ ಸರ್ಕಾರ ಮೇಲುಗೈ ಸಾಧಿಸಿದೆ. ರಾಜ್ಯಸಭೆಯಲ್ಲೂ ಅಂಗೀಕಾರವಾಗಬೇಕಿದ್ದು, ಈ ವಿದೇಯಕ ಗುರುವಾರ ಮೇಲ್ಮನೆಯಲ್ಲಿ ಮಂಡನೆಯಾಗಲಿದೆ.ಈ ಸುದ್ದಿಯನ್ನು ಇಂಗ...
ರಾಜೇಂದ್ರ ಹತ್ಯೆ ಸಂಚು: ಇಬ್ಬರು ಆರೋಪಿಗಳು ಶರಣು

ರಾಜೇಂದ್ರ ಹತ್ಯೆ ಸಂಚು: ಇಬ್ಬರು ಆರೋಪಿಗಳು ಶರಣು

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಸಚಿವ ಕೆ.ಎನ್.ರಾಜಣ್ಣ ಪುತ್ರ ವಿಧಾನ ಪರಿಷತ್​ ಸದಸ್ಯ ರಾಜೇಂದ್ರ ಹತ್ಯೆಗೆ ಸಂಚು ನಡೆದಿದೆ ಎನ್ನಲಾದ ಪ್ರಕರಣದಲ್ಲಿ ಇಬ್ಬರು ಆರೋಪಿಗಳು ಬುಧವಾರ ಪೊಲೀಸರ ಮುಂದೆ ಶರಣಾಗಿದ್ದಾರೆ.ತುಮಕೂರು ಜಿಲ್ಲೆ ಕ್ಯಾತ್ಸಂದ್ರ ಠಾಣೆ ಪೊಲೀಸರ ಮುಂದೆ ಆರೋಪಿಗಳಾದ ಸೋಮ ಮತ್ತು ಅಮಿತ್ ಶರಣಾಗಿದ್ದಾರೆ.  ಶಾಸಕ ರಾಜೇಂದ್ರ ಹತ್ಯೆಗೆ 70 ಲಕ್ಷ ರೂಪಾಯಿ ಸುಪಾರಿ ನೀಡಲಾಗಿತ್ತು ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧದ ಆಡಿಯೋ ವೈರಲ್ ಆಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸುಪಾರಿ ಕೊಟ್ಟವರು ಯಾರು ಎಂಬ ಬಗ್ಗೆ ತನಿಖೆ ಕೈಗೊಂಡಿದ್ದಾರೆ....
ತವರಿನಲ್ಲಿ RCB ಕಳಪೆ ಪ್ರದರ್ಶನ; ಬೆಂಗಳೂರು ಅಭಿಮಾನಿಗಳಿಗೆ ನಿರಾಸೆ

ತವರಿನಲ್ಲಿ RCB ಕಳಪೆ ಪ್ರದರ್ಶನ; ಬೆಂಗಳೂರು ಅಭಿಮಾನಿಗಳಿಗೆ ನಿರಾಸೆ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿದ್ದ ಐಪಿಎಲ್ 2025ರ ಬೆಂಗಳೂರು ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಹೀನಾಯ ಸೋಲಿನ ರುಚಿ ಅನುಭವಿಸುವಂತಾಯ್ತು. ಬುಧವಾರ ತವರಿನಲ್ಲಿ ಮೊದಲ ಪಂದ್ಯವನ್ನಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತನ್ನ ಎದುರಾಳಿ ಗುಜರಾತ್ ಟೈಟನ್ಸ್ ವಿರುದ್ಧ ಸೋಲು ಕಂಡಿದೆ.ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಗುಜರಾತ್ ಟೈಟಾನ್ಸ್ ಅದ್ಭುರ್ತ ಆಟ ಪ್ರದರ್ಶಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ RCB ತಂಡ 20 ಓವರ್‌ಗಳಲ್ಲಿ ಎಂಟು ವಿಕೆಟ್‌ಗಳ ನಷ್ಟಕ್ಕೆ 169 ರನ್ ಗಳಿಸಿ 169 ರನ್‌ ಪೇರಿಸಿತ್ತು. ಲಿಯಾಮ್ ಲಿವಿಂಗ್‌ಸ್ಟೋನ್ ಅವರ ಅರ್ಧಶತಕದ ನೆರವಿನಿಂದ ಈ ಮೊತ್ತ ಸಂಪಾದಿಸುವಲ್ಲಿ RCB ಯಶಸ್ಸಾಗಿತ್ತು. ಆದರೆ, ಗುಜರಾತ್ ಟೈಟಾನ್ಸ್ ಅಬ್ಬರದ ಆಟದ ನಡುವೆ RCB ಮಂಕಾಯಿತು. 170 ರನ್ ಗಳ ಗುರಿ ಬೆನ್ನಟ್ಟಿದ ಗುಜರಾತ್ ಟೈಟಾನ್ಸ್ 2 ವಿಕೆಟ್ ನಷ್ಟಕ್ಕೆ 170 ರನ್ ಗಳಿಸಿ ಜಯಭೇರಿ ಬಾರಿಸಿತು. On Display: Brute Force 💪Scorecard ▶ https://t.co/teSEWkWPWL #TATAIPL | #...
‘ವೇವ್ಸ್ 2025’: ಚಲನಚಿತ್ರ ಸಂಘಗಳೊಂದಿಗೆ ಮುರುಗನ್ ವರ್ಚುವಲ್‌ ಸಭೆ

‘ವೇವ್ಸ್ 2025’: ಚಲನಚಿತ್ರ ಸಂಘಗಳೊಂದಿಗೆ ಮುರುಗನ್ ವರ್ಚುವಲ್‌ ಸಭೆ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಸಿನಿಮಾ
ನವದೆಹಲಿ: ಕೇಂದ್ರದ ರಾಜ್ಯ ಸಚಿವ ಡಾ. ಎಲ್. ಮುರುಗನ್ ಅವರು ದಕ್ಷಿಣ ಭಾರತದ ಚಲನಚಿತ್ರ ಸಂಘಗಳೊಂದಿಗೆ ವರ್ಚುವಲ್‌ ಸಭೆ ನಡೆಸಿದರು. ತಂತ್ರಜ್ಞರು, ನಿರ್ಮಾಪಕರು ಮತ್ತು ನಿರ್ದೇಶಕರು ವೇವ್ಸ್ 2025 ಕ್ಕೆ ಜೊತೆಯಾಗುವಂತೆ ಮನವಿ ಮಾಡಿದರು.ಸಚಿವರಾದ ಡಾ. ಎಲ್. ಮುರುಗನ್ ಅವರು ತಮಿಳುನಾಡು, ಕೇರಳ, ಕರ್ನಾಟಕ, ತೆಲಂಗಾಣ ಮತ್ತು ಆಂಧ್ರಪ್ರದೇಶವನ್ನು ಪ್ರತಿನಿಧಿಸುವ ಚಲನಚಿತ್ರ ಸಂಘಗಳ ಪದಾಧಿಕಾರಿಗಳೊಂದಿಗೆ ವರ್ಚುವಲ್ ಸಭೆ ನಡೆಸಿದರು. ಸಭೆಯಲ್ಲಿ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಕಾರ್ಯದರ್ಶಿ ಸಂಜಯ್ ಜಾಜು, ಜಂಟಿ ಕಾರ್ಯದರ್ಶಿ (ಐಪಿ) ಸಿ. ಸೆಂಥಿಲ್ ರಾಜನ್ ಮತ್ತು ಜಂಟಿ ಕಾರ್ಯದರ್ಶಿ (ಚಲನಚಿತ್ರಗಳು) ಡಾ. ಅಜಯ್ ನಾಗಭೂಷಣ್ ಎಂ.ಎನ್ ಭಾಗವಹಿಸಿದ್ದರು.ಮೇ 1 ರಿಂದ 5, 2025 ರವರೆಗೆ ನಡೆಯಲಿರುವ ವಿಶ್ವ ಧ್ವನಿ-ದೃಶ್ಯ ಮತ್ತು ಮನರಂಜನಾ ಶೃಂಗಸಭೆಯ (ವೇವ್ಸ್) ಪ್ರಗತಿಯ ಕುರಿತು ಪ್ರಮುಖ ಚರ್ಚೆಗಳು ನಡೆದವು. ತಂತ್ರಜ್ಞರು, ನಿರ್ಮಾಪಕರು, ನಿರ್ದೇಶಕರು ಮತ್ತು ನಟರು ಸೇರಿದಂತೆ ದಕ್ಷಿಣ ಭಾರತೀಯ ಚಲನಚಿತ್ರೋದ್ಯಮದಿಂದ ಗರಿಷ್ಠ ಭಾಗವಹಿಸುವಿಕೆಯ ಅಗತ್ಯವನ್ನು ಸಭೆ ಒತ್ತಿಹೇಳಿತು. ಪ್ರಮುಖ ನಿರ್ಮಾ...
ಮುಡಾ ಹಗರಣ: ED ತನಿಖೆಗೆ ಹೈಕೋರ್ಟ್ ಅನುಮತಿ

ಮುಡಾ ಹಗರಣ: ED ತನಿಖೆಗೆ ಹೈಕೋರ್ಟ್ ಅನುಮತಿ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಮುಡಾ ಹಗರಣ ಆರೋಪ ಪ್ರಕರಣದ ತನಿಖೆಗೆ ಹಠಾತ್ ತಿರುವು ಸಿಕ್ಕಿದೆ. ಜಾರಿ ನಿರ್ದೇಶನಾಲಯ (ED) ತನಿಖೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ.ಮುಡಾ ಹಗರಣ ಪ್ರಕರಣದಲ್ಲಿ ಮುಡಾದ ಮಾಜಿ ಆಯುಕ್ತ ಡಿ.ಬಿ. ನಟೇಶ್‌ ಅವರ ಹೇಳಿಕೆ ಆಧರಿಸಿ ಇತರೆ ಆರೋಪಿಗಳ ವಿರುದ್ಧದ ತನಿಖೆ ನಡೆಸಲು ಇಡಿಗೆ ಹೈಕೋರ್ಟ್ ವಿಭಾಗೀಯ ಪೀಠ ಬುಧವಾರ ಅವಕಾಶ ನೀಡಿ ಆದೇಶಿಸಿದೆ.ಹೈಕೋರ್ಟ್‌ನ ಈ ಆದೇಶದ ನಂತರ ಸಿಎಂ ಸಿದ್ದರಾಮಯ್ಯ ಅವರಿಗೂ ವಿಚಾರಣೆಗೆ ಅವಕಾಶ ಸಿಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ...