Wednesday, August 12

ವಿದೇಶ

ಮತ್ತೆ ಮೂರು ಮಸೂದೆಗಳು ವಾಪಸ್: ಸರ್ಕಾರದ ಪ್ರಯತ್ನಕ್ಕೆ ಹಿನ್ನಡೆ

ಮತ್ತೆ ಮೂರು ಮಸೂದೆಗಳು ವಾಪಸ್: ಸರ್ಕಾರದ ಪ್ರಯತ್ನಕ್ಕೆ ಹಿನ್ನಡೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಮತ್ತಷ್ಟು ಮಸೂದೆಗಳನ್ನು ರಾಜ್ಯಪಾಲ ರಾಜ್ಯಪಾಲ ಥಾವರ್ ಚಂದ್​ ಗೆಹ್ಲೋಟ್​ ಅವರು ಅಂಕಿತ ಹಾಕದೆ ವಾಪಸ್ ಕಳುಹಿಸಿದ್ದಾರೆ ಎನ್ನಲಾಗಿದೆ.ಬೆಳಗಾವಿಯಲ್ಲಿ ನಡೆದಿದ್ದ ರಾಜ್ಯ ವಿಧಾನಸಭೆಯ ಚಳಿಗಾಲದ ಅಧಿವೇಶನದಲ್ಲಿ ಅಂಗೀಕಾರಿಸಲಾಗಿದ್ದ ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್​ ವಿಶ್ವವಿದ್ಯಾಲಯ ತಿದ್ದುಪಡಿ ಮಸೂದೆ-2024 ಸೇರಿದಂತೆ ಮೂರು ಮಸೂದೆಗಳನ್ನು ರಾಜ್ಯಪಾಲರು ರಾಜ್ಯ ಸರ್ಕಾರಕ್ಕೆ ವಾಪಸ್ ಕಳುಸಿದ್ದಾರೆ ಎಂದು ಮೂಲಗಳು ತಿಳಿಸಿವೆ.ಮೈಸೂರು ಪ್ರಾಧಿಕಾರ ಅಭಿವೃದ್ಧಿ ಮಸೂದೆ- 2024 ಹಾಗೂ ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ರಕ್ಷಣೆ (ತಿದ್ದುಪಡಿ) ಮಸೂದೆ-2024 ಮಸೂದೆಗಳನ್ನು ರಾಜ್ಯಪಾಲರು ವಾಪಸ್​ ಕಳುಹಿಸಿದ್ದಾರೆ ಎನ್ನಲಾಗಿದೆ. ತಿದ್ದುಪಡಿ ಉದ್ದೇಶದಿಂದ ರಾಜ್ಯಪಾಲರು ಈ ಕ್ರಮ ಕೈಗೊಂಡಿದ್ದಾರೆನ್ನಲಾಗಿದೆ....
ಶೀಘ್ರ ಬಿಬಿಎಂಪಿ ಚುನಾವಣೆಗೆ ಕಸರತ್ತು: ನ್ಯಾಯಾಲಯದಲ್ಲಿ ವಾದ ಮಾಡಲು ಬಿಜೆಪಿಯಿಂದ ತಜ್ಞರ ತಂಡ

ಶೀಘ್ರ ಬಿಬಿಎಂಪಿ ಚುನಾವಣೆಗೆ ಕಸರತ್ತು: ನ್ಯಾಯಾಲಯದಲ್ಲಿ ವಾದ ಮಾಡಲು ಬಿಜೆಪಿಯಿಂದ ತಜ್ಞರ ತಂಡ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಬೆಂಗಳೂರಿನ ಅಭಿವೃದ್ಧಿಗಾಗಿ ಆದಷ್ಟು ಬೇಗ ಬಿಬಿಎಂಪಿ ಚುನಾವಣೆ ನಡೆಸಬೇಕು. ಇದಕ್ಕಾಗಿ ನ್ಯಾಯಾಲಯದಲ್ಲಿ ವಾದ ಮಾಡಲು ತಜ್ಞರ ತಂಡ ರಚಿಸಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ತಿಳಿಸಿದ್ದಾರೆ.ಬಿಬಿಎಂಪಿ ಚುನಾವಣೆ ಹಾಗೂ ಬೆಂಗಳೂರಿನ ಅಭಿವೃದ್ಧಿ ಕುರಿತು ನಡೆದ, ಬಿಜೆಪಿ ಶಾಸಕರು, ಮುಖಂಡರ ಸಭೆಯಲ್ಲಿ ಪಾಲ್ಗೊಂಡ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆದಷ್ಟು ಬೇಗ ಚುನಾವಣೆ ನಡೆಸಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸುತ್ತೇವೆ. ಈ ಸಂಬಂಧ ನ್ಯಾಯಾಲಯದಲ್ಲಿ ವಾದ ಮಾಡಲು 15 ತಜ್ಞರ ತಂಡವನ್ನು ರಚಿಸಲಾಗಿದೆ ಎಂದು ತಿಳಿಸಿದರು. ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ನಂತರ ಬೆಂಗಳೂರಿನ ಅಭಿವೃದ್ಧಿ ಸೊನ್ನೆಯಾಗಿದೆ. ರಸ್ತೆಗುಂಡಿಗಳ ಆಕಾರ ಸೊನ್ನೆಯಾಗಿರುವಂತೆಯೇ ಅಭಿವೃದ್ಧಿಯೂ ಸೊನ್ನೆಯೇ ಆಗಿದೆ. ರಸ್ತೆಗುಂಡಿಗಳಿಂದ ಬಿದ್ದು ಗಾಯಕ್ಕೊಳಗಾಗಿ ಜನರು ಆಸ್ಪತ್ರೆ ಸೇರುತ್ತಿದ್ದಾರೆ. ಎಲ್ಲ ಕಡೆ ಕಸದ ರಾಶಿ ಕಂಡುಬರುತ್ತಿದೆ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದಾಗ ಹಿಮಾಲಯದ ಶಿಖರದಂತೆ ನಗರದ ಅಭಿವೃದ್ಧಿಯನ್ನು ಬ್ರ್ಯಾಂಡ್‌ ಮಾಡುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದರು. ಈಗ ಅ...
ದೇವಾಲಯಗಳ ಅರ್ಚಕರು, ಸಿಬ್ಬಂದಿ ನಿರಾಳ.. ಇನ್ನು ಮುಂದೆ ಸರ್ಕಾರದಿಂದಲೇ ವೇತನ

ದೇವಾಲಯಗಳ ಅರ್ಚಕರು, ಸಿಬ್ಬಂದಿ ನಿರಾಳ.. ಇನ್ನು ಮುಂದೆ ಸರ್ಕಾರದಿಂದಲೇ ವೇತನ

ಆಧ್ಯಾತ್ಮ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಭಕ್ತಿಯ ಆಸರೆಯಾಗಿರುವ ದೇವಾಲಯಗಳಲ್ಲಿ ಇದೀಗ ಎಂದಿಲ್ಲದ ಸಡಗರ. ದೇಗುಲಗಳಲ್ಲಿ ಕೆಲಸ ಮಾಡುತ್ತಿರುವ ಉದ್ಯೋಗಿಗಳಿಗೆ ರಾಜ್ಯ ಸರ್ಕಾರ ನೀಡಿರುವ ಕೊಡುಗೆಯಿಂದಾಗಿ ಮುಜರಾಯಿ ಕ್ಷೇತ್ರದಲ್ಲಿ ದುಡಿಯುವ ಮಂದಿಯಲ್ಲಿ ಸಂತಸ ಆವರಿಸಿದೆ.ಮುಜರಾಯಿ ಇಲಾಖೆಯಿಂದ ಮತ್ತೊಂದು ಐತಿಹಾಸಿಕ ಆದೇಶ ವಾಗಿದ್ದು, ಎ ಮತ್ತು ಬಿ ವರ್ಗಗಳ ದೇವಾಲಯಗಳಲ್ಲಿ ಕರ್ತವ್ಯ ನಿರ್ವಹಿಸುವ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಸರ್ಕಾರಿ ನೌಕರರಿಗೆ ಸರ್ಕಾರದಿಂದಲೇ ವೇತನ‌ ಪಾವತಿಗೆ ಕರಮವಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಮುಜರಾಯಿ ಇಲಾಖೆ ಇತಿಹಾಸದಲ್ಲೇ ಎ ಮತ್ತು ಬಿ ವರ್ಗಗಳ ದೇವಾಲಯಗಳಲ್ಲಿ ಪ್ರತಿ ತಿಂಗಳು ರೂ 2 ಕೋಟಿಯಿಂದ 3 ಕೋಟಿಯವರಿಗೂ ಉಳಿತಾಯವಾಗಲಿದೆ. ಅರ್ಚಕರ ಸಂಘವು 2020 ರಲ್ಲಿ ರಾಜ್ಯದ ಎ ಮತ್ತು ಬಿ ವರ್ಗಗಳ ದೇವಾಲಯಗಳ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಸರ್ಕಾರಿ ನೌಕರರಿಗೆ ದೇವಾಲಯಗಳ ಹಣದಿಂದ ಕಾಯ್ದೆ ನಿಯಮಗಳ ಪ್ರಕಾರ ವೇತನ ಇತರೆ ಸೌಲಭ್ಯಗಳನ್ನು ಕೊಡುವಂತಿಲ್ಲ. ಸರ್ಕಾರದ ಸಂಚಿತ ನಿಧಿಯಿಂದ ನೀಡಬೇಕೆಂದು ಇರುತ್ತದೆ. ಆದರೆ ಹಿಂದಿನ ಅದಿಕಾರಿಗಳ ಲೋಪದಿಂದಾಗಿ ಕೋಟ್ಯಾಂತರ ರೂಪಾಯಿ ಹಣ...
ಸೇಡಂ: ಸಿಮೆಂಟ್ ಕಂಪನಿ ಘಟನೆ ದುರದೃಷ್ಟಕರ

ಸೇಡಂ: ಸಿಮೆಂಟ್ ಕಂಪನಿ ಘಟನೆ ದುರದೃಷ್ಟಕರ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಕಲಬುರಗಿ: ಸೇಡಂ ತಾಲೂಕಿನ ಸಿಮೆಂಟ್ ಕಾರ್ಖಾನೆಯ ಅಂಗಳದಲ್ಲಿ ನಡೆದಿದೆ ಎನ್ನಲಾಗಿರುವ ಅಮಾನವೀಯ ಘಟನೆ ದುರದೃಷ್ಟಕರ ಎಂದು ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವರು ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಡಾ.ಶರಣ್‌ ಪ್ರಕಾಶ್‌ ಆರ್. ಪಾಟೀಲ್ ಕಳವಳ ವ್ಯಕ್ತಪಡಿಸಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮೃತ ಕಾರ್ಮಿಕನನ್ನು ಆತನ ಜೊತೆಯಲ್ಲೇ ಕೆಲಸ ಮಾಡುವ ಇತರೆ ಕಾರ್ಮಿಕರು ಪ್ರಾಣಿಗಳಂತೆ ಹೊತ್ತೈದಿರುವ ಘಟನೆ ಅಮಾನವೀಯ. ಈ ಕುರಿತು ತನಿಖೆ ನಡೆಸಲು ಈಗಾಗಲೇ ಸೂಚನೆಯನ್ನು ನೀಡಲಾಗಿದೆ.. ಈ ಸಂಬಂಧ ಪ್ರಕರಣ ದಾಖಲು ಮಾಡಿಕೊಂಡು ಆರು ಜನರನ್ನು ಪೊಲೀಸರು ಬಂಧಿಸಲಾಗಿದೆ ಎಂದರು.ಅದಲ್ಲದೆ ಸೇಡಂ ಪಟ್ಟಣದ ಮಧ್ಯಭಾಗದಲ್ಲಿ ಹಾದು ಹೋಗಿರುವ ರೈಲ್ವೆ ಟ್ರ್ಯಾಕ್ ನಿಂದಾಗಿ ಅಂಬುಲೆನ್ಸ್ ನಲ್ಲಿ ಚಿಕಿತ್ಸೆಗೆ ಹೋಗುತ್ತಿದ್ದ ವ್ಯಕ್ತಿ ಅವರು ಮಾರ್ಗಮದ ಸಾವನ್ನಪ್ಪಿದ ಘಟನೆಗೆ ಹಿನ್ನೆಲೆಯಲ್ಲಿ ಕೂಡಲೇ ಶಿಫ್ಟ್ ಮಾಡುವಂತೆ ಈಗಾಗಲೇ ರೈಲ್ವೆ ಇಲಾಖೆಗೆ ತಿಳಿಸಲಾಗಿದೆ. ರೈಲ್ವೆ ಇಲಾಖೆ ಗಂಭೀರತೆಯನ್ನು ಅರಿತಿದೆ. ಅದು ಕೂಡ ಒಪ್ಪಿಗೆ ಸೂಚಿಸಿದೆ. ಆದ್ದರಿಂದ ಶೀಘ್ರವೇ ರೈಲು ಹಳಿ ಪಟ್ಟಣದ ಮಧ್ಯದಿಂದ ಹೊರ...
ಬೆಂಗಳೂರಿನ ಅಭಿವೃದ್ಧಿ ಶೂನ್ಯ; ಕೂಡಲೇ ಬಿಬಿಎಂಪಿ ಚುನಾವಣೆ ನಡೆಸಿ

ಬೆಂಗಳೂರಿನ ಅಭಿವೃದ್ಧಿ ಶೂನ್ಯ; ಕೂಡಲೇ ಬಿಬಿಎಂಪಿ ಚುನಾವಣೆ ನಡೆಸಿ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಬೆಂಗಳೂರಿನ ಅಭಿವೃದ್ಧಿಗಾಗಿ ಆದಷ್ಟು ಬೇಗ ಬಿಬಿಎಂಪಿ ಚುನಾವಣೆ ನಡೆಸಬೇಕು. ಇದಕ್ಕಾಗಿ ನ್ಯಾಯಾಲಯದಲ್ಲಿ ವಾದ ಮಾಡಲು ತಜ್ಞರ ತಂಡ ರಚಿಸಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ತಿಳಿಸಿದ್ದಾರೆ.ಬಿಬಿಎಂಪಿ ಚುನಾವಣೆ ಹಾಗೂ ಬೆಂಗಳೂರಿನ ಅಭಿವೃದ್ಧಿ ಕುರಿತು ನಡೆದ, ಬಿಜೆಪಿ ಶಾಸಕರು, ಮುಖಂಡರ ಸಭೆಯಲ್ಲಿ ಪಾಲ್ಗೊಂಡ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆದಷ್ಟು ಬೇಗ ಚುನಾವಣೆ ನಡೆಸಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸುತ್ತೇವೆ. ಈ ಸಂಬಂಧ ನ್ಯಾಯಾಲಯದಲ್ಲಿ ವಾದ ಮಾಡಲು 15 ತಜ್ಞರ ತಂಡವನ್ನು ರಚಿಸಲಾಗಿದೆ ಎಂದು ತಿಳಿಸಿದರು. ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ನಂತರ ಬೆಂಗಳೂರಿನ ಅಭಿವೃದ್ಧಿ ಸೊನ್ನೆಯಾಗಿದೆ. ರಸ್ತೆಗುಂಡಿಗಳ ಆಕಾರ ಸೊನ್ನೆಯಾಗಿರುವಂತೆಯೇ ಅಭಿವೃದ್ಧಿಯೂ ಸೊನ್ನೆಯೇ ಆಗಿದೆ. ರಸ್ತೆಗುಂಡಿಗಳಿಂದ ಬಿದ್ದು ಗಾಯಕ್ಕೊಳಗಾಗಿ ಜನರು ಆಸ್ಪತ್ರೆ ಸೇರುತ್ತಿದ್ದಾರೆ. ಎಲ್ಲ ಕಡೆ ಕಸದ ರಾಶಿ ಕಂಡುಬರುತ್ತಿದೆ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದಾಗ ಹಿಮಾಲಯದ ಶಿಖರದಂತೆ ನಗರದ ಅಭಿವೃದ್ಧಿಯನ್ನು ಬ್ರ್ಯಾಂಡ್‌ ಮಾಡುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದರು. ಈ...
ಈಗ ದಾಖಲೆಯ ತಾಪಮಾನ; ಮಾರ್ಚ್ ಅಂತ್ಯದಲ್ಲಿ ಭಾರೀ ಮಳೆ ನಿರೀಕ್ಷೆ

ಈಗ ದಾಖಲೆಯ ತಾಪಮಾನ; ಮಾರ್ಚ್ ಅಂತ್ಯದಲ್ಲಿ ಭಾರೀ ಮಳೆ ನಿರೀಕ್ಷೆ

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಈ ಬಾರಿ ರಾಜ್ಯದಲ್ಲಿ ಮುಂಗಾರು ಹಂಗಾಮಕ್ಕೂ ಮುನ್ನವೇ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ. ಮುಂಗಾರು ಪೂರ್ವದಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಮಳೆಯಾಗುವ ನಿರೀಕ್ಷೆಯಿದೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ಅಧಿಕಾರಿಗಳು, ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಸರ್ಕಾರದ ಗಮನಸೆಳೆದಿದ್ದಾರೆ.2025ನೇ ಸಾಲಿನ ಹಿಂಗಾರು -ಮುಂಗಾರು ಮಳೆ ಸ್ಥಿತಿ, ಕೃಷಿ, ಕುಡಿಯುವ ನೀರು, ಹವಾಮಾನ ಹಾಗೂ ಅಣೆಕಟ್ಟೆಗಳಲ್ಲಿನ ನೀರಿನ ಮಟ್ಟದ ಕುರಿತು ಗುರುವಾರ ಕಂದಾಯ ಸಚಿವ ಕೃಷ್ಣ ಬೈರೇಗೌಡ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಅಧಿಕಾರಿಗಳು ಈ ಕುರಿತು ಮಾಹಿತಿ ನೀಡಿದರು.ಈ ಫೆಬ್ರವರಿಯಲ್ಲಿ ತಾಪಮಾನವು ಸಾಮಾನ್ಯಕ್ಕಿಂತ 2.5 ಡಿಗ್ರಿ ಸೆಲ್ಸಿಯಸ್ ಹೆಚ್ಚಿದೆ ಎಂಬ ಬಗ್ಗೆಯೂ ಚರ್ಚೆ ನಡೆದಿದೆ....
ಆದಿಚುಂಚನಗಿರಿ ಶ್ರೀಗಳ 12 ನೇ ವಾರ್ಷಿಕ ಪಟ್ಟಾಭಿಷೇಕ ಉತ್ಸವ

ಆದಿಚುಂಚನಗಿರಿ ಶ್ರೀಗಳ 12 ನೇ ವಾರ್ಷಿಕ ಪಟ್ಟಾಭಿಷೇಕ ಉತ್ಸವ

ಆಧ್ಯಾತ್ಮ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಮಂಡ್ಯ: ವಿಜ್ಞಾನ-ತಂತ್ರಜ್ಞಾನ ಯಾವಾಗಲೂ ಧರ್ಮದ ಜೊತೆಗೆ ಇರಬೇಕು. ವಿಜ್ಞಾನ ವಿವೇಕಿಗಳ ಕೈಯಲ್ಲಿ ಇದ್ದರೆ ಮಾತ್ರ ಸುರಕ್ಷಿತವಾಗಿರುತ್ತದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು.ನಾಗಮಂಗಲದ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ, ಪೂಜ್ಯ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ 12 ನೇ ವಾರ್ಷಿಕ ಪಟ್ಟಾಭಿಷೇಕ ಉತ್ಸವದಲ್ಲಿ ಆರ್‌.ಅಶೋಕ ಅವರು ಪಾಲ್ಗೊಂಡರು.ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿಜ್ಞಾನಕ್ಕೂ ಮಠಕ್ಕೂ ಏನು ಸಂಬಂಧ ಎಂಬ ಪ್ರಶ್ನೆ ಬರುತ್ತದೆ. ಈ ಕಾರ್ಯಕ್ರಮದಲ್ಲಿ ವಿಜ್ಞಾನದ ಪ್ರಾತ್ಯಕ್ಷಿಕೆಗಳನ್ನು ತೋರಿಸಲಾಗಿದೆ. ಧರ್ಮ ಪಾಲಿಸುವವರ ಕೈಯಲ್ಲಿ ಧರ್ಮ ಇದ್ದರೆ ಮಾತ್ರ ಎಲ್ಲರಿಗೂ ಒಳಿತಾಗುತ್ತದೆ. ಅಧರ್ಮೀಯರ ಕೈಯಲ್ಲಿ ವಿಜ್ಞಾನ ಸಿಕ್ಕಿದರೆ ಅದರಿಂದ ದೊಡ್ಡ ಅನಾಹುತವಾಗುತ್ತದೆ. ಇಂದು ರೈಲು, ವಿಮಾನದ ಮೂಲಕ ವೇಗವಾಗಿ ದೂರದ ಸ್ಥಳಗಳನ್ನು ತಲುಪಬಹುದು. ಧರ್ಮ ಪಾಲನೆ ಮಾಡುವವರು ಇಂತಹ ವಿಜ್ಞಾನ-ತಂತ್ರಜ್ಞಾನದ ಸಾಧನ ಬಳಸಿದರೆ ಏನೂ ಆಗಲ್ಲ. ಅದರೆ ಅಧರ್ಮೀಯರು ಬಳಸಿದರೆ ಅಪಾಯವಾಗುತ್ತದೆ. ವಿಮಾನವನ್ನು ಬಳಸಿಯೇ ಅಮೆರಿಕದ ವರ್ಲ್ಡ್‌ ಟ್ರೇಡ್‌ ಸೆಂಟರ್‌ ಕಟ್...
ತಾವೇ ನೇಮಿಸಲ್ಪಡುವ ಅಧಿಕಾರಿಗಳಿಂದಲೇ ನಡೆಸಲ್ಪಡುವ ತನಿಖೆಯಲ್ಲಿ ಮುಖ್ಯಮಂತ್ರಿಗಳನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸಲು ಸಾಧ್ಯವೇ?

ತಾವೇ ನೇಮಿಸಲ್ಪಡುವ ಅಧಿಕಾರಿಗಳಿಂದಲೇ ನಡೆಸಲ್ಪಡುವ ತನಿಖೆಯಲ್ಲಿ ಮುಖ್ಯಮಂತ್ರಿಗಳನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸಲು ಸಾಧ್ಯವೇ?

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಅಕ್ರಮ ಆರೋಪದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತ ನೀಡಿರುವ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಮ್ಮದೇ ಶೈಲಿಯಲ್ಲಿ ವ್ಯಾಖ್ಯಾನ ಮಾಡಿದ್ದಾರೆ. ಲೋಕಾಯುಕ್ತ ಮುಖ್ಯಮಂತ್ರಿಗಳಿಗೆ ನೀಡಿರುವ ಕ್ಲೀನ್ ಚಿಟ್ ನಿರೀಕ್ಷಿತವೇ ಆಗಿತ್ತು. ತಾವೇ ನೇಮಿಸಲ್ಪಡುವ ಅಧಿಕಾರಿಗಳಿಂದಲೇ ನಡೆಸಲ್ಪಡುವ ತನಿಖೆಯಲ್ಲಿ ಮುಖ್ಯಮಂತ್ರಿಗಳನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸಲು ಸಾಧ್ಯವೇ? ಎಂದವರು ಪ್ರಶ್ನಿಸಿದ್ದಾರೆ. ಸಾಮಾಜಿಕ ಜಾಲತಾಣ 'X'ನಲ್ಲಿ ಪ್ರತಿಕ್ರಿಯೆ ಹಂಚಿಕೊಂಡಿರುವ ವಿಜಯೇಂದ್ರ, 'ನಾವು ಮೊದಲಿನಿಂದಲೂ ಸಿಬಿಐ ತನಿಖೆಗಾಗಿ ಒತ್ತಾಯಿಸುತ್ತಿದ್ದೆವು, ಸಿಬಿಐ ತನಿಖೆಯಿಂದ ಮಾತ್ರ ಸಾವಿರಾರು ನಿವೇಶನಗಳು ಲೂಟಿಯಾಗಿರುವ ಮುಡಾ ಹಗರಣದಲ್ಲಿ ನ್ಯಾಯ ಸಿಗಲು ಸಾಧ್ಯ' ಎಂದಿದ್ದಾರೆ.ಸಿದ್ದರಾಮಯ್ಯನವರ 14 ನಿವೇಶನಗಳು, ಲೂಟಿಯಾಗಿರುವ ಸಾವಿರಾರು ನಿವೇಶನಗಳನ್ನು ಹಾಗೂ ಲೂಟಿ ಮಾಡಿದ ಭ್ರಷ್ಟ ಅಧಿಕಾರಿಗಳು ಹಾಗೂ ಪ್ರಭಾವಿಗಳನ್ನು ರಕ್ಷಿಸುತ್ತಿದೆ. ರಾಜ್ಯ ಕಂಡು ಕೇಳರಿಯದ ಬಹುದೊಡ್ಡ ಭ್ರಷ್ಟ ಹಗರಣದ ಪಾರದರ್ಶಕ ತನಿಖೆ ನಡೆಯಬೇಕೆಂದರೆ ಮುಖ್ಯಮಂತ್ರಿಗಳು ಹ...
ರೀಲ್ಸ್  ಮಾಡುತ್ತಿದ್ದಾಗ ರೈಲು ಡಿಕ್ಕಿ; ಮೂವರು ಯುವಕರ ಸಾವು

ರೀಲ್ಸ್ ಮಾಡುತ್ತಿದ್ದಾಗ ರೈಲು ಡಿಕ್ಕಿ; ಮೂವರು ಯುವಕರ ಸಾವು

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರದ ಸಮೀಪ ರೀಲ್ಸ್ ಮಾಡುತ್ತಿದ್ದ ಮೂವರು ಯುವಕರು ರೈಲು ಡಿಕ್ಕಿಯಾಗಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಸಿದ್ದೇನಾಯಕನಹಳ್ಳಿ ರೈಲ್ವೆ ಹಳಿ ಈ ಘಟನೆ ನಡೆದಿದೆ.ಕಾರ್ಪೆಂಟರ್ ಕೆಲಸ ಮಾಡುತ್ತಿದ್ದ ಉತ್ತರ ಪ್ರದೇಶ ಮೂಲದ ಲಲನ್ (24 ವರ್ಷ), ಬಿಕೇಶ್ (20 ವರ್ಷ) ಮತ್ತು ರಾಹುಲ್ (18 ವರ್ಷ) ಎಂಬವರು ಸಂಜೆ ಕೆಲಸ ಮುಗಿಸಿಕೊಂಡು ರೈಲ್ವೆ ಹಳಿ ಬಳಿ ರೀಲ್ಸ್ ಮಾಡುತ್ತಿದ್ದರು ಎನ್ನಲಾಗಿದೆ. ಅದಾಗಲೇ ಆಗಮಿಸಿದ ರೈಲು ಈ ಯುವಕರಿಗೆ ಅಪ್ಪಳಿಸಿದೆ ಎನ್ನಲಾಗಿದೆ. ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಯಶವಂತಪುರ ರೈಲ್ವೆ ಠಾಣಾ ಪೊಲೀಸರು ಪರಿಶೀಲನೆ ನಡೆಸಿದ್ದಾರೆ....
ವಿಜಯಪುರ: ವೈದ್ಯಕೀಯ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಮೇಲೆ ರ‍್ಯಾಗಿಂಗ್ ಆರೋಪ

ವಿಜಯಪುರ: ವೈದ್ಯಕೀಯ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಮೇಲೆ ರ‍್ಯಾಗಿಂಗ್ ಆರೋಪ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ವಿಜಯಪುರ: ವಿಜಯಪುರ ಜಿಲ್ಲೆಯ ಅಲ್-ಅಮೀನ್ ವೈದ್ಯಕೀಯ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಮೇಲೆ ರ‍್ಯಾಗಿಂಗ್ ನಡೆದಿರುವ ಆರೋಪ ಕೇಳಿಬಂದಿದೆ. ಹಿರಿಯ ವಿದ್ಯಾರ್ಥಿಗಳು ಕಾಶ್ಮೀರ ಮೂಲದ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.ಫೆಬ್ರವರಿ 18 ರಂದು ಕ್ರಿಕೆಟ್ ಪಂದ್ಯ ವೀಕ್ಷಿಸಲು ತೆರಳಿದ್ದ ಸಂದರ್ಭದಲ್ಲಿ ಕೆಲವು ವಿದ್ಯಾರ್ಥಿಗಳು ಗಲಾಟೆ ನಡೆಸಿದ್ದು, ಬಳಿಕ ರಾತ್ರಿ ಹಾಸ್ಟೇಲ್​ನಲ್ಲಿ ವಿದ್ಯಾರ್ಥಿ ಮೇಲೆ ರ‍್ಯಾಗಿಂಗ್ ಮಾಡಿದ್ದಾರೆ ಎಂದು ಆರೋಪ ಕೇಳಿಬಂದಿದೆ....