Saturday, December 6

ಸಿನಿಮಾ

ವಿಜಯ್ ದೇವರಕೊಂಡ ಅವರ 12ನೇ ಸಿನಿಮಾ ‘ಕಿಂಗ್​ಡಮ್’; ಟೀಸರ್ ಅನಾವರಣ

ವಿಜಯ್ ದೇವರಕೊಂಡ ಅವರ 12ನೇ ಸಿನಿಮಾ ‘ಕಿಂಗ್​ಡಮ್’; ಟೀಸರ್ ಅನಾವರಣ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ, ವೀಡಿಯೊ, ಸಿನಿಮಾ
ಇದೀಗ ಇಂಗ್ಲೀಷ್ ಆವೃತ್ತಿಯಲ್ಲೂ 'ಉದಯ ನ್ಯೂಸ್' ಲಭ್ಯ..  Actor Vijay Deverakonda’s next titled Kingdom; Film to hit screens on May 30 ವಿಜಯ್ ದೇವರಕೊಂಡ ನಟನೆಯ 12ನೇ ಸಿನಿಮಾ ಬಗ್ಗೆ ಇದ್ದ ಕುತೂಹಲ ತಣ್ಣಗಾಗಿದೆ. ಈ ವರೆಗೂ ವಿಜಯ್ ದೇವರಕೊಂಡ ಅವರ ಮುಂಬರುವ ಸಿನಿಮಾವನ್ನು ‘VD12’ ಎಂದು ಕರೆಯಲಾಗುತ್ತಿತ್ತು. ಇದೀಗ ಚಿತ್ರದ ಟೈಟಲ್ ಅನಾವರಣ ಆಗಿದೆ. ಟೀಸರ್​ ಕೂಡ ಬಿಡುಗಡೆ ಆಗಿದ್ದು, ನೂತನ ಸಿನಿಮಾಗೆ ‘ಕಿಂಗ್​ಡಮ್’ ಎಂದು ಹೆಸರಿಡಲಾಗಿದೆ. https://youtu.be/McPGQ-Nb9Uk?si=crsksyReJMcXmBEC ತೆಲುಗು, ತಮಿಳು ಮತ್ತು ಹಿಂದಿ ಭಾಷೆಗಳಲ್ಲಿ ‘ಕಿಂಗ್​ಡಮ್​’ ಸಿನಿಮಾದ ಟೀಸರ್ ಬಿಡುಗಡೆಯಾಗಿವೆ. ತೆಲುಗಿನಲ್ಲಿ ಜೂನಿಯರ್​ ಎನ್​ಟಿಆರ್​, ಹಿಂದಿಯಲ್ಲಿ ರಣಬೀರ್​ ಕಪೂರ್​ ಹಾಗೂ ತಮಿಳಿನಲ್ಲಿ ಸೂರ್ಯ ಅವರು ‘ಕಿಂಡ್​ಕಮ್’ ಟೀಸರ್​ಗೆ ಧ್ವನಿ ನೀಡಿರುವುದು ವಿಶೇಷ.....
ನಟ ದರ್ಶನ್ ಹುಟ್ಟುಹಬ್ಬದಂದೇ ‘ಡೆವಿಲ್’ ಚಿತ್ರದ ಟೀಸರ್ ಬಿಡುಗಡೆ

ನಟ ದರ್ಶನ್ ಹುಟ್ಟುಹಬ್ಬದಂದೇ ‘ಡೆವಿಲ್’ ಚಿತ್ರದ ಟೀಸರ್ ಬಿಡುಗಡೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ಸಿನಿಮಾ
ನಟ ದರ್ಶನ್ ಅಭಿನಯದ 'ಡೆವಿಲ್' ಚಿತ್ರದ ಟೀಸರ್ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಫೆಬ್ರವರಿ 16ರಂದು ನಟ ದರ್ಶನ್ ರ ಹುಟ್ಟುಹಬ್ಬವಿದ್ದು ಅಂದೇ ಡೆವಿಲ್ ಚಿತ್ರದ ಟೀಸರ್ ಬಿಡುಗಡೆ ಮಾಡುವುದಾಗಿ ಚಿತ್ರತಂಡ ಪ್ರಕಟಿಸಿದೆ. ಈ ಕುರಿತಂತೆ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಅವರು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. 'ನಮ್ಮ ಹೊಸ ಪ್ರಯತ್ನದ ಹಾರಿವು ಶೀಘ್ರದಲ್ಲೇ ನಿಮ್ಮ ಮುಂದೆ!' ಎಂದು ಅವರು ಹಾಕಿರುವ ಪೋಸ್ಟ್ ಗಮನಸೆಳೆದಿದೆ....
ಡಾಲಿ -ಧನ್ಯತಾ ಜೋಡಿ ಬಗ್ಗೆ ಸುಂದರ ವೀಡಿಯೋ; ಮದುವೆಗೆ ಆಹ್ವಾನ..

ಡಾಲಿ -ಧನ್ಯತಾ ಜೋಡಿ ಬಗ್ಗೆ ಸುಂದರ ವೀಡಿಯೋ; ಮದುವೆಗೆ ಆಹ್ವಾನ..

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ, ಸಿನಿಮಾ
ಡಾಲಿ ಧನಂಜಯ್ ಅವರು ಫೆಬ್ರವರಿ 16 ರಂದು ಮೈಸೂರಿನಲ್ಲಿ ವೈದ್ಯೆ ಧನ್ಯತಾ ಅವರನ್ನು ಮದುವೆಯಾಗುತ್ತಿದ್ದಾರೆ. ಮದುವೆಗೆ ಅಭಿಮಾನಿ ಬಳಗವನ್ನು ಆಹ್ವಾನಿಸಿರುವ ಅವರು ಸುಂದರ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಧನಂಜಯ್-ಧನ್ಯತಾ ಜೋಡಿ ನಿಶ್ಚಿತಾರ್ಥ ಮಾಡಿಕೊಂಡಿದ್ದು ಆ ಸನ್ನಿವೇಶದ ವಿಡಿಯೋವನ್ನು ದಾಳಿ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಸಕತ್ತಾಗಿ ವೈರಲ್ ಆಗುತ್ತಿದೆ....
ಅಂತರರಾಷ್ಟ್ರೀಯ ಚಿತ್ರ “ದಿ ಐ” ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಶ್ರುತಿ ಹಾಸನ್

ಅಂತರರಾಷ್ಟ್ರೀಯ ಚಿತ್ರ “ದಿ ಐ” ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಶ್ರುತಿ ಹಾಸನ್

Focus, ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ, ಸಿನಿಮಾ
ಮುಂಬೈ: ಶ್ರುತಿ ಹಾಸನ್ ಹಾಲಿವುಡ್‌ನಲ್ಲಿ ತನ್ನ ಛಾಪು ಮೂಡಿಸಲು ಸಜ್ಜಾಗಿದ್ದಾರೆ. ಈ ನಟಿ ಶೀಘ್ರದಲ್ಲೇ ಅಂತರರಾಷ್ಟ್ರೀಯ ಚಿತ್ರ "ದಿ ಐ" ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಜನವರಿ 28, 2025 ಅವರ ಹುಟ್ಟುಹಬ್ಬದಂದು ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಿದೆ. ಫಸ್ಟ್ ಲುಕ್ ಅನ್ನು ಬಿಡುಗಡೆ ಮಾಡಿರುವ ಚಿತ್ರದ ನಿರ್ದೇಶಕಿ ಡ್ಯಾಫ್ನೆ ಸ್ಕ್ಮನ್ ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್ ಹ್ಯಾಂಡಲ್‌ನಲ್ಲಿ “Happy birthday to the stunning, brave and fierce Shruti Haasan, who will always be “our Diana.” The creators of The Eye in London, Greece, America and India love you and celebrate you on this special day and always! @shrutzhaasan.” ಎಂದು ಬರೆದುಕೊಂಡಿದ್ದಾರೆ. ಶ್ರುತಿ ಹಾಸನ್ ಅವರು ಈ ಚಿತ್ರದಲ್ಲಿ ಡಯಾನಾ ಪಾತ್ರವನ್ನು ನಿರ್ವಹಿಸಲಿದ್ದಾರೆ. ಫಸ್ಟ್-ಲುಕ್ ಪೋಸ್ಟರ್‌ನಲ್ಲಿ ಅವರು ನೀಲಿ ಹೈ-ನೆಕ್ ಸ್ವೆಟರ್‌ನಲ್ಲಿ ಪೋಸ್ ನೀಡಿದ್ದಾರೆ. "ದಿ ಐ" ಈಗಾಗಲೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಅಲೆಗಳನ್ನು ಸೃಷ್ಟಿಸಿದೆ, ಗ್ರೀಕ್ ಅಂತರರಾ...
ಮೂರನೇ ವಿವಾಹಕ್ಕೆ ರಾಖೀ ಸಾವಂತ್ ತಯಾರಿ? ಪಾಕಿಸ್ತಾನ ಹುಡುಗನ ಹುಡುಗನ ಕೈ ಹಿಡಿಯಲಿದ್ದಾರೆ ನಟಿ

ಮೂರನೇ ವಿವಾಹಕ್ಕೆ ರಾಖೀ ಸಾವಂತ್ ತಯಾರಿ? ಪಾಕಿಸ್ತಾನ ಹುಡುಗನ ಹುಡುಗನ ಕೈ ಹಿಡಿಯಲಿದ್ದಾರೆ ನಟಿ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಸಿನಿಮಾ
ಒಂದಿಲ್ಲೊಂದು ವಿವಾದಗಳ ಸುದ್ದಿಗಳಿಂದ ಗಮನಸೆಳೆಯುತ್ತಿರುವ ನಟಿ ರಾಖಿ ಸಾವಂತ್ ಅವರು ಇಡೀಗ್ಗ ಮತ್ತೊಂದು ಮದುವೆ ಪ್ರಸ್ತಾಪ ವಿಚಾರದಿಂದ ಮತ್ತೆ ಸುದ್ದಿಯಲ್ಲಿದ್ದಾರೆ. ರಾಖಿ ಸಾವಂತ್ ಅವರು ಇದೀಗ ಮೂರನೇ ಬಾರಿಗೆ ಮದುವೆಯಾಯಾಗುವ ತಯಾರಿಯಲ್ಲಿದ್ದಾರೆ. ಈ ಬಾರಿ ಅವರು ಪಾಕಿಸ್ತಾನದ ಹುಡುಗನ ಕೈ ಹಿಡಿಯಲಿದ್ದಾರೆ ಎನ್ನಲಾಗಿದೆ. ಪಾಕಿಸ್ತಾನದಲ್ಲಿ ಪೊಲೀಸ್ ಅಧಿಕಾರಿ ಆಗಿಯೂ ಕೆಲಸ ಮಾಡುತ್ತಿರುವ ನಟ ಡೊಡಿ ಖಾನ್ ಜೊತೆ ಮದುವೆ ಆಗುವುದಾಗಿ ರಾಖಿ ಸಾವಂತ್ ತಿಳಿಸಿದ್ದಾರೆ. ಡೊಡಿ ಖಾನ್ ಅವರು ತಮಗೆ ಮದುವೆಯ ಪ್ರಸ್ತಾಪ ಮಾಡಿದ್ದಾರೆ ಎಂದು ರಾಖಿ ಸಾವಂತ್​ಗೆ ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ದಿಬ್ಬಣ ಕರೆದುಕೊಂಡು ಭಾರತಕ್ಕೆ ಬರಲೇ ಅಥವಾ ದುಬೈಗೆ ಬರಲೇ’ ಎಂದು ಡೊಡಿ ಖಾನ್ ಕೇಳಿದ್ದಾರೆ ಎಂದು ರಾಖಿ ಹೇಳಿದ್ದಾರೆ. ಈಗಾಗಲೇ ಅವರಿಗೆ ಎರಡು ಮದುವೆ ಆಗಿ ಮುರಿದು ಬಿದ್ದಿವೆ. 2019ರಲ್ಲಿ ಅವರು ರಿತೇಶ್ ಸಿಂಗ್ ಜೊತೆ ಮದುವೆ ಆಗಿದ್ದರು. 2022ರಲ್ಲಿ ವಿಚ್ಛೇದನ ಪಡೆದುಕೊಂಡ ಬಳಿಕ ಮೈಸೂರು ಮೂಲದ ಆದಿಲ್ ಖಾನ್​ ಜೊತೆ ಮದುವೆ ನೆರವೇರಿತ್ತು. ಅವರೊಂದಿಗಿನ ವಿಚ್ಛೇದನದ ನಂತರ ಇದೀಗ ಮೂರನೇ ವ...
ಫೈರ್ ಬ್ರಾಂಡ್ ಜಗದೀಶ್ ಬಂಧನ; ಅಕ್ರಮ ‘ಫೈರಿಗ್’ ಕೇಸಲ್ಲಿ ಅರೆಸ್ಟ್

ಫೈರ್ ಬ್ರಾಂಡ್ ಜಗದೀಶ್ ಬಂಧನ; ಅಕ್ರಮ ‘ಫೈರಿಗ್’ ಕೇಸಲ್ಲಿ ಅರೆಸ್ಟ್

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ಸಿನಿಮಾ
ಬೆಂಗಳೂರು:​ ಕನ್ನಡ 'ಬಿಗ್​ ಬಾಸ್' ಸ್ಪರ್ಧಿಯಾಗಿದ್ದ ಜಗದೀಶ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಕೊಡಿಗೇಹಳ್ಳಿ ಬಳಿ ಶುಕ್ರವಾರ ನಡೆದ ಗಲಾಟೆ ಪ್ರಕರಣದಲ್ಲಿ ಪೊಲೀಸರು ಜಗದೀಶ್, ಜಗದೀಶ್, ಅವರ ಮಗ ಆರ್ಯನ್ ಹಾಗೂ ಇಬ್ಬರು ಗನ್ ಮ್ಯಾನ್ ಗಳನ್ನು ಪೊಲೀಸರು ಬಂಧಿಸಿದ್ದಾರೆ. ಶುಕ್ರವಾರ ಗಲಾಟೆ ಸಂದರ್ಭದಲ್ಲಿ ಗನ್​ಮ್ಯಾನ್​ ಕಾನೂನು ಬಾಹಿರವಾಗಿ ಗಾಳಿಯಲ್ಲಿ ಗುಂಡು ಹಾರಿಸಿದ್ದರು ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ತೇಜಸ್ ಎಂಬುವರು ಕೊಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪೊಲೀಸರು​ ಜಗದೀಶ್​ ಸಹಿತ ಹಲವರನ್ನು ಬಂಧಿಸಿದ್ದಾರೆ....
ರಾಜ್ಯದಲ್ಲಿ ಪರಭಾಷಾ ಚಿತ್ರಗಳ ಟಿಕೆಟ್ ದರ ನಿಯಂತ್ರಣಕ್ಕೆ ಸರ್ಕಾರದ ಚಿಂತನೆ

ರಾಜ್ಯದಲ್ಲಿ ಪರಭಾಷಾ ಚಿತ್ರಗಳ ಟಿಕೆಟ್ ದರ ನಿಯಂತ್ರಣಕ್ಕೆ ಸರ್ಕಾರದ ಚಿಂತನೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ಸಿನಿಮಾ
ಬೆಂಗಳೂರು: ರಾಜ್ಯದಲ್ಲಿ ಪರಭಾಷಾ ಚಿತ್ರಗಳ ಟಿಕೆಟ್ ದರ ನಿಯಂತ್ರಣಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಜೊತೆಗೆ, ಕಲಾತ್ಮಕ ಚಿತ್ರಗಳ ಪ್ರೋತ್ಸಾಹಕ್ಕೆ ಪ್ರತೀ ಜಿಲ್ಲೆಗೂ 200 ಆಸನಗಳ ಮಿನಿ ಚಿತ್ರಮಂದಿರ ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆದ ಕನ್ನಡ ಸೇನಾನಿ ಸಾ.ರಾ.ಗೋವಿಂದು ಅವರ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಪಕ್ಕದ ರಾಜ್ಯಗಳಲ್ಲಿ ಪರಭಾಷಾ ಚಿತ್ರಗಳಿಗೆ ಟಿಕೆಟ್ ದರ ಎಷ್ಟಿದೆ ಎಂದು ಪರಿಶೀಲಿಸಿ, ರಾಜ್ಯದಲ್ಲಿ ಅದಕ್ಕೆ ತಕ್ಕಂತೆ ನಿಯಂತ್ರಣ ತರುವ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುವ ಪ್ರಯತ್ನ ಮಾಡುತ್ತೇನೆ. ಕನ್ನಡದ ಕೆಲಸಕ್ಕೆ ನಮ್ಮ ಸರ್ಕಾರ ಸದಾ ಮುಂದೆ ಇರುತ್ತದೆ. ದಿನಾಂಕ 27 ರಂದು ವಿಧಾನಸೌಧದ ಆವರಣದಲ್ಲಿ ತಾಯಿ ಭುವನೇಶ್ವರಿ ಪುತ್ಥಳಿ ಸ್ಥಾಪಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ಗೋವಿಂದು ಅವರು ರಾಜ್ ಕುಮಾರ್ ಸಂಘದ ಅಧ್ಯಕ್ಷರಾಗಿ ಮಾಡಿದ ಕೆಲಸಗಳು ಸ್ಮರಣೀಯ. ರಾಜ್ ಅವರ ವಿನಯ, ಸಭ್ಯತೆ, ಸರಳತೆ ಇಡೀ ಮನುಷ್ಯ ಕುಲಕ್ಕೆ ಮಾದರಿ. ಡಾ.ರಾಜ್ ಕುಮಾರ್ ಅವರಿಗೆ ರಾಜ್ ಅವರೇ ಸಾಟ...
‘ಬಿಗ್ ಬಾಸ್’ ಸ್ಪರ್ಧಿ ಜಗದೀಶ್ ಮೇಲೆ ದಾಳಿ; ಭಯಾನಕ ವೀಡಿಯೊ ವೈರಲ್

‘ಬಿಗ್ ಬಾಸ್’ ಸ್ಪರ್ಧಿ ಜಗದೀಶ್ ಮೇಲೆ ದಾಳಿ; ಭಯಾನಕ ವೀಡಿಯೊ ವೈರಲ್

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ, ಸಿನಿಮಾ
‘ಬಿಗ್ ಬಾಸ್ ಕನ್ನಡ' ಸ್ಪರ್ಧಿಯಾಗಿದ್ಫ್ದ ಜಗದೀಶ್ ಮೇಲೆ ಮಾರಣಾಂತಿಕ ಹಲ್ಲೆಯಾಗಿದೆ. ಜಗದೀಶ್ ಅವರು ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಯುವಕರ ಗುಂಪು ದಾಳಿ ನಡೆಸಿತ್ತು. ಆ ವೀಡಿಯೋ ಇದೀಗ ವೈರಲ್ ಆಗಿದೆ.   View this post on Instagram   A post shared by GANGA JADHAV (@ganga_jadhav__) ಬೆಂಗಳೂರಿನ ಕೊಡಿಗೇಹಳ್ಳಿಯಲ್ಲಿ ಜಗದೀಶ್ ಅವರಿಗೆ ಸೇರಿದ ಕಾಂಪ್ಲೆಕ್ಸ್ ಬಳಿ ಅಣ್ಣಮ್ಮ ದೇವಿ ವಿಗ್ರಹ ಸ್ಥಾಪನೆ ವಿಚಾರದಲ್ಲಿ ಕೆಲವು ದಿನಗಳ ಹಿಂದೆ ಗಲಾಟೆ ನಡೆದಿತ್ತು. ನಟ ದರ್ಶನ ವಿವಿರುದ್ದದ ಟೀಕೆಯ ವಿಚಾರದಲ್ಲೂ ಜಗದೀಶ್ ಅವರು ನಟನ ಅಭಿಮಾನಿಗಳಿಂದ ಮುನಿಸಿಕೊಂಡಿದ್ದರು. ಈ ನಡುವೆ, ಜನವರಿ 24ರ ರಾತ್ರಿ ಜಗದೀಶ್ ಕಾರಿನ ಮೇಲೆ ಯುವಕರ ಗುಂಪು ದಾಳಿ ಮಾಡಿದೆ. ದೊಣ್ಣೆಯಿಂದ ಹಲ್ಲೆ ಮಾಡಿದ ಘಟನೆ ಹಾಗೂ ಕಾರನ್ನು ಹಾನಿಗೊಳಿಸಿದೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಉದ್ರಿಕ್ತರನ್ನು ಚದುರಿಸಿದ್ದಾರೆ. Bigboss fame Lawyer Jagadish was attacked by few miscreants. #Bbk11 pic.twitter.com/Z2pvgq6BGV — 👑C...