Wednesday, June 25

ಸಿನಿಮಾ

ಬಂದವರಿಗೂ ಹರಸಿದವರಿಗೂ ಕೃತಜ್ಞತೆ ಸಲ್ಲಿಸಿದ ಡಾಲಿ

ಬಂದವರಿಗೂ ಹರಸಿದವರಿಗೂ ಕೃತಜ್ಞತೆ ಸಲ್ಲಿಸಿದ ಡಾಲಿ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ಸಿನಿಮಾ
ಬೆಂಗಳೂರು: ಹಸಮಾನೇ ಏರಿ ಹೊಸ ಬದುಕು ಆರಂಭಿಸಿರುವ ನಟ ಡಾಲಿ ಧನಂಜಯ ಮತ್ತು ಪತ್ನಿ ಅವರು ಅಭಿಮಾನಿಗಳ ಮುಂದೆ ಪ್ರತ್ಯಕ್ಷರಾಗಿದ್ದಾರೆ. ನವ ವಿವಾಹಿತರನ್ನು ಕಂಡು ಅಭಿಮಾನಿ ಬಂದುಗಳು ಸಂತಸಗೊಂಡಿದ್ದಾರೆ. ಈ ಫೋಟೋಗಳನ್ನು ಹಂಚಿಕೊಂಡಿರುವ ನಟ ಡಾಲಿ ಧನಂಜಯ ಮದುವೆಗೆ ಬಂದು ಹರಸಿದ, ಬರಲಾಗದೆ ಇದ್ದರು ಶುಭಾಶಯಗಳನ್ನು ತಿಳಿಸಿದ ಎಲ್ಲರಿಗೂ ಹೃದಯಪೂರ್ವಕ ನಮನಗಳು ಎಂದಿದ್ದಾರೆ. ಯಾವುದೇ ತೊಂದರೆ ಆಗದೆ ಸಮಾರಂಭ ಚೆನ್ನಾಗಿ ಆಗುವಲ್ಲಿ ಕುಟುಂಬದ ಜೊತೆ ಸ್ನೇಹಿತರು, ನೆಂಟರು, ಇಷ್ಟರು, ಮಾಧ್ಯಮ, ಪೊಲೀಸ್ ಇಲಾಖೆ, ಕಾರ್ಮಿಕರು, ಅಭಿಮಾನಿಗಳಾದಿಯಾಗಿ ಸಾಕಷ್ಟು ಜನರ ಶ್ರಮವಿದೆ. ಎಲ್ಲರಿಗೂ ತುಂಬು ಅಭಿಮಾನದ ಕೃತಜ್ಞತೆಗಳು ಎಂದಿದ್ದಾರೆ. ತುಂಬ ಜನ ಸೇರಿದ್ದರಿಂದ, ಕೆಲವರಿಗೆ ನಮ್ಮನ್ನು ತಲುಪಲು ತೊಂದರೆಯುಂಟಾಗಿದ್ದಲ್ಲಿ, ತಲುಪಲು ಸಾಧ್ಯವಾಗಿರದಿದ್ದಲ್ಲಿ ದಯವಿಟ್ಟು ಕ್ಷಮೆಯಿರಲಿ, ಖಂಡಿತವಾಗಿಯೂ ಇನ್ನಷ್ಟು ಒಳ್ಳೆ ವಿಷಯಗಳೊಂದಿಗೆ ಮತ್ತೆ ಸಿಗುತ್ತೇವೆ. ಆಶೀರ್ವಾದವಿರಲಿ ಎಂದವರು ವಿನಂತಿಸಿಕೊಂಡಿದ್ದಾರೆ. ಇಷ್ಟೆಲ್ಲದರ ಮಧ್ಯೆ ಬಂದು ಹರಸಿದ ನನ್ನ ಚಿತ್ರರಂಗದ ಗೆಳೆಯರು , ತಾರೆಯರು, ಕಾರ್ಮಿಕರು, ಹಾಗೂ ನ...
ಭಾರೀ ನಿರೀಕ್ಷೆ ಹುಟ್ಟಿಸಿದ ‘ದಿ ಡೆವಿಲ್’ ಟೀಸರ್

ಭಾರೀ ನಿರೀಕ್ಷೆ ಹುಟ್ಟಿಸಿದ ‘ದಿ ಡೆವಿಲ್’ ಟೀಸರ್

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ, ಸಿನಿಮಾ
ನಟ ದರ್ಶನ್ ಜನ್ಮದಿನದ ಸಂಭ್ರಮದ ನಡುವೆಯೇ ಅವರ ಹೊಸ ಸಿನಿಮಾ ‘ದಿ ಡೆವಿಲ್’ ಟೀಸರ್​ ರಿಲೀಸ್ ಆಗಿದೆ. ಮಿಲನ ಪ್ರಕಾಶ್ ಅವರು ನಿರ್ದೇಶನ ಮಾಡುತ್ತಿರುವ ಈ ಸಿನಿಮಾದ ಟೀಸರ್​ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ. ‘ಕಾಟೇರ’ ಸಿನಿಮಾದ ಬಿಗ್ ಸಕ್ಸಸ್ ನಂತರ ದರ್ಶನ್ ಶುರು ಮಾಡಿದ ಸಿನಿಮಾ ‘ದಿ ಡೆವಿಲ್’ ಭಾರೀ ನಿರೀಕ್ಷೆಯನ್ನು ಹುಟ್ಟುಹಾಕಿದೆ. ಆದರೆ, ದರ್ಶನ್ ಅವರು ಕೊಲೆ ಪ್ರಕರಣದಲ್ಲಿ ಆರೋಪಿ ಆಗಿ ಜೈಲು ಸೇರಿದ್ದರು. ಹಾಗಾಗಿ ಹಲವು ತಿಂಗಳ ಕಾಲ ‘ದಿ ಡೆವಿಲ್’ ಚಿತ್ರೀಕರಣಕ್ಕೆ ಬ್ರೇಕ್ ಬಿದ್ದಿತ್ತು. ಇದೀಗ ಟೀಸರ್ ಬಿಡುಗಡೆಯಾಗಿದ್ದು ಅಭಿಮಾನಿಗಳು ಖುಷಿಪಟ್ಟಿದ್ದಾರೆ. https://www.youtube.com/watch?v=7ru18HS_934&ab_channel=SaregamaKannada...
ನಾನು ನನ್ನ ಜೀವನವನ್ನು ತುಂಬಾ ಗಂಭೀರವಾಗಿ ಪರಿಗಣಿಸುವುದಿಲ್ಲ’: ರಶ್ಮಿಕಾ ಮಂದಣ್ಣ

ನಾನು ನನ್ನ ಜೀವನವನ್ನು ತುಂಬಾ ಗಂಭೀರವಾಗಿ ಪರಿಗಣಿಸುವುದಿಲ್ಲ’: ರಶ್ಮಿಕಾ ಮಂದಣ್ಣ

Focus, ಪ್ರಮುಖ ಸುದ್ದಿ, ರಾಜ್ಯ, ಸಿನಿಮಾ
ನವದೆಹಲಿ: ಚಲನಚಿತ್ರಗಳಲ್ಲಿನ ಅದ್ಭುತ ಅಭಿನಯಕ್ಕೆ ಹೆಸರುವಾಸಿಯಾದ ರಶ್ಮಿಕಾ ಮಂದಣ್ಣ, ಅಭಿಮಾನಿಗಳಿಂದ ಪ್ರೀತಿಯಿಂದ "ಕ್ರುಷ್ಮಿಕಾ" ಎಂದು ಕರೆಯುತ್ತಾರೆ, ಅವರು ತಮ್ಮ ಬಹುಮುಖ ಪ್ರತಿಭೆ ಮತ್ತು ಆಕರ್ಷಕ ಪರದೆಯ ಉಪಸ್ಥಿತಿಗಾಗಿ ಗಮನಾರ್ಹ ಜನಪ್ರಿಯತೆಯನ್ನು ಗಳಿಸಿದ್ದಾರೆ. ಆದಾಗ್ಯೂ, ಚಲನಚಿತ್ರಗಳನ್ನು ಆಯ್ಕೆ ಮಾಡುವಲ್ಲಿ ತಾನು ಯಾವುದೇ ತಂತ್ರವನ್ನು ಅನುಸರಿಸುವುದಿಲ್ಲ ಎಂದು ನಟಿ ಹೇಳುತ್ತಾರೆ. ಒಂದು "ದೈವಿಕ ಶಕ್ತಿ" ತನ್ನನ್ನು ಮುನ್ನಡೆಸುತ್ತಿದೆ ಎಂದು ನಂಬುತ್ತಾ, ತನ್ನ ಜೀವನವನ್ನು ತುಂಬಾ ಗಂಭೀರವಾಗಿ ಪರಿಗಣಿಸುವುದಿಲ್ಲ ಎಂದಿದ್ದಾರೆ. "ಗೀತ ಗೋವಿಂದಂ", "ಚಮಕ್", "ಪುಷ್ಪ" ಫ್ರಾಂಚೈಸ್ ಮತ್ತು "ಅನಿಮಲ್" ನಂತಹ ಬ್ಲಾಕ್‌ಬಸ್ಟರ್‌ಗಳಲ್ಲಿ ಅವರು ಮಾಡಿದ ಕೆಲಸದ ಮೂಲಕ ರಶ್ಮಿಕಾ ಅವರನ್ನು ಭಾರತೀಯ ಚಿತ್ರರಂಗದ ಉನ್ನತ ನಾಯಕಿಯರಲ್ಲಿ ಒಬ್ಬರೆನಿಸಿದ್ದಾರೆ. ಚಲನಚಿತ್ರಗಳನ್ನು ಆಯ್ಕೆ ಮಾಡುವ ವಿಷಯಕ್ಕೆ ಬಂದಾಗ, ಅವರು ಯೋಜನೆಗೆ ಸೇರಿಸುವ ಮೌಲ್ಯದ ಬಗ್ಗೆ ಅಥವಾ ಅದು ಅವರಿಗೆ ಸೇರಿಸುವ ಮೌಲ್ಯದ ಬಗ್ಗೆ ಯೋಚಿಸುತ್ತಾರೆಯೇ, ಪ್ರಕಾಶಮಾನವಾದ ನಗುವನ್ನು ಹೊಂದಿರುವ ನಟಿ ಸುದ್ದಿಸಂಸ್ಥೆಗೆ ಹೇಳಿದ್ದಾ...
ವಿಜಯ್ ದೇವರಕೊಂಡ ಅವರ 12ನೇ ಸಿನಿಮಾ ‘ಕಿಂಗ್​ಡಮ್’; ಟೀಸರ್ ಅನಾವರಣ

ವಿಜಯ್ ದೇವರಕೊಂಡ ಅವರ 12ನೇ ಸಿನಿಮಾ ‘ಕಿಂಗ್​ಡಮ್’; ಟೀಸರ್ ಅನಾವರಣ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ, ವೀಡಿಯೊ, ಸಿನಿಮಾ
ಇದೀಗ ಇಂಗ್ಲೀಷ್ ಆವೃತ್ತಿಯಲ್ಲೂ 'ಉದಯ ನ್ಯೂಸ್' ಲಭ್ಯ..  Actor Vijay Deverakonda’s next titled Kingdom; Film to hit screens on May 30 ವಿಜಯ್ ದೇವರಕೊಂಡ ನಟನೆಯ 12ನೇ ಸಿನಿಮಾ ಬಗ್ಗೆ ಇದ್ದ ಕುತೂಹಲ ತಣ್ಣಗಾಗಿದೆ. ಈ ವರೆಗೂ ವಿಜಯ್ ದೇವರಕೊಂಡ ಅವರ ಮುಂಬರುವ ಸಿನಿಮಾವನ್ನು ‘VD12’ ಎಂದು ಕರೆಯಲಾಗುತ್ತಿತ್ತು. ಇದೀಗ ಚಿತ್ರದ ಟೈಟಲ್ ಅನಾವರಣ ಆಗಿದೆ. ಟೀಸರ್​ ಕೂಡ ಬಿಡುಗಡೆ ಆಗಿದ್ದು, ನೂತನ ಸಿನಿಮಾಗೆ ‘ಕಿಂಗ್​ಡಮ್’ ಎಂದು ಹೆಸರಿಡಲಾಗಿದೆ. https://youtu.be/McPGQ-Nb9Uk?si=crsksyReJMcXmBEC ತೆಲುಗು, ತಮಿಳು ಮತ್ತು ಹಿಂದಿ ಭಾಷೆಗಳಲ್ಲಿ ‘ಕಿಂಗ್​ಡಮ್​’ ಸಿನಿಮಾದ ಟೀಸರ್ ಬಿಡುಗಡೆಯಾಗಿವೆ. ತೆಲುಗಿನಲ್ಲಿ ಜೂನಿಯರ್​ ಎನ್​ಟಿಆರ್​, ಹಿಂದಿಯಲ್ಲಿ ರಣಬೀರ್​ ಕಪೂರ್​ ಹಾಗೂ ತಮಿಳಿನಲ್ಲಿ ಸೂರ್ಯ ಅವರು ‘ಕಿಂಡ್​ಕಮ್’ ಟೀಸರ್​ಗೆ ಧ್ವನಿ ನೀಡಿರುವುದು ವಿಶೇಷ.....
ನಟ ದರ್ಶನ್ ಹುಟ್ಟುಹಬ್ಬದಂದೇ ‘ಡೆವಿಲ್’ ಚಿತ್ರದ ಟೀಸರ್ ಬಿಡುಗಡೆ

ನಟ ದರ್ಶನ್ ಹುಟ್ಟುಹಬ್ಬದಂದೇ ‘ಡೆವಿಲ್’ ಚಿತ್ರದ ಟೀಸರ್ ಬಿಡುಗಡೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ಸಿನಿಮಾ
ನಟ ದರ್ಶನ್ ಅಭಿನಯದ 'ಡೆವಿಲ್' ಚಿತ್ರದ ಟೀಸರ್ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಫೆಬ್ರವರಿ 16ರಂದು ನಟ ದರ್ಶನ್ ರ ಹುಟ್ಟುಹಬ್ಬವಿದ್ದು ಅಂದೇ ಡೆವಿಲ್ ಚಿತ್ರದ ಟೀಸರ್ ಬಿಡುಗಡೆ ಮಾಡುವುದಾಗಿ ಚಿತ್ರತಂಡ ಪ್ರಕಟಿಸಿದೆ. ಈ ಕುರಿತಂತೆ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಅವರು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. 'ನಮ್ಮ ಹೊಸ ಪ್ರಯತ್ನದ ಹಾರಿವು ಶೀಘ್ರದಲ್ಲೇ ನಿಮ್ಮ ಮುಂದೆ!' ಎಂದು ಅವರು ಹಾಕಿರುವ ಪೋಸ್ಟ್ ಗಮನಸೆಳೆದಿದೆ....
ಡಾಲಿ -ಧನ್ಯತಾ ಜೋಡಿ ಬಗ್ಗೆ ಸುಂದರ ವೀಡಿಯೋ; ಮದುವೆಗೆ ಆಹ್ವಾನ..

ಡಾಲಿ -ಧನ್ಯತಾ ಜೋಡಿ ಬಗ್ಗೆ ಸುಂದರ ವೀಡಿಯೋ; ಮದುವೆಗೆ ಆಹ್ವಾನ..

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ, ಸಿನಿಮಾ
ಡಾಲಿ ಧನಂಜಯ್ ಅವರು ಫೆಬ್ರವರಿ 16 ರಂದು ಮೈಸೂರಿನಲ್ಲಿ ವೈದ್ಯೆ ಧನ್ಯತಾ ಅವರನ್ನು ಮದುವೆಯಾಗುತ್ತಿದ್ದಾರೆ. ಮದುವೆಗೆ ಅಭಿಮಾನಿ ಬಳಗವನ್ನು ಆಹ್ವಾನಿಸಿರುವ ಅವರು ಸುಂದರ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಧನಂಜಯ್-ಧನ್ಯತಾ ಜೋಡಿ ನಿಶ್ಚಿತಾರ್ಥ ಮಾಡಿಕೊಂಡಿದ್ದು ಆ ಸನ್ನಿವೇಶದ ವಿಡಿಯೋವನ್ನು ದಾಳಿ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಸಕತ್ತಾಗಿ ವೈರಲ್ ಆಗುತ್ತಿದೆ....
ಅಂತರರಾಷ್ಟ್ರೀಯ ಚಿತ್ರ “ದಿ ಐ” ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಶ್ರುತಿ ಹಾಸನ್

ಅಂತರರಾಷ್ಟ್ರೀಯ ಚಿತ್ರ “ದಿ ಐ” ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಶ್ರುತಿ ಹಾಸನ್

Focus, ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ, ಸಿನಿಮಾ
ಮುಂಬೈ: ಶ್ರುತಿ ಹಾಸನ್ ಹಾಲಿವುಡ್‌ನಲ್ಲಿ ತನ್ನ ಛಾಪು ಮೂಡಿಸಲು ಸಜ್ಜಾಗಿದ್ದಾರೆ. ಈ ನಟಿ ಶೀಘ್ರದಲ್ಲೇ ಅಂತರರಾಷ್ಟ್ರೀಯ ಚಿತ್ರ "ದಿ ಐ" ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಜನವರಿ 28, 2025 ಅವರ ಹುಟ್ಟುಹಬ್ಬದಂದು ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಿದೆ. ಫಸ್ಟ್ ಲುಕ್ ಅನ್ನು ಬಿಡುಗಡೆ ಮಾಡಿರುವ ಚಿತ್ರದ ನಿರ್ದೇಶಕಿ ಡ್ಯಾಫ್ನೆ ಸ್ಕ್ಮನ್ ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್ ಹ್ಯಾಂಡಲ್‌ನಲ್ಲಿ “Happy birthday to the stunning, brave and fierce Shruti Haasan, who will always be “our Diana.” The creators of The Eye in London, Greece, America and India love you and celebrate you on this special day and always! @shrutzhaasan.” ಎಂದು ಬರೆದುಕೊಂಡಿದ್ದಾರೆ. ಶ್ರುತಿ ಹಾಸನ್ ಅವರು ಈ ಚಿತ್ರದಲ್ಲಿ ಡಯಾನಾ ಪಾತ್ರವನ್ನು ನಿರ್ವಹಿಸಲಿದ್ದಾರೆ. ಫಸ್ಟ್-ಲುಕ್ ಪೋಸ್ಟರ್‌ನಲ್ಲಿ ಅವರು ನೀಲಿ ಹೈ-ನೆಕ್ ಸ್ವೆಟರ್‌ನಲ್ಲಿ ಪೋಸ್ ನೀಡಿದ್ದಾರೆ. "ದಿ ಐ" ಈಗಾಗಲೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಅಲೆಗಳನ್ನು ಸೃಷ್ಟಿಸಿದೆ, ಗ್ರೀಕ್ ಅಂತರರಾ...
ಮೂರನೇ ವಿವಾಹಕ್ಕೆ ರಾಖೀ ಸಾವಂತ್ ತಯಾರಿ? ಪಾಕಿಸ್ತಾನ ಹುಡುಗನ ಹುಡುಗನ ಕೈ ಹಿಡಿಯಲಿದ್ದಾರೆ ನಟಿ

ಮೂರನೇ ವಿವಾಹಕ್ಕೆ ರಾಖೀ ಸಾವಂತ್ ತಯಾರಿ? ಪಾಕಿಸ್ತಾನ ಹುಡುಗನ ಹುಡುಗನ ಕೈ ಹಿಡಿಯಲಿದ್ದಾರೆ ನಟಿ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಸಿನಿಮಾ
ಒಂದಿಲ್ಲೊಂದು ವಿವಾದಗಳ ಸುದ್ದಿಗಳಿಂದ ಗಮನಸೆಳೆಯುತ್ತಿರುವ ನಟಿ ರಾಖಿ ಸಾವಂತ್ ಅವರು ಇಡೀಗ್ಗ ಮತ್ತೊಂದು ಮದುವೆ ಪ್ರಸ್ತಾಪ ವಿಚಾರದಿಂದ ಮತ್ತೆ ಸುದ್ದಿಯಲ್ಲಿದ್ದಾರೆ. ರಾಖಿ ಸಾವಂತ್ ಅವರು ಇದೀಗ ಮೂರನೇ ಬಾರಿಗೆ ಮದುವೆಯಾಯಾಗುವ ತಯಾರಿಯಲ್ಲಿದ್ದಾರೆ. ಈ ಬಾರಿ ಅವರು ಪಾಕಿಸ್ತಾನದ ಹುಡುಗನ ಕೈ ಹಿಡಿಯಲಿದ್ದಾರೆ ಎನ್ನಲಾಗಿದೆ. ಪಾಕಿಸ್ತಾನದಲ್ಲಿ ಪೊಲೀಸ್ ಅಧಿಕಾರಿ ಆಗಿಯೂ ಕೆಲಸ ಮಾಡುತ್ತಿರುವ ನಟ ಡೊಡಿ ಖಾನ್ ಜೊತೆ ಮದುವೆ ಆಗುವುದಾಗಿ ರಾಖಿ ಸಾವಂತ್ ತಿಳಿಸಿದ್ದಾರೆ. ಡೊಡಿ ಖಾನ್ ಅವರು ತಮಗೆ ಮದುವೆಯ ಪ್ರಸ್ತಾಪ ಮಾಡಿದ್ದಾರೆ ಎಂದು ರಾಖಿ ಸಾವಂತ್​ಗೆ ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ದಿಬ್ಬಣ ಕರೆದುಕೊಂಡು ಭಾರತಕ್ಕೆ ಬರಲೇ ಅಥವಾ ದುಬೈಗೆ ಬರಲೇ’ ಎಂದು ಡೊಡಿ ಖಾನ್ ಕೇಳಿದ್ದಾರೆ ಎಂದು ರಾಖಿ ಹೇಳಿದ್ದಾರೆ. ಈಗಾಗಲೇ ಅವರಿಗೆ ಎರಡು ಮದುವೆ ಆಗಿ ಮುರಿದು ಬಿದ್ದಿವೆ. 2019ರಲ್ಲಿ ಅವರು ರಿತೇಶ್ ಸಿಂಗ್ ಜೊತೆ ಮದುವೆ ಆಗಿದ್ದರು. 2022ರಲ್ಲಿ ವಿಚ್ಛೇದನ ಪಡೆದುಕೊಂಡ ಬಳಿಕ ಮೈಸೂರು ಮೂಲದ ಆದಿಲ್ ಖಾನ್​ ಜೊತೆ ಮದುವೆ ನೆರವೇರಿತ್ತು. ಅವರೊಂದಿಗಿನ ವಿಚ್ಛೇದನದ ನಂತರ ಇದೀಗ ಮೂರನೇ ವ...
ಫೈರ್ ಬ್ರಾಂಡ್ ಜಗದೀಶ್ ಬಂಧನ; ಅಕ್ರಮ ‘ಫೈರಿಗ್’ ಕೇಸಲ್ಲಿ ಅರೆಸ್ಟ್

ಫೈರ್ ಬ್ರಾಂಡ್ ಜಗದೀಶ್ ಬಂಧನ; ಅಕ್ರಮ ‘ಫೈರಿಗ್’ ಕೇಸಲ್ಲಿ ಅರೆಸ್ಟ್

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ಸಿನಿಮಾ
ಬೆಂಗಳೂರು:​ ಕನ್ನಡ 'ಬಿಗ್​ ಬಾಸ್' ಸ್ಪರ್ಧಿಯಾಗಿದ್ದ ಜಗದೀಶ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಕೊಡಿಗೇಹಳ್ಳಿ ಬಳಿ ಶುಕ್ರವಾರ ನಡೆದ ಗಲಾಟೆ ಪ್ರಕರಣದಲ್ಲಿ ಪೊಲೀಸರು ಜಗದೀಶ್, ಜಗದೀಶ್, ಅವರ ಮಗ ಆರ್ಯನ್ ಹಾಗೂ ಇಬ್ಬರು ಗನ್ ಮ್ಯಾನ್ ಗಳನ್ನು ಪೊಲೀಸರು ಬಂಧಿಸಿದ್ದಾರೆ. ಶುಕ್ರವಾರ ಗಲಾಟೆ ಸಂದರ್ಭದಲ್ಲಿ ಗನ್​ಮ್ಯಾನ್​ ಕಾನೂನು ಬಾಹಿರವಾಗಿ ಗಾಳಿಯಲ್ಲಿ ಗುಂಡು ಹಾರಿಸಿದ್ದರು ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ತೇಜಸ್ ಎಂಬುವರು ಕೊಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪೊಲೀಸರು​ ಜಗದೀಶ್​ ಸಹಿತ ಹಲವರನ್ನು ಬಂಧಿಸಿದ್ದಾರೆ....