Wednesday, August 5

ವೀಡಿಯೊ

ಸ್ಪೀಕರ್ ಸಚಿವಾಲಯದ ಕರ್ಮಕಾಂಡ; ಬಿಜೆಪಿ ಶಾಸಕರ ವೈಫಲ್ಯದತ್ತ ಬೊಟ್ಟು ಮಡಿದ ಕಾನೂನು ತಜ್ಞ ಮನೋರಾಜ್ ರಾಜೀವ್

ಸ್ಪೀಕರ್ ಸಚಿವಾಲಯದ ಕರ್ಮಕಾಂಡ; ಬಿಜೆಪಿ ಶಾಸಕರ ವೈಫಲ್ಯದತ್ತ ಬೊಟ್ಟು ಮಡಿದ ಕಾನೂನು ತಜ್ಞ ಮನೋರಾಜ್ ರಾಜೀವ್

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ
ಮಂಗಳೂರು: ವಿಧಾನಸಭೆ ಆಡಳಿತ ಸುಧಾರಣೆ ಮತ್ತು ಅಭಿವೃದ್ಧಿ ಹೆಸರಿನಲ್ಲಿ ದೊಡ್ಡ ಮಟ್ಟದ ಭ್ರಷ್ಟಾಚಾರ ನಡೆಡಿದ್ದು, ಸ್ಪೀಕರ್‌ ಯು.ಟಿ.ಖಾದರ್ ವಿರುದ್ಧ ಪ್ರತಿಪಕ್ಷ ಬಿಜೆಪಿ ಭ್ರಷ್ಟಾಚಾರ ಆರೋಪ ಮಾಡಿದೆ. ಹಣಕಾಸು ಇಲಾಖೆಯ ತಿರಸ್ಕಾರದ ನಡುವೆಯೂ ಸಿಎಂ ಸಿದ್ದರಾಮಯ್ಯ ಅವರ ಮಧ್ಯಪ್ರವೇಶದಿಂದ ಅನುಮತಿ ಪಡೆದು ದುಪ್ಪಟ್ಟು ದರದಲ್ಲಿ ಖರೀದಿ ನಡೆಸಿ ಭ್ರಷ್ಟಾಚಾರ ನಡೆಸಲಾಗಿದೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ.ಈ ಬಗ್ಗೆ ಬಿಜೆಪಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಸುದ್ದಿಗೋಷ್ಠಿ ನಡೆಸಿ ಮಾಡಿರುವ ಆರೋಪ ರಾಜಕೀಯದಲ್ಲಿ ಭಾರೀ ಚರ್ಚೆಗೆ ಎಡೆಮಾಡಿಕೊಟ್ಟಿದೆ. ಈ ವಿಚಾರದಲ್ಲಿ ಕರಾವಳಿಯ ಬಿಜೆಪಿ ನಾಯಕರೂ ಯು.ಟಿ.ಖಾದರ್ ವಿರುದ್ಧ ಟೀಕಾಸ್ತ್ರ ಪ್ರಯೋಗಿಸಿದ್ದಾರೆ.ಈ ಬೆಳವಣಿಗೆ ಬಗ್ಗೆ ಮಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಹಿರಿಯ ವಕೀಲರೂ ಆದ, ಜಿಲ್ಲಾ ಕಾಂಗ್ರೆಸ್ ಕಾನೂನು ಘಟಕದ ಅಧ್ಯಕ್ಷರೂ ಆದ ಮನೋರಾಜ್ ರಾಜೀವ್, ಬಿಜೆಪಿ ನಾಯಕರ ವೈಫಲ್ಯಗಳನ್ನು ಮುಂದಿಟ್ಟು ಪ್ರತಿಪಕ್ಷದ ನಾಯಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಹಿಂದಿನ ಸರ್ಕಾರದಲ್ಲಿ ಬಿಜೆಪಿ ನಾಯಕರು ಹಲವಾರು ರೀತಿ ಹಗರಣಗಳಲ್ಲಿ ಭಾ...
ಭ್ರಷ್ಟಾಚಾರ ಸ್ಪೀಕರ್ ಕಚೇರಿಯವರೆಗೂ ಹರಡಿದೆ: ಬಿ.ವೈ.ವಿಜಯೇಂದ್ರ

ಭ್ರಷ್ಟಾಚಾರ ಸ್ಪೀಕರ್ ಕಚೇರಿಯವರೆಗೂ ಹರಡಿದೆ: ಬಿ.ವೈ.ವಿಜಯೇಂದ್ರ

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ
ಬೆಂಗಳೂರು: ಕಾಂಗ್ರೆಸ್ ಸರ್ಕಾರವು ಕರ್ನಾಟಕವನ್ನು ಕಾಂಗ್ರೆಸ್ ಹೈಕಮಾಂಡ್‌ಗೆ "ಎಟಿಎಂ" ಆಗಿ ಪರಿವರ್ತಿಸಿದೆ, ಕಳೆದ ಎರಡೂವರೆ ವರ್ಷಗಳಲ್ಲಿ ಅಭಿವೃದ್ಧಿ ಶೂನ್ಯ ಮತ್ತು ಭ್ರಷ್ಟಾಚಾರ ಸ್ಪೀಕರ್ ಕಚೇರಿಯವರೆಗೂ ಹರಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ. The Congress Government has turned Karnataka into an “ATM" for the Congress high command with zero development in the last two and a half years and corruption spreading even to the Speaker’s office.The administration has collapsed due to the open power tussle between… pic.twitter.com/atnQvqxbq5— BJP Karnataka (@BJP4Karnataka) October 28, 2025ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವಿನ ಮುಕ್ತ ಅಧಿಕಾರ ಜಗಳದಿಂದಾಗಿ ಆಡಳಿತವು ಕುಸಿದಿದೆ, ಆದರೆ ಜನರು ಬಳಲುತ್ತಿದ್ದಾರೆ. ರೈತರು ಯಾವುದೇ ಪರಿಹಾರವಿಲ್ಲದೆ ಸಂಕಷ್ಟದಲ್ಲಿದ್ದಾರೆ, ಗುತ್ತಿಗೆದಾರರು ಮತ್ತು ಅಧಿಕಾರಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ...
ಅಲ್ಬೇನಿಯಾದ AI ಸಚಿವೆ ಡಿಯೆಲ್ಲಾ ಮೊದಲ ಬಾರಿಗೆ ಸಂಸತ್ತಿನಲ್ಲಿ ಭಾಷಣ

ಅಲ್ಬೇನಿಯಾದ AI ಸಚಿವೆ ಡಿಯೆಲ್ಲಾ ಮೊದಲ ಬಾರಿಗೆ ಸಂಸತ್ತಿನಲ್ಲಿ ಭಾಷಣ

ದೇಶ, ಪ್ರಮುಖ ಸುದ್ದಿ, ವೀಡಿಯೊ
ಟಿರಾನಾ (ಅಲ್ಬೇನಿಯಾ): ಅಲ್ಬೇನಿಯಾದ ವರ್ಚುವಲ್ ಕೃತಕ ಬುದ್ಧಿಮತ್ತೆ ಸಚಿವೆ ಡಿಯೆಲ್ಲಾ ಮೊದಲ ಬಾರಿಗೆ ಸಂಸತ್ತನ್ನುದ್ದೇಶಿಸಿ ಮಾತನಾಡಿದ್ದಾರೆ. ತಮ್ಮ ವಿರುದ್ಧ ವಿರೋಧ ಪಕ್ಷದ ಶಾಸಕರು ಮಾಡಿದ ಟೀಕೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು, “ನನ್ನನ್ನು ಸಂವಿಧಾನ ವಿರೋಧಿ ಎಂದು ಕರೆಯುವುದರಿಂದ ನನಗೆ ನೋವಾಗಿದೆ,” ಎಂದು ತಿಳಿಸಿದ್ದಾರೆ. 🇦🇱🤖 Albania's virtual AI minister "Diella" addressed parliament for the first time. The AI said she has been "hurt" by opposition lawmakers who called her unconstitutional.She said machines have never threatened the constitution, but inhumane decisions by people in power… pic.twitter.com/7IyFml9KaL— kos_data (@kos_data) September 18, 2025“ಯಂತ್ರಗಳು ಎಂದಿಗೂ ಸಂವಿಧಾನಕ್ಕೆ ಬೆದರಿಕೆ ಹಾಕಿಲ್ಲ. ಆದರೆ ಅಧಿಕಾರದಲ್ಲಿರುವ ಕೆಲವು ಮನುಷ್ಯರ ಅಮಾನವೀಯ ನಿರ್ಧಾರಗಳೇ ಸಂವಿಧಾನಕ್ಕೆ ನಿಜವಾದ ಅಪಾಯ,” ಎಂದು ಡಿಯೆಲ್ಲಾ ತಮ್ಮ ಭಾಷಣದಲ್ಲಿ ಹೇ...
ಅಲ್ಬೇನಿಯಾದ AI ಸಚಿವೆ ‘ಡಿಯೆಲ್ಲಾ’ ಈಗ ಗರ್ಭಿಣಿ; 83 ‘AI ಮಕ್ಕಳಿಗೆ’ ಜನ್ಮನೀಡುವ ನಿರೀಕ್ಷೆ

ಅಲ್ಬೇನಿಯಾದ AI ಸಚಿವೆ ‘ಡಿಯೆಲ್ಲಾ’ ಈಗ ಗರ್ಭಿಣಿ; 83 ‘AI ಮಕ್ಕಳಿಗೆ’ ಜನ್ಮನೀಡುವ ನಿರೀಕ್ಷೆ

ದೇಶ, ಪ್ರಮುಖ ಸುದ್ದಿ, ವೀಡಿಯೊ
ಟಿರಾನಾ (ಅಲ್ಬೇನಿಯಾ): ಅಲ್ಬೇನಿಯಾದ ಮೊದಲ ಕೃತಕ ಬುದ್ಧಿಮತ್ತೆ (AI) ಆಧಾರಿತ ಸಚಿವೆ ಡಿಯೆಲ್ಲಾ ಈಗ “ಗರ್ಭಿಣಿ” ಎಂದು ಅಲ್ಬೇನಿಯಾ ಪ್ರಧಾನಿ ಎಡಿ ರಾಮ ಘೋಷಿಸಿದ್ದಾರೆ. ಅವರು 83 “AI ಮಕ್ಕಳಿಗೆ” ಜನ್ಮ ನೀಡುವ ನಿರೀಕ್ಷೆಯಿದ್ದು, ಪ್ರತಿಯೊಬ್ಬ ಸಮಾಜವಾದಿ ಪಕ್ಷದ ಸಂಸದನಿಗೂ ಒಬ್ಬ ಸಹಾಯಕನಂತೆ ಕಾರ್ಯನಿರ್ವಹಿಸಲಿದ್ದಾರೆ.ಜರ್ಮನಿಯ ಬರ್ಲಿನ್‌ನಲ್ಲಿ ನಡೆದ ಜಾಗತಿಕ ಸಂವಾದ (BGD) ಕಾರ್ಯಕ್ರಮದಲ್ಲಿ ಮಾತನಾಡಿದ ರಾಮ, “ನಾವು ಡಿಯೆಲ್ಲಾ ಮೂಲಕ ಹೊಸ ಪ್ರಯೋಗ ಮಾಡಿದ್ದೇವೆ ಮತ್ತು ಅದರಲ್ಲಿ ಯಶಸ್ವಿಯಾಗಿದ್ದೇವೆ. ಈಗ ಅವರು 83 ‘ಮಕ್ಕಳಿಗೆ’ ಜನ್ಮ ನೀಡಲಿದ್ದಾರೆ,” ಎಂದು ಹಾಸ್ಯಾತ್ಮಕವಾಗಿ ಹೇಳಿದರು.ಈ “ಮಕ್ಕಳು” ಅಥವಾ AI ಸಹಾಯಕರು ಸಂಸತ್ತಿನ ಎಲ್ಲಾ ಕಲಾಪಗಳನ್ನು ದಾಖಲಿಸಿ, ಸಂಸದರು ಹಾಜರಾಗಲು ಸಾಧ್ಯವಾಗದ ಸಭೆಗಳ ವಿವರ ಮತ್ತು ಚರ್ಚೆಗಳ ಮಾಹಿತಿಯನ್ನು ನವೀಕರಿಸುವ ಕಾರ್ಯವನ್ನು ನಿರ್ವಹಿಸಲಿದ್ದಾರೆ. “ಪ್ರತಿಯೊಬ್ಬ ಸಹಾಯಕನು ತನ್ನ ‘ತಾಯಿ’ ಡಿಯೆಲ್ಲಾ ಅವರಿಂದ ತರಬೇತಿ ಪಡೆಯಲಿದ್ದಾರೆ,” ಎಂದು ರಾಮ ವಿವರಿಸಿದರು. ಈ ವ್ಯವಸ್ಥೆ 2026ರ ಅಂತ್ಯದ ವೇಳೆಗೆ ಸಂಪೂರ್ಣವಾಗಿ ಕಾರ್ಯನಿರ್ವಹಿಸಲಿದೆ...
ವಂಚಕ ಸಂಬಂಧಿ ಪರ ಬ್ಯಾಟಿಂಗ್; ಸಿದ್ದು ಆಪ್ತನನ್ನು ಸೆಟಲ್‌ಮೆಂಟ್‌ ಸಚಿವ ಎಂದ ಜೆಡಿಎಸ್

ವಂಚಕ ಸಂಬಂಧಿ ಪರ ಬ್ಯಾಟಿಂಗ್; ಸಿದ್ದು ಆಪ್ತನನ್ನು ಸೆಟಲ್‌ಮೆಂಟ್‌ ಸಚಿವ ಎಂದ ಜೆಡಿಎಸ್

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ
ಬೆಂಗಳೂರು: ವಂಚಕ ಸಂಬಂಧಿಗೆ ಸಹಾಯ ಮಾಡಲು ಪೊಲೀಸರಿಗೆ ಸಚಿವ ಜಮೀರ್ ಅಹ್ಮದ್ ಅವರು ಒತ್ತಡ ಹೇರಿದ್ದಾರೆ ಎನ್ನಲಾದ ಆಡಿಯೋ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ. ವಂಚನೆ ಪ್ರಕರಣದಲ್ಲಿ ತಮ್ಮ ಸಂಬಂಧಿಕರ ಪರವಾಗಿ ಸಹಾಯ ಮಾಡುವಂತೆ ಪೊಲೀಸ್‌ ಅಧಿಕಾರಿಗೆ ಫೋನ್‌ ಮಾಡಿ ಶಿಫಾರಸ್ಸು ಮಾಡಿರುವ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಅವರು, ಕರ್ನಾಟಕದ ಅನ್ನ ತಿಂದು, ಕನ್ನಡಿಗರ ಮತ ಪಡೆದು ಕನ್ನಡಿಗರಿಗೆ ದ್ರೋಹ ಬಗೆದಿದ್ದಾರೆ ಎಂದು ಜೆಡಿಎಸ್ ಪಕ್ಷ ಆರೋಪಿಸಿದೆ. ಕರ್ನಾಟಕದ ಅನ್ನ ತಿಂದು, ಕನ್ನಡಿಗರ ಮತ ಪಡೆದು ಕನ್ನಡಿಗರಿಗೆ ದ್ರೋಹ ಬಗೆಯುವ ಸಚಿವ @BZZameerAhmedK ನಿಮಗೆ ನಾಚಿಕೆಯಾಗಬೇಕು !ರಾಜ್ಯದ ರೈತರಿಗೆ ವಂಚಿಸಿರುವ ನಿಮ್ಮ ಸಂಬಂಧಿಕರ ಪರವಾಗಿ ಸಹಾಯ ಮಾಡುವಂತೆ ಪೊಲೀಸ್‌ ಅಧಿಕಾರಿಗೆ ಫೋನ್‌ ಮಾಡಿ ಶಿಫಾರಸ್ಸು ಮಾಡಿರುವುದು ಅಕ್ಷಮ್ಯ. ರಾಜ್ಯದ ಜವಾಬ್ದಾರಿಯುತ ಸಚಿವರಾಗಿ ವಂಚಕರ ಪರ ವಹಿಸಿ,… pic.twitter.com/rNrq8xNbTV— Janata Dal Secular (@JanataDal_S) October 25, 2025ಪೊಲೀಸರಿಗೆ ಸಚಿವ ಜಮೀರ್ ಅಹ್ಮದ್ ಅವರು ಒತ್ತಡ ಹೇರಿದ್ದಾರೆ ಎನ್ನಲಾದ ಫೋನೋ ಆಡಿಯೋವನ್...
‘ಹಿಟ್ ಅಂಡ್ ರನ್ ಪ್ರಕರಣ: ಬೆಂಗಳೂರು ಪೊಲೀಸರಿಂದ ದಿವ್ಯಾ ಸುರೇಶ್ ವಿಚಾರಣೆ?

‘ಹಿಟ್ ಅಂಡ್ ರನ್ ಪ್ರಕರಣ: ಬೆಂಗಳೂರು ಪೊಲೀಸರಿಂದ ದಿವ್ಯಾ ಸುರೇಶ್ ವಿಚಾರಣೆ?

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ, ಸಿನಿಮಾ
ಬೆಂಗಳೂರು: ಬೆಂಗಳೂರಿನ ಬ್ಯಾಟರಾಯನಪುರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾದ ಹಿಟ್ ಅಂಡ್ ರನ್ ಪ್ರಕರಣದ ಪೊಲೀಸ್ ತನಿಖೆಯಲ್ಲಿ ಕನ್ನಡ ನಟಿ ಮತ್ತು ಬಿಗ್ ಬಾಸ್ ಕನ್ನಡ ಸ್ಪರ್ಧಿ ದಿವ್ಯಾ ಸುರೇಶ್ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಘಟನೆಯಲ್ಲಿ ಮೂವತ್ನಾಲ್ಕು ವರ್ಷದ ಅನಿತಾ ಅವರ ಕಾಲಿನ ಮೂಳೆ ಮುರಿತಕ್ಕೊಳಗಾಗಿದ್ದು, ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ಇತರ ಇಬ್ಬರು ಸವಾರರು ಘಟನೆಯಲ್ಲಿ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ ಎನ್ನಲಾಗಿದೆ. Weeks after a late-night hit-and-run accident in Bengaluru, the city traffic police on Friday identified ex Bigg Boss Kannada contestant Divya Suresh as the alleged driver of the car involved in the accident that left three people injured. The accident took place near Nithya… pic.twitter.com/ucoigQ6FWn— Karnataka Portfolio (@karnatakaportf) October 24, 2025ದಿವ್ಯಾ ಸುರೇಶ್ ಪ್ರಸ್ತುತ ಒಂದು ಪ್...
ಖರ್ಗೆಯವರ ಕುಟುಂಬ ಯಾವುದೇ ದಲಿತರನ್ನು ಬೆಳೆಸಿಲ್ಲ; ಛಲವಾದಿ ನಾರಾಯಣ ಸ್ವಾಮಿ

ಖರ್ಗೆಯವರ ಕುಟುಂಬ ಯಾವುದೇ ದಲಿತರನ್ನು ಬೆಳೆಸಿಲ್ಲ; ಛಲವಾದಿ ನಾರಾಯಣ ಸ್ವಾಮಿ

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ
ಬೆಂಗಳೂರು: ಮಲ್ಲಿಕಾರ್ಜುನ ಖರ್ಗೆಯವರ ಕುಟುಂಬ ಯಾವುದೇ ದಲಿತರನ್ನು ಬೆಳೆಸಿಲ್ಲ ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಆರೋಪಿಸಿದ್ದಾರೆ. ಅದರಲ್ಲೂ ಪ್ರಿಯಾಂಕ್ ಖರ್ಗೆ ವಿರುದ್ಧ ಅವರು ಅಕ್ರೋಶ ವ್ಯಕ್ತಪಡಿಸಿರುವ ವೈಖರಿ ಗಮನಸೆಳೆದಿದೆ. ಪ್ರಿಯಾಂಕ್ ಖರ್ಗೆ ಅವರೇ, ನಿಮ್ಮ ಕುಟುಂಬ ಯಾವುದೇ ದಲಿತರನ್ನು ಬೆಳೆಸಿಲ್ಲ. ದಲಿತ ಸಮುದಾಯದ ಸಮಸ್ಯೆಗಳ ಕುರಿತು ಧ್ವನಿಯನ್ನೂ ಎತ್ತಿಲ್ಲ. ದಲಿತ ಸಮುದಾಯದ ಯಾವುದೇ ಹೋರಾಟಕ್ಕೂ ಕೈಜೋಡಿಸಿಲ್ಲ. ದಲಿತ ಸಮುದಾಯವನ್ನು ನಿಮ್ಮ ಸ್ವಾರ್ಥಕ್ಕಾಗಷ್ಟೇ ಬಳಸಿಕೊಂಡಿದ್ದೀರಿ. ನೂರು ವರ್ಷಗಳಿಂದ ದೇಶಕ್ಕಾಗಿ ಮತ್ತು ಸಮಾಜಕ್ಕಾಗಿ ಕೆಲಸ ಮಾಡಿರುವ… pic.twitter.com/oP5sHqdPU7— BJP Karnataka (@BJP4Karnataka) October 24, 2025'ಪ್ರಿಯಾಂಕ್ ಖರ್ಗೆ ಅವರೇ, ನಿಮ್ಮ ಕುಟುಂಬ ಯಾವುದೇ ದಲಿತರನ್ನು ಬೆಳೆಸಿಲ್ಲ. ದಲಿತ ಸಮುದಾಯದ ಸಮಸ್ಯೆಗಳ ಕುರಿತು ಧ್ವನಿಯನ್ನೂ ಎತ್ತಿಲ್ಲ. ದಲಿತ ಸಮುದಾಯದ ಯಾವುದೇ ಹೋರಾಟಕ್ಕೂ ಕೈಜೋಡಿಸಿಲ್ಲ. ದಲಿತ ಸಮುದಾಯವನ್ನು ನಿಮ್ಮ ಸ್ವಾರ್ಥಕ್ಕಾಗಷ್ಟೇ ಬಳಸಿಕೊಂಡಿದ್ದೀರಿ' ಎಂದು ಛಲವಾದಿ ನಾರಾಯಣ...
ಶ್ವೇತಭವನದಲ್ಲಿ ಅನಿವಾಸಿ ಭಾರತೀಯರೊಂದಿಗೆ ದೀಪಾವಳಿಆಚರಿಸಿದ ಟ್ರಂಪ್

ಶ್ವೇತಭವನದಲ್ಲಿ ಅನಿವಾಸಿ ಭಾರತೀಯರೊಂದಿಗೆ ದೀಪಾವಳಿಆಚರಿಸಿದ ಟ್ರಂಪ್

ದೇಶ, ಪ್ರಮುಖ ಸುದ್ದಿ, ವೀಡಿಯೊ
ವಾಷಿಂಗ್ಟನ್: ಅಮೆರಿಕಾದಲ್ಲೂ ದೀಪಾವಳಿ ಸಡಗರ ಆವರಿಸಿದೆ. ಅಂಮೆರಿಕಾದಲ್ಲಿರುವ ಭಾರತೀಯರು ತಮ್ಮ ಹಬ್ಬವನ್ನು ಅದ್ಧೂರಿಯಾಗಿ ಆಚರಿಸಿಕೊಳ್ಳುತ್ತಿದ್ದಾರೆ.ಅಮೆರಿಕಾದ ಶಕ್ತಿಕೇಂದ್ರ ಶ್ವೇತಭವನ ಕೂಡಾ ವಿಶೇಷ ಸಂಭ್ರಮಕ್ಕೆ ಸಾಕ್ಷಿಯಾಯಿತು. ಅನಿವಾಸಿ ಭಾರತೀಯರೊಂದಿಗೆ ಶ್ವೇತಭವನದಲ್ಲಿ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ದೀಪಾವಳಿ ಆಚರಿಸಿ ಗಮನಸೆಳೆದರು. Deeply honoured to join President Donald J. Trump @realDonaldTrump @POTUS at the White House today to celebrate Diwali. Wished him on behalf of Prime Minister @narendramodi a Happy Diwali and thanked him for this beautiful gesture.Warm Diwali greetings to all celebrating,… pic.twitter.com/G3jAvc0hpO— Amb Vinay Mohan Kwatra (@AmbVMKwatra) October 22, 2025ದೀಪಾವಳಿ ಹಿನ್ನೆಲೆ ಅಮೆರಿಕಾದ ಶ್ವೇತಭವನದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಕ್ಯಾಂಡಲ್‌ನಿಂದ ದೀಪ ಹಚ್ಚಿ ದೀಪ ಬೆಳಗಿದರು.ಬಳಿಕ ಸುದ್ದಿಗೋಷ್ಠಿಯಲ್ಲ...
ಬಸ್ ಧಗಧಗಿಸಿ ಹೊತ್ತಿಉರಿದ ಬಸ್; ಸಾವಿನ ಸಂಖ್ಯೆ ಕ್ಕೆ ಏರಿಕೆ

ಬಸ್ ಧಗಧಗಿಸಿ ಹೊತ್ತಿಉರಿದ ಬಸ್; ಸಾವಿನ ಸಂಖ್ಯೆ ಕ್ಕೆ ಏರಿಕೆ

ದೇಶ, ಪ್ರಮುಖ ಸುದ್ದಿ, ವೀಡಿಯೊ
ಜೈಸಲ್ಮೇರ್‌: ಜೈಸಲ್ಮೇರ್-ಜೋಧಪುರ ಹೆದ್ದಾರಿಯ ಥೈಯಾತ್ ಗ್ರಾಮದ ಬಳಿ ಪ್ರಯಾಣಿಕರಿದ್ದ ಬಸ್ ಧಗಧಗಿಸಿ ಹೊತ್ತಿಉರಿದಿದೆ. ಈ ಘಟನೆಯಲ್ಲಿ ಸಾವನ್ನಪಿದವರ ಸಂಖ್ಯೆ 15 ಕ್ಕೇರಿದೆ. #breakingnews‌ राजस्थान के जैसलमेर में चलती एसी स्लीपर बस में आग लग गई। देखते ही देखते आग ने भीषण रूप ले लिया,बचने के लिए लोग चलती बस से कूद गए। बस में 57 लोग सवार थे। हादसे में 10-12 लोगों की जलने से मौत होने की आशंका है।#news #jaisalmer pic.twitter.com/79hsBUVtVz— Nihar Nath (@NiharNath01) October 14, 2025ಜೈಸಲ್ಮೇರ್-ಜೋಧಪುರ ಹೆದ್ದಾರಿಯ ಥೈಯಾತ್ ಗ್ರಾಮದ ಬಳಿ ಮಧ್ಯಾಹ್ನ 3:30ರ ಸುಮಾರಿಗೆ ರಾಜಸ್ಥಾನದ ಜೈಸಲ್ಮೇರ್‌ನಿಂದ ಜೋಧಪುರಕ್ಕೆ ಹೋಗುತ್ತಿದ್ದ ಖಾಸಗಿ ಬಸ್‌ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿತ್ತು. ಸ್ವಲ್ಪ ಹೊತ್ತಿನಲ್ಲೇ ಬಸ್ ಹೊತ್ತಿ ಉರಿದಿದೆ. ದುರಂತದಲ್ಲಿ ಮೂವರು ಮಕ್ಕಳು, ನಾಲ್ವರು ಮಹಿಳೆಯರು ಸೇರಿದಂತೆ ಸುಮಾರು 15 ಪ್ರಯಾಣಿಕರು ಮೃತಪಟ್ಟಿದ್ದಾರೆ. ಈ ಬಸ್ಸಿನಲ್ಲಿ ಸುಮಾರು 57 ಪ್ರಯಾಣಿಕರು ಬಸ್‌ನ...
ಸಂವಿಧಾನಿಕ ಹುದ್ದೆಯಲ್ಲಿಲ್ಲದ ಮಹದೇವಪ್ಪನ ಮೊಮ್ಮಗನಿಗೆ ಗೌರವ ವಂದನೆ ಸ್ವೀಕರಿಸುವ ವಾಹನದಲ್ಲಿ ಅವಕಾಶ; ವ್ಯಾಪಕ ಆಕ್ರೋಶ

ಸಂವಿಧಾನಿಕ ಹುದ್ದೆಯಲ್ಲಿಲ್ಲದ ಮಹದೇವಪ್ಪನ ಮೊಮ್ಮಗನಿಗೆ ಗೌರವ ವಂದನೆ ಸ್ವೀಕರಿಸುವ ವಾಹನದಲ್ಲಿ ಅವಕಾಶ; ವ್ಯಾಪಕ ಆಕ್ರೋಶ

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ
ಬೆಂಗಳೂರು: ಸಂವಿಧಾನದ ಹೆಸರಲ್ಲಿ ಜನರನ್ನು ಯಾಮಾರಿಸುತ್ತಿರುವ ಕಾಂಗ್ರೆಸ್ ಅಸಂವಿಧಾನಿಕ ನಡೆಗಳ ಬಗ್ಗೆ ಪ್ರತಿಪಕ್ಷ ಜೆಡಿಎಸ್ ಆಕ್ರೋಶ ಹೊರ ಹಾಕಿದೆ. ಸಂವಿಧಾನದ ಹೆಸರಲ್ಲಿ ಜನರನ್ನು ಯಾಮಾರಿಸುತ್ತಿರುವ @INCKarnataka ಅಸಂವಿಧಾನಿಕ ನಡೆಗಳು. ಸಚಿವ @CMahadevappaಮೊಮ್ಮಗನಿಗಾಗಿ ನಾಡಹಬ್ಬ ದಸರಾ ಪರೇಡ್'ನಲ್ಲಿ ಸಾಂವಿಧಾನಿಕ ಹುದ್ದೆ ದುರ್ಬಳಕೆ ಮಾಡಿಕೊಂಡಿರುವುದು ಸಂವಿಧಾನಕ್ಕೆ ಮಾಡಿರುವ ಅಪಚಾರ.‌ ಸಂವಿಧಾನಿಕ ಹುದ್ದೆಯಲ್ಲಿ ಇಲ್ಲದ ಮಹದೇವಪ್ಪನ ಮೊಮ್ಮಗನನ್ನು ಗೌರವ ವಂದನೆ ಸ್ವೀಕರಿಸುವ… pic.twitter.com/5bmyvysCjH— Janata Dal Secular (@JanataDal_S) October 4, 2025ಸಚಿವ ಮಹದೇವಪ್ಪ ಮೊಮ್ಮಗನಿಗಾಗಿ ನಾಡಹಬ್ಬ ದಸರಾ ಪರೇಡ್'ನಲ್ಲಿ ಸಾಂವಿಧಾನಿಕ ಹುದ್ದೆ ದುರ್ಬಳಕೆ ಮಾಡಿಕೊಂಡಿರುವುದು ಸಂವಿಧಾನಕ್ಕೆ ಮಾಡಿರುವ ಅಪಚಾರ.‌ ಸಂವಿಧಾನಿಕ ಹುದ್ದೆಯಲ್ಲಿ ಇಲ್ಲದ ಮಹದೇವಪ್ಪನ ಮೊಮ್ಮಗನನ್ನು ಗೌರವ ವಂದನೆ ಸ್ವೀಕರಿಸುವ ವಾಹನದಲ್ಲಿ ಅವಕಾಶ ಮಾಡಿಕೊಟ್ಟಿದ್ದು ಸಂವಿಧಾನ ವಿರೋಧಿ ಕ್ರಮವಾಗಿದೆ ಎಂದು ಜೆಡಿಎಸ್ ಹೇಳಿದೆ.ದಸರಾ ಉತ್ಸವ ಜಂಬೂ ಸವಾರಿ ವೀಕ್ಷಿಸಲು 6,...