Sunday, December 7

ಸಿನಿಮಾ

ದರ್ಶನ್ ಅಭಿಮಾನಿಯನ್ನು ಕ್ರೀಡಾಂಗಣದಿಂದ ಹೊರದಬ್ಬಿದರೇ ಪೊಲೀಸ್? ವೀಡಿಯೋ ವೈರಲ್

ದರ್ಶನ್ ಅಭಿಮಾನಿಯನ್ನು ಕ್ರೀಡಾಂಗಣದಿಂದ ಹೊರದಬ್ಬಿದರೇ ಪೊಲೀಸ್? ವೀಡಿಯೋ ವೈರಲ್

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ, ಸಿನಿಮಾ
ಬೆಂಗಳೂರು: ಬೆಂಗಳೂರು ಪೊಲೀಸರು ದರ್ಶನ ಅಭಿಮಾನಿಗೆ ಶಾಕ್ ನೀಡಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಏಪ್ರಿಲ್ 2ರಂದು ನಡೆದ ಐಪಿಎಲ್ ಪಂದ್ಯಾವಳಿ ಸಂದರ್ಭದಲ್ಲಿ ದರ್ಶನ ಅಭಿಮಾನಿಯೊಬ್ಬನನ್ನು ಕ್ರೀಡಾಂಗಣದಿಂದ ಬಲವಂತವಾಗಿ ಹೊರಗೆ ಕಳುಹಿದ್ದಾರೆ. ಅದಕ್ಕೆ ಕಾರಣ ನಟ ದರ್ಶನ್ ಫೋಟೋ. ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಗುಜರಾತ್ ಟೈಟನ್ಸ್ (GT) ನಡುವೆ IPL ಪಂದ್ಯ ವೀಕ್ಷಿಸಲು ಆಗಮಿಸಿದ್ದ ಯುವಕನೊಬ್ಬ ನಟ ದರ್ಶನ್ ಭಾವಚಿತ್ರ ಹಿಡಿದುಕೊಂಡು ಬಂದಿದ್ದ. ಅದನ್ನು ಕಂಡ ಭದ್ರತಾ ಸಿಬ್ಬಂದಿ ಫೋಟೋದ ಜೊತೆ ಕ್ರೀಡಾಂಗಣ ಪ್ರವೇಶಿಸಲು ಅವಕಾಶ ಕೊಟ್ಟಿಲ್ಲ. ಅದಾಗಲೇ ಆ ಯುಕನನ್ನು ಕ್ರೀಡಾಂಗಣದಿಂದ ಹೊರ ದಬ್ಬಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ನಿನ್ನೆಯ ಪಂದ್ಯದ ಡಾಗರ್ ಕ್ರಿಮಿನಲ್ ಬೂಸ ದಾಸಪ್ಪ ಫೋಟೋವನ್ನು ಪೊಲೀಸರು ಕ್ರೀಡಾಂಗಣದ ಪ್ರವೇಶದ್ವಾರದಲ್ಲಿ ತಡೆದರು.!🐷🥺😭#CriminalDarshan#RCBvsGT pic.twitter.com/COcGlLel97— 🐐♑ (@Rohi45Appu) April 3, 2025 ಈ ನಡುವೆ, ದರ್ಶನ್ ಅಭಿಮಾನಿಯ ನಡೆಗೆ ನೆಟ್ಟಿಗರು ಆಕ್ಷೇಪ ವ್ಯಕ್ತಪಡಿಸಿದ್...
‘ವೇವ್ಸ್ 2025’: ಚಲನಚಿತ್ರ ಸಂಘಗಳೊಂದಿಗೆ ಮುರುಗನ್ ವರ್ಚುವಲ್‌ ಸಭೆ

‘ವೇವ್ಸ್ 2025’: ಚಲನಚಿತ್ರ ಸಂಘಗಳೊಂದಿಗೆ ಮುರುಗನ್ ವರ್ಚುವಲ್‌ ಸಭೆ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಸಿನಿಮಾ
ನವದೆಹಲಿ: ಕೇಂದ್ರದ ರಾಜ್ಯ ಸಚಿವ ಡಾ. ಎಲ್. ಮುರುಗನ್ ಅವರು ದಕ್ಷಿಣ ಭಾರತದ ಚಲನಚಿತ್ರ ಸಂಘಗಳೊಂದಿಗೆ ವರ್ಚುವಲ್‌ ಸಭೆ ನಡೆಸಿದರು. ತಂತ್ರಜ್ಞರು, ನಿರ್ಮಾಪಕರು ಮತ್ತು ನಿರ್ದೇಶಕರು ವೇವ್ಸ್ 2025 ಕ್ಕೆ ಜೊತೆಯಾಗುವಂತೆ ಮನವಿ ಮಾಡಿದರು. ಸಚಿವರಾದ ಡಾ. ಎಲ್. ಮುರುಗನ್ ಅವರು ತಮಿಳುನಾಡು, ಕೇರಳ, ಕರ್ನಾಟಕ, ತೆಲಂಗಾಣ ಮತ್ತು ಆಂಧ್ರಪ್ರದೇಶವನ್ನು ಪ್ರತಿನಿಧಿಸುವ ಚಲನಚಿತ್ರ ಸಂಘಗಳ ಪದಾಧಿಕಾರಿಗಳೊಂದಿಗೆ ವರ್ಚುವಲ್ ಸಭೆ ನಡೆಸಿದರು. ಸಭೆಯಲ್ಲಿ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಕಾರ್ಯದರ್ಶಿ ಸಂಜಯ್ ಜಾಜು, ಜಂಟಿ ಕಾರ್ಯದರ್ಶಿ (ಐಪಿ) ಸಿ. ಸೆಂಥಿಲ್ ರಾಜನ್ ಮತ್ತು ಜಂಟಿ ಕಾರ್ಯದರ್ಶಿ (ಚಲನಚಿತ್ರಗಳು) ಡಾ. ಅಜಯ್ ನಾಗಭೂಷಣ್ ಎಂ.ಎನ್ ಭಾಗವಹಿಸಿದ್ದರು. ಮೇ 1 ರಿಂದ 5, 2025 ರವರೆಗೆ ನಡೆಯಲಿರುವ ವಿಶ್ವ ಧ್ವನಿ-ದೃಶ್ಯ ಮತ್ತು ಮನರಂಜನಾ ಶೃಂಗಸಭೆಯ (ವೇವ್ಸ್) ಪ್ರಗತಿಯ ಕುರಿತು ಪ್ರಮುಖ ಚರ್ಚೆಗಳು ನಡೆದವು. ತಂತ್ರಜ್ಞರು, ನಿರ್ಮಾಪಕರು, ನಿರ್ದೇಶಕರು ಮತ್ತು ನಟರು ಸೇರಿದಂತೆ ದಕ್ಷಿಣ ಭಾರತೀಯ ಚಲನಚಿತ್ರೋದ್ಯಮದಿಂದ ಗರಿಷ್ಠ ಭಾಗವಹಿಸುವಿಕೆಯ ಅಗತ್ಯವನ್ನು ಸಭೆ ಒತ್ತಿಹೇಳಿತು. ಪ್ರಮುಖ ನಿರ್ಮಾ...
‘ಒಂದು‌ ಮಚ್ಚಿನ ಕಥೆ’: ಬಹಿರಂಗ ಕ್ಷಮೆ ಯಾಚಿಸಿದ ವಿನಯ್

‘ಒಂದು‌ ಮಚ್ಚಿನ ಕಥೆ’: ಬಹಿರಂಗ ಕ್ಷಮೆ ಯಾಚಿಸಿದ ವಿನಯ್

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ, ಸಿನಿಮಾ
ಬೆಂಗಳೂರು: ಬಿಗ್ ಬಾಸ್ ರಿಯಾಲಿಟಿ ಶೋ‌ ಮೂಲಕ ಅಭಿಮಾನಿಗಳನ್ನು ಸಂಪಾದಿಸಿರುವ ರಜತ್ ಹಾಗೂ ವಿನಯ್ ಗೌಡ 'ಒಂದು‌ ಮಚ್ಚಿನ ಕಥೆ'ಯಿಂದಾಗಿ ವಿಲನ್ ಎನಿಸಿಕೊಂಡರು. ಪೊಲೀಸರಿಂದ ಬಂಧನಕ್ಕೊಳಗಾಗಿ ಜೈಲು ಹಕ್ಕಿಗಳಾದ ಈ ಇಬ್ಬರು ಸೆಲೆಬ್ರೆಟಿಗಳು ಇದೀಗ ಜಾಮೀನಿನ‌ ಮೂಲಕ ಬಿಡುಗಡೆಯಾಗಿದ್ದಾರೆ. ಜೈಲಿನಿಂದ ಬಿಡುಗಡೆಯಾಗಿರುವ ವಿನಯ್ ಅಭಿಮಾನಿಗಳಲ್ಲಿ ಕ್ಷಮೆಯಾಚಿಸಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಮೂಲಕ ಅವರು ಕ್ಷಮೆಕೋರಿದ್ದಾರೆ.   View this post on Instagram   A post shared by Vinay Gowda (@vinaygowdaactor) 'ದಯವಿಟ್ಟು ನನ್ನನ್ನು ಕ್ಷಮಿಸಿ' ಎಂದಿರುವ ವಿನಯ್, ಮಚ್ಚು ಇಡ್ಕೊಂಡು ವಿಡಿಯೋ ಮಾಡಬಾರದಿತ್ತು. ಇದರಿಂದ ತೊಂದರೆ ಆಗಿದೆ. ನನ್ನಿಂದ ತಪ್ಪಾಗಿದೆ' ಎಂದಿದ್ದಾರೆ. ಇದು ಇಷ್ಟು ದೊಡ್ಡ ಸಮಸ್ಯೆ ತಂದುಕೊಡುತ್ತದೆ ಅಂಥ ಅಂದ್ಕೊಡಿರಲಿಲ್ಲ. ನನ್ನ ಎಚ್ಚರಿಕೆಯಲ್ಲಿ ನಾನು ಇರಬೇಕಾಗಿತ್ತು. ನಾನು ಈ ರೀತಿ ಮೆಸೇಜ್ ನನ್ನ ಫಾಲೋವರ್ಸ್‌ಗೆ ಕೊಡಬಾರದಿತ್ತು ಕ್ಷಮಿಸಿ' ಎಂದವರು ಹೇಳಿರುವ ವೀಡಿಯೋ ಗಮನಸೆಳೆದಿದೆ....
ರೀಲ್ಸ್ ಅವಾಂತರ; ರಜತ್, ವಿನಯ್‌ಗೆ ಜಾಮೀನು

ರೀಲ್ಸ್ ಅವಾಂತರ; ರಜತ್, ವಿನಯ್‌ಗೆ ಜಾಮೀನು

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ಸಿನಿಮಾ
ಬೆಂಗಳೂರು: ಮಚ್ಚು ಹಿಡಿದು ರೀಲ್ಸ್ ಮಾಡಿ ಜೈಲು ಪಾಲಾಗಿದ್ದ ಬಿಗ್‌ಬಾಸ್‌ನ ಮಾಜಿ ಸ್ಪರ್ಧಿಗಳಾದ ರಜತ್ ಕಿಶನ್ ಹಾಗೂ ವಿನಯ್ ಗೌಡ ಅವರಿಗೆ ಜಾಮೀನು ಮಂಜೂರಾಗಿದೆ. ಬಂಧಿತ ಆರೋಪಿಗಳು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ಕುರಿತಂತೆ ವಿಚಾರಣೆ ನಡೆಸಿದ ಬೆಂಗಳೂರಿನ 24ನೇ ಎಸಿಜೆಎಂ ಕೋರ್ಟ್ ಇಬ್ಬರಿಗೂ ಷರತ್ತುಬದ್ದ ಜಾಮೀನು ಮಂಜೂರು ಮಾಡಿದೆ.
ರಾಮ್ ಚರಣ್ ಹೊಸ ಸಿನಿಮಾ ‘ಪೆಡ್ಡಿ’ ಟೈಟಲ್ ರಿವೀಲ್

ರಾಮ್ ಚರಣ್ ಹೊಸ ಸಿನಿಮಾ ‘ಪೆಡ್ಡಿ’ ಟೈಟಲ್ ರಿವೀಲ್

Focus, ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ, ಸಿನಿಮಾ
ನಟ ರಾಮ್ ಚರಣ್ ಅವರ ಹೊಸ ಸಿನಿಮಾದ ಟೈಟಲ್ ರಿವೀಲ್ ಆಗಿದೆ. ಈವರೆಗೂ ‘RC16’ ಎನ್ನುವ ತಾತ್ಕಾಲಿಕ ಹೆಸರನ್ನು ಇಡಲಾಗಿತ್ತು. ಇದೀಗ (ಮಾರ್ಚ್​ 27) ರಾಮ್ ಚರಣ್ ಅವರ ಜನ್ಮದಿನದಂದು ಈ ಸಿನಿಮಾದ ಟೈಟಲ್ ಬಿಡುಗಡೆ ಮಾಡಲಾಗಿದೆ. ಚಿತ್ರಕ್ಕೆ ‘ಪೆಡ್ಡಿ’ ಎನ್ನುವ ಟೈಟಲ್ ಬಿಡುಗಡೆಯಾಗಿದೆ. ಈ ಸಿನಿಮಾವನ್ನು ಬುಚಿ ಬಾಬು ಸನಾ ನಿರ್ದೇಶಿಸಲಿದ್ದಾರೆ. https://www.youtube.com/watch?v=a8PaoH-Wbyg  
6 ವರ್ಷಗಳ ಸತತ ಪರಿಶ್ರಮಕ್ಕೆ ಸಿಕ್ಕ ಪ್ರತಿಫಲ : ಈ ನಟಿ ಇನ್ನು “ಡಾ.ಮೇಘನಾ ಗಾಂವ್ಕರ್‌’

6 ವರ್ಷಗಳ ಸತತ ಪರಿಶ್ರಮಕ್ಕೆ ಸಿಕ್ಕ ಪ್ರತಿಫಲ : ಈ ನಟಿ ಇನ್ನು “ಡಾ.ಮೇಘನಾ ಗಾಂವ್ಕರ್‌’

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ಸಿನಿಮಾ
ಬೆಂಗಳೂರು: ಕನ್ನಡ ಚಿತ್ರ ನಟಿ ಮೇಘನಾ ಗಾಂವ್ಕರ್‌ ಅವರು PhD ಪದವಿ ಪಡೆದಿದ್ದು ಈ ಬಗ್ಗೆ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ತಮ್ಮ 6 ವರ್ಷಗಳ ಸತತ ಪರಿಶ್ರಮ ಫಲ ನೀಡಿದೆ ಎಂದು ಅವರು ಹೇಳಿಕೊಂಡಿದ್ದಾರೆ. So proud & happy to be sharing this news with you all. 🙏🏻🩷✨ pic.twitter.com/t2deEDXWid — Meghana Gaonkar (@MeghanaGaonkar) March 24, 2025 ಸಿನಿಮಾ ಮತ್ತು ಸಾಹಿತ್ಯ ವಿಚಾರದಲ್ಲಿ ಮೇಘನಾ ಗಾಂವ್ಕರ್‌ ಡಾಕ್ಟರೇಟ್‌ ಪದವಿ ಪಡೆಡಿದ್ದು, 2024ರ ಅಕ್ಟೋಬರ್‌ನಲ್ಲಿ ನಾನು ನನ್ನ ಪಿಎಚ್‌ಡಿ ವರದಿಯನ್ನು ಯಶಸ್ವಿಯಾಗಿ ಸಲ್ಲಿಸಿದ್ದೆ. ಕಳೆದ ವಾರ ನನ್ನ ವೈವಾ ಕೂಡ ಆಯ್ತು. ಇವತ್ತು ನಾನು ನನ್ನ ಡಾಕ್ಟರೇಟ್‌ ಪದವಿಯನ್ನು ಹೆಮ್ಮೆಯಿಂದ ಸ್ವೀಕರಿಸಿರುವುದಾಗಿ ತಿಳಿಸಿದ್ದಾರೆ. ಇದು ತನ್ನ ಶೈಕ್ಷಣಿಕ ಸಾಧನೆ ಎಂದು ಹೇಳಿಕೊಂಡಿದ್ದಾರೆ. ಪಿಎಚ್‌ಡಿ ಪ್ರಮಾಣ ಪತ್ರದೊಂದಿಗಿನ ತಮ್ಮ ಫೋಟೋವನ್ನು ಮೇಘನಾ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.   View this post on Instagram   A post sha...
ಶಿವರಾಜ್‌ಕುಮಾರ್ ಪುತ್ರಿ ನಿವೇದಿತಾರ ಚೊಚ್ಚಲ ಸಿನಿಮಾ ‘ಫೈರ್‌ ಫ್ಲೈ’ ಹಾಡಿಗೆ ಸಿನಿರಸಿಕರು ಫಿದಾ

ಶಿವರಾಜ್‌ಕುಮಾರ್ ಪುತ್ರಿ ನಿವೇದಿತಾರ ಚೊಚ್ಚಲ ಸಿನಿಮಾ ‘ಫೈರ್‌ ಫ್ಲೈ’ ಹಾಡಿಗೆ ಸಿನಿರಸಿಕರು ಫಿದಾ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ, ಸಿನಿಮಾ
ಶಿವರಾಜ್‌ಕುಮಾರ್ ಪುತ್ರಿ ನಿವೇದಿತಾ ಅವರ ಚೊಚ್ಚಲ ನಿರ್ಮಾಣದ 'ಫೈರ್‌ ಫ್ಲೈ' ಸಿನಿಲೋಕದಲ್ಲಿ ಕುತೂಹಲದ ಕೇಂದ್ರಬಿಂದುವಾಗಿದೆ. ಶ್ರೀ ಮುತ್ತು ಸಿನಿ ಸರ್ವೀಸಸ್ ಬ್ಯಾನರ್ ಅಡಿಯಲ್ಲಿ ನಿವೇದಿತಾ ಶಿವರಾಜ್‌ಕುಮಾರ್ ಅವರು 'ಫೈರ್‌ ಫ್ಲೈ' ಚಿತ್ರವನ್ನು ನಿರ್ಮಿಸಿದ್ದಾರೆ. ಏಪ್ರಿಲ್ 24 ರಂದು ರಾಜ್ಯದಾದ್ಯಂತ ಚಿತ್ರಮಂದಿರಗಳಲ್ಲಿ ಈ ಸಿನಿಮಾ ತೆರೆ ಕಾಣಲಿದೆ. https://www.youtube.com/watch?v=Di5khQ1Tpgc ಈ ಚಿತ್ರದ ಮೊದಲ ಹಾಡನ್ನು ಆನಂದ್ ಆಡಿಯೋ ಮ್ಯೂಸಿಕ್ ಲೇಬಲ್ ಮೂಲಕ ಬಿಡುಗಡೆ ಮಾಡಲಾಗಿದೆ. 'ಇನ್ ದಿ ನೈಟ್' ಎಂಬ ಶೀರ್ಷಿಕೆಯಲ್ಲಿ ಈ ಹಾಡು ಸಿನಿರಸಿಕರ ಮೆಚ್ಚುಗೆ ಗಳಿಸಿದೆ. ಪಿಲ್ ಕಪಿಲನ್ ಹಾಡಿರುವ ಈ ಹಾಡಿಗೆ ಧನಂಜಯ್ ರಂಜನ್ ಸಾಹಿತ್ಯ ಬರೆದಿದ್ದು, ಚರಣ್ ರಾಜ್ ಸಂಗೀತ ಸಂಯೋಜಿಸಿದ್ದಾರೆ. ವಂಶಿ ನಿರ್ದೇಶನದ 'ಫೈರ್‌ಫ್ಲೈ' ಚಿತ್ರದಲ್ಲಿ ನಾಯಕರಾಗಿ ವಂಶಿ ಅವರೇ ನಟಿಸಿದ್ದು, ಸುಧಾರಾಣಿ, ಶೀತಲ್ ಶೆಟ್ಟಿ, ಆನಂದ್ ನೀನಾಸಂ, ಅಚ್ಯುತ್ ಕುಮಾರ್ ಮೊದಾಲದವರು ಪತ್ರಗಳನ್ನು ಹಂಚಿಕೊಂಡಿದ್ದಾರೆ....
ಬಹುನಿರೀಕ್ಷಿತ ‘ಆದ್ರಿಶ್ಯಂ 2—ದಿ ಇನ್ವಿಸಿಬಲ್ ಹೀರೋಸ್’ ಚಿತ್ರ ಇದೀಗ ಎಲ್ಲರ ಕೌತುಕ

ಬಹುನಿರೀಕ್ಷಿತ ‘ಆದ್ರಿಶ್ಯಂ 2—ದಿ ಇನ್ವಿಸಿಬಲ್ ಹೀರೋಸ್’ ಚಿತ್ರ ಇದೀಗ ಎಲ್ಲರ ಕೌತುಕ

Focus, Update Videos, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ, ಸಿನಿಮಾ
ಮುಂಬೈ: ಬಹುನಿರೀಕ್ಷಿತ 'ಆದ್ರಿಶ್ಯಂ 2—ದಿ ಇನ್ವಿಸಿಬಲ್ ಹೀರೋಸ್' ಚಿತ್ರದ ಟ್ರೇಲರ್‌ ಬಿಡುಗಡೆಯಾಗಿದೆ. ಇದರಲ್ಲಿ ನಟ ಐಜಾಜ್ ಖಾನ್ ರಹಸ್ಯ ಏಜೆಂಟ್ ಪೂಜಾ ಗೋರ್ ಅವರೊಂದಿಗೆ ಸೇರಿಕೊಂಡು ಅಪಾಯಕಾರಿ ಶತ್ರುಗಳ ವಿರುದ್ಧ ಹೋರಾಡುತ್ತಿರುವ ದೃಶ್ಯ ರೋಮಾಂಚನ ಅನುಭವ ನೀಡುತ್ತಿದೆ. https://www.youtube.com/watch?v=0I7PwBoIcuU ಸಾಮಾಜಿಕ ಮಾಧ್ಯಮದಲ್ಲಿ ಕುತೂಹಲಕಾರಿ ಟ್ರೇಲರ್ ಅನ್ನು ನಿರ್ಮಾಪಕರು ಬಿಡುಗಡೆ ಮಾಡಿದ್ದಾರೆ. 'ಬೆದರಿಕೆ ಹೆಚ್ಚಿದೆ, ಮಿಷನ್ ಹೆಚ್ಚು ಮಾರಕವಾಗಿದೆ. ಮತ್ತು ಅನಾಮಿಕರೂ ಸಿದ್ಧರಾಗಿದ್ದಾರ' ಎಂಬ ಒಗಟು ಒಗಟಾದ ಶೀರ್ಷಿಕೆಯಿಂದ ಈ ಟ್ರೇಲರ್ ಗಮನಸೆಳೆದಿದೆ. ಐಜಾಜ್ ಖಾನ್ ಮತ್ತು ಪೂಜಾ ಗೋರ್ ಅವರನ್ನು ಅದ್ಭುತ್ಯಂ 2 ನಲ್ಲಿ ವೀಕ್ಷಿಸಿ - ಏಪ್ರಿಲ್ 4 ರಿಂದ ಸೋನಿ ಯಲ್ಲಿ ಸ್ಟ್ರೀಮಿಂಗ್ ಆಗಲಿದೆ. ಥ್ರಿಲ್ಲರ್ ಚಿತ್ರದಲ್ಲಿ ರವಿವರ್ಮಾ ಪಾತ್ರವನ್ನು ಮತ್ತೆ ನಿರ್ವಹಿಸುತ್ತಿರುವ ಐಜಾಜ್ ತಮ್ಮ ಉತ್ಸಾಹವನ್ನು ಹಂಚಿಕೊಂಡಿದ್ದಾರೆ. 'ಆದೃಶ್ಯಂ 2 ದೊಡ್ಡದಾಗಿದೆ, ದಿಟ್ಟ ಮತ್ತು ಹೆಚ್ಚು ತೀವ್ರವಾಗಿದೆ. ಈ ಸೀಸನ್‌ನಲ್ಲಿ ರವಿ ಒಬ್ಬಂಟಿಯಾಗಿ ಹೋರಾಡುತ್ತಿಲ್ಲ. ಪೂಜಾ ಗೋರ್ ನಿರ್...
ಇದೀಗ ಸಲ್ಮಾನ್ ಖಾನ್, ರಶ್ಮಿಕಾ ಮಂದಣ್ಣರ ‘ಸಿಕಂದರ್’ ಬಗ್ಗೆಯೇ ಕೌತುಕ..

ಇದೀಗ ಸಲ್ಮಾನ್ ಖಾನ್, ರಶ್ಮಿಕಾ ಮಂದಣ್ಣರ ‘ಸಿಕಂದರ್’ ಬಗ್ಗೆಯೇ ಕೌತುಕ..

Focus, Update Videos, ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ, ವೀಡಿಯೊ, ಸಿನಿಮಾ
ಬಾಲಿವುಡ್ ನಟ ನಟ ಸಲ್ಮಾನ್ ಖಾನ್ ಅವರ ಆ್ಯಕ್ಷನ್ ಡ್ರಾಮಾ 'ಸಿಕಂದರ್' ಸಿನಿಮಾ ಈ ತಿಂಗಳ ಅಂತ್ಯದಲ್ಲಿ ಬಿಡುಗಡೆಯಾಗಲಿದೆ. ಈ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ನಾಯಕಿಯಾಗಿ ನಟಿಸಿದ್ದಾರೆ. https://www.youtube.com/watch?v=pzuAltuKXUo ಈ ಸಿನಿಮಾ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಮಾಹಿತಿ ಹಂಚಿಕೊಂಡಿರುವ ಸಲ್ಮಾನ್ ಖಾನ್, ತಮ್ಮ 'ಸಿಕಂದರ್ ಚಿತ್ರ' ಮಾರ್ಚ್ 30 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಎಂದು ತಿಳಿಸಿದ್ದಾರೆ.   View this post on Instagram   A post shared by Salman Khan (@beingsalmankhan)...
ಸಿನಿಲೋಕದಲ್ಲಿ ‘ಕಣ್ಣಪ್ಪ’ ಬಗ್ಗೆ ಕುತೂಹಲ ಹೆಚ್ಚಿಸಿದ ‘ಮಹಾದೇವ ಶಾಸ್ತ್ರಿ ಪರಿಚಯ ಗೀತೆ’

ಸಿನಿಲೋಕದಲ್ಲಿ ‘ಕಣ್ಣಪ್ಪ’ ಬಗ್ಗೆ ಕುತೂಹಲ ಹೆಚ್ಚಿಸಿದ ‘ಮಹಾದೇವ ಶಾಸ್ತ್ರಿ ಪರಿಚಯ ಗೀತೆ’

Focus, ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ, ವೀಡಿಯೊ, ಸಿನಿಮಾ
ಚೆನ್ನೈ: ಹಿರಿಯ ನಟ, ನಿರ್ಮಾಪಕ ಎಂ. ಮೋಹನ್ ಬಾಬು ಅವರಿಗೆ ಗೌರವ ಸಲ್ಲಿಸುವ ಸಲುವಾಗಿ, 'ಕಣ್ಣಪ್ಪ' ಚಿತ್ರದ ನಿರ್ಮಾಪಕರು ಬುಧವಾರ 'ಮಹಾದೇವ ಶಾಸ್ತ್ರಿಯವರ ಪರಿಚಯ ಗೀತೆ' ಎಂಬ ಶೀರ್ಷಿಕೆಯ ಗೀತೆಯನ್ನು ಅನಾವರಣಗೊಳಿಸಿದರು. ಬಹು ನಿರೀಕ್ಷಿತ ಮಹಾಕಾವ್ಯದ ಮೂರನೇ ಹಾಡಾದ ಈ ಹಾಡು, ಗುಡುಗಿನ ಲಯಗಳು ಮತ್ತು ಪ್ರಬಲ ಗಾಯನದೊಂದಿಗೆ ದೃಶ್ಯಕ್ಕೆ ಅಪ್ಪಳಿಸುತ್ತದೆ. ಭಾವಪೂರ್ಣ ಜಾವೇದ್ ಅಲಿ ಹಾಡಿದ್ದಾರೆ, ಶೇಖರ್ ಸಾಹಿತ್ಯ ಬರೆದಿದ್ದಾರೆ ಮತ್ತು ಮಾಂತ್ರಿಕ ಸ್ಟೀಫನ್ ದೇವಸ್ಸಿ ಸಂಯೋಜಿಸಿರುವ ಈ ಹಾಡು ಎಂ.ಮೋಹನ್ ಬಾಬು ಪಾತ್ರದ ಮಹಾದೇವ ಶಾಸ್ತ್ರಿಯ ಕಚ್ಚಾ ಶಕ್ತಿ ಮತ್ತು ಭವ್ಯ ಪ್ರಭಾವಲಯವನ್ನು ಸಾಕಾರಗೊಳಿಸುತ್ತದೆ. https://www.youtube.com/watch?v=FfHc-Kh7x2I ತನ್ನ ದೃಢವಾದ ತಾಳವಾದ್ಯ ಮತ್ತು ಹಿಡಿತದ ಗತಿಯೊಂದಿಗೆ, ಈ ಹಾಡು ಮಹಾದೇವ ಶಾಸ್ತ್ರಿಯನ್ನು ವ್ಯಾಖ್ಯಾನಿಸುವ ಅದಮ್ಯ ಚೈತನ್ಯವನ್ನು ಪ್ರತಿಬಿಂಬಿಸುತ್ತದೆ. ಈ ಪಾತ್ರವನ್ನು ಬೇರೆ ಯಾರೂ ಅಲ್ಲ, ಐಕಾನಿಕ್ ಎಂ. ಮೋಹನ್ ಬಾಬು ಸ್ವತಃ ಜೀವಂತಗೊಳಿಸಿದ್ದಾರೆ. ಚಿತ್ರದ ನಾಯಕ ನಟ ವಿಷ್ಣು ಮಂಚು ತಮ್ಮ ತಂದೆಯ ಹುಟ್ಟುಹಬ್ಬದ ಜೊತೆಜೊತೆಗೇ ಬ...