Tuesday, March 17

ದೇಶ-ವಿದೇಶ

ಹೊಸ ವರ್ಷಕ್ಕೆ ಅದ್ಧೂರಿ ಸ್ವಾಗತ; ಶುಭಾಶಯ ವನಿಮಯದ ಸಡಗರ

ಹೊಸ ವರ್ಷಕ್ಕೆ ಅದ್ಧೂರಿ ಸ್ವಾಗತ; ಶುಭಾಶಯ ವನಿಮಯದ ಸಡಗರ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ನವದೆಹಲಿ: ನಾಡಿನಾದ್ಯಂತ ಹೊಸವರ್ಷವನ್ನು ಸಂಭ್ರಮ ಸಡಗರದಿಂದ ಸ್ವಾಗತಿಸಲಾಗುತ್ತಿದೆ. ಹೊಸ ವರ್ಷದ ಮೊದಲ ದಿನದಂದು ಶುಭಾಶಯಗಳ ವಿನಿನಯ ಜೋರಾಗಿ ಸಾಗಿದೆ. ಇದೇ ವೇಳೆ, ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ.2025 ರ ವರ್ಷವು ಎಲ್ಲರಿಗೂ ಸಂತೋಷ, ಸಾಮರಸ್ಯ ಮತ್ತು ಸಮೃದ್ಧಿಯನ್ನು ತರಲಿ. ಭಾರತ ಮತ್ತು ವಿಶ್ವಕ್ಕೆ ಉಜ್ವಲ ಸೃಷ್ಟಿಸಲು ಒಟ್ಟಾಗಿ ಕೆಲಸ ಸಂಕಲ್ಪ ಮಾಡೋಣ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನರಿಗೆ ಶುಭಾಶಯ ಹಂಚಿಕೊಂಡಿದ್ದಾರೆ....
‘ಕಾಲೇಜ್ ಫೆಸ್ಟ್’ ಸಂದರ್ಭದಲ್ಲಿ ಮೆಟ್ಟಿಲುಗಳಿಂದ ಜಾರಿಬಿದ್ದ ನಟ ವಿಜಯ್ ದೇವರಕೊಂಡ

‘ಕಾಲೇಜ್ ಫೆಸ್ಟ್’ ಸಂದರ್ಭದಲ್ಲಿ ಮೆಟ್ಟಿಲುಗಳಿಂದ ಜಾರಿಬಿದ್ದ ನಟ ವಿಜಯ್ ದೇವರಕೊಂಡ

ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ, ಸಿನಿಮಾ
ತೆಲುಗು ಚಿತ್ರರಂಗದ ಖ್ಯಾತ ನಟ ವಿಜಯ್ ದೇವರಕೊಂಡ ಅವರು ತಮ್ಮ ಸಂಗೀತ ವೀಡಿಯೊ ಸಾಹಿಬಾ ಪ್ರಚಾರ ಸಂದರ್ಭದಲ್ಲಿ ಮೆಟ್ಟಿಲುಗಳಿಂದ ಜಾರಿಬಿದ್ದ ಘಟನೆ ಮುಂಬೈನಲ್ಲಿ ನಡೆದಿದೆ.ಶುಕ್ರವಾರ ಅವರು ಮುಂಬೈನ ಕಾಲೇಜ್ ಫೆಸ್ಟ್'ನಲ್ಲಿ ಭಾಗವಹಿಸಲು ತೆರಳಿದ್ದ ವೇಳೆ ಮೆಟ್ಟಿಲುಗಳಿಂದ ಜಾರಿಬಿದ್ದು, ಸಣ್ಣಪುಟ್ಟ ಗಾಯಗಳಾಗಿವೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.ಮುಂಬೈನ ಮಿಥಿಬಾಯಿ ಕಾಲೇಜ್'ನಲ್ಲಿ ನಟ ವಿಜಯ್ ದೇವರಕೊಂಡ ಅವರು ಬಿದ್ದ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳು ಆತಂಕ ವ್ಯಕ್ತಪಡಿಸಿದ್ದಾರೆ.Why do we fall, sir (#Kushi, #FamilyStar)So that we can learn to pick ourselves up (#VD12, #VD14)#VijayDevarakonda falls during #Sahiba promotions in Mumbai. But, nothing happened#VD #JasleenRoyal pic.twitter.com/rlqS2go6QD — Vishnu Writess (@VWritessss) November 8, 2024...
ಕಣಿವೆ ರಾಜ್ಯದಲ್ಲಿ ಉಗ್ರರ ಕಿತಾಪತಿ; ಸೇನೆಯ ಗುಂಡಿಗೆ ಶಂಕಿತ ಬಳಿ

ಕಣಿವೆ ರಾಜ್ಯದಲ್ಲಿ ಉಗ್ರರ ಕಿತಾಪತಿ; ಸೇನೆಯ ಗುಂಡಿಗೆ ಶಂಕಿತ ಬಳಿ

ದೇಶ-ವಿದೇಶ, ಪ್ರಮುಖ ಸುದ್ದಿ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಹಾವಳಿ ಮುಂದುವರಿದಿದೆ. ಸೇನೆ ನಡೆಸಿದ ಕ್ಷಿಪ್ರ ಕಾರ್ಯಾಚರಣೆಯಲ್ಲಿ ಒಬ್ಬ ಉಗ್ರ ಸಾವನ್ನಪ್ಪಿದ್ದಾನೆ.ಕಣಿವೆ ರಾಜ್ಯದ ಬಾರಾಮುಲ್ಲಾ ಜಿಲ್ಲೆಯ ಸೋಪೋರ್‌ನಲ್ಲಿ ಗುರುವಾರ ಗುಂಡಿನ ಚಕಮಕಿ ನಡೆದಿದೆ. ಸೋಪೋರ್‌ನ ರಾಮ್‌ಪೋರಾ ಪ್ರದೇಶದಲ್ಲಿ ಉಗ್ರರ ಅಡಗುತಾಣವನ್ನು ಪತ್ತೆ ಮಾಡಿದ ಪೊಲೀಸರು ಮತ್ತು ಭದ್ರತಾ ಪಡೆ ಯೋಧರು ಜಂಟಿ ಕಾರ್ಯಾಚರಣೆ ನಡೆಸಿದೆ. ಈ ವೇಳೆ ಉಗ್ರರು ಯೋಧರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಪ್ರತಿ ದಾಳಿ ನಡೆಸಿದ ಯೋಧರು, ಓರ್ವ ಉಗ್ರನನ್ನು ಹತ್ಯೆ ಮಾಡಿದ್ದಾರೆ. ಹತ್ಯೆಯಾದ ಉಗ್ರನ ಗುರುತು ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ....
‘ಪ್ರಿಯಾಂಕಾ ಗಾಂಧಿಯವರ ರಾಜಕೀಯ ಭವಿಷ್ಯ ಉಜ್ವಲವಾಗಲಿದೆ; ವಯನಾಡಿನಲ್ಲಿ ಕಾಂಗ್ರೆಸ್ ಗೆಲುವಿನ ಬಗ್ಗೆ ಭಂಡಾರಿ ವಿಶ್ವಾಸ

‘ಪ್ರಿಯಾಂಕಾ ಗಾಂಧಿಯವರ ರಾಜಕೀಯ ಭವಿಷ್ಯ ಉಜ್ವಲವಾಗಲಿದೆ; ವಯನಾಡಿನಲ್ಲಿ ಕಾಂಗ್ರೆಸ್ ಗೆಲುವಿನ ಬಗ್ಗೆ ಭಂಡಾರಿ ವಿಶ್ವಾಸ

ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ
'ಪ್ರಿಯಾಂಕಾ ಗಾಂಧಿಯವರ ರಾಜಕೀಯ ಭವಿಷ್ಯ ಉಜ್ವಲವಾಗಲಿದೆ, ಸಂಸತ್ತಿನಲ್ಲಿ ಶೋಷಿತರ ಧ್ವನಿಯಾಗಲಿದ್ದಾರೆ'; ವಯನಾಡಿನಲ್ಲಿ ಕಾಂಗ್ರೆಸ್ ಗೆಲುವಿನ ಬಗ್ಗೆ ಶಾಸಕ ಮಂಜುನಾಥ್ ಭಂಡಾರಿ ವಿಶ್ವಾಸ..ವಯನಾಡ್: ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ರಾಜೀನಾಮೆಯಿಂದ ತೆರವಾಗಿರುವ ಕೇರಳದ ವಯನಾಡ್ ಲೋಕಸಭಾ ಉಪಚುನಾವಣೆ ಇಡೀ ದೇಶದ ಗಮನಸೆಳೆದಿದೆ. ರಾಹುಲ್ ಗಾಂಧಿ ಸಹೋದರಿ ಪ್ರಿಯಾಂಕಾ ಗಾಂಧಿ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣದಲ್ಲಿದ್ದು ಅವರನ್ನು ಗೆಲ್ಲಿಸಲು ಪಕ್ಷದ ನಾಯಕರು ಅವಿರತ ಶ್ರಮ ವಹಿಸಿದ್ದಾರೆ.ಪ್ರಿಯಾಂಕಾ ಗಾಂಧಿ ಗೆಲ್ಲಿಸಲು ಕರ್ನಾಟಕ ಪ್ರದೇಶ ಕಾಂಗ್ರೆಸ್ ನಾಯಕರೂ ಶ್ರಮವಹಿಸುತ್ತಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷರೂ ಆಗಿರುವ ಕರಾವಳಿಯ ಶಾಸಕ ಮಂಜುನಾಥ್ ಭಂಡಾರಿ ತಮ್ಮ ಕಾರ್ಯಕರ್ತ ಸೈನ್ಯದೊಂದಿಗೆ ವಯನಾಡಿನ ವಿವಿಧೆಡೆ ಭರ್ಜರಿ ಪ್ರಚಾರ ನಡೆಸಿ ರಾಹುಲ್ ಸಹೋದರಿಯನ್ನು ಗೆಲ್ಲಿಸಬೇಕೆಂದು ಮತದಾರರಲ್ಲಿ ಮನವಿ ಮಾಡಿದ್ದಾರೆ. ಕರ್ನಾಟಕ ಕರಾವಳಿ ಜಿಲ್ಲೆಗಳ ಬಹಳಷ್ಟು ಮಂದಿ ವಯನಾಡಿನಲ್ಲಿದ್ದು ಅವರ ಮತಗಳನ್ನು ಪೇರಿಸಲು ಮಂಜುನಾಥ್ ಭಂಡಾರಿ ಪ್ರಯತ್ನ ನಡೆಸಿದ್ದಾರೆ.ವಯನಾಡ್ ಲೋಕಸಭಾ ...
ಮಹಾರಾಷ್ಟ್ರ ರಣಾಂಗಣದಲ್ಲಿ ‘ಮಹಾಯುತಿ’ ಪ್ರಚಾರದಬ್ಬರ; ಯುವಸೈನ್ಯಕ್ಕೆ ‘ರವಿ ಮೋಡಿ’ಯೇ ಅಸ್ತ್ರ

ಮಹಾರಾಷ್ಟ್ರ ರಣಾಂಗಣದಲ್ಲಿ ‘ಮಹಾಯುತಿ’ ಪ್ರಚಾರದಬ್ಬರ; ಯುವಸೈನ್ಯಕ್ಕೆ ‘ರವಿ ಮೋಡಿ’ಯೇ ಅಸ್ತ್ರ

ದೇಶ-ವಿದೇಶ, ಪ್ರಮುಖ ಸುದ್ದಿ
ಮುಂಬೈ: ಇಡೀ ದೇಶದ ಗಮನಸೆಳೆದಿರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣಾ ಅಖಾಡದಲ್ಲಿ ರಾಜಕೀಯ ಪಕ್ಷಗಳ ಪ್ರಚಾರದ ಅಬ್ಬರ ಜೋರಾಗಿದೆ. ಅಧಿಕಾರ ಉಳಿಸಿಕೊಳ್ಳಲು ಬಿಜೆಪಿ-ಶಿವಸೇನೆ ಮಿತ್ರಪಕ್ಷಗಳು ಶತಪ್ರಯತ್ನದಲ್ಲಿದ್ದು, ಪ್ರತಿಪಕ್ಷಗಳಾದ ಕಾಂಗ್ರೆಸ್-ಶಿವಸೇನೆ ಸಹಿತ ಅಘಾಡಿ ಮೈತ್ರಿ ಸೈನ್ಯ ಹರಸಾಹಸದಲ್ಲಿ ನಿರತವಾಗಿದೆ.ಬಿಜೆಪಿ ಹಾಗೂ ಮಿತ್ರಪಕ್ಷಗಳ (ಮಹಾಯುತಿ) ಅಭ್ಯರ್ಥಿಗಳ ಪರವಾಗಿ ಮಹಾರಾಷ್ಟ್ರ ಪ್ರದೇಶ ಬಿಜೆಪಿ ಮಾಜಿ ಉಸ್ತುವಾರಿ ನಾಯಕ ಕರ್ನಾಟಕಡಾ ಶಾಸಕ ಸಿ.ಟಿ.ರವಿ ಭಾರೀ ಪ್ರಚಾರ ಕೈಗೊಂಡಿದ್ದಾರೆ. ಕಳೆದ ಹಲವು ದಿನಗಳಿಂದ ಚುನಾವಣಾ ಅಖಾಡದಲ್ಲಿ ಮೊಕ್ಕಂ ಹೂಡಿರುವ ಸಿ.ಟಿ.ರವಿ ಹಲವು ಪ್ರಚಾರ ಸಮಾವೇಶದಲ್ಲಿ ಭಾಗವಹಿಸಿ ಮತಬೇಟೆ ಕೈಗೊಂಡಿದ್ದಾರೆ.ಪಶ್ಚಿಮ ಮಹಾರಾಷ್ಟ್ರದ ಚುನಾವಣಾ ಉಸ್ತುವಾರಿಯಾಗಿರುವ ಸಿ.ಟಿ.ರವಿಯಿಂದ ಮಹಾಯುತಿ ಅಭ್ಯರ್ಥಿಗಳ ಗೆಲುವಿಗಾಗಿ ತಮ್ಮದೇ ಶೈಲಿಯಲ್ಲಿ ಕಾರ್ಯತಂತ್ರ ರೂಪಿಸುತ್ತಿದ್ದಾರೆ. ವರ್ಷದ ಹಿಂದೆ ಪ್ರದೇಶ ಬಿಜೆಪಿ ಉಸ್ತುವಾರಿಯಾಗಿದ್ದ ಸಂದರ್ಭದಲ್ಲಿ ಸಂಘಟನಾ ಚತುರನಾಗಿ ಕಾರ್ಯನಿರ್ವಹಿಸಿದ್ದ ಸಿ.ಟಿ.ರವಿ ಅವರಿಗೆ ಮಹಾರಾಷ್ಟ್ರ ರಾಜಕಾರಣದ ವಾಸ್ತವ ಚಿತ್ರಣ ತಿಳಿದ...
ಕೃಷಿ ಸಾಲ ಸಿಬಿಲ್ ಸ್ಕೋರ್ ಮಾನದಂಡ ನೀತಿ ರದ್ದು ಮಾಡಲು ಚಿಂತನೆ; ಕೇಂದ್ರ ಹಣಕಾಸು ಸಚಿವೆ ಭರವಸೆ

ಕೃಷಿ ಸಾಲ ಸಿಬಿಲ್ ಸ್ಕೋರ್ ಮಾನದಂಡ ನೀತಿ ರದ್ದು ಮಾಡಲು ಚಿಂತನೆ; ಕೇಂದ್ರ ಹಣಕಾಸು ಸಚಿವೆ ಭರವಸೆ

ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಕೃಷಿ ಉತ್ಪನ್ನಗಳ ಮೇಲಿನ ಜಿಎಸ್​ಟಿ ತೆರಿಗೆ ರದ್ದು ಮಾಡಿ. ರೈತ ಉತ್ಪಾದಕ ಸಂಸ್ಥೆಗಳ ವರಮಾನ ತೆರಿಗೆ ಹಾಗೂ ಎಂಐಟಿ ತೆರಿಗೆ ಕಾನೂನು ರದ್ದು ಮಾಡಿ ಎಂದು ರೈತ ಸಂಘಟನೆಗಳು ಮಾಡಿರುವ ಮನವಿಗೆ ಸ್ಪಂಧಿಸುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭರವಸೆ ನೀಡಿದ್ದಾರೆ.ರೈತರು ಖರೀದಿಸುವ ಕೃಷಿ ಬಳಕೆಗೆ ಹನಿ ನೀರಾವರಿ ಕೊಳವೆಗಳು. ಕೀಟನಾಶಕಗಳು. ರಸಗೊಬ್ಬರಗಳ ಮೇಲೆ ಜಿಎಸ್​ಟಿ ವಿಧಿಸಿರುವುರಿಂದ ರೈತರು ಖರೀದಿಸುವ ಬೆಲೆ ಹೆಚ್ಚಾಗುತ್ತಿದೆ. ಇದು ರೈತರಿಗೆ ನುಂಗಲಾರದ ತುತ್ತಾಗಿದೆ ಇದನ್ನು ರದ್ದು ಮಾಡಬೇಕೆಂದು ಹಲವಾರು ವರ್ಷಗಳಿಂದ ರಾಜ್ಯ ಸರ್ಕಾರಕ್ಕೆ ಹಾಗೂ ಕೇಂದ್ರ ಸರ್ಕಾರಕ್ಕೆ ಹಲವಾರು ಮನವಿಗಳನ್ನು ಸಲ್ಲಿಸಿದ್ದೇವೆ ತಾವು ರೈತರ ಬಗ್ಗೆ ವಿಶೇಷ ಕಾಳಜಿ ವಹಿಸಿ ಕೃಷಿ ಉಪಕರಣಗಳ ಖರೀದಿಯ ಮೇಲೆ ಜಿಎಸ್‌ಟಿಯನ್ನು ರದ್ದು ಮಾಡಬೇಕು ಎಂದು ರೈತ ಸಂಘಟನೆಗಳು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿವೆ.ಕೃಷಿ ಸಾಲಕ್ಕೆ ರೈತರ ಸಿಬಿಲ್ ಸ್ಕೋರ್ ಪರಿಗಣಿಸುವ ನಿಯಮ ರದ್ದು ಮಾಡಿ. ಹಾಗೂ ಕೃಷಿ ಸಾಲ ವಸೂಲಿಗೆ ಬ್ಯಾಂಕುಗಳು ರೈತರ ಜಮೀನು ಮುಟ್ಟುಗೂಲು ಹಾಕಿ ಹರಾಜು ಮಾಡುವ ಸರ್ಫೈಸಿ ಕಾಯ್ದೆ ರದ್ದು ಮಾಡ...
ಚಿನ್ನದ ದರ ದಾಖಲೆ ಪ್ರಮಾಣದಲ್ಲಿ ಇಳಿಕೆ

ಚಿನ್ನದ ದರ ದಾಖಲೆ ಪ್ರಮಾಣದಲ್ಲಿ ಇಳಿಕೆ

ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ನವದೆಹಲಿ: ಚಿನ್ನದ ದರ ಮತ್ತೆ ಇಳಿಕೆಯಾಗಿದೆ. ದೀಪಾವಳಿ ಹೊತ್ತಲ್ಲಿ ಗಗನಮುಖಿಯಾಗಿದ್ದ ಆಭರಣ ಲೋಹದ ಧಾರಣೆ ಗುರುವಾರ ಚಿನಿವಾರ ಪೇಟೆಯಲ್ಲಿ ಬಹಳಷ್ಟು ಇಳಿಕೆಉಅಗಿತ್ತು.ಬೆಂಗಳೂರಿನಲ್ಲಿ ಸುಮಾರು 20 ದಿನಗಳ ಬಳಿಕ 10 ಗ್ರಾಂ ಚಿನ್ನದ ಬೆಲೆ 80 ಸಾವಿರದ ಗಡಿಯಿಂದ ಕೆಳಗಿಳಿದಿದೆ. 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 1790 ರೂ. ಇಳಿಕೆಯಾಗಿ 78560 ರೂಪಾಯಿ ಗಳಿಗೆ ತಲುಪಿದೆ.
ಮಹಾ ಚುನಾವಣಾ ಅಖಾಡದಲ್ಲಿ ಭರವಸೆಗಳ ಹೊಳೆ; ಗ್ಯಾರೆಂಟಿಗಳ ಸುರಿಮಳೆ

ಮಹಾ ಚುನಾವಣಾ ಅಖಾಡದಲ್ಲಿ ಭರವಸೆಗಳ ಹೊಳೆ; ಗ್ಯಾರೆಂಟಿಗಳ ಸುರಿಮಳೆ

ದೇಶ-ವಿದೇಶ, ಪ್ರಮುಖ ಸುದ್ದಿ
ಮುಂಬಯಿ: ತೀವ್ರ ಕುತೂಹಲ ಕೆರಳಿಸಿರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣಾ ಅಖಾಡದಲ್ಲಿ ಭರವಸೆಗಳ ಮಹಾಪೂರವೇ ಹರಿದಿದೆ.ಮಹಿಳೆಯರಿಗೆ ಪ್ರತೀ ತಿಂಗಳು 3,000 ರೂಪಾಯಿ. ಸಹಾಯ ಧನ, ರಾಜ್ಯ ಸಾರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣದ ಗ್ಯಾರೆಂಟಿ ಭರವಸೆಯನ್ನು ಮಹಾ ವಿಕಾಸ ಅಘಾಡಿ (ಎಂವಿಎ) ನೀಡಿದೆ.3 ಲಕ್ಷ ರೂಪಾಯಿ ವರೆಗಿನ ರೈತರ ಸಾಲ ಮನ್ನಾ ಮಾಡಲಾಗುತ್ತದೆ ಜೊತೆಗೆ, ನಿರುದ್ಯೋಗಿ ಯುವಜನರಿಗೆ ಪ್ರತೀ ತಿಂಗಳು 4,000 ರೂಪಾಯಿ ನೆರವು ನೀಡಲಾಗುತ್ತದೆ ಎಂದು ಎಂವಿಎ ತನ್ನ ಪ್ರಣಾಳಿಕೆಯಲ್ಲಿ ಆಶ್ವಾಸನೆಗಳ ಪಟ್ಟಿಯನ್ನು ನೀಡಿದೆ.ತಮ್ಮ ಒಕ್ಕೂಟದ ಸರ್ಕಾರ ಅಸ್ತಿತ್ವಕ್ಕೆ ಬಂದರೆ 'ಲಡ್ಕಿ ಬಹೀನ್‌’ ಯೋಜನೆಯ ಮೊತ್ತವನ್ನು 2,100 ರೂಪಾಯಿಗೆ ಹೆಚ್ಚಿಸಲಾಗುವುದು ಎಂದು ಎಂವಿಎ ನಾಯಕರು ಘೋಷಿಸಿದ್ದಾರೆ....
ನ.8, 9ರಂದು ಮಂಗಳೂರಿನಲ್ಲಿ ಜಾಗತಿಕ ಸಂವಹನ ಸಮಾವೇಶ; ವಿವಿಧ ದೇಶಗಳ ಗಣ್ಯರ ಸಮಾಗಮ

ನ.8, 9ರಂದು ಮಂಗಳೂರಿನಲ್ಲಿ ಜಾಗತಿಕ ಸಂವಹನ ಸಮಾವೇಶ; ವಿವಿಧ ದೇಶಗಳ ಗಣ್ಯರ ಸಮಾಗಮ

ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಪ್ರತಿಷ್ಠಿತ ಪಬ್ಲಿಕ್ ರಿಲೇಶನ್ಸ್ ಕೌನ್ಸಿಲ್ ಆಫ್ ಇಂಡಿಯಾ (PRCI) 18ನೇ ಜಾಗತಿಕ ಸಂವಹನ ಸಮಾವೇಶ 2024ರ ನವೆಂಬರ್ 8 ಮತ್ತು 9ರಂದು ಮಂಗಳೂರಿನಲ್ಲಿ ನಡೆಯಲಿದೆ. PRCI ಸಂಸ್ಥೆಯು ಸಾರ್ವಜನಿಕ ಸಂಪರ್ಕ ಮತ್ತು ಸಂವಹನ ವೃತ್ತಿಪರತೆಯ ಪ್ರಮಾಣಿತ ಮಾನದಂಡಗಳನ್ನು ಉತ್ತೇಜಿಸುವ ಪ್ರಮುಖ ಸಂಸ್ಥೆಯಾಗಿದ್ದು ಈ ಬಾರಿ ಕಡಲತಡಿಯ ನಗರಿಯಲ್ಲಿ ಆಯೋಜಿಸಲಾಗಿದ್ದು ದೇಶ ವಿದೇಶಗಳ ಪ್ರತಿನಿಧಿಗಳ ಸಮಾಗಮಕ್ಕೆ ಈ ಸಮಾವೇಶ ಸಾಕ್ಷಿಯಾಗಲಿದೆ. .2004ರ ಮಾರ್ಚ್ 3 ರಂದು PRCIಯು ಸ್ಥಾಪನೆಯಾಗಿದ್ದು, ಅದಕ್ಕೂ ಮೊದಲು 17 ಜಾಗತಿಕ ಸಂವಹನ ಸಮಾವೇಶಗಳನ್ನು ಜಯಪುರ, ಪುಣೆ, ಕೊಲ್ಕತ್ತಾ, ನವದೆಹಲಿ, ಮುಂಬೈ, ಹೈದರಾಬಾದ್, ಚಂಡೀಗಢ್, ಬೆಂಗಳೂರು ಮತ್ತು ಗೋವಾ ನಗರಗಳಲ್ಲಿ ಯಶಸ್ವಿಯಾಗಿ ಆಯೋಜಿಸಿತ್ತು. ದೇಶದಾದ್ಯಂತ ಮತ್ತು ವಿಶ್ವದ ಪ್ರಮುಖ ಉದ್ಯಮಗಳಿಂದ 500ಕ್ಕೂ ಹೆಚ್ಚು ಸಂವಹನ ವೃತ್ತಿಪರರು ಮತ್ತು ನಿರ್ಧಾರಮೇಕರ್‌ಗಳು ಪಬ್ಲಿಕ್ ರಿಲೇಶನ್ಸ್ ಮತ್ತು ಸಂವಹನ ಕ್ಷೇತ್ರದ ಇತ್ತೀಚಿನ ಬೆಳವಣಿಗೆಗಳು, ಹೊಸ ವಿಚಾರಗಳು, ಮತ್ತು ಉತ್ತಮ ಅಭ್ಯಾಸಗಳ ಬಗ್ಗೆ ಚರ್ಚಿಸಲು ಈ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.ಈ ವರ್ಷದ...
ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಆಗ್ರಹ; ವಿಧಾನಸಭೆಯಲ್ಲಿ ಕೋಲಾಹಲ

ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಆಗ್ರಹ; ವಿಧಾನಸಭೆಯಲ್ಲಿ ಕೋಲಾಹಲ

ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕೆ ವಿಶೇಷ ಸ್ಥಾನಮಾನ ಮುಂದುವರಿಸಬೇಕು ಹಾಗೂ ಆರ್ಟಿಕಲ್ 370 ಮತ್ತು 35 ಎ ನ್ನು ಮರುಸ್ಥಾಪಿಸುವಂತೆ ಒತ್ತಾಯಿಸಿ ರಾಜಕೀಯ ಪಕ್ಷಗಳು ಆಗ್ರಹಿಸಿವೆ. ಈ ಆಗ್ರಹದಿಂದಾಗಿ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯಯಲ್ಲಿ ಗುರುವಾರ ಕೋಲಾಹಲದ ಪರಿಸ್ಥಿತಿ ನಿರ್ಮಾಣವಾಯಿತು.ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನಕ್ಕೆ ಕೆಲವು ಶಾಸಕರು ಒತ್ತಾಯಿಸಿದರೆ ಕೆಲವರು ವಿರೋಧಿಸಿದ್ದಾರೆ. ವಿಶೇಷ ಸ್ಥಾನಮಾನ ಕುರಿತು ಬುಧವಾರ ಕೈಗೊಂಡ ನಿರ್ಣಯವನ್ನು ಬಿಜೆಪಿ ಶಾಸಕರು ಗುರುವಾರ ವಿರೋಧಿಸಿದರು. ಈ ಸಂದರ್ಭದಲ್ಲಿ ಅವಾಮಿ ಇತ್ತೆಹಾದ್ ಪಕ್ಷದ ನಾಯಕ ಮತ್ತು ಶಾಸಕ ಲಂಗೇಟ್ ಶೇಖ್ ಖುರ್ಷೀದ್ ಅವರು ಆರ್ಟಿಕಲ್ 370 ಮತ್ತು 35 ಎ ಯನ್ನು ಮರುಸ್ಥಾಪಿಸುವಂತೆ ಬ್ಯಾನರ್ ಪ್ರದರ್ಶಿಸಿ ಸದನದ ಬಾವಿಗಿಳಿದರು. ಇದರಿಂದ ಕೆರಳಿದ ಬಿಜೆಪಿ ಸದಸ್ಯರು ಬ್ಯಾನರ್ ಕಿತ್ತು ಹಾಕಿದರು. ಈ ವೇಳೆ ಕೈ ಕೈ ಮಿಲಾಯಿಸುವ ಹಂತ ತಲುಪಿತು. ಈ ಗದ್ದಲ ಹಿನ್ನೆಲೆ ಕಲಾಪವನ್ನು ಕೆಲಕಾಲ ಸ್ಪೀಕರ್ ಮುಂದೂಡಿದರು.VIDEO | Jammu and Kashmir Assembly witnesses ruckus over special status resolut...