Monday, September 8

Focus

“ಕಾಂಗ್ರೆಸ್ ರಾಜಕೀಯ ತೀರಾ ಕೆಳಮಟ್ಟಕ್ಕೆ ಇಳಿದಿದೆ” – ಪ್ರಧಾನಿ ತಾಯಿಯ ‘ನಿಂದನೆ’ಗೆ ಶಾ, ನಡ್ಡಾ ಕಿಡಿ

“ಕಾಂಗ್ರೆಸ್ ರಾಜಕೀಯ ತೀರಾ ಕೆಳಮಟ್ಟಕ್ಕೆ ಇಳಿದಿದೆ” – ಪ್ರಧಾನಿ ತಾಯಿಯ ‘ನಿಂದನೆ’ಗೆ ಶಾ, ನಡ್ಡಾ ಕಿಡಿ

Focus, ದೇಶ-ವಿದೇಶ, ಪ್ರಮುಖ ಸುದ್ದಿ
ನವದೆಹಲಿ: ಬಿಹಾರದಲ್ಲಿ ನಡೆದ ರ‍್ಯಾಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ದಿವಂಗತ ತಾಯಿಯ ವಿರುದ್ಧ ಅವಾಚ್ಯ ಶಬ್ದ ಬಳಕೆಯಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹಾಗೂ ಆರ್‌ಜೆಡಿ ನಾಯಕರ ವಿರುದ್ಧ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಗುರುವಾರ ಎಕ್ಸ್‌ನಲ್ಲಿ ಬಿಡುಗಡೆ ಮಾಡಿದ ವೀಡಿಯೋ ಸಂದೇಶದಲ್ಲಿ, “ಪ್ರಧಾನಿ ಮೋದಿ ಅವರ ತಾಯಿಯ ವಿರುದ್ಧ ಆರ್‌ಜೆಡಿ–ಕಾಂಗ್ರೆಸ್ ಜಂಟಿ ವೇದಿಕೆಯಿಂದ ನಿಂದನೆ ನಡೆಯಿರುವುದು ಖಂಡನೀಯ. ರಾಹುಲ್ ಗಾಂಧಿ ಹಾಗೂ ತೇಜಸ್ವಿ ಯಾದವ್ ಕ್ಷಮೆಯಾಚಿಸಲೇಬೇಕು” ಎಂದು ಆಗ್ರಹಿಸಿದರು. ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ತೀವ್ರ ಕಿಡಿಕಾರಿದ್ದು, “ಕಾಂಗ್ರೆಸ್ ರಾಜಕೀಯ ಅಸಭ್ಯತೆಯ ಎಲ್ಲಾ ಮಿತಿಗಳನ್ನು ದಾಟಿದೆ. ರಾಹುಲ್ ಗಾಂಧಿಯವರ ನಾಯಕತ್ವದಲ್ಲಿ ಕಾಂಗ್ರೆಸ್ ತೀರಾ ಕೆಳಮಟ್ಟಕ್ಕೆ ಇಳಿದಿದೆ. ಬಡ ತಾಯಿಯ ಮಗ ಪ್ರಧಾನಿಯಾಗಿ ದೇಶವನ್ನು 11 ವರ್ಷಗಳಿಂದ ಮುನ್ನಡೆಸುತ್ತಿರುವುದನ್ನು ಕಾಂಗ್ರೆಸ್ ಸಹಿಸಲಾರದು” ಎಂದು ಆರೋಪಿಸಿದರು. “ಬಿಹಾರದ ದರ್ಭಂಗಾದಲ್ಲಿ ಪ್ರಧಾನಿಯವರ ತಾಯಿಯ ವಿರುದ್ಧ ಬಳಕೆಯಾದ ಅಸಭ್ಯ ಭಾಷೆ ನಮ್ಮ ಪ್ರಜಾಪ...
1000 ನೃತ್ಯಗಾರರೊಂದಿಗೆ ರಾಮ್ ಚರಣ್ ‘ಪೆಡ್ಡಿ’ ಹಾಡಿನ ಚಿತ್ರೀಕರಣ..

1000 ನೃತ್ಯಗಾರರೊಂದಿಗೆ ರಾಮ್ ಚರಣ್ ‘ಪೆಡ್ಡಿ’ ಹಾಡಿನ ಚಿತ್ರೀಕರಣ..

Focus, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ, ಸಿನಿಮಾ
ಹೈದರಾಬಾದ್: ತೆಲುಗು ತಾರೆ ರಾಮ್ ಚರಣ್ ನಾಯಕನಾಗಿ ಬುಚಿ ಬಾಬು ಸನಾ ನಿರ್ದೇಶನದ ಬಹುನಿರೀಕ್ಷಿತ ‘ಪೆಡ್ಡಿ’ ಚಿತ್ರದ ತಂಡ ಭವ್ಯ ಹಾಡಿನ ಚಿತ್ರೀಕರಣವನ್ನು ಆರಂಭಿಸಿದೆ. ವಿನಾಯಕ ಚತುರ್ಥಿಯ ಸಂದರ್ಭದಲ್ಲಿ, ಹೆಚ್ಚಿನವರು ರಜೆಯನ್ನು ಆರಿಸಿಕೊಂಡಾಗ, ‘ಪೆಡ್ಡಿ’ ತಂಡವು ಹಬ್ಬದ ಉತ್ಸಾಹದ ನಡುವೆಯೇ ಮೈಸೂರಿನಲ್ಲಿ ಭರ್ಜರಿಯಾಗಿ ಕಾರ್ಯಾರಂಭ ಮಾಡಿದೆ. ಜನಪ್ರಿಯ ನೃತ್ಯ ಸಂಯೋಜಕ ಜಾನಿ ಮಾಸ್ಟರ್ ಸಂಯೋಜಿಸಿರುವ ಈ ಗೀತೆಯಲ್ಲಿ ಸಾವಿರಕ್ಕೂ ಹೆಚ್ಚು ನೃತ್ಯಗಾರರು ಪಾಲ್ಗೊಂಡಿದ್ದಾರೆ. https://youtu.be/fYSGt_ld00A?si=KljQ1unRZy7smjSu ಆಸ್ಕರ್‌ ಪ್ರಶಸ್ತಿ ವಿಜೇತ ಸಂಗೀತ ಸಂಯೋಜಕ ಎ.ಆರ್. ರೆಹಮಾನ್ ರಾಮ್ ಚರಣ್ ಪಾತ್ರದ ಪರಿಚಯಕ್ಕೆ ತಕ್ಕ ಮಾಸ್‌ ಹಾಡನ್ನು ರಚಿಸಿದ್ದು, ಅದ್ಧೂರಿ ಪ್ರಮಾಣದಲ್ಲಿ ಚಿತ್ರೀಕರಣ ನಡೆಯುತ್ತಿದೆ. ಈ ಹಾಡು ಚಿತ್ರದಲ್ಲಿನ ಪ್ರಮುಖ ಆಕರ್ಷಣೆಯಾಗಲಿದೆ ಎಂದು ತಂಡ ಭರವಸೆ ನೀಡಿದೆ. ಕನ್ನಡದ ಸೂಪರ್‌ಸ್ಟಾರ್ ಶಿವ ರಾಜ್‌ಕುಮಾರ್ “ಗೌರ್ನೈಡು” ಪಾತ್ರದಲ್ಲಿ ಕಾಣಿಸಿಕೊಳ್ಳಲಿರುವುದಾಗಿ ನಿರ್ಮಾಪಕರು ಅವರ ಜನ್ಮದಿನದಂದು ಘೋಷಿಸಿದ್ದರು. ಜಾನ್ವಿ ಕಪೂರ್ ನಾಯಕಿಯಾಗಿ, ಜ...

ಜಮ್ಮು-ಕಾಶ್ಮೀರದ ಉರಿಯಲ್ಲಿ ಇಬ್ಬರು ಭಯೋತ್ಪಾದಕರ ಹತ್ಯೆ, ಒಳನುಸುಳುವಿಕೆ ಪ್ರಯತ್ನ ವಿಫಲ

Focus, ದೇಶ-ವಿದೇಶ, ಪ್ರಮುಖ ಸುದ್ದಿ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ಗುರೆಜ್ ಸೆಕ್ಟರ್‌ನ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಒಳನುಸುಳುವಿಕೆ ಪ್ರಯತ್ನವನ್ನು ಸೇನೆಯು ಗುರುವಾರ ವಿಫಲಗೊಳಿಸಿದೆ. ಈ ಸಂದರ್ಭದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ. ಗುರೆಜ್ ಸೆಕ್ಟರ್‌ನ ನೌಶೆಹ್ರಾ ನಾರ್ಡ್ ಬಳಿ ಒಳನುಸುಳುವಿಕೆ ಪ್ರಯತ್ನದ ಸಮಯದಲ್ಲಿ ಇಬ್ಬರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ....

ಚಾಮುಂಡಿ ಬೆಟ್ಟ ಹೇಳಿಕೆ: ಡಿಕೆಶಿ ವಿರುದ್ಧ ಬಿಜೆಪಿ ಆಕ್ರೋಶ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: “ಚಾಮುಂಡಿ ಬೆಟ್ಟ ಹಿಂದೂಗಳಿಗೆ ಸೇರಿದ್ದಲ್ಲ” ಎಂಬ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೇಳಿಕೆಯ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರ ಆಕ್ರೋಶ ವ್ಯಕ್ತವಾಗಿದೆ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತೀವ್ರ ಪ್ರತಿಕ್ರಿಯೆ ವ್ಯಕ್ತಪಡಿಸಿ, “ರಾಜ್ಯದ ಮೂರು ಸಾವಿರಕ್ಕೂ ಹೆಚ್ಚಿನ ದೇವಸ್ಥಾನಗಳು ಹಿಂದೂಗಳ ಆಸ್ತಿ. ಈ ದೇವಸ್ಥಾನಗಳು ಮುಜರಾಯಿ ಇಲಾಖೆಯ ವ್ಯಾಪ್ತಿಗೆ ಬಂದುದರಿಂದ ಹಿಂದೂಗಳಿಗೆ ಸೇರಿದ ಆಸ್ತಿ ಅಲ್ಲವೇ? ಮುಜರಾಯಿ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳು ಹಿಂದೂ ಸಮುದಾಯದವಲ್ಲ ಎಂದರೆ ಸಮಸ್ತ ಹಿಂದೂಗಳಿಗೆ ಯಾವ ಸಂದೇಶ ನೀಡುತ್ತಿದ್ದೀರಿ? ಕಾಂಗ್ರೆಸ್ ನಾಯಕರು ಹಿಂದೂಗಳ ಅಪಮಾನ ಮಾಡುವುದನ್ನು ಮೊದಲು ನಿಲ್ಲಿಸಬೇಕು,” ಎಂದು ಕಿಡಿಕಾರಿದ್ದಾರೆ. ರಾಜ್ಯದ 3 ಸಾವಿರಕ್ಕಿಂತಲೂ ಹೆಚ್ಚಿನ ದೇವಸ್ಥಾನಗಳು ಹಿಂದೂಗಳ ಆಸ್ತಿ. ದೇವಸ್ಥಾನಗಳು ಮುಜರಾಯಿ ಇಲಾಖೆಯ ವ್ಯಾಪ್ತಿಗೆ ವಹಿಸಲಾಗಿದೆ. ಮುಜರಾಯಿ ವ್ಯಾಪ್ತಿಯಲ್ಲಿ ಇದ್ದ ಮಾತ್ರಕ್ಕೆ ಹಿಂದೂ ದೇವಸ್ಥಾನಗಳು ಹಿಂದೂಗಳ ಆಸ್ತಿಯಲ್ಲವೇ? ಈ ಮೂಲಕ ರಾಜ್ಯದ ಸಮಸ್ತ ಹಿಂದೂಗಳಿಗೆ ಯಾವ ಸಂದೇಶ ನೀಡುತ್ತಿದ್ದೀರಿ? ಕಾಂಗ್ರೆಸ್ಸಿಗರೇ, ಹಿಂದೂಗಳ ಅಪ...
ರಾಹುಲ್ ಗಾಂಧಿಯನ್ನು ತಣ್ಣಗಾಗಿಸಲು ಡಿಕೆಶಿ ಕ್ಷಮೆ; ಬಿಜೆಪಿ ಟೀಕೆ

ರಾಹುಲ್ ಗಾಂಧಿಯನ್ನು ತಣ್ಣಗಾಗಿಸಲು ಡಿಕೆಶಿ ಕ್ಷಮೆ; ಬಿಜೆಪಿ ಟೀಕೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಾರ್ಥನಾ ಗೀತೆಯನ್ನು ವಿಧಾನಸಭೆಯಲ್ಲಿ ಹಾಡುವ ಮೂಲಕ ಗಮನಸೆಳೆದಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು 'ಮಾತೃ ಭೂಮಿಗಿಂತ ಕಾಂಗ್ರೆಸ್ ದೊಡ್ಡದಲ್ಲ' ಎಂದು ತೋರಿಸಬೇಕಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಲಹೆ ನೀಡಿದ್ದಾರೆ. 'ನಮಸ್ತೇ ಸದಾ ವತ್ಸಲೇ ಮಾತೃಭೂಮಿ...' ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಾರ್ಥನಾ ಗೀತೆ ಮಾತೃಭೂಮಿಗೆ ಧನ್ಯತೆ ಸಮರ್ಪಿಸುವ ಸಂಕೇತವನ್ನು ರವಾನಿಸುತ್ತದೆ, ರಾಷ್ಟ್ರಭಕ್ತಿ ಪ್ರೇರೇಪಿಸುತ್ತದೆ, ಇದು ಸಂಘಟನೆಯ ಗೀತೆಯಷ್ಟೇ ಅಲ್ಲ ದೇಶಭಕ್ತಿಯ ಬದ್ಧತೆಯನ್ನು ಜಗತ್ತಿಗೇ ಸಾರಿ ಹೇಳುವ ಗೀತೆ ಎಂದು ವಿಜಯೇಂದ್ರ ಹೇಳಿದ್ದಾರೆ. ನಮ್ಮನ್ನು ಹೆರುವ ತಾಯಿಗೆ ಮಡಿಲ ಆಸರೆ ನೀಡುವವಳು ಭೂಮಿತಾಯಿ. ಈ ಹಿನ್ನಲೆಯಲ್ಲಿಯೇ 'ಮಾತೃ ಭೂಮಿ' ಎಂದು ಜನ್ಮದಾತೆಯಷ್ಟೇ ಜನ್ಮಭೂಮಿಯನ್ನು ಆರಾಧಿಸುತ್ತೇವೆ, ತಾಯ್ನೆಲಕ್ಕಾಗಿ ನಮ್ಮನ್ನೇ ಸಮರ್ಪಿಸಿಕೊಳ್ಳುವಷ್ಟು ಭಾವುಕರಾಗುತ್ತೇವೆ. ಜನನಿ, ಜನ್ಮ ಭೂಮಿ ಮಹತ್ವ ತಿಳಿಸಿಕೊಟ್ಟು ರಾಷ್ಟ್ರ ಭಕ್ತಿ ಪಡಿಮೂಡಿಸುವ RSS ಪ್ರಾರ್ಥನೆ ಬಗ್ಗೆ ಕಾಂಗ್ರೆಸ್ಸಿಗರಿಗೆ ಮೊದಲಿನಿಂದಲ...
ಗ್ಯಾರೆಂಟಿ ಹೆಸರಲ್ಲಿ ಕೈ ಕಾರ್ಯಕರ್ತರಿಗೆ 50 -60 ಸಾವಿರ ರೂ ಸಂಬಳ;  ರಾಜ್ಯದ ಬೊಕ್ಕಸ ಬರಿದು?

ಗ್ಯಾರೆಂಟಿ ಹೆಸರಲ್ಲಿ ಕೈ ಕಾರ್ಯಕರ್ತರಿಗೆ 50 -60 ಸಾವಿರ ರೂ ಸಂಬಳ; ರಾಜ್ಯದ ಬೊಕ್ಕಸ ಬರಿದು?

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕರ್ನಾಟಕ ಸರ್ಕಾರದ ಗ್ಯಾರೆಂಟಿ ಯೋಜನೆಯಿಂದ ಉಂಟಾಗಿರುವ ಪರಿಸ್ಥಿತಿ ಬಗ್ಗೆ ಕಾಟು ಟೀಕೆ ಮಾಡಿರುವ ಜೆಡಿಎಸ್, ಹಿಮಾಚಲ ಪ್ರದೇಶ, ತೆಲಂಗಾಣ ಬಳಿಕ ಮುಂದಿನ ಸರದಿ ಕರ್ನಾಟಕ ಎಂದು ವಿಶ್ಲೇಷಿಸಿದೆ. ತೆಲಂಗಾಣದಲ್ಲೂ ಉಚಿತ ಗ್ಯಾರಂಟಿಗಳನ್ನು ಘೋಷಿಸಿ ಅಧಿಕಾರ ಹಿಡಿದಿರುವ ಕಾಂಗ್ರೆಸ್‌ ಸರ್ಕಾರ ಈಗ ಸಂಪೂರ್ಣ ದಿವಾಳಿಯಾಗಿ ಬಿಟ್ಟಿದೆ ಏನು ಜೆಡಿಎಸ್ ಪಕ್ಷ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಾಕಿದೆ. ಕರ್ನಾಟಕದ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಂತರ ರೂಪಾಯಿ ಲೂಟಿಹೊಡೆದು, ಆ ದುಡ್ಡಲ್ಲಿ ಸರ್ಕಾರ ರಚಿಸಿದ್ದ ತೆಲಂಗಾಣ ಕಾಂಗ್ರೆಸ್‌ ಇಂದು, ಜನರಿಗೆ ನೀಡಿದ್ದ ಭರವಸೆ ಈಡೇರಿಸಲು ನಯಾಪೈಸೆ ಇಲ್ಲವಾಗಿದೆ. ಭಿಕ್ಷೆ ಬೇಡಿದರೂ ಒಂದು ರೂ. ಸಿಗುತ್ತಿಲ್ಲ. ಸರ್ಕಾರದ ಬೊಕ್ಕಸವೂ ಬತ್ತಿಹೋಗಿದೆ. ಅಡಮಾನವಿಟ್ಟು ಹಣ ಪಡೆಯಲು 1 ಇಂಚು ಜಾಗವೂ ಸಹ ಸರ್ಕಾರದ ಬಳಿ ಇಲ್ಲ ಎಂದು ತೆಲಂಗಾಣ ಸಿಎಂ ರೇವಂತ್‌ ರೆಡ್ಡಿ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ. ಕರ್ನಾಟಕದ ಸ್ಥಿತಿಯೂ ಇದಕ್ಕೆ ಹೊರತಾಗಿಲ್ಲ. ನಮ್ಮ ರಾಜ್ಯದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ.ಶಿವಕುಮಾರ್ ಗ್ಯಾರಂಟಿ ಅನುಷ್ಠಾನ ಸಮಿತಿ ...
ದೋಷಪೂರಿತ ಕಾರು ಪ್ರಚಾರ: ಶಾರುಖ್, ದೀಪಿಕಾ ವಿರುದ್ಧ ಎಫ್‌ಐಆರ್

ದೋಷಪೂರಿತ ಕಾರು ಪ್ರಚಾರ: ಶಾರುಖ್, ದೀಪಿಕಾ ವಿರುದ್ಧ ಎಫ್‌ಐಆರ್

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಸಿನಿಮಾ
ಜೈಪುರ: ರಾಜಸ್ಥಾನದ ಭರತ್‌ಪುರದಲ್ಲಿ ಬಾಲಿವುಡ್ ನಟರು ಶಾರುಖ್ ಖಾನ್ ಮತ್ತು ದೀಪಿಕಾ ಪಡುಕೋಣೆ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಅವರು ಜಾಹೀರಾತು ಮಾಡಿದ ಕಾರಿನಲ್ಲಿ ಉತ್ಪಾದನಾ ದೋಷವಿದೆ ಎಂದು ವಕೀಲ ಕೀರ್ತಿ ಸಿಂಗ್ ಆರೋಪಿಸಿದ್ದಾರೆ. 2022ರಲ್ಲಿ 23.97 ಲಕ್ಷ ರೂ.ಗೆ ಕಾರು ಖರೀದಿಸಿದ ಸಿಂಗ್, 51 ಸಾವಿರ ರೂ. ಮುಂಗಡ ಪಾವತಿಸಿ, 10 ಲಕ್ಷಕ್ಕೂ ಹೆಚ್ಚು ಸಾಲ ಪಡೆದಿದ್ದರು. ಡೀಲರ್‌ಶಿಪ್ “ಕಾರು ತೊಂದರೆ-ಮುಕ್ತ”ವಾಗಿರುತ್ತದೆ ಎಂದು ಭರವಸೆ ನೀಡಿದ್ದರೂ, ಕೆಲವೇ ತಿಂಗಳಲ್ಲಿ ಹಲವು ತಾಂತ್ರಿಕ ಸಮಸ್ಯೆಗಳು ಕಾಣಿಸಿಕೊಂಡವು ಎಂದು ಅವರು ದೂರು ನೀಡಿದ್ದಾರೆ. “ಓವರ್‌ಟೇಕ್ ಮಾಡುವಾಗ ಕಾರು ಸರಿಯಾಗಿ ವೇಗ ಪಡೆಯುವುದಿಲ್ಲ. ಆರ್‌ಪಿಎಂ ಮಾತ್ರ ಹೆಚ್ಚಾಗುತ್ತದೆ. ಹೆಚ್ಚಿನ ವೇಗದಲ್ಲಿ ಕಾರು ಕಂಪಿಸಿ ಅಸಾಮಾನ್ಯ ಶಬ್ದ ಮಾಡುತ್ತದೆ. ದೂರಮಾಪಕದಲ್ಲಿ ಪದೇ ಪದೇ ಎಚ್ಚರಿಕೆ ಸಂದೇಶ ಬರುತ್ತದೆ,” ಎಂದು ಸಿಂಗ್ ಪೊಲೀಸರಿಗೆ ತಿಳಿಸಿದ್ದಾರೆ. ಡೀಲರ್‌ಶಿಪ್‌ಗೆ ವಿಚಾರಿಸಿದಾಗ, ದೋಷವನ್ನು ಸರಿಪಡಿಸಲು ಸಾಧ್ಯವಿಲ್ಲ ಎಂದು ಕಂಪನಿ ಸ್ಪಷ್ಟಪಡಿಸಿದೆ ಎಂದು ಅವರು ಹೇಳಿದರು. ಇದರಿಂದ ನೊಂದ ಸಿಂಗ್, ಗ್ರಾಹಕರನ್...
ಡಿಕೆಶಿಗೆ ಸ್ವಾಭಿಮಾನ ಇದ್ದಿದ್ದರೆ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಬಿಸಾಕಬೇಕಿತ್ತು; ಅಶೋಕ್

ಡಿಕೆಶಿಗೆ ಸ್ವಾಭಿಮಾನ ಇದ್ದಿದ್ದರೆ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಬಿಸಾಕಬೇಕಿತ್ತು; ಅಶೋಕ್

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ವಿಧಾನಸಭೆಯಲ್ಲಿ ಆರೆಸ್ಸೆಸ್ ಪ್ರಾರ್ಥನೆ ಗೀತೆ ಹಾಡಿದ ಕಾರಣಕ್ಕೆ ಡಿ.ಕೆ.ಶಿವಕುಮಾರ್ ಕ್ಷಮೆ ಯಾಚಿಸಿರುವ ಬೆಳವಣಿಗೆ ಬಗ್ಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ಬೇಸರ ವ್ಯಕ್ತಪಡಿಸಿದ್ದಾರೆ. ಡಿಸಿಎಂ ಡಿಕೆಶಿ ಅವರಿಗೆ ಕಿಂಚಿತ್ತಾದರೂ ಸ್ವಾಭಿಮಾನ ಇದ್ದಿದ್ದರೆ, ಕಿಂಚಿತ್ತಾದರೂ ಧೈರ್ಯ ಇದ್ದಿದ್ದರೆ, ಕ್ಷಮೆ ಕೇಳಬಾರದಿತ್ತು. ಕೇಳಲೇಬೇಕು ಎನ್ನುವ ಒತ್ತಡ ಇದ್ದಿದ್ದರೆ ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು ಎಂದು ಅಶೋಕ್ ಪ್ರತಿಕ್ರಿಯಿಸಿದ್ದಾರೆ. "ನಮಸ್ತೇ ಸದಾ ವತ್ಸಲೇ ಮಾತೃಭೂಮೇ" ಎಂದು ತಾಯಿ ಭಾರತಾಂಬೆಗೆ ನಮಸ್ಕರಿಸಿದ್ದಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕ್ಷಮೆ ಕೇಳಬೇಕು ಎನ್ನುವುದಾದರೆ, ಕಾಂಗ್ರೆಸ್ ಪಕ್ಷದ ಪ್ರಕಾರ ಭಾರತೀಯರು ಇನ್ಯಾರಿಗೆ ಜಯಕಾರ ಹಾಕಬೇಕು? ಇಟಲಿ ಮಾತೆಗಾ? ಇಟಲಿಯಿಂದ ಬಂದ ಮೇಡಂಗಾ? ಎಂದು ಅಶೋಕ್ ಪ್ರಶ್ನಿಸಿದ್ದಾರೆ. ಈ ಕುರಿತಂತೆ ಅವರು ಸಾಮಾಜಿಕ ಮಾಧ್ಯಮ 'X'ನಲ್ಲಿ ಹಾಕಿರುವ ಪೋಸ್ಟ್ ಗಮನಸೆಳೆದಿದೆ. ಆರ್ ಎಸ್ಎಸ್ ಪ್ರಾರ್ಥನಾ ಗೀತೆಯ ಮೊದಲನೆಯ ಸಾಲಿನ ಸಾರಾಂಶ ಇಷ್ಟೇ. 'ನಮ್ಮನ್ನೆಲ್ಲ ವಾತ್ಸಲ್ಯದಿಂದ ಸಾಕುತ್ತ...
4000 ವಿದ್ಯಾರ್ಥಿಗಳು 5000 ದೀಪಗಳಿಂದ ಬೃಹತ್ ‘ಗಣೇಶನ ಆಕೃತಿ’ ರಚನೆ

4000 ವಿದ್ಯಾರ್ಥಿಗಳು 5000 ದೀಪಗಳಿಂದ ಬೃಹತ್ ‘ಗಣೇಶನ ಆಕೃತಿ’ ರಚನೆ

Focus, ಆಧ್ಯಾತ್ಮ, ದೇಗುಲ ದರ್ಶನ, ಪ್ರಮುಖ ಸುದ್ದಿ, ರಾಜ್ಯ, ವೀಡಿಯೊ
ಕೊಪ್ಪಳ: ಗಂಗಾವತಿ ತಾಲೂಕಿನ ಶ್ರೀರಾಮನಗರದ ನಮ್ಮ ಶ್ರೀ ವಿದ್ಯಾನಿಕೇತನ ಪಬ್ಲಿಕ್ ಶಾಲೆಯಲ್ಲಿ ಗಣೇಶೋತ್ಸವದ ಅಂಗವಾಗಿ “4000 ವಿದ್ಯಾರ್ಥಿಗಳು 5000 ದೀಪಗಳಿಂದ ಬೃಹತ್ ಗಾತ್ರದ ಗಣೇಶನ ಆಕೃತಿಯನ್ನು ರಚಿಸಿ ದೀಪಗಳನ್ನು ಬೆಳಗಿಸಿ ಗಣೇಶನಿಗೆ ವೈಶಿಷ್ಟ್ಯಪೂರ್ಣವಾದ ಅಹ್ವಾನವನ್ನು ನೀಡಲಾಯಿತು. 5,000 ದೀಪಗಳು, 4,000 ವಿದ್ಯಾರ್ಥಿಗಳಿಂದ ಬೃಹತ್ ಗಣೇಶ ಆಕೃತಿ ರಚನೆ!! ಗಂಗಾವತಿ ತಾಲೂಕಿನ ಶ್ರೀರಾಮನಗರದ ವಿದ್ಯಾನಿಕೇತನ ಪಬ್ಲಿಕ್ ಶಾಲೆಯ ಮಕ್ಕಳು ವಿನಾಯಕನ ಹಬ್ಬವನ್ನು ವಿಭಿನ್ನ ರೀತಿಯಲ್ಲಿ ಸ್ವಾಗತಿಸುವ ಮೂಲಕ ಗಮನ ಸೆಳೆದಿದ್ದಾರೆ.#Ballari #Koppala pic.twitter.com/big3vBbG7l — Ballari Tweetz (@TweetzBallari) August 25, 2025 ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಅತ್ಯಂತ ಸಂಭ್ರಮ ಸಂತೋಷದಿAದ ಪಾಲ್ಗೊಂಡು ವಿನಾಯಕನಿಗೆ ಜೈಕಾರವನ್ನು ಹಾಕಿ ದೀಪಗಳಿಂದ ಗಣೇಶನ ಆಕೃತಿಯನ್ನು ಮೂಡಿಸಿದರು. ಶಾಲೆಯ ಪೂರ್ವ ಪ್ರಾಥಮಿಕದಿಂದ ಎಂಟನೆಯ ತರಗತಿಯ ಸುಮಾರು 2000ಕ್ಕೂ ಹೆಚ್ಚು ವಿದ್ಯಾರ್ಥಿಗಳಿಂದ ಪರಿಸರ ಸ್ನೇಹಿ ಗಣೇಶನ ಮೂರ್ತಿಗಳನ್ನು ಮಾಡಿಸಲಾಯಿತು. ವಿದ್ಯಾರ್ಥಿಗಳಲ...
KPTCL ಹಾಗೂ ಎಸ್ಕಾಂಗಳ ಅಧಿಕಾರಿ, ನೌಕರರಿಗೆ ಬೋನಸ್/ಅನುಗ್ರಹ ಭತ್ಯೆ; ರಾಜ್ಯ ಸರ್ಕಾರದ ಆದೇಶ

KPTCL ಹಾಗೂ ಎಸ್ಕಾಂಗಳ ಅಧಿಕಾರಿ, ನೌಕರರಿಗೆ ಬೋನಸ್/ಅನುಗ್ರಹ ಭತ್ಯೆ; ರಾಜ್ಯ ಸರ್ಕಾರದ ಆದೇಶ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ಮತ್ತು ಎಸ್ಕಾಂಗಳ ಅಧಿಕಾರಿ/ನೌಕರರಿಗೆ 2024-25 ನೇ ಹಣಕಾಸು ವರ್ಷಕ್ಕೆ ಬೋನಸ್/ಅನುಗ್ರಹ ಪೂರ್ವಕವನ್ನು ಮಂಜೂರು ಮಾಡುವ ಬಗ್ಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳು ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ನಿರ್ದೇಶನ ನೀಡಿ, ಆರ್ಥಿಕ ಇಲಾಖೆ ಟಿಪ್ಪಣಿ ಸಂಖ್ಯೆ:ಆಇ 339 ವೆಚ್ಚ-1/2025 2:26.08.2025 ವಿಷಯಕ್ಕೆ ಸಂಬಂಧಿಸಿದಂತೆ, ಉಲ್ಲೇಖಿತ (1)ರ ಪ್ರಸ್ತಾವನೆಯನ್ನು ಪರಿಗಣಿಸಿ ,ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಮತ್ತು ಎಸ್ಕಾಂಗಳ ನೌಕರರಿಗೆ 2024-25ನೇ ಆರ್ಥಿಕ ವರ್ಷಕ್ಕೆ ಕನಿಷ್ಟ ತಲಾ ರೂ.7,000/- ರಂತೆ ಅನುಗ್ರಹ ಭತ್ಯೆಯನ್ನು (Ex-gratia) ನೀಡಬೇಕೆಂದು ಸೂಚಿಸಿದ್ದಾರೆ. ಹಾಗೂ ಇದಕ್ಕೆ ತಗಲುವ ವೆಚ್ಚವನ್ನು ನಿಗಮಗಳ ಆಂತರಿಕ ಸಂಪನ್ಮೂಲಗಳಿಂದ ಭರಿಸುವ ಷರತ್ತಿಗೊಳಪಟ್ಟು ಉಲ್ಲೇಖಿತ (2)ರ ಟಿಪ್ಪಣಿಯಲ್ಲಿ ಆರ್ಥಿಕ ಇಲಾಖೆಯ ಸಹಮತಿ ನೀಡಲಾಗಿದೆ ಎಂದು ಇಂಧನ ಇಲಾಖೆಯ ಅಧೀನ ಕಾರ್ಯದರ್ಶಿ ವಿನೋದ್ ಕುಮಾ‌ರ್ ಡಿ.ಎಂ ಅವರು ಹೊರಡಿಸಿರುವ ಆದೇಶದಲ್ಲಿ ತಿಳಿಸಲಾ...