Saturday, December 6

Update Videos

ಇದೀಗ ಸಲ್ಮಾನ್ ಖಾನ್, ರಶ್ಮಿಕಾ ಮಂದಣ್ಣರ ‘ಸಿಕಂದರ್’ ಬಗ್ಗೆಯೇ ಕೌತುಕ..

ಇದೀಗ ಸಲ್ಮಾನ್ ಖಾನ್, ರಶ್ಮಿಕಾ ಮಂದಣ್ಣರ ‘ಸಿಕಂದರ್’ ಬಗ್ಗೆಯೇ ಕೌತುಕ..

Focus, Update Videos, ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ, ವೀಡಿಯೊ, ಸಿನಿಮಾ
ಬಾಲಿವುಡ್ ನಟ ನಟ ಸಲ್ಮಾನ್ ಖಾನ್ ಅವರ ಆ್ಯಕ್ಷನ್ ಡ್ರಾಮಾ 'ಸಿಕಂದರ್' ಸಿನಿಮಾ ಈ ತಿಂಗಳ ಅಂತ್ಯದಲ್ಲಿ ಬಿಡುಗಡೆಯಾಗಲಿದೆ. ಈ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ನಾಯಕಿಯಾಗಿ ನಟಿಸಿದ್ದಾರೆ. https://www.youtube.com/watch?v=pzuAltuKXUo ಈ ಸಿನಿಮಾ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಮಾಹಿತಿ ಹಂಚಿಕೊಂಡಿರುವ ಸಲ್ಮಾನ್ ಖಾನ್, ತಮ್ಮ 'ಸಿಕಂದರ್ ಚಿತ್ರ' ಮಾರ್ಚ್ 30 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಎಂದು ತಿಳಿಸಿದ್ದಾರೆ.   View this post on Instagram   A post shared by Salman Khan (@beingsalmankhan)...
ಔರಂಗಜೇಬ್ ಸಮಾಧಿ ವಿವಾದ: ನಾಗಪುರದಲ್ಲಿ ಹಿಂಸಾಚಾರ ಭುಗಿಲು

ಔರಂಗಜೇಬ್ ಸಮಾಧಿ ವಿವಾದ: ನಾಗಪುರದಲ್ಲಿ ಹಿಂಸಾಚಾರ ಭುಗಿಲು

Focus, Update Videos, ಪ್ರಮುಖ ಸುದ್ದಿ, ವೀಡಿಯೊ
ನಾಗ್ಪುರ: ಮೊಘಲ್‌ ದೊರೆ ಔರಂಗಜೇಬ್ ಸಮಾಧಿ ವಿಚಾರ ಇದೀಗ ಮಹಾರಾಷ್ಟ್ರದ ನಾಗಪುರವನ್ನು ಪ್ರಕ್ಷುಬ್ಧಗೊಳಿಸಿದೆ. ಎರಡು ಗುಂಪುಗಳ ನಡುವೆ ಸಂಘರ್ಷ ಭುಗಿಲೆದ್ದಿದ್ದು ಘಪೊಲೀಸರ ಮೇಲೂ ಕಲ್ಲು ತೂರಾಟ ನಡೆದಿದೆ. ಹಿಂಸಾಚಾರದಲ್ಲಿ ಮೂವರು ಪೊಲೀಸರು ಸೇರಿ 9 ಮಂದಿ ಗಾಯಗೊಂಡಿದ್ದಾರೆ. #WATCH | Maharashtra: Efforts underway to douse fire in vehicles that have been torched in Mahal area of ​​Nagpur. Tensions have broken out here following a dispute between two groups. pic.twitter.com/rRheKdpGh4 — ANI (@ANI) March 17, 2025 ಸಂಭಾಜಿನಗರ ಜಿಲ್ಲೆಯಲ್ಲಿರುವ ಔರಂಗಜೇಬ್‌ ಸಮಾಧಿ ತೆರವುಗೊಳಿಸಬೇಕು ಎಂದು ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್ ಸೋಮವಾರ ಮಹಾರಾಷ್ಟ್ರದಲ್ಲಿ ಪ್ರತಿಭಟನೆ ನಡೆಸಿತ್ತು. ಅದರ ಬೆನ್ನಲ್ಲೆ ಕುರಾನ್‌ ಪ್ರತಿಯನ್ನು ಸುಡಲಾಗಿದೆ ಎಂಬ ವದಂತಿ ಹಬ್ಬಿದೆ. ಈ ವದಂತಿ ನಂತರ ಹಿಂಸಾಚಾರ ಭುಗಿಲೆದ್ದಿದ್ದು, ಹಲವೆಡೆ ಕಲ್ಲು ತೂರಾಟ, ವಾಹನಗಳಿಗೆ ಬೆಂಕಿ ಹಚ್ಚಿದ ಘಟನೆಗಳು ನಡೆದಿವೆ. ಹಿಂಸಾಚಾರ ನಿಯಂತ್ರಿಸಲು ಪೊಲೀಸರು ಲಾಠಿಪ್ರಹಾರ...
VIDEO: ಕಾರು ಡಿಕ್ಕಿಹೊಡಿಸಿ ವ್ಯಕ್ತಿಯ ಕೊಲೆಗೆ ಯತ್ನ: ತಲೆಕೆಳಗಾಗಿ ಸಿಲುಕಿದ ಮಹಿಳೆ..

VIDEO: ಕಾರು ಡಿಕ್ಕಿಹೊಡಿಸಿ ವ್ಯಕ್ತಿಯ ಕೊಲೆಗೆ ಯತ್ನ: ತಲೆಕೆಳಗಾಗಿ ಸಿಲುಕಿದ ಮಹಿಳೆ..

Focus, Update Videos, ಪ್ರಮುಖ ಸುದ್ದಿ, ರಾಜ್ಯ, ವೀಡಿಯೊ
ಮಂಗಳೂರು: ಬಂದರು ನಗರಿ ಮಂಗಳೂರು ಆಘಾತಕಾರಿ ಘಟನೆಯೊಂದಕ್ಕೆ ಸಾಕ್ಷಿಯಾಗಿದೆ. ಜಗಳವಾಡುತ್ತಿದ್ದ ನೆರಮನೆಯವನನ್ನು ಕೊಳ್ಳಲು ಹೋಗಿ ಮಹಿಳೆಯ ಪ್ರಾಣಕ್ಕೆ ಸಂಚಕಾರ ತಂದ ವ್ಯಕ್ತಿ ಇದೀಗ ಜೈಲು ಸೇರಿದ್ದಾನೆ. A retired #BSNL employee in #Karnataka’s #Mangaluru has been arrested for allegedly attempting to murder his neighbour by intentionally ramming his car into the latter’s motorcycle amid a longstanding dispute. The accused, 69-year-old #SatishKumarKM, a resident of #Bejai, was… pic.twitter.com/ssdpJxwEvF — Hate Detector 🔍 (@HateDetectors) March 14, 2025 ಮಂಗಳೂರಿನ ಬಿಜೈ ಸಮೀಪದ ಕಾಪಿಕಾಡ್ ಬಳಿ ನಿವೃತ್ತ BSNL ಅಧಿಕಾರಿ ಎನ್ನಲಾದ ಸತೀಶ್ ಕುಮಾರ್ ಎಂಬವರು ತಮ್ಮ ನೆರೆಮನೆಯ ವ್ಯಕ್ತಿಯ ಕೊಲೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ.  ತನ್ನ ಎದುರಾಳಿ ವ್ಯಕ್ತಿ ಬೈಕ್ ನಲ್ಲಿ ಬರುವುದನ್ನೇ ಕಾರಿನಲ್ಲಿ ಕುಳಿತು ಕಾಯುತ್ತಿದ್ದ ಸತೀಶ್ ಕುಮಾರ್, ಆತ ಬೈಕಿನಲ್ಲಿ ಬರುತ್ತಿದ್ದಂತೆಯೇ ಅತಿ ವೇಗದಲ್ಲಿ ಕಾರು ಚಲಾಯಿ...
ಸಾರಿಗೆ ಇಲಾಖೆಯಲ್ಲಿ ಯಾವುದೇ ರೀತಿಯ ಭ್ರಷ್ಟಾಚಾರ ಸಹಿಸುವುದಿಲ್ಲ: ರಾಮಲಿಂಗಾ ರೆಡ್ಡಿ

ಸಾರಿಗೆ ಇಲಾಖೆಯಲ್ಲಿ ಯಾವುದೇ ರೀತಿಯ ಭ್ರಷ್ಟಾಚಾರ ಸಹಿಸುವುದಿಲ್ಲ: ರಾಮಲಿಂಗಾ ರೆಡ್ಡಿ

Focus, Update Videos, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಸಾರಿಗೆ ಇಲಾಖೆ ( RTO) ಯಲ್ಲಿ ಯಾವುದೇ ರೀತಿಯ ಭ್ರಷ್ಟಾಚಾರ ಸಹಿಸುವುದಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. ಮೋಟಾರು ವಾಹನ ನಿರೀಕ್ಷಕರೊಬ್ಬರು ಸರ್ಕಾರಿ ವಾಹನದಲ್ಲಿ ಕುಳಿತು ಹಣ ಪಡೆದಿದ್ದಾರೆ ಎಂದು ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ ಸುದ್ದಿ ಪ್ರಕಟವಾಗಿರುವ ಹಿನ್ನೆಲೆಯಲ್ಲಿ, ಆರೋಪ ಕುರಿತಂತೆ ಸೂಕ್ತ ತನಿಖೆ ನಡೆಸುವಂತೆ ಸಚಿವರು ಆದೇಶಿಸಿದ್ದಾರೆ. ಆ ಸಂಬಂಧ ತನಿಖೆ ಕೈಗೆತ್ತಿಕೊಂಡಿರುವ ಮಂಡ್ಯದ ಪ್ರಾದೇಶಿಕ ಸಾರಿಗೆ ಅಧಿಕಾರಿಯವರು, ಆರೋಪಕ್ಕೆ ಗುರಿಯಾಗಿರುವ ಮೋಟಾರು ವಾಹನ ನಿರೀಕ್ಷಕರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿದ್ದಾರೆ. ನೌಕರರು ಕರ್ತವ್ಯ ಲೋಪ ಎಸಗಿರುವುದು ಮೇಲ್ನೋಟಕ್ಕೆ ಕಂಡುಬರುವುದರಿಂದ ಸಾರಿಗೆ ಆಯುಕ್ತರು ಮತ್ತು ಸಕ್ಷಮ ಪ್ರಾಧಿಕಾರಿಯು ಮೋಟಾರು ವಾಹನ ನಿರೀಕ್ಷಕರಾದ ವಾಣಿಶ್ರೀ ಎಂ.ಎನ್ ಅವರ ವಿರುದ್ಧದ ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿ, ಸೇವೆಯಿಂದ ಅಮಾನತ್ತುಗೊಳಿಸಿದ್ದಾರೆ. ಮಂಡ್ಯ ಪ್ರಾದೇಶಿಕ ಸಾರಿಗೆ ಕಛೇರಿಯಿಂದ ಧಾರವಾಡ (ಪಶ್ಚಿಮ) ಕ್ಕೆ ವರ್ಗಾಯಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ....
ನಟಿ ರನ್ಯಾ ಚಿನ್ನ ಸ್ಮಗ್ಲಿಂಗ್ ಹಿಂದಿರುವ ಸಚಿವರು ಯಾರು? ಮಾಹಿತಿ ಬಹಿರಂಗಪಡಿಸಲು ಬಿಜೆಪಿ ಪಟ್ಟು

ನಟಿ ರನ್ಯಾ ಚಿನ್ನ ಸ್ಮಗ್ಲಿಂಗ್ ಹಿಂದಿರುವ ಸಚಿವರು ಯಾರು? ಮಾಹಿತಿ ಬಹಿರಂಗಪಡಿಸಲು ಬಿಜೆಪಿ ಪಟ್ಟು

Focus, Update Videos, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ, ಸಿನಿಮಾ
ಬೆಂಗಳೂರು: ರನ್ಯಾರಾವ್ ಚಿನ್ನ ಸ್ಮಗ್ಲಿಂಗ್ ಹಿಂದೆ ಕೆಲವು ಸಚಿವರು ಇರುವ ಮಾಹಿತಿ ಇದ್ದು, ಅಂಥ ಸಚಿವರ ಹೆಸರನ್ನು ಬಹಿರಂಗಪಡಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಮುಖ್ಯಮಂತ್ರಿಗಳನ್ನು ಆಗ್ರಹಿಸಿದ್ದಾರೆ. ನಟಿ ರನ್ಯಾ ರಾವ್ ಅವರ ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಹವಾಲಾ ನಂಟು ಬೆಸೆದುಕೊಂಡಿರುವ ಶಂಖೆ ವ್ಯಕ್ತವಾಗಿದ್ದು, ಆರೋಪಿ ರನ್ಯಾ ರಾವ್ ಬಂಧನದ ಸಂದರ್ಭದಲ್ಲಿ ಸಚಿವರೊಬ್ಬರನ್ನು ಸಂಪರ್ಕಿಸಲು ಯತ್ನಿಸಿರುವುದು @INCKarnataka ಸರ್ಕಾರದ ಪ್ರಭಾವಿಗಳ ಕೈವಾಡ ಇರುವ ಬಗ್ಗೆ ಸ್ಪಷ್ಟ ಅನುಮಾನಗಳು ಮೂಡುತ್ತಿವೆ. ರನ್ಯಾ ರಾವ್ ಅವರು ಉನ್ನತ ಪೊಲೀಸ್… pic.twitter.com/4XHhTNT15b — Office of BY Vijayendra (@OfficeofBYV) March 10, 2025 ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಚಿನ್ನ ಕಳ್ಳಸಾಗಣೆ ಹಿನ್ನೆಲೆಯಲ್ಲಿ ಬಂಧಿತರಾದ ರನ್ಯಾರಾವ್ ಹಿಂದೆ ಅನೇಕ ಘಟಾನುಘಟಿಗಳಿದ್ದಾರೆ ಎಂಬ ಅಂಶ ಹೊರಕ್ಕೆ ಬರುತ್ತಿದೆ. ಇದೇನೂ ಸಣ್ಣ ಘಟನೆಯಲ್ಲ; ರನ್ಯಾರಾವ್ ಕಳೆದ ಕೆಲವು ತಿಂಗಳುಗಳಲ್ಲಿ 30ಕ್ಕೂ ಹೆಚ್ಚು ಬಾರಿ ವಿದೇಶಕ್ಕೆ- ದು...
ಮುಸ್ಲಿಂ ವಿದ್ಯಾರ್ಥಿಗಳ ವಿದೇಶಿ ಕಲಿಕೆಗಾಗಿ ಪ್ರೋತ್ಸಾಹಧನ..! ಹಿಂದೂ ವಿದ್ಯಾರ್ಥಿಗಳಿಗೆ ಯಾಕಿಲ್ಲ? ವಿಜಯೇಂದ್ರ ಪ್ರಶ್ನೆ

ಮುಸ್ಲಿಂ ವಿದ್ಯಾರ್ಥಿಗಳ ವಿದೇಶಿ ಕಲಿಕೆಗಾಗಿ ಪ್ರೋತ್ಸಾಹಧನ..! ಹಿಂದೂ ವಿದ್ಯಾರ್ಥಿಗಳಿಗೆ ಯಾಕಿಲ್ಲ? ವಿಜಯೇಂದ್ರ ಪ್ರಶ್ನೆ

Focus, Update Videos, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ಮುಖ್ಯಮಂತ್ರಿಗಳು ಮಂಡಿಸಿದ ಬಜೆಟ್ ನಿರಾಸಾದಾಯಕವಾಗಿದೆ ಎಂದಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ರಾಜ್ಯದ ಅಭಿವೃದ್ಧಿಗೆ ಪೂರಕವಾಗಿಲ್ಲ. ಅಲ್ಪಸಂಖ್ಯಾತರನ್ನು ತೃಪ್ತಿ‌ ಪಡಿಸಲು ಧರ್ಮ-ಧರ್ಮಗಳ ನಡುವೆ ವಿಭಜಿಸುವ ದುಸ್ಸಾಹಸಕ್ಕೆ ಸಿದ್ದರಾಮಯ್ಯರವರು ಕೈ ಹಾಕಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಸ್ಲಿಮ್ ಮಹಿಳೆಯರಿಗೆ ಸ್ವಯಂರಕ್ಷಣೆಗಾಗಿ ತರಬೇತಿ ಯೋಜನೆ ಘೋಷಿಸಿದ್ದಾರೆ. ಈ ಯೋಜನೆ ಹಿಂದೂ ಮಹಿಳೆಯರಿಗೆ ಯಾಕಿಲ್ಲ? ಮುಸ್ಲಿಂ ಬಡ ಮಹಿಳೆಯರ ಸರಳ ವಿವಾಹಕ್ಕೆ ರೂ. 50,000 ಪ್ರೋತ್ಸಾಹ ಧನ ಘೋಷಣೆ ಮಾಡಿದ್ದಾರೆ. ಹಿಂದೂಗಳಲ್ಲಿ ಬಡ ಮಹಿಳೆಯರು ಇಲ್ಲವೇ? ಮುಸ್ಲಿಂ ವಿದ್ಯಾರ್ಥಿಗಳ ವಿದೇಶಿ ಕಲಿಕೆಗಾಗಿ ಪ್ರೋತ್ಸಾಹಧನ ರೂ. 20 ಲಕ್ಷ ಇದ್ದದ್ದನ್ನು ರೂ. 30 ಲಕ್ಷಕ್ಕೆ ಏರಿಸಲಾಗಿದೆ. ಯಾಕೆ ಈ ರೀತಿಯ ಯೋಜನೆಗಳು ಹಿಂದೂ ವಿದ್ಯಾರ್ಥಿಗಳಿಗಿಲ್ಲ? ಎಂದು ವಿಜಯೇಂದ್ರ ಪ್ರಶ್ನಿಸಿದ್ದಾರೆ. ಮುಖ್ಯಮಂತ್ರಿಗಳು ಮಂಡಿಸಿದ ಬಜೆಟ್ ನಿರಾಸಾದಾಯಕವಾಗಿದೆ. ರಾಜ್ಯದ ಅಭಿವೃದ್ಧಿಗೆ ಪೂರಕವಾಗಿಲ್ಲ. ಅಲ್ಪಸಂಖ್ಯಾತರನ್ನು ತೃಪ್ತಿ‌ ಪಡಿಸಲು ಧರ್ಮ-ಧರ್ಮಗಳ ನಡುವೆ ವಿಭಜಿಸುವ ದುಸ್ಸಾಹ...
ಹುಲಿ ಹಾಗೂ ಸಿಂಹದ ಮರಿಗಳಿಗೆ ಹಾಲು ಕುಡಿಸಿ ಗಮನಸೆಳೆದ ಮೋದಿ

ಹುಲಿ ಹಾಗೂ ಸಿಂಹದ ಮರಿಗಳಿಗೆ ಹಾಲು ಕುಡಿಸಿ ಗಮನಸೆಳೆದ ಮೋದಿ

Focus, Update Videos, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ, ವೈವಿಧ್ಯ
ಅಹಮದಾಬಾದ್: ಗುಜರಾತ್ ಪ್ರವಾಸದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಜಾಮ್‌ನಗರದಲ್ಲಿರುವ ವಂತಾರದಲ್ಲಿ ವನ್ಯಜೀವಿ ಕೇಂದ್ರವನ್ನು ಲೋಕಾರ್ಪಣೆ ಮಾಡಿದರು. Inaugurated Vantara, a unique wildlife conservation, rescue and rehabilitation initiative, which provides a safe haven for animals while promoting ecological sustainability and wildlife welfare. I commend Anant Ambani and his entire team for this very compassionate effort. pic.twitter.com/NeNjy5LnkO — Narendra Modi (@narendramodi) March 4, 2025 ಜಗತ್ತಿನ ವಿವಿಧೆಡೆ ಅಳಿವಿನಂಚಿನಲ್ಲಿರುವ ವನ್ಯಜೀವಿಗಳನ್ನು ರಕ್ಷಿಸಿ ಸಲಹುವ ಪ್ರಾಣಿ ಸಂಗ್ರಹಾಲಯ ಇದಾಗಿದೆ. 2,000ಕ್ಕೂ ಹೆಚ್ಚು ಜಾತಿಯ ಪ್ರಾಣಿಗಳು ವಂತಾರದ ವನ್ಯಜೀವಿ ಕೇಂದ್ರದಲ್ಲಿವೆ. ಈ ಪೈಕಿ 1.5 ಲಕ್ಷಕ್ಕೂ ಹೆಚ್ಚು ಪ್ರಾಣಿಗಳು ರಕ್ಷಿಸಲ್ಪಟ್ಟವುಗಳಾಗಿವೆ. ಈ ವನ್ಯಜೀವಿ ಕೇಂದ್ರವನ್ನು ಉದ್ಘಾಟಿಸಿದ ನರೇಂದ್ರ ಮೋದಿ, ಪ್ರಾಣಿಗಳೊಂದಿಗೆ ಸಂತಸದ ಕ್ಷಣಗಳನ್ನು ಕಳೆದರು. ಏಷ್ಯನ್...
ಗಡಿ ವಿವಾದ ವಿಚಾರದಲ್ಲಿ ಮಹಾರಾಷ್ಟ್ರದ ಅಚ್ಚರಿಯ ಂದೆ; ಇಬ್ಬರು ಉಸ್ತುವಾರಿ ಸಚಿವರ ನೇಮಕ

ಗಡಿ ವಿವಾದ ವಿಚಾರದಲ್ಲಿ ಮಹಾರಾಷ್ಟ್ರದ ಅಚ್ಚರಿಯ ಂದೆ; ಇಬ್ಬರು ಉಸ್ತುವಾರಿ ಸಚಿವರ ನೇಮಕ

Focus, Update Videos, ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ
ಮುಂಬೈ: ಕೆಎಸ್ಸಾರ್ಟಿಸಿ ಬಸ್ ನಿರ್ವಾಹಕರ ಮೇಲಿನ ದಾಳಿಯ ನಂತರ ಮಹಾರಾಷ್ಟ್ರ-ಕರ್ನಾಟಕ ನಡುವೆ ಗಡಿ ವಿವಾದ ಉಲ್ಬಣಗೊಂಡಿದೆ. ಮಹಾರಾಷ್ಟ್ರ ಸರ್ಕಾರವು ಅಚ್ಚರಿಯ ನಿರ್ಧಾರವೊಂದರಲ್ಲಿ ಗಡಿ ವಿವಾದದ ಉಸ್ತುವಾರಿಗಾಗಿ ಇಬ್ಬರು ಸಚಿವರನ್ನು ನೇಮಕ ಮಾಡಿದೆ. ಈ ಕುರಿತ ಸುದ್ದಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಸಚಿವರಾದ ಚಂದ್ರಕಾಂತ್ ಪಾಟೀಲ್ ಮತ್ತು ಶಂಭುರಾಜ್ ದೇಸಾಯಿ ಅವರನ್ನು ಗಡಿ ವಿವಾದ ಪ್ರಕರಣದಲ್ಲಿ ಮಹಾರಾಷ್ಟ್ರದ ಕಾನೂನು ತಂಡದೊಂದಿಗೆ ಸಮನ್ವಯ ಸಾಧಿಸಲು ಉಸ್ತುವಾರಿ ವಹಿಸಲಾಗಿದೆ ಎನ್ನಲಾಗಿದೆ. ಮಹಾರಾಷ್ಟ್ರ ಸರ್ಕಾರದ ಈ ನಡೆ ಅಚ್ಚರಿಗೆ ಕಾರಣವಾಗಿದೆ....
ತೆಲುಗು, ಹಿಂದಿಯಲ್ಲೂ ‘ಕಣ್ಣಪ್ಪ’: ಟೀಸರ್ ಬಗ್ಗೆ ಭಾರೀ ಮೆಚ್ಚುಗೆ

ತೆಲುಗು, ಹಿಂದಿಯಲ್ಲೂ ‘ಕಣ್ಣಪ್ಪ’: ಟೀಸರ್ ಬಗ್ಗೆ ಭಾರೀ ಮೆಚ್ಚುಗೆ

Focus, Update Videos, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ
ಕನ್ನಡದ ‘ಬೇಡರ ಕಣ್ಣಪ್ಪ’ ಸಿನಿಮಾ ಒಂದು ಇತಿಹಾಸ. ಇದೀಗ ಅದೇ ಕತೆಯನ್ನು ಹೋಲುವಂತೆ ತೆಲುಗಿನಲ್ಲೂ ಸಿನಿಮಾ ಮಾಡಲಾಗುತ್ತಿದೆ. ‘ಕಣ್ಣಪ್ಪ’ ಹೆಸರಿನ ತೆಲುಗು ಸಿನಿಮಾದ ಎರಡನೇ ಟೀಸರ್ ಬಿಡುಗಡೆ ಶನಿವಾರ ಬಿಡುಗಡೆ ಆಗಿದೆ. https://www.youtube.com/watch?v=wKBP9dFxFBc ಹಿಂದಿ ಭಾಷೆಯಲ್ಲೂ ಟೀಸರ್ ಅನಾವರಣ ಮಾಡಲಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ಸಕತ್ತಾಗಿ ಸದ್ದುಮಾಡುತ್ತಿದೆ. ಪ್ರಭಾಸ್, ಅಕ್ಷಯ್ ಕುಮಾರ್, ಮೋಹನ್ ಲಾಲ್, ದೇವರಾಜ್  ಅತಿಥಿ ಪಾತ್ರಗಳಲ್ಲಿ ನಟಿಸಿದ್ದಾರೆ. https://www.youtube.com/watch?v=_R66K_KnNeg  ...
‘ಒಡೆಲಾ 2’: ಮಹಾ ಕುಂಭಮೇಳದಲ್ಲಿ ಟೀಸರ್ ಬಿಡುಗಡೆ, ಸಾಧ್ವಿಯಂತೆ ಮಿಂಚಿದ ಮಿಲ್ಕಿ ಬ್ಯೂಟಿ

‘ಒಡೆಲಾ 2’: ಮಹಾ ಕುಂಭಮೇಳದಲ್ಲಿ ಟೀಸರ್ ಬಿಡುಗಡೆ, ಸಾಧ್ವಿಯಂತೆ ಮಿಂಚಿದ ಮಿಲ್ಕಿ ಬ್ಯೂಟಿ

Focus, Update Videos, ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ, ವೀಡಿಯೊ, ಸಿನಿಮಾ
ಮಿಲ್ಕಿ ಬ್ಯೂಟಿ ತಮನ್ನಾ ಭಾಟಿಯಾ ಅವರ ಅಭಿನಯದ 'ಒಡೆಲಾ 2' ಸಿನಿಮಾ ಟೀಸರ್' ಬಿಡುಗಡೆಯಾಗಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದೆಬ್ಬಿಸಿದೆ. ಒಡೆಲಾ ಸಿನಿಮಾದ ಮುಂದುವರೆದ ಭಾಗವಾಗಿರುವ 'ಒಡೆಲಾ 2' ಹಲವಾರು ಕ್ರಿಯಾತ್ಮಕ ಪ್ರಯೋಗಗಳಿಂದ ಗಮನಸೆಳೆದಿದೆ. ಬೋಲ್ಡ್ ಪಾತ್ರಗಳಿಂದ ಗಮನಸೆಳೆಯುತ್ತಿರುವ ನಟಿ ತಮನ್ನಾ ಭಾಟಿಯಾ 'ಒಡೆಲಾ 2'ನಲ್ಲಿ ಸಾದ್ವಿ ಲುಕ್​ನಲ್ಲಿ ಕಾಣಿಸಿಕೊಂಡಿದ್ದಾರೆ. https://www.youtube.com/watch?v=Cb1XauMhTtc ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ 'ಒಡೆಲಾ 2' ಟೀಸರ್ ಬಿಡುಗಡೆಯಾಗಿದೆ. ತಮನ್ನಾ ಅವರು ಸಾದ್ವಿ ಲುಕ್'ನಲ್ಲಿ ಕಾಣಿಸಿಕೊಳ್ಳುವುದಕ್ಕೂ ಇದರ ಟೀಸರ್ ಮಹಾ ಕುಂಭಮೇಳದಲ್ಲಿ ಬಿಡುಗಡೆಯಾಗುವುದಕ್ಕೂ ಏನೂ ಸಂಬಂಧವಿಲ್ಲ. ಆದರೂ ತಮನ್ನಾ ಸಾಧ್ವಿಯಾದರೇ ಎಂಬ ನೆಟ್ಟಿಗರ ಪ್ರತಿಕ್ರಿಯೆಗಳೂ ಗಮನಸೆಳೆದಿವೆ....