Thursday, August 13

ವಿದೇಶ

ಜನವರಿ 6 ರಂದು ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್..!?

ಜನವರಿ 6 ರಂದು ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್..!?

ರಾಜ್ಯ, ವಿದೇಶ
ರಾಮನಗರ: ಜನವರಿ 6 ರಂದು ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಶಾಸಕ ಎಚ್ ಎ ಇಕ್ಬಾಲ್ ಹುಸೇನ್ ಅವರು ಸ್ಫೋಟಕ ಹೇಳಿಕೆ ನೀಡಿದ್ದಾರೆ.ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್, ಡಿಕೆಶಿ ಅವರನ್ನು ಮುಖ್ಯಮಂತ್ರಿ ಮಾಡುವುದೇ ನಮ್ಮ ಗುರಿ. ಅವರು ಜನವರಿ 6 ರಂದು ಮುಖ್ಯಮಂತ್ರಿಯಾಗಲಿದ್ದಾರೆ ಎಂದರು.ಡಿಕೆಶಿಗೆ ಅವಕಾಶ ಸಿಗಬೇಕೆಂಬ ಆಗ್ರಹಕ್ಕೆ ಹೈಕಮಾಂಡ್ ಸ್ಪಂದಿಸುತ್ತಿದೆ. ಬಹುಶ: ಜನವರಿ 6ರಂದು ಸಿಎಂ ಸ್ಥಾನ ಸಿಗುವ ಸ್ಥಾನ ಸಿಗುವ ಸಾಧ್ಯತೆ ಇದೆ ಎಂದರು.ನಾಯಕತ್ವ ಬದಲಾವಣೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆ ಬೆನ್ನಲ್ಲೇ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಬೆಂಬಲಿಗ ಶಾಸಕ ಇಕ್ಬಾಲ್ ಹುಸೇನ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ....
ಬೆಳಗಾವಿ ಅಧಿವೇಶನದಲ್ಲೇ ಕರ್ನಾಟಕ ಅಪಾರ್ಟ್‌ಮೆಂಟ್ ಮಾಲೀಕತ್ವ ಮತ್ತು ನಿರ್ವಹಣಾ ವಿಧೇಯಕ ಮಂಡಿಸಲು ಬಿಎಎಫ್‌ ಆಗ್ರಹ

ಬೆಳಗಾವಿ ಅಧಿವೇಶನದಲ್ಲೇ ಕರ್ನಾಟಕ ಅಪಾರ್ಟ್‌ಮೆಂಟ್ ಮಾಲೀಕತ್ವ ಮತ್ತು ನಿರ್ವಹಣಾ ವಿಧೇಯಕ ಮಂಡಿಸಲು ಬಿಎಎಫ್‌ ಆಗ್ರಹ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಬೆಳಗಾವಿ ಅಧಿವೇಶನದಲ್ಲೇ ಕರ್ನಾಟಕ ಅಪಾರ್ಟ್‌ಮೆಂಟ್ ಮಾಲೀಕತ್ವ ಮತ್ತು ನಿರ್ವಹಣಾ ಕಾಯ್ದೆ (KAOMA) ಜಾರಿ ಸಂಬಂಧ ವಿಧೇಯಕ ಮಂಡಿಸಬೇಕೆಂದು ಬೆಂಗಳೂರು ಅಪಾರ್ಟ್‌ಮೆಂಟ್‌ ಫೇಡರೇಷನ್‌ (BAF) ಅಧ್ಯಕ್ಷ ಸತೀಶ್‌ ಮಲ್ಯ ಆಗ್ರಹಿಸಿದ್ದಾರೆ.ವಿಧಾನಸೌಧದ ಬ್ವಾಂಕ್ವೇಟ್‌ ಹಾಲ್‌ನಲ್ಲಿ ಗುರುವಾರ ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್‌, ಅಪಾರ್ಟ್‌ಮೆಂಟ್‌ ಮಾಲೀಕರ ಜೊತೆ ವಿಶೇಷ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಬೆಂಗಳೂರು ಅಪಾರ್ಟ್‌ಮೆಂಟ್‌ ಫೇಡರೇಷನ್‌ (BAF) ಅಧ್ಯಕ್ಷ ಸತೀಶ್‌ ಮಲ್ಯ, ಬೆಳಗಾವಿ ಅಧಿವೇಶನದಲ್ಲೇ ಕರ್ನಾಟಕ ಅಪಾರ್ಟ್‌ಮೆಂಟ್ ಮಾಲೀಕತ್ವ ಮತ್ತು ನಿರ್ವಹಣಾ ಕಾಯ್ದೆ ಜಾರಿ ಸಂಬಂಧ ವಿಧೇಯಕ ಮಂಡಿಸಬೇಕೆಂದು ಆಗ್ರಹಿಸಿದರು.ಡಿ.ಕೆ.ಶಿವಕುಮಾರ್‌ ಅವರು ಸಲಹೆಗಳನ್ನು ಪಡೆದರು. ಅಪಾರ್ಟ್ಮೆಂಟ್ ನಿವಾಸಿಗಳ ಆಗ್ರಹಗಳನ್ನು ಶೀಘ್ರವೇ ವಿಧೇಯಕದಲ್ಲಿ ಅಳವಡಿಸಿ ಬೆಳಗಾವಿ ಅಧಿವೇಶನದಲ್ಲಿ ಮಂಡಿಸಬೇಕು ಎನ್ನುವುದು ಸತೀಶ್‌ ಮಲ್ಯ ಗಮನಸೆಳೆದರು.ಸಂವಾದ ಕಾರ್ಯಕ್ರಮ ನಂತರ ಮಾತನಾಡಿದ ಅವರು, ಇದೊಂದು ಐತಿಹಾಸಿಕ ಕಾರ್ಯಕ್ರಮ. 1972 ರಲ್ಲಿ ಜಾರಿಗೆ ಬಂದಿರುವಂತಹ ಕರ್ನ...
ಒಳಮೀಸಲಾತಿಯ ಬಿಕ್ಕಟ್ಟಿನಿಂದಾಗಿ ನೇಮಕಾತಿ ಪ್ರಕ್ರಿಯೆಯಲ್ಲಿ ವಿಳಂಬ

ಒಳಮೀಸಲಾತಿಯ ಬಿಕ್ಕಟ್ಟಿನಿಂದಾಗಿ ನೇಮಕಾತಿ ಪ್ರಕ್ರಿಯೆಯಲ್ಲಿ ವಿಳಂಬ

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ
ಬೆಳಗಾವಿ: ಸರ್ಕಾರದ ವಿವಿಧ ಇಲಾಖೆಗಳಲ್ಲಿ ಒಟ್ಟು 2,84,881 ಹುದ್ದೆಗಳು ಖಾಲಿಯಿದೆ. ಈ ಹುದ್ದೆಗಳಿಗೆ ನೇಮಕಾತಿ ಮಾಡಲಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.ವಿಧಾನ ಮಂಡಲ ಅಧಿವೇಶನದಲ್ಲಿ ಮಾತನಾಡುತ್ತ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಸಂಖ್ಯೆ ಮತ್ತು ನೇಮಕಾತಿ ಬಗ್ಗೆ ಅವರು ಮಾಹಿತಿ ಹಂಚಿಕೊಂಡರು. ವಿವಿಧ ನಿಗಮ ಮಂಡಳಿಗಳಲ್ಲಿ1,01,420 ಹುದ್ದೆಗಳು, ವಿಶ್ವವಿದ್ಯಾಲಯಗಳಲ್ಲಿ 14,677 ಹುದ್ದೆಗಳು ಒಟ್ಟು 1,88,037 ಹುದ್ದೆಗಳು ಖಾಲಿಯಿದೆ. ಈಗಾಗಲೇ 24,300 ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಆರ್ಥಿಕ ಇಲಾಖೆಯಿಂದ ಅನುಮತಿ ದೊರೆತಿದೆ. ಹೈದ್ರಾಬಾದ್ ಕರ್ನಾಟಕಕ್ಕೆ 371ಜೆ ಅಡಿ 32,132 ಹುದ್ದೆಗಳು ಭರ್ತಿಯಾಗಬೇಕಿದೆ. ಒಟ್ಟು 56,432 ಹುದ್ದೆಗಳ ಭರ್ತಿಗೆ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ ಎಂದರು. ಸರ್ಕಾರದ ವಿವಿಧ ಇಲಾಖೆಗಳಲ್ಲಿ ಒಟ್ಟು 2,84,881 ಹುದ್ದೆಗಳು ಖಾಲಿಯಿದೆ. ಅದರಲ್ಲಿ ವಿವಿಧ ನಿಗಮ ಮಂಡಳಿಗಳಲ್ಲಿ1,01,420 ಹುದ್ದೆಗಳು, ವಿಶ್ವವಿದ್ಯಾಲಯಗಳಲ್ಲಿ 14,677 ಹುದ್ದೆಗಳು ಒಟ್ಟು 1,88,037 ಹುದ್ದೆಗಳು ಖಾಲಿಯಿದೆ....
ಧಾರವಾಡ: ಉದ್ಯೋಗಾಕಾಂಕ್ಷಿಗಳನ್ನು ಬಂಧಿಸಿದ ಕ್ರಮಕ್ಕೆ ಎಸ್‌ಯುಸಿಐ(ಸಿ) ಖಂಡನೆ

ಧಾರವಾಡ: ಉದ್ಯೋಗಾಕಾಂಕ್ಷಿಗಳನ್ನು ಬಂಧಿಸಿದ ಕ್ರಮಕ್ಕೆ ಎಸ್‌ಯುಸಿಐ(ಸಿ) ಖಂಡನೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಧಾರವಾಡದಲ್ಲಿ ಉದ್ಯೋಗ ಹಕ್ಕೊತ್ತಾಯಗಳಿಗಾಗಿ ನಡೆದಿದ್ದ ಶಾಂತಿಯುತ ಧರಣಿಯನ್ನು ಪೊಲೀಸ್ ಬಂಧನದ ಮೂಲಕ ಹತ್ತಿಕ್ಕಿದ ರಾಜ್ಯ ಸರ್ಕಾರದ ಕ್ರಮವನ್ನು ಎಸ್‌ಯುಸಿಐ (ಕಮ್ಯುನಿಸ್ಟ್) ರಾಜ್ಯ ಸಮಿತಿಯು ತೀವ್ರವಾಗಿ ಖಂಡಿಸಿದೆ.ಪಕ್ಷದ ರಾಜ್ಯ ಸಮಿತಿಯಿಂದ ಬಿಡುಗಡೆಗೊಂಡ ಪತ್ರಿಕಾ ಹೇಳಿಕೆಯಲ್ಲಿ, ಇಲಾಖೆಗಳ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವುದು, ವಯೋಮಿತಿಯನ್ನು ಐದು ವರ್ಷ ಹೆಚ್ಚಿಸುವುದು, ನೇಮಕಾತಿ ಪರೀಕ್ಷೆಗಳ ಶುಲ್ಕವನ್ನು ಕಡಿತಗೊಳಿಸುವುದು, ಭ್ರಷ್ಟಾಚಾರ ತಡೆಗಟ್ಟುವುದು, ನೇಮಕಾತಿ ಪರೀಕ್ಷೆಗಳಿಗೆ ಹಾಜರಾಗುವ ಅಭ್ಯರ್ಥಿಗಳಿಗೆ ಉಚಿತ ಸಾರಿಗೆ ಸೌಲಭ್ಯ ಒದಗಿಸುವಂತೆ ಉದ್ಯೋಗಾಕಾಂಕ್ಷಿಗಳು ಮುನ್ನಡೆಸಿದ್ದ ಹೋರಾಟಕ್ಕೆ ಸರ್ಕಾರ ನೀಡಿದ ಪ್ರತಿಕ್ರಿಯೆ “ಅಮಾನವೀಯ” ಎಂದು ಆರೋಪಿಸಲಾಗಿದೆ.ಅಂತರರಾಷ್ಟ್ರೀಯ ಮಾನವ ಹಕ್ಕುಗಳ ದಿನದಂದು (ಡಿಸೆಂಬರ್ 10) ಯುವಕರ ಧ್ವನಿಯನ್ನು ನಿಗ್ರಹಿಸಲು ಸರ್ಕಾರ ಮುಂದಾಗಿರುವುದು ವಿರೋಧಾಭಾಸದ ಉದಾಹರಣೆಯಾಗಿದೆ ಎಂದು ಹೇಳಿಕೆಯು ಟೀಕಿಸಿದೆ. ಉದ್ಯೋಗ ಹಕ್ಕಿಗಾಗಿ ಯುವಕರು ಹಲವಾರು ಬಾರಿ ಮನವಿ ಮತ್ತು ಪ್ರತಿಭಟನೆಗಳ ಮೂಲಕ ಸರ್ಕಾರದ ಗಮನಸೆಳೆಯಲು ಪ್ರಯತ್...
ಬೆಳೆ ಹಾನಿ, ಮಳೆ ಹಾನಿ ಪರಿಹಾರ ಇಲ್ಲ; ಶ್ವೇತಪತ್ರಕ್ಕೆ ಪ್ರತಿಪಕ್ಷ ಆಗ್ರಹ

ಬೆಳೆ ಹಾನಿ, ಮಳೆ ಹಾನಿ ಪರಿಹಾರ ಇಲ್ಲ; ಶ್ವೇತಪತ್ರಕ್ಕೆ ಪ್ರತಿಪಕ್ಷ ಆಗ್ರಹ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಳಗಾವಿ: ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ. ಆದರೆ ರೈತರಿಗೆ ಕಾಂಗ್ರೆಸ್‌ ಸರ್ಕಾರ ಪರಿಹಾರ ನೀಡಿಲ್ಲ, ಮನೆ ಕಳೆದುಕೊಂಡವರಿಗೆ ಪರಿಹಾರ ನೀಡಿಲ್ಲ. ಉತ್ತರ ಕರ್ನಾಟಕದ ಯಾವ ಭರವಸೆಗಳು ಈಡೇರಿದೆ ಎಂದು ತಿಳಿಸಲು ಶ್ವೇತಪತ್ರ ಬಿಡುಗಡೆ ಮಾಡಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದ್ದಾರೆ.ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಸದನದಲ್ಲಿ ಮಾತನಾಡಿದ ಅವರು, ಪ್ರವಾಹದ ಸಂದರ್ಭದಲ್ಲಿ ಜನರು ಗಂಜಿ ಕೇಂದ್ರದಲ್ಲಿರುತ್ತಾರೆ. ಆಗ ಸರ್ಕಾರ ಕೂಡಲೇ ಪರಿಹಾರ ನೀಡಬೇಕು. ಕಾಂಗ್ರೆಸ್‌ ಸರ್ಕಾರದಲ್ಲಿ, 2013-2014 ರ ಜುಲೈನಲ್ಲಿ 9 ತಿಂಗಳಾದ ನಂತರ, 2014-15 ರಲ್ಲಿ 8 ತಿಂಗಳ ನಂತರ, 2015-16 ರಲ್ಲಿ 7 ತಿಂಗಳ ನಂತರ ಪರಿಹಾರ ನೀಡಲಾಗಿದೆ. ನಮ್ಮ ಬಿಜೆಪಿ ಸರ್ಕಾರದಲ್ಲಿ 2019-20 ರ ಆಗಸ್ಟ್‌ ಪ್ರವಾಹದ ನಂತರ ಎರಡೇ ತಿಂಗಳಲ್ಲಿ ಪ್ರವಾಹ ನೀಡಲಾಗಿದೆ. 2022 ರ ಪ್ರವಾಹದಲ್ಲಿ ಎರಡು ತಿಂಗಳಲ್ಲಿ, 2021-22 ರ ಪ್ರವಾಹದಲ್ಲಿ ಎರಡು ತಿಂಗಳಲ್ಲಿ, 2023 ರ ಪ್ರವಾಹದಲ್ಲಿ ಒಂದೇ ತಿಂಗಳಲ್ಲಿ ಪ್ರವಾಹ ನೀಡಲಾಗಿತ್ತು. ಇಷ್ಟು ವಿಳಂಬ ಮಾಡಿ ಪರಿಹಾರ ನೀಡಬಾರದು ಎಂದರು....
ರೌಡಿಶೀಟರ್ ಗಳನ್ನು ಪೊಲೀಸ್ ಠಾಣೆಗೆ ಕರೆಸುವುದಕ್ಕೆ ಪ್ರಕ್ರಿಯೆ ನಿಗದಿ ಪಡಿಸಿದ ಹೈಕೋರ್ಟ್

ರೌಡಿಶೀಟರ್ ಗಳನ್ನು ಪೊಲೀಸ್ ಠಾಣೆಗೆ ಕರೆಸುವುದಕ್ಕೆ ಪ್ರಕ್ರಿಯೆ ನಿಗದಿ ಪಡಿಸಿದ ಹೈಕೋರ್ಟ್

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಮೌಖಿಕವಾಗಿ ವಿಚಾರಣೆ ಸೇರಿದಂತೆ ಇನ್ನಿತರೆ ಕಾರಣಗಳಿಗೆ ರೌಡಿಶೀಟರ್ ಗಳನ್ನು ಪೊಲೀಸ್ ಠಾಣೆಗೆ ಕರೆಸುವುದಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಆದರೇ ರೌಡಿ ಶೀಟರ್ ಗಳನ್ನು ಪೊಲೀಸ್ ಠಾಣೆಗೆ ಎಸ್ ಎಂ ಎಸ್, ವಾಟ್ಸ್ ಆಪ್ ಮೂಲಕ ಮಾಹಿತಿ ನೀಡಿ, ಕರೆಸುವುದನ್ನು ಕಡ್ಡಾಯಗೊಳಿಸಿ ಮಹತ್ವದ ಆದೇಶ ಮಾಡಿದೆ.ಹೈಕೋರ್ಟ್ ನ್ಯಾಯಮೂರ್ತಿ ಆರ್.ನಟರಾಜ್ ಅವರಿದ್ಧ ನ್ಯಾಯಪೀಠವು, ರೌಡಿಶೀಟರ್ ಗಳನ್ನು ಪೊಲೀಸ್ ಠಾಣೆಗೆ ಕರೆಸುವುದಕ್ಕೆ ಹೈಕೋರ್ಟ್ ಪ್ರಕ್ರಿಯೆ ನಿಗದಿ ಪಡಿಸಿ ಮಹತ್ವದ ಆದೇಶ ಮಾಡಿದೆ.ಎಸ್ ಎಂ ಎಸ್, ವಾಟ್ಸ್ ಆಪ್ ಮೂಲಕ ಪೊಲೀಸ್ ಠಾಣೆಗೆ ಕರೆಸಬಹುದು. ಪೊಲೀಸ್ ಠಾಣೆಗಳಿಗೆ ರೌಡಿಶೀಟರ್ ಗಳು ತಮ್ಮ ಮೊಬೈಲ್ ನಂಬರ್ ನೀಡಬೇಕು. ಮೌಖಿಕವಾಗಿ ಕರೆಯುವ ಬದಲು ಎಸ್ ಎಂ ಎಸ್, ವಾಟ್ಸ್ ಆಪ್ ಸಂದೇಶ ನೀಡಬೇಕು ಎಂಬುದಾಗಿ ಹೈಕೋರ್ಟ್ ಸೂಚಿಸಿದೆ.ಒಂದು ವೇಳೆ ಎಸ್ಎಂಎಸ್, ವಾಟ್ಸ್ ಆಪ್ ನಲ್ಲಿ ಸೂಚಿಸಿದರೂ ಪೊಲೀಸ್ ಠಾಣೆಗೆ ರೌಡಿ ಶೀಟರ್ ಗಳು ಬಾರದೇ ಇದ್ದರೇ ಮನೆಗೆ ಪೊಲೀಸರು ತೆರಳಬಹುದು. ಸರ್ಕಾರ ಕಾನೂನು ರೂಪಿಸುವವರೆಗೂ ಈ ಪ್ರಕ್ರಿಯೆ ಪಾಲಿಸುವಂತೆ ಸೂಚಿಸಿದೆ. ಅಪರಾಧ ಚಟುವಟಿಕೆಯಲ್ಲಿ ಭಾಗಿ...
ಜಗಳೂರು: ರೈತರ ಜಮೀನಿಗೆ ಹಗಲು ವೇಳೆ ವಿದ್ಯುತ್ ಪೂರೈಸಲು ಆಗ್ರಹ

ಜಗಳೂರು: ರೈತರ ಜಮೀನಿಗೆ ಹಗಲು ವೇಳೆ ವಿದ್ಯುತ್ ಪೂರೈಸಲು ಆಗ್ರಹ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ದಾವಣಗೆರೆ: ರಾತ್ರಿ ವೇಳೆ ಜಮೀನಿಗೆ ತೆರಳಿ ನೀರಾಯಿಸಲು ಕಾಡುಪ್ರಾಣಿಗಳ ಆತಂಕ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಹಗಲು ವೇಳೆಯಲ್ಲೇ ವಿದ್ಯುತ್ ಪೂರೈಸಬೇಕೆಂದು ರೈತರು ವಿದ್ಯುತ್ ಇಲಾಖೆಗೆ ಮನವಿ ಸಲ್ಲಿಸಿದ್ದಾರೆ.ಪಟ್ಟಣದ ಬೆಸ್ಕಾಂ ವಿಭಾಗ ಕಚೇರಿಯಲ್ಲಿ ತಮಲೇಹಳ್ಳಿ, ಗೌಡಗೊಂಡನಹಳ್ಳಿ, ಕೆಳಗೋಟೆ, ಚಿಕ್ಕಮ್ಮನಹಟ್ಟಿ, ಹಿರೇಬನ್ನಿಹಟ್ಟಿ ಸೇರಿದಂತೆ ಅನೇಕ ಗ್ರಾಮಗಳ ರೈತರು ಸೇರಿ ಎಇಇ ಮಲ್ಲಿಕಾರ್ಜುನ್ ಅವರಿಗೆ ಮನವಿ ಸಲ್ಲಿಸಿದರು.ಯುವ ಮುಖಂಡ ತಮಲೇಹಳ್ಳಿ ಶ್ರೀನಿವಾಸ್ ಮಾತನಾಡಿ, “ಕೊಂಡಕುರಿ ಅಂಚಿನಲ್ಲಿರುವ ಹಲವು ಗ್ರಾಮಗಳ ರೈತರು ರಾತ್ರಿ ವೇಳೆ ಜಮೀನಿಗೆ ತೆರಳುವುದೇ ಭಯ. ಕಾಡುಪ್ರಾಣಿಗಳ ಉಪಟಳ ಹೆಚ್ಚಿರುವುದರಿಂದ ರಾತ್ರಿ ಬದಲಿಗೆ ಹಗಲಿನಲ್ಲಿ 5 ಗಂಟೆಗಳ ಕಾಲ ವಿದ್ಯುತ್ ಪೂರೈಸಬೇಕು” ಎಂದು ಒತ್ತಾಯಿಸಿದರು.ಮನವಿ ಸ್ವೀಕರಿಸಿದ ಎಇಇ ಮಲ್ಲಿಕಾರ್ಜುನ್, “ಸೊಕ್ಕೆ–ಪಲ್ಲಾಗಟ್ಟೆ ಮಾರ್ಗದ ವಿದ್ಯುತ್ ಸಂಪರ್ಕವನ್ನು ಬೇರ್ಪಡಿಸಿ, ತುರವನೂರು ಮಾರ್ಗದಿಂದ ಲಿಂಕ್ ಲೈನ್ ಮೂಲಕ ಬೆಳಗಿನ ವೇಳೆಯಲ್ಲಿ ವಿದ್ಯುತ್ ಪೂರೈಸಲು ಕ್ರಮಜರುಗಿಸಲಾಗುತ್ತಿದೆ. ಬುಧವಾರದೊಳಗಾಗಿ ಪರಿಷ್ಕೃತ ವ್ಯವಸ್ಥೆ ಜಾರ...
ಖರೀದಿ ಕೇಂದ್ರವೂ ಇಲ್ಲ, ಬೆಲೆ ಹಾನಿಗೆ ಪರಿಹಾರವೂ ಇಲ್ಲ; ಹೆಚ್ಡಿಕೆ ಟೀಕೆ

ಖರೀದಿ ಕೇಂದ್ರವೂ ಇಲ್ಲ, ಬೆಲೆ ಹಾನಿಗೆ ಪರಿಹಾರವೂ ಇಲ್ಲ; ಹೆಚ್ಡಿಕೆ ಟೀಕೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ
ಬೆಂಗಳೂರು: ಖರೀದಿ ಕೇಂದ್ರಗಳನ್ನು ತೆರೆಯದೇ ವಂಚಿಸಿರುವ ಕಾಂಗ್ರೆಸ್‌ ಸರ್ಕಾರ, ಬೆಳೆ ಹಾನಿ ಪರಿಹಾರದಲ್ಲೂ ರೈತರಿಗೆ ಅನ್ಯಾಯ ಮಾಡುತ್ತಿದೆ ಎಂದು ಕೇಂದ್ರ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.ರಾಜ್ಯ ಸರ್ಕಾರದ ಧೋರಣೆ ಕುರಿತಂತೆ ಅವರು ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ರಾಜ್ಯ ಸರ್ಕಾರದ ನಡೆಯಿಂದಾಗಿ ಕರ್ನಾಟಕದ ರೈತರು ಸಂಕಷ್ಟದಲ್ಲಿದ್ದಾರೆ ಎಂದು ಅವರು ಟೀಕಿಸಿದ್ದಾರೆ.A teacher from Agra was fined for not wearing helmet inside a carPost that incident, he now wears a helmetMagical Amritkaalpic.twitter.com/wXkHqZ0wTt — 𝕲𝖆𝖓𝖊𝖘𝖍 * (@ggganeshh) December 9, 2025...
ನೇಮಕಾತಿ ಪರೀಕ್ಷೆ; ಬಡ ಹಾಗೂ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಹೊರೆಯಾಗದಂತೆ ಪರೀಕ್ಷಾ ಶುಲ್ಕ

ನೇಮಕಾತಿ ಪರೀಕ್ಷೆ; ಬಡ ಹಾಗೂ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಹೊರೆಯಾಗದಂತೆ ಪರೀಕ್ಷಾ ಶುಲ್ಕ

ಪ್ರಮುಖ ಸುದ್ದಿ, ವಿದೇಶ
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವಿವಿಧ ಹುದ್ದೆಗಳ ನೇಮಕಾತಿಯ ಪರೀಕ್ಷೆ ಸಂದರ್ಭದಲ್ಲಿ ಬಡ ಹಾಗೂ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಆರ್ಥಿಕವಾಗಿ ಹೊರೆಯಾಗದಂತೆ ಪರೀಕ್ಷಾ ಶುಲ್ಕ ನಿಗದಿಪಡಿಸಿದೆ.ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ನಿರಾಣಿ ಹನುಮಂತಪ್ಪ ರುದ್ರಪ್ಪ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಉತ್ತರ ನೀಡುತ್ತಾ, 2024ನೇ ಸಾಲಿನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ರಾಜ್ಯ ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿಗಾಗಿ 17 ನೇಮಕಾತಿ ಅಧಿಸೂಚನೆಗಳನ್ನು ಪೂರ್ಣಗೊಳಿಸಿರುವುದಿಲ್ಲ. 2024ರಲ್ಲಿ ಕೆಲವೇ ಅಧಿಸೂಚನೆಗಳನ್ನು ಹೊರಡಿಸಿ ಶುಲ್ಕ ಸಂಗ್ರಹಿಸಿದೆ. ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಸರ್ಕಾರದಿಂದ ಯಾವುದೇ ಅನುದಾನ ನೀಡಲಾಗುವುದಿಲ್ಲ ಎಂದರು.ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲು ಪರೀಕ್ಷಾ ಕೇಂದ್ರಗಳಿಗೆ ತಗಲಬಹುದಾದ ವೆಚ್ಚಗಳು, ಗೌಪ್ಯತಾ ವೆಚ್ಚಗಳು, ಮುದ್ರಣ, ಗೌಪ್ಯತಾ ಬಂಡಲುಗಳನ್ನು ಆಯಾ ಪರೀಕ್ಷಾ ಕೇಂದ್ರಗಳಿಗೆ ರವಾನಿಸುವುದು, ಪರೀಕ್ಷೆ ಮು...
ಶಿವಕುಮಾರ್ ಸಿಎಂ ಆದರೆ ನಾನು ಮಂತ್ರಿಯಾಗಲ್ಲ: ಕೆ.ಎನ್. ರಾಜಣ್ಣ ಸ್ಫೋಟಕ ಹೇಳಿಕೆ

ಶಿವಕುಮಾರ್ ಸಿಎಂ ಆದರೆ ನಾನು ಮಂತ್ರಿಯಾಗಲ್ಲ: ಕೆ.ಎನ್. ರಾಜಣ್ಣ ಸ್ಫೋಟಕ ಹೇಳಿಕೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ
ಬೆಂಗಳೂರು: ಮಾಜಿ ಸಚಿವ ಕೆ.ಎನ್. ರಾಜಣ್ಣ ಮತ್ತೊಮ್ಮೆ ಸ್ಫೋಟಕ ಹೇಳಿಕೆ ನೀಡಿ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದ್ದಾರೆ.ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗುವ ಸಾಧ್ಯತೆಯ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ಒಂದು ವೇಳೆ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾದರೆ, ಅವರ ಸಂಪುಟದಲ್ಲಿ ನಾನು ಮಂತ್ರಿಯಾಗುವುದಿಲ್ಲ. ನನಗೆ ಸಚಿವ ಸ್ಥಾನ ಬೇಡ. ಇನ್ನೊಬ್ಬರಿಗೆ ಅವಕಾಶ ಕೊಡಲಿ,” ಎಂದು ಸ್ಪಷ್ಟಪಡಿಸಿದರು.ಶನಿವಾರ ಪತ್ರಕರ್ತರೊಂದಿಗೆ ಮಾತನಾಡಿದ ರಾಜಣ್ಣ, ನಾಯಕತ್ವ ಬದಲಾವಣೆ ಸಾಧ್ಯತೆಯನ್ನು ಸಂಪೂರ್ಣವಾಗಿ ತಳ್ಳಿಹಾಕಿದರು. “ಡಿಕೆ ಶಿವಕುಮಾರ್ ಸಿಎಂ ಆಗ್ತಾರೆಂದು ನಾನು ಹೇಳಿಲ್ಲ,” ಎಂದೂ ಸ್ಪಷ್ಟನೆ ನೀಡಿದರು.ಇದಲ್ಲದೆ, “ಹಿಂದೆ ಪರಮೇಶ್ವರ್ ಕೂಡ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದರು,” ಎಂದು ನೀಡಿದ ಹೇಳಿಕೆ ಕೂಡ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. "I won't be oart of the cabinet if DK Shivakumar becomes CM."- Congress MLA KN Rajanna pic.twitter.com/eeXRPWGiHu— News Ar...