Monday, June 23

Update Videos

ಸುಹಾಸ್ ಕೊಲೆ ಘಟನೆಯ ವೀಡಿಯೋ ಹಂಚಿಕೊಂಡ ಬಿಜೆಪಿ ಶಾಸಕ; ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲ ಎಂದು ಆಕ್ರೋಶ

ಸುಹಾಸ್ ಕೊಲೆ ಘಟನೆಯ ವೀಡಿಯೋ ಹಂಚಿಕೊಂಡ ಬಿಜೆಪಿ ಶಾಸಕ; ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲ ಎಂದು ಆಕ್ರೋಶ

Focus, Update Videos, ಪ್ರಮುಖ ಸುದ್ದಿ, ರಾಜ್ಯ, ವೀಡಿಯೊ
ಮಂಗಳೂರು: ಹಿಂದೂ ಸಂಘಟನೆಯ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಈ ಹತ್ಯೆಯನ್ನು ಬಿಜೆಪಿ ನಾಯಕರು ಖಂಡಿಸಿದ್ದಾರೆ. ಸುಹಾಸ್ ಕೊಲೆ ಘಟನೆಯ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿರುವ ಕಾರ್ಕಳ ಶಾಸಕ ಸುನಿಲ್ ಕುಮಾರ್, ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಸಂಪೂರ್ಣ ಕುಸಿದು ಬಿದ್ದಿದೆ. ಮಂಗಳೂರಿನಲ್ಲಿ ಹಿಂದು ಕಾರ್ಯಕರ್ತ ಸುಶಾಂತ್ ಶೆಟ್ಟಿ ಹತ್ಯೆ ಖಂಡನೀಯ ಎಂದಿದ್ದಾರೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿಂದು ಕಾರ್ಯಕರ್ತರಿಗೆ ರಕ್ಷಣೆ ಇಲ್ಲ ಎಂದವರು ಆರೋಪಿಸಿದ್ದಾರೆ. ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಸಂಪೂರ್ಣ ಕುಸಿದು ಬಿದ್ದಿದೆ.ಮಂಗಳೂರಿನಲ್ಲಿ ಹಿಂದು ಕಾರ್ಯಕರ್ತ ಸುಶಾಂತ್ ಶೆಟ್ಟಿ ಹತ್ಯೆ ಖಂಡನೀಯ.@siddaramaiah ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿಂದು ಕಾರ್ಯಕರ್ತರಿಗೆ ರಕ್ಷಣೆ ಇಲ್ಲ. 1/2 pic.twitter.com/vRJpiElUid — Sunil Kumar Karkala (@karkalasunil) May 1, 2025...
ನ್ಯಾಷನಲ್ ಕ್ರಿಕೆಟ್ ಹೀರೊ ಆದ 14ರ ಕುವರ ವೈಭವ್ ಸೂರ್ಯವಂಶಿ

ನ್ಯಾಷನಲ್ ಕ್ರಿಕೆಟ್ ಹೀರೊ ಆದ 14ರ ಕುವರ ವೈಭವ್ ಸೂರ್ಯವಂಶಿ

Focus, Update Videos, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ
ನವದೆಹಲಿ: ಸೋಮವಾರ ರಾತ್ರಿ 14 ವರ್ಷದ ವೈಭವ್ ಸೂರ್ಯವಂಶಿ ಐಪಿಎಲ್ ಇತಿಹಾಸದಲ್ಲಿ ಅತ್ಯಂತ ವೇಗದ ಶತಕ ಗಳಿಸುವ ಮೂಲಕ ತನ್ನ ಹೆಸರನ್ನು ದಾಖಲಿಸಿದಾಗ ಇಂಟರ್ನೆಟ್ ಭರಾಟೆ ಜೋರಾಗಿತ್ತು. ಈ ಹಿಂದೆ ದಾಖಲೆ ಹೊಂದಿದ್ದ ಯೂಸುಫ್ ಪಠಾಣ್ ಸೇರಿದಂತೆ ಕ್ರಿಕೆಟ್ ವಲಯದ ಎಲ್ಲರೂ ಸಾಮಾಜಿಕ ಮಾಧ್ಯಮಗಳಲ್ಲಿ ಯುವಕನ ಅದ್ಭುತ ರಾತ್ರಿಯನ್ನು ಶ್ಲಾಘಿಸಿದ್ದಾರೆ. <blockquote class="twitter-tweet"> <p dir="ltr" lang="en">𝗟𝗲𝗮𝘃𝗶𝗻𝗴 𝗮 𝗹𝗮𝘀𝘁𝗶𝗻𝗴 𝗶𝗺𝗽𝗿𝗲𝘀𝘀𝗶𝗼𝗻 🤩 Praise of the highest order for the sensational Vaibhav Suryavanshi 👏🩷<a href="https://twitter.com/hashtag/TATAIPL?src=hash&amp;ref_src=twsrc%5Etfw">#TATAIPL</a> | <a href="https://twitter.com/hashtag/RRvGT?src=hash&amp;ref_src=twsrc%5Etfw">#RRvGT</a> | <a href="https://twitter.com/rajasthanroyals?ref_src=twsrc%5Etfw">@rajasthanroyals</a> <a href="https://t.co/K1McsTVQ...
ಇರಾನ್‌ನ ಅತಿದೊಡ್ಡ ವಾಣಿಜ್ಯ ಬಂದರಿನಲ್ಲಿ ಭಾರಿ ಸ್ಫೋಟ: ಮೃತರ ಸಂಖ್ಯೆ 14ಕ್ಕೆ ಏರಿಕೆ

ಇರಾನ್‌ನ ಅತಿದೊಡ್ಡ ವಾಣಿಜ್ಯ ಬಂದರಿನಲ್ಲಿ ಭಾರಿ ಸ್ಫೋಟ: ಮೃತರ ಸಂಖ್ಯೆ 14ಕ್ಕೆ ಏರಿಕೆ

Focus, Update Videos, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ
ಟೆಹ್ರಾನ್: ಹಾರ್ಮೋಜ್ಗನ್‌ನಲ್ಲಿರುವ ಇರಾನ್‌ನ ಅತಿದೊಡ್ಡ ವಾಣಿಜ್ಯ ಬಂದರಿನಲ್ಲಿ ಸಂಭವಿಸಿದ ಭಾರಿ ಸ್ಫೋಟದಲ್ಲಿ ಕನಿಷ್ಠ 14 ಜನರು ಸಾವನ್ನಪ್ಪಿದ್ದಾರೆ. 750 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. 🚨 HAPPENING NOWThe explosion at Bandar Abbas in Iran has caused the fire to spread. The Islamic Republic has no way to contain the spread and it looks like the entire port is about to burn down.pic.twitter.com/kJL5a9Lmf4— Kosher🎗🧡 (@koshercockney) April 26, 2025 ಬಂದರ್ ಅಬ್ಬಾಸ್‌ನಲ್ಲಿರುವ ಚೀನಾದ ಕಾನ್ಸುಲೇಟ್ ಜನರಲ್ ಪ್ರಕಾರ, ಸ್ಫೋಟದಲ್ಲಿ ಮೂವರು ಚೀನೀ ನಾಗರಿಕರು ಸಣ್ಣಪುಟ್ಟ ಗಾಯಗಳನ್ನು ಹೊಂದಿದ್ದಾರೆ. ವೈದ್ಯಕೀಯ ಚಿಕಿತ್ಸೆ ಪಡೆದ ನಂತರ ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ರಕ್ಷಣಾ ಪ್ರಯತ್ನಗಳು ಮುಂದುವರಿಡಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗಬಹುದು ಎಂದು ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಟೆಹ್ರಾನ್‌ನಿಂದ ಸುಮಾರು 1,...
ಬೀದರ್ – ಬೆಂಗಳೂರು ವಿಮಾನ ಸೇವೆ;  ಸ್ಥಗಿತಗೊಂಡಿದ್ದ ವಿಮಾನಯಾನಕ್ಕೆ ಸಿಎಂ ಮರು ಚಾಲನೆ

ಬೀದರ್ – ಬೆಂಗಳೂರು ವಿಮಾನ ಸೇವೆ; ಸ್ಥಗಿತಗೊಂಡಿದ್ದ ವಿಮಾನಯಾನಕ್ಕೆ ಸಿಎಂ ಮರು ಚಾಲನೆ

Focus, Update, Update Videos, ಪ್ರಮುಖ ಸುದ್ದಿ, ರಾಜ್ಯ
ಬೀದರ್‌: ಬೀದರ್ - ಬೆಂಗಳೂರು ವಿಮಾನ ಸೇವೆ ಪುನರಾರಂಭವಾಗಿದೆ. ಸುಮಾರು ಒಂದೂವರೆ ವರ್ಷದ ಹಿಂದೆ ಸ್ಥಗಿತಗೊಂಡಿದ್ದ ಬೀದರ್ - ಬೆಂಗಳೂರು ವಿಮಾನ ಸೇವೆಗೆ ಸಿಎಂ ಸಿದ್ದರಾಮಯ್ಯ ಬುಧವಾರ ಮರು ಚಾಲನೆ ನೀಡಿದರು. ಗುರುವಾರದಿಂದ ಬೀದರ್ - ಬೆಂಗಳೂರು ನಡುವೆ ಸ್ಟಾರ್‌ ಏರ್‌ಲೈನ್ಸ್‌ ವಿಮಾನ ಸೇವೆ ಆರಂಭಿಸಲಿದೆ. ಪ್ರತಿ ದಿನ ಬೆಳಗ್ಗೆ 7.30ಕ್ಕೆ ಬೆಂಗಳೂರಿನಿಂದ ಬೀದರ್‌ ಹಾಗೂ ಬೆಳಗ್ಗೆ 9.10ಕ್ಕೆ ಬೀದರ್‌ನಿಂದ ಬೆಂಗಳೂರಿಗೆ ವಿಮಾನ ಸೌಲಭ್ಯ ಸಿಗಲಿದೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್​ ಬಿ. ಖಂಡ್ರೆ, ಸ್ಥಗಿತಗೊಂಡಿದ್ದ ಬೀದರ್- ಬೆಂಗಳೂರು ನಾಗರಿಕ ವಿಮಾನಯಾನ ಸೇವೆಯನ್ನು ರಾಜ್ಯ ಸರ್ಕಾರ ಪುನಾರಂಭಿಸಿದೆ. ಇದಕ್ಕಾಗಿ ಕೆಕೆಆರ್​ಡಿಬಿಯಿಂದ ಈ ವರ್ಷ 14 ಕೋಟಿ ರೊಪಾಯಿ ಮೀಸಲಿಡಲಾಗಿದೆ ಎಂದು ತಿಳಿಸಿದರು....
ಮುಂಬೈ ದಾಳಿಕೋರ ತಹವ್ವೂರ್ ರಾಣಾನನ್ನು ಕರೆತಂದ ಮೋದಿ ಸರ್ಕಾರಕ್ಕೆ ಅಭಿನಂದನೆ ಎಂದ ಇಸ್ರೇಲ್

ಮುಂಬೈ ದಾಳಿಕೋರ ತಹವ್ವೂರ್ ರಾಣಾನನ್ನು ಕರೆತಂದ ಮೋದಿ ಸರ್ಕಾರಕ್ಕೆ ಅಭಿನಂದನೆ ಎಂದ ಇಸ್ರೇಲ್

Focus, Update, Update Videos, ಪ್ರಮುಖ ಸುದ್ದಿ
ನವದೆಹಲಿ: 26/11 ರ ಸಂಚುಕೋರ ತಹವ್ವೂರ್ ರಾಣಾನನ್ನು ಅಮೆರಿಕದಿಂದ ಭಾರತಕ್ಕೆ ಹಸ್ತಾಂತರಿಸುವುದನ್ನು ಸ್ವಾಗತಿಸಿರುವ ಇಸ್ರೇಲ್, ಭಯೋತ್ಪಾದಕರ ವಿರುದ್ದದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ತೋರಿದ ನಿರಂತರ ಪ್ರಯತ್ನಕ್ಕೆ ಸಂದ ಜಯ ಎಂದು ಬಣ್ಣಿಸಿದೆ. 🚨 BIG BREAKING NEWS26/11 mastermind Tahawwur Rana has ARRIVED in India, following his EXTRADITION from US [Bharti Jain/TOI] 🔥— NIA will take him into custody. pic.twitter.com/ELPwS28L5L— Megh Updates 🚨™ (@MeghUpdates) April 10, 2025 “2008 ರ ನವೆಂಬರ್ 26 ರಂದು ಮುಂಬೈನಲ್ಲಿ ನಡೆದ ಭೀಕರ ಮತ್ತು ಭಯಾನಕ ಭಯೋತ್ಪಾದಕ ದಾಳಿಯಲ್ಲಿ ಇಸ್ರೇಲಿಗಳು ಸೇರಿದಂತೆ 170 ಕ್ಕೂ ಹೆಚ್ಚು ಅಮಾಯಕ ನಾಗರಿಕರ ಪ್ರಾಣ ಬಲಿ ಪಡೆದ ಘಟನೆಯ ರೂವಾರಿಗಳಲ್ಲಿ ಒಬ್ಬನನ್ನು ಭಾರತಕ್ಕೆ ಹಸ್ತಾಂತರಿಸಲಾಗಿದೆ. ಈ ಬಗ್ಗೆ ಕೇಳಲು ನಮಗೆ ಖುಷಿಯಾಗುತ್ತಿದೆ. ಭಯೋತ್ಪಾದಕರನ್ನು ಕಾನೂನಿನಡಿ ತರುವಲ್ಲಿ ಭಾರತ ಸರ್ಕಾರ ತೋರಿದ ನಿರಂತರ ಪ್ರಯತ್ನಕ್ಕೆ ಅಭಿನಂದನೆಗಳು ಎಂದು ಭಾರತದಲ್ಲಿರುವ ಇಸ್ರೇಲ್ ರಾಯಭಾರಿ...
‘RSS ಭಾರತದ ಅಮರ ಸಂಸ್ಕೃತಿಯ ಆಧುನಿಕ ‘ಅಕ್ಷಯ ವತ್ ವೃಕ್ಷ’ವಾಗಿದೆ’: ಪ್ರಧಾನಿ ನರೇಂದ್ರ ಮೋದಿ.

‘RSS ಭಾರತದ ಅಮರ ಸಂಸ್ಕೃತಿಯ ಆಧುನಿಕ ‘ಅಕ್ಷಯ ವತ್ ವೃಕ್ಷ’ವಾಗಿದೆ’: ಪ್ರಧಾನಿ ನರೇಂದ್ರ ಮೋದಿ.

Focus, Update Videos, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ವೀಡಿಯೊ
ನಾಗ್ಪುರ: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಭಾರತದ ಅಮರ ಸಂಸ್ಕೃತಿಯ ಆಧುನಿಕ 'ಅಕ್ಷಯ ವತ್' ಆಗಿದ್ದು, ಇದು ರಾಷ್ಟ್ರವನ್ನು ನಿರಂತರವಾಗಿ ಚೈತನ್ಯಗೊಳಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಬಣ್ಣಿಸಿದ್ದಾರೆ. ವಿವಿಧ ಕ್ಷೇತ್ರಗಳಲ್ಲಿ ಆರ್‌ಎಸ್‌ಎಸ್‌ನ ನಿಸ್ವಾರ್ಥ ಸೇವೆ ಮತ್ತು ರಾಷ್ಟ್ರ ನಿರ್ಮಾಣ, ಸಾಮಾಜಿಕ ಸೇವೆ ಮತ್ತು ಸಾಂಸ್ಕೃತಿಕ ಸಂರಕ್ಷಣೆಯಲ್ಲಿ ಅದರ ಪಾತ್ರವನ್ನು ಅವರು ಶ್ಲಾಘಿಸಿದ್ದಾರೆ. ಪ್ರಧಾನಿ ಶ್ರೀ @narendramodi ಅವರು ಮಹಾರಾಷ್ಟ್ರದ ನಾಗಪುರದಲ್ಲಿರುವ ದೀಕ್ಷಾಭೂಮಿಗೆ ಭೇಟಿ ನೀಡಿ ಬಾಬಾ ಸಾಹೇಬ್ ಡಾ. ಬಿ. ಆರ್. ಅಂಬೇಡ್ಕರ್ ಅವರಿಗೆ ಗೌರವ ನಮನ ಸಲ್ಲಿಸಿದರು.#BRAmbedkar pic.twitter.com/ZQRnc573wa — BJP Karnataka (@BJP4Karnataka) March 30, 2025 ಮಾಧವ ನೇತ್ರಾಲಯ ಕಣ್ಣಿನ ಸಂಸ್ಥೆ ಮತ್ತು ಸಂಶೋಧನಾ ಕೇಂದ್ರದ ಹೊಸ ವಿಸ್ತರಣಾ ಕಟ್ಟಡವಾದ ಮಾಧವ ನೇತ್ರಾಲಯ ಪ್ರೀಮಿಯಂ ಕೇಂದ್ರದ ಅಡಿಪಾಯ ಹಾಕಿದ ನಂತರ ಅವರು"ರಾಷ್ಟ್ರೀಯ ಸ್ವಯಂಸೇವಕ ಸಂಘವು ಭಾರತದ ಅಮರ ಸಂಸ್ಕೃತಿಯ ಆಧುನಿಕ ಅಕ್ಷಯ ವತ್ ಆಗಿದೆ; ಈ ಅಕ್ಷಯ ವತ್ ಭಾರತೀಯ ಸಂಸ್ಕೃತಿ ಮತ್ತು ನಮ್ಮ ರಾಷ್...
ಬಹುನಿರೀಕ್ಷಿತ ‘ಆದ್ರಿಶ್ಯಂ 2—ದಿ ಇನ್ವಿಸಿಬಲ್ ಹೀರೋಸ್’ ಚಿತ್ರ ಇದೀಗ ಎಲ್ಲರ ಕೌತುಕ

ಬಹುನಿರೀಕ್ಷಿತ ‘ಆದ್ರಿಶ್ಯಂ 2—ದಿ ಇನ್ವಿಸಿಬಲ್ ಹೀರೋಸ್’ ಚಿತ್ರ ಇದೀಗ ಎಲ್ಲರ ಕೌತುಕ

Focus, Update Videos, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ, ಸಿನಿಮಾ
ಮುಂಬೈ: ಬಹುನಿರೀಕ್ಷಿತ 'ಆದ್ರಿಶ್ಯಂ 2—ದಿ ಇನ್ವಿಸಿಬಲ್ ಹೀರೋಸ್' ಚಿತ್ರದ ಟ್ರೇಲರ್‌ ಬಿಡುಗಡೆಯಾಗಿದೆ. ಇದರಲ್ಲಿ ನಟ ಐಜಾಜ್ ಖಾನ್ ರಹಸ್ಯ ಏಜೆಂಟ್ ಪೂಜಾ ಗೋರ್ ಅವರೊಂದಿಗೆ ಸೇರಿಕೊಂಡು ಅಪಾಯಕಾರಿ ಶತ್ರುಗಳ ವಿರುದ್ಧ ಹೋರಾಡುತ್ತಿರುವ ದೃಶ್ಯ ರೋಮಾಂಚನ ಅನುಭವ ನೀಡುತ್ತಿದೆ. https://www.youtube.com/watch?v=0I7PwBoIcuU ಸಾಮಾಜಿಕ ಮಾಧ್ಯಮದಲ್ಲಿ ಕುತೂಹಲಕಾರಿ ಟ್ರೇಲರ್ ಅನ್ನು ನಿರ್ಮಾಪಕರು ಬಿಡುಗಡೆ ಮಾಡಿದ್ದಾರೆ. 'ಬೆದರಿಕೆ ಹೆಚ್ಚಿದೆ, ಮಿಷನ್ ಹೆಚ್ಚು ಮಾರಕವಾಗಿದೆ. ಮತ್ತು ಅನಾಮಿಕರೂ ಸಿದ್ಧರಾಗಿದ್ದಾರ' ಎಂಬ ಒಗಟು ಒಗಟಾದ ಶೀರ್ಷಿಕೆಯಿಂದ ಈ ಟ್ರೇಲರ್ ಗಮನಸೆಳೆದಿದೆ. ಐಜಾಜ್ ಖಾನ್ ಮತ್ತು ಪೂಜಾ ಗೋರ್ ಅವರನ್ನು ಅದ್ಭುತ್ಯಂ 2 ನಲ್ಲಿ ವೀಕ್ಷಿಸಿ - ಏಪ್ರಿಲ್ 4 ರಿಂದ ಸೋನಿ ಯಲ್ಲಿ ಸ್ಟ್ರೀಮಿಂಗ್ ಆಗಲಿದೆ. ಥ್ರಿಲ್ಲರ್ ಚಿತ್ರದಲ್ಲಿ ರವಿವರ್ಮಾ ಪಾತ್ರವನ್ನು ಮತ್ತೆ ನಿರ್ವಹಿಸುತ್ತಿರುವ ಐಜಾಜ್ ತಮ್ಮ ಉತ್ಸಾಹವನ್ನು ಹಂಚಿಕೊಂಡಿದ್ದಾರೆ. 'ಆದೃಶ್ಯಂ 2 ದೊಡ್ಡದಾಗಿದೆ, ದಿಟ್ಟ ಮತ್ತು ಹೆಚ್ಚು ತೀವ್ರವಾಗಿದೆ. ಈ ಸೀಸನ್‌ನಲ್ಲಿ ರವಿ ಒಬ್ಬಂಟಿಯಾಗಿ ಹೋರಾಡುತ್ತಿಲ್ಲ. ಪೂಜಾ ಗೋರ್ ನಿರ್...
ಇದೀಗ ಸಲ್ಮಾನ್ ಖಾನ್, ರಶ್ಮಿಕಾ ಮಂದಣ್ಣರ ‘ಸಿಕಂದರ್’ ಬಗ್ಗೆಯೇ ಕೌತುಕ..

ಇದೀಗ ಸಲ್ಮಾನ್ ಖಾನ್, ರಶ್ಮಿಕಾ ಮಂದಣ್ಣರ ‘ಸಿಕಂದರ್’ ಬಗ್ಗೆಯೇ ಕೌತುಕ..

Focus, Update Videos, ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ, ವೀಡಿಯೊ, ಸಿನಿಮಾ
ಬಾಲಿವುಡ್ ನಟ ನಟ ಸಲ್ಮಾನ್ ಖಾನ್ ಅವರ ಆ್ಯಕ್ಷನ್ ಡ್ರಾಮಾ 'ಸಿಕಂದರ್' ಸಿನಿಮಾ ಈ ತಿಂಗಳ ಅಂತ್ಯದಲ್ಲಿ ಬಿಡುಗಡೆಯಾಗಲಿದೆ. ಈ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ನಾಯಕಿಯಾಗಿ ನಟಿಸಿದ್ದಾರೆ. https://www.youtube.com/watch?v=pzuAltuKXUo ಈ ಸಿನಿಮಾ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಮಾಹಿತಿ ಹಂಚಿಕೊಂಡಿರುವ ಸಲ್ಮಾನ್ ಖಾನ್, ತಮ್ಮ 'ಸಿಕಂದರ್ ಚಿತ್ರ' ಮಾರ್ಚ್ 30 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಎಂದು ತಿಳಿಸಿದ್ದಾರೆ.   View this post on Instagram   A post shared by Salman Khan (@beingsalmankhan)...
ಔರಂಗಜೇಬ್ ಸಮಾಧಿ ವಿವಾದ: ನಾಗಪುರದಲ್ಲಿ ಹಿಂಸಾಚಾರ ಭುಗಿಲು

ಔರಂಗಜೇಬ್ ಸಮಾಧಿ ವಿವಾದ: ನಾಗಪುರದಲ್ಲಿ ಹಿಂಸಾಚಾರ ಭುಗಿಲು

Focus, Update Videos, ಪ್ರಮುಖ ಸುದ್ದಿ, ವೀಡಿಯೊ
ನಾಗ್ಪುರ: ಮೊಘಲ್‌ ದೊರೆ ಔರಂಗಜೇಬ್ ಸಮಾಧಿ ವಿಚಾರ ಇದೀಗ ಮಹಾರಾಷ್ಟ್ರದ ನಾಗಪುರವನ್ನು ಪ್ರಕ್ಷುಬ್ಧಗೊಳಿಸಿದೆ. ಎರಡು ಗುಂಪುಗಳ ನಡುವೆ ಸಂಘರ್ಷ ಭುಗಿಲೆದ್ದಿದ್ದು ಘಪೊಲೀಸರ ಮೇಲೂ ಕಲ್ಲು ತೂರಾಟ ನಡೆದಿದೆ. ಹಿಂಸಾಚಾರದಲ್ಲಿ ಮೂವರು ಪೊಲೀಸರು ಸೇರಿ 9 ಮಂದಿ ಗಾಯಗೊಂಡಿದ್ದಾರೆ. #WATCH | Maharashtra: Efforts underway to douse fire in vehicles that have been torched in Mahal area of ​​Nagpur. Tensions have broken out here following a dispute between two groups. pic.twitter.com/rRheKdpGh4 — ANI (@ANI) March 17, 2025 ಸಂಭಾಜಿನಗರ ಜಿಲ್ಲೆಯಲ್ಲಿರುವ ಔರಂಗಜೇಬ್‌ ಸಮಾಧಿ ತೆರವುಗೊಳಿಸಬೇಕು ಎಂದು ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್ ಸೋಮವಾರ ಮಹಾರಾಷ್ಟ್ರದಲ್ಲಿ ಪ್ರತಿಭಟನೆ ನಡೆಸಿತ್ತು. ಅದರ ಬೆನ್ನಲ್ಲೆ ಕುರಾನ್‌ ಪ್ರತಿಯನ್ನು ಸುಡಲಾಗಿದೆ ಎಂಬ ವದಂತಿ ಹಬ್ಬಿದೆ. ಈ ವದಂತಿ ನಂತರ ಹಿಂಸಾಚಾರ ಭುಗಿಲೆದ್ದಿದ್ದು, ಹಲವೆಡೆ ಕಲ್ಲು ತೂರಾಟ, ವಾಹನಗಳಿಗೆ ಬೆಂಕಿ ಹಚ್ಚಿದ ಘಟನೆಗಳು ನಡೆದಿವೆ. ಹಿಂಸಾಚಾರ ನಿಯಂತ್ರಿಸಲು ಪೊಲೀಸರು ಲಾಠಿಪ್ರಹಾರ...
VIDEO: ಕಾರು ಡಿಕ್ಕಿಹೊಡಿಸಿ ವ್ಯಕ್ತಿಯ ಕೊಲೆಗೆ ಯತ್ನ: ತಲೆಕೆಳಗಾಗಿ ಸಿಲುಕಿದ ಮಹಿಳೆ..

VIDEO: ಕಾರು ಡಿಕ್ಕಿಹೊಡಿಸಿ ವ್ಯಕ್ತಿಯ ಕೊಲೆಗೆ ಯತ್ನ: ತಲೆಕೆಳಗಾಗಿ ಸಿಲುಕಿದ ಮಹಿಳೆ..

Focus, Update Videos, ಪ್ರಮುಖ ಸುದ್ದಿ, ರಾಜ್ಯ, ವೀಡಿಯೊ
ಮಂಗಳೂರು: ಬಂದರು ನಗರಿ ಮಂಗಳೂರು ಆಘಾತಕಾರಿ ಘಟನೆಯೊಂದಕ್ಕೆ ಸಾಕ್ಷಿಯಾಗಿದೆ. ಜಗಳವಾಡುತ್ತಿದ್ದ ನೆರಮನೆಯವನನ್ನು ಕೊಳ್ಳಲು ಹೋಗಿ ಮಹಿಳೆಯ ಪ್ರಾಣಕ್ಕೆ ಸಂಚಕಾರ ತಂದ ವ್ಯಕ್ತಿ ಇದೀಗ ಜೈಲು ಸೇರಿದ್ದಾನೆ. A retired #BSNL employee in #Karnataka’s #Mangaluru has been arrested for allegedly attempting to murder his neighbour by intentionally ramming his car into the latter’s motorcycle amid a longstanding dispute. The accused, 69-year-old #SatishKumarKM, a resident of #Bejai, was… pic.twitter.com/ssdpJxwEvF — Hate Detector 🔍 (@HateDetectors) March 14, 2025 ಮಂಗಳೂರಿನ ಬಿಜೈ ಸಮೀಪದ ಕಾಪಿಕಾಡ್ ಬಳಿ ನಿವೃತ್ತ BSNL ಅಧಿಕಾರಿ ಎನ್ನಲಾದ ಸತೀಶ್ ಕುಮಾರ್ ಎಂಬವರು ತಮ್ಮ ನೆರೆಮನೆಯ ವ್ಯಕ್ತಿಯ ಕೊಲೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ.  ತನ್ನ ಎದುರಾಳಿ ವ್ಯಕ್ತಿ ಬೈಕ್ ನಲ್ಲಿ ಬರುವುದನ್ನೇ ಕಾರಿನಲ್ಲಿ ಕುಳಿತು ಕಾಯುತ್ತಿದ್ದ ಸತೀಶ್ ಕುಮಾರ್, ಆತ ಬೈಕಿನಲ್ಲಿ ಬರುತ್ತಿದ್ದಂತೆಯೇ ಅತಿ ವೇಗದಲ್ಲಿ ಕಾರು ಚಲಾಯಿ...