ಪರಪ್ಪನ ಅಗ್ರಹಾರದಲ್ಲಿ ಶಾಸಕ ಮುನಿರತ್ನ; ಜಾಮೀನು ನಿರೀಕ್ಷೆಯಲ್ಲಿ ಬಿಜೆಪಿ ಶಾಸಕ
ಬೆಂಗಳೂರು: ಗುತ್ತಿಗೆದಾರನಿಗೆ ಜೀವ ಬೆದರಿಕೆ ಒಡ್ಡಿರುವ ಹಾಗೂ ಜಾತಿ ನಿಂದನೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಮುನಿರತ್ನ ಅವರನ್ನು ಪೊಲೀಸರು ಮಂಗಳವಾರ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಿದ್ದಾರೆ.ಈ ನಡುವೆ, ಮುನಿರತ್ನ ಅವರು ಜಾಮೀನು ಕೋರಿ ಸಲ್ಲಿಸಿರುವ ಅರ್ಜಿ ಬುಧವಾರ ವಿಚಾರಣೆಗೆ ಬರಲಿದೆ....



