Saturday, April 18

Author: info@rajasdigital.com

ಅಂತರರಾಷ್ಟ್ರೀಯ ಚಿತ್ರ “ದಿ ಐ” ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಶ್ರುತಿ ಹಾಸನ್

ಅಂತರರಾಷ್ಟ್ರೀಯ ಚಿತ್ರ “ದಿ ಐ” ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಶ್ರುತಿ ಹಾಸನ್

Focus, ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ, ಸಿನಿಮಾ
ಮುಂಬೈ: ಶ್ರುತಿ ಹಾಸನ್ ಹಾಲಿವುಡ್‌ನಲ್ಲಿ ತನ್ನ ಛಾಪು ಮೂಡಿಸಲು ಸಜ್ಜಾಗಿದ್ದಾರೆ. ಈ ನಟಿ ಶೀಘ್ರದಲ್ಲೇ ಅಂತರರಾಷ್ಟ್ರೀಯ ಚಿತ್ರ "ದಿ ಐ" ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಜನವರಿ 28, 2025 ಅವರ ಹುಟ್ಟುಹಬ್ಬದಂದು ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಿದೆ.ಫಸ್ಟ್ ಲುಕ್ ಅನ್ನು ಬಿಡುಗಡೆ ಮಾಡಿರುವ ಚಿತ್ರದ ನಿರ್ದೇಶಕಿ ಡ್ಯಾಫ್ನೆ ಸ್ಕ್ಮನ್ ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್ ಹ್ಯಾಂಡಲ್‌ನಲ್ಲಿ “Happy birthday to the stunning, brave and fierce Shruti Haasan, who will always be “our Diana.” The creators of The Eye in London, Greece, America and India love you and celebrate you on this special day and always! @shrutzhaasan.” ಎಂದು ಬರೆದುಕೊಂಡಿದ್ದಾರೆ.ಶ್ರುತಿ ಹಾಸನ್ ಅವರು ಈ ಚಿತ್ರದಲ್ಲಿ ಡಯಾನಾ ಪಾತ್ರವನ್ನು ನಿರ್ವಹಿಸಲಿದ್ದಾರೆ. ಫಸ್ಟ್-ಲುಕ್ ಪೋಸ್ಟರ್‌ನಲ್ಲಿ ಅವರು ನೀಲಿ ಹೈ-ನೆಕ್ ಸ್ವೆಟರ್‌ನಲ್ಲಿ ಪೋಸ್ ನೀಡಿದ್ದಾರೆ."ದಿ ಐ" ಈಗಾಗಲೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಅಲೆಗಳನ್ನು ಸೃಷ್ಟಿಸಿದೆ, ಗ್ರೀಕ್ ಅಂತರರಾ...
ಹೃದಯದ ಅಪಾಯ ತಡೆಯಲು ಪೊಟ್ಯಾಸಿಯಮ್ ಉಪ್ಪು ಸೋಡಿಯಂಗೆ ಉತ್ತಮ ಪರ್ಯಾಯ

ಹೃದಯದ ಅಪಾಯ ತಡೆಯಲು ಪೊಟ್ಯಾಸಿಯಮ್ ಉಪ್ಪು ಸೋಡಿಯಂಗೆ ಉತ್ತಮ ಪರ್ಯಾಯ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ವೈವಿಧ್ಯ
ನವದೆಹಲಿ: ಪೊಟ್ಯಾಸಿಯಮ್ ಉಪ್ಪು ಸೋಡಿಯಂಗೆ ಉತ್ತಮ ಪರ್ಯಾಯವನ್ನು ಒದಗಿಸಬಹುದು ಮತ್ತು ಅದನ್ನು ಉತ್ತೇಜಿಸಬೇಕು ಎಂದು ಬುಧವಾರ ತಜ್ಞರು ಪ್ರತಿಪಾದಿಸಿದ್ದಾರೆ. ಅಧಿಕ ರಕ್ತದೊತ್ತಡ ಮತ್ತು ಸಂಬಂಧಿತ ಹೃದಯ ಅಪಾಯಗಳನ್ನು ಎದುರಿಸಲು ಪೊಟ್ಯಾಸಿಯಮ್-ಪುಷ್ಟೀಕರಿಸಿದ ಉಪ್ಪಿನ ಕುರಿತು ವಿಶ್ವ ಆರೋಗ್ಯ ಸಂಸ್ಥೆ (WHO) ಮಾಡಿದ ಹೊಸ ಶಿಫಾರಸನ್ನು ತಜ್ಞರು ಸ್ವಾಗತಿಸಿದ್ದಾರೆ.WHO, ತನ್ನ ಇತ್ತೀಚಿನ ಮಾರ್ಗಸೂಚಿಯಲ್ಲಿ, ಸೋಡಿಯಂನಲ್ಲಿ ಸಮೃದ್ಧವಾಗಿರುವ ಸಾಮಾನ್ಯ ಟೇಬಲ್ ಉಪ್ಪಿನ ಬದಲಿಗೆ K-ಉಪ್ಪು ಅಥವಾ ಪೊಟ್ಯಾಸಿಯಮ್ ಕ್ಲೋರೈಡ್ ಅನ್ನು ಬಳಸಲು ಸೂಚಿಸುತ್ತದೆ. ಇದು ರಕ್ತದೊತ್ತಡವನ್ನು ಕಡಿಮೆ ಮಾಡುವ ಮೂಲಕ ಹೃದಯರಕ್ತನಾಳದ ಕಾಯಿಲೆಗಳು (CVDs) ಮತ್ತು ದೀರ್ಘಕಾಲದ ಮೂತ್ರಪಿಂಡ ಕಾಯಿಲೆಯಂತಹ ಸಂವಹನ ಮಾಡಲಾಗದ ಕಾಯಿಲೆಗಳನ್ನು (NCDs) ಕಡಿಮೆ ಮಾಡಬಹುದು ಎಂದಿದೆ.ಇದು ಗ್ಯಾಸ್ಟ್ರಿಕ್ ಕ್ಯಾನ್ಸರ್‌ನಂತಹ ಹೆಚ್ಚಿನ ಸೋಡಿಯಂ ಸೇವನೆಗೆ ಸಂಬಂಧಿಸಿದ ಇತರ ಪರಿಸ್ಥಿತಿಗಳ ಅಪಾಯಗಳನ್ನು ಸಹ ಕಡಿಮೆ ಮಾಡುತ್ತದೆ. WHO ಪ್ರಕಾರ, ಪ್ರತಿ ವರ್ಷ 80 ಲಕ್ಷ ಜನರು ಕಳಪೆ ಆಹಾರದಿಂದ ಸಾಯುತ್ತಾರೆ. ಇವುಗಳಲ್ಲಿ, 19 ಲಕ್ಷ ಸಾ...
“ಶಿಕ್ಷಣ ಸಚಿವರಿಗೆ ಕನ್ನಡ ಬರುವುದಿಲ್ಲ – ಸರ್ಕಾರಿ ಶಾಲೆಗೆ ಮಕ್ಕಳು ದಾಖಲಾಗುತ್ತಿಲ್ಲ”

“ಶಿಕ್ಷಣ ಸಚಿವರಿಗೆ ಕನ್ನಡ ಬರುವುದಿಲ್ಲ – ಸರ್ಕಾರಿ ಶಾಲೆಗೆ ಮಕ್ಕಳು ದಾಖಲಾಗುತ್ತಿಲ್ಲ”

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯದ ಕನ್ನಡ ಶಾಲೆಗಳ ಅವ್ಯವಸ್ಥೆ ಹಾಗೂ ಸದ್ಯದ ಪರಿಸ್ಥಿತಿ ಬಗ್ಗೆ ಪ್ರತಿಪಕ್ಷ ಬಿಜೆಪಿ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಶಿಕ್ಷಣ ಸಚಿವ ಮಧುಬಂಗಾರಪ್ಪ ಕಾರ್ಯವೈಖಾರಿ ಬಗ್ಗೆ ಕಾಟು ಟೀಕೆ ಮಾಡಿದೆ.'ಶಿಕ್ಷಣ ಸಚಿವರಿಗೆ ಕನ್ನಡ ಬರುವುದಿಲ್ಲ - ಸರ್ಕಾರಿ ಶಾಲೆಗೆ ಮಕ್ಕಳು ದಾಖಲಾಗುತ್ತಿಲ್ಲ' ಎಂದು ಬಿಜೆಪಿ ಟೀಕಿಸಿದೆ. ಸಾಮಾಜಿಕ ಜಾಲತಾಣ 'X'ನಲ್ಲಿ ಪೋಸ್ಟ್ ಹಾಕಿರುವ ಬಿಜೆಪಿ, ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಶಾಲೆಗೆ ದಾಖಲಾಗುವ ಮಕ್ಕಳ ಪ್ರಮಾಣ ಗಣನೀಯ ಕುಸಿತದ ಹಾದಿಯಲ್ಲಿ ಸಾಗುತ್ತಿದೆ. ಆತಂಕ ಹೊರಹಾಕಿದೆ.ಶಾಲೆಗೆ ದಾಖಲಾಗುವ ಮಕ್ಕಳ ಪ್ರಮಾಣ ಈ ಸಾಲಿನಲ್ಲಿ ಶೇ.71ಕ್ಕೆ ಕುಸಿದಿದ್ದು, ಭವಿಷ್ಯದಲ್ಲಿ ಇನ್ನಷ್ಟು ಕುಸಿಯುವ ಆತಂಕ ಎದುರಾಗಿದೆ. ಸಿಎಂ ಸಿದ್ದರಾಮಯ್ಯ, ಕನ್ನಡ ಬಾರದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಕನ್ನಡ ಶಾಲೆಗಳ ಗುಣಮಟ್ಟವನ್ನು ಹಾಳು ಮಾಡಿ, ದಾಖಲಾತಿ ಪ್ರಮಾಣವನ್ನು ಕುಸಿಯುವ ಹಾಗೆ ಮಾಡಿಮಾಡಿದ್ದಾರೆ ಎಂದು ಬಿಜೆಪಿ ವ್ಯಂಗ್ಯವಾಡಿದೆ.“ಶಿಕ್ಷಣ ಸಚಿವರಿಗೆ ಕನ್ನಡ ಬರುವುದಿಲ್ಲ - ಸರ್ಕಾರಿ ಶಾಲೆಗೆ ಮಕ್ಕಳು ದಾಖಲಾಗುತ್ತಿಲ್ಲ”ರಾಜ್ಯದ ಸರ...
ಪ್ರಯಾಗರಾಜ್​ ಮಹಾಕುಂಭಮೇಳ ಕಾಲ್ತುಳಿತ ಪ್ರಕರಣ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶ

ಪ್ರಯಾಗರಾಜ್​ ಮಹಾಕುಂಭಮೇಳ ಕಾಲ್ತುಳಿತ ಪ್ರಕರಣ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶ

Focus, Update Videos, ದೇಶ-ವಿದೇಶ, ಪ್ರಮುಖ ಸುದ್ದಿ
ಪ್ರಯಾಗರಾಜ್: ಉತ್ತರ ಪ್ರದೇಶದ ಪ್ರಯಾಗರಾಜ್​ ಮಹಾಕುಂಭಮೇಳದಲ್ಲಿ ಸಂಭವಿಸಿರುವ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬದವರಿಗೆ ಉತ್ತರ ಪ್ರದೇಶ ಸರ್ಕಾರ ತಲಾ 25 ಲಕ್ಷ ರೂ. ಪರಿಹಾರ ಘೋಷಿಸಿದೆ. ಇದೇ ವೇಳೆ, ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ತನಿಖೆಗೆ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಆದೇಶಿಸಿದ್ದಾರೆ.ಕಾಲ್ತುಳಿತಪ್ರಕರಣಕ್ಕೆ ಸಂಬಂಧಿಸಿದಂತೆ 30 ಭಕ್ತರು ಸಾವನ್ನಪ್ಪಿದ್ದಾರೆ ಎಂದು ಸರ್ಕಾರ ಹೇಳಿದೆ. ಈ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 25 ಲಕ್ಷ ರೂ. ಪರಿಹಾರ ಘೋಷಿಸಲಾಗಿದೆ. ಈ ದುರಂತ ಬಗ್ಗೆ ತನಿಖೆಗಾಗಿ ಮುಖ್ಯ ಕಾರ್ಯದರ್ಶಿ ಮತ್ತು ಡಿಜಿಪಿ ಜನವರಿ 30ರಂದು ಮಹಾ ಕುಂಭ ಮೇಳಕ್ಕೆ ಭೇಟಿ ನೀಡಲಿದ್ದಾರೆ ಎಂದು ಸಿಎಂ ಆದಿತ್ಯನಾಥ್ ತಿಳಿಸಿದ್ದಾರೆ....
ಬೆಂಗಳೂರಿನ ಎಲ್ಲಾ ಸಂಘ ಸಂಸ್ಥೆಗಳಲ್ಲಿಕನ್ನಡ ಧ್ವಜಾರೋಹಣ ಕಡ್ಡಾಯ

ಬೆಂಗಳೂರಿನ ಎಲ್ಲಾ ಸಂಘ ಸಂಸ್ಥೆಗಳಲ್ಲಿಕನ್ನಡ ಧ್ವಜಾರೋಹಣ ಕಡ್ಡಾಯ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕರ್ನಾಟಕ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಬೆಂಗಳೂರಿನ ಎಲ್ಲಾ ಸಂಘ ಸಂಸ್ಥೆಗಳಲ್ಲಿ ಮುಂದಿನ ದಿನಗಳಲ್ಲಿ ಕನ್ನಡ ಧ್ವಜಾರೋಹಣ ಮಾಡುವುದನ್ನು ಕಡ್ಡಾಯ ಮಾಡಿ ಆದೇಶ ಹೊರಡಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.ಕನ್ನಡ ಸಂಸ್ಕೃತಿ ಇಲಾಖೆ ವತಿಯಿಂದ ಅಥವಾ ಪಾಲಿಕೆ ವತಿಯಿಂದ ಎಲ್ಲಾ ಸಂಸ್ಥೆಗಳಿಗೂ ಕನ್ನಡ ಬಾವುಟ ಪೂರೈಸುವ ಕೆಲಸ ಮಾಡುತ್ತೇವೆ ಎಂದವರು ಹೇಳಿದ್ದಾರೆ.ಸರ್ಕಾರಿ ಹಾಗೂ ಖಾಸಗಿ ಶಾಲೆಗಳಲ್ಲಿ ಕನ್ನಡರಾಜ್ಯೋತ್ಸವದ ದಿನದಂದು ಸಾಂಸ್ಕೃತಿಕ ಕಾರ್ಯಕ್ರಮ ನಡೆಸುವಂತೆ ಸೂಚಿಸಲಾಗುವುದು ಎಂದವರು ತಿಳಿಸಿದ್ದಾರೆ.ಕರ್ನಾಟಕ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಬೆಂಗಳೂರಿನ ಎಲ್ಲಾ ಸಂಘ ಸಂಸ್ಥೆಗಳಲ್ಲಿ ಮುಂದಿನ ದಿನಗಳಲ್ಲಿ ಕನ್ನಡ ಧ್ವಜಾರೋಹಣ ಮಾಡುವುದನ್ನು ಕಡ್ಡಾಯ ಮಾಡಿ ಆದೇಶ ಹೊರಡಿಸಲಾಗುವುದು.ಕನ್ನಡ ಸಂಸ್ಕೃತಿ ಇಲಾಖೆ ವತಿಯಿಂದ ಅಥವಾ ಪಾಲಿಕೆ ವತಿಯಿಂದ ಎಲ್ಲಾ ಸಂಸ್ಥೆಗಳಿಗೂ ಕನ್ನಡ ಬಾವುಟ ಪೂರೈಸುವ ಕೆಲಸ ಮಾಡುತ್ತೇವೆ.ಸರ್ಕಾರಿ ಹಾಗೂ ಖಾಸಗಿ ಶಾಲೆಗಳಲ್ಲಿ… pic.twitter.com/ug7Vbaqbe5 — Karnataka Congress (@INCKarnataka) January...
ಬಿಜೆಪಿ ನೂತನ ಜಿಲ್ಲಾಧ್ಯಕ್ಷರ ನೇಮಕ: ಹೊಸ ಸಾರಥಿಗಳ ಪಟ್ಟಿ ಇಲ್ಲಿದೆ

ಬಿಜೆಪಿ ನೂತನ ಜಿಲ್ಲಾಧ್ಯಕ್ಷರ ನೇಮಕ: ಹೊಸ ಸಾರಥಿಗಳ ಪಟ್ಟಿ ಇಲ್ಲಿದೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಹೊಸ ಸಾರಥಿಗಳ ಪ್ರಕ್ರಿಯೆ ಬಿರುಸುಗೊಂಡಿದೆ. ವಿವಿಧ ಸಂಘಟನಾ ಜಿಲ್ಲೆಗಳಿಗೆ ಹೊಸ ಅಧ್ಯಕ್ಷರ ನೇಮಕವಾಗಿದೆ. 23 ಜಿಲ್ಲೆಗಳಿಗೆ ಬಿಜೆಪಿ ನೂತನ ಜಿಲ್ಲಾಧ್ಯಕ್ಷರನ್ನು ಆಯ್ಕೆ ಮಾಡಿ ಪಟ್ಟಿ ಬಿಡುಗಡೆ ಮಾಡಿದೆ. ಕೆಲ ಜಿಲ್ಲೆಗಳಿಗೆ ಹಳೇಬರನ್ನೇ ಮುಂದುವರಿಸಲಾಗಿದೆ. ಮೈಸೂರು, ಚಾಮರಾಜನಗರ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಉತ್ತರ ಕನ್ನಡ, ಹುಬ್ಬಳ್ಳಿ- ಧಾರವಾಡ, ಧಾರವಾಡ ಗ್ರಾಮಾಂತರ, ಬೆಳಗಾವಿ, ಬೆಳಗಾವಿ ಗ್ರಾಮಾಂತರ, ಚಿಕ್ಕೋಡಿ, ಬೀದರ್, ಕಲಬುರಗಿ, ಬಳ್ಳಾರಿ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣಕ್ಕೆ ಬಿಜೆಪಿ ಜಿಲ್ಲಾಧ್ಯಕ್ಷರನ್ನು ಮರು ನೇಮಕ ಮಾಡಲಾಗಿದೆ.ನೂತನ ಜಿಲ್ಲಾಧ್ಯಕ್ಷರ ಪಟ್ಟಿ: ಮೈಸೂರು ನಗರ: ಎಲ್.ನಾಗೇಂದ್ರ, ಚಾಮರಾಜನಗರ: ಸಿ.ಎಸ್.ನಿರಂಜನ್‌ಕುಮಾರ್, ದಕ್ಷಿಣ ಕನ್ನಡ: ಸತೀಶ್ ಕುಂಪಲಿ, ಚಿಕ್ಕಮಗಳೂರು: ದೇವರಾಜ ಶೆಟ್ಟಿ, ಶಿವಮೊಗ್ಗ: ಎನ್.ಕೆ.ಜಗದೀಶ್, ಉತ್ತರ ಕನ್ನಡ: ನಾರಾಯಣ ಶ್ರೀನಿವಾಸ ಹೆಗಡೆ, ಹುಬ್ಬಳ್ಳಿ-ಧಾರವಾಡ: ತಿಪ್ಪಣ್ಣ ಮಜ್ಜಗಿ, ಧಾರವಾಡ ಗ್ರಾಮಾಂತರ: ನಿಂಗಪ್ಪ ಡಿ...
ಉಚಿತ ಬಸ್‌ಪಾಸ್‌ ಸೌಲಭ್ಯ; ಗ್ರಾಮೀಣ ಪತ್ರಕರ್ತರಿಗೆ ಸಿಎಂ ಸಲಹೆ ಹೀಗಿದೆ..!

ಉಚಿತ ಬಸ್‌ಪಾಸ್‌ ಸೌಲಭ್ಯ; ಗ್ರಾಮೀಣ ಪತ್ರಕರ್ತರಿಗೆ ಸಿಎಂ ಸಲಹೆ ಹೀಗಿದೆ..!

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಮಾಧ್ಯಮ ಮಾನ್ಯತಾ ಪತ್ರ ಹೊಂದಿರದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್‌ಪಾಸ್‌ ಸೌಲಭ್ಯವನ್ನು ಕಲ್ಪಿಸಲಾಗಿದೆ. ಈ ಮೂಲಕ ಬಜೆಟ್‌ನಲ್ಲಿ ಘೋಷಣೆ ಮಾಡಿ ಅದನ್ನು ಯಥಾವತ್ತಾಗಿ ಜಾರಿಗೆ ಕೊಟ್ಟು ನಮ್ಮ ಸರ್ಕಾರವು ನುಡಿದಂತೆ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.ಸಾಮಾಜಿಕ ಜಾಲತಾಣ 'X'ನಲ್ಲಿ ಸಿಎಂ ಸಿದ್ದರಾಮಯ್ಯ ಹಂಚಿಕೊಂಡ ಮಾಹಿತಿ ಹೀಗಿದೆ: ಉಚಿತ ಬಸ್‌ಪಾಸ್‌ ಪಡೆಯಲು ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ವಿದ್ಯುನ್ಮಾನ ಅಥವಾ ಮುದ್ರಣ ಮಾಧ್ಯಮಗಳಲ್ಲಿ ಪೂರ್ಣಾವಧಿಗೆ ನೇಮಕಗೊಂಡು 4 ವರ್ಷಗಳ ಸೇವಾನುಭವ ಹೊಂದಿರುವ ಪತ್ರಕರ್ತರು ಅರ್ಜಿ ಸಲ್ಲಿಸಬಹುದು. ನೇಮಕಾತಿ ಆದೇಶ/ ವೇತನ ಪತ್ರ/ ಬ್ಯಾಂಕ್ ಸ್ಟೇಟ್‌ಮೆಂಟ್‌ ಇವುಗಳಲ್ಲಿ ಯಾವುದಾದರೂ ಒಂದು ದಾಖಲೆಯನ್ನು ಸೇವಾನುಭವಕ್ಕಾಗಿ ಒದಗಿಸಬೇಕು ಎಂದವರು ಮಾಹಿತಿ ನೀಡಿದ್ದಾರೆ. ಅರ್ಹ ಪತ್ರಕರ್ತರು ಉಚಿತ ಬಸ್‌ಪಾಸ್‌ ಅಡಿ ಜಿಲ್ಲಾ ವ್ಯಾಪ್ತಿಯಲ್ಲಿ ಸಂಚರಿಸುವ ಕರ್ನಾಟಕ ಸಾರಿಗೆ ಸಂಸ್ಥೆ ಬಸ್ಸುಗಳಲ್ಲಿ ಉಚಿತವಾಗಿ ಸಂಚರಿಸಬಹುದು....
ಪ್ರಯಾಗರಾಜ್​ ಕಾಲ್ತುಳಿತ: ಮೃತರ ಕುಟುಂಬದವರಿಗೆ ತಲಾ 25 ಲಕ್ಷ ರೂ. ಪರಿಹಾರ ಘೋಷಣೆ

ಪ್ರಯಾಗರಾಜ್​ ಕಾಲ್ತುಳಿತ: ಮೃತರ ಕುಟುಂಬದವರಿಗೆ ತಲಾ 25 ಲಕ್ಷ ರೂ. ಪರಿಹಾರ ಘೋಷಣೆ

Focus, Update, ಪ್ರಮುಖ ಸುದ್ದಿ, ಬೆಂಗಳೂರು
ಪ್ರಯಾಗರಾಜ್: ಉತ್ತರ ಪ್ರದೇಶದ ಪ್ರಯಾಗರಾಜ್​ ಮಹಾಕುಂಭಮೇಳದಲ್ಲಿ ಸಂಭವಿಸಿರುವ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬದವರಿಗೆ ಉತ್ತರ ಪ್ರದೇಶ ಸರ್ಕಾರ ತಲಾ 25 ಲಕ್ಷ ರೂ. ಪರಿಹಾರ ಘೋಷಿಸಿದೆ. ಇದೇ ವೇಳೆ, ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ತನಿಖೆಗೆ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಆದೇಶಿಸಿದ್ದಾರೆ.ಕಾಲ್ತುಳಿತಪ್ರಕರಣಕ್ಕೆ ಸಂಬಂಧಿಸಿದಂತೆ 30 ಭಕ್ತರು ಸಾವನ್ನಪ್ಪಿದ್ದಾರೆ ಎಂದು ಸರ್ಕಾರ ಹೇಳಿದೆ. ಈ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 25 ಲಕ್ಷ ರೂ. ಪರಿಹಾರ ಘೋಷಿಸಲಾಗಿದೆ. ಈ ದುರಂತ ಬಗ್ಗೆ ತನಿಖೆಗಾಗಿ ಮುಖ್ಯ ಕಾರ್ಯದರ್ಶಿ ಮತ್ತು ಡಿಜಿಪಿ ಜನವರಿ 30ರಂದು ಮಹಾ ಕುಂಭ ಮೇಳಕ್ಕೆ ಭೇಟಿ ನೀಡಲಿದ್ದಾರೆ ಎಂದು ಸಿಎಂ ಆದಿತ್ಯನಾಥ್ ತಿಳಿಸಿದ್ದಾರೆ....
ಮೂರನೇ ವಿವಾಹಕ್ಕೆ ರಾಖೀ ಸಾವಂತ್ ತಯಾರಿ? ಪಾಕಿಸ್ತಾನ ಹುಡುಗನ ಹುಡುಗನ ಕೈ ಹಿಡಿಯಲಿದ್ದಾರೆ ನಟಿ

ಮೂರನೇ ವಿವಾಹಕ್ಕೆ ರಾಖೀ ಸಾವಂತ್ ತಯಾರಿ? ಪಾಕಿಸ್ತಾನ ಹುಡುಗನ ಹುಡುಗನ ಕೈ ಹಿಡಿಯಲಿದ್ದಾರೆ ನಟಿ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಸಿನಿಮಾ
ಒಂದಿಲ್ಲೊಂದು ವಿವಾದಗಳ ಸುದ್ದಿಗಳಿಂದ ಗಮನಸೆಳೆಯುತ್ತಿರುವ ನಟಿ ರಾಖಿ ಸಾವಂತ್ ಅವರು ಇಡೀಗ್ಗ ಮತ್ತೊಂದು ಮದುವೆ ಪ್ರಸ್ತಾಪ ವಿಚಾರದಿಂದ ಮತ್ತೆ ಸುದ್ದಿಯಲ್ಲಿದ್ದಾರೆ. ರಾಖಿ ಸಾವಂತ್ ಅವರು ಇದೀಗ ಮೂರನೇ ಬಾರಿಗೆ ಮದುವೆಯಾಯಾಗುವ ತಯಾರಿಯಲ್ಲಿದ್ದಾರೆ. ಈ ಬಾರಿ ಅವರು ಪಾಕಿಸ್ತಾನದ ಹುಡುಗನ ಕೈ ಹಿಡಿಯಲಿದ್ದಾರೆ ಎನ್ನಲಾಗಿದೆ.ಪಾಕಿಸ್ತಾನದಲ್ಲಿ ಪೊಲೀಸ್ ಅಧಿಕಾರಿ ಆಗಿಯೂ ಕೆಲಸ ಮಾಡುತ್ತಿರುವ ನಟ ಡೊಡಿ ಖಾನ್ ಜೊತೆ ಮದುವೆ ಆಗುವುದಾಗಿ ರಾಖಿ ಸಾವಂತ್ ತಿಳಿಸಿದ್ದಾರೆ. ಡೊಡಿ ಖಾನ್ ಅವರು ತಮಗೆ ಮದುವೆಯ ಪ್ರಸ್ತಾಪ ಮಾಡಿದ್ದಾರೆ ಎಂದು ರಾಖಿ ಸಾವಂತ್​ಗೆ ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ದಿಬ್ಬಣ ಕರೆದುಕೊಂಡು ಭಾರತಕ್ಕೆ ಬರಲೇ ಅಥವಾ ದುಬೈಗೆ ಬರಲೇ’ ಎಂದು ಡೊಡಿ ಖಾನ್ ಕೇಳಿದ್ದಾರೆ ಎಂದು ರಾಖಿ ಹೇಳಿದ್ದಾರೆ.ಈಗಾಗಲೇ ಅವರಿಗೆ ಎರಡು ಮದುವೆ ಆಗಿ ಮುರಿದು ಬಿದ್ದಿವೆ. 2019ರಲ್ಲಿ ಅವರು ರಿತೇಶ್ ಸಿಂಗ್ ಜೊತೆ ಮದುವೆ ಆಗಿದ್ದರು. 2022ರಲ್ಲಿ ವಿಚ್ಛೇದನ ಪಡೆದುಕೊಂಡ ಬಳಿಕ ಮೈಸೂರು ಮೂಲದ ಆದಿಲ್ ಖಾನ್​ ಜೊತೆ ಮದುವೆ ನೆರವೇರಿತ್ತು. ಅವರೊಂದಿಗಿನ ವಿಚ್ಛೇದನದ ನಂತರ ಇದೀಗ ಮೂರನೇ ವ...
ವಿಜಯೇಂದ್ರ ವಿರುದ್ದ ಬಿಜೆಪಿ ಸಂಸದರ ಬಂಡಾಯ; ಇನ್ನೇನಿದ್ದರೂ ಯುದ್ಧ ಎಂದ ಡಾ.ಕೆ.ಸುಧಾಕರ್‌

ವಿಜಯೇಂದ್ರ ವಿರುದ್ದ ಬಿಜೆಪಿ ಸಂಸದರ ಬಂಡಾಯ; ಇನ್ನೇನಿದ್ದರೂ ಯುದ್ಧ ಎಂದ ಡಾ.ಕೆ.ಸುಧಾಕರ್‌

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನಾಯಕತ್ವದ ವಿರುದ್ದ ಸಂಸದ ಡಾ.ಸುಧಾಕರ್ ಬಂಡಾಯದ ರಣಕಹಳೆ ಮೊಳಗಿಸಿದ್ದಾರೆ. ಇಂದು ತರ್ತು ಸುದ್ದಿಗೋಷ್ಠಿ ನಡೆಸಿದ ಸುಧಾಕರ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ದ ವಾಗ್ದಾಳಿ ನಡೆಸಿದರು. ಯಾವುದೇ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ. ಅವರು ಪಕ್ಷವನ್ನು ಅವನತಿಗೆ ಕೊಂಡೊಯ್ಯುವ ಜೊತೆಗೆ ನನ್ನನ್ನು ರಾಜಕೀಯವಾಗಿ ಮುಗಿಸಲು ಯತ್ನಿಸುತ್ತಿದ್ದಾರೆ. ಅವರನ್ನು ಬದಲಿಸಲು ವರಿಷ್ಠರಿಗೆ ಮನವಿ ಮಾಡುತ್ತೇನೆ ಎಂದು ತಿಳಿಸಿದರು.ಬಿಜೆಪಿಯಲ್ಲಿ ಆಂತರಿಕ ಪ್ರಜಾಪ್ರಭುತ್ವ ಇದೆ ಎಂಬ ಕಾರಣಕ್ಕೆ 2019 ರಲ್ಲಿ ಕಾಂಗ್ರೆಸ್‌ನಿಂದ ಬಿಜೆಪಿಗೆ ಬಂದೆ. ಎಷ್ಟೇ ಅಪಮಾನವಾದರೂ, ರಾಜಕೀಯವಾಗಿ ತುಳಿಯಲು ಯತ್ನಿಸಿದರೂ ಪಕ್ಷವನ್ನು ಬಿಡಲಿಲ್ಲ. ನಂತರ ನಾನು ಸೋತರೂ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಅವರ ಸಹಕಾರದಿಂದ ಪಕ್ಷ ಸಂಘಟನೆಗೆ ಶ್ರಮಿಸಿದ್ದೇನೆ. ಬಿಜೆಪಿ ಪಾಲಿಗೆ ಮರಳುಭೂಮಿಯಾಗಿರುವ ಈ ಪ್ರದೇಶದಲ್ಲಿ ಪಕ್ಷವನ್ನು ಬೆಳೆಸಲು ಶ್ರಮಿಸಿದ್ದೇನೆ ಎಂದರು.ಪಕ್ಷದ ಪದಾಧಿಕಾರಿಗಳ ಆಯ್ಕೆ ನಡೆಯುವಾಗ ಎಲ್ಲರ ಅಭಿಪ...