Monday, September 8

Focus

KSRTCಗೆ ಮತ್ತೆ 9 ರಾಷ್ಟ್ರೀಯ ಮಟ್ಟದ ಪ್ರಶಸ್ತಿಗಳು

KSRTCಗೆ ಮತ್ತೆ 9 ರಾಷ್ಟ್ರೀಯ ಮಟ್ಟದ ಪ್ರಶಸ್ತಿಗಳು

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC)ಗೆ 9 ರಾಷ್ಟ್ರ ಮಟ್ಟದ ಪ್ರಶಸ್ತಿಗಳು ಸಿಕ್ಕಿವೆ. 6 AdWorld Showdown ಚಿನ್ನದ ಪ್ರಶಸ್ತಿ, 2 Grow Care India ಹಾಗೂ 1 PRSI ರಾಷ್ಟ್ರೀಯ ಪ್ರಶಸ್ತಿ-2024ಯನ್ನು KSRTC ಪಡೆದುಕೊಂಡಿದೆ. AdWorld Showdown ಪ್ರಶಸ್ತಿಗಳು : ಅಶ್ವಮೇಧ ಕ್ಲಾಸಿಕ್ ಬಸ್ಸುಗಳ ಪರಿಚಯ- ಪರಿಣಾಮಕಾರಿ ಸಾರ್ವಜನಿಕ ಸಂಪರ್ಕ ಉಪಕ್ರಮ ಅಂಬಾರಿ ಉತ್ಸವ ಬಸ್ ಅತ್ಯುತ್ತಮ ಬ್ರಾಂಡ್ ಅನುಭವ. ಅಶ್ವಮೇಧ ಕ್ಲಾಸಿಕ್ ಬಸ್ಸುಗಳು- ಅತ್ಯುತ್ತಮ ಕಾರ್ಪೊರೇಟ್ ಸಂವಹನ ಹಾಗೂ ನಿರ್ವಹಣೆ ಪಲ್ಲಕ್ಕಿ ಬಸ್ಸುಗಳ -ಅತ್ಯುತ್ತಮ ಗ್ರಾಹಕ ಸ್ವೀಕೃತಿ ಪ್ರತಿಷ್ಠಿತ ಬಸ್ಸು ಸೇವೆಗಳ ಬ್ರಾಂಡಿಂಗ್- ಅತ್ಯುತ್ತಮ ಸಾರ್ವಜನಿಕ ಸಂಪರ್ಕ ಅಶ್ವಮೇಧ ಕ್ಲಾಸಿಕ್ ಬಸ್ಸುಗಳು- ವರ್ಷದ ಅತ್ಯುತ್ತಮ ಬ್ರ್ಯಾಂಡ್ ನಿಗಮವು ಅತ್ಯುತ್ತಮ ಪರಿಸರ ನಿರ್ವಹಣೆ ಹಾಗೂ ವಿನೂತನ ಮಾನವ ಸಂಪನ್ಮೂಲ ಯೋಜನೆಗಳ ಅನುಷ್ಟಾನಕ್ಕಾಗಿ ಗ್ರೋ ಕೇರ್ ಇಂಡಿಯಾ ಪ್ರಶಸ್ತಿ ಎರಡು ವಿಭಾಗದಲ್ಲಿ ಪಡೆದಿದೆ. PRSI ರಾಷ್ಟ್ರೀಯ ಪ್ರಶಸ್ತಿಯನ್ನು ನಿಗಮಕ್ಕೆ ಕಾರ್ಪೋರೇಟ್ ಚಿತ್ರ ವಿಭಾಗದಲ್ಲಿ ಲಭಿಸಿದೆ. ನಿ...
ಅಮೇರಿಕಾದಲ್ಲಿ ಹೊಸವರ್ಷಾಚರಣೆ ವೇಳೆ ದಾಳಿ; 10 ಮಂದಿ ಸಾವು

ಅಮೇರಿಕಾದಲ್ಲಿ ಹೊಸವರ್ಷಾಚರಣೆ ವೇಳೆ ದಾಳಿ; 10 ಮಂದಿ ಸಾವು

Focus, ದೇಶ-ವಿದೇಶ, ಪ್ರಮುಖ ಸುದ್ದಿ
ನ್ಯೂಯಾರ್ಕ್: ಅಮೆರಿಕದ ನ್ಯೂ ಓರ್ಲಿಯನ್ಸ್‌'ನಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಶಂಕಿತ ಉಗ್ರರು ನಡೆಸಿದ್ದಾರೆನ್ನಲಾದ ಕೃತ್ಯದಲ್ಲಿ ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ. ನ್ಯೂ ಓರ್ಲಿಯನ್ಸ್‌'ನ ಬೌರ್ಬನ್ ಸ್ಟ್ರೀಟ್‌ನಲ್ಲಿ ಜನಸಂದಣಿಯ ಮೇಲೆ ಟ್ರಕ್ ನುಗ್ಗಿದ್ದು ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ. ಈ ಘಟನೆಯಲ್ಲಿ ಗುಂಡಿನ ದಾಳಿ ನಡೆದಿದೆ.. ಹೊಸ ವರ್ಷ ಸಂಭ್ರಮ ವೇಳೆ ಶಂಕಿತ ಈ ಕೃತ್ಯ ನಡೆಸಿದ್ದು, ಫ್ಘಟನೆ ನಂತರ ಅಮೆರಿಕಾದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ....
ಹೊಸ ವರ್ಷವು ನಿರಂತರ ಹರ್ಷ ತರಲಿ: ಮೋದಿ, ರಾಹುಲ್ ಶುಭ ಹಾರೈಕೆ

ಹೊಸ ವರ್ಷವು ನಿರಂತರ ಹರ್ಷ ತರಲಿ: ಮೋದಿ, ರಾಹುಲ್ ಶುಭ ಹಾರೈಕೆ

Focus, ದೇಶ-ವಿದೇಶ, ಪ್ರಮುಖ ಸುದ್ದಿ
ನವದೆಹಲಿ: ಹೊಸ ವರ್ಷವು ನಿರಂತರ ಹರ್ಷ ತರಲಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ದೃಶದ ಜನತೆಗೆ ಶುಭ ಹಾರೈಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾಜಿಕ ಜಾಲತಾಣ 'X'ನಲ್ಲಿ ಟ್ವೀಟ್ ಮಾಡಿ, ಈ ವರ್ಷ ಎಲ್ಲರಿಗೂ ಹೊಸ ಅವಕಾಶಗಳು, ಯಶಸ್ಸು ಮತ್ತು ಸಂತೋಷ, ಆರೋಗ್ಯ ಮತ್ತು ಸಮೃದ್ಧಿ ಲಭಿಸಲಿ ಎಂದು ಶುಭ ಹಾರೈಸಿದ್ದಾರೆ. ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಕೂಡಾ ಸಾಮಾಜಿಕ ಜಾಲತಾಣ 'X'ನಲ್ಲಿ ಪೋಸ್ಟ್ ಹಾಕಿ, ಈ ವರ್ಷವು ಎಲ್ಲರ ಜೀವನದಲ್ಲಿ ಹೊಸ ಉತ್ಸಾಹ, ಹೊಸ ಸಂತೋಷ ತರಲಿ ಎಂದು ಶುಭ ಹಾರೂಸಿದ್ದಾರೆ....
ಹೊಸ ವರ್ಷಕ್ಕೆ ಅದ್ಧೂರಿ ಸ್ವಾಗತ; ಶುಭಾಶಯ ವನಿಮಯದ ಸಡಗರ

ಹೊಸ ವರ್ಷಕ್ಕೆ ಅದ್ಧೂರಿ ಸ್ವಾಗತ; ಶುಭಾಶಯ ವನಿಮಯದ ಸಡಗರ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ನವದೆಹಲಿ: ನಾಡಿನಾದ್ಯಂತ ಹೊಸವರ್ಷವನ್ನು ಸಂಭ್ರಮ ಸಡಗರದಿಂದ ಸ್ವಾಗತಿಸಲಾಗುತ್ತಿದೆ. ಹೊಸ ವರ್ಷದ ಮೊದಲ ದಿನದಂದು ಶುಭಾಶಯಗಳ ವಿನಿನಯ ಜೋರಾಗಿ ಸಾಗಿದೆ. ಇದೇ ವೇಳೆ, ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ. 2025 ರ ವರ್ಷವು ಎಲ್ಲರಿಗೂ ಸಂತೋಷ, ಸಾಮರಸ್ಯ ಮತ್ತು ಸಮೃದ್ಧಿಯನ್ನು ತರಲಿ. ಭಾರತ ಮತ್ತು ವಿಶ್ವಕ್ಕೆ ಉಜ್ವಲ ಸೃಷ್ಟಿಸಲು ಒಟ್ಟಾಗಿ ಕೆಲಸ ಸಂಕಲ್ಪ ಮಾಡೋಣ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನರಿಗೆ ಶುಭಾಶಯ ಹಂಚಿಕೊಂಡಿದ್ದಾರೆ....