Tuesday, August 11

ವಿದೇಶ

ನಟಿ ರಾಧಿಕಾ ಕುಮಾರಸ್ವಾಮಿಯಾ ‘ಭೈರಾದೇವಿ’ ಅವತಾರಕ್ಕೆ ವೀಕ್ಷಕರು ಫಿದಾ

ನಟಿ ರಾಧಿಕಾ ಕುಮಾರಸ್ವಾಮಿಯಾ ‘ಭೈರಾದೇವಿ’ ಅವತಾರಕ್ಕೆ ವೀಕ್ಷಕರು ಫಿದಾ

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ, ಸಿನಿಮಾ
ನಟಿ ರಾಧಿಕಾ ಕುಮಾರಸ್ವಾಮಿ ಅಭಿನಯದ 'ಭೈರಾದೇವಿ' ಚಿತ್ರ ಕನ್ನಡ ಚಿತ್ರರಂಗದಲ್ಲಿ ಭಾರೀ ನಿರೀಕ್ಷೆ ಹುಟ್ಟಿಸಿದೆ. ಈ ಸಿನಿಮಾ ಬಿಡುಗಡೆಯಾಗಿದ್ದು ಸಿನಿಲೋಕದಲ್ಲಿ ವಿಶೇಷ ಪ್ರಯೋಗ ಎಂದೇ ವೀಕ್ಷಕರು ಪ್ರತಿಪಾದಿಸಿದ್ದಾರೆ. 'ಭೈರಾದೇವಿ' ಟ್ರೈಲರ್ ಕೂಡಾ ನೆಟ್ಟಿಗರ ಕುತೂಹಲದ ಕೇಂದ್ರಬಿಂದುವಾಗಿದೆ. ಶ್ರೀಜೈ ನಿರ್ದೇಶಿಸಿರುವ ಈ ಸಿನಿಮಾದಲ್ಲಿ ನಟಿ ರಾಧಿಕಾ ಕುಮಾರಸ್ವಾಮಿ ಜೊತೆ ರಮೇಶ್ ಅರವಿಂದ್ ಕೂಡಾ ಅಭಿನಯಿಸಿದ್ದಾರೆ.https://www.youtube.com/watch?v=Jr3up-ZFm4A&t=4s...
ಅರ್ಷದ್ ವಾರ್ಸಿ, ಮೆಹರ್ ವಿಜ್ ನಟನೆಯ ‘ಬಂದಾ ಸಿಂಗ್ ಚೌಧರಿ’ ಬಗ್ಗೆ ವೀಕ್ಷಕರ ಲೈಕ್ಸ್ ಹೀಗಿದೆ

ಅರ್ಷದ್ ವಾರ್ಸಿ, ಮೆಹರ್ ವಿಜ್ ನಟನೆಯ ‘ಬಂದಾ ಸಿಂಗ್ ಚೌಧರಿ’ ಬಗ್ಗೆ ವೀಕ್ಷಕರ ಲೈಕ್ಸ್ ಹೀಗಿದೆ

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ, ಸಿನಿಮಾ
ನಟ ಅರ್ಷದ್ ವಾರ್ಸಿ ಮತ್ತು ಮೆಹರ್ ವಿಜ್ ನಟನೆಯ ಬಂದಾ ಸಿಂಗ್ 'ಚೌಧರಿ' ಚಿತ್ರ ಭಾರೀ ನಿರೀಕ್ಷೆ ಹುಟ್ಟಿಸಿತ್ತು. ವೀಕ್ಷಕರು ಕೂಡಾ ಸಿನಿಮಾ ಬಗ್ಗೆ ಫಿದಾ ಆಗಿದ್ದಾರಂತೆ. ಈ ಸಿನಿಮಾದ ಟ್ರೈಲರ್ ಕೂಡಾ ಭಾರೀ ಪ್ರತಿಕ್ರಿಯೆ ಗಿಟ್ಟಿಸಿಕೊಂಡಿದೆ. ಲೈಕ್ಸ್ ಕೂಡಾ ಹೆಚ್ಚಿನ ಪ್ರಮಾಣದಲ್ಲಿ ಸಿಕ್ಕಿದೆ. ಅದರಂತೆ ಸಿನಿಮಾ ಬಗ್ಗೆಯೂ ಜನ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ. ಈ ಚಿತ್ರವನ್ನು ಅಭಿಷೇಕ್ ಸಕ್ಸೆನಾ ನಿರ್ದೇಶಿಸಿದ್ದಾರೆ.https://www.youtube.com/watch?v=4noS-o_9q0o&t=2s...
ವಿವಾದದ ಹೇಳಿಕೆ ಮೂಲಕ ಮೋದಿ ಸರ್ಕಾರ, ಸಚಿವ ಸ್ಥಾನಕ್ಕೆ HDK ಮಸಿ; ರಮೇಶ್ ಬಾಬು ಟೀಕಾಸ್ತ್ರ 

ವಿವಾದದ ಹೇಳಿಕೆ ಮೂಲಕ ಮೋದಿ ಸರ್ಕಾರ, ಸಚಿವ ಸ್ಥಾನಕ್ಕೆ HDK ಮಸಿ; ರಮೇಶ್ ಬಾಬು ಟೀಕಾಸ್ತ್ರ 

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಮುಡಾ ವಿವಾದದಲ್ಲಿ ಹತಾಶ ಮನೋಭಾವದಿಂದ ಕೇಂದ್ರ ಸಚಿವ ಕುಮಾರಸ್ವಾಮಿರವರು ತಮ್ಮ ಸಚಿವ ಸ್ಥಾನಕ್ಕೆ ಮತ್ತು ಕೇಂದ್ರದ ಬಿಜೆಪಿ ಸರ್ಕಾರಕ್ಕೆ ತಾವೇ ಮಸಿ ಬಳಿಯುತ್ತಿದ್ದಾರೆ ಎಂದು ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಟೀಕಿಸಿದ್ದಾರೆ.ಮಾಧ್ಯಮ ಹೇಳಿಕೆ ಮೂಲಕ ಪ್ರತಿಕ್ರಿಯಿಸಿರುವ ರಮೇಶ್ ಬಾಬು, ಕುಮಾರಸ್ವಾಮಿರವರು ಮೂಡ ಪ್ರಕರಣದಲ್ಲಿ ಮುಖ್ಯಮಂತ್ರಿಯ ಪತ್ನಿ ನಿವೇಶನಗಳನ್ನು ವಾಪಸ್ಸು ನೀಡಿರುವ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳನ್ನು ಮತ್ತು ಮೂಡ ಆಯುಕ್ತರನ್ನು ರಾಜಕೀಯವಾಗಿ ಟೀಕಿಸಿರುವುದು ಅವರ ಹತಾಶವದದ ಸಂಕೇತವಾಗಿರುತ್ತದೆ ಎಂದಿದ್ದಾರೆ.ತನಿಖಾ ಸಂಸ್ಥೆಗಳು ಮತ್ತು ಸರ್ಕಾರಿ ಅಧಿಕಾರಿಗಳನ್ನು ತಮ್ಮ ಮೂಗಿನ ನೇರಕ್ಕೆ ವರ್ತಿಸುವ ರೀತಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ರವರು ಬೇದರಿಸುತ್ತಿರುವುದು, ತನಿಖೆಯ ಹಾದಿಯನ್ನು ತಪ್ಪಿಸುವ ಉದ್ದೇಶವಾಗಿರುತ್ತದೆ. ಕರ್ನಾಟಕ ಹೈ ಕೋರ್ಟಿನ ತೀರ್ಪಿನಲ್ಲಿ ಮುಖ್ಯಮಂತ್ರಿ ಪತ್ನಿಯು ಪಕ್ಷಗಾರರು ಆಗಿರುವುದಿಲ್ಲ. ಮೂಡ ಹಗರಣದಲ್ಲಿ ನಿವೇಶನಗಳನ್ನು ವಾಪಸ್ಸು ನೀಡುವ ನಿರ್ಧಾರ ಅವರ ವೈಯಕ್ತಿಕ ನಿರ್...
ದ.ಕ.-ಉಡುಪಿ ಪರಿಷತ್ ಅಖಾಡ: ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜು ಪೂಜಾರಿ

ದ.ಕ.-ಉಡುಪಿ ಪರಿಷತ್ ಅಖಾಡ: ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜು ಪೂಜಾರಿ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಉಡುಪಿ: ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನಪರಿಷತ್‌ಗೆ ನಡೆಯುವ ಉಪಚುನಾವಣೆಗೆ ಕಾಂಗ್ರೆಸ್‌ ಹುರಿಯಾಳಾಗಿ ಸಹಕಾರಿ ಧುರೀಣ ರಾಜು ಪೂಜಾರಿ ಅವರನ್ನು ಎಐಸಿಸಿ ಘೋಷಿಸಿದೆ. ಬಿಲ್ಲವ ಸಮುದಾಯದ ಪ್ರಾಬಲ್ಯವಿರುವ ಕರಾವಳಿ ಜಿಲ್ಲೆಯಲ್ಲಿ ಬಿಲ್ಲವ ಸಮುದಾಯದವರಿಗೆ ಟಿಕೆಟ್ ಪ್ರಕಟಿಸುವ ಮೂಲಕ ಅಖಾದಲ್ಲಿ ಕಾಂಗ್ರೆಸ್ ಪಕ್ಷ ಸಂಚಲನ ಸೃಷ್ಟಿಸಿದೆ ‌ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರಾಜು ಪೂಜಾರಿ ಅವರಿಗೆ ಟಿಕೆಟ್ ಘೋಷಿಸಿದ್ದಾರೆ. ಈ ಕುರಿತಂತೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌ ಪತ್ರಿಕಾ ಪ್ರಕಟಣೆ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.ಕೋಟಾ ಶ್ರೀನಿವಾಸ ಪೂಜಾರಿ ಅವರು ಸಂಸದರಾಗಿ ಚುನಾಯಿತರಾದ ಸಂದರ್ಭದಲ್ಲಿ ರಾಜೀನಾಮೆ ನೀಡಿದ್ದರಿಂದ ತೆರವಾಗಿರುವ ಈ ಕ್ಷೇತ್ರಕ್ಕೆ ಇದೀಗ ಉಪಚುನಾವಣೆ ಘೋಷಣೆಯಾಗಿದೆ.‌ ನಾಮಪತ್ರ ಸಲ್ಲಿಕೆಗೆ ಗುರುವಾರ (ಸೆ.3) ಕೊನೆ ದಿನವಾಗಿದ್ದು ಮುನ್ನಾ ದಿನದಂದು ಕಾಂಗ್ರೆಸ್ ಪಕ್ಷ ಅಭ್ಯರ್ಥಿ ಹೆಸರನ್ನು ಘೋಷಿಸಿದೆ....
ವಿವಾದ ಸುಳಿಯಲ್ಲಿ ವಿಪಕ್ಷ ನಾಯಕ; ಅಶೋಕ್ ಅಕ್ರಮಗಳ ಬಗ್ಗೆ ಸಚಿವರಿಂದಲೇ ದಾಖಲೆಗಳ ಬಿಡುಗಡೆ

ವಿವಾದ ಸುಳಿಯಲ್ಲಿ ವಿಪಕ್ಷ ನಾಯಕ; ಅಶೋಕ್ ಅಕ್ರಮಗಳ ಬಗ್ಗೆ ಸಚಿವರಿಂದಲೇ ದಾಖಲೆಗಳ ಬಿಡುಗಡೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಮುಡಾ ಹಗರಣ ವಿಚಾರದಲ್ಲಿ ಸೈಟ್ ಹಿಂದಿರುಗಿಸಿದರೂ ರಾಜೀನಾಮೆ ನೀಡಲೇಬೇಕು ಎಂದು ಆಗ್ರಹಿಸುತ್ತಿರುವ ಬಿಜೆಪಿಗೆ ಸಿದ್ದು ಸಂಪುಟದ ಸಚಿವರು ಎದಿರೇಟು ನೀಡಿದ್ದಾರೆ. ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್ ವಿರುದ್ದದ ಡಿನೊಟಿಫಿಕೇಶನ್ ಹಗರಣ ಆರೋಪ ಮುಂದಿಟ್ಟು ಕಾಂಗ್ರೆಸ್ ನಾಯಕರು ಬಿಜೆಪಿಯನ್ನೂ ಮುಜುಗರಕ್ಕೆ ಸಿಲುಕಿಸುವ ಪ್ರಯತ್ನ ನಡೆಸಿದೆ. ಈ ಸಂಬಂಧ ಬೆಂಗಳೂರಿನಲ್ಲಿ ಸಚಿವರಾದ ಜಿ.ಪರಮೇಶ್ವರ್, ಹೆಚ್.ಕೆ.ಪಾಟೀಲ್, ಕೃಷ್ಣ ಬೈರೇಗೌಡ, ಸತೀಶ್ ಜಾರಕಿಹೊಳಿ ಹಾಗೂ ಕೆಪಿಸಿಸಿ ಮಾಧ್ಯಮ ವಿಭಾಗದ ಮುಖ್ಯಸ್ಥ ರಮೇಶ್ ಬಾಬು ನಡೆಸಿದ ಜಂಟಿ ಸುದ್ದಿಗೋಷ್ಠಿ ವಿದ್ಯಮಾನಗಳ ಕೇಂದ್ರಬಿಂದುವಾಯಿತು.ಗೃಹ ಸಚಿವ ಪರಮೇಶ್ವರ್ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿಗೆ ಪರಿಹಾರವಾಗಿ ಬಂದಿದ್ದ 14 ನಿವೇಶನಗಳನ್ನು ವಾಪಸ್ ನೀಡಲಾಗಿದೆ. ಈ ಬಗ್ಗೆ ವಿರೋಧ ಪಕ್ಷದ ನಾಯಕರು ಬೇರೆ ಅರ್ಥ ಕಲ್ಪಿಸಿ, ತಪ್ಪು ಮಾಡಿರುವ ಕಾರಣ ವಾಪಸ್ ನೀಡಿದ್ದೀರಿ ಎಂದು ಆರೋಪ ಮಾಡಿದ್ದಾರೆ ಎಂದರು.ಲೊಟ್ಟೆಗೊಲ್ಲಹಳ್ಳಿಯಲ್ಲಿ ನೂರಾರು ಕೋಟಿ ಭೂ ಹಗರಣದ ಬಗ್ಗೆ ದಾಖಲೆ ಸಮೇತ ಮುಂದೆ ಇಟ್ಟ ಸಚಿವರು, ಸರ್ವೇ ನಂಬರ್ ...
ಕೊಲೆ ಪ್ರಕರಣ: ನಟ ದರ್ಶನ್ ಗ್ಯಾಂಗ್‌ನ ಮೂವರು ಜೈಲಿನಿಂದ ಬಿಡುಗಡೆ

ಕೊಲೆ ಪ್ರಕರಣ: ನಟ ದರ್ಶನ್ ಗ್ಯಾಂಗ್‌ನ ಮೂವರು ಜೈಲಿನಿಂದ ಬಿಡುಗಡೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ನಟ ದರ್ಶನ್ ಗ್ಯಾಂಗ್ ಪೈಕಿ, ಕಾರ್ತಿಕ್, ಕೇಶವ ಮೂರ್ತಿ, ನಿಖಿಲ್ ನಾಯಕ್ ಜೈಲಿನಿಂದ ಬಿಡುಗಡೆಯಾಗಿದ್ದಾರೆ.ಆರೋಪಿ ನಂ.15 ಕಾರ್ತಿಕ್, ಮೂರ್ತಿ, ಆರೋಪಿ ನಂ.17 ನಿಖಿಲ್ ನಾಯಕ್‌ಗೆ ಕಾರ್ತಿಕ್ ಮತ್ತು ನಿಖಿಲ್ ನಾಯಕ್ ಗೆ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಆರೋಪಿ ನಂ.16 ಕೇಶವಮೂರ್ತಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ರು. ಈ ಆರೋಪಿಗಳು ತುಮಕೂರು ಜಿಲ್ಲಾ ಕಾರಾಗೃಹದಿಂದ ಬಿಡುಗಡೆ ಬುಧವಾರ ಬಿಡುಗಡೆಯಾಗಿದ್ದಾರೆ....
ಬೆಂಗಳೂರಿನ ನೃಪತುಂಗಾ ರಸ್ತೆಯಲ್ಲಿ ‘ಸ್ಮಾರ್ಟ್ ಬಸ್ ನಿಲ್ದಾಣ’ ಬಿಬಿಎಂಪಿಗೆ ಹಸ್ತಾಂತರಿಸಿದ ಶಿಲ್ಪಾ ಫೌಂಡೇಶನ್

ಬೆಂಗಳೂರಿನ ನೃಪತುಂಗಾ ರಸ್ತೆಯಲ್ಲಿ ‘ಸ್ಮಾರ್ಟ್ ಬಸ್ ನಿಲ್ದಾಣ’ ಬಿಬಿಎಂಪಿಗೆ ಹಸ್ತಾಂತರಿಸಿದ ಶಿಲ್ಪಾ ಫೌಂಡೇಶನ್

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು : ರಾಜಧಾನಿಯ ಕೆ.ಆರ್ ವೃತ್ತದ ನೃಪತುಂಗಾ ರಸ್ತೆಯಲ್ಲಿ ಶಿಲ್ಪಾ ಫೌಂಡೇಶನ್ ಸಂಸ್ಥೆಯು ಬಹುರಾಷ್ಟ್ರೀಯ ಕಂಪೆನಿಯಾದ ಸೇಪಿಯನ್ಸ್ ಇಂಡಿಯಾ ಪ್ರೈವೆಟ್ ಲಿಮಿಟೆಡ್ ಇದರ ಸಿ.ಎಸ್.ಆರ್ ಅಡಿಯಲ್ಲಿ ನಿರ್ಮಿಸಿರುವ ಅತ್ಯಾಧುನಿಕ ಹಾಗೂ ಸುಸಜ್ಜಿತವಾದ ಸ್ಮಾರ್ಟ್ ಬಸ್ ನಿಲ್ದಾಣವನ್ನು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಉದ್ಘಾಟಿಸಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಹಸ್ತಾಂತರಿಸಿದರು.ಈ ಸ್ಮಾರ್ಟ್ ನಿಲ್ದಾಣವು ಹಲವು ವೈಶಿಷ್ಟತೆಗಳಿಂದ ಕೂಡಿದ್ದು ಇದು ಸಾರ್ವಜನಿಕರಿಗೆ ಬಹಳ ಅನುಕೂಲವಾಗಲಿದೆ. ಇದರಲ್ಲಿರುವ ಸೌಲಭ್ಯಗಳನ್ನು ಸಾರ್ವಜನಿಕರು ಉತ್ತಮ ರೀತಿಯಲ್ಲಿ ಬಳಕೆ ಮಾಡಿದಲ್ಲಿ ಯೋಜನೆಯು ಯಶಸ್ವಿಯಾಗಲಿದೆ. ಸ್ಮಾರ್ಟ್ ನಿಲ್ದಾಣವು ಇತರ ಬಸ್ ನಿಲ್ದಾಣಗಳಿಗಿಂತ ವಿಭಿನ್ನವಾಗಿದ್ದು ಸಾರ್ವಜನಿಕರ ಪ್ರತ್ಯೇಕವಾಗಿ ಮಹಿಳೆಯ ಸುರಕ್ಷತೆಗೆ ಹೆಚ್ಚು ಒತ್ತು ನೀಡಲಿದೆ. ಇಲ್ಲಿರುವ ಪ್ಯಾನಿಕ್ ಬಟನ್ ಹಾಗೂ ಸಿಸಿ ಕ್ಯಾಮರಾಗಳು ಅಪರಾಧ ಚಟುವಟಿಕೆಗಳನ್ನು ತಡೆಗಟ್ಟಲು ಸಹಕಾರಿಯಾಗಲಿದೆ. ಇಂತಹ ಯೋಜನೆಗಳು ಇನ್ನೂ ವಿಸ್ತರಣೆಯಾಗಲಿ ಎಂದು ಸಚಿವ ರಾಮಲಿಂಗ ರೆಡ್ಡಿ ಅಭಿಪ್ರಾಯಪಟ್ಟರು.ಶಿಲ್ಪಾ ಫೌಂಡೇಶನ್ ಸ...
ನಾವು ಭಾವನೆ ಮೇಲೆ ರಾಜಕಾಕರಣ ಮಾಡುತ್ತಿಲ್ಲ. ಜನರ ಬದುಕಿನ ಮೇಲೆ ರಾಜಕಾರಣ ಮಾಡುತ್ತಿದ್ದೇವೆ; ಡಿಕೆಶಿ

ನಾವು ಭಾವನೆ ಮೇಲೆ ರಾಜಕಾಕರಣ ಮಾಡುತ್ತಿಲ್ಲ. ಜನರ ಬದುಕಿನ ಮೇಲೆ ರಾಜಕಾರಣ ಮಾಡುತ್ತಿದ್ದೇವೆ; ಡಿಕೆಶಿ

ದೇಶ, ಪ್ರಮುಖ ಸುದ್ದಿ, ವಿದೇಶ
ಬೆಂಗಳೂರು: ಗಾಂಧಿ ಜಯಂತಿ ದಿನದಂದು ಕಾಂಗ್ರೆಸ್ ಆಯೋಜಿಸಿದ ಕಾರ್ಯಕ್ರಮ ಗಮನಸೆಳೆಯಿತು. ‌ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಹಾಗೂ ಕಾಂಗ್ರೆಸ್ ನಾಯಕರು, ಸಚಿವರು ಈ ಕಾರ್ಯಕ್ರಮದಲ್ಲಿ ಭಾಗವಹಸಿದ್ದರು.ಭಾರತ ಜೋಡೋ ಭವನದಲ್ಲಿ ನಡೆದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, "ನಾವಿಂದು ಬಹಳ ಪುಣ್ಯದ ವರ್ಷದಲ್ಲಿದ್ದೇವೆ. ಮಹಾತ್ಮ ಗಾಂಧಿ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಸ್ವಾತಂತ್ರ್ಯ ಹೋರಾಟದ ನೇತೃತ್ವ ವಹಿಸಿದ ಬೆಳಗಾವಿ ಅಧಿವೇಶನಕ್ಕೆ ಈಗ ಶತಮಾನ ತುಂಬಿದೆ. ಈ ಸಂದರ್ಭವನ್ನು ನಾವು ಬಳಸಿಕೊಂಡು ಗಾಂಧಿಜಿ ಅವರು ಹಾಕಿಕೊಟ್ಟ ದಾರಿ ಹಾಗೂ ಕಾಂಗ್ರೆಸ್ ಪಕ್ಷದ ಕೊಡುಗೆಯನ್ನು ಮುಂದಿನ ಪೀಳಿಗೆಗೆ ತಿಳಿಸಬೇಕು ಎಂದು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಅವಕಾಶ ಕಾಂಗ್ರೆಸ್ ಪಕ್ಷಕ್ಕೆ ಮಾತ್ರ ಇದೆ. ಈ ದೇಶಕ್ಕೆ ಕಾಂಗ್ರೆಸ್ ಹಾಕಿಕೊಟ್ಟಿರುವ ಬುನಾದಿ, ಗಾಂಧಿ ಅವರ ತತ್ವ, ಆದರ್ಶವೇ ನಮ್ಮ ಆಸ್ತಿ. ಈ ಸಂದರ್ಭದಲ್ಲಿ ಕರ್ನಾಟಕದವೇ ಆದ ಮಲ್ಲಿಕಾರ್ಜುನ ಖರ್ಗೆ ಅವರು ಈಗ ಎಐಸಿಸಿ ಅಧ್ಯಕ್ಷರಾಗಿರ...
ಕೆಪಿಸಿಸಿಯಿಂದ ಜ್ಯೋತಿ ಸಹಿತ ಗಾಂಧಿ ನಡಿಗೆ ಕಾರ್ಯಕ್ರಮ

ಕೆಪಿಸಿಸಿಯಿಂದ ಜ್ಯೋತಿ ಸಹಿತ ಗಾಂಧಿ ನಡಿಗೆ ಕಾರ್ಯಕ್ರಮ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಗಾಂಧಿ ಜಯಂತಿ ದಿನದಂದು ಕೆಪಿಸಿಸಿ ವತಿಯಿಂದ ಬೆಂಗಳೂರಿನ ಮಹಾತ್ಮ ಗಾಂಧಿ ರಸ್ತೆಯ ಗಾಂಧಿ ಪ್ರತಿಮೆಯಿಂದ ಕ್ವೀನ್ಸ್ ರಸ್ತೆ ಕೆಪಿಸಿಸಿ ಕಚೇರಿವರೆಗೂ ಗಾಂಧಿ ಜ್ಯೋತಿ ಸಮೇತ ಗಾಂಧಿ ನಡಿಗೆ ಕಾರ್ಯಕ್ರಮ ಗಮನಸೆಳೆಯಿತು. ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಭಾಗವಹಿಸಿದ್ದರು. ಶಾಸಕ ಹ್ಯಾರಿಸ್, ಎಂಎಲ್ಸಿ ಬಸವನಗೌಡ ಬಾದರ್ಲಿ, ಯುವ ಕಾಂಗ್ರೆಸ್ ರಾಷ್ಟ್ರೀಯ ಮುಖಂಡ ಬಿ ವಿ ಶ್ರೀನಿವಾಸ್ ಮತ್ತಿತರರು ಭಾಗವಹಿಸಿದ್ದರು....
ದ.ಕ-ಉಡುಪಿ ವಿಧಾನಪರಿಷತ್ ಅಖಾಡ; ಬಿಜೆಪಿ ಅಭ್ಯರ್ಥಿಯಾಗಿ ಕಿಶೋರ್ ಬೊಟ್ಯಾಡಿ

ದ.ಕ-ಉಡುಪಿ ವಿಧಾನಪರಿಷತ್ ಅಖಾಡ; ಬಿಜೆಪಿ ಅಭ್ಯರ್ಥಿಯಾಗಿ ಕಿಶೋರ್ ಬೊಟ್ಯಾಡಿ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಮಂಗಳೂರು: ಕೋಟ ಶ್ರೀನಿವಾಸ ಪೂಜಾರಿ ಪ್ರತಿನಿಧಿಸುತ್ತಿದ್ದ ಕರಾವಳಿಯ ವಿಧಾನ ಪರಿಷತ್ ಸ್ಥಾನಕ್ಜೆ ಬಿಜೆಪಿ ಅಭ್ಯರ್ಥಿಯಗಿ ಕಿಶೋರ್ ಕುಮಾರ್ ಬೊಟ್ಯಾಡಿ ಅವರನ್ನು ಪಕ್ಷ ಆಯ್ಕೆ ಮಾಡಿದೆ.ಕೋಟಾ ಶ್ರೀನಿವಾಸ ಪೂಜಾರಿಯವರು ಸಂಸದರಾಗಿ ಆಯ್ಕೆಯಾದ ಕಾರಣ ತೆರವಾಗಿದ್ದ ದಕ್ಷಿಣ ಕನ್ನಡ-ಉಡುಪಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ತಿನ ಉಪಚುನಾವಣೆಗೆ ಭಾರತೀಯ ಜನತಾ ಪಕ್ಷವು ಮಂಗಳವಾರ ತನ್ನ ಅಭ್ಯರ್ಥಿಯನ್ನು ಅಂತಿಮಗೊಳಿಸಿದೆ.ಮಾಜಿ ಸಂಸದ ನಳಿನ್‌ ಕುಮಾರ್‌ ಕಟೀಲ್‌, ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌, ದಕ್ಷಿಣ ಕನ್ನಡ ಬಿಜೆಪಿ ಅಧ್ಯಕ್ಷ ಸತೀಶ್‌ ಕುಂಪಲ ಸಹಿತ ಅನೇಕ ಮುಖಂಡರು ಲಾಭಿ ನಡೆಸುತ್ತಿದ್ದರು. ಇದೀಗ ಬಿಜೆಪಿ ನಾಯಕ ಕಿಶೋರ್‌ ಕುಮಾರ್‌ ಬೊಟ್ಯಾಡಿ ಅವರಿಗೆ ಹೈಕಮಾಂಡ್ ಟಿಕೆಟ್‌ ಘೋಷಣೆ ಮಾಡಿದೆ.ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿರುವ ಕಿಶೋರ್‌ ಕುಮಾರ್‌ ಬೊಟ್ಯಾಡಿ ಅವರನ್ನು ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ತಿನ ಉಪಚುನಾವಣೆಯ ಅಭ್ಯರ್ಥಿಯಾಗಿ ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿ ಘೋಷಿಸುತ್ತಿದ್ದಂತೆಯೇ ಪಕ್ಷದ ಪಾಳಯದಲ್ಲಿ ಚಟುವಟಿಕೆಗಳು ಬ...