Saturday, December 6

ಬೆಂಗಳೂರು

ವಾಣಿಜ್ಯ ಬಳಕೆಯ LPG ಸಿಲಿಂಡರ್ ಬೆಲೆ ಹೆಚ್ಚಳ; ಇಂದಿನಿಂದ ಹೊಸ ದರ ಅನ್ವಯ

ವಾಣಿಜ್ಯ ಬಳಕೆಯ LPG ಸಿಲಿಂಡರ್ ಬೆಲೆ ಹೆಚ್ಚಳ; ಇಂದಿನಿಂದ ಹೊಸ ದರ ಅನ್ವಯ

ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ನವದೆಹಲಿ: ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಪರಿಷ್ಕರಿಸಿವೆ. 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಆಗಸ್ಟ್ 1 ರಿಂದ ಅನ್ವಯವಾಗುವಂತೆ ಹೆಚ್ಚಿಸಿವೆ. ದರ ಪರಿಷ್ಕರಣೆ ಹಿನ್ನೆಲೆಯಲ್ಲಿ ವಾಣಿಜ್ಯ ಎಲ್​ಪಿಜಿ ಸಿಲಿಂಡರ್​ ಬೆಲೆ 8.50 ರೂಪಾಯಿ ದುಬಾರಿಯಾಗಿದೆ. ಈ ದರ ಪರಿಷ್ಕರಣೆ ವಾಣಿಜ್ಯ ಬಳಕೆಯ ಸಿಲಿಂಡರ್‌ಗಳಿಗಷ್ಟೇ ಅನ್ವಯವಾಗಲಿದ್ದು, ಗೃಹ ಬಳಕೆಯ ಅಡುಗೆ ಅನಿಲ ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ವಿತರಕರು ತಿಳಿಸಿದ್ದಾರೆ....
ರಾಜಸ್ಥಾನದಿಂದ ಬಂದಿದ್ದು ನಾಯಿ ಮಾಂಸವಲ್ಲ, ಕುರಿ ಮಾಂಸ; ಸರ್ಕಾರದ ಸ್ಪಷ್ಟನೆ

ರಾಜಸ್ಥಾನದಿಂದ ಬಂದಿದ್ದು ನಾಯಿ ಮಾಂಸವಲ್ಲ, ಕುರಿ ಮಾಂಸ; ಸರ್ಕಾರದ ಸ್ಪಷ್ಟನೆ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ವಾರದಿಂದ ಭಾರೀ ಚರ್ಚೆಗೆ ಗ್ರಾಸವಾಗಿದ್ದ ಕುರಿ ಮಾಂಸದ ಜೊತೆ ನಾಯಿ ಮಾಂಸ ಬೆರೆಸಿ ತರಲಾಗಿದೆ ಎಂಬ ಆರೋಪ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಸಂಗತಿಯನ್ನು ಬಹಿರಂಗಪಡಿಸಿದೆ. ಮಾಂಸದ ಮಾದರಿ ಬಗ್ಗೆ ಪರೀಕ್ಷಾ ವರದಿ ಬಂದಿದ್ದು, ರಾಜಸ್ಥಾನದಿಂದ ರೈಲಿನಲ್ಲಿ ಬಂದಿರುವುದು ಕುರಿ ಮಾಂಸ ಎಂಬುದು ವರದಿಯಲ್ಲಿ ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಜುಲೈ 26ರಂದು ರಾಜಸ್ಥಾನದ ಜೈಪುರದಿಂದ ರೈಲಿನಲ್ಲಿ ಕುರಿ ಮಾಂಸ ಬಂದಿದ್ದು, ಅದರಲ್ಲಿ ನಾಯಿ ಮಾಂಸ ಬೆರೆಸಲಾಗಿದೆ ಎಂದು ಆರೋಪಿಸಿ ಹಿಂದೂ ಪರ ಹೋರಾಟಗಾರ ಪುನೀತ್‌ ಕೆರೆಹಳ್ಳಿ ತಂಡವು ರೈಲು ನಿಲ್ದಾಣದಲ್ಲಿ ಪ್ರತಿಭಟಿಸಿತ್ತು. ಈ ಪ್ರಕರಣ ಪೊಲೀಸ್‌ ಠಾಣೆ ಮೆಟ್ಟಿಲೇರಿ, ಪುನೀತ್ ಕೆರೆಹಳ್ಲಿಯನ್ನು ಪೊಲೀಸರು ಬಂಧಿಸಿದ್ದರು. ಇದೇ ವೇಳೆ ರೈಲಿನಲ್ಲಿ ರವಾನೆಯಾಗಿದ್ದ ಮಾಂಸದ ಮಾದರಿಯನ್ನು ಅಧಿಕಾರಿಗಳು ಪರೀಕ್ಷೆಗೆ ಕಳುಹಿಸಿದ್ದರು. ಇದೀಗ ಪರೀಕ್ಷಾ ವರದಿ ಸರ್ಕಾರದ ಕೈಸೇರಿದ್ದು, ಈ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ಹಂಚಿಕೊಂಡಿದ್ದಾರೆ.‌ ಇತ್ತೀಚೆಗೆ ರಾಜಸ್ಥಾನದಿಂದ ಸರಬರಾಜಾಗುತ್ತಿದ್ದ ಮಾಂಸದ ಕುರಿತಾ...