Saturday, March 14

Author: jpprajamani

ಸುಹಾಸ್ ಶೆಟ್ಟಿ ಕ್ರೂರ ಹತ್ಯೆಯ ತನಿಖೆಯನ್ನು NIAಗೆ ವರ್ಗಾಯಿಸಿ; ಬಿಜೆಪಿ ಪಟ್ಟು

ಸುಹಾಸ್ ಶೆಟ್ಟಿ ಕ್ರೂರ ಹತ್ಯೆಯ ತನಿಖೆಯನ್ನು NIAಗೆ ವರ್ಗಾಯಿಸಿ; ಬಿಜೆಪಿ ಪಟ್ಟು

Focus, Update Videos, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ಕರ್ನಾಟಕದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ, ಹಿಂದೂ ಸಮುದಾಯದಲ್ಲಿ ಅವರ ಸುರಕ್ಷತೆಯ ಬಗ್ಗೆ ಕಳವಳ ಹೆಚ್ಚುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ.ಮಗಳೂರಿನಲ್ಲಿ ಸುಹಾಸ್ ಶೆಟ್ಟಿ ಕೊಲೆ ನಡೆದಿರುವ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಸುಹಾಸ್ ಶೆಟ್ಟಿ ಅವರ ಕ್ರೂರ ಹತ್ಯೆಯ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA)ಗೆ ವರ್ಗಾಯಿಸಿ ಸಂಪೂರ್ಣ ಮತ್ತು ನಿಷ್ಪಕ್ಷಪಾತ ತನಿಖೆಯನ್ನು ಖಚಿತಪಡಿಸಿಕೊಳ್ಳಬೇಕೆಂದು ನಾವು ಬಲವಾಗಿ ಒತ್ತಾಯಿಸುತ್ತೇವೆ ಎಂದಿದ್ದಾರೆ. Since the Congress government under Chief Minister @siddaramaiah assumed office in Karnataka, there has been growing concern among the Hindu community regarding their safety. We strongly urge that the investigation into the brutal killing of Suhas Shetty be transferred to the… pic.twitter.com/5xZMQE9j1X— BJP Karnataka (@BJP4Karna...
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ; ಬಿಜೆಪಿ ನಾಯಕರ ನಡೆಗೆ ಸಿಎಂ ಆಕ್ಷೇಪ

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ; ಬಿಜೆಪಿ ನಾಯಕರ ನಡೆಗೆ ಸಿಎಂ ಆಕ್ಷೇಪ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ಮಂಗಳೂರಿನ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಕುರಿತಂತೆ ಬಿಜೆಪಿ ನಾಯಕರ ನಡೆಗೆ ಸಿಎಂ ಸಿದ್ದರಾಮಯ್ಯ ಆಕ್ಷೇಪ ವ್ಯಕ್ತಪಡಿಸಿದ್ದಾರೆ.ಬಿಜೆಪಿಯವರು ಸದಾಕಾಲ ಸಾವಿನಲ್ಲಿ ರಾಜಕಾರಣ ಮಾಡುತ್ತಾರೆ. ಇಂದು ಅವರು ಮಂಗಳೂರಿಗೆ ಹೊರಟಿದ್ದಾರೆ, ಕಳೆದ ವಾರ ಪಹಲ್ಗಾಮ್ ನಲ್ಲಿ ಭಯೋತ್ಪಾದಕರ ಕೃತ್ಯಕ್ಕೆ 26 ಜನರು ಸಾವಿಗೀಡಾದರು, ಅಲ್ಲಿಗೆ ಇವರು ಹೋಗಿದ್ರಾ? ಪ್ರಧಾನಿಗಳು ಹೋದ್ರಾ? ಯಾಕೆ ಅದು ಕೂಡ ಭದ್ರತಾ ವೈಫಲ್ಯವಲ್ಲವಾ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಬಿಜೆಪಿಯವರು ಸದಾಕಾಲ ಸಾವಿನಲ್ಲಿ ರಾಜಕಾರಣ ಮಾಡುತ್ತಾರೆ. ಇಂದು ಅವರು ಮಂಗಳೂರಿಗೆ ಹೊರಟಿದ್ದಾರೆ, ಕಳೆದ ವಾರ ಪಹಲ್ಗಾಮ್ ನಲ್ಲಿ ಭಯೋತ್ಪಾದಕರ ಕೃತ್ಯಕ್ಕೆ 26 ಜನರು ಸಾವಿಗೀಡಾದರು, ಅಲ್ಲಿಗೆ ಇವರು ಹೋಗಿದ್ರಾ? ಪ್ರಧಾನಿಗಳು ಹೋದ್ರಾ? ಯಾಕೆ ಅದು ಕೂಡ ಭದ್ರತಾ ವೈಫಲ್ಯವಲ್ಲವಾ? #Mangaluru pic.twitter.com/ELyWSrx3IC— Siddaramaiah (@siddaramaiah) May 2, 2025...
ಸುಹಾಸ್ ಕೊಲೆ ಮಾಡಿದವರು ಇವರೇ? ಅಶೋಕ್ ಹಂಚಿಕೊಂಡ ವೀಡಿಯೋದಲ್ಲಿ ಶಂಕಿತರು?

ಸುಹಾಸ್ ಕೊಲೆ ಮಾಡಿದವರು ಇವರೇ? ಅಶೋಕ್ ಹಂಚಿಕೊಂಡ ವೀಡಿಯೋದಲ್ಲಿ ಶಂಕಿತರು?

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಮಂಗಳೂರು: ಮಂಗಳೂರು ಹೊರವಲಯದಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಕೊಲೆ ಮಾಡಿದವರು ಯಾರು? ಎಂಬ ಚರ್ಚೆ ನಡೆದಿದೆ. ಹಂತಕರಿಗಾಗಿ ಪೊಲೀಸರು ಬೇಟೆ ಕೈಗೊಂಡಿರುವಾಗಲೇ ಕೊಲೆ ಘಟನಾ ಸ್ಥಳದ ವೀಡಿಯೊವನ್ನು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಹಂಚಿಕೊಂಡಿದ್ದಾರೆ.ಹಿಂದೂ ಕಾರ್ಯಕರ್ಯ ಸುಹಾಸ್ ಶೆಟ್ಟಿ ಕೊಲೆಯನ್ನು ಖಂಡಿಸಿರುವ ಆರ್.ಅಶೋಕ್, ಸಾಮಾಜಿಕ ಮಾಧ್ಯಮ 'X'ನಲ್ಲಿ ಪೋಸ್ಟ್ ಹಾಕಿ ರಾಜ್ಯ ಹಿಂದೂಗಳಿಗೆ ಸುರಕ್ಷಿತವೇ ಎಂದು ಪ್ರಶ್ನಿಸಿದ್ದಾರೆ. ಈ ಪೋಸ್ಟ್'ನಲ್ಲಿ ಎರಡು ವೀಡಿಯೋಗಳನ್ನೂ ಹಂಚಿಕೊಂಡಿದ್ದಾರೆ. ಒಂದು ವೀಡಿಯೋದಲ್ಲಿ ಭಯಾನಕ ದಾಳಿಯ ಸನ್ನಿವೇಶ ಕಂಡು ಬಂದರೆ, ಮತ್ತೊಂದು ವೀಡಿಯೋದಲ್ಲಿ ಯುವಕರ ಗುಂಪು ತರಾತುರಿಯಲ್ಲಿ ನಿರ್ಗಮಿಸುವ ದೃಶ್ಯ ಇದೆ. ಯುವಕರನ್ನು ಸ್ಥಳದಿಂದ ಅತ್ಯಂತ ಸುರಕ್ಷಿತವಾಗಿ ಕಳುಹಿಸಿಕೊಡುವ ದೃಶ್ಯವೂ ಇದೆ.Karnataka Files! Karnataka, under the Congress, is no place for Hindus. Just like in Kashmir and in West Bengal’s Murshidabad, Hindus are being identified and killed in busy streets.CM @...
‘ಹೊರಗಿನ ಶತ್ರುಗಳಿಗಿಂತ ಒಳಗಿನ ದ್ರೋಹಿಗಳು ಅಪಾಯಕಾರಿ’; ಸುಹಾಸ್ ಹತ್ಯೆಗೆ ಶಾಸಕ ಸಿ.ಟಿ.ರವಿ ಖಂಡನೆ

‘ಹೊರಗಿನ ಶತ್ರುಗಳಿಗಿಂತ ಒಳಗಿನ ದ್ರೋಹಿಗಳು ಅಪಾಯಕಾರಿ’; ಸುಹಾಸ್ ಹತ್ಯೆಗೆ ಶಾಸಕ ಸಿ.ಟಿ.ರವಿ ಖಂಡನೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತನ ಕೊಲೆ ಘಟನೆಯನ್ನು ಬಿಜೆಪಿ ಶಾಸಕರು ಖಂಡಿಸಿದ್ದಾರೆ. ಸಿದ್ದರಾಮಯ್ಯ ಸರ್ಕಾರದಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲ ಎಂದು ಶಾಸಕ ಸುನಿಲ್ ಕುಮಾರ್ ಆರೋಪಿಸಿದ್ದಾರೆ. ಇದೇ ವೇಳೆ, ಹೊರಗಿನ ಶತ್ರುಗಳಿಗಿಂತ ಒಳಗಿನ ದ್ರೋಹಿಗಳು ಅಪಾಯಕಾರಿ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಗುಡುಗಿದ್ದಾರೆ.ಸಾಮಾಜಿಕ ಮಾಧ್ಯಮ 'X'ನಲ್ಲಿ ಪೋಸ್ಟ್ ಹಾಕಿರುವ ಸಿ.ಟಿ.ರವಿ, 'ಹೊರಗಿನ ಶತ್ರುಗಳಿಗಿಂತ ಒಳಗಿನ ದ್ರೋಹಿಗಳು ಅಪಾಯಕಾರಿ. ಮೊನ್ನೆ “ಪಾಕಿಸ್ತಾನ್ ಜಿಂದಾಬಾದ್” ಎಂದವನ ಹತ್ಯೆ. ಇಂದು ಭಾರತ ಮಾತೆಗೆ ತನ್ನ ಬದುಕನ್ನು ಮುಡಿಪಿಟ್ಟವನ ಹತ್ಯೆ. ಕಾನೂನಿನ ದೃಷ್ಟಿಯಲ್ಲಿ ರಾಷ್ಟ್ರ ಭಕ್ತನೂ -ದೇಶದ್ರೋಹಿಯೂ ಸಮಾನರೇ? ಹೌದೆಂದಾದರೆ ಆ ಕಾನೂನನ್ನೇ ಬದಲಾಯಿಸಬೇಕು' ಎಂದು ಪ್ರತಿಪಾದಿಸಿದ್ದಾರೆ. ಹೊರಗಿನ ಶತ್ರುಗಳಿಗಿಂತ ಒಳಗಿನ ದ್ರೋಹಿಗಳು ಅಪಾಯಕಾರಿ.ಮೊನ್ನೆ “ಪಾಕಿಸ್ತಾನ್ ಜಿಂದಾಬಾದ್” ಎಂದವನ ಹತ್ಯೆ.ಇಂದು ಭಾರತ ಮಾತೆಗೆ ತನ್ನ ಬದುಕನ್ನು ಮುಡಿಪಿಟ್ಟವನ ಹತ್ಯೆ.ಕಾನೂನಿನ ದೃಷ್ಟಿಯಲ್ಲಿ ರಾಷ್ಟ್ರ ಭಕ್ತನೂ -ದೇಶದ್ರೋಹಿಯೂ ಸಮಾನರೇ? ಹೌದೆಂದಾದರೆ ಆ ಕಾನೂನನ್ನೇ...
ಸುಹಾಸ್ ಕೊಲೆ ಘಟನೆಯ ವೀಡಿಯೋ ಹಂಚಿಕೊಂಡ ಬಿಜೆಪಿ ಶಾಸಕ; ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲ ಎಂದು ಆಕ್ರೋಶ

ಸುಹಾಸ್ ಕೊಲೆ ಘಟನೆಯ ವೀಡಿಯೋ ಹಂಚಿಕೊಂಡ ಬಿಜೆಪಿ ಶಾಸಕ; ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲ ಎಂದು ಆಕ್ರೋಶ

Focus, Update Videos, ಪ್ರಮುಖ ಸುದ್ದಿ, ರಾಜ್ಯ, ವೀಡಿಯೊ
ಮಂಗಳೂರು: ಹಿಂದೂ ಸಂಘಟನೆಯ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಈ ಹತ್ಯೆಯನ್ನು ಬಿಜೆಪಿ ನಾಯಕರು ಖಂಡಿಸಿದ್ದಾರೆ.ಸುಹಾಸ್ ಕೊಲೆ ಘಟನೆಯ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿರುವ ಕಾರ್ಕಳ ಶಾಸಕ ಸುನಿಲ್ ಕುಮಾರ್, ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಸಂಪೂರ್ಣ ಕುಸಿದು ಬಿದ್ದಿದೆ. ಮಂಗಳೂರಿನಲ್ಲಿ ಹಿಂದು ಕಾರ್ಯಕರ್ತ ಸುಶಾಂತ್ ಶೆಟ್ಟಿ ಹತ್ಯೆ ಖಂಡನೀಯ ಎಂದಿದ್ದಾರೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿಂದು ಕಾರ್ಯಕರ್ತರಿಗೆ ರಕ್ಷಣೆ ಇಲ್ಲ ಎಂದವರು ಆರೋಪಿಸಿದ್ದಾರೆ.ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಸಂಪೂರ್ಣ ಕುಸಿದು ಬಿದ್ದಿದೆ.ಮಂಗಳೂರಿನಲ್ಲಿ ಹಿಂದು ಕಾರ್ಯಕರ್ತ ಸುಶಾಂತ್ ಶೆಟ್ಟಿ ಹತ್ಯೆ ಖಂಡನೀಯ.@siddaramaiah ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿಂದು ಕಾರ್ಯಕರ್ತರಿಗೆ ರಕ್ಷಣೆ ಇಲ್ಲ. 1/2 pic.twitter.com/vRJpiElUid — Sunil Kumar Karkala (@karkalasunil) May 1, 2025...
ಅಂದು ಪ್ರವೀಣ್.. ಇದೀಗ ಸುಹಾಸ್.. ಹಿಂದೂ ಕಾರ್ಯಕರ್ತನ ಕೊಲೆ ಖಂಡಿಸಿ ದಕ್ಷಿಣ ಕನ್ನಡ ಬಂದ್

ಅಂದು ಪ್ರವೀಣ್.. ಇದೀಗ ಸುಹಾಸ್.. ಹಿಂದೂ ಕಾರ್ಯಕರ್ತನ ಕೊಲೆ ಖಂಡಿಸಿ ದಕ್ಷಿಣ ಕನ್ನಡ ಬಂದ್

Focus, ಪ್ರಮುಖ ಸುದ್ದಿ, ರಾಜ್ಯ
ಮಂಗಳೂರು: ಹಿಂದೂ ಸಂಘಟನೆಯ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಈ ಹತ್ಯೆ ಖಂಡಿಸಿ ವಿಶ್ವ ಹಿಂದೂ ಪರಿಷತ್ ಮುಖಂಡರು ದಕ್ಷಿಣ ಕನ್ನಡ ಬಂದ್'ಗೆ ಕರೆ ಕೊಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ.ಗುರುವಾರ ರಾತ್ರಿ 8.27 ರ ಸುಮಾರಿಗೆ ಮಂಗಳೂರಿನ ಹೊರವಲಯದ ಬಜ್ಪೆ ಠಾಣೆ ವ್ಯಾಪ್ತಿಯ ಕಿನ್ನಿಪದವು ಎಂಬಲ್ಲಿ ಸುಹಾಸ್ ಶೆಟ್ಟಿಯನ್ನು ಹಂತಕರು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ್ದಾರೆ. ಸುಹಾಸ್ ಶೆಟ್ಟಿ ಹತ್ಯೆಯನ್ನು ಖಂಡಿಸಿರುವ ಹಿಂದೂ ಸಂಘಟಮನೆಗಳ ಮುಖಂಡರು, ಇದು ಮತಾಂಧರ, ಭಯೋತ್ಪಾದಕರ ಕೃತ್ಯ ಎಂದು ಆರೋಪಿಸಿದ್ದಾರೆ.ಈ ನಡುವೆ ಸುಹಾಸ್ ಕೊಲೆ ಖಂಡಿಸಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸ್ವಯಂ ಪ್ರೇರಿತ ಬಂದ್ ಆಚರಿಸುವಂತೆ ವಿಶ್ವ ಹಿಂದೂ ಪರಿಷತ್ ಮುಖಂಡರು ಕರೆ ನೀಡಿದ್ದಾರೆ.ಬೆಳಿಗ್ಗೆ 6 ಗಂಟೆಯಿಂದ ಸಂಜೆ 6:00 ಗಂಟೆಯ ತನಕ ದಕ್ಷಿಣ ಕನ್ನಡ ಜಿಲ್ಲಾ ಬಂದ್ ಗೆ ಕರೆಯನ್ನು ನೀಡಲಾಗಿದೆ. ಮತ್ತು ಬೆಳಿಗ್ಗೆ 10:30ಗೆ ಎಜೆ ಆಸ್ಪತ್ರೆಯಿಂದ ಕಾರಿಂಜ ದ ತನಕ ಮ...
ಮತ್ತೊಬ್ಬ ಹಿಂದೂ ಕಾರ್ಯಕರ್ತನ ಕಗ್ಗೊಲೆ: ಮಂಗಳೂರಿನಲ್ಲಿ ಪರಿಸ್ಥಿತಿ ಪ್ರಕ್ಷುಬ್ಧ

ಮತ್ತೊಬ್ಬ ಹಿಂದೂ ಕಾರ್ಯಕರ್ತನ ಕಗ್ಗೊಲೆ: ಮಂಗಳೂರಿನಲ್ಲಿ ಪರಿಸ್ಥಿತಿ ಪ್ರಕ್ಷುಬ್ಧ

Focus, ಪ್ರಮುಖ ಸುದ್ದಿ, ರಾಜ್ಯ
ಮಂಗಳೂರು: ಬಂದರು ನಗರಿ ಮಂಗಳೂರಿನಲ್ಲಿ ಮತ್ತೊಬ್ಬ ಹಿಂದೂ ಕಾರ್ಯಕರ್ತನ ಹತ್ಯೆ ನಡೆದಿದ್ದು, ಕರಾವಳಿ ಜಿಲ್ಲೆ ಬೆಚ್ಚಿ ಬಿದ್ದಿದೆ. ಹಿಂದೂ ಸಂಘಟನೆಯ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.ಗುರುವಾರ ರಾತ್ರಿ 8.27 ರ ಸುಮಾರಿಗೆ ಮಂಗಳೂರಿನ ಹೊರವಲಯದ ಬಜ್ಪೆ ಠಾಣೆ ವ್ಯಾಪ್ತಿಯ ಕಿನ್ನಿಪದವು ಎಂಬಲ್ಲಿ ಸುಹಾಸ್ ಶೆಟ್ಟಿಯನ್ನು ಹಂತಕರು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ್ದಾರೆ. ಕೆಲವು ವರ್ಷಗಳ ಹಿಂದೆ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ನಡೆದಿತ್ತು. ಇದೀಗ ಮತ್ತೊಬ್ಬ ಹಿಂದೂ ಕಾರ್ಯಕರ್ತನ ಕೊಲೆ ನಡೆದಿದೆ.ಸುರತ್ಕಲ್‌ನಲ್ಲಿ 2022 ರಲ್ಲಿ ನಡೆಡಿದ್ದ ಫಾಜಿಲ್ ಕೊಲೆ ಪ್ರಕರಣದಲ್ಲಿ ಸುಹಾಸ್ ಶೆಟ್ಟಿ ಪ್ರಮುಖ ಆರೋಪಿಯಾಗಿದ್ದರು. ಬಜರಂಗದಳದ ಕಾರ್ಯಕರ್ತರಾಗಿದ್ದ ಸುಹಾಸ್ ಶೆಟ್ಟಿ, ಹಿಂದೂ ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದರು ಎಂದು ವಿಶ್ವಹಿಂದೂ ಪರಿಷತ್ ಮುಖಂಡರು ತಿಳಿಸಿದ್ದಾರೆ. ಮತ್ತು ಅವರ ವಿರುದ್ಧ ಹಲವು ಕೊಲೆ ಪ್ರಯತ್ನದ ಪ್ರಕರಣಗಳು ದಾಖಲಾಗಿದ್ದವು.ಸುಹಾಸ್ ಶೆಟ್ಟಿ ಹತ್ಯೆ ನಂತರ ಮಂಗಳೂರು ಸುತ್ತಮುತ್ತ ...
ಐಪಿಎಲ್ 2025: ರಾಜಸ್ಥಾನ್ ರಾಯಲ್ಸ್ ಕೂಡಾ ಎಲಿಮಿನೇಟ್; ಅಗ್ರಸ್ಥಾನಕ್ಕೇರಿದ MI

ಐಪಿಎಲ್ 2025: ರಾಜಸ್ಥಾನ್ ರಾಯಲ್ಸ್ ಕೂಡಾ ಎಲಿಮಿನೇಟ್; ಅಗ್ರಸ್ಥಾನಕ್ಕೇರಿದ MI

Focus, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ
ಜೈಪುರ: ಚೆನ್ನೈ ಬಳಿಕ ರಾಜಸ್ಥಾನ್ ರಾಯಲ್ಸ್ (RR) ತಂಡ ಕೂಡಾ ಈ ಬಾರಿಯ ಐಪಿಎಲ್ ಸರಣಿಯಿಂದ ಎಲಿಮಿನೇಟ್ ಆಗಿದೆ. ಜೈಪುರದ ಸವಾಯಿ ಮಾನ್ಸಿಂಗ್ ಸ್ಟೇಡಿಯಂನಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಸೋಲುಂಡು ಸರಣಿಯಿಂದ ಹೊರಬಿದ್ದಿದೆ. ಮುಂಬೈ ಇಂಡಿಯನ್ಸ್ (MI)ತಂಡ ರಾಜಸ್ಥಾನ್ ರಾಯಲ್ಸ್ (RR) ತಂಡವನ್ನು 100 ರನ್ ಗಳ ಅಂತರದಿಂದ ಸೋಲಿಸಿದೆ. ಹಾರ್ದಿಕ್ ಪಾಂಡ್ಯ ನೇತೃತ್ವದ ಮುಂಬೈ ಇಂಡಿಯನ್ಸ್ ಗೆ ಇದು ಸತತ ಆರನೇ ಗೆಲುವಾಗಿದ್ದು, ಈ ಜಯಭೇರಿಯೊಂದಿಗೆ ಅಂಕ ಪಟ್ಟಿಯಲ್ಲಿ ಆಗ್ರ ಸ್ಥಾನಕ್ಕೆ ಏರಿದೆ....
ರಾಷ್ಟ್ರೀಯ ಜನಗಣತಿಯಲ್ಲಿ ಜಾತಿ ಗಣತಿ: ಸಿದ್ದರಾಮಯ್ಯ ಹೇಳಿಕೆಗೆ ಬಿಜೆಪಿ ಎದಿರೇಟು

ರಾಷ್ಟ್ರೀಯ ಜನಗಣತಿಯಲ್ಲಿ ಜಾತಿ ಗಣತಿ: ಸಿದ್ದರಾಮಯ್ಯ ಹೇಳಿಕೆಗೆ ಬಿಜೆಪಿ ಎದಿರೇಟು

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಷ್ಟ್ರೀಯ ಜನಗಣತಿಯಲ್ಲಿ ಜಾತಿ ಗಣತಿ ನಡೆಸುವ ಕೇಂದ್ರದ ತೀರ್ಮಾನ ಬಗ್ಗೆ ಟೀಕಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬಿಜೆಪಿ ನಾಯಕರು ತರಾಟೆಗೆ ತೆಗೆದುಕೊಂಡಿದ್ದಾರೆ.ಗುರುವಾರ ಕಾಂಗ್ರೆಸ್ ನೇತೃತ್ವದ ಸರ್ಕಾರವು ನಡೆಸಿದ ಗಣತಿಯ ಲೋಪವನ್ನು ಕೇಂದ್ರ ಸರ್ಕಾರ ಸರಿಪಡಿಸಲಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ.'ತಮ್ಮ ಸರ್ಕಾರವು ಜಾತಿ ಜನಗಣತಿ ಕುರಿತು ಕೇಂದ್ರ ಸರ್ಕಾರಕ್ಕೆ ಯಾವುದೇ ಮಾರ್ಗದರ್ಶನ ನೀಡಲು ಸಂಪೂರ್ಣವಾಗಿ ಸಿದ್ಧವಾಗಿದೆ' ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಆರ್. ಅಶೋಕ, 'ಮುಖ್ಯಮಂತ್ರಿ ಸಿದ್ದರಾಮಯ್ಯ, ಜಾತಿ ಜನಗಣತಿಗೆ ಕರ್ನಾಟಕದ ಮಾದರಿಯನ್ನು ಅಳವಡಿಸಿಕೊಳ್ಳಬೇಕು ಎಂದು ಸೂಚಿಸುವ ನಿಮ್ಮ ಹೇಳಿಕೆ ನಿಜಕ್ಕೂ ನಗೆಪಾಟಲಿಗೆ ಈಡಾಗಿದೆ. ಕಾರ್ಯದರ್ಶಿಗಳ ಸಹಿಯೂ ಇಲ್ಲದ, ಶಾಲಾ ಮಕ್ಕಳು ಅರ್ಜಿಗಳನ್ನು ಭರ್ತಿ ಮಾಡಿದ, ಎಣಿಕೆಯ ಸಮಯದಲ್ಲಿ ನಾಯಿಗಳಿರುವ ಮನೆಗಳನ್ನು ಬಿಟ್ಟುಬಿಟ್ಟ ಮತ್ತು ಹತ್ತು ವರ್ಷಗಳ ನಂತರವೂ ಅಂಗೀಕರಿಸದೆ ಉಳಿದಿರುವ ವರದಿಯ ಮೂಲ ಪ್ರತಿಯು ಜಾತಿ ಜನಗಣತಿಯನ್ನು ಹೇಗೆ ನಡೆಸಬಾ...