Saturday, December 6

Others

‘ಜಾಗತಿಕ ಮಟ್ಟದಲ್ಲಿ ಉದ್ಯೋಗಾವಕಾಶ ಹೆಚ್ಚಿಸಲು ನರ್ಸಿಂಗ್ ಕಾಲೇಜುಗಳಲ್ಲಿ ವಿದೇಶಿ ಭಾಷಾ ತರಬೇತಿ’

‘ಜಾಗತಿಕ ಮಟ್ಟದಲ್ಲಿ ಉದ್ಯೋಗಾವಕಾಶ ಹೆಚ್ಚಿಸಲು ನರ್ಸಿಂಗ್ ಕಾಲೇಜುಗಳಲ್ಲಿ ವಿದೇಶಿ ಭಾಷಾ ತರಬೇತಿ’

Others
ಬೆಂಗಳೂರು: ಕರ್ನಾಟಕದ ನರ್ಸಿಂಗ್ ವಿದ್ಯಾರ್ಥಿಗಳಿಗೆ ಜಾಗತಿಕ ಉದ್ಯೋಗಾವಕಾಶವನ್ನು ಹೆಚ್ಚಿಸಲು, ಎಲ್ಲಾ ನರ್ಸಿಂಗ್ ಕಾಲೇಜುಗಳಲ್ಲಿ ವಿದೇಶಿ ಭಾಷಾ ಪ್ರಯೋಗಾಲಯಗಳ ಮೂಲಕ ವಿದೇಶಿ ಭಾಷಾ ತರಬೇತಿಯನ್ನು ನೀಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್ ಘೋಷಿಸಿದ್ದಾರೆ. ಡಾ. ಬಿ.ಆರ್. ಅಂಬೇಡ್ಕರ್ ಫಿಸಿಯೋಥೆರಪಿ ಕಾಲೇಜಿನಲ್ಲಿ ಶುಕ್ರವಾರ ಹೊಸ ಫಿಸಿಯೋಥೆರಪಿ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಸಚಿವ, ಡಾ. ಪಾಟೀಲ್, ಕೌಶಲ್ಯಪೂರ್ಣ ದಾದಿಯರು ಮತ್ತು ಸಂಬಂಧಿತ ಆರೋಗ್ಯ ವೃತ್ತಿಪರರಿಗೆ ಅಂತಾರಾಷ್ಟ್ರೀಯ ಬೇಡಿಕೆ ಹೆಚ್ಚಾಗಿದೆ. ಹೀಗಾಗಿ ವಿದೇಶಿ ಭಾಷಾ ಒತ್ತಿ ಹೇಳಿದರು. “ತರಬೇತಿ ಪಡೆದ ದಾದಿಯರು ಮತ್ತು ಸಂಬಂಧಿತ ಆರೋಗ್ಯ ವಿಜ್ಞಾನ ವಿದ್ಯಾರ್ಥಿಗಳಿಗೆ ಜರ್ಮನಿ, ಇಟಲಿ, ಜಪಾನ್ ಮತ್ತು ಯುಎಇ ಆಸ್ಪತ್ರೆಗಳಲ್ಲಿ ಅವಕಾಶ ಸಿಗುವ ಸಾಧ್ಯತೆಗಳಿವೆ. ಈಗಾಗಲೇ ಈ ದೇಶದವರು ನಮ್ಮನ್ನು ಸಂಪರ್ಕಿಸಿದ್ದಾರೆ. ಈ ಆಸ್ಪತ್ರೆಗಳಿಗೆ ಅವರ ಸ್ಥಳೀಯ ಭಾಷೆ ತಿಳಿದಿರುವ ಅಭ್ಯರ್ಥಿಗಳು ಬೇಕಾಗಿದ್ದಾರೆ ಮತ...
“ಸತ್ಯವಂತರಿಗಿದು ಕಾಲವಲ್ಲ, ದುಷ್ಟಜನರಿಗೆ ಸುಭಿಕ್ಷಕಾಲ”: ವರಿಷ್ಠರ ನಿರ್ಧಾರಕ್ಕೆ ಯತ್ನಾಳ್ ಬೇಸರ

“ಸತ್ಯವಂತರಿಗಿದು ಕಾಲವಲ್ಲ, ದುಷ್ಟಜನರಿಗೆ ಸುಭಿಕ್ಷಕಾಲ”: ವರಿಷ್ಠರ ನಿರ್ಧಾರಕ್ಕೆ ಯತ್ನಾಳ್ ಬೇಸರ

Others
ಬೆಂಗಳೂರು: ತಮ್ಮನ್ನು ಬಿಜೆಪಿಯಿಂದ ಉಚ್ಚಾಟಿಸಿರುವ ಹೈಕಮಾಂಡ್ ನಿರ್ಧಾರದ ಬಗ್ಗೆ ಶಾಸಕ ಯತ್ನಾಳ್ ತಮ್ಮದೇ ದಾಟಿಯಲ್ಲಿ ಪ್ರತಿಕ್ರಿಯಿಸಿದ್ದಾರೆ. 'ಸತ್ಯವಂತರಿಗಿದು ಕಾಲವಲ್ಲ, ದುಷ್ಟಜನರಿಗೆ ಸುಭಿಕ್ಷಕಾಲ' ಎಂದವರು ಹೇಳಿದ್ದಾರೆ. 'ವಂಶಪಾರಂಪರ್ಯ ರಾಜಕೀಯ, ಭ್ರಷ್ಟಾಚಾರ, ಪಕ್ಷದೊಳಗಿನ ಸುಧಾರಣೆಗಳ ವಿರುದ್ಧ ಮಾತನಾಡಿದ್ದಕ್ಕಾಗಿ, ಏಕವ್ಯಕ್ತಿ ದಬ್ಬಾಳಿಕೆಯನ್ನು ತೆಗೆದುಹಾಕಿ ಮತ್ತು ಉತ್ತರ ಕರ್ನಾಟಕವನ್ನು ಅಭಿವೃದ್ಧಿಪಡಿಸಲು ವಿನಂತಿಸಿದ್ದಕ್ಕಾಗಿ ಪಕ್ಷವು ನನ್ನನ್ನು 6 ವರ್ಷಗಳ ಕಾಲ ಪಕ್ಷದಿಂದ ಹೊರಹಾಕಿದೆ' ಎಂದವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. 'Calling a Spade, a Spade' ಎಂಬುದಕ್ಕೆ ಪಕ್ಷವು ನನಗೆ ಬಹುಮಾನ ನೀಡಿದೆ ಎಂದವರು ಮಾರ್ಮಿಕವಾಗಿ ಪ್ರತಿಕ್ರಿಯಿಸಿದ್ದಾರೆ. 'ಸತ್ಯವಂತರಿಗಿದು ಕಾಲವಲ್ಲ ದುಷ್ಟಜನರಿಗೆ ಸುಭಿಕ್ಷಕಾಲ || ಉಪಕಾರ ಮಾಡಿದರೆ ಅಪಕರಿಸುವ ಕಾಲ ಸಕಲವು ತಿಳಿದವಗೆ ದುರ್ಭಿಕ್ಷ ಕಾಲ. ಧರ್ಮ ಮಾಡಲು ನಿರ್ಮೂಲವಾಗುವ ಕಾಲ ಕರ್ಮಿ ಪಾತಕರಿಗೆ ಬಹು ಸೌಖ್ಯಕಾಲ ಸತ್ಯವಂತರಿಗಿದು ಕಾಲವಲ್ಲ'   ಎಂದು ಯತ್ನಾಳ್ ಹೇಳಿಕೊಂಡಿದ್ದಾರೆ. 'ಕೆಲವು ಸ್ಥಾಪಿತ ಹಿತಾಸಕ್ತಿಗಳು ತಮ್ಮ ಕಾ...
‘ಶಕ್ತಿ’ ಗ್ಯಾರೆಂಟಿ ಜೊತೆಗೆ KSRTCಗೆ 2,000 ಹೊಸ ಬಸ್‌; ‘ನುಡಿದಂತೆ ನಡೆದ ಸಿಎಂ’ ಎಂದ ರಾಮಲಿಂಗ ರೆಡ್ಡಿ

‘ಶಕ್ತಿ’ ಗ್ಯಾರೆಂಟಿ ಜೊತೆಗೆ KSRTCಗೆ 2,000 ಹೊಸ ಬಸ್‌; ‘ನುಡಿದಂತೆ ನಡೆದ ಸಿಎಂ’ ಎಂದ ರಾಮಲಿಂಗ ರೆಡ್ಡಿ

Others
ಬೆಂಗಳೂರು: ಶಕ್ತಿ ಯೋಜನೆ ಎಂಬುದು ಮಹಿಳಾ ಸಬಲೀಕರಣದೆಡೆಗಿನ ನಮ್ಮ ಸರ್ಕಾರದ ದಿಟ್ಟ ಹೆಜ್ಜೆಯಾಗಿದ್ದು, 2,000 ಹೊಸ ಬಸ್‌ಗಳ ಖರೀದಿ ಗೆ ಸರ್ಕಾರದ ಅನುಮತಿ ಸಿಕ್ಕಿದೆ. ಜೊತೆಗೆ ಸರ್ಕಾರದಿಂದ ಅನುದಾನ ಸಿಕ್ಕಿದ್ದು ಸಿಎಂ ಸಿದ್ದರಾಮಯ್ಯ ಅವರು ನುಡಿದಂತೆ ನಡೆಡಿದ್ದಾರೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಬಣ್ಣಿಸಿದ್ದಾರೆ. ಶಕ್ತಿ ಯೋಜನೆಯಿಂದಾಗಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಬಸ್ಸುಗಳಲ್ಲಿ ದಿನನಿತ್ಯ ಪ್ರಯಾಣಿಸುವವರ ಸಂಖ್ಯೆ ಲಕ್ಷಗಳಿಂದ ಕೋಟಿಗೆ ದಾಟಿದೆ. ಹಿಂದಿನ ಸರ್ಕಾರದಲ್ಲಿ ಸಾರಿಗೆ ಸಂಸ್ಥೆಗಳಲ್ಲಿ ಹೊಸ ಬಸ್ಸುಗಳ ಸೇರ್ಪಡೆಯಾಗಿರಲಿಲ್ಲ. ಹೊಸ ನೇಮಕಾತಿ ಕೂಡ ಸ್ಥಗಿತಗೊಂಡಿದ್ದರಿಂದ ಸಾರಿಗೆ ಸಂಸ್ಥೆಗಳು ತತ್ತರಿಸಿ ಹೋಗಿದ್ದ ಆ ಸಮಯದಲ್ಲಿ, ಶಕ್ತಿ ಯೋಜನೆ ಅನುಷ್ಠಾನ ಸುಲಭದ ಮಾತಾಗಿರಲಿಲ್ಲ, ನಿಜಕ್ಕೂ ಸವಾಲಾಗಿತ್ತು. ಆ ಸಮಯದಲ್ಲಿ ನಮ್ಮ ಸರ್ಕಾರವು 5800 ಹೊಸ ಬಸ್ಸುಗಳ ಸೇರ್ಪಡೆಗೆ ಹಾಗೂ 9000 ಹೊಸ ನೇಮಕಾತಿಗೆ ಅನುಮತಿ ಮತ್ತು 1000 ಅನುಕಂಪದ ಆಧಾರದ ನೇಮಕಾತಿಗಳು, ಈ ಸವಾಲನ್ನು ಸಕಾರಾತ್ಮಕವಾಗಿ ಎದುರಿಸಿ, ಪ್ರಯಾಣಿಕರಿಗೆ ಉತ್ತಮ ಸಾರಿಗೆ ಸೌಲಭ್ಯ ಒದಗಿಸಲು ಸಹಕಾರಿಯಾಯಿತು ಎ...
ಕೇರಳ ಬಿಜೆಪಿ ನೂತನ ಅಧ್ಯಕ್ಷರಾಗಿ ರಾಜೀವ್ ಚಂದ್ರಶೇಖರ್ ಪದಗ್ರಹಣ

ಕೇರಳ ಬಿಜೆಪಿ ನೂತನ ಅಧ್ಯಕ್ಷರಾಗಿ ರಾಜೀವ್ ಚಂದ್ರಶೇಖರ್ ಪದಗ್ರಹಣ

Others
ತಿರುವನಂತಪುರಂ: ಕೇರಳ ಬಿಜೆಪಿ ನೂತನ ಅಧ್ಯಕ್ಷರಾಗಿ ಮಾಜಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅಧಿಕಾರ ಸ್ವೀಕರಿಸಿದ್ದಾರೆ. ಸೋಮವಾರ ನಡೆದ ಸಮಾರಂಭದಲ್ಲಿ ಅವರು ಅಧಿಕಾರ ವಹಿಸಿಕೊಂಡಿದ್ದಾರೆ. Historic moment!Shri Rajeev Chandrashekhar ji took charge as the new state president of @BJP4Keralam. A new era of politics of development begins!Under the leadership of @NarendraModi ji and @RajeevRC_X ji, BJP is poised to write new chapters in shaping Kerala’s future. pic.twitter.com/NleURsEbln— Anoop Antony Joseph (@AnoopKaippalli) March 24, 2025 ತಿರುವನಂತಪುರದಲ್ಲಿ ನಡೆದ ಬಿಜೆಪಿ ನಾಯಕರ ಸಭೆಯಲ್ಲಿ ಕೇಂದ್ರ ವೀಕ್ಷಕರಾದ ಪ್ರಹ್ಲಾದ್ ಜೋಶಿ ಅವರು ರಾಜೀವ್‌ ಚಂದ್ರಶೇಖರ್‌ ಆಯ್ಕೆಯನ್ನು ಪ್ರಕಟಿಸಿದರು. ರಾಜೀವ್ ಚಂದ್ರಶೇಖರ್ ಅವರೊಬ್ಬರೇ ಭಾನುವಾರ ನಾಮಪತ್ರ ಸಲ್ಲಿಸಿದ್ದು ಅವರ ಆಯ್ಕೆಯನ್ನು ಸೋಮವಾರ ಪ್ರಕಟಿಸಲಾಯಿತು. ಅನಂತರ ಅವರು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು. ಕೇರಳ...
ಹನಿಟ್ರ್ಯಾಪ್ ಬೆನ್ನಲೇ ಇದೀಗ ಫೋನ್ ಕದ್ದಾಲಿಕೆಯ ಗುಮ್ಮಾ..! ರಾಜ್ಯ ರಾಜಕಾರಣದಲ್ಲಿ ಸಂಚಲನ

ಹನಿಟ್ರ್ಯಾಪ್ ಬೆನ್ನಲೇ ಇದೀಗ ಫೋನ್ ಕದ್ದಾಲಿಕೆಯ ಗುಮ್ಮಾ..! ರಾಜ್ಯ ರಾಜಕಾರಣದಲ್ಲಿ ಸಂಚಲನ

Others
ಬೆಂಗಳೂರು: ಹನಿಟ್ರ್ಯಾಪ್‌‌ ಅವಾಂತರದ ಬೆನ್ನಲ್ಲೇ ಇದೀಗ ರಾಜ್ಯ ರಾಜಕಾರಣವನ್ನು ಫೋನ್ ಕದ್ದಾಲಿಕೆ ಗುಮ್ಮಾ ಕಾಡತೊಡಗಿದೆ. ಸರ್ಕಾರ ಪ್ರಮುಖ ನಾಯಕರ ಫೋನ್‌ ಕದ್ದಾಲಿಕೆ ಮಾಡುತ್ತಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಅಶೋಕ್ ಅವರು ರಾಜ್ಯ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದರು‌. ಸಚಿವ ರಾಜಣ್ಣ ಹಾಗೂ ಅವರ ಮಗ, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅನುಮತಿ ಪಡೆದು ಹನಿಟ್ರ್ಯಾಪ್‌ ಬಗ್ಗೆ ಮಾತಾಡಿದ್ದಾರೆ. ಈ ಮೂಲಕ ಇದರ ಸೂತ್ರದಾರರು ಯಾರೆಂದು ತಿಳಿದುಬಂದಿದೆ. ದೆಹಲಿಯಿಂದ ಮಲ್ಲಿಕಾರ್ಜುನ ಖರ್ಗೆಯವರೇ ಬಂದು ಚರ್ಚೆ ನಡೆಸುವ ಸ್ಥಿತಿ ಬಂದಿದೆ. ಇಲ್ಲಿ ಕುರ್ಚಿಗಾಗಿ ಕಾದಾಟ ನಡೆಯುತ್ತಿದೆ ಎಂದರು. ಸರ್ಕಾರ ಪ್ರಮುಖ ನಾಯಕರ ಫೋನ್‌ ಕದ್ದಾಲಿಕೆ ಮಾಡುತ್ತಿದೆ. ಆಡಳಿತ ಪಕ್ಷದ ಶಾಸಕರೇ ಇದನ್ನು ಹೇಳಿದ್ದಾರೆ. ವಿರೋಧಿಗಳನ್ನು ಬಗ್ಗು ಬಡಿಯಬೇಕೆಂಬ ಕಾರಣಕ್ಕೆ ಹೀಗೆ ಮಾಡಲಾಗುತ್ತಿದೆ. ಇದರಲ್ಲಿ ಅನುಮಾನವೇ ಬೇಡ ಎಂದವರು ಹೇಳಿದರು....
ದೇಶದ ಎಲ್ಲಾ ರಾಜ್ಯ ರಾಧಾನಿಗಳಲ್ಲೂ ತಿರುಮಲ ದೇಗುಲ: ಆಂಧ್ರ ಸರ್ಕಾರ ನಿರ್ಧಾರ

ದೇಶದ ಎಲ್ಲಾ ರಾಜ್ಯ ರಾಧಾನಿಗಳಲ್ಲೂ ತಿರುಮಲ ದೇಗುಲ: ಆಂಧ್ರ ಸರ್ಕಾರ ನಿರ್ಧಾರ

Others
ತಿರುಮಲ: ದಕ್ಷಿಣ ಭಾರತದ ಪುಣ್ಯಕ್ಷೇತ್ರ ತಿರುಪತಿ ದೇವಾಲಯದಲ್ಲಿ ಹಿಂದೂಗಳನ್ನು ಮಾತ್ರ ಕೆಲಸಕ್ಕೆ ನೇಮಿಸಿಕೊಳ್ಳುವ ಸಂಬಂಧ ಆಂಧ್ರಪ್ರದೇಶ ಸರ್ಕಾರ ತೀರ್ಮಾನ ಕೈಗೊಂಡಿದೆ. ಈ ಕುರಿತಂತೆ ಶುಕ್ರವಾರ ಮಾಹಿತಿ ಹಂಚಿಕೊಂಡಿರುವ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ತಿರುಮಲದ ವೆಂಕಟೇಶ್ವರ ದೇವಾಲಯದಲ್ಲಿ ಹಿಂದೂಗಳನ್ನು ಮಾತ್ರ ಕೆಲಸಕ್ಕೆ ನೇಮಿಸಿಕೊಳ್ಳಲಾಗುತ್ತದೆ ಎಂದು ತಿಳಿಸಿದರು. ಪ್ರಸಕ್ತ ಇತರ ಸಮುದಾಯದ ವ್ಯಕ್ತಿಗಳೂ ಸೇವೆ ಸಲ್ಲಿಸುತ್ತಿದ್ದು ಅವರನ್ನು ಬೇರೆಡೆಗೆ ಸ್ಥಳಾಂತರಿಸಲಾಗುವುದು ಎಂದು ತಿಳಿಸಿದರು. ಇದೇ ವೇಳೆ. ದೇಶಾದ್ಯಂತ ಎಲ್ಲಾ ರಾಜ್ಯಗಳ ರಾಜಧಾನಿಗಳಲ್ಲೂ ವೆಂಕಟೇಶ್ವರ ಸ್ವಾಮಿ ದೇವಾಲಯ ನಿರ್ಮಿಸಲಾಗುವುದು ಎಂದವರು ತಿಳಿಸಿದರು....
ಮಂಜೇಶ್ವರ ಅನಂತೇಶ್ವರ ದೇವಸ್ಥಾನ 221 ನೇ ವರ್ಷದ ಪುನರ್ ಪ್ರತಿಷ್ಠಾ ವರ್ದಂತಿ

ಮಂಜೇಶ್ವರ ಅನಂತೇಶ್ವರ ದೇವಸ್ಥಾನ 221 ನೇ ವರ್ಷದ ಪುನರ್ ಪ್ರತಿಷ್ಠಾ ವರ್ದಂತಿ

Others
ಚಿತ್ರ : ಮಂಜು ನೀರೇಶ್ವಾಲ್ಯ : ಮಂಜೇಶ್ವರ: ಕರಾವಳಿಯ ಪುರಾಣ ಪ್ರಸಿದ್ಧ ದೇವಾಲಯಗಳಲ್ಲೊಂದಾಗಿರುವ ಮಂಜೇಶ್ವರದ ಶ್ರೀಮದ್ ಅನಂತೇಶ್ವರ ದೇವಸ್ಥಾನ ವಿಶೇಷ ಮಹೋತ್ಸವಕ್ಕೆ ಸಾಕ್ಷಿಯಾಗಿದೆ. ಈ ದೇವಾಲಯದ 221 ನೇ ವರ್ಷದ ಪುನರ್ ಪ್ರತಿಷ್ಠಾ ವರ್ದಂತಿ ಹಾಗೂ ಬೆಳ್ಳಿ ಲಾಲ್ಕಿ ಯ 150 ನೇ ವರ್ಷದ ಸಂಭ್ರಮೋತ್ಸವ ವಿಜೃಂಭಣೆಯಿಂದ ನೆರವೇರಿದೆ. ಸೋಮವಾರ ಬೆಳಿಗ್ಗೆ ಬೆಳ್ಳಿ ಪಲ್ಲಕಿ ಹಗಲೋತ್ಸವ , ಮಧ್ಯಾಹ್ನ ಸಮಾಜ ಭಾಂದವರಿಂದ ಶ್ರೀ ನರಸಿಂಹ ಸ್ತುತಿ ಪಠಣ ದೊಂದಿಗೆ ಪ್ರದಕ್ಷಿಣಾ ಸೇವೆ ನಡೆಯಿತು. ಸಮೃದ್ಧವಾದ ನಿರೀಕ್ಷಣಾ ವಸ್ತುಗಳು ಶ್ರೀ ದೇವರಿಗೆ ವಾದ್ಯ ಘೋಷ್ಠಿಯೊಂದಿಗೆ ಸಮರ್ಪಣೆ ಮಡಿದ ಸನ್ನಿವೇಶವೂ ಭಕ್ತ ಸಮೂಹದ ಗಮನಕೇಂದ್ರೀಕರಿಸಿತು. ರಾತ್ರಿ 150 ನೇ ವರ್ಷದ ಬೆಳ್ಳಿ ಲಾಲಕಿಗೆ ಅಪೂರ್ವ ಅಲಂಕಾರದೊಂದಿಗೆ ಉತ್ಸವ ಹಾಗೂ ಪೂಜಾ ಸೇವೆ, ಉತ್ಸವದಲ್ಲಿ ಅದ್ಧುರಿ ವಾದ್ಯಘೋಷ್ಠಿ, ಕಣ್ಮನ ಸಂತೈಸುವ ವಿಶೇಷ ದೀಪಾರಾಧನೆ ನೆರವೇರಿತು....
ಅಂಡಾಶಯ ಕ್ಯಾನ್ಸರನ್ನು ಪ್ರಚೋದಿಸುವ ಅಪಾಯಕಾರಿ ಕೋಶಗಳ ಬಗ್ಗೆ ತಿಳಿಯಿರಿ..

ಅಂಡಾಶಯ ಕ್ಯಾನ್ಸರನ್ನು ಪ್ರಚೋದಿಸುವ ಅಪಾಯಕಾರಿ ಕೋಶಗಳ ಬಗ್ಗೆ ತಿಳಿಯಿರಿ..

Others
ನವದೆಹಲಿ: ಅಮೆರಿಕದ ಸಂಶೋಧಕರ ತಂಡವು ಫಾಲೋಪಿಯನ್ ಟ್ಯೂಬ್‌ಗಳಲ್ಲಿ ಮಾರಕ ರೂಪದ ಅಂಡಾಶಯ ಕ್ಯಾನ್ಸರನ್ನು ಪ್ರಚೋದಿಸುವ ಹೆಚ್ಚಿನ ಅಪಾಯಕಾರಿ ಕೋಶಗಳ ಬಗ್ಗೆ ಬೆಳಕುಚೆಲ್ಲಿದೆ. ಫಾಲೋಪಿಯನ್ ಟ್ಯೂಬ್ ಪೋಷಕ ಅಂಗಾಂಶ ಅಥವಾ ಸ್ಟ್ರೋಮಾದಲ್ಲಿ ವಾಸಿಸುವ ಪೂರ್ವಗಾಮಿ ಕೋಶಗಳ ಉಪವಿಭಾಗವಾದ ಹೈ-ರಿಸ್ಕ್ ಕೋಶಗಳ ಆವಿಷ್ಕಾರವು ಹೈ-ಗ್ರೇಡ್ ಸೀರಸ್ ಅಂಡಾಶಯ ಕ್ಯಾನ್ಸರ್ (HGSOC) ಅನ್ನು ತಡೆಗಟ್ಟಲು ಮತ್ತು ಪತ್ತೆಹಚ್ಚಲು ಉತ್ತಮ ವಿಧಾನಗಳಿಗೆ ದಾರಿ ಮಾಡಿಕೊಡಬಹುದು ಎಂದು ಪಿಟ್ಸ್‌ಬರ್ಗ್ ವಿಶ್ವವಿದ್ಯಾಲಯದ ತಂಡ ಹೇಳಿದೆ. ಇದನ್ನು ಇಂಗ್ಲಿಷ್ ಆವೃತ್ತಿಯಲ್ಲೂ ಓದಿ HGSOC ಎಂಬುದು ಫಾಲೋಪಿಯನ್ ಟ್ಯೂಬ್‌ಗಳಲ್ಲಿ ಪ್ರಾರಂಭವಾಗಿ ಅಂಡಾಶಯಗಳಿಗೆ ಹರಡುವ ಒಂದು ರೀತಿಯ ಅಂಡಾಶಯ ಕ್ಯಾನ್ಸರ್ ಆಗಿದೆ. ಇದು ಅಂಡಾಶಯ ಕ್ಯಾನ್ಸರ್‌ನ ಅತ್ಯಂತ ಸಾಮಾನ್ಯ ರೂಪವಾಗಿದೆ. “ಅಂಡಾಶಯದ ಕ್ಯಾನ್ಸರ್ ಸ್ತ್ರೀರೋಗ ಕ್ಯಾನ್ಸರ್‌ನಿಂದ ಸಾವಿಗೆ ಪ್ರಮುಖ ಕಾರಣವಾಗಬಲ್ಲದು. ಆದರೆ ಅದನ್ನು ಮೊದಲೇ ಪತ್ತೆಹಚ್ಚಲು ಯಾವುದೇ ಮಾರ್ಗವಿಲ್ಲ ಮತ್ತು ಶಸ್ತ್ರಚಿಕಿತ್ಸೆಯ ಕ್ಯಾಸ್ಟ್ರೇಶನ್ ಹೊರತುಪಡಿಸಿ ಯಾವುದೇ ತಡೆಗಟ್ಟುವ ತಂತ್ರಗಳಿಲ್ಲ. ಇದನ್ನು ಹ...
ಸಂಧ್ಯಾಕಾಲದಲ್ಲಿ ಪೋಷಕರನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋಗುತ್ತಿರುವ ಮಕ್ಕಳು; ಆಸ್ತಿ ವರ್ಗಾವಣೆ ರದ್ದತಿಗೆ ಸೂಚನೆ

ಸಂಧ್ಯಾಕಾಲದಲ್ಲಿ ಪೋಷಕರನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋಗುತ್ತಿರುವ ಮಕ್ಕಳು; ಆಸ್ತಿ ವರ್ಗಾವಣೆ ರದ್ದತಿಗೆ ಸೂಚನೆ

Others
ಸಂಧ್ಯಾಕಾಲದಲ್ಲಿ ಪೋಷಕರನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋಗುತ್ತಿರುವ ಮಕ್ಕಳು.. ದೂರು ಸಲ್ಲಿಸಲು ಇಲಾಖಾ ವ್ಯಾಪ್ತಿಯ ಆಸ್ಪತ್ರೆಯ ನಿರ್ದೇಶಕರಿಗೆ ಸಚಿವ ಡಾ.ಶರಣ್‌ ಪ್ರಕಾಶ್‌ ಪಾಟೀಲ್‌ ಸೂಚನೆ ಬೆಂಗಳೂರು: ಇಂದಿನ ಯಾಂತ್ರೀಕೃತ ಹಾಗೂ ತಂತ್ರಜ್ಞಾನ ಜೀವನದಲ್ಲಿ ಭಾವನೆಗಳು ಹಾಗೂ ಸಂಬಂಧಗಳು ಮರೆಯಾಗುತ್ತಿರುವುದು ಬೇಸರದ ಸಂಗತಿ. ಇದು ಯಾವ ಮಟ್ಟಕ್ಕೆ ಹೋಗಿದೆ ಎಂದರೆ ಜನ್ಮ ನೀಡಿದ ತಂದೆ-ತಾಯಂದಿರನ್ನೇ ಅನಾಥರನ್ನಾಗಿ ಮಾಡುತ್ತಿರುವ ಪರಿಪಾಠ ಹೆಚ್ಚಾಗಿದೆ. ಇಂಥ ಅಮಾನವೀಯ ಕೃತ್ಯಗಳಿಗೆ "ಬ್ರೇಕ್‌" ಹಾಕಲು ವೈದ್ಯಕೀಯ ಶಿಕ್ಷಣ ಇಲಾಖೆ ಮುಂದಾಗಿದೆ. ಕಾಯ್ದೆಯ ಸೆಕ್ಷನ್ 23 ರ ಪ್ರಕಾರ, ಮಕ್ಕಳು ಆಸ್ತಿಯನ್ನು ಆನುವಂಶಿಕವಾಗಿ ಪಡೆದ ನಂತರ ಹೆತ್ತವರನ್ನು ನಿರ್ಲಕ್ಷಿಸಿದರೆ ಅಥವಾ ತ್ಯಜಿಸಿದರೆ, ವಿಲ್ ಅಥವಾ ಆಸ್ತಿ ವರ್ಗಾವಣೆಯನ್ನು ರದ್ದುಗೊಳಿಸಲು ಮತ್ತು ವಯಸ್ಸಾದ ಪೋಷಕರಿಗೆ ಮಾಲೀಕತ್ವವನ್ನು ಪುನಃ ಪಡೆಯಲು ಕಾಯ್ದೆಯಲ್ಲಿ ಅನುಮತಿ ಇದೆ ಎಂದು ತಿಳಿಸಲಾಗಿದೆ. ಕರ್ನಾಟಕದಲ್ಲಿ ಇತ್ತೀಚೆಗೆ ವೃದ್ಧ ಪೋಷಕರನ್ನು ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ಬಿಟ್ಟು ಹೋಗುತ್ತಿರುವ ಉದಾಹರಣೆಗಳು ಹೆಚ್ಚ...
ಚಿಕಿತ್ಸೆ-ನಿರೋಧಕ ಕ್ಯಾನ್ಸರ್‌ಗಳ ವಿರುದ್ಧ ಹೋರಾಡಲು ಹೊಸ ಪ್ರತಿಕಾಯ..

ಚಿಕಿತ್ಸೆ-ನಿರೋಧಕ ಕ್ಯಾನ್ಸರ್‌ಗಳ ವಿರುದ್ಧ ಹೋರಾಡಲು ಹೊಸ ಪ್ರತಿಕಾಯ..

Others
ನವದೆಹಲಿ: ಕ್ಯಾನ್ಸರ್ ಕೋಶಗಳನ್ನು ಗುರಿಯಾಗಿಸಲು ಪ್ರತಿರಕ್ಷಣಾ ವ್ಯವಸ್ಥೆಯನ್ನು ಉತ್ತೇಜಿಸುವ ಮತ್ತು ಚಿಕಿತ್ಸೆಗೆ ನಿರೋಧಕವಾದ ಸ್ತನ ಮತ್ತು ಅಂಡಾಶಯದ ಕ್ಯಾನ್ಸರ್‌ಗಳಲ್ಲಿ ಗೆಡ್ಡೆಯ ಬೆಳವಣಿಗೆಯನ್ನು ನಿಧಾನಗೊಳಿಸುವ ಹೊಸ ರೀತಿಯ ಪ್ರತಿಕಾಯವನ್ನು ವಿಜ್ಞಾನಿಗಳ ತಂಡವು ಸಂಶೋಧಿಸುತ್ತಿದೆ. IgG ಎನ್ನುವುದು ಸಾಮಾನ್ಯವಾಗಿ ಬಳಸುವ ಪ್ರತಿಕಾಯ ಚಿಕಿತ್ಸೆಯಾಗಿದ್ದು, ಇದು ಕ್ಯಾನ್ಸರ್ ವಿರುದ್ಧ ರೋಗಿಯ ಸ್ವಂತ ಪ್ರತಿರಕ್ಷಣಾ ವ್ಯವಸ್ಥೆಯನ್ನು ಸಕ್ರಿಯಗೊಳಿಸುತ್ತದೆ - ಇದನ್ನು ಇಮ್ಯುನೊಥೆರಪಿ ಎಂದೂ ಕರೆಯುತ್ತಾರೆ. ಈ ಚಿಕಿತ್ಸೆಯನ್ನು ಕೀಮೋಥೆರಪಿ ಮತ್ತು ರೇಡಿಯೊಥೆರಪಿಗೆ ಪರ್ಯಾಯವಾಗಿ ಹೆಚ್ಚಾಗಿ ನೋಡಲಾಗುತ್ತಿರುವಾಗ, ಇದು ನಿರ್ದಿಷ್ಟವಾಗಿ ಕ್ಯಾನ್ಸರ್ ಕೋಶಗಳನ್ನು ಗುರಿಯಾಗಿಸಿಕೊಂಡಿರುವುದರಿಂದ, HER2 ಸ್ತನ ಮತ್ತು ಅಂಡಾಶಯದ ಕ್ಯಾನ್ಸರ್‌ಗಳಿರುವ ಕೆಲವು ರೋಗಿಗಳಲ್ಲಿ ಇದು ಯಾವಾಗಲೂ ಪರಿಣಾಮಕಾರಿಯಾಗಿರುವುದಿಲ್ಲ ಮತ್ತು ಪ್ರತಿರೋಧವನ್ನು ಅಭಿವೃದ್ಧಿಪಡಿಸಬಹುದು. ಇಂಗ್ಲಿಷ್ ಆವೃತ್ತಿಯಲ್ಲೂ ಓದಿ.. ಯುಕೆಯ ಕಿಂಗ್ಸ್ ಕಾಲೇಜ್ ಲಂಡನ್‌ನ ತಂಡವು ವಿಭಿನ್ನ ಪ್ರತಿಕಾಯ ಪ್ರಕಾರವಾದ IgE ಅನ್ನು ತನಿಖ...