Tuesday, September 9

Author: jpprajamani

ಉಗ್ರರ ಜಪ ಮಾಡಿದ್ದ ಪಾಕ್ ಮಾಜಿ ಕ್ರಿಕೆಟಿಗ ಶಾಹಿದ್ ಆಫ್ರಿದಿಗೆ ಭಾರತ ಶಾಕ್

ಉಗ್ರರ ಜಪ ಮಾಡಿದ್ದ ಪಾಕ್ ಮಾಜಿ ಕ್ರಿಕೆಟಿಗ ಶಾಹಿದ್ ಆಫ್ರಿದಿಗೆ ಭಾರತ ಶಾಕ್

Focus, ದೇಶ-ವಿದೇಶ, ಪ್ರಮುಖ ಸುದ್ದಿ
ನವದೆಹಲಿ: ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಪಾಕಿಸ್ತಾನಕ್ಕೆ ಹಲವು ನಿರ್ಬಂಧ ಹೇರಿರುವ ಭಾರತ ಇದೀಗ ಶಾಹಿದ್ ಅಫ್ರಿದಿ ಅವರಿಗೂ ಶಾಕ್ ನೀಡಿದೆ. ಶಾಹಿದ್ ಅಫ್ರಿದಿ ಯೂಟ್ಯೂಬ್ ಚಾನೆಲನ್ನು ಭಾರತ ನಿಷೇಧಿಸಿದೆ. ಪಹಲ್ಗಾಮ್ ಭಯೋತ್ಪಾದಕ ಘಟನೆಯ ಹಿನ್ನೆಲೆಯಲ್ಲಿ ಭಾರತ, ತನ್ನ ಭದ್ರತಾ ಸಂಸ್ಥೆಗಳ ವಿರುದ್ಧದ ಪ್ರಚೋದನಕಾರಿ, ಸುಳ್ಳು ಮಾಹಿತಿಯನ್ನು ಪ್ರಸಾರ ಮಾಡಿದ್ದಕ್ಕಾಗಿ 16 ಪಾಕಿಸ್ತಾನಿ ಯೂಟ್ಯೂಬ್ ಚಾನೆಲ್‌ಗಳನ್ನು ನಿಷೇಧಿಸಿದೆ. ಇದೇ ವೇಳೆ, ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶಾಹಿದ್ ಅಫ್ರಿದಿ ಅವರ ಚಾನೆಲನ್ನುಕೂಡಾ ನಿಷೇಧಿಸಲಾಗಿದೆ. ಭಾರತದ ಅತಿದೊಡ್ಡ ಶತ್ರು ಮತ್ತು ವಿಶ್ವದ ಅತಿದೊಡ್ಡ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾದ ವಿಷಯವನ್ನು ನಿರಂತರವಾಗಿ ಪ್ರಚಾರ ಮಾಡುತ್ತಿದ್ದರು ಎಂದು ಅಫ್ರಿದಿ ಅವರು ತನ್ನ ಚಾನೆಲ್'ನಲ್ಲಿ ಬಿಂಬಿಸಿದ್ದರು. ಉಗ್ರರ ಜಪ ಮಾಡಿದ್ದ ಪಾಕ್ ಮಾಜಿ ಕ್ರಿಕೆಟಿಗ ಶಾಹಿದ್ ಆಫ್ರಿದಿಗೆ ಭಾರತ ಶಾಕ್ ತನ್ನದೇ ರೀತಿಯಲ್ಲಿ ಶಾಕ್ ನೀಡಿದೆ....
ಐಪಿಎಲ್ ಚೆನ್ನೈ ಸೂಪರ್ ಕಿಂಗ್ಸ್’ನ ಡೆವಾಲ್ಡ್ ಬ್ರೆವಿಸ್ ಸಾಹಸಕ್ಕೆ ಶಹಬ್ಬಾಸ್ ಗಿರಿ

ಐಪಿಎಲ್ ಚೆನ್ನೈ ಸೂಪರ್ ಕಿಂಗ್ಸ್’ನ ಡೆವಾಲ್ಡ್ ಬ್ರೆವಿಸ್ ಸಾಹಸಕ್ಕೆ ಶಹಬ್ಬಾಸ್ ಗಿರಿ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ
ಚೆನ್ನೈ: ಸತತ ಸೋಲಿನಿಂದ ಕಂಗಾಲಾಗಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಈ ಐಪಿಎಲ್ ಸರಣಿಯಿಂದ ಹೊರಬಿದ್ದಿದೆ. ಬುಧವಾರದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ 4 ವಿಕೆಟ್ ಅಂತರದಲ್ಲಿ ಸೋಲು ಕಂಡ ಚೆನ್ನೈ ಸೂಪರ್ ಕಿಂಗ್ಸ್ ಪ್ಲೆ ಆಫ್ ನಿಂದ ಹೊರಗುಳಿಯುವಂತಾಯಿತು. ಆದರೂ ಅಂತಿಮ ಪಂದ್ಯದಲ್ಲಿ ಡೆವಾಲ್ಡ್ ಬ್ರೆವಿಸ್ ಅವರ ಆಟ ಈ ಸರಣಿಯಲ್ಲಿ ಅಚ್ಚಳಿಯದ ನೆನಾಪಾಗಿ ಉಳಿಯುವಂತಾಗಿದೆ. ಚೆನ್ನೈನ ಚೆಪಾಕ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ 19.2 ಓವರ್ ನಲ್ಲಿ 190 ರನ್ ಗಳಿಸಿ ಸರ್ವಪತನ ಕಂಡಿತು. ಈ ಗೆಲುವಿನ ಗುರಿ ಬೆನ್ನಟ್ಟಿದ ಪಂಜಾಬ್ ಕಿಂಗ್ಸ್ ಗೆ ತಂಡ 19.4 ಓವರ್ ನಲ್ಲೇ 6 ವಿಕೆಟ್ ಕಳೆದುಕೊಂಡು 194 ರನ್ ಪೇರಿಸಿತು. ಈ ನಡುವೆ. ಚೆನ್ನೈ ಸೂಪರ್ ಕಿಂಗ್ಸ್ ತಂಡ ತವರಿನಲ್ಲಿ ಸತತ 5ನೇ ಸೋಲು ಕಂಡು ಈ ಐಪಿಎಲ್ ಸರಣಿಯಿಂದ ಹೊರಬಿದ್ದಿದೆ. ಆದರೂ ಅಂತಿಮ ಪಂದ್ಯದಲ್ಲಿ ಡೆವಾಲ್ಡ್ ಬ್ರೆವಿಸ್ ಅವರ ಆಟ ಈ ಸರಣಿಯಲ್ಲಿ ಅಚ್ಚಳಿಯದ ನೆನಾಪಾಗಿ ಉಳಿಯುವಂತಾಗಿದೆ. ಬೌಂಡರಿಯಲ್ಲಿ ಡೆವಾಲ್ಡ್ ಬ್ರೆವಿಸ್ ಅವರು ಬಾಲ್ ಹಿಡಿದ ಕ್ಷಣ ರೋಮಾಂಚಕ ಸನ್ನಿವೇಶಕ್ಕೆ ಸಾಕ್ಷಿಯಾಯಿತು. ಸ...
KSRTCಯಲ್ಲಿ ಎಲ್ಲಾ ಧರ್ಮೀಯರಿಗೂ ಸಮಾನ ರೂಲ್ಸ್ ಎಂದ ಸಚಿವರು

KSRTCಯಲ್ಲಿ ಎಲ್ಲಾ ಧರ್ಮೀಯರಿಗೂ ಸಮಾನ ರೂಲ್ಸ್ ಎಂದ ಸಚಿವರು

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯ ಸಾರಿಗೆ ಸಂಸ್ಥೆ ಬಸ್ಸಿನಲ್ಲಿ ನಿಯಮ ಬಾಹಿರವಾಗಿ ನಮಾಜ್ ಮಾಡಿರುವ ಚಾಲಕ-ಕಂ-ನಿರ್ವಾಹಕರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ನಿರ್ದೇಶನ ನೀಡಿದ್ದಾರೆ. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕರಿಗೆ ಪತ್ರ ಬರೆದಿರುವ ಸಚಿವರು, 29-04-2025 ರ ಸಂಜೆ ಹುಬ್ಬಳ್ಳಿಯಿಂದ ಹಾವೇರಿಗೆ ಕಾರ್ಯಾಚರಣೆ ಯಾಗುತ್ತಿದ್ದ ವಾಯವ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಚಾಲಕ-ಕಂ-ನಿರ್ವಾಹಕ, ಮಾರ್ಗ ಮಧ್ಯೆ ಬಸ್ ನಿಲ್ಲಿಸಿ ನಮಾಜ್ ಮಾಡಿರುವ ಬಗ್ಗೆ ಪ್ರಯಾಣಿಕರೊಬ್ಬರು ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುತ್ತಿರುವ ಬಗ್ಗೆ ಉಲ್ಲೇಖ ಮಾಡಿದ್ದಾರೆ. . ಸರ್ಕಾರಿ ಸೇವೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿ ಕೆಲವೊಂದು ನೀತಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಲೇಬೇಕಾಗಿದೆ. ಪ್ರತಿಯೊಬ್ಬ ವ್ಯಕ್ತಿಗೂ ಧಾರ್ಮಿಕ ಸ್ವಾತಂತ್ರ್ಯದ‌ ಹಕ್ಕಿದ್ದರೂ ಸಹ ಸಾರ್ವಜನಿಕ ಸೇವೆಯಲ್ಲಿರುವವರು, ಕರ್ತವ್ಯದ ವೇಳೆ ಹೊರತುಪಡಿಸಿ ತಮ್ಮ‌ ತಮ್ಮ ಧರ್ಮವನ್ನು ಪಾಲಿಸಬಹುದಾಗಿದೆ. ಆದರೆ, ...
ಸತತ ಸೋಲು: ಐಪಿಎಲ್ ಸರಣಿಯಿಂದ ಹೊರಬಿದ್ದ ಚೆನ್ನೈ ಸೂಪರ್ ಕಿಂಗ್ಸ್

ಸತತ ಸೋಲು: ಐಪಿಎಲ್ ಸರಣಿಯಿಂದ ಹೊರಬಿದ್ದ ಚೆನ್ನೈ ಸೂಪರ್ ಕಿಂಗ್ಸ್

Focus, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ
ಚೆನ್ನೈ: ಸತತ ಸೋಲಿನಿಂದ ಕಂಗಾಲಾಗಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಈ ಐಪಿಎಲ್ ಸರಣಿಯಿಂದ ಹೊರಬಿದ್ದಿದೆ. ಬುಧವಾರದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ 4 ವಿಕೆಟ್ ಅಂತರದಲ್ಲಿ ಸೋಲು ಕಂಡ ಚೆನ್ನೈ ಸೂಪರ್ ಕಿಂಗ್ಸ್ ಪ್ಲೆ ಆಫ್ ನಿಂದ ಹೊರಗುಳಿಯುವಂತಾಯಿತು. Hat-trick 👌Powerful start with the bat 🔥Captain's knock 🫡The Battle of Kings goes the @PunjabKingsIPL way again this season ❤Scorecard ▶ https://t.co/eXWTTv7Xhd #TATAIPL | #CSKvPBKS pic.twitter.com/Yk1SOZOzip— IndianPremierLeague (@IPL) April 30, 2025 ಚೆನ್ನೈನ ಚೆಪಾಕ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ 19.2 ಓವರ್ ನಲ್ಲಿ 190 ರನ್ ಗಳಿಸಿ ಸರ್ವಪತನ ಕಂಡಿತು. ಈ ಗೆಲುವಿನ ಗುರಿ ಬೆನ್ನಟ್ಟಿದ ಪಂಜಾಬ್ ಕಿಂಗ್ಸ್ ಗೆ ತಂಡ 19.4 ಓವರ್ ನಲ್ಲೇ 6 ವಿಕೆಟ್ ಕಳೆದುಕೊಂಡು 194 ರನ್ ಪೇರಿಸಿತು. ನಾಯಕ ಶ್ರೇಯಸ್ ಅಯ್ಯರ್ -72 ರನ್ ಹಾಗೂ ...
ರಾಷ್ಟ್ರೀಯ ಜನಗಣತಿಯಲ್ಲಿ ಜಾತಿ ಜನಗಣತಿ; ಕೇಂದ್ರ ಸರ್ಕಾರ ತೀರ್ಮಾನ

ರಾಷ್ಟ್ರೀಯ ಜನಗಣತಿಯಲ್ಲಿ ಜಾತಿ ಜನಗಣತಿ; ಕೇಂದ್ರ ಸರ್ಕಾರ ತೀರ್ಮಾನ

Focus, ದೇಶ-ವಿದೇಶ, ಪ್ರಮುಖ ಸುದ್ದಿ
ನವದೆಹಲಿ: ಮುಂದಿನ ರಾಷ್ಟ್ರೀಯ ಜನಗಣತಿಯಲ್ಲಿ ಜಾತಿ ಜನಗಣತಿಯನ್ನು ಸೇರಿಸಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ. ಈ ಕುರಿತಂತೆ ಬುಧವಾರ ಮಾಹಿತಿ ಹಂಚಿಕೊಂಡಿರುವ ಕೇಂದ್ರ ಸಚಿವೆ ಅಶ್ವಿನಿ ವೈಷ್ಣವ್, ರಾಜಕೀಯ ವ್ಯವಹಾರಗಳ ಸಂಪುಟ ಸಮಿತಿಯ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು. ಮುಂಬರುವ ಜನಗಣತಿಯಲ್ಲಿ ಜಾತಿ ಎಣಿಕೆಯನ್ನು ಸೇರಿಸಲು ನಿರ್ಧರಿಸಿದೆ ಎಂದಿರುವ ಅವರು, ಜನಗಣತಿ ಕಾರ್ಯ ಏಪ್ರಿಲ್ 2020 ರಲ್ಲಿ ಪ್ರಾರಂಭವಾಗಬೇಕಿತ್ತು ಆದರೆ ಕೋವಿಡ್ ಸಾಂಕ್ರಾಮಿಕ ರೋಗದಿಂದಾಗಿ ವಿಳಂಬವಾಯಿತು ಎಂದರು. ಮುಂದಿನ ರಾಷ್ಟ್ರೀಯ ಜನಗಣತಿಯಲ್ಲಿ ಜಾತಿ ಜನಗಣತಿಯನ್ನು ಸೇರಿಸಲಾಗುತ್ತದೆ ಎಂದವರು ಪ್ರಕಟಿಸಿದರು....
ಯುವ PROಗಳಿಗೂ ಡಾ.ಲತಾ ಮಾದರಿ, ದೇಶದ ಪ್ರತಿಷ್ಠಿತ ಸಂಸ್ಥೆಯಲ್ಲೂ ಜವಾಬ್ಧಾರಿ,

ಯುವ PROಗಳಿಗೂ ಡಾ.ಲತಾ ಮಾದರಿ, ದೇಶದ ಪ್ರತಿಷ್ಠಿತ ಸಂಸ್ಥೆಯಲ್ಲೂ ಜವಾಬ್ಧಾರಿ,

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ದೇಶದಲ್ಲೇ ಅತ್ಯುತ್ತಮ ಸಾರ್ವಜನಿಕ ಸಂಪರ್ಕಾಧಿಕಾರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಡಾ.ಲತಾ ಟಿ.ಎಸ್ ಅವರು ಭಾರತೀಯ ಸಾರ್ವಜನಿಕ‌ ಸಂಪರ್ಕ ಮಂಡಳಿಗೆ ಹಿರಿಯ ಕಾರ್ಯನಿರ್ವಾಹಕ ಉಪಾಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ರಾಜ್ಯ ಸರ್ಕಾರೀ ಸ್ವಾಮ್ಯದ ಕರ್ನಾಟಕ ರಸ್ತೆ ಸಾರಿಗೆ ನಿಗಮ (KSRTC) ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿಯಾಗಿರುವ ಡಾ.ಲತಾ ಟಿ.ಎಸ್. ಅವರು ರಾಜ್ಯ ಸರ್ಕಾರದ ಅಧೀನದ ನಿಗಮಗಳ ಸಾರ್ವಜನಿಕ ಸಂಪರ್ಕ ವ್ಯವಸ್ಥೆಯಲ್ಲಿ ಮಾದರಿ ಸೇವೆ ಸಲ್ಲಿಸಿದ್ದಾರೆ ಎಂಬ ಹೆಗ್ಗಳಿಕೆ ಹೊಂದಿದ್ದಾರೆ. KSRTC ನಿಗಮ ಮತ್ತು ಸಾರ್ವಜನಿಕರ ಮಧ್ಯೆ ರಾಯಬಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಡಾ.ಲತಾ ಟಿ.ಎಸ್. ಅವರು ಭಾರತೀಯ ಸಾರ್ವಜನಿಕ‌ ಸಂಪರ್ಕ ಮಂಡಳಿಯಲ್ಲೂ ಸುದೀರ್ಘ ಕಾಲದಿಂದ ಸೇವೆ ಸಲ್ಲಿಸುತ್ತಿದ್ದಾರೆ. ಯುವ ಸಾರ್ವಜನಿಕ ಸಂಪರ್ಕಾಧಿಕಾರಿಗಳಿಗೆ ಮಾದರಿಯಾಗಿರುವ ಡಾ.ಲತಾ ಅವರನ್ನು ಇದೀಗ ಭಾರತೀಯ ಸಾರ್ವಜನಿಕ‌ ಸಂಪರ್ಕ ಮಂಡಳಿಗೆ ಹಿರಿಯ ಕಾರ್ಯನಿರ್ವಾಹಕ ಉಪಾಧ್ಯಕ್ಷರನ್ನಾಗಿ ನೇಮಿಸಲಾಗಿದೆ ಎಂದು ಮಂಡಳಿಯ ಮುಖ್ಯಸ್ಥ ಎಂ.ಬಿ.ಜಯರಾಂ ಹಾಗೂ ರಾಷ್ಟ್ರೀಯ ಕಾರ್ಯಕಾರಿಣಿ ಅಧ್ಯಕ್ಷರಾದ ಗೀ...
ಪಹಲ್ಗಾಮ್ ದಾಳಿ ಬಗ್ಗೆ ತನಿಖೆ ಚುರುಕು: ಉಗ್ರರ ಸುಳಿವು ನೀಡಿದರೆ 20 ಲಕ್ಷ ಬಹುಮಾನ

ಪಹಲ್ಗಾಮ್ ದಾಳಿ ಬಗ್ಗೆ ತನಿಖೆ ಚುರುಕು: ಉಗ್ರರ ಸುಳಿವು ನೀಡಿದರೆ 20 ಲಕ್ಷ ಬಹುಮಾನ

Focus, ದೇಶ-ವಿದೇಶ, ಪ್ರಮುಖ ಸುದ್ದಿ
ನವದೆಹಲಿ: ಪಹಲ್ಗಾಮ್ ಉಗ್ರರ ದಾಳಿ ನಂತರ ಸೇನಾಕಾರ್ಯಾಚರಣೆ ಬಿರುಸುಗೊಂಡಿದೆ. ಅದರ ಜಿತೆಯಲ್ಲೇ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಕೆಕೂಡಾ ತನಿಖೆಯನ್ನು ಚುರುಕುಗೊಳಿಸಿದೆ. ಕಾಶ್ಮೀರದ ವಿವಿಧೆಡೆ 12ಕ್ಕೂ ಹೆಚ್ಚು ಉಗ್ರರ ಇರುವಿಕೆಯನ್ನು ಗುರುತಿಸಿರುವ ತನಿಖಾ ತಂಡಗಳು ಅವರ ಪತ್ತೆಗಾಗಿ ಕಾರ್ಯಾಚರಣೆಯಲ್ಲಿ ತೊಡಗಿದೆ. ಈ ನಡುವೆ, ಎಂಟು ಮಂದಿ ಲಷ್ಕರ್-ಎ-ತೋಯ್ಬಾ( LET) ಮತ್ತು ಹಾಗೂ ಮೂವರು ಜೈಶ್-ಎ-ಮೊಹಮ್ಮದ್ ಮತ್ತು ಮೂವರು ಹಿಜ್ಬುಲ್ ಮುಜಾಹಿದೀನ್ ಸಂಘಟನೆಗೆ ಸೇರಿದ ಶಂಕಿತರು ಪಹಲ್ಗಾಮ್ ದಾಳಿಗೆ ನೆರವು ನೀಡಿದ್ದಾರೆ ಎಂಬ ಸಂಗತಿಯನ್ನು ತನಿಖಾಧಿಕಾರಿಗಳು ಪತ್ತೆ ಮಾಡಿದ್ದಾರೆ. ಈ ನಡುವೆ, ಶಂಕಿತ ಉಗ್ರರಾದ ಅಲಿ ಭಾಯಿ ಮತ್ತು ಹಾಶಿಮ್ ಮೂಸಾ ಮತ್ತು ಆದಿಲ್ ಹುಸೇನ್ ಥೋಕರ್ ರೇಖಾಚಿತ್ರಗಳನ್ನು ಬಿಡುಗಡೆ ಮಾದಲಾಗಿದ್ದು ಇವರ ಸುಳಿವು ನೀಡಿದವರಿಗೆ ತಲಾ 20 ಲಕ್ಷ ರೂಪಾಯಿ ಬಹುಮಾನ ಘೋಷಿಸಲಾಗಿದೆ....
ನ್ಯಾಷನಲ್ ಕ್ರಿಕೆಟ್ ಹೀರೊ ಆದ 14ರ ಕುವರ ವೈಭವ್ ಸೂರ್ಯವಂಶಿ

ನ್ಯಾಷನಲ್ ಕ್ರಿಕೆಟ್ ಹೀರೊ ಆದ 14ರ ಕುವರ ವೈಭವ್ ಸೂರ್ಯವಂಶಿ

Focus, Update Videos, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ
ನವದೆಹಲಿ: ಸೋಮವಾರ ರಾತ್ರಿ 14 ವರ್ಷದ ವೈಭವ್ ಸೂರ್ಯವಂಶಿ ಐಪಿಎಲ್ ಇತಿಹಾಸದಲ್ಲಿ ಅತ್ಯಂತ ವೇಗದ ಶತಕ ಗಳಿಸುವ ಮೂಲಕ ತನ್ನ ಹೆಸರನ್ನು ದಾಖಲಿಸಿದಾಗ ಇಂಟರ್ನೆಟ್ ಭರಾಟೆ ಜೋರಾಗಿತ್ತು. ಈ ಹಿಂದೆ ದಾಖಲೆ ಹೊಂದಿದ್ದ ಯೂಸುಫ್ ಪಠಾಣ್ ಸೇರಿದಂತೆ ಕ್ರಿಕೆಟ್ ವಲಯದ ಎಲ್ಲರೂ ಸಾಮಾಜಿಕ ಮಾಧ್ಯಮಗಳಲ್ಲಿ ಯುವಕನ ಅದ್ಭುತ ರಾತ್ರಿಯನ್ನು ಶ್ಲಾಘಿಸಿದ್ದಾರೆ. <blockquote class="twitter-tweet"> <p dir="ltr" lang="en">𝗟𝗲𝗮𝘃𝗶𝗻𝗴 𝗮 𝗹𝗮𝘀𝘁𝗶𝗻𝗴 𝗶𝗺𝗽𝗿𝗲𝘀𝘀𝗶𝗼𝗻 🤩 Praise of the highest order for the sensational Vaibhav Suryavanshi 👏🩷<a href="https://twitter.com/hashtag/TATAIPL?src=hash&amp;ref_src=twsrc%5Etfw">#TATAIPL</a> | <a href="https://twitter.com/hashtag/RRvGT?src=hash&amp;ref_src=twsrc%5Etfw">#RRvGT</a> | <a href="https://twitter.com/rajasthanroyals?ref_src=twsrc%5Etfw">@rajasthanroyals</a> <a href="https://t.co/K1McsTVQ...
‘ಮಾಧುರಿ ದೀಕ್ಷಿತ್ ಅವರ ನೃತ್ಯವೇ ಸ್ಫೂರ್ತಿ’ ಎಂದ ಸಂದೀಪಾ ಧಾರ್

‘ಮಾಧುರಿ ದೀಕ್ಷಿತ್ ಅವರ ನೃತ್ಯವೇ ಸ್ಫೂರ್ತಿ’ ಎಂದ ಸಂದೀಪಾ ಧಾರ್

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಸಿನಿಮಾ
ಮುಂಬೈ: ಅಂತರರಾಷ್ಟ್ರೀಯ ನೃತ್ಯ ದಿನವನ್ನು ಆಚರಿಸುವ ಹೊತ್ತಲ್ಲೇ, ನಟಿ ಸಂದೀಪ ಧಾರ್ ನೃತ್ಯದೊಂದಿಗಿನ ತನ್ನ ಜೀವಮಾನದ ಸಂಬಂಧವನ್ನು - ಮತ್ತು ಆ ಉತ್ಸಾಹವನ್ನು ಮೊದಲು ಹೊತ್ತಿಸಿದ ಏಕೈಕ ಹೆಸರು ಮಾಧುರಿ ದೀಕ್ಷಿತ್ ಬಗ್ಗೆ ಪ್ರತಿಬಿಂಬಿಸಿದರು. “ಚಲನೆಯಲ್ಲಿ ಆಳವಾದ ಪ್ರಾಮಾಣಿಕತೆಯಿದೆ, ಅದನ್ನು ಪದಗಳು ಹೆಚ್ಚಾಗಿ ಸೆರೆಹಿಡಿಯಲು ವಿಫಲವಾಗುತ್ತವೆ. ದಶಕಗಳಿಂದ, ನೃತ್ಯವು ನನ್ನ ಪವಿತ್ರ ಸ್ಥಳವಾಗಿದೆ - ಕೇವಲ ಒಂದು ಕಲಾ ಪ್ರಕಾರವಲ್ಲ, ಆದರೆ ಜಗತ್ತನ್ನು ಸಂಪೂರ್ಣವಾಗಿ ಅನುಭವಿಸುವ ಒಂದು ಮಾರ್ಗವಾಗಿದೆ,” ಎಂದು ಧರ್ ಹೇಳಿದ್ದಾರೆ. ಬೆಳೆದುಬಂದ ಮಾಧುರಿಯ ಪ್ರಯತ್ನವಿಲ್ಲದ ಕೃಪೆ ಮತ್ತು ಅಭಿವ್ಯಕ್ತಿಶೀಲ ಕಲಾತ್ಮಕತೆಯು ಮೊದಲು ಸಂದೀಪಳಿಗೆ ನೃತ್ಯದ ಪರಿವರ್ತಕ ಶಕ್ತಿಯನ್ನು ತೋರಿಸಿತು. ಮಾಧುರಿಯ ಮೇಲಿನ ತನ್ನ ಪ್ರೀತಿ ಮತ್ತು ಗೌರವವನ್ನು ವ್ಯಕ್ತಪಡಿಸಿದ ಧರ್, “ಮಾಧುರಿ ಮೇಡಂ ನೃತ್ಯವನ್ನು ನೋಡುವುದು ಕಾವ್ಯವು ಜೀವಂತವಾಗುವುದನ್ನು ವೀಕ್ಷಿಸಿದಂತೆ ಇತ್ತು. ಅವರು ಕೇವಲ ಹೆಜ್ಜೆಗಳನ್ನು ಪ್ರದರ್ಶಿಸಲಿಲ್ಲ - ಅವರು ಕಥೆಗಳನ್ನು ಹೇಳಿದರು, ಅವರು ಹೃದಯಗಳನ್ನು ಕಲಕಿದರು. ನೃತ್ಯವು ತಾಂತ್ರಿಕ ಪರಿ...
ಕೆನಡಾ ಚುನಾವಣೆ: ಲಿಬರಲ್ ಪಕ್ಷ ಮೇಲುಗೈ

ಕೆನಡಾ ಚುನಾವಣೆ: ಲಿಬರಲ್ ಪಕ್ಷ ಮೇಲುಗೈ

Focus, ದೇಶ-ವಿದೇಶ, ಪ್ರಮುಖ ಸುದ್ದಿ
ಒಟ್ಟಾವಾ: ಕೆನಡಾ ಬ್ರಾಡ್‌ಕಾಸ್ಟಿಂಗ್ ಕಾರ್ಪೊರೇಷನ್ (CBC) ಚುನಾವಣೆಯಲ್ಲಿ ಆಡಳಿತಾರೂಢ ಲಿಬರಲ್ ಪಾರ್ಟಿ ಆಫ್ ಕೆನಡಾ ಮೇಲುಗೈ ಸಾಧಿಸಿದೆ. "ಲಿಬರಲ್‌ಗಳು ಸತತ ನಾಲ್ಕನೇ ಸರ್ಕಾರವನ್ನು ರಚಿಸುತ್ತಾರೆ ಎಂದು ವಿಶ್ಲೇಷಿಸಲಾಗುತ್ತಿದೆ. ಲಂಡನ್ನಿನ ಸ್ಥಳೀಯ ಕಾಲಮಾನ ರಾತ್ರಿ 10:30 ರ ಹೊತ್ತಿಗೆ ಫಲಿತಾಂಶಗಳನ್ನು ಘೋಷಿಸಲಾದ 65 ಸ್ಥಾನಗಳಲ್ಲಿ 33 ಸ್ಥಾನಗಳನ್ನು ಲಿಬರಲ್ ಪಕ್ಷ ವಶಪಡಿಸಿಕೊಂಡಿತ್ತು. ಅನಂತರದಲ್ಲಿ ಸ್ಥಾನಗಳನ್ನು ಹೆಚ್ಚಿಸಿಕೊಂಡಿದೆ ಎಂದು ಹೇಳಲಾಗಿದೆ. ಖಲಿಸ್ತಾನ್ ಬೆಂಬಲಿಗ ಎಂದು ಹೇಳಲಾದ ಜಗ್ಮೀತ್ ಸಿಂಗ್ ನೇತೃತ್ವದ ನ್ಯೂ ಡೆಮಾಕ್ರಟಿಕ್ ಪಾರ್ಟಿ ರಾತ್ರಿವರೆಗೂ ಒಂದು ಸ್ಥಾನವನ್ನೂ ಗೆದ್ದಿರಲಿಲ್ಲ ಆದರೆ ಐದರಲ್ಲಿ ಮುನ್ನಡೆ ಸಾಧಿಸಿತ್ತು. ಲಿಬರಲ್ ಪಕ್ಷ ಗೆದ್ದರೆ, ಜಸ್ಟಿನ್ ಟ್ರುಡೊ ಬದಲಿಗೆ ಬಂದ ಮಾರ್ಕ್ ಕಾರ್ನಿ ಪ್ರಧಾನಿಯಾಗಿ ಮುಂದುವರಿಯುತ್ತಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಈ ನಡುವೆ, ಅಮೇರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೆನಡಾದ ಮೇಲೆ ಸುಂಕದ ಯುದ್ಧವನ್ನು ಘೋಷಿಸಿ ಅದನ್ನು ಸ್ವಾಧೀನಪಡಿಸಿಕೊಳ್ಳುವ ಬೆದರಿಕೆ ಹಾಕಿದ ಪರಿಣಾಮವಾಗಿ ಲಿಬರಲ್ ಪಕ್ಷಕ್ಕೆ ಹೊಸ ...