Monday, September 8

Update Videos

‘ಮಹಾವತಾರ ನರಸಿಂಹ’: ಹಿರಣ್ಯಕಶ್ಯಪ–ಪ್ರಹ್ಲಾದರ ಪೌರಾಣಿಕ ಕಥೆಯ ಟ್ರೇಲರ್ ಬಿಡುಗಡೆ

‘ಮಹಾವತಾರ ನರಸಿಂಹ’: ಹಿರಣ್ಯಕಶ್ಯಪ–ಪ್ರಹ್ಲಾದರ ಪೌರಾಣಿಕ ಕಥೆಯ ಟ್ರೇಲರ್ ಬಿಡುಗಡೆ

Focus, Update Videos, ದೇಗುಲ ದರ್ಶನ, ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ, ವೀಡಿಯೊ, ಸಿನಿಮಾ
ವಿಷ್ಣುವಿನ ಚತುರ್ಥ ಅವತಾರವಾದ ನರಸಿಂಹನ ಕಥೆಯನ್ನು ಆಧರಿಸಿದ ಮಹತ್ವಾಕಾಂಕ್ಷೆಯ ಅನಿಮೇಟೆಡ್ ಚಲನಚಿತ್ರ 'ಮಹಾವತಾರ ನರಸಿಂಹ'ದ ಟ್ರೇಲರ್ ಬಿಡುಗಡೆ ಆಗಿದ್ದು, ಹಿರಣ್ಯಕಶ್ಯಪ ಮತ್ತು ಪ್ರಹ್ಲಾದ ನಡುವಿನ ಪೌರಾಣಿಕ ಸಂಘರ್ಷವನ್ನು ಆಧುನಿಕ ತಂತ್ರಜ್ಞಾನದಿಂದ ಜೀವಂತವಾಗಿ ತೆರೆಯ ಮೇಲೆ ತರುವ ಪ್ರಯತ್ನ ನಡೆದಿದೆ. ಚಿತ್ರದ ನಿರ್ಮಾಪಕರಾದ ಹೊಂಬಾಳೆ ಫಿಲ್ಮ್ಸ್ ಮತ್ತು ಕ್ಲೀಮ್ ಪ್ರೊಡಕ್ಷನ್ಸ್ ಈ ಪೌರಾಣಿಕ ಮಹಾಕಾವ್ಯವನ್ನು ಐದು ಭಾರತೀಯ ಭಾಷೆಗಳಲ್ಲಿ ಜುಲೈ 25, 2025ರಂದು ಬಿಡುಗಡೆ ಮಾಡುತ್ತಿದ್ದಾರೆ. 3D ರೂಪದಲ್ಲೂ ಚಿತ್ರ ಬಿಡುಗಡೆ ಆಗಲಿದೆ. ಭಗವಾನ್ ವಿಷ್ಣುವಿನ ನಾಲ್ಕನೇ ಅವತಾರ ನರಸಿಂಹ ರೂಪದಲ್ಲಿನ ಈ ಚಿತ್ರದಲ್ಲಿ, ತನ್ನ ನಾಸ್ತಿಕ ತಂದೆ ಹಿರಣ್ಯಕಶಿಪುವಿನ ವಿರುದ್ಧ ಧರ್ಮದ ಮೌಲ್ಯಗಳಿಗೆ ನಿಲುಕುವ ಪ್ರಹ್ಲಾದನ ಕಥೆಯನ್ನು ಹೊಸ ತಳಹದಿಯಲ್ಲಿ ಚಿತ್ರಿಸಲಾಗಿದೆ. ನರಸಿಂಹನ ಅವತಾರದ ದೃಶ್ಯಗಳು ಟ್ರೇಲರ್‌ನಲ್ಲಿಯೇ ಕಣ್ಣು ಸೆಳೆಯುತ್ತವೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ನಿರ್ಮಾಪಕ ವಿಜಯ್ ಕಿರಗಂದೂರ್ 'ಈ ಮಹಾಕಾವ್ಯವನ್ನು ಅನಿಮೇಷನ್ ಮಾಧ್ಯಮದಲ್ಲಿ ಹೇಳಲು ಸಾಧ್ಯವಾಗಿದ್ದು ನಮಗೆ ಹೆಮ್ಮ...
ಸಾಲುಸಾಲು ದುರ್ಘಟನೆಗಳು ನಡೆದಾಗ ಬಿಜೆಪಿ ನಾಯಕರು ರಾಜೀನಾಮೆ ನೀಡಿದ್ದಾರ? ಸಿದ್ದು ಪ್ರಶ್ನೆ

ಸಾಲುಸಾಲು ದುರ್ಘಟನೆಗಳು ನಡೆದಾಗ ಬಿಜೆಪಿ ನಾಯಕರು ರಾಜೀನಾಮೆ ನೀಡಿದ್ದಾರ? ಸಿದ್ದು ಪ್ರಶ್ನೆ

Focus, Update Videos, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ಸಾಲುಸಾಲು ದುರ್ಘಟನೆಗಳು ನಡೆದಾಗ ಬಿಜೆಪಿ ನಾಯಕರು ರಾಜೀನಾಮೆ ನೀಡಿದ್ದಾರಾ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಬೆಂಗಳೂರು ಕಾಲ್ತುಳಿತ ಘಟನೆ ಹಿನ್ನೆಲೆಯಲ್ಲಿ ತಮ್ಮ ರಾಜೀನಾಮೆ ಕೇಳುತ್ತಿರುವ ಬಿಜೆಪಿ ನಾಯಕರನ್ನು ತಮ್ಮದೇ ಶೈಲಿಯಲ್ಲಿ ಸಿಎಂ ಪ್ರಶ್ನೆ ಮಾಡಿದ್ದಾರೆ. ನರೇಂದ್ರ ಮೋದಿ ಅವರು ಗುಜರಾತ್‌ ಮುಖ್ಯಮಂತ್ರಿಯಾಗಿದ್ದಾಗ ಗೋದ್ರಾದಲ್ಲಿ ಹತ್ಯಾಕಾಂಡ ನಡೆದು, ಸಾವಿರಾರು ಅಮಾಯಕರು ಬಲಿಯಾಗಿದ್ದಾರೆ, ವಿಮಾನ ಅಪಘಾತ, ರೈಲ್ವೇ ದುರಂತಗಳು ಸಾಲು ಸಾಲು ನಡೆದು ಎಷ್ಟೋ ಜನ ಬಲಿಯಾಗಿದ್ದಾರೆ, ಮಣಿಪುರ ಕಳೆದ ಕೆಲವು ವರ್ಷಗಳಿಂದ ಹೊತ್ತಿ ಉರಿಯುತ್ತಿದೆ, ಅಲ್ಲಿ ನಿತ್ಯವೂ ಜನ ಸಾಯುತ್ತಿದ್ದರೆ, ಬಿಜೆಪಿ ಆಡಳಿತವಿರುವ… pic.twitter.com/nDI8QIipFZ— Siddaramaiah (@siddaramaiah) June 17, 2025 ನರೇಂದ್ರ ಮೋದಿ ಅವರು ಗುಜರಾತ್‌ ಮುಖ್ಯಮಂತ್ರಿಯಾಗಿದ್ದಾಗ ಗೋದ್ರಾದಲ್ಲಿ ಹತ್ಯಾಕಾಂಡ ನಡೆದು, ಸಾವಿರಾರು ಅಮಾಯಕರು ಬಲಿಯಾಗಿದ್ದಾರೆ, ವಿಮಾನ ಅಪಘಾತ, ರೈಲ್ವೇ ದುರಂತಗಳು ಸಾಲು ಸಾಲು ನಡೆದು ಎಷ್ಟೋ ಜನ ಬಲಿಯಾಗಿದ್ದಾರೆ, ಮಣಿಪುರ ಕಳೆದ ಕೆಲವು ವರ್ಷಗಳಿಂದ ಹ...
ರಾಜ್ಯದಲ್ಲಿ ಭಾರೀ ಮಳೆ; ಸರಣಿ ಅವಘಡಗಳಿಂದ ಜನ ಕಂಗಾಲು

ರಾಜ್ಯದಲ್ಲಿ ಭಾರೀ ಮಳೆ; ಸರಣಿ ಅವಘಡಗಳಿಂದ ಜನ ಕಂಗಾಲು

Focus, Update Videos, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ರೀತಿ ಭಾರೀ ಮಳೆಯಾಗುತ್ತಿದ್ದು ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡ, ಕೊಡಗು ಜಿಲ್ಲೆಗಳಲ್ಲಿ ಜನಜೀವನ ಏರುಪೇರಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲೆಡೆ ಭಾರೀ ಮಳೆಯಾಗುತ್ತಿದೆ. ಕಳೆದೆರಡು ದಿನಗಳಲ್ಲಿ ನಿರಂತರ ಮಳೆಯಾಗುತ್ತಿದ್ದು, ಹಲವು ಪ್ರದೇಶಗಳು ಜಲಾವೃತವಾಗಿವೆ. ಭಾರೀ ಮಳೆಯೂ ಸರಣಿ ಅವಘಡಗಳಿಗೂ ಕಾರಣವಾಗಿವೆ. ಉಡುಪಿ ಜಿಲ್ಲೆಯಲ್ಲೂ ಭಾರೀ ಮಳೆಯಾಗುತ್ತಿವೆ. ಕುಂದಾಪುರ, ಕಾರ್ಕಳ ತಾಲೂಕುಗಳ ಹಲವು ಪ್ರದೇಶಗಳಲ್ಲಿ ಪ್ರವಾಹ ಸ್ಥಿತಿ ನಿರ್ಮಾಣವಾಗಿದ್ದು ಜನರು ಸಂಕಷ್ಟಕ್ಕೊಳಗಾಗಿದ್ದಾರೆ. #ಭಾಗಮಂಡಲ_ತ್ರಿವೇಣಿ_ಸಂಗಮ_ಭರ್ತಿತಲಕಾವೇರಿ ಹಾಗೂ ಭಾಗಮಂಡಲದಲ್ಲಿ ಗಾಳಿ ಮಳೆ ಜೋರಾಗಿದ್ದು, ಕಾವೇರಿ ನದಿ ತುಂಬಿ ಹರಿಯುತ್ತಿದೆ. pic.twitter.com/Np5pTX5RrN— Coorg The Kashmir of Karnataka (@Coorgthekashmir) May 25, 2025 ಚಿಕ್ಕಮಗಳೂರು ಜಿಲ್ಲೆಯಲ್ಲೂ ಭಾರೀ ಮಳೆ ಸರಣಿ ಅನಾಹುತಗಳಿಗೆ ಕಾರಣವಾಗಿವೆ. ಇನ್ನೊಂದೆಡೆ ಹಾಸನ ಜಿಲ್ಲೆಯಲ್ಲೂ ಮಳೆ ಸಂಬಂಧಿ ಘಟನೆ ಸಂಭವಿಸಿದೆ. ಶಿರಾಡಿ ಘಾಟಿ ಹೆದ್ದಾರಿಯಲ್ಲಿ ಭೂಕುಸಿತದಿಂದಾಗಿ ವಾ...
ಇದೇನು ರಸ್ತೆಯೂ? ಚಪಾತಿಯೋ? ಕಳಪೆ ಕಾಮಗಾರಿ ಅನಾವರಣ

ಇದೇನು ರಸ್ತೆಯೂ? ಚಪಾತಿಯೋ? ಕಳಪೆ ಕಾಮಗಾರಿ ಅನಾವರಣ

Focus, Update Videos, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ಸಿದ್ದರಾಮಯ್ಯ ಸರ್ಕಾರ ಕಳಪೆ ಕಾಮಗಾರಿ ಮೂಲಕ ರಾಜ್ಯದ ಜನತೆಗೆ ವಂಚಿಸುತ್ತಿದೆ ಎಂದು ಬಿಜೆಪಿ ನಾಯಕರು ಆರೋಪಿಸುತ್ತಲೇ ಇದ್ದಾರೆ. ಇದೇ ಸಂದರ್ಭದಲ್ಲಿ, ವೀಡಿಯೋವೊಂದನ್ನು ಹಂಚಿಕೊಂಡಿರುವ ಬಿಜೆಪಿ ರಾಜ್ಯದಲ್ಲಿನ ಕಳಪೆ ಕಾಮಗಾರಿಯನ್ನು ಅನಾವರಣ ಮಾಡಿದೆ. ಕರ್ನಾಟಕದ ಭ್ರಷ್ಟ @INCKarnataka ಸರ್ಕಾರ 80 ಪರ್ಸೆಂಟ್‌ ಕಮಿಷನ್‌ ಸರ್ಕಾರ ಅನ್ನೊದಕ್ಕೆ ಇಲ್ಲಿದೆ ಪುರಾವೆ!! ಇದು ಮಡಿಕೇರಿಯಲ್ಲಿ ನಡೆದಿರುವ ರಸ್ತೆ ಕಾಮಗಾರಿ ಅಂತೆ, ಮಲಗಿ ಎದ್ದ ಮೇಲೆ ಹಾಸಿಗೆಯನ್ನು ಮಡಚಿಟ್ಟ ರೀತಿ, ಡಾಂಬರ್‌ ರಸ್ತೆಯನ್ನು ಸಾರ್ವಜನಿಕರು ಮಡಚುತ್ತಿದ್ದಾರೆ.ಸಿದ್ದರಾಮಯ್ಯ ಅವರೆ, ನಿಮ್ಮ ಸರ್ಕಾರ 80 ಪರ್ಸೆಂಟ್‌ ಕಮಿಷನ್… pic.twitter.com/wLj9TJFuWB— BJP Karnataka (@BJP4Karnataka) May 21, 2025 ಕರ್ನಾಟಕದ ಭ್ರಷ್ಟ ಕಾಂಗ್ರೆಸ್ ಸರ್ಕಾರ 80 ಪರ್ಸೆಂಟ್‌ ಕಮಿಷನ್‌ ಸರ್ಕಾರ ಅನ್ನೊದಕ್ಕೆ ಇಲ್ಲಿದೆ ಪುರಾವೆ ಎಂದು ಸಾಮಾಜಿಕ ಮಾಧ್ಯಮ 'X'ನಲ್ಲಿ ಬರೆದುಕೊಂಡಿರುವ ಬಿಜೆಪಿ, 'ಇದು ಮಡಿಕೇರಿಯಲ್ಲಿ ನಡೆದಿರುವ ರಸ್ತೆ ಕಾಮಗಾರಿ ಅಂತೆ, ಮಲಗಿ ಎದ್ದ ಮೇಲೆ ಹಾಸಿಗೆಯನ್ನು ಮಡಚಿಟ್ಟ ರೀತಿ,...
ರಾಜ್ಯದ ಹಲವೆಡೆ ಭಾರೀ ಮಳೆ; ಸಾವಿನ ಸರಮಾಲೆ

ರಾಜ್ಯದ ಹಲವೆಡೆ ಭಾರೀ ಮಳೆ; ಸಾವಿನ ಸರಮಾಲೆ

Focus, Update Videos, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾರೀ ಮಳೆಯಾಗುತ್ತಿದೆ. ಭಾನುವಾರ ಮತ್ತು ಸೋಮವಾರ ಸುರಿದ ಭಾರೀ ಮಳೆಗೆ ಹಲವು ಜೀವಗಳು ಬಲಿಯಾಗಿವೆ. Just one normal rain and our Bengaluru turns into a swimming pool but our Karnataka government is more interested in tunnel roads, dismantling BBMP, and Tumkur Metro extensions instead of fixing these issues.What a pathetic/lazy government we have 😒🙏 pic.twitter.com/izMqc2DhhU— Virat👑Rocky✨️ (@Virat_Rocky18) May 18, 2025 ಸೋಮವಾರ ಬಿಟಿಎಂ ಲೇಔಟ್ ಸಮೀಪದ ಎನ್.ಎಸ್.ಪಾಳ್ಯದಲ್ಲಿ ಅಪಾರ್ಟ್​ಮೆಂಟ್​ನ ಬೇಸ್​ಮೆಂಟ್​'ನಲ್ಲಿ ಮೋಟಾರ್ ಮೂಲಕ ನೀರು ಹೊರಹಾಕಲು ಯತ್ನಿಸುತ್ತಿದ್ದಾಗ ಇಬ್ಬರು ಸಾವನ್ನಪ್ಪಿದ್ದಾರೆ. ಮೃತರನ್ನು 55 ವರ್ಷದ ಮನೋಹರ ಕಾಮತ್​​ ಮತ್ತು ನೇಪಾಳ ಮೂಲದ 9 ವರ್ಷದ ಬಾಲಕ ದಿನೇಶ್ ಎಂದು ಗುರುತಿಸಲಾಗಿದೆ. They can’t clear waterlogged roads or fallen trees after a single downpour, but they want to dig t...
‘ಯಾರಿಗೆ ಬೇಕು ಈ ಲೋಕ’ ಚಿತ್ರದ ಮೂಲಕ ಕನ್ನಡಕ್ಕೆ ನಟಿ ಪ್ರಿಯಾಂಕಾ ರೇವ್ರಿ

‘ಯಾರಿಗೆ ಬೇಕು ಈ ಲೋಕ’ ಚಿತ್ರದ ಮೂಲಕ ಕನ್ನಡಕ್ಕೆ ನಟಿ ಪ್ರಿಯಾಂಕಾ ರೇವ್ರಿ

Focus, Update Videos, ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ, ವೀಡಿಯೊ, ಸಿನಿಮಾ
ಚೆನ್ನೈ: 'ಪ್ರೇಮ ದೇಶಪು ಯುವರಾಣಿ' ಮತ್ತು 'ಲೀಗಲಿ ವೀರ್' ನಂತಹ ತೆಲುಗು ಚಿತ್ರಗಳಲ್ಲಿ ನಟಿಸಿ ಹೆಸರುವಾಸಿಯಾದ ನಟಿ ಪ್ರಿಯಾಂಕಾ ರೇವ್ರಿ, ಈಗ ನಟ ಆರ್ಯವರ್ಧನ್ ಅವರೊಂದಿಗೆ 'ಯಾರಿಗೆ ಬೇಕು ಈ ಲೋಕ' ಚಿತ್ರದಲ್ಲಿ ಕನ್ನಡಕ್ಕೆ ಪಾದಾರ್ಪಣೆ ಮಾಡಲು ಸಜ್ಜಾಗಿದ್ದಾರೆ. ಇತ್ತೀಚೆಗೆ, ಚಿತ್ರದ ನಿರ್ಮಾಪಕರು ಟೀಸರ್ ಬಿಡುಗಡೆ ಮಾಡಿದ್ದು, ಅಭಿಮಾನಿಗಳು ಮತ್ತು ಚಲನಚಿತ್ರ ಪ್ರೇಮಿಗಳ ಸಂತೋಷಕ್ಕೆ ಕಾರಣವಾಗಿದೆ. ಚಿತ್ರದ ಟೀಸರ್ ಬಿಡುಗಡೆಯೊಂದಿಗೆ, ಪ್ರಿಯಾಂಕಾ ರೇವ್ರಿ ಚಿತ್ರ ಮತ್ತು ಅದರಲ್ಲಿನ ಅವರ ಪಾತ್ರದ ಬಗ್ಗೆ ಮಾತನಾಡಿದರು. ಕನ್ನಡ ಚಲನಚಿತ್ರೋದ್ಯಮದಲ್ಲಿ ಕೆಲಸ ಮಾಡಿದ ಅನುಭವದ ಬಗ್ಗೆ ಮಾತನಾಡುತ್ತಾ, 'ಇದು ಒಂದು ಉತ್ತಮ ಅನುಭವವಾಗಿತ್ತು. ನನಗೆ ಉಪಭಾಷೆಗಳು ತುಂಬಾ ಇಷ್ಟವಾಯಿತು, ವಿಶೇಷವಾಗಿ ಅವು ಅನೇಕ ಸಂಸ್ಕೃತ ಪದಗಳನ್ನು ಒಳಗೊಂಡಿರುವುದರಿಂದ. ಸಂಸ್ಕೃತಿ ಮತ್ತು ಭಾಷೆ ನನಗೆ ಹೊಸದಾಗಿತ್ತು, ಆದರೆ ಅದು ಅದನ್ನು ಇನ್ನಷ್ಟು ರೋಮಾಂಚನಗೊಳಿಸಿತು. ನಾನು ಬಹಳಷ್ಟು ಕಲಿಯಲು ಸಾಧ್ಯವಾಯಿತು ಮತ್ತು ಅದು ಒಂದು ಉಲ್ಲಾಸಕರ ಬದಲಾವಣೆಯಂತೆ ಭಾಸವಾಯಿತು' ಎಂದು ಹೇಳಿಕೊಂಡಿದ್ದಾರೆ. "ಈ ಪಾತ್ರಕ್ಕ...
ಮಳೆಯಿಂದ ಅಧ್ವಾನ; ಸರ್ಕಾರದ ವಿರುದ್ಧ ಬೆಂಗಳೂರು ಜನರ ಆಕ್ರೋಶ

ಮಳೆಯಿಂದ ಅಧ್ವಾನ; ಸರ್ಕಾರದ ವಿರುದ್ಧ ಬೆಂಗಳೂರು ಜನರ ಆಕ್ರೋಶ

Focus, Update Videos, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಭಾನುವಾರ ರಾತ್ರಿಯಿಂದ ಸುರಿದ ಭಾರಿ ಮಳೆಯಿಂದಾಗಿ ಅನೇಕ ಕಡೆ ಕೃತಕ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಒಂದು ರಾತ್ರಿಯ ಮಳೆಯಿಂದಾಗಿ ಉದ್ಯಾನ ನಗರಿಯಲ್ಲಿ ಅಧ್ವಾನ ಸೃಷ್ಟಿಯಾಗಿದ್ದು, ಬೆಂಗಳೂರು ನಗರದಲ್ಲಿ ಸಂಚಾರ ವ್ಯವಸ್ಥೆ ಏರುಪೇರಾಗಿದೆ. Good morning Bengaluru!#BengaluruRain #bengalurufloods pic.twitter.com/0JQcCKTwIH— Citizens Movement, East Bengaluru (@east_bengaluru) May 19, 2025 ಸೋಮವಾರ ಮುಂಜಾನೆ ವರೆಗೂ ಸುರಿದಿದ್ದರಿಂದಾಗಿ ಮಾಗಡಿ ರಸ್ತೆ, ಜಯನಗರ, ಬಿಟಿಎಂ ಲೇಔಟ್, ಯಶವಂತಪುರ ಪ್ರದೇಶಗಳಲ್ಲಿ ಜನ ಜೀವನ ಅಸ್ತವ್ಯಸ್ತವಾಗಿದೆ. ಗುಡುಗು ಸಹಿತ ಮಳೆಯಿಂದಾಗಿ ರಸ್ತೆಗಳು ಜಲಾವೃತಗೊಂಡು ಬೆಳಗಿನ ಹೊತ್ತಲ್ಲಿ ವಾಹನ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಯಿತು. ಅನೇಕ ಬಡಾವಣೆಗಳಲ್ಲಿ ಮಳೆ ನೀರು ಮನೆಗಳಿಗೆ ನುಗ್ಗಿದ್ದರಿಂದ ನಿವಾಸಿಗಳು ನಿದ್ದೆಯಿಲ್ಲದ ರಾತ್ರಿಗಳನ್ನು ಕಳೆಯುವಂತಾಯಿತು. Just one normal rain and our Bengaluru turns into a swimming pool but our Karnataka govern...
ಸೋಲೇ ಗೆಲುವಿನ ಮೆಟ್ಟಿಲು: ಇಸ್ರೋದ 101ನೇ ಉಪಗ್ರಹ ಉಡಾವಣೆ ಪ್ರಯತ್ನವಷ್ಟೇ

ಸೋಲೇ ಗೆಲುವಿನ ಮೆಟ್ಟಿಲು: ಇಸ್ರೋದ 101ನೇ ಉಪಗ್ರಹ ಉಡಾವಣೆ ಪ್ರಯತ್ನವಷ್ಟೇ

Focus, Update Videos, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ
ಶ್ರೀಹರಿಕೋಟಾ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ -ISRO ತನ್ನ 101 ನೇ ಮಿಷನ್ ಆಗಿ ಪಿಎಸ್‌ಎಲ್‌ವಿ-ಸಿ61 ಉಡಾವಣೆ ಪ್ರಯತ್ನ ಮಾಡಿದೆ. ಆದರೆ ಈ ಪ್ರಯತ್ನ ವಿಫಲವಾಗಿದೆ ಎಂದು ಇಸ್ರೋ ಮುಖ್ಯಸ್ಥ ವಿ. ನಾರಾಯಣನ್ ತಿಳಿಸಿದ್ದಾರೆ. https://www.youtube.com/live/y63x4kjvAc0 ಭಾನುವಾರ ಬೆಳಗ್ಗೆ ಪೋಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ್ (PSLV-C61) ರಾಕೆಟ್ ಮೂಲಕ ಇಸ್ರೋ ಭೂ ವೀಕ್ಷಣಾ ಉಪಗ್ರಹ EOS-09 ಅನ್ನು ಬಾಹ್ಯಾಕಾಶಕ್ಕೆ ಉಡಾಯಿಸಿತು. ಇದಾದ ನಂತರ, ಇಸ್ರೋ ಈ ಕಾರ್ಯಾಚರಣೆ ಪೂರ್ಣಗೊಂಡಿಲ್ಲ ಎಂದು ಹೇಳಲಾಗಿದೆ. ಉಡಾವಣೆಯಾದ ಇಸ್ರೋದ 101 ನೇ ಬಾಹ್ಯಾಕಾಶ ಯಾನವು ಉಡಾವಣೆಯಾದ ಸ್ವಲ್ಪ ಸಮಯದ ನಂತರ ತಾಂತ್ರಕ ದೋಷ ಕಂಡುಬಂದ ಹಿನ್ನೆಲೆಯಲ್ಲಿ ವಿಫಲವಾಗಿದೆ ಎಂದು ವಿ. ನಾರಾಯಣನ್ ಅವರೇ ಮಾಹಿತಿ ಹಂಚಿಕೊಂಡಿದ್ದಾರೆ....
‘ಆಪರೇಷನ್ ಸಿಂಧೂರ’: ಪಾಕಿಸ್ತಾನದ 35-40 ಸೇನಾ ಸಿಬ್ಬಂದಿ ಸಾವು

‘ಆಪರೇಷನ್ ಸಿಂಧೂರ’: ಪಾಕಿಸ್ತಾನದ 35-40 ಸೇನಾ ಸಿಬ್ಬಂದಿ ಸಾವು

Focus, Update Videos, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ
‘ಭಾರತೀಯ ದಾಳಿಗಳಲ್ಲಿ ಪಾಕಿಸ್ತಾನ ಸೇನೆಯು 35-40 ಸಿಬ್ಬಂದಿಯನ್ನು ಕಳೆದುಕೊಂಡಿತು’ ಎಂದು ಡಿಜಿಎಂಒ ವಿಶೇಷ ಮಾಹಿತಿಯಲ್ಲಿ ತಿಳಿಸಿದ್ದಾರೆ ನವದೆಹಲಿ: 'ಆಪರೇಷನ್ ಸಿಂಧೂರ' ಹೆಸರಲ್ಲಿ ಭಾರತೀಯ ಸೇನಾ ಕಾರ್ಯಾಚರಣೆಯಲ್ಲಿ ಪಾಕಿಸ್ತಾನದ 35-40 ಸೇನಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಎಂದು ಡಿಜಿಎಂಒ ವಿಶೇಷ ಮಾಹಿತಿ ತಿಳಿಸಿದೆ. ಪಾಕಿಸ್ತಾನ ಸೇನೆಯು ಮೇ 7-10 ರ ನಡುವೆ ತನ್ನ ಆಕ್ರಮಣಕ್ಕೆ ಪ್ರತಿಯಾಗಿ ಭಾರತ ಪ್ರತೀಕಾರದ ಪ್ರತಿದಾಳಿ ನಡೆಸಿದಾಗ ಸುಮಾರು 35-40 ಸಿಬ್ಬಂದಿಯನ್ನು ಕಳೆದುಕೊಂಡಿತು ಎಂದು ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕ (ಡಿಜಿಎಂಒ) ಲೆಫ್ಟಿನೆಂಟ್ ಜನರಲ್ ರಾಜೀವ್ ಘಾಯ್ ಭಾನುವಾರ ವಿಶೇಷ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಭಯೋತ್ಪಾದನೆಯ ಅಪರಾಧಿಗಳು ಮತ್ತು ಯೋಜಕರ ಢಮನಕ್ಕಾಗಿ ಮತ್ತು ಭಯೋತ್ಪಾದಕ ಮೂಲಸೌಕರ್ಯವನ್ನು ನಾಶಮಾಡಲು ಸ್ಪಷ್ಟ ಮಿಲಿಟರಿ ಗುರಿಯೊಂದಿಗೆ ಆಪರೇಷನ್ ಸಿಂಧೂರ್ ಅನ್ನು ಕಲ್ಪಿಸಲಾಗಿದೆ ಎಂದು ಅವರು ಹೇಳಿದರು. #WATCH | Delhi | DGMO Lieutenant General Rajiv Ghai says, "...The activities that have been going on...
ಹತ್ಯೆಗೀಡಾದವರ ಮನೆಯವರಿಗಿಲ್ಲ ಸಾಂತ್ವನ, ಮುಸ್ಲಿಂ ನಿಯೋಗಕ್ಕೆ ಮಣಿಯಿತೇ ಸರ್ಕಾರ?

ಹತ್ಯೆಗೀಡಾದವರ ಮನೆಯವರಿಗಿಲ್ಲ ಸಾಂತ್ವನ, ಮುಸ್ಲಿಂ ನಿಯೋಗಕ್ಕೆ ಮಣಿಯಿತೇ ಸರ್ಕಾರ?

Focus, Update Videos, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ಮಂಗಳೂರಿನಲ್ಲಿ ಮತಾಂಧರಿಂದ ಹತ್ಯೆಯಾದ ಸುಹಾಸ್ ಶೆಟ್ಟಿಯವರಿಗೆ ಜೀವ ಬೆದರಿಕೆ ಇರುವ ಬಗ್ಗೆ ಪೊಲೀಸರಿಗೆ ಮೊದಲೇ ತಿಳಿದಿತ್ತು. ಆದರೆ ಜೀವ ರಕ್ಷಣೆಗೆ ಅಗತ್ಯ ವ್ಯವಸ್ಥೆ ಕೂಡಾ ಕಲ್ಪಿಸಲಿಲ್ಲ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಸುದಿಗಾರರೊಂದಿಗೆ ಮಾತನಾಡಿದ ಅವರು, ಇದೊಂದು ಸರ್ಕಾರಿ ಪ್ರಾಯೋಜಿತ ಕೊಲೆ. ಇಷ್ಟು ಭೀಕರ ಹತ್ಯೆ ಬಳಿಕ ಮತ್ತಿಬ್ಬರು ಹಿಂದೂ ನಾಯಕರಿಗೆ ಜೀವಹತ್ಯೆಯ ಬೆದರಿಕೆ ಒಡ್ಡಲಾಗಿದ್ದರೂ ಪೊಲೀಸ್ ಇಲಾಖೆ ಆ ದುರುಳರನ್ನು ಹಿಡಿಯುವಲ್ಲಿ ವಿಫಲವಾಗಿದೆ ಎಂದು ದೂರಿದರು. ಹತ್ಯೆಗೀಡಾದವರ ಮನೆಗೆ ಹೋಗಿ ತಂದೆ ತಾಯಿಗಳಿಗೆ ಧೈರ್ಯ ತುಂಬುವುದು ಬಿಟ್ಟು ಹತ್ಯೆಗೈದವರ ಪರವಾಗಿದ್ದ ಮುಸ್ಲಿಂ ನಿಯೋಗದೊಂದಿಗೆ ಸರ್ಕಾರ ಮಾತುಕತೆ ನಡೆಸುತ್ತಿದೆ ಎಂದು ಅವರು ಆರೋಪಿಸಿದರು. ಮಂಗಳೂರಿನಲ್ಲಿ ಮತಾಂಧರಿಂದ ಹತ್ಯೆಯಾದ ಸುಹಾಸ್ ಶೆಟ್ಟಿಯವರಿಗೆ ಜೀವ ಬೆದರಿಕೆ ಇರುವ ಬಗ್ಗೆ ಪೊಲೀಸರಿಗೆ ಮೊದಲೇ ತಿಳಿದಿತ್ತು. ಆದರೆ ಜೀವ ರಕ್ಷಣೆಗೆ ಅಗತ್ಯ ವ್ಯವಸ್ಥೆ ಕೂಡಾ ಕಲ್ಪಿಸಲಿಲ್ಲ. ಇದೊಂದು ಸರ್ಕಾರಿ ಪ್ರಾಯೋಜಿತ ಕೊಲೆ. ಇಷ್ಟು ...