Tuesday, August 4

ರಾಜ್ಯ

ರಾಯಚೂರು ವಿವಿಯಿಂದ ST ಸಮುದಾಯಕ್ಕೆ ಅನ್ಯಾಯ: ರಾಜ್ಯಪಾಲರಿಗೆ ದೂರು

ರಾಯಚೂರು ವಿವಿಯಿಂದ ST ಸಮುದಾಯಕ್ಕೆ ಅನ್ಯಾಯ: ರಾಜ್ಯಪಾಲರಿಗೆ ದೂರು

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ರಾಯಚೂರು ವಿಶ್ವವಿದ್ಯಾಲಯದಿಂದ ಆಹ್ವಾನಿಸಿರುವ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಆಹ್ವಾನಿಸಿರುವ ನೋಟಿಫಿಕೇಷನ್ ತಕ್ಷಣ ರದ್ದುಗೊಳಿಸಿ ಪರಿಶಿಷ್ಟ ಪಂಗಡಕ್ಕೆ ಶೇ. 7 ಮೀಸಲಾತಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ನಾಯಕರ ಒಕ್ಕೂಟ ರಾಜ್ಯಪಾಲರಾದ ಥಾವರ್ ಚಂದ್ ಗೆಲ್ಹೋಟ್ ಅವರಿಗೆ ಮನವಿ ಸಲ್ಲಿಸಿದೆ.ರಾಜಭವನದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಲ್ಹೋಟ್ ಅವರನ್ನು ಭೇಟಿ ಮಾಡಿದ ಕರ್ನಾಟಕ ನಾಯಕರ ಒಕ್ಕೂಟದ ರಾಜ್ಯಾಧ್ಯಕ್ಷ ರಮೇಶ್ ಹಿರೇಜಂಬೂರು ನೇತೃತ್ವದ ನಿಯೋಗ, ರಾಯಚೂರು ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಕಲ್ಯಾಣ ಕರ್ನಾಟಕ ವೃಂದದಲ್ಲಿರುವ (371-J) ಒಟ್ಟು 18 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ನೇರ ನೇಮಕಾತಿ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಎಲ್ಲ ವರ್ಗದ ಅರ್ಹ ಅಭ್ಯರ್ಥಿಗಳು ಇದಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ಸಲ್ಲಿಸುವಾಗ ಪ್ರತಿ ಅಭ್ಯರ್ಥಿಯಿಂದ 1000/-, 2000/- ರೂ. ಶುಲ್ಕ ಪಾವತಿಸಿಕೊಳ್ಳುತ್ತಿದ್ದಾರೆ. ಆದರೆ ಇಲ್ಲಿನ 18 ಸಹಾಯಕ ಪ್ರಾಧ್ಯಾಪಕ ಹುದ್ದೆಗಳಲ್ಲಿ ಸರ್ಕಾರದ ನಿಯಮಾವಳಿಗಳ ಪ್ರಕಾ...
ಲವ್‌ ಜಿಹಾದ್‌ ಲಿಂಕ್‌ ಇರುವ ಅತ್ಯಾಚಾರ ಪ್ರಕರಣಗಳ ಹೆಚ್ಚಳ, ಸರ್ಕಾರದ ಕುಮ್ಮಕ್ಕಿನಿಂದಲೇ ಹೆಚ್ಚಿದ ಪ್ರಕರಣಗಳು; ಬಿಜೆಪಿ ಆಕ್ರೋಶ

ಲವ್‌ ಜಿಹಾದ್‌ ಲಿಂಕ್‌ ಇರುವ ಅತ್ಯಾಚಾರ ಪ್ರಕರಣಗಳ ಹೆಚ್ಚಳ, ಸರ್ಕಾರದ ಕುಮ್ಮಕ್ಕಿನಿಂದಲೇ ಹೆಚ್ಚಿದ ಪ್ರಕರಣಗಳು; ಬಿಜೆಪಿ ಆಕ್ರೋಶ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಉಡುಪಿ ಜಿಲ್ಲೆಯಲ್ಲಿನ ಅತ್ಯಾಚಾರ ಕೃತ್ಯವನ್ನು ಖಂಡಿಸಿರುವ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್, ಲವ್‌ ಜಿಹಾದ್‌ ಲಿಂಕ್‌ ಇರುವ ಅತ್ಯಾಚಾರ ಪ್ರಕರಣಗಳು ಹೆಚ್ಚಳವಾಗಿದ್ದು ಸರ್ಕಾರದ ಕುಮ್ಮಕ್ಕಿನಿಂದಲೇ ಕೃತ್ಯಗಳು ನಡೆಯುತ್ತಿವೆ ಎಂದು ಆರೋಪಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಲವ್‌ ಜಿಹಾದ್‌ ಲಿಂಕ್‌ ಇರುವ ಅತ್ಯಾಚಾರ ಪ್ರಕರಣ ಉಡುಪಿಯಲ್ಲಿ ನಡೆದಿದೆ. ಈ ಹಿಂದೆ ಹುಬ್ಬಳ್ಳಿ, ಹಾವೇರಿಯಲ್ಲಿ ನಡೆದ ಪ್ರಕರಣಗಳನ್ನು ಮುಚ್ಚಿ ಹಾಕಲಾಗಿದೆ. ಇದು ಪೂರ್ವ ನಿಯೋಜಿತವಾಗಿ ನಡೆಯುತ್ತಿದೆ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ನಂತರ ಇದು ಹೆಚ್ಚಿದ್ದು, ಸರ್ಕಾರದ ಕುಮ್ಮಕ್ಕಿನಿಂದಲೇ ಇದು ನಡೆಯುತ್ತಿದೆ ಎಂದು ದೂರಿದರು.ಕಾಂಗ್ರೆಸ್‌ ತಮ್ಮನ್ನು ಏನೂ ಮಾಡುವುದಿಲ್ಲ ಎಂಬ ನಂಬಿಕೆ ಇಂತಹವರಿಗೆ ಬಂದಿದೆ. ಕೇರಳದಲ್ಲಿ ಲವ್‌ ಜಿಹಾದ್‌ ಕೇಂದ್ರವೂ ಇದ್ದು, ಅಲ್ಲಿ ಯುವಕರಿಗೆ ತರಬೇತಿ ನೀಡಲಾಗುತ್ತಿದೆ. 2047 ರೊಳಗೆ ಭಾರತವನ್ನು ಮುಸ್ಲಿಂ ರಾಷ್ಟ್ರ ಮಾಡುತ್ತೇವೆ ಎಂಬ ಕರಪತ್ರಗಳು ಕೂಡ ಹರಿದಾಡಿವೆ ಎಂದು ಅಶೋಕ್ ಆರೋಪಿಸಿದರು.ಕೊಲೆ ಆರೋಪಿ ನಟ ದರ್ಶನ್‌ ಪ್ರಕರಣ ಕು...
ರಾಜಕೀಯಕ್ಕಾಗಿ ರಾಜಸ್ಥಾನದಿಂದ ವಲಸೆ ಬಂದವರಿಂದ ಖರ್ಗೆ ವಿರುದ್ದ ಟೀಕೆ? ಬಿಜೆಪಿ ಎಂಪಿ ವಿರುದ್ದ ದೂರು ನೀಡಲು ರಮೇಶ್ ಬಾಬು ಸಿದ್ದತೆ

ರಾಜಕೀಯಕ್ಕಾಗಿ ರಾಜಸ್ಥಾನದಿಂದ ವಲಸೆ ಬಂದವರಿಂದ ಖರ್ಗೆ ವಿರುದ್ದ ಟೀಕೆ? ಬಿಜೆಪಿ ಎಂಪಿ ವಿರುದ್ದ ದೂರು ನೀಡಲು ರಮೇಶ್ ಬಾಬು ಸಿದ್ದತೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಸಿದ್ಧಾರ್ಥ ವಿಹಾರ ಶಿಕ್ಷಣ ಟ್ರಸ್ಟ್‌‌ಗೆ ಕೆಐಡಿಬಿ ಮೂಲಕ ಜಮೀನು ಹಂಚಿಕೆ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಗ್ಗೆ ಟೀಕಿಸಿರುವ ಬಿಜೆಪಿ ಸಂಸದ ಲೆಹರ್ ಸಿಂಗ್ ವಿರುದ್ದ ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ರಮೇಶ್ ಬಾಬು ವಾಗ್ದಾಳಿ ನಡೆಸಿದ್ದಾರೆ.ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ರಮೇಶ್ ಬಾಬು, ರಾಜ್ಯಸಭಾ ಸದಸ್ಯರಾದ ಲೇಹರ್ ಸಿಂಗ್ ಅವರು ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬದ ಟ್ರಸ್ಟ್ ಸಿಎ ನಿವೇಶನವನ್ನು ಅಕ್ರಮವಾಗಿ ಪಡೆದುಕೊಂಡಿದೆ ಎಂದು ಹೇಳಿಕೆ ನೀಡಿದ್ದಾರೆ. ಸಿದ್ಧಾರ್ಥ ವಿಹಾರ ಶಿಕ್ಷಣ ಟ್ರಸ್ಟ್ ಗೆ ಕೆಐಡಿಬಿಯ ಏರೋಸ್ಪೇಸ್ ಪಾರ್ಕ್‌ನಲ್ಲಿ ನೀಡಿರುವ ಸಿಎ ಸೈಟ್ ಕುರಿತು ಅವರು ಎತ್ತಿರುವ ತಕರಾರಿಗೆ ಯಾವುದೇ ಆಕ್ಷೇಪಣೆಯಿಲ್ಲ. ಆದರೆ ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬವನ್ನು ಗುರಿ ಮಾಡಿರುವ ರೀತಿ ಸಂಪೂರ್ಣ ಭಟ್ಟಂಗಿ ತನದಿಂದ ಕೂಡಿದೆ ಎಂದು ತರಾಟೆಗೆ ತೆಗೆದುಕೊಂಡರು.ರಾಜಸ್ಥಾನದಿಂದ ರಾಜಕೀಯಕ್ಕಾಗಿ ವಲಸೆ ಬಂದ ರಾಜಕಾರಣಿ. ಇಲ್ಲಿಗೆ ಬಂದು ರಾಜಕೀಯವಾಗಿ ಲಾಟರಿ ಹೊಡೆದವರಲ್ಲಿ ಇವರು ಒಬ್ಬರು. ಇವರಿಂದ ಕರ್ನಾಟಕದ ಅಭಿವೃದ್ಧಿಗೆ, ಬೆ...
ಹಣ ನೀಡಲು ಮುಂದೆ ಬಂದ ಬಿಜೆಪಿ ನಾಯಕರು ಯಾರು? ಹಿಟ್‌ ಆಂಡ್‌ ರನ್‌ ಬೇಡ ಎಂದ ವಿಪಕ್ಷ ನಾಯಕ 

ಹಣ ನೀಡಲು ಮುಂದೆ ಬಂದ ಬಿಜೆಪಿ ನಾಯಕರು ಯಾರು? ಹಿಟ್‌ ಆಂಡ್‌ ರನ್‌ ಬೇಡ ಎಂದ ವಿಪಕ್ಷ ನಾಯಕ 

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಕಾಂಗ್ರೆಸ್‌ ಶಾಸಕರಿಗೆ ಹಣ ನೀಡುತ್ತೇವೆಂದು ಮುಂದೆ ಬಂದ ಬಿಜೆಪಿ ನಾಯಕರು ಯಾರೆಂದು ಸರಿಯಾಗಿ ತಿಳಿಸಲಿ. ಇಲ್ಲವಾದರೆ ಇದು ಹಿಟ್‌ ಆಂಡ್‌ ರನ್‌ ಆಗುತ್ತದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರ ಮುಡಾ ಮತ್ತು ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಮುಳುಗಿರುವುದರಿಂದ ಸರ್ಕಾರ ಉಳಿಸಿಕೊಳ್ಳಲು ಶಾಸಕರಿಗೆ ಬೇರೆ ದಾರಿ ಇಲ್ಲ. ಇದಕ್ಕಾಗಿ ಬಿಜೆಪಿ ವಿರುದ್ಧ ಆಪಾದನೆ ಮಾಡಲಾಗಿದೆ. ಜನರ ಮನಸ್ಸನ್ನು ಬೇರೆಡೆ ಸೆಳೆಯುವ ಕುತಂತ್ರವಿದು. ಸರ್ಕಾರ ಬೀಳಿಸಲು ಬಿಜೆಪಿ ಯಾವುದೇ ಪ್ರಯತ್ನ ಮಾಡುತ್ತಿಲ್ಲ ಎಂದು ಈಗಾಗಲೇ ಸ್ಪಷ್ಟಪಡಿಸಲಾಗಿದೆ. ಅವರ ಪಕ್ಷದವರೇ ಸರ್ಕಾರ ಬೀಳಿಸಲು ಮುಂದಾಗಿದ್ದಾರೆ ಎಂದರು.ಕಾಂಗ್ರೆಸ್‌ ಶಾಸಕರ ಬಳಿ ಬಂದು ಮಾತಾಡಿದ ಬಿಜೆಪಿ ನಾಯಕರು ಯಾರು ಎಂದು ಕಾಂಗ್ರೆಸ್‌ ನಾಯಕರು ಸ್ಪಷ್ಟವಾಗಿ ತಿಳಿಸಲಿ. ಗ್ಯಾರಂಟಿಗಳನ್ನು ತೆಗೆದುಹಾಕಬೇಕೆಂದು ಶಾಸಕರೇ ಒತ್ತಾಯಿಸುತ್ತಿದ್ದಾರೆ. ಸರ್ಕಾರದಲ್ಲಿ ಹಣವಿಲ್ಲದೆ, ಮದ್ಯದ ತೆರಿಗೆಯನ್ನು ಮೂರನೇ ಬಾರಿಗೆ ಏರಿಕೆ ಮಾಡಲು ಪ್ರಯತ್ನ ಶುರುವಾಗಿದೆ. ನೀರಿನ ದರ...
ತಮಿಳುನಾಡಿನ ತಿರುಚಿಯಲ್ಲಿ ನಾಳೆ ರಾಷ್ಟ್ರೀಯ ರೈತ ಸಮಾವೇಶ; ಸಿಖ್ ಧರ್ಮದ ಲಾಂಛನ ಬಳಸಿದ ರೈತ ನಾಯಕರಿಗೆ ಅಡ್ಡಿ; ಕುರುಬೂರು ಶಾಂತಕುಮಾರ್ ಆಕ್ರೋಶ

ತಮಿಳುನಾಡಿನ ತಿರುಚಿಯಲ್ಲಿ ನಾಳೆ ರಾಷ್ಟ್ರೀಯ ರೈತ ಸಮಾವೇಶ; ಸಿಖ್ ಧರ್ಮದ ಲಾಂಛನ ಬಳಸಿದ ರೈತ ನಾಯಕರಿಗೆ ಅಡ್ಡಿ; ಕುರುಬೂರು ಶಾಂತಕುಮಾರ್ ಆಕ್ರೋಶ

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಮೈಸೂರು: ತಮಿಳುನಾಡಿನ ತಿರುಚಿಯಲ್ಲಿ ಮಂಗಳವಾರ ರಾಷ್ಟ್ರೀಯ ರೈತ ಸಮಾವೇಶ ನಡೆಯಲಿದೆ. ಈ ಸಮಾವೇಶದಲ್ಲಿ ಭಾಗವಹಿಸಲು ಕರ್ನಾಟಕದಿಂದ ನೂರಾರು ರೈತರು ರೈಲು ಮೂಲಕ ತೆರಳಿದ್ದಾರೆ.ತಮಿಳುನಾಡಿನ ತಿರುಚಿಯಲ್ಲಿ ನಡೆಯುವ ರಾಷ್ಟ್ರೀಯ ರೈತ ಸಮಾವೇಶಕ್ಕೆ ಕರ್ನಾಟಕದಿಂದ ನೂರಾರು ಸಂಖ್ಯೆಯ ರೈತರು ರೈತ ನಾಯಕ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಭಾಗಿಯಾಗುತ್ತಿಧದು, ಈ ಅನ್ನದಾತರು ಮೈಸೂರಿನಿಂದ ರೈಲು ಮೂಲಕ ತೆರಳಿದ್ದಾರೆ.ದೇಶಾದ್ಯಂತ ರೈತರ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಕಾತರಿ ಕಾನೂನು ಜಾರಿ. ರೈತರ ಸಂಪೂರ್ಣ ಸಾಲಮನ್ನಾ. ಡಾ ಸ್ವಾಮಿನಾಥನ್ ವರದಿ ಜಾರಿ ಒತ್ತಾಯಿಸಿ ದೆಹಲಿಯಲ್ಲಿ ನಡೆಯುತ್ತಿರುವ ರೈತ ಹೋರಾಟ ಪ್ರಬಲಗೊಳಿಸಲು. ಮುಂದಿನ ಹೋರಾಟದ ಬಗ್ಗೆ ತೀರ್ಮಾನಿಸಲಾಗುವುದು ರಾಷ್ಟ್ರದ ಎಲ್ಲಾ ರಾಜ್ಯಗಳ ರೈತ ಮುಖಂಡರು ಈ ಸಮಾವೇಶದಲ್ಲಿ ಭಾಗವಹಿಸುತ್ತಿದ್ದಾರೆ ಎಂದು ಸಂಯುಕ್ತ ಕಿಸಾನ್ ಮೋರ್ಚ (ರಾಜಕೀಯೆತರ) ಸಂಘಟನೆಯ ದಕ್ಷಿಣ ಭಾರತ ಸಂಚಾಲಕರೂ ಆದ ಕುರುಬೂರ್ ಶಾಂತಕುಮಾರ್ ತಿಳಿಸಿದ್ದಾರೆ.ರಾಷ್ಟ್ರೀಯ ಸಮಾವೇಶದಲ್ಲಿ ಭಾಗವಹಿಸಲು ಆಗಮಿಸುತ್ತಿದ್ದ ಸಂಯುಕ್ತ ಕಿಸಾನ್ ಮೋರ್ಚಾ ರಾಜಕೀಯೆತರ ಸಂಘ...
ಶ್ರೀಕೃಷ್ಣ ಜನ್ಮಾಷ್ಟಮಿ ಹಿನ್ನೆಲೆ ಬೆಂಗಳೂರಿನಲ್ಲಿ ಮಾಂಸ ಮಾರಾಟಲ್ಕೆ ನಿರ್ಬಂಧ

ಶ್ರೀಕೃಷ್ಣ ಜನ್ಮಾಷ್ಟಮಿ ಹಿನ್ನೆಲೆ ಬೆಂಗಳೂರಿನಲ್ಲಿ ಮಾಂಸ ಮಾರಾಟಲ್ಕೆ ನಿರ್ಬಂಧ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಶ್ರೀಕೃಷ್ಣ ಜನ್ಮಾಷ್ಟಮಿ ಹಿನ್ನೆಲೆ ಬೆಂಗಳೂರಿನಲ್ಲಿ ಮಾಂಸ ಮಾರಾಟ ಬಂದ್ಬೆಂಗಳೂರು: ಶ್ರೀಕೃಷ್ಣ ಜನ್ಮಾಷ್ಟಮಿ ದಿನವಾದ ಸೋಮವಾರ ರಾಜಧಾನಿ ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿರ್ಬಂಧಿಸಲಾಗಿದೆ.ಆಗಸ್ಟ್​​ 25 ಸೋಮವಾರದಂದು ಕೃಷ್ಣ ಜನ್ಮಾಷ್ಟಮಿ ದಿನದಂದು ಮಾಂಸ ಮಾರಾಟ ನಿಷೇಧಿಸಿ ಬಿಬಿಎಂಪಿ ಆದೇಶ ಹೊರಡಿಸಿದೆ.ಕಸಾಯಿಖಾನೆಯಲ್ಲಿ ಪ್ರಾಣಿವಧೆ ಮಾಡದಂತೆ ಹಾಗೂ ಅಂಗಡಿ- ಮಳಿಗೆಗಳಲ್ಲಿ ಮಾಂಸ ಮಾರಾಟ ಮಾಡದಂತೆ ಬಿಬಿಎಂಪಿ ಪಶುಪಾಲನೆ ವಿಭಾಗದ ಜಂಟಿ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ....
ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ

ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಸ್ವಲ್ಪ ದಿನ ವಿರಮಿಸಿರುವ ಮಳೆರಾಯ ಮತ್ತೆ ಆಗಮಿಸಲಿದ್ದಾನೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಶಿವಮೋಗ್ಗ ಬೆಳಗಾವಿ, ಕಲಬುರಗಿ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆಗಳಿವೆ. ಬೆಂಗಳೂರು ನಗರ ಹಾಗೂ ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ ಜಿಲ್ಲೆಗಳಲ್ಲೂ ಮಳೆ ಸಾಧ್ಯತೆಗಳಿವೆ. ಕೊಡಗು, ಹಾಸನ, ಚಿಕ್ಕಮಗಳೂರು, ಮೈಸೂರು, ರಾಯಚೂರು, ಕೊಪ್ಪಳ ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ....
ಸಿಎಂ ಬದಲಾವಣೆ ಸುದ್ದಿ! ಉತ್ತರಾಧಿಕಾರಿ ಸ್ಥಾನಕ್ಕೆ ಕಾಂಗ್ರೆಸ್‌ನಲ್ಲೀಗ ಮ್ಯೂಸಿಕಲ್ ಚೇರ್ ರೀತಿ ಸ್ಪರ್ಧೆ ಎಂದ ಅಶೋಕ್ 

ಸಿಎಂ ಬದಲಾವಣೆ ಸುದ್ದಿ! ಉತ್ತರಾಧಿಕಾರಿ ಸ್ಥಾನಕ್ಕೆ ಕಾಂಗ್ರೆಸ್‌ನಲ್ಲೀಗ ಮ್ಯೂಸಿಕಲ್ ಚೇರ್ ರೀತಿ ಸ್ಪರ್ಧೆ ಎಂದ ಅಶೋಕ್ 

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಸಿದ್ದರಾಮಯ್ಯ ಅವರು ಮೂಡಾ ಹಗರಣದ ಆರೋಪದ ಸುಳಿಯಲ್ಲಿ ಸಿಲುಕಿರುವ ಹಿನ್ನೆಲೆಯಲ್ಲಿ ಸಿಎಂ ಬದಲಾವಣೆ ಸನ್ನಿಹಿತ ಎಂಬ ಚರ್ಚೆ ರಾಜ್ಯ ರಾಜಕೀಯದಲ್ಲಿ ನಡೆಯುತ್ತಿದೆ. ಈ ಕುರಿತ ಬೆಳವಣಿಗೆ ಬಗ್ಗೆ ಪ್ರತಿಕ್ರಿಯಿಸಿರುವ ಪ್ರತಿಪಕ್ಷ ನಾಯಕ ಆರ್.ಅಶೋಕ್,  ಕಾಂಗ್ರೆಸ್ ಪಕ್ಷದಲ್ಲೀಗ ಸಿಎಂ ಸ್ಥಾನಕ್ಕಾಗಿ ನಾಯಕರ ಮ್ಯೂಸಿಕ್ ಚೇರ್‌ನಂತೆ ಸ್ಪರ್ಧೆ ನಡೆಯುತ್ತಿದೆ ಎಂದು ಟೀಕಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಎಂದಿಗೂ ಸರ್ಕಾರ ಬೀಳಿಸುವ ಪ್ರಯತ್ನ ಮಾಡಿಲ್ಲ. ಅಂತಹ ಅವಶ್ಯಕತೆ ನಮಗಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಯಾರು ಸಿಎಂ ಆಗಬೇಕೆಂದು ಮ್ಯೂಸಿಕಲ್ ಚೇರ್ ನಂತೆ ಸ್ಪರ್ಧೆ ನಡೆಯುತ್ತಿದೆ. ಡಿ.ಕೆ.ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ, ಡಾ.ಜಿ.ಪರಮೇಶ್ವರ ಹೀಗೆ ಎಲ್ಲರೂ ಮುಖ್ಯಮಂತ್ರಿ ಆಗುತ್ತಾರೆ ಎಂಬ ಮಾತು ಕೇಳಿಬರುತ್ತಿದೆ. ಕಾಂಗ್ರೆಸ್ ಶಾಸಕರಲ್ಲೇ ಈ ವಿಷಯ ಬಹಳ ಚರ್ಚೆಯಾಗುತ್ತಿದೆ ಎಂದರು.ಲೋಕಸಭೆ ಚುನಾವಣೆಯಲ್ಲಿ ಸೋತ ಕೂಡಲೇ, ಜನರಿಗೆ ನಿಯತ್ತಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ನಿಂದಿಸುತ್ತಿದ್ದಾರೆ. ಸರ್ಕಾರದಲ್ಲಿ ಭ್ರಷ್ಟಾಚಾರ ಹೆಚ್ಚಿದ್ದು, ಅಧಿಕಾರಿಗಳು ...
ವಿಧೇಯಕ ವಾಪಸ್ ಕಳುಹಿಸಿದಾಗ ಅದಕ್ಕೆ ಸ್ಪಷ್ಟೀಕರಣ ಕೊಟ್ಟು ಮನವರಿಕೆ ಮಾಡುವುದು ಸರ್ಕಾರದ ಕರ್ತವ್ಯ.. 

ವಿಧೇಯಕ ವಾಪಸ್ ಕಳುಹಿಸಿದಾಗ ಅದಕ್ಕೆ ಸ್ಪಷ್ಟೀಕರಣ ಕೊಟ್ಟು ಮನವರಿಕೆ ಮಾಡುವುದು ಸರ್ಕಾರದ ಕರ್ತವ್ಯ.. 

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ರಾಜ್ಯಪಾಲರು ವಿಧೇಯಕ ವಾಪಸ್ ಕಳುಹಿಸಿದಾಗ ಅದಕ್ಕೆ ಸ್ಪಷ್ಟೀಕರಣ ಕೊಟ್ಟು ಮನವರಿಕೆ ಮಾಡುವುದು ಸರ್ಕಾರದ ಕರ್ತವ್ಯ. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯಪಾಲರಿಗೆ ಗೌರವ ನೀಡುವುದನ್ನು ಕಲಿಯಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಮುಜರಾಯಿ ಇಲಾಖೆಗೆ ಸಂಬಂಧಿಸಿದ ವಿಧೇಯಕ ಸೇರಿದಂತೆ ಹಲವು ವಿಧೇಯಕಗಳನ್ನು ರೂಪಿಸಿದೆ. ಇಂತಹ ವಿಧೇಯಕಗಳ ಸಾಧಕ-ಬಾಧಕಗಳ ಬಗ್ಗೆ ಸರ್ಕಾರಕ್ಕೆ ಸಲಹೆ ನೀಡುವ ಅಧಿಕಾರ ರಾಜ್ಯಪಾಲರಿಗೆ ಇದೆ. ಬಿಜೆಪಿ ಅಧಿಕಾರದಲ್ಲಿದ್ದಾಗಲೂ ಅಂದಿನ ರಾಜ್ಯಪಾಲರಾಗಿದ್ದ ಹಂಸರಾಜ್ ಭಾರದ್ವಾಜ್ ಹತ್ತಾರು ವಿಧೇಯಕಗಳನ್ನು ವಾಪಸ್ ಕಳುಹಿಸಿದ್ದರು ಎಂದರು.ರಾಜಭವನ ಎಂದರೆ ಬಿಜೆಪಿ ಕಚೇರಿ ಎನ್ನುವುದು ಹಳಸಿದ ಮಾತು.‌ ವಿಧೇಯಕವನ್ನು ಮರಳಿ ಕಳುಹಿಸಿದರೆ ಅದಕ್ಕೆ ಸರ್ಕಾರ ಸ್ಪಷ್ಟೀಕರಣ ಕೊಟ್ಟು ಗೊಂದಲ ನಿವಾರಿಸಬೇಕು. ರಾಜ್ಯಪಾಲರಿಗೆ ಮನವರಿಕೆ ಮಾಡಿಕೊಡುವುದು ಸರ್ಕಾರದ ಕರ್ತವ್ಯ. ಈ ಕರ್ತವ್ಯ ಮಾಡದೇ ಇದ್ದಲ್ಲಿ ಅದು ಸರ್ಕಾರದ ನಿರ್ಲಕ್ಷ್ಯವೇ ಹೊರತು ರಾಜ್ಯಪಾಲರ ತಪ್ಪಲ್ಲ. ಸರ್ಕಾರ ತಪ್ಪು ಮಾಡಿ ಅದನ್ನು ರಾಜ್ಯಪಾ...