Wednesday, March 18

ದೇಶ-ವಿದೇಶ

ಪ್ರಧಾನಿ ಮೋದಿ ಕಳುಹಿಸಿದ ಚಾದರ್ ಅಜ್ಮೀರ್ ದರ್ಗಾಕ್ಕೆ ಸಮರ್ಪಣೆ

ಪ್ರಧಾನಿ ಮೋದಿ ಕಳುಹಿಸಿದ ಚಾದರ್ ಅಜ್ಮೀರ್ ದರ್ಗಾಕ್ಕೆ ಸಮರ್ಪಣೆ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ
ನವದೆಹಲಿ : ಪ್ರಸಿದ್ಧ ಅಜ್ಮೀರ್ ದರ್ಗಾಕ್ಕೆ ಪ್ರಧಾನಿ ನರೇಂದ್ರ ಮೋದಿ ಕಳುಹಿಸಿರುವ ಚಾದರ್ ಅನ್ನು ಭಕ್ತಿ ಪೂರ್ವಕವಾಗಿ ಸಮರ್ಪಿಸಲಾಗಿದೆ.On the very auspicious occasion of the 813th Urs of Khwaja Moinuddin Chishti, I had the privilege of visiting the revered Dargah Ajmer Sharif. On behalf of Hon'ble PM Shri @narendramodi ji, I offered the sacred chadar, a timeless gesture of faith, unity & peace that inspires… pic.twitter.com/pWOOQw93yh — Kiren Rijiju (@KirenRijiju) January 4, 2025ಸೂಫಿ ಸಂತ ಖಾಜಾ ಮೊಹಿನುದ್ದೀನ್ ಚಿಶ್ತಿ ಅವರ ಉರುಸ್ ಅಂಗವಾಗಿ ಅಜ್ಮೀರ್ ದರ್ಗಾಕ್ಕೆ ಪ್ರಧಾನಿ ನರೇಂದ್ರ ಮೋದಿ ಕಳುಹಿಸಿದ 'ಚಾದರ್' ಅನ್ನು ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಶನಿವಾರ ಅಜ್ಮೀರ್ ದರ್ಗಾಕ್ಕೆ ಸಮರ್ಪಿಸಿದರು.ಇಂಗ್ಲಿಷ್'ನಲ್ಲೂ ಉದಯ ನ್ಯೂಸ್ ಲಭ್ಯ..Read More.. WE AIM TO FOSTER HARMONY, SAYS RIJIJU AFTER PRESENTING PM MODI'S 'CHADAR' AT AJ...
ಭಾರತದಲ್ಲಿ HMPV ಸೋಂಕು ಬಗ್ಗೆ ಸದ್ಯಕ್ಕೆ ಆತಂಕ ಇಲ್ಲ, ಆದರೆ ಮುನ್ನೆಚ್ಚರಿಕೆ ಅಗತ್ಯ

ಭಾರತದಲ್ಲಿ HMPV ಸೋಂಕು ಬಗ್ಗೆ ಸದ್ಯಕ್ಕೆ ಆತಂಕ ಇಲ್ಲ, ಆದರೆ ಮುನ್ನೆಚ್ಚರಿಕೆ ಅಗತ್ಯ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ನವದೆಹಲಿ: ಚೀನಾದಲ್ಲಿ ತಲ್ಲಣ ಸೃಷ್ಟಿಸಿರುವ ಹೆಚ್ಎಂಪಿವಿ ಸೋಂಕು ಬಗ್ಗೆ ಭಾರತದಲ್ಲಿ ಆತಂಕವಿಲ್ಲ ಎಂದು ಸರ್ಕಾರ ಹೇಳಿದೆ. ಚೀನಾದಲ್ಲಿ ಹೆಚ್ಎಂಪಿವಿ ಸೋಂಕು ವ್ಯಾಪಕವಾಗಿದ್ದು, ಇದರ ಹಿನ್ನೆಲೆಯಲ್ಲಿ ಭಾರತದಲ್ಲೂ ಉಸಿರಾಟ ಸಂಬಂಧಿ ಆರೋಗ್ಯ ಸಮಸ್ಯೆಗಳ ಮೇಲೆ ನಿಗಾ ವಹಿಸಲಾಗಿದೆ. ಆದರೆ, ಸದ್ಯಕ್ಕೆ ಭಾರತದಲ್ಲಿ ಯಾವುದೇ ಪ್ರಕರಣಗಳು ಪತ್ತೆಯಾಗಿಲ್ಲ. ಆತಂಕ ಪಡುವ ಅಗತ್ಯವಿಲ್ಲ ಎಂದು ಕೇಂದ್ರ ಸರ್ಕಾರದ ಆರೋಗ್ಯ ಸೇವೆಗಳ ಮಹಾನಿರ್ದೇಶಕರಾದ ಡಾ.ಅತುಲ್ ಗೋಯಲ್ ತಿಳಿಸಿದ್ದಾರೆ.ಹೆಚ್ಎಂಪಿವಿ ವೈರಸ್ ಶೀತದಂತಹ ಲಕ್ಷಣಗಳನ್ನು ಹೊಂದಿದ್ದು, ಮಕ್ಕಳು ಹಾಗೂ ವೃದ್ಧರಲ್ಲಿ ಜ್ವರ ಕಾಣಿಸಿಕೊಳ್ಳಬಹುದು ಎಂದಿರುವ ಅವರು, ಭಾರತದಲ್ಲಿ 2024ರ ಡಿಸೆಂಬರ್ ನಲ್ಲಿ ಉಸಿರಾಟ ಸಂಬಂಧಿ ಸಮಸ್ಯೆಗಳು ಅಧಿಕ ಸಂಖ್ಯೆಯಲ್ಲಿ ವರದಿಯಾಗಿಲ್ಲ ಎಂದಿದ್ದಾರೆ. ಹೀಗಿರುವಾಗ ಹೆಚ್ಎಂಪಿವಿ ಸೋಂಕು ಬಗ್ಗೆ ಆತಂಕ ಪಡಬೇಕಿಲ್ಲ. ಒಂದೊಮ್ಮೆ ಸಮಸ್ಯೆ ಉಲ್ಬಣಿಸಿದರೂ ನಮ್ಮ ಆಸ್ಪತ್ರೆಗಳಲ್ಲಿ ಅದಕ್ಕೆ ಬೇಕಾದಷ್ಟು ವ್ಯವಸ್ಥೆಗಳು ಲಭ್ಯವಿದೆ ಎಂದು ಅವರು ಹೇಳಿದ್ದಾರೆ.ಇದೇ ವೇಳೆ ಸೋಂಕು ತಗುಲದಂತೆ ಮುನ್ನೆಚ್ಚರಿಕೆ ವಹಿಸಬೇಕಿದೆ ಎಂದು ಡಾ.ಅತು...
ಆಂಧ್ರಪ್ರದೇಶದಲ್ಲೂ ‘ಶಕ್ತಿ’ ಜಾರಿಗೆ ಚಿಂತನೆ? ನಾಯ್ಡು ಸರ್ಕಾರದ ಸಚಿವರ ನಿಯೋಗದಿಂದ ಕರ್ನಾಟಕದಲ್ಲಿ ಕಸರತ್ತು

ಆಂಧ್ರಪ್ರದೇಶದಲ್ಲೂ ‘ಶಕ್ತಿ’ ಜಾರಿಗೆ ಚಿಂತನೆ? ನಾಯ್ಡು ಸರ್ಕಾರದ ಸಚಿವರ ನಿಯೋಗದಿಂದ ಕರ್ನಾಟಕದಲ್ಲಿ ಕಸರತ್ತು

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಆಂಧ್ರ ಪ್ರದೇಶದಲ್ಲೂ ಕರ್ನಾಟಕ ಮಾದರಿ 'ಶಕ್ತಿ' ಯೋಜನೆ ಜಾರಿ ಬಗ್ಗೆ ಚಂದ್ರಬಾಬು ನಾಯ್ಡು ಸರ್ಕಾರ ಚಿಂತನೆ ನಡೆಸಿದಂತಿದೆ. ಈ ಸಂಬಂಧ ಆಂಧ್ರಪ್ರದೇಶ ಸರ್ಕಾರದ ಸಾರಿಗೆ ಸಚಿವ ರಾಮಪ್ರಸಾದ್ ರೆಡ್ಡಿ ಹಾಗೂ ಇತರ ಸಚಿವರ ತಂಡ ಬೆಂಗಳೂರಿನಲ್ಲಿ ಕಸರತ್ತು ನಡೆಸಿದೆ.ಆಂಧ್ರಪ್ರದೇಶ ಸರ್ಕಾರದ ಸಾರಿಗೆ, ಯುವಜನ & ಕ್ರೀಡಾ ಸಚಿವ ಮಂಡಿಪಲ್ಲಿ ರಾಮಪ್ರಸಾದ್ ರೆಡ್ಡಿ, ಗೃಹ ಸಚಿವ ಅನಿತಾ ವಂಗಲಪುಡಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದ ಗುಮ್ಮಿಡಿ ಸಂಧ್ಯಾರಾಣಿ ಹಾಗೂ ಸಾರಿಗೆ, ಆರ್ಥಿಕ ಇಲಾಖೆ ಅಧಿಕಾರಿಗಳು, ಆಂಧ್ರ ಪ್ರದೇಶ ರಸ್ತೆ ಸಾರಿಗೆ ಸಂಸ್ಥೆಯ ಅಧಿಕಾರಿಗಳ ತಂಡ ಬೆಂಗಳೂರಿಗೆ ಆಗಮಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಕೇಂದ್ರ ಕಛೇರಿಗೆ ಭೇಟಿ ನೀಡಿದೆ. ನಿಗಮದಲ್ಲಿ 'ಶಕ್ತಿ' ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಕೈಗೊಂಡಿರುವ ಕ್ರಮಗಳ ಕುರಿತು ಇಲ್ಲಿನ ಸಾರಿಗೆ ಸಚಿವರು, ಸಾರಿಗೆ ಇಲಾಖೆ ಕಾರ್ಯದರ್ಶಿಗಳು, ಹಾಗೂ KSRTC ಉಪಾಧ್ಯಕ್ಷರು, ವ್ಯವಸ್ಥಾಪಕ ನಿರ್ದೇಶಕರ ಜೊತೆ 'ಶಕ್ತಿ ಯೋಜನೆ'ಯ ಫಲಪ್ರದ ಜಾಯಿ ಕುರಿತಂತೆ ಆಂಧ್ರ ಸರ್ಕಾರದ ನಿಯೋಗದ ಪ್ರಮುಖರು ...
ಜ್ಯೋತಿರಾವ್ ಫುಲೆ 197 ನೇ ಜನ್ಮದಿನದಂದು ಪ್ರತೀಕ್ ಗಾಂಧಿ ಅಭಿನಯದ ‘ಫುಲೆ’ ಸಿನಿಮಾ ಬಿಡುಗಡೆ

ಜ್ಯೋತಿರಾವ್ ಫುಲೆ 197 ನೇ ಜನ್ಮದಿನದಂದು ಪ್ರತೀಕ್ ಗಾಂಧಿ ಅಭಿನಯದ ‘ಫುಲೆ’ ಸಿನಿಮಾ ಬಿಡುಗಡೆ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಸಿನಿಮಾ
ಮುಂಬೈ: ಬಹುನಿರೀಕ್ಷಿತ ಪ್ರತೀಕ್ ಗಾಂಧಿ ಅಭಿನಯದ “ಫುಲೆ” ಖ್ಯಾತ ಸಮಾಜ ಸುಧಾರಕ ಮಹಾತ್ಮ ಜ್ಯೋತಿರಾವ್ ಫುಲೆ ಅವರ 197 ನೇ ಜನ್ಮ ವಾರ್ಷಿಕೋತ್ಸವದಂದು ಬಿಡುಗಡೆಯಾಗಲಿದೆ.ಭಾರತೀಯ ಇತಿಹಾಸದಲ್ಲಿ ಅಪ್ರತಿಮ ವ್ಯಕ್ತಿಯ ಜೀವನ ಮತ್ತು ಕೊಡುಗೆಗಳನ್ನು ಎತ್ತಿ ತೋರಿಸುವ ಈ ಚಲನಚಿತ್ರವು ಅವರ ಕ್ರಾಂತಿಕಾರಿ ಆಲೋಚನೆಗಳನ್ನು ಮುಂಚೂಣಿಗೆ ತರುವ ಭರವಸೆಯನ್ನು ನೀಡುತ್ತದೆ, ಸಾಮಾಜಿಕ ಅನ್ಯಾಯ ಮತ್ತು ಅಸಮಾನತೆಯ ವಿರುದ್ಧದ ಅವರ ಹೋರಾಟದ ಪ್ರಬಲ ಚಿತ್ರಣವನ್ನು ಪ್ರೇಕ್ಷಕರಿಗೆ ನೀಡುತ್ತದೆ ಎಂದು ಚಿತ್ರತಂಡ ಮಾಹಿತಿ ನೀಡಿದೆ.ಸಿನಿಮಾದ ಪೋಸ್ಟರ್ ಹಂಚಿಕೊಂಡಿರುವ ಚಿತ್ರ ತಂಡ 'ಭಾರತದ ಮೊದಲ ಮಹಿಳಾ ಶಿಕ್ಷಣತಜ್ಞೆ, ಡ್ಯಾನ್ಸಿಂಗ್ ಶಿವ ಫಿಲ್ಮ್ಸ್, ಕಿಂಗ್ಸ್‌ಮೆನ್ ಪ್ರೊಡಕ್ಷನ್ಸ್, ಸಾವಿತ್ರಿಬಾಯಿ ಫುಲೆ ಅವರ ಜನ್ಮ ವಾರ್ಷಿಕೋತ್ಸವದಂದು ಮತ್ತು ನಾವು ವಿಶ್ವದಾದ್ಯಂತ ಬಿಡುಗಡೆಯನ್ನು ಘೋಷಿಸಲು ಒಟ್ಟಾಗಿ ಬರುತ್ತಿದ್ದೇವೆ. ಏಪ್ರಿಲ್ 11, 2025 ರಂದು ಫುಲೆ ಚಲನಚಿತ್ರವು ಜ್ಯೋತಿರಾವ್ ಅವರ 197 ನೇ ಜನ್ಮದಿನವನ್ನು ಸೂಚಿಸುತ್ತದೆ ಎಂದು ಸಿನಿಮಾ ತಂಡ ಹೇಳಿದೆ.ರಾಷ್ಟ್ರಪ್ರಶಸ್ತಿ ವಿಜೇತ ಚಿತ್ರನಿರ್ಮಾಪಕ ಅನಂತ್ ...
ಕೋವಿಡ್ ಮಾದರಿಯಲ್ಲೇ ಮತ್ತೊಂದು ಮಾರಣಾಂತಿಕ ವೈರಸ್ ಉಲ್ಬಣ; ಹೊಸ ವೈರಾಣು ಹೆಸರು ‘HMPV’

ಕೋವಿಡ್ ಮಾದರಿಯಲ್ಲೇ ಮತ್ತೊಂದು ಮಾರಣಾಂತಿಕ ವೈರಸ್ ಉಲ್ಬಣ; ಹೊಸ ವೈರಾಣು ಹೆಸರು ‘HMPV’

Focus, ದೇಶ-ವಿದೇಶ, ಪ್ರಮುಖ ಸುದ್ದಿ
ನವದೆಹಲಿ: ಜಗತ್ತನ್ನು ಬೆಚ್ಚಿಬೀಳಿಸಿದ್ದ ಕೋವಿಡ್ ಸೋಂಕಿನ ಮಾದರಿಯಲ್ಲೇ ಮತ್ತೊಂದು ವೈರಾಣು ಹಾವಳಿ ಚೀನಾದಲ್ಲಿ ತಲ್ಲಣ ಸೃಷ್ಟಿಸಿದೆ. ಈ ಮತ್ತೊಂದು ನಿಗೂಢ ವೈರಾಣು ಬಗ್ಗೆ ವಿಶ್ವದೆಲ್ಲೆಡೆ ಆತಂಕ ಎದುರಾಗಿದೆ.ಕೋವಿಡ್ -19 ಸೋಂಕು ಉಲ್ಬಣಗೊಂಡ ಐದು ವರ್ಷಗಳ ನಂತರ, ಚೀನಾದಲ್ಲಿ ಹೊಸ ಉಸಿರಾಟ ತೊಂದರೆಯನ್ನು ಕಾಡುವ ಹ್ಯೂಮನ್ ಮೆಟಾಪ್ನ್ಯೂಮೋವೈರಸ್ (HMPV) ಎಂಬ ಸೋಂಕು ಕಾಣಿಸಿಕೊಂಡಿದೆ.ಈ HMPV ವೈರಸ್ ವೇಗವಾಗಿ ಹರಡುತ್ತಿದೆ ಎಂದು ಹಲವಾರು ಮಾಧ್ಯಮ ವರದಿಗಳು ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿನ ಪೋಸ್ಟ್'ಗಳು ಆತಂಕ ಹೆಚ್ಚಿಸಿವೆ. ಚೀನಾದ ಆಸ್ಪತ್ರೆಗಳು HMPV ಸೋಂಕಿಗೆ ಒಳಗಾದವರಿಂದ ತುಂಬಿಹೋಗಿವೆ ಎಂಬ ವೀಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಎಂದು ಖ್ಯಾತ ಮಾಧ್ಯಮ 'ಏಷ್ಯಾ ಪೋಸ್ಟ್' (Asia Post) ವರದಿ ಮಾಡಿದೆ.HMPV ಪ್ರಕರಣಗಳ ಹೆಚ್ಚಳವು ಹಠಾತ್ ಸಾವುಗಳ ಆತಂಕಕಾರಿ ಸನ್ನಿವೇಶ ಸೃಷ್ಟಿಸಬಹುದೆಂದು ಹೇಳಲಾಗುತ್ತಿದ್ದು, 40 ರಿಂದ 80 ವರ್ಷ ವಯಸ್ಸಿನವರ ಮೇಲೆ ವಿಶೇಷವಾಗಿ ಪರಿಣಾಮ ಬೀಳಬಹುದು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.ಏನಿದು HMPV? 2001 ರಲ್ಲಿ ಪತ್ತೆಯಾದ...
ಮನು ಭಾಕರ್ ಸಹಿತ ನಾಲ್ವರು ಕ್ರೀಟಾಪಟುಗಳಿಗೆ ಖೇಲ್ ರತ್ನ ಪ್ರಶಸ್ತಿ ಘೋಷಣೆ

ಮನು ಭಾಕರ್ ಸಹಿತ ನಾಲ್ವರು ಕ್ರೀಟಾಪಟುಗಳಿಗೆ ಖೇಲ್ ರತ್ನ ಪ್ರಶಸ್ತಿ ಘೋಷಣೆ

Focus, ದೇಶ-ವಿದೇಶ, ಪ್ರಮುಖ ಸುದ್ದಿ
ನವದೆಹಲಿ: ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಎರಡು ಕಂಚಿನ ಪದಕಗಳನ್ನು ಗೆದ್ದಿದ್ದ ಮಹಿಳಾ ಶೂಟರ್ ಮನು ಭಾಕರ್ ಸಹಿತ ನಾಲ್ವರು ಅಪ್ರತಿಮ ಕ್ರೀಟಾಪಟುಗಳಿಗೆ ಕೇಂದ್ರ ಸರ್ಕಾರ ಖೇಲ್ ರತ್ನ ಪ್ರಶಸ್ತಿ ಪ್ರಕಟಿಸಿದೆ.ವಿಶ್ವ ಚೆಸ್ ಚಾಂಪಿಯನ್​ ಪಟ್ಟವನ್ನು ಮುಡಿಗೇರಿಸಿಕೊಂಡಿದ್ದ 18 ವರ್ಷದ ಡಿ.ಗುಕೇಶ್ ಹಾಗೂ ಭಾರತದ ಹಾಕಿ ತಂಡದ ನಾಯಕ ಹರ್ಮನ್‌ಪ್ರೀತ್ ಸಿಂಗ್ ಮತ್ತು ಪ್ಯಾರಾಲಿಂಪಿಯನ್ ಪ್ರವೀಣ್ ಕುಮಾರ್ ಅವರಿಗೂ ಕೇಂದ್ರ ಸರ್ಕಾರ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಘೋಷಿಸಿದೆ.ರಾಷ್ಟ್ರಪತಿ ಭವನದಲ್ಲಿ ಈ ತಿಂಗಳ 17 ರಂದು ಈ ನಾಲ್ವರು ಸಾಧಕರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ....
ನ್ಯೂ ಓರ್ಲಿಯನ್ಸ್‌ ದಾಳಿ ನಂತರ ಅಮೇರಿಕಾದಲ್ಲಿ ಕಟ್ಟೆಚ್ಚರ

ನ್ಯೂ ಓರ್ಲಿಯನ್ಸ್‌ ದಾಳಿ ನಂತರ ಅಮೇರಿಕಾದಲ್ಲಿ ಕಟ್ಟೆಚ್ಚರ

Focus, ದೇಶ-ವಿದೇಶ, ಪ್ರಮುಖ ಸುದ್ದಿ
ನ್ಯೂ ಓರ್ಲಿಯನ್ಸ್‌: ಅಮೆರಿಕದ ನ್ಯೂ ಓರ್ಲಿಯನ್ಸ್‌'ನಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಶಂಕಿತ ಉಗ್ರರು ನಡೆಸಿದ್ದಾರೆನ್ನಲಾದ ಕೃತ್ಯದಲ್ಲಿ ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ.ನ್ಯೂ ಓರ್ಲಿಯನ್ಸ್‌'ನ ಬೌರ್ಬನ್ ಸ್ಟ್ರೀಟ್‌ನಲ್ಲಿ ಜನಸಂದಣಿಯ ಮೇಲೆ ಟ್ರಕ್ ನುಗ್ಗಿದ್ದು ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ. ಈ ಘಟನೆಯಲ್ಲಿ ಗುಂಡಿನ ದಾಳಿ ನಡೆದಿದೆ..ಹೊಸ ವರ್ಷ ಸಂಭ್ರಮ ವೇಳೆ ಶಂಕಿತ ಈ ಕೃತ್ಯ ನಡೆಸಿದ್ದು, ಫ್ಘಟನೆ ನಂತರ ಅಮೆರಿಕಾದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ....
ರಾಜ್ಯ ಬಿಜೆಪಿಯಲ್ಲಿ ಕುತೂಹಲ; ವಿಜಯೇಂದ್ರ ನಡೆಯ ಅಚ್ಚರಿ

ರಾಜ್ಯ ಬಿಜೆಪಿಯಲ್ಲಿ ಕುತೂಹಲ; ವಿಜಯೇಂದ್ರ ನಡೆಯ ಅಚ್ಚರಿ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ದಿನಕ್ಕೊಂದು ಬೆಳವಣಿಗೆಗಳಿಗೆ ಸಾಕ್ಷಿಯಾಗುತ್ತಿರುವ ರಾಜ್ಯ ಬಿಜೆಪಿಯಲ್ಲಿ ಇದೀಗ ವಿಜಯೇಂದ್ರ ನಡೆ ಸಂಚಲನಕ್ಕೆ ಕಾರಣವಾಗಿದೆ. ಪಕ್ಷದೊಳಗಿನ ಆಂತರಿಕ ಕಚ್ಚಾಟದ ನಡುವೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಬುಧವಾರ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.ಬುಧವಾರ ಸಂಜೆ ಅಮಿತ್ ಶಾ ಅವರನ್ನು ಭೇಟಿ ಮಾಡಿ “ವಚನ’ ಪುಸ್ತಕ ನೀಡಿದ ವಿಜಯೇಂದ್ರ ರಾಜ್ಯ ರಾಜಕೀಯ ಬಗ್ಗೆ ಚರ್ಚಿಸಿದ್ದಾರೆ. ಅಮಿತ್ ಶಾ ಭೇಟಿ ಕುರಿತು ಸಾಮಾಜಿಕ ಜಾಲತಾಣ'X' ನಲ್ಲಿ ಪೋಸ್ಟ್ ಮಾಡಿರುವ ವಿಜಯೇಂದ್ರ, ಉಕ್ಕಿನ ಮನುಷ್ಯ ಎಂದು ಬಣ್ಣಿಸಲ್ಪಡುವ ಸರ್ದಾರ್ ವಲ್ಲಭಾಯಿ ಪಟೇಲರ ನಂತರ ದೇಶಕಂಡ ದಿಟ್ಟ ಗೃಹ ಸಚಿವ ಅಮಿತ್ ಶಾ ಅವರನ್ನು 2025ರ ನೂತನ ಕ್ಯಾಲೆಂಡರ್ ಹೊಸವರ್ಷದ ದಿನ ನವದೆಹಲಿಯಲ್ಲಿ ಭೇಟಿಯಾಗಿ ಶುಭಾಶಯ ಕೋರಿ ಆಶೀರ್ವಾದ ಪಡೆಯಲಾಯಿತು ಎಂದು ತಿಳಿಸಿದ್ದಾರೆ.ಉಕ್ಕಿನ ಮನುಷ್ಯ ಎಂದು ಬಣ್ಣಿಸಲ್ಪಡುವ ಸರ್ದಾರ್ ವಲ್ಲಭಾಯಿ ಪಟೇಲರ ನಂತರ ದೇಶಕಂಡ ದಿಟ್ಟ ಗೃಹ ಸಚಿವ ಶ್ರೀ @AmitShah ಜೀ ಅವರನ್ನು 2025ರ ನೂತನ ಕ್ಯಾಲೆಂಡರ್ ಹೊಸವರ್ಷದ ದಿನವಾದ ಇಂದು ನವದೆಹಲಿಯಲ್ಲಿ ...
ಅಮೇರಿಕಾದಲ್ಲಿ ಹೊಸವರ್ಷಾಚರಣೆ ವೇಳೆ ದಾಳಿ; 10 ಮಂದಿ ಸಾವು

ಅಮೇರಿಕಾದಲ್ಲಿ ಹೊಸವರ್ಷಾಚರಣೆ ವೇಳೆ ದಾಳಿ; 10 ಮಂದಿ ಸಾವು

Focus, ದೇಶ-ವಿದೇಶ, ಪ್ರಮುಖ ಸುದ್ದಿ
ನ್ಯೂಯಾರ್ಕ್: ಅಮೆರಿಕದ ನ್ಯೂ ಓರ್ಲಿಯನ್ಸ್‌'ನಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಶಂಕಿತ ಉಗ್ರರು ನಡೆಸಿದ್ದಾರೆನ್ನಲಾದ ಕೃತ್ಯದಲ್ಲಿ ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ.ನ್ಯೂ ಓರ್ಲಿಯನ್ಸ್‌'ನ ಬೌರ್ಬನ್ ಸ್ಟ್ರೀಟ್‌ನಲ್ಲಿ ಜನಸಂದಣಿಯ ಮೇಲೆ ಟ್ರಕ್ ನುಗ್ಗಿದ್ದು ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ. ಈ ಘಟನೆಯಲ್ಲಿ ಗುಂಡಿನ ದಾಳಿ ನಡೆದಿದೆ..ಹೊಸ ವರ್ಷ ಸಂಭ್ರಮ ವೇಳೆ ಶಂಕಿತ ಈ ಕೃತ್ಯ ನಡೆಸಿದ್ದು, ಫ್ಘಟನೆ ನಂತರ ಅಮೆರಿಕಾದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ....
ಹೊಸ ವರ್ಷವು ನಿರಂತರ ಹರ್ಷ ತರಲಿ: ಮೋದಿ, ರಾಹುಲ್ ಶುಭ ಹಾರೈಕೆ

ಹೊಸ ವರ್ಷವು ನಿರಂತರ ಹರ್ಷ ತರಲಿ: ಮೋದಿ, ರಾಹುಲ್ ಶುಭ ಹಾರೈಕೆ

Focus, ದೇಶ-ವಿದೇಶ, ಪ್ರಮುಖ ಸುದ್ದಿ
ನವದೆಹಲಿ: ಹೊಸ ವರ್ಷವು ನಿರಂತರ ಹರ್ಷ ತರಲಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ದೃಶದ ಜನತೆಗೆ ಶುಭ ಹಾರೈಸಿದ್ದಾರೆ.ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾಜಿಕ ಜಾಲತಾಣ 'X'ನಲ್ಲಿ ಟ್ವೀಟ್ ಮಾಡಿ, ಈ ವರ್ಷ ಎಲ್ಲರಿಗೂ ಹೊಸ ಅವಕಾಶಗಳು, ಯಶಸ್ಸು ಮತ್ತು ಸಂತೋಷ, ಆರೋಗ್ಯ ಮತ್ತು ಸಮೃದ್ಧಿ ಲಭಿಸಲಿ ಎಂದು ಶುಭ ಹಾರೈಸಿದ್ದಾರೆ.ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಕೂಡಾ ಸಾಮಾಜಿಕ ಜಾಲತಾಣ 'X'ನಲ್ಲಿ ಪೋಸ್ಟ್ ಹಾಕಿ, ಈ ವರ್ಷವು ಎಲ್ಲರ ಜೀವನದಲ್ಲಿ ಹೊಸ ಉತ್ಸಾಹ, ಹೊಸ ಸಂತೋಷ ತರಲಿ ಎಂದು ಶುಭ ಹಾರೂಸಿದ್ದಾರೆ....