Monday, August 17

ವಿದೇಶ

‘ಸಂವಿಧಾನದ ಧ್ಯೇಯೋದ್ದೇಶಗಳು ಇನ್ನೂ ಜಾರಿಯಾಗಿಲ್ಲ’ ಸಿದ್ದರಾಮಯ್ಯ ವಿಷಾದ

‘ಸಂವಿಧಾನದ ಧ್ಯೇಯೋದ್ದೇಶಗಳು ಇನ್ನೂ ಜಾರಿಯಾಗಿಲ್ಲ’ ಸಿದ್ದರಾಮಯ್ಯ ವಿಷಾದ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಪ್ರತಿಯೊಬ್ಬ ಅಧಿಕಾರಿಯೂ ಸಂವಿಧಾನವನ್ನು ಸರಿಯಾಗಿ ಮನನ ಮಾಡಿಕೊಳ್ಳಬೇಕು.‌ ಇಲ್ಲದಿದ್ದರೆ ಸಂವಿಧಾನದ ಉದ್ದೇಶ ಜಾರಿ ಮಾಡಲು ಸಾಧ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.ಭಾರತೀಯ ಸಾರ್ವಜನಿಕ‌ ಆಡಳಿತ ಸಂಸ್ಥೆ, ಮೈಸೂರು ಆಡಳಿತ ತರಬೇತಿ ಸಂಸ್ಥೆ, ಐಐಪಿಐ ಸಂಯುಕ್ತಾಶ್ರಯದಲ್ಲಿ ಕೆ.ಎ.ಎಸ್ ತಾಲೂಕು ನೋಡಲ್ ಅಧಿಕಾರಿಗಳ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ ಸಂವಿಧಾನದ ಮೂಲ ಆಶಯ. ಸಂವಿಧಾನ ಜಾರಿಯಾಗಿ 75 ವರ್ಷ ಆಗಿದೆ. ಸ್ವಾತಂತ್ರ್ಯ ಬಂದು 78 ವರ್ಷ ಆಗುತ್ತಿದೆ. ಆದರೂ ಸಂವಿಧಾನದ ಧ್ಯೇಯೋದ್ದೇಶಗಳು ಇನ್ನೂ ಜಾರಿಯಾಗಿಲ್ಲ. ಸಮಾನ ಅವಕಾಶಗಳು ಇನ್ನೂ ಸಿಕ್ಕಿಲ್ಲ. ಸಮಾನತೆ, ಭ್ರಾತೃತ್ವ ನೆಲೆಸಿಲ್ಲ. ಏಕೆ ಎನ್ನುವುದನ್ನು ನಾವು ಪ್ರಶ್ನಿಸಿಕೊಂಡು ಪರಿಹಾರ ಕಂಡುಕೊಳ್ಳಬೇಕು ಎಂದರು.ಕೆಎಎಸ್ ಅಧಿಕಾರಿಗಳು ಎಂದರೆ ಬುದ್ದಿವಂತರು ಎನ್ನುವ ನಂಬಿಕೆ ಇದೆ. ನಿಮ್ಮಲ್ಲಿ ಎಷ್ಟು ಮಂದಿಗೆ ವೈಚಾರಿಕತೆ ಇದೆ. ನಿಮ್ಮಲ್ಲಿ ಎಷ್ಟು ಮಂದಿ ವೈಜ್ಞಾನಿಕ‌ ಮನೋಭಾವ ಬೆಳೆಸಿಕೊಂಡಿದ್ದೀರಿ ಎನ್ನುವುದನ್ನು ಆತ್ಮವಂಚನೆ ಮಾಡಿಕೊಳ್ಳದೆ, ಆತ್ಮವಿಮರ್...
ಕಾಂಗ್ರೆಸ್‌ ಶಾಸಕರ ಕ್ಷೇತ್ರಕ್ಕೆ 50 ಕೋಟಿ, ಬಿಜೆಪಿ-ಜೆಡಿಎಸ್‌ ಕ್ಷೇತ್ರಕ್ಕೆ 25 ಕೋಟಿ ಅನುದಾನ; ಪ್ರತಿಪಕ್ಷ ಆಕ್ರೋಶ

ಕಾಂಗ್ರೆಸ್‌ ಶಾಸಕರ ಕ್ಷೇತ್ರಕ್ಕೆ 50 ಕೋಟಿ, ಬಿಜೆಪಿ-ಜೆಡಿಎಸ್‌ ಕ್ಷೇತ್ರಕ್ಕೆ 25 ಕೋಟಿ ಅನುದಾನ; ಪ್ರತಿಪಕ್ಷ ಆಕ್ರೋಶ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಕಾಂಗ್ರೆಸ್‌ ಶಾಸಕರ ಕ್ಷೇತ್ರಕ್ಕೆ 50 ಕೋಟಿ ರೂ. ಹಾಗೂ ಬಿಜೆಪಿ-ಜೆಡಿಎಸ್‌ ಕ್ಷೇತ್ರಕ್ಕೆ 25 ಕೋಟಿ ರೂ. ನೀಡಲಾಗುವುದೆಂಬ ಸಿಎಂ ನಡೆ ಬಗ್ಗೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ಹೊರಹಾಕಿದ್ದಾರೆ.ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಶೋಕ್, ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯ ನಡೆಯುತ್ತಿಲ್ಲ ಎಂದು ಕಾಂಗ್ರೆಸ್‌ ಶಾಸಕರೇ ಹೇಳಿದ್ದಾರೆ. ಇಂತಹ ಸಮಯದಲ್ಲಿ ಕಾಂಗ್ರೆಸ್‌ ಶಾಸಕರ ಕ್ಷೇತ್ರಕ್ಕೆ 50 ಕೋಟಿ ರೂ. ಹಾಗೂ ಬಿಜೆಪಿ-ಜೆಡಿಎಸ್‌ ಕ್ಷೇತ್ರಕ್ಕೆ 25 ಕೋಟಿ ರೂ. ನೀಡಲಾಗುವುದೆಂದು ಹೇಳಿದ್ದಾರೆ. ಈ ರೀತಿ ತಾರತಮ್ಯ ಮಾಡಿ, ಕೇಂದ್ರದ ಮೇಲೆ ತಾರತಮ್ಯದ ಆರೋಪ ಹೊರಿಸುತ್ತಿದ್ದಾರೆ. ಎಲ್ಲ ಶಾಸಕರಿಗೆ ಸಮಾನ ಅನುದಾನ ನೀಡಬೇಕು. ಇದರಿಂದ ಸಮಾನ ಅಭಿವೃದ್ಧಿ ಸಾಧ್ಯ ಎಂದರು.ಬೆಂಗಳೂರಿನಲ್ಲಿ ಗಟ್ಟಿಯಾದ ಕಲ್ಲು ಇರುವುದರಿಂದ ಸುರಂಗ ಮಾಡುವುದು ಕಷ್ಟ. ಅದರ ಬದಲು ಮೆಟ್ರೊ ಯೋಜನೆಗೆ ಒತ್ತು ನೀಡಬಹುದಿತ್ತು. ಮೊದಲು ಮೇಲಿನ ರಸ್ತೆಗಳನ್ನು ಅಭಿವೃದ್ಧಿಪಡಿಸಿದರೆ ಸಾಕು. ಬೆಂಗಳೂರನ್ನು ಒಡೆದರೆ ನಾಡಪ್ರಭು ಕೆಂಪೇಗೌಡರಿಗೆ ಅಪಮಾನವಾಗುತ್ತದೆ. ಒಡೆಯುವುದು ಕಾಂಗ್ರೆಸ್‌ನ ಬುದ್ಧಿ. ಅಭಿವೃದ್...
ಎಸ್ಸೆಸ್ಸೆಲ್ಸಿ ಪಿಯು ಫಲಿತಾಂಶ ಸುಧಾರಣೆಗಾಗಿ ಜಿಲ್ಲಾಧಿಕಾರಿಗಳು, ಜಿಪಂ ಸಿಇಓಗೆ ಟಾಸ್ಕ್

ಎಸ್ಸೆಸ್ಸೆಲ್ಸಿ ಪಿಯು ಫಲಿತಾಂಶ ಸುಧಾರಣೆಗಾಗಿ ಜಿಲ್ಲಾಧಿಕಾರಿಗಳು, ಜಿಪಂ ಸಿಇಓಗೆ ಟಾಸ್ಕ್

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ರಾಯಚೂರು: ಎಸ್ಸೆಸ್ಸೆಲ್ಸಿ ಮತ್ತು ಪಿಯು ಪರೀಕ್ಷೆಯಲ್ಲಿ ರಾಯಚೂರು ಜಿಲ್ಲೆಯು ಉತ್ತಮ ಸ್ಥಾನ ಕಾಯ್ದುಕೊಳ್ಳುವ ಜವಾಬ್ದಾರಿಯನ್ನು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ವಹಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರು ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ ಹೇಳಿದ್ದಾರೆ.ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾ ತ್ರೈಮಾಸಿಕ ಕೆ.ಡಿ.ಪಿ ಸಭೆಯ ಅಧ್ಯಕ್ಷತೆ ವಹಿಸಿ ಸಚಿವರು ಮಾತನಾಡಿದರು. ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ರಾಯಚೂರು ಜಿಲ್ಲೆಯು ಪ್ರತಿ ಬಾರಿ ಕಳಪೆ ಸಾಧನೆ ತೋರುತ್ತಿದೆ. ಇದು ಆರೋಗ್ಯಕರ ಬೆಳವಣಿಗೆಯಲ್ಲ. ವಿಶೇಷವಾಗಿ ಜಿಲ್ಲಾಧಿಕಾರಿಗಳು ಮತ್ತು ಜಿಪಂ ಸಿಇಓ ಅವರು ಇದರ ಜವಾಬ್ದಾರಿ ಪಡೆದುಕೊಂಡು ಫಲಿತಾಂಶ ಸುಧಾರಣೆಗಾಗಿ ಸರ್ಕಾರಿ ಶಾಲೆಗಳಲ್ಲಿ ಏನು ಮಾಡಬಹುದು ಎಂಬುದರ ಬಗ್ಗೆ ಯೋಚಿಸಿ ಸುವ್ಯವಸ್ಥಿತ ಕಾರ್ಯದ ಯೋಜನೆ ಎಂದು ಸಚಿವರು ತಿಳಿಸಿದರು.ಫಲಿತಾಂಶ ಸುಧಾರಣೆಗೆ ಸಂಬಂಧಿಸಿದಂತೆ ಜಿಲ್ಲಾಮಟ್ಟದ ಅಧ...
‘ಆರ್‌ಎಸ್‌ಎಸ್ ಯಾವತ್ತೂ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿ ಆಗಲಿಲ್ಲ’; ಮತ್ತೆ ವಾಗ್ದಾಳಿ ನಡೆಸಿದ ಸಿದ್ದರಾಮಯ್ಯ

‘ಆರ್‌ಎಸ್‌ಎಸ್ ಯಾವತ್ತೂ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿ ಆಗಲಿಲ್ಲ’; ಮತ್ತೆ ವಾಗ್ದಾಳಿ ನಡೆಸಿದ ಸಿದ್ದರಾಮಯ್ಯ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಸಂಘ ಪರಿವಾರ ನಮ್ಮ ಸಂವಿಧಾನದಿಂದ ಜಾತ್ಯತೀತ ಮತ್ತು ಸಮಾಜವಾದವನ್ನು ತೆಗೆದು ಹಾಕಲು ಷಡ್ಯಂತ್ರ ನಡೆಸುತ್ತಿದೆ. ಬಿಜೆಪಿ ತನ್ನ ಹುಟ್ಟಿನಿಂದಲೇ‌ ಸಾಮಾಜಿಕ ನ್ಯಾಯದ ವಿರೋಧಿ ಆಗಿರುವುದರಿಂದ ಹೀಗೆ ಮಾಡುತ್ತಿದೆ. ಈ ಷಡ್ಯಂತ್ರವನ್ನು ರಾಜ್ಯದ ಮತ್ತು ದೇಶದ ಯುವ ಜನತೆ ಸೋಲಿಸಲು ಕಟ್ಟಿಬದ್ಧವಾಗಿ ನಿಂತು ಹೋರಾಟ ಮುನ್ನಡೆಸುತ್ತದೆ ಎನ್ನುವ ಭರವಸೆ ನನಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ ಹಾಗೂ "ಯುವ ಶಕ್ತಿ ಪ್ರತಿಜ್ಞೆ 2025" ಕಾರ್ಯಕ್ರಮದಲ್ಲಿ ನೂತನ ಪದಾಧಿಕಾರಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಆರೆಸ್ಸೆಸ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಯುವ ಕಾಂಗ್ರೆಸ್ ಕಾರ್ಯಕರ್ತರು ಸೈದ್ಧಾಂತಿಕವಾಗಿ ಯಾವತ್ತೂ ರಾಜಿ ಮಾಡಿಕೊಳ್ಳಬಾರದು. ರಾಜಿ ಮಾಡಿಕೊಂಡವರು ರಾಜಕೀಯವಾಗಿ ಉಳಿಯುವುದಿಲ್ಲ, ಬೆಳೆಯುವುದಿಲ್ಲ ಎಂದ ಅವರು, ಬಿಜೆಪಿ ಪಕ್ಷಕ್ಕೆ ಭಾರತೀಯ ಸಮಾಜಕ್ಕೆ ಪೂರಕವಾದ ಸಿದ್ಧಾಂತವೇ ಇಲ್ಲ. ಸಮಾಜವನ್ನು ವಿಭಜಿಸುವ ಸಿದ್ಧಾಂತ ಬಿಜೆಪಿಯದ್ದು. ಜೆಡಿಎಸ್ ರಾಜ್ಯದ ಕೆಲವೇ ಸ್ಥಳಗಳಲ್ಲಿ ಅಸ್ತಿತ್ವದಲ್ಲಿ...
ಕಾಲ್ತುಳಿತ ಪ್ರಕರಣ, ಸರ್ಕಾರದ ಪಾತ್ರವಿದ್ದರೂ ನುಣುಚಿಕೊಳ್ಳಲು ಯತ್ನ?

ಕಾಲ್ತುಳಿತ ಪ್ರಕರಣ, ಸರ್ಕಾರದ ಪಾತ್ರವಿದ್ದರೂ ನುಣುಚಿಕೊಳ್ಳಲು ಯತ್ನ?

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಕುರ್ಚಿ ಉಳಿಸಿಕೊಳ್ಳಲು ಸಮಾವೇಶ ನಡೆಸುತ್ತಿದ್ದಾರೆ. ಸಾಧನಾ ಸಮಾವೇಶ ಆದ ನಂತರ ಇದು ಸಿಎಂ ಅಳಿವು-ಉಳಿವಿನ ಸಮಾವೇಶವಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಟೀಕಿಸಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆರಂಭದಿಂದಲೂ ಮುಖ್ಯಮಂತ್ರಿ ಬದಲಾಗುತ್ತಾರೆ ಎಂದು ಹೇಳುತ್ತಲೇ ಇದ್ದಿದ್ದರಿಂದ ಯಾವಾಗಲೂ ಸರ್ಕಾರವನ್ನು ಅಸ್ಥಿರತೆ ಕಾಡುತ್ತಿದೆ. ಈ ಸಮಾವೇಶದಿಂದ ಜನರಿಗೆ ಯಾವುದೇ ಉಪಯೋಗವಿಲ್ಲ. ವಾಲ್ಮೀಕಿ ನಿಗಮದಲ್ಲಿ ಹಗರಣ, 2,500 ರೈತರ ಆತ್ಮಹತ್ಯೆ 1200 ನವಜಾತ ಶಿಶುಗಳ ಸಾವು, ಬಾಣಂತಿಯರ ಸಾವು, ಹತ್ತಕ್ಕೂ ಅಧಿಕ ಗುತ್ತಿಗೆದಾರರು ಹಾಗೂ ಅಧಿಕಾರಿಗಳ ಆತ್ಮಹತ್ಯೆ, ಆರ್‌ಸಿಬಿ ಸಂಭ್ರಮಾಚರಣೆ ವೇಳೆ 11 ಸಾವು, ಇಂತಹ ಘಟನೆಗಳನ್ನು ಸಂಭ್ರಮಿಸಲು ಸಮಾವೇಶ ಮಾಡಲಾಗುತ್ತಿದೆಯೇ ಎಂದು ಪ್ರಶ್ನಿಸಿದರು.ಆರ್‌ಸಿಬಿ ಕಾರ್ಯಕ್ರಮ ಸರ್ಕಾರದ ವತಿಯಿಂದ ನಡೆದಿಲ್ಲ ಎಂದು ಬಿಂಬಿಸಲಾಗುತ್ತಿದೆ. ಆದರೆ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಈ ಕಾರ್ಯಕ್ರಮದಲ್ಲಿ ಮುಂಚೂಣಿಯಲ್ಲಿದ್ದರು. ಸಿಐಡಿ ಹಾಗೂ ನ್ಯಾ.ಡಿಕುನ್ಹ ನೇತೃತ್ವದಲ್ಲಿ ನಡೆದ ತನಿಖೆಯಲ್ಲಿ ಸರ್ಕಾರದ ಪಾತ...
ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ: ನ್ಯಾಯಾಂಗ ಆಯೋಗದ ವರದಿ ಸಂಪುಟದ ಮುಂದೆ ಮಂಡನೆ

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ: ನ್ಯಾಯಾಂಗ ಆಯೋಗದ ವರದಿ ಸಂಪುಟದ ಮುಂದೆ ಮಂಡನೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಜೂನ್ 4 ರಂದು ಆರ್‌ಸಿಬಿಯ ಐಪಿಎಲ್ ವಿಜಯೋತ್ಸವದ ಸಂದರ್ಭದಲ್ಲಿ 11 ಜೀವಗಳನ್ನು ಬಲಿ ಪಡೆದ ಕಾಲ್ತುಳಿತ ದುರಂತದ ಕುರಿತು ಏಕವ್ಯಕ್ತಿ ತನಿಖಾ ಆಯೋಗದ ವರದಿಯನ್ನು ಗುರುವಾರ ಕರ್ನಾಟಕ ಸಚಿವ ಸಂಪುಟದ ಮುಂದೆ ಮಂಡಿಸಲಾಯಿತು.ಘಟನೆಯ ಬಗ್ಗೆ ಸಂಪೂರ್ಣ ಮತ್ತು ಸ್ವತಂತ್ರ ತನಿಖೆಯನ್ನು ಖಚಿತಪಡಿಸಿಕೊಳ್ಳಲು, ರಾಜ್ಯ ಸರ್ಕಾರವು ಜೂನ್ 5, 2025 ರಂದು ಏಕವ್ಯಕ್ತಿ ತನಿಖಾ ಆಯೋಗವನ್ನು ರಚಿಸಿತ್ತು. ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹಾ ನೇತೃತ್ವದ ಆಯೋಗಕ್ಕೆ ನಿರ್ದಿಷ್ಟವಾದ ಪರಿಮಿತಿಗಳನ್ನು ನೀಡಲಾಯಿತು ಮತ್ತು ತನಿಖೆಯನ್ನು ಪೂರ್ಣಗೊಳಿಸುವ ಮತ್ತು ಒಂದು ತಿಂಗಳೊಳಗೆ ಸಮಗ್ರ ವರದಿಯನ್ನು ಸಲ್ಲಿಸುವ ಕಾರ್ಯವನ್ನು ವಹಿಸಲಾಗಿತ್ತು.ಸಂಪುಟದ ನಿರ್ಧಾರಗಳ ಕುರಿತು ವರದಿಗಾರರಿಗೆ ವಿವರಿಸಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್, ಜೂನ್ 4, 2025 ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ಘಟನೆಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹಾ ನೇತೃತ್ವದ ಏಕವ್ಯಕ್ತಿ ನ್ಯಾಯಾಂಗ ಆಯೋಗದ ವ...
ಸ್ವಚ್ಛ ನಗರ ಪಟ್ಟಿಯಲ್ಲಿ ಮೈಸೂರು ಮೂರನೇ ಸ್ಥಾನ; ಇಂದೋರ್ ಮತ್ತೆ ಮೊದಲಿಗೆ

ಸ್ವಚ್ಛ ನಗರ ಪಟ್ಟಿಯಲ್ಲಿ ಮೈಸೂರು ಮೂರನೇ ಸ್ಥಾನ; ಇಂದೋರ್ ಮತ್ತೆ ಮೊದಲಿಗೆ

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ದೇಶದ ಸ್ವಚ್ಛ ನಗರ ಪೈಪೋಟಿಯಲ್ಲಿ ಮತ್ತೊಮ್ಮೆ ಮಧ್ಯಪ್ರದೇಶದ ಇಂದೋರ್ ನಗರವು ಮೊದಲ ಸ್ಥಾನ ಪಡೆದು ತನ್ನ ದಕ್ಷಿಣಾಭಿಮುಖ ಯಶಸ್ಸನ್ನು ಮುಂದುವರಿಸಿದೆ. 2024–25ನೇ ಸಾಲಿನ ಫಲಿತಾಂಶದಲ್ಲಿ ಈ ಹಿಂದೆ ಮೊದಲ ಸ್ಥಾನಕ್ಕೆ ಸೇರಿದ ಕರ್ನಾಟಕದ ಮೈಸೂರು ನಗರವು ಮೂರನೇ ಸ್ಥಾನದಲ್ಲಿ ತೃಪ್ತಿಪಡಬೇಕಾಗಿದೆ.ಬುಧವಾರ ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ರಾಷ್ಟ್ರಮಟ್ಟದ ಸ್ವಚ್ಛತಾ ಸರ್ವೆಕ್ಶನ್ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ, ಮೈಸೂರು ಪರವಾಗಿ ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ದೀಪಾ ಚೋಳನ್ ಹಾಗೂ ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸಿಫ್ ಅವರು ರಾಷ್ಟ್ರಪತಿಗಳಿಂದ ಪ್ರಶಸ್ತಿ ಸ್ವೀಕರಿಸಿದರು.ಇಂದೋರ್ ನಂತರ ಗುಜರಾತಿನ ಸೂರತ್ ಹಾಗೂ ಮಹಾರಾಷ್ಟ್ರದ ನವೀ ಮುಂಬೈ ಕ್ರಮವಾಗಿ ಎರಡನೇ ಮತ್ತು ಮೂರನೇ ಸ್ಥಾನಗಳಲ್ಲಿವೆ. ಆದರೆ, ಜನಸಂಖ್ಯಾ ಶ್ರೇಣಿಗನುಸಾರ ಪಟ್ಟಿಯಲ್ಲಿ ವ್ಯತ್ಯಾಸವಿದೆ.3 ರಿಂದ 10 ಲಕ್ಷ ಜನಸಂಖ್ಯೆಯ ನಗರಗಳ ವಿಭಾಗದಲ್ಲಿ ಉತ್ತರ ಪ್ರದೇಶದ ನೋಯ್ಡಾ ನಂಬರ್ ಒನ್ ಕ್ಲೀನ್ ಸಿಟಿಯಾಗಿ ಹೊರಹೊಮ್ಮಿದೆ. ಈ ವಿಭಾಗದಲ್ಲಿ ಚಂಡೀಗಢ ಎರಡನೇ ಮತ್ತು ಮೈಸೂರು ಮೂ...
ಜಾಮೀನು ಯಾಕೆ ರದ್ದುಪಡಿಸಬಾರದು? ನಟ ದರ್ಶನ್’ಗೆ ಸುಪ್ರೀಂ ಪ್ರಶ್ನೆ.. ಜುಲೈ 22ರಂದು ಭವಿಷ್ಯ ನಿರ್ಧಾರ

ಜಾಮೀನು ಯಾಕೆ ರದ್ದುಪಡಿಸಬಾರದು? ನಟ ದರ್ಶನ್’ಗೆ ಸುಪ್ರೀಂ ಪ್ರಶ್ನೆ.. ಜುಲೈ 22ರಂದು ಭವಿಷ್ಯ ನಿರ್ಧಾರ

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
ನವದೆಹಲಿ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ಇತರ ಆರೋಪಿ ಗಳಿಗೆ ನೀಡಿದ್ದ ಜಾಮೀನನ್ನು ರದ್ದುಪಡಿಸುವಂತೆ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಜಾಮೀನು ಯಾಕೆ ರದ್ದುಪಡಿಸಬಾರದು ಎಂಬ ಪ್ರಶ್ನೆಯನ್ನು ದರ್ಶನ್ ಪರ ವಕೀಲರಿಗೆ ಕೇಳಿದೆ. ಅಂತಿಮ ವಿಚಾರಣೆಯನ್ನು ಜುಲೈ 22ಕ್ಕೆ ಮುಂದೂಡಿದೆ.2024ರ ಜೂನ್ 8ರಂದು ರೇಣುಕಾಸ್ವಾಮಿಯನ್ನು ಅಪಹರಿಸಿ ಕೊಲೆ ಮಾಡಲಾಗಿದೆ ಎಂಬ ಆರೋಪದ ಮೇಲೆ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 17 ಮಂದಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದರು. ಇವರಲ್ಲಿ ಎಂಟು ಮಂದಿಗೆ, ಜಾರಿಗೊಂಡ 6 ತಿಂಗಳ ನ್ಯಾಯಾಂಗ ಬಂಧನದ ನಂತರ, 2024ರ ಡಿಸೆಂಬರ್ 13ರಂದು ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿತ್ತು. ಈ ಆದೇಶದ ವಿರುದ್ಧ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.ಈ ಪ್ರಕರಣ ಕುರಿತು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ.ಎಸ್. ನರಸಿಂಹ ಹಾಗೂ ನ್ಯಾಯಮೂರ್ತಿ ಜೇ.ಬಿ. ಪರ್ಡಿವಾಲಾ ನೇತೃತ್ವದ ಪೀಠ, “ಹೈಕೋರ್ಟ್ ನೀಡಿದ ಜಾಮೀನು ಆದೇಶವನ್ನು ನಾವು ಪರಿಶೀಲಿಸಿದ್ದೇವೆ. ನ್ಯಾಯಾಲಯ ತ...
ಧರ್ಮಸ್ಥಳ ಪ್ರಕರಣ: ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಎಸ್‌ಐಟಿ ರಚನೆಗೆ ವಕೀಲರ ಆಗ್ರಹ

ಧರ್ಮಸ್ಥಳ ಪ್ರಕರಣ: ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಎಸ್‌ಐಟಿ ರಚನೆಗೆ ವಕೀಲರ ಆಗ್ರಹ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ರಾಜ್ಯಾದ್ಯಂತ ಚರ್ಚೆಗೆ ಗ್ರಾಸವಾಗಿರುವ ಧರ್ಮಸ್ಥಳ ಬಳಿಯ ಅತ್ಯಾಚಾರ-ಕೊಲೆ ಸರಣಿ ಪ್ರಕರಣಗಳು ನಡೆದಿದೆ ಎಂಬ ಆರೋಪ ಕುರಿತು ತನಿಖೆಗೆ ನಿವೃತ್ತ ನ್ಯಾಯಮೂರ್ತಿ ನೇತೃತ್ವದ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಬೇಕೆಂದು ವಕೀಲರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಗ್ರಹಿಸಿದೆ.ಸಿಎಂ ನಿವಾಸ ‘ಕಾವೇರಿ’ಯಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ವಕೀಲರ ತಂಡ, ಪ್ರಕರಣದ ಬಗ್ಗೆ ಪಾರದರ್ಶಕ ತನಿಖೆ ನಡೆಯಬೇಕೆಂದು ಒತ್ತಾಯಿಸಿತು. ವಿಚಾರಣಾ ಪ್ರಕ್ರಿಯೆ ಸಂಪೂರ್ಣವಾಗಿ ವಿಡಿಯೋ ದಾಖಲಾತಿಯಾಗಿ ಮಾಡಬೇಕು ಎಂದು ಅವರು ಮನವಿ ಸಲ್ಲಿಸಿದರು.ವಕೀಲರಾದ ಸಿ.ಎಸ್. ದ್ವಾರಕನಾಥ್, ಎಸ್. ಬಾಲನ್ ಮತ್ತು ಉಮಾಪತಿ ಎಸ್ ಸಹಿತ ನಿಯೋಗ ಮುಖ್ಯಮಂತ್ರಿಗೆ ಈ ಕುರಿತು ಮನವಿ ಪತ್ರವನ್ನು ಸಲ್ಲಿಸಿದರು. ಈ ಕುರಿತಂತೆ ಸಿಎಂ ಸಿದ್ದರಾಮಯ್ಯ ಅವರು ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಹಿರಿಯ ವಕೀಲರಾದ ಬಾಲನ್ ಮತ್ತು ಸಿ.ಎಸ್.ದ್ವಾರಕನಾಥ್ ಅವರ ನೇತೃತ್ವದ ವಕೀಲರ ನಿಯೋಗದವರು ಮುಖ್ಯಮಂತ್ರಿ @siddaramaiah ಅವರನ್ನು ಭೇಟಿಯಾಗಿ, ಧರ್ಮಸ್ಥಳ ಪ್ರಕರಣದಲ್ಲಿ ಅಗತ್ಯ ಕ್ರಮ ಕೈಗೊ...
ಜಾತಿ ಜನಗಣತಿಗೆ ದೇಶವ್ಯಾಪಿ ಅಭಿಯಾನ: AICCಯಿಂದ ‘ಬೆಂಗಳೂರು ಘೋಷಣೆ’

ಜಾತಿ ಜನಗಣತಿಗೆ ದೇಶವ್ಯಾಪಿ ಅಭಿಯಾನ: AICCಯಿಂದ ‘ಬೆಂಗಳೂರು ಘೋಷಣೆ’

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಜಾತಿ ಆಧಾರಿತ ಸಮೀಕ್ಷೆಗೆ ಒತ್ತಾಸೆಯೊಂದಿಗೆ, ದೇಶವ್ಯಾಪಿ ಅಭಿಯಾನ ನಡೆಸುವ ನಿರ್ಧಾರವನ್ನು ಎಐಸಿಸಿ ಹಿಂದುಳಿದ ವರ್ಗಗಳ ಸಲಹಾ ಮಂಡಳಿ ತೆಗೆದುಕೊಂಡಿದ್ದು, ಈ ನಿರ್ಧಾರವನ್ನು “ಬೆಂಗಳೂರು ಘೋಷಣೆ” ಎಂಬ ಹೆಸರಿನಲ್ಲಿ ಪ್ರಕಟಿಸಲಾಗಿದೆ.ಬುಧವಾರ ಬೆಂಗಳೂರಿನಲ್ಲಿ ನಡೆದ ಎಐಸಿಸಿ ಓಬಿಸಿ ಸಮಿತಿಯ ಸಭೆಯ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಮಾಹಿತಿ ನೀಡಿ, “ತೆಲಂಗಾಣದ ಜಾತಿ ಸಮೀಕ್ಷೆಯನ್ನು ಮಾದರಿಯಾಗಿ ತೆಗೆದುಕೊಂಡು, ರಾಷ್ಟ್ರಮಟ್ಟದಲ್ಲಿ ಜಾತಿ ಜನಗಣತಿ ನಡೆಸಬೇಕು ಎಂಬ ಒತ್ತಾಯವಿದೆ” ಎಂದು ಹೇಳಿದರು.ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಎರಡು ದಿನಗಳ ಸಭೆಗಳಲ್ಲಿ ಸಿದ್ದರಾಮಯ್ಯ ಅವರು ಮಂಡಿಸಿದ ನಿರ್ಣಯಗಳು ಸರ್ವಾನುಮತದಿಂದ ಅಂಗೀಕಾರಗೊಂಡವು. ಈ ಸಭೆಯಲ್ಲಿ ಭಾರತ್ ಜೋಡೋ ಸಂಚಾಲನೆಗೆ ಉತ್ಸಾಹದ ನುಡಿಗಳು ವ್ಯಕ್ತವಾಯಿತು.“ನ್ಯಾಯಯೋಧ” ರಾಹುಲ್ ಗಾಂಧಿ ಅವರು ಸಮಾಜದ ಅಂಚಿನಲ್ಲಿರುವ ಜನರಿಗೆ ಸಾಮಾಜಿಕ ನ್ಯಾಯ ಒದಗಿಸಲು ಮಾಡಿದ ಧೈರ್ಯಶಾಲಿ ಹೋರಾಟಕ್ಕೆ ಎಐಸಿಸಿ ಓಬಿಸಿ ವಿಭಾಗ ಕೃತಜ್ಞತೆ ಸಲ್ಲಿಸಿದೆ. “ಮೋದಿ ನೇತೃತ್ವದ ಸರ್ಕಾರ ಜಾತಿ ಜನಗಣತಿಗೆ ಶರಣಾಗಿರುವುದು ರಾಹುಲ್ ಗ...