Friday, August 14

ವಿದೇಶ

ಮಹಿಳೆಯರ ಅಸಂಯಮಕ್ಕೆ ಆಕ್ರಮಣಶೀಲವಲ್ಲದ ಮೂತ್ರಕೋಶ ಪರೀಕ್ಷೆಗಳ ಪರಿಣಾಮ..

ಮಹಿಳೆಯರ ಅಸಂಯಮಕ್ಕೆ ಆಕ್ರಮಣಶೀಲವಲ್ಲದ ಮೂತ್ರಕೋಶ ಪರೀಕ್ಷೆಗಳ ಪರಿಣಾಮ..

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೈವಿಧ್ಯ
ನವದೆಹಲಿ: ಆಕ್ರಮಣಶೀಲವಲ್ಲದ ಮೂತ್ರಕೋಶ ಒತ್ತಡ ಪರೀಕ್ಷೆಗಳು ಆಕ್ರಮಣಕಾರಿ ಮೌಲ್ಯಮಾಪನಗಳಷ್ಟೇ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತವೆ ಎಂದು ಹೊಸ ಸಂಶೋಧನೆ ತಿಳಿಸಿದೆ.ಸ್ಕಾಟ್ಲೆಂಡ್‌ನ ಅಬರ್ಡೀನ್ ವಿಶ್ವವಿದ್ಯಾಲಯದ ಸಂಶೋಧಕರ ನೇತೃತ್ವದ ಅಧ್ಯಯನವು, ನಿರಂತರ ಮೂತ್ರ ಅಸಂಯಮ ಅಥವಾ ಅತಿಯಾದ ಮೂತ್ರಕೋಶ ಹೊಂದಿರುವ ಮಹಿಳೆಯರು, ಮುಖ್ಯವಾಗಿ ಮೂತ್ರ ವಿಸರ್ಜಿಸಲು ಹಠಾತ್ ತುರ್ತುಸ್ಥಿತಿಯಿಂದ ನಿರೂಪಿಸಲ್ಪಟ್ಟವರು, ಆಕ್ರಮಣಕಾರಿ ಮೂತ್ರಕೋಶ ಒತ್ತಡ ಪರೀಕ್ಷೆಗಳನ್ನು ತಪ್ಪಿಸಬಹುದು ಎಂದು ಸೂಚಿಸುತ್ತದೆ ಎಂಬುದನ್ನು ಅನಾವರಣ ಮಾಡಿದೆ.ಆಕ್ರಮಣಕಾರಿ ಯುರೊಡೈನಾಮಿಕ್ಸ್ ಪರೀಕ್ಷೆ - ಸಾಮಾನ್ಯವಾಗಿ 40 ವರ್ಷಗಳಿಗೂ ಹೆಚ್ಚು ಕಾಲ ವೈದ್ಯಕೀಯ ಅಭ್ಯಾಸದಲ್ಲಿ ಬಳಸಲ್ಪಡುತ್ತಿದೆ - ಮೂತ್ರಕೋಶವು ಮೂತ್ರವನ್ನು ಎಷ್ಟು ಚೆನ್ನಾಗಿ ಸಂಗ್ರಹಿಸುತ್ತದೆ ಮತ್ತು ಬಿಡುಗಡೆ ಮಾಡುತ್ತದೆ ಮತ್ತು ಅನೇಕರಿಗೆ ಅನಾನುಕೂಲ ಪರೀಕ್ಷೆಯಾಗಿರಬಹುದು. ಪರೀಕ್ಷೆಗಳು ಮೂತ್ರಕೋಶಕ್ಕೆ ಸೇರಿಸಲಾದ ಕ್ಯಾತಿಟರ್ ಮೂಲಕ ಮೂತ್ರಕೋಶವನ್ನು ನೀರಿನಿಂದ ತುಂಬಿಸುವುದನ್ನು ಒಳಗೊಂಡಿವೆ. ಮೂತ್ರಕೋಶ ಮತ್ತು ಹೊಟ್ಟೆಯೊಳಗಿನ ಒತ್ತಡವನ್ನು ಅಳೆಯಲು ...
ಭಾರೀ ಮಳೆ; ಬೆಂಗಳೂರಿನಲ್ಲಿ ಅವಾಂತರ, ಮರದ ಕೊಂಬೆ ಬಿದ್ದು ಮಗು ಸಾವು

ಭಾರೀ ಮಳೆ; ಬೆಂಗಳೂರಿನಲ್ಲಿ ಅವಾಂತರ, ಮರದ ಕೊಂಬೆ ಬಿದ್ದು ಮಗು ಸಾವು

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ
ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಶನಿವಾರ ಭಾರೀ ಮಳೆಯಾಗಿದೆ. ಬೆಂಗಳೂರು ನಗರದಲ್ಲಂತೂ ಮಳೆ ಅವಾಂತರವನ್ನೇ ಸೃಷ್ಟಿಸಿದೆ. VIDEO | Rains brought respite from the heat to Bengaluru residents, but they also caused waterlogging and traffic congestion across several parts of the city on Saturday evening. The India Meteorological Department said Bengaluru city recorded 3.6 mm of rainfall with… pic.twitter.com/xD7AVhH9Ge— Press Trust of India (@PTI_News) March 22, 2025 ಈ ನಡುವೆ, ಮಳೆ ಸಂದರ್ಭದಲ್ಲೇ, ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದ ಪರಿಣಾಮ ಮೂರು ವರ್ಷದ ಹೆಣ್ಣುಮಗು ಸಾವನ್ನಪ್ಪಿ ಘಟನೆ ಮನಕಲಕುವಂತಿದೆ. ಪುಲಕೇಶಿನಗರ ಪೊಲೀಸ್ ಠಾಣಾ ವ್ಯಾಪ್ತಿಯ ಜೀವನಹಳ್ಳಿಯಲ್ಲಿ ರಾತ್ರಿ ಈ ಘಟನೆ ನಡೆದಿದೆ. ಗಾಳಿ ಮಳೆಗೆ ರಸ್ತೆ ಬದಿ ಮರ ಬೈಕ್ ಮೇಲೆ ಬಿದ್ದಿದೆ. ಬೈಕ್ ನಲ್ಲಿತಂದೆ ಜೊತೆ ತೆರಳುತ್ತಿದ್ದ ರಕ್ಷಾ ಎಂಬ ಮಗುವೀಣೆ ತಲೆ ಮೇಲೆಯೇ ಮರದ ತುಂಡು ಬಿದ್ದಿದೆ. ಕೂಡಲೇ ಆಕೆಯನ್ನು...
ಸದನದಲ್ಲಿ ಗಲಭೆಗೆ ಪ್ರಚೋದಿಸಿದರೇ ಅಶೋಕ್? ಸ್ಪೀಕರ್’ಗೆ ಕಾಂಗ್ರೆಸ್ ದೂರು, ವಿಪಕ್ಷ ನಾಯಕರ ಅಮಾನತಿಗೆ ಆಗ್ರಹ

ಸದನದಲ್ಲಿ ಗಲಭೆಗೆ ಪ್ರಚೋದಿಸಿದರೇ ಅಶೋಕ್? ಸ್ಪೀಕರ್’ಗೆ ಕಾಂಗ್ರೆಸ್ ದೂರು, ವಿಪಕ್ಷ ನಾಯಕರ ಅಮಾನತಿಗೆ ಆಗ್ರಹ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ವಿಧಾನಸಭೆಯಲ್ಲಿ ಸದನಕ್ಕೆ ಅಗೌರವ ತೋರಿದ ಆರೋಪದಲ್ಲಿ ಬಿಜೆಪಿಯ 18 ಶಾಸಕರನ್ನು ಅಮಾನತು ಮಾಡಲಾಗಿದೆಯಾದರೂ ಆ ಅಶಿಸ್ತಿಗೆ ಪ್ರಚೋದನೆ ನೀಡಿರುವ ಪ್ರತಿ ಪಕ್ಷ ನಾಯಕ ಆರ್.ಅಶೋಕ್ ಮೇಲೆ ಯಾವುದೇ ಕ್ರಮ ಕೈಗೊಳ್ಳಲಿಲ್ಲ ಎಂದು ಆಡಳಿತಾರೂಢ ಕಾಂಗ್ರೆಸ್ ಗಮನಸೆಳೆದಿದೆ. ಈ ಕುರಿತಂತೆ ಕೆಪಿಸಿಸಿ ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಅವರು ಸ್ಪೀಕರ್ ಯು.ಟಿ.ಖದರ್ ಅವರಿಗೆ ನೀಡಿದ್ದಾರೆ.ಸಂಸದೀಯ ವಿಶ್ಲೇಷಕರೂ, ವಕೀಲರೂ ಆಗಿರುವ ಮಾಜಿ ಶಾಸಕ ರಮೇಶ್ ಬಾಬು ಅವರು ವಿಧಾನಸಭೆಯ ಅಧಿವೇಶನದಲ್ಲಿ ಶುಕ್ರವಾರ ಸದನಕ್ಕೆ ಮತ್ತು ಸಭಾಧ್ಯಕ್ಷರಿಗೆ ಅಗೌರವ ತೋರಿದ ಮತ್ತು ಅಶಿಸ್ತಿನಿಂದ ನಡೆದುಕೊಂಡ ಸದಸ್ಯರನ್ನು ಅಮಾನತ್ತುಗೊಳಿಸುವ ಸಂದರ್ಭ ಸದನವು ಅಂಗೀಕರಿಸಿದ ಪ್ರಸ್ತಾವದ ಲೋಪ ಕುರಿತು ಸ್ಪೀಕರ್ ಅವರ ಗಮನಸೆಳೆದಿದ್ದಾರೆ. ಸದನಕ್ಕೆ ಮತ್ತು ಸಭಾಧ್ಯಕ್ಷರಿಗೆ ಅಗೌರವ ತೋರಿದ ಮತ್ತು ಅಶಿಸ್ತಿನಿಂದ ನಡೆದುಕೊಂಡ ಸದಸ್ಯರನ್ನು ಅಮಾನತ್ತುಗೊಳಿಸುವ ಸಂದರ್ಭ 21-03-2025 ರಂದು ಸದನದಲ್ಲಿ ಕಾನೂನು ಮತ್ತು ಸಂಸದೀಯ ಸಚಿವ ಹೆಚ್.ಕೆ.ಪಾಟೀಲ್ ಅವರು ಮಂಡಿಸಿದ ಪ್ರಸ್ತಾವನೆಯ ಮೇಲೆ 18 ಮಂದಿ ಬಿಜೆಪಿ ಶಾಸಕರನ್ನು 6 ...
ಕರ್ನಾಟಕ ಬಂದ್: ಹಲವೆಡೆ ಪ್ರತಿಭಟನೆ, ಹಲವರು ಪೊಲೀಸ್ ವಶಕ್ಕೆ

ಕರ್ನಾಟಕ ಬಂದ್: ಹಲವೆಡೆ ಪ್ರತಿಭಟನೆ, ಹಲವರು ಪೊಲೀಸ್ ವಶಕ್ಕೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ
ಬೆಂಗಳೂರು: ಬೆಳಗಾವಿಯಲ್ಲಿ ಮರಾಠಿ ಭಾಷಿಗರಿಂದ ಕನ್ನಡಿಗರ ಮೇಲೆ ನಡೆದಿರುವ ದೌರ್ಜನ್ಯ ಖಂಡಿಸಿ ಕನ್ನಡ ಪರ ಸಂಘಟನೆಗಳು ಶನಿವಾರ ಕರ್ನಾಟಕ ಬಂದ್​ಗೆ ಕರೆ ನೀಡಿವೆ.ಬಂದ್ ಕರೆ ಬೆಂಬಲಿಸಿ ಹಲವಾರು ಅಂಗಡಿ-ಮುಂಗಟ್ಟುಗಳು ಮುಚ್ಚಿವೆ ಆದರೆ, ವಾಹನ ಸಂಚಾರಕ್ಕೆ ಅಡ್ಡಿಯಾಗಿಲ್ಲ. ಬೆಂಗಳೂರು ಸಹಿತ ರಾಜ್ಯದ ಬಹುತೇಕ ಕಡೆ ಬಂದ್ ಕರೆಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. #WATCH | Karnataka: Several pro-Kannada groups have called a bandh in the state today from 6 am to 6 pm, in protest against the alleged assault on a bus conductor in Belagavi for not speaking Marathi. Visuals from Kalaburagi, where Police personnel have been deployed as a… pic.twitter.com/atR3C3pPxw— ANI (@ANI) March 22, 2025ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಬೆಂಗಳೂರು, ಮೈಸೂರು, ಮಂಡ್ಯ, ಚಿಕ್ಕಮಗಳೂರು, ಬೆಳಗಾವಿ ಸೇರಿದಂತೆ ಹಲವೆಡೆ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು. ಹಲವೆಡೆ ಅಂಗಡಿಗಳನ್ನು ಮುಚ್ಚಿಸುವಂತೆ ಮನವೊಲಿಸುತ...
ನಾಯಕರ ವೀಕ್ನೆಸ್ ಬಗ್ಗೆ ಸಂಶಯ..! ಹನಿಟ್ರ್ಯಾಪ್‌ಗೆ ಒಳಗಾದವರನ್ನು ಮೂರ್ಖರು ಎಂದ ದೇಶಪಾಂಡೆ

ನಾಯಕರ ವೀಕ್ನೆಸ್ ಬಗ್ಗೆ ಸಂಶಯ..! ಹನಿಟ್ರ್ಯಾಪ್‌ಗೆ ಒಳಗಾದವರನ್ನು ಮೂರ್ಖರು ಎಂದ ದೇಶಪಾಂಡೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಹನಿಟ್ರ್ಯಾಪ್ ವಿಚಾರ ಭಾರೀ ಕೋಲಾಹಲ ಸೃಷ್ಟಿಸಿದೆ. ಸುಮಾರು 48 ರಾಜಕಾರಣಿಗಳನ್ನು ಹನಿಟ್ರ್ಯಾಪ್ ಮಾಡಲಾಗಿದೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿದರೆ, ಇನ್ನೊಂದೆಡೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು, ರಾಜ್ಯದಲ್ಲಿ ಕನಿಷ್ಠ 400 ಜನರನ್ನು ಹನಿಟ್ರ್ಯಾಪ್‌ಗೆ ಬಲಿ ಮಾಡಲಾಗಿದೆ ಎಂದು ಸಂಶಯ ವ್ಯಕ್ತಪಡಿಸಿದ್ದಾರೆ.ಈ ವಿಚಾರದಲ್ಲಿ ರಾಜಕೀಯ ನಾಯಕರಿಂದ ಆರೋಪ ಪ್ರತ್ಯಾರೋಪ ನಡೆಯುತ್ತಿದೆ. ಈ ವಿಚಾರವು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ನಾಯಕರು ಆಗ್ರಹಿಸಿದ್ದಾರೆ. ಬೇರೆಯವರು ಸುಮ್ಮನೆ ನಿಮ್ಮ ಹತ್ತಿರ ಬರ್ತಾರಾ? ಇದೇ ವೇಳೆ, ಹನಿಟ್ರ್ಯಾಪ್'ಗೆ ಒಳಗಾಗುವರ ವೀಕ್ನೆಸ್ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೀಡಿರುವ ಹೇಳಿಕೆ ಕೂಡಾ ಗಮನಸೆಳೆದಿದೆ. ಬೇರೆಯವರು ಸುಮ್ಮನೆ ನಿಮ್ಮ ಹತ್ತಿರ ಬರ್ತಾರಾ? ಹನಿಟ್ರ್ಯಾಪ್ ಸುಮ್ಮನೆ ಆಗುತ್ತಾ? ನಾವು ಹಲೋ ಅಂದ್ರೆ ಅವರು ಹಲೋ ಅಂತಾರೆ, ನೀವು ಬಾಯ್ ಅಂದ್ರೆ ಅವರು ಬಾಯ್ ಅಂತಾರೆ ಎಂದು ಹೇಳುವ ಮೂಲಕ ಡಿ.ಕೆ.ಶಿವಕುಮಾರ್ ಹನಿಟ್ರ್ಯಾಪ್ ಅದವರ ವೀಕ್ನೆಸ್ ಬಗ್ಗೆ ಬೊಟ್ಟು ಮ...
ಬರೋಬ್ಬರಿ 400 ಜನರನ್ನು ಹನಿಟ್ರ್ಯಾಪ್‌? ಸಚಿವರ ಸ್ಫೋಟಕ ಹೇಳಿಕೆ

ಬರೋಬ್ಬರಿ 400 ಜನರನ್ನು ಹನಿಟ್ರ್ಯಾಪ್‌? ಸಚಿವರ ಸ್ಫೋಟಕ ಹೇಳಿಕೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಳಗಾವಿ: ರಾಜ್ಯ ರಾಜಕೀಯದಲ್ಲಿ ಹನಿಟ್ರ್ಯಾಪ್ ವಿಚಾರ ಭಾರೀ ಕೋಲಾಹಲ ಸೃಷ್ಟಿಸಿದೆ. ಸುಮಾರು 48 ರಾಜಕಾರಣಿಗಳನ್ನು ಹನಿಟ್ರ್ಯಾಪ್ ಮಾಡಲಾಗಿದೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿದರೆ, ಇನ್ನೊಂದೆಡೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ ನೀಡಿದ್ದಾರೆ. ರಾಜ್ಯದಲ್ಲಿ ಕನಿಷ್ಠ 400 ಜನರನ್ನು ಹನಿಟ್ರ್ಯಾಪ್‌ಗೆ ಬಲಿ ಮಾಡಲಾಗಿದೆ ಎಂದು ಸಂಶಯ ವ್ಯಕ್ತಪಡಿಸಿದ್ದಾರೆ.ಹನಿಟ್ರ್ಯಾಪ್ ಕೋಲಾಹಲ ಕುರಿತಂತೆ ಆರಂಭದಿಂದಲೂ ಆಕ್ರೋಶ ಹೊರಹಾಕುತ್ತಿದ್ದ ಸಚಿವ ಸತೀಶ್ ಜಾರಕಿಹೊಳಿ, ರಾಜ್ಯದಿಂದ ಮಾತ್ರವಲ್ಲ, ದೆಹಲಿಯ ಅನೇಕ ನಾಯಕರು ಮತ್ತು ಅಧಿಕಾರಿಗಳನ್ನು ಕೂಡ ಹನಿಟ್ರ್ಯಾಪ್‌ಗೆ ಬಲಿ ಮಾಡಲಾಗಿದೆ. ಎಲ್ಲಾ ಪಕ್ಷಗಳ ನಾಯಕರನ್ನು ಇದರಲ್ಲಿ ಸಿಲುಕಿಸಲಾಗಿದೆ ಎಂದು ಗಮನಸೆಳೆದಿದ್ದಾರೆ.ಹನಿಟ್ರ್ಯಾಪ್ ಮಾಡಿ ಮುಖ್ಯಮಂತ್ರಿಗಳಿಗೆ ಬೆದರಿಕೆ ಹಾಕಿರುವ ನಿದರ್ಶನಗಳು ಈ ಹಿಂದೆಯೂ ನಡೆದಿವೆ.ಕಳೆದ 20 ವರ್ಷಗಳಿಂದಲೂ ಹನಿಟ್ರ್ಯಾಪ್ ಆಗಿವೆ. ಈ ಕೃತ್ಯವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಶಾಶ್ವತ ಪರಿಹಾರ ಕಂಡುಕೊಳ್ಳಬೇಕಿದೆ ಎಂದು ಅವರೌ ಪ್ರತಿಪಾದಿಸಿದ್ದಾರೆ....
ಬಿಜೆಪಿಯ 18 ಶಾಸಕರ ಅಮಾನತು: ಇದು ಪ್ರಜಾತಂತ್ರ ವ್ಯವಸ್ಥೆಯ ದಮನ ಎಂದ ಬಿವೈವಿ

ಬಿಜೆಪಿಯ 18 ಶಾಸಕರ ಅಮಾನತು: ಇದು ಪ್ರಜಾತಂತ್ರ ವ್ಯವಸ್ಥೆಯ ದಮನ ಎಂದ ಬಿವೈವಿ

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ
ಬೆಂಗಳೂರು: ವಿಧಾನ ಸಭೆಯಲ್ಲಿ ಬಿಜೆಪಿಯ 18 ಶಾಸಕರನ್ನು ಸದನದಿಂದ ಅಮಾನತ್ತು ಗೊಳಿಸಿರುವ ಸಭಾಧ್ಯಕ್ಷರ ನಿರ್ಧಾರ ಏಕಪಕ್ಷೀಯ ಹಾಗೂ ಪ್ರಜಾತಂತ್ರ ವ್ಯವಸ್ಥೆಯನ್ನು ದಮನ ಮಾಡುವ ಮನಸ್ಥಿತಿಯನ್ನು ಪ್ರತಿಬಿಂಬಿಸಿದ ಕ್ರಮವಾಗಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಧಾನ ಸಭೆಯಲ್ಲಿ ನಮ್ಮ ಬಿಜೆಪಿಯ 18 ಶಾಸಕರನ್ನು ಸದನದಿಂದ ಅಮಾನತ್ತು ಗೊಳಿಸಿರುವ ಸಭಾಧ್ಯಕ್ಷರ ನಿರ್ಧಾರ ಏಕಪಕ್ಷೀಯ ಹಾಗೂ ಪ್ರಜಾತಂತ್ರ ವ್ಯವಸ್ಥೆಯನ್ನು ದಮನ ಮಾಡುವ ಮನಸ್ಥಿತಿಯನ್ನು ಪ್ರತಿಬಿಂಬಿಸಿದ ಕ್ರಮವಾಗಿದೆ, ಆಡಳಿತ ಪಕ್ಷದ ಜನವಿರೋಧಿ ನಿಲುವುಗಳನ್ನು ವಿರೋಧ ಪಕ್ಷವಾಗಿ ಪ್ರಶ್ನಿಸಿ, ಹೋರಾಡುವುದು ಸದಸ್ಯರ ಹಕ್ಕು, ಸಭಾಧ್ಯಕ್ಷ… https://t.co/uWGNuoxoTE— Vijayendra Yediyurappa (@BYVijayendra) March 21, 2025 ಆಡಳಿತ ಪಕ್ಷದ ಜನವಿರೋಧಿ ನಿಲುವುಗಳನ್ನು ವಿರೋಧ ಪಕ್ಷವಾಗಿ ಪ್ರಶ್ನಿಸಿ, ಹೋರಾಡುವುದು ಸದಸ್ಯರ ಹಕ್ಕು, ಸಭಾಧ್ಯಕ್ಷ ಸ್ಥಾನದಲ್ಲಿ ಕುಳಿತ ಮಾನ್ಯ… ರವರು ಅದನ್ನು ಕಸಿಯುವ ಪಕ್ಷಪಾತಿ ನಿಲುವು ತಳೆದದ್ದು ಕಾಂಗ್ರೆಸ್ನ ತುಘಲಕ್ ಸರ್ಕಾರದ ತಾಳಕ್ಕ...
ಹನಿಟ್ರ್ಯಾಪ್ ಕೋಲಾಹಲ: ‘ನಿಮ್ಮ ಅವಧಿಯಲ್ಲಿ 17 ಶಾಸಕರು ಸ್ಟೇ ತಂದಿದ್ದರು’ ಎಂದು ಬಿಜೆಪಿ ನಾಯಕರಿಗೆ ಪ್ರಿಯಾಂಕ್ ತರಾಟೆ

ಹನಿಟ್ರ್ಯಾಪ್ ಕೋಲಾಹಲ: ‘ನಿಮ್ಮ ಅವಧಿಯಲ್ಲಿ 17 ಶಾಸಕರು ಸ್ಟೇ ತಂದಿದ್ದರು’ ಎಂದು ಬಿಜೆಪಿ ನಾಯಕರಿಗೆ ಪ್ರಿಯಾಂಕ್ ತರಾಟೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ
ಬೆಂಗಳೂರು: ಹನಿಟ್ರ್ಯಾಪ್ ವಿಚಾರ ರಾಜ್ಯ ರಾಜಕೀಯದಲ್ಲಿ ಕೋಲಾಹಲ ಎಬ್ಬಿಸಿದೆ. ಈ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿ ನಡುವೆ ವಾಗ್ಯುದ್ಧವೇ ನಡೆದಿದೆ.ಈ ನಡುವೆ ಹನಿಟ್ರ್ಯಾಪ್ ಕುರಿತಂತೆ ಆಡಳಿತಾರೂಢ ಕಾಂಗ್ರೆಸ್ ಪಕ್ಷವನ್ನು ತರಾಟೆಗೆ ತೇಗ್ವೆದುಕೊಂಡಿರುವ ಬಿಜೆಪಿ ನಾಯಕರು ವಿಧಾನ ಸಭೆ ಹಾಗೂ ವಿಧಾನ ಪರಿಷತ್ತುಗಳಲ್ಲಿ ಗದ್ದಲ ಎಬ್ಬಿಸಿವೆ. ಹನಿಟ್ರ್ಯಾಪ್ ಪ್ರಕರಣ ಬಗ್ಗೆ ಸಿಬಿಐ ತನಿಖೆಗೆ ವಹಿಸಬೇಕು ಹಾಗೂ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ನಾಯಕರು ಒತ್ತಾಯಿಸಿದ್ದಾರೆ.ಬಿಜೆಪಿ ಆಡಳಿತಾವಧಿಯಲ್ಲಿ 17 ಶಾಸಕರು ನ್ಯಾಯಾಲಯದಿಂದ ಸ್ಟೇ ತಂದಿದ್ದರು. ಇದರ ಬಗ್ಗೆ ಅಂದು ಚರ್ಚೆಗೆ ಅವಕಾಶವನ್ನೇ ನೀಡಲಿಲ್ಲ. ಹಾಗಿದ್ದರೆ ಇಂದು ಈ ವಿಷಯದಲ್ಲಿ ಚರ್ಚೆಯ ಅವಶ್ಯಕತೆ ಇದೆಯೇ? ಬಿಜೆಪಿಯವರಿಗೆ ಅಂದು ಇಲ್ಲದ ನೈತಿಕತೆಯ ಪ್ರಶ್ನೆ ಇಂದು ಹೇಗೆ ಹುಟ್ಟಿಕೊಂಡಿತು? - @PriyankKharge pic.twitter.com/H4QfxdojoM — Karnataka Congress (@INCKarnataka) March 21, 2025ಬಿಜೆಪಿಯವರ ನಡೆಗೆ ಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ ಹೊರಹಾಕಿದ್ದಾರೆ. ಹ...
ಹನಿಟ್ರ್ಯಾಪ್‌ ಪ್ರಕರಣ ಬಗ್ಗೆ ಗೃಹ ಸಚಿವರಿಂದ ಸದನದ ಒಳಗೊಂದು ಹೊರಗೊಂದು ಹೇಳಿಕೆ?

ಹನಿಟ್ರ್ಯಾಪ್‌ ಪ್ರಕರಣ ಬಗ್ಗೆ ಗೃಹ ಸಚಿವರಿಂದ ಸದನದ ಒಳಗೊಂದು ಹೊರಗೊಂದು ಹೇಳಿಕೆ?

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಹನಿಟ್ರ್ಯಾಪ್‌ ಪ್ರಕರಣದ ಕುರಿತಾಗಿ ಗೃಹ ಸಚಿವರು ಸದನದ ಒಳಗೊಂದು ಮತ್ತು ಸದನದ ಹೊರಗೊಂದು ಹೇಳಿಕೆ ನೀಡುತ್ತಿದ್ದಾರೆ. ಪ್ರಕರಣವನ್ನು ಹಾಲಿ ಹೈಕೋರ್ಟ್‌ ನ್ಯಾಯಾಧೀಶರು ಅಥವಾ ಸಿಬಿಐ ಮೂಲಕ ತನಿಖೆ ನಡೆಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಒತ್ತಾಯಿಸಿದ್ದಾರೆ.ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹನಿಟ್ರ್ಯಾಪ್ ಆರೋಪ ಕುರಿತಂತೆ ಪ್ರತಿಕ್ರಿಯಿಸಿದರು. ಹನಿಟ್ರ್ಯಾಪ್‌ ಗೊಂದಲದ ನಡುವೆಯೂ ಸರ್ಕಾರ ಮುಸಲ್ಮಾನರಿಗೆ ಮೀಸಲಾತಿ ಒದಗಿಸುವ ಮಸೂದೆಗೆ ಅನುಮೋದನೆ ಪಡೆದುಕೊಂಡಿದೆ, ಇದರ ವಿರುದ್ಧ ಬಿಜೆಪಿ ರಾಜ್ಯದಾದ್ಯಂತ ಪ್ರತಿಭಟಿಸಲಿದೆ ಎಂದು ತಿಳಿಸಿದರು. ಹನಿಟ್ರ್ಯಾಪ್‌ ಪ್ರಕರಣದ ಕುರಿತಾಗಿ ಗೃಹ ಸಚಿವರು ಸದನದ ಒಳಗೊಂದು ಮತ್ತು ಸದನದ ಹೊರಗೊಂದು ಹೇಳಿಕೆ ನೀಡುತ್ತಿದ್ದಾರೆ. ಪ್ರಕರಣವನ್ನು ಹಾಲಿ ಹೈಕೋರ್ಟ್‌ ನ್ಯಾಯಾಧೀಶರು ಅಥವಾ ಸಿಬಿಐ ಮೂಲಕ ತನಿಖೆ ನಡೆಸಬೇಕು. ಹನಿಟ್ರ್ಯಾಪ್‌ ಗೊಂದಲದ ನಡುವೆಯೂ ಸರ್ಕಾರ ಮುಸಲ್ಮಾನರಿಗೆ ಮೀಸಲಾತಿ ಒದಗಿಸುವ ಮಸೂದೆಗೆ ಅನುಮೋದನೆ ಪಡೆದುಕೊಂಡಿದೆ, ಇದರ ವಿರುದ್ಧ… pic.twitter.com/AIeVECRVjV— BJP Karnat...
ಅನಾಚಾರದ ವಿರುದ್ಧ ಧ್ವನಿ ಎತ್ತಿದ್ದಕ್ಕಾಗಿ ಬಿಜೆಪಿ ಶಾಸಕರ ಅಮಾನತು: ಬಿಜೆಪಿ ಆಕ್ರೋಶ

ಅನಾಚಾರದ ವಿರುದ್ಧ ಧ್ವನಿ ಎತ್ತಿದ್ದಕ್ಕಾಗಿ ಬಿಜೆಪಿ ಶಾಸಕರ ಅಮಾನತು: ಬಿಜೆಪಿ ಆಕ್ರೋಶ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಅನಾಚಾರದ ವಿರುದ್ಧ ಧ್ವನಿ ಎತ್ತಿದ್ದಕ್ಕಾಗಿ ಬಿಜೆಪಿಯ 18 ಮಂದಿ ಶಾಸಕರನ್ನು ವಿಧಾನಸಭೆಯಿಂದ ಅಮಾನತು ಮಾಡಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ.ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ರಾಜ್ಯದಲ್ಲಿ ನಡೆಯುತ್ತಿರುವ ಅನಾಚಾರದ ವಿರುದ್ಧ ಧ್ವನಿ ಎತ್ತಿದ್ದಕ್ಕಾಗಿ ಬಿಜೆಪಿಯ 18 ಮಂದಿ ಶಾಸಕರನ್ನು ವಿಧಾನಸಭೆಯಿಂದ ಅಮಾನತು ಮಾಡಲಾಗಿದ್ದು, ರಾಜ್ಯ ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ಆರ್.ಅಶೋಕ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.ಪರಿಶಿಷ್ಟ ಸಮುದಾಯದ ಹಿರಿಯ ಸಚಿವರೊಬ್ಬರು ನನಗೆ ರಕ್ಷಣೆ ಕೊಡಿ ಎಂದು ಸದನದಲ್ಲಿ ಮನವಿ ಮಾಡಿದರೂ ನಿರ್ಲಕ್ಷ್ಯ ಮಾಡುತ್ತಿರುವ ಸಿಎಂ ಸಿದ್ದರಾಮಯ್ಯ ಸರ್ಕಾರ, ಯಾರ ಒತ್ತಡದಲ್ಲಿದೆ? ಯಾರ ಒತ್ತಡಕ್ಕೆ ಮಣಿದು ತನಿಖೆಗೆ ಆದೇಶ ಮಾಡಲು ಮೀನಾಮೇಷ ಎಣಿಸುತ್ತಿದೆ? ಎಂದು ಅಶೋಕ್ ಸಾಮಾಜಿಕ ಜಾಲತಾಣದಲ್ಲಿ ಹಾಕಿರುವ ಪೋಸ್ಟ್'ನಲ್ಲಿ ಪ್ರಶ್ನೆ ಮಾಡಿದ್ದಾರೆ.ರಾಜ್ಯದ ಒಬ್ಬ ಹಿರಿಯ ಶಾಸಕರು, ಹಾಲಿ ಸಚಿವರಿಗೇ ರಕ್ಷಣೆ ಇಲ್ಲದಮೇಲೆ, ಇನ್ನು ನಾಡಿನ ಜನಸಾಮಾನ್ಯರ ಕಥೆ ಏನು? ಇದನ್ನು ಪ್ರಶ್ನೆ ಮಾಡುವುದು ವಿಪಕ್ಷಗಳ ಕರ್ತವ್ಯ ಅಲ್ಲವೇ? ಸರ್ಕಾರವನ್ನು ಪ್...