Wednesday, August 5

ವೀಡಿಯೊ

ತಾಯ್ನಾಡಿಗೆ ವಾಪಸ್ಸಾದ ಶುಭಾಂಶು ಶುಕ್ಲಾಗೆ ಅದ್ಧೂರಿ ಸ್ವಾಗತ

ತಾಯ್ನಾಡಿಗೆ ವಾಪಸ್ಸಾದ ಶುಭಾಂಶು ಶುಕ್ಲಾಗೆ ಅದ್ಧೂರಿ ಸ್ವಾಗತ

ದೇಶ, ಪ್ರಮುಖ ಸುದ್ದಿ, ವೀಡಿಯೊ
ನವದೆಹಲಿ: ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಐತಿಹಾಸಿಕ ಭೇಟಿ ನೀಡಿದ ಗಗನಯಾತ್ರಿ ಶುಭಾಂಶು ಶುಕ್ಲಾ ಅವರು ಭಾನುವಾರ ತಾಯ್ನಾಡಿಗೆ ವಾಪಸ್ಸಾಗಿದ್ದಾರೆ. ಮಧ್ಯರಾತ್ರಿ 1:30ರ ವೇಳೆಗೆ ಅಮೆರಿಕದಿಂದ ದೆಹಲಿಗೆ ಆಗಮಿಸಿದ ಶುಭಾಂಶು ಶುಕ್ಲಾ ಅವರಿಗೆ ಇಂದಿರಾ ಗಾಂಧಿ ಏರ್‌ಪೋರ್ಟ್‌ನಲ್ಲಿ ಅದ್ದೂರಿ ಸ್ವಾಗತ ನೀಡಲಾಯಿತು. #WATCH | Delhi: Group Captain Shubhanshu Shukla arrives back in India. He is welcomed by Union MoS for Science & Technology, Dr Jitendra Singh and Delhi CM Rekha Gupta.He was the pilot of NASA's Axiom-4 Space Mission, which took off from NASA's Kennedy Space Centre in Florida,… pic.twitter.com/FTpP1NaY0O— ANI (@ANI) August 16, 2025ಕೇಂದ್ರ ಸಚಿವ ಜಿತೇಂದ್ರ ಸಿಂಗ್, ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ, ಶುಭಾಂಶು ಶುಕ್ಲಾ ಅವರು ಶುಭಾಂಶು ಶುಕ್ಲಾರನ್ನು ಬರಮಾಡಿಕೊಂಡರು. ಐಎಸ್‍ಎಸ್‍ನಲ್ಲಿ 18 ದಿನಗಳನ್ನು ಕಳೆದ ನಂತರ ಗಗನಯಾತ್ರಿ ಕಳೆದ ತಿಂಗಳು ಭೂಮಿಗೆ ಮರ...
ಟೀಸರ್: ನಿವಿನ್–ನಯನ ಜೋಡಿ ಹೊಸ ಕಮಿಡಿ ಆಕ್ಷನ್‌ ಚಿತ್ರ ‘ಡಿಯರ್ ಸ್ಟೂಡೆಂಟ್ಸ್’

ಟೀಸರ್: ನಿವಿನ್–ನಯನ ಜೋಡಿ ಹೊಸ ಕಮಿಡಿ ಆಕ್ಷನ್‌ ಚಿತ್ರ ‘ಡಿಯರ್ ಸ್ಟೂಡೆಂಟ್ಸ್’

ದೇಶ, ಪ್ರಮುಖ ಸುದ್ದಿ, ವೀಡಿಯೊ, ಸಿನಿಮಾ
ಚೆನ್ನೈ: ನಿವಿನ್ ಪೌಲಿ–ನಯನತಾರಾ ಅಭಿನಯದ ಡಿಯರ್ ಸ್ಟೂಡೆಂಟ್ಸ್ ಚಿತ್ರದ ಟೀಸರ್ ಬಿಡುಗಡೆಯಾಗಿ ಪ್ರೇಕ್ಷಕರಲ್ಲಿ ಕುತೂಹಲ ಹೆಚ್ಚಿಸಿದೆ. ಜಾರ್ಜ್ ಫಿಲಿಪ್ ರಾಯ್ ಮತ್ತು ಸಂದೀಪ್ ಕುಮಾರ್ ನಿರ್ದೇಶನದ ಈ ಚಿತ್ರ ಹಾಸ್ಯ–ಆಕ್ಷನ್‌ ಮಿಶ್ರಣವಾಗಿದೆ.https://www.youtube.com/watch?v=x8P484NvOnkಟೀಸರ್‌ನಲ್ಲಿ, ಬೇಕರಿ ಮಾಲೀಕರಾದ ಹರಿ (ನಿವಿನ್) ಮತ್ತು ಗ್ರಾಹಕರಂತೆ ಬಂದು ಕುಳಿತ ನಯನತಾರಾ ನಡುವಿನ ಮನರಂಜನೀಯ ಸಂಭಾಷಣೆ ಪ್ರೇಕ್ಷಕರನ್ನು ನಗೆಗಡಲಿಗೆ ತಳ್ಳುತ್ತದೆ. ಆದರೆ ತಕ್ಷಣವೇ ನಯನತಾರಾ ಪೊಲೀಸ್ ಅಧಿಕಾರಿಯೆಂದು ಬಹಿರಂಗವಾಗುವ ತಿರುವು ಕಥೆಗೆ ಹೊಸ ಮಜಾ ನೀಡುತ್ತದೆ.ಶಾಲಾ ವಿದ್ಯಾರ್ಥಿಗಳ ಕಥಾಹಂದರದ ಮೇಲೆ ಸಾಗುವ ಈ ಚಿತ್ರದಲ್ಲಿ ಹಾಸ್ಯದ ಜೊತೆ ಸಾಕಷ್ಟು ಆಕ್ಷನ್‌ ದೃಶ್ಯಗಳೂ ಇವೆ. ಛಾಯಾಗ್ರಹಣ: ಅನಿಲ್ ಸಿ. ಚಂದ್ರನ್–ಶಿನೋಜ್, ಸಂಗೀತ: ಜಸ್ಟಿನ್ ವರ್ಗೀಸ್, ಹಿನ್ನೆಲೆ ಸಂಗೀತ: ಸಿಬಿ ಮ್ಯಾಥ್ಯೂ ಅಲೆಕ್ಸ್ ಹೀಗೆ ಹಲವ ಪ್ರತಿಭೆಗಳ ಸಮ್ಮಿಲನ ಇದರಲ್ಲಿದೆ....
ಆಪ್ ಸಿಂಧೂರ್ ಪಾಕಿಸ್ತಾನ ನಿದ್ರೆ ಭಂಗ; ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಘರ್ಜನೆ

ಆಪ್ ಸಿಂಧೂರ್ ಪಾಕಿಸ್ತಾನ ನಿದ್ರೆ ಭಂಗ; ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಘರ್ಜನೆ

ದೇಶ, ಪ್ರಮುಖ ಸುದ್ದಿ, ವೀಡಿಯೊ
ನವದೆಹಲಿ: ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಪಾಕಿಸ್ತಾನದ ನಿದ್ರೆಯನ್ನು ಭಂಗಪಡಿಸಿದ್ದು, ಅಲ್ಲಿನ ವಿನಾಶದ ಪ್ರಮಾಣ ಅಗಾಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಘೋಷಿಸಿದರು.https://www.youtube.com/watch?v=9opHntwpzpw“ಭಾರತ ಇನ್ನು ಮುಂದೆ ಪರಮಾಣು ಬ್ಲ್ಯಾಕ್‌ಮೇಲ್‌ಗೆ ತಲೆಬಾಗುವುದಿಲ್ಲ. ಶತ್ರುಗಳು ದುಸ್ಸಾಹಸ ಮಾಡಿದರೆ, ನಮ್ಮ ಸಶಸ್ತ್ರ ಪಡೆಗಳು ಸೂಕ್ತ ಉತ್ತರ ನೀಡುತ್ತವೆ. ರಕ್ತ ಮತ್ತು ನೀರು ಒಟ್ಟಿಗೆ ಹರಿಯುವುದಿಲ್ಲ ಎಂದು ಭಾರತ ನಿರ್ಧರಿಸಿದೆ” ಎಂದು ಅವರು ಎಚ್ಚರಿಸಿದರು.ಪಹಲ್ಗಾಂಮ್ ಭಯೋತ್ಪಾದಕ ದಾಳಿಯ ನಂತರ ನಡೆದ ಆಪ್ ಸಿಂಧೂರ್‌ನಲ್ಲಿ, ಭಾರತೀಯ ಸೈನಿಕರು ಶತ್ರು ಪ್ರದೇಶದೊಳಗೆ ನೂರಾರು ಕಿಲೋಮೀಟರ್ ನುಗ್ಗಿ ಭಯೋತ್ಪಾದಕರ ಕೇಂದ್ರ ಕಚೇರಿಯನ್ನು ಧ್ವಂಸ ಮಾಡಿದ ಉದಾಹರಣೆ ನೀಡಿದ ಮೋದಿ, “ನಮ್ಮ ಧೈರ್ಯಶಾಲಿ ಸೈನಿಕರು ಶತ್ರುಗಳಿಗೆ ಕಲ್ಪನೆಗೂ ಮೀರಿದ ಶಿಕ್ಷೆ ನೀಡಿದ್ದಾರೆ” ಎಂದರು.“ಭಯೋತ್ಪಾದಕರು ಮತ್ತು ಅವರಿಗೆ ಆಶ್ರಯ ನೀಡುವವರಲ್ಲಿ ವ್ಯತ್ಯಾಸವಿಲ್ಲ. ಇಬ್ಬರೂ ಮಾನವೀಯತೆಗೆ ಸಮಾನ ಅಪಾಯ” ಎಂದು ಸ್ಪಷ್ಟಪಡಿಸಿದ ಪ್ರಧಾನಿ, ...
140 ಕೋಟಿ ಜನರ ಸಂಕಲ್ಪದ ಹಬ್ಬವಾಗಿ ಸ್ವಾತಂತ್ರ್ಯೋತ್ಸವ

140 ಕೋಟಿ ಜನರ ಸಂಕಲ್ಪದ ಹಬ್ಬವಾಗಿ ಸ್ವಾತಂತ್ರ್ಯೋತ್ಸವ

ದೇಶ, ಪ್ರಮುಖ ಸುದ್ದಿ, ರಾಜ್ಯ, ವೀಡಿಯೊ
ನವದೆಹಲಿ: ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಪಾಕಿಸ್ತಾನದ ನಿದ್ರೆಯನ್ನು ಭಂಗಪಡಿಸಿದ್ದು, ಅಲ್ಲಿನ ವಿನಾಶದ ಪ್ರಮಾಣ ಅಗಾಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಘೋಷಿಸಿದರು.https://www.youtube.com/watch?v=9opHntwpzpw“ಭಾರತ ಇನ್ನು ಮುಂದೆ ಪರಮಾಣು ಬ್ಲ್ಯಾಕ್‌ಮೇಲ್‌ಗೆ ತಲೆಬಾಗುವುದಿಲ್ಲ. ಶತ್ರುಗಳು ದುಸ್ಸಾಹಸ ಮಾಡಿದರೆ, ನಮ್ಮ ಸಶಸ್ತ್ರ ಪಡೆಗಳು ಸೂಕ್ತ ಉತ್ತರ ನೀಡುತ್ತವೆ. ರಕ್ತ ಮತ್ತು ನೀರು ಒಟ್ಟಿಗೆ ಹರಿಯುವುದಿಲ್ಲ ಎಂದು ಭಾರತ ನಿರ್ಧರಿಸಿದೆ” ಎಂದು ಅವರು ಎಚ್ಚರಿಸಿದರು.ಪಹಲ್ಗಾಂಮ್ ಭಯೋತ್ಪಾದಕ ದಾಳಿಯ ನಂತರ ನಡೆದ ಆಪ್ ಸಿಂಧೂರ್‌ನಲ್ಲಿ, ಭಾರತೀಯ ಸೈನಿಕರು ಶತ್ರು ಪ್ರದೇಶದೊಳಗೆ ನೂರಾರು ಕಿಲೋಮೀಟರ್ ನುಗ್ಗಿ ಭಯೋತ್ಪಾದಕರ ಕೇಂದ್ರ ಕಚೇರಿಯನ್ನು ಧ್ವಂಸ ಮಾಡಿದ ಉದಾಹರಣೆ ನೀಡಿದ ಮೋದಿ, “ನಮ್ಮ ಧೈರ್ಯಶಾಲಿ ಸೈನಿಕರು ಶತ್ರುಗಳಿಗೆ ಕಲ್ಪನೆಗೂ ಮೀರಿದ ಶಿಕ್ಷೆ ನೀಡಿದ್ದಾರೆ” ಎಂದರು.“ಭಯೋತ್ಪಾದಕರು ಮತ್ತು ಅವರಿಗೆ ಆಶ್ರಯ ನೀಡುವವರಲ್ಲಿ ವ್ಯತ್ಯಾಸವಿಲ್ಲ. ಇಬ್ಬರೂ ಮಾನವೀಯತೆಗೆ ಸಮಾನ ಅಪಾಯ” ಎಂದು ಸ್ಪಷ್ಟಪಡಿಸಿದ ಪ್ರಧಾನಿ, ...
ಭೀಕರ ದುರಂತ; ನಿಂತಿದ್ದ ವಿಮಾನದ ಮೇಲೆ ಮತ್ತೊಂದು ವಿಮಾನ ಪತನ

ಭೀಕರ ದುರಂತ; ನಿಂತಿದ್ದ ವಿಮಾನದ ಮೇಲೆ ಮತ್ತೊಂದು ವಿಮಾನ ಪತನ

ದೇಶ, ಪ್ರಮುಖ ಸುದ್ದಿ, ವೀಡಿಯೊ
ಕಾಲಿಸ್ಪೆಲ್ (ಅಮೆರಿಕಾ): ಅಮೆರಿಕದ ಮಾಂಟಾನಾ ರಾಜ್ಯದ ಕಾಲಿಸ್ಪೆಲ್ ನಗರ ವಿಮಾನ ನಿಲ್ದಾಣದಲ್ಲಿ ಭೀಕರ ದುರಂತ ನಡೆದಿದೆ. ನಿಂತಿದ್ದ ವಿಮಾನದ ಮೇಲೆ ಮತ್ತೊಂದು ಸಣ್ಣ ವಿಮಾನ ಅಪ್ಪಳಿಸಿದ ಪರಿಣಾಮ ಬೆಂಕಿ ಹೊತ್ತಿಕೊಂಡಿದೆ. ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. 🚨 BREAKING: A plane has just crashed into another plane at Kalispell Airport in Montana, creating a massive fireball, per KOAXNo word on casuaIties yet, but a MAJOR rescue operation is underway.Pray for the occupants of each plane 🙏🏻 pic.twitter.com/Ej4Eq1Du8y— Nick Sortor (@nicksortor) August 11, 2025 ಅಧಿಕಾರಿಗಳ ಪ್ರಕಾರ, ಘಟನೆಯಲ್ಲಿ ಯಾರಿಗೂ ಗಂಭೀರ ಗಾಯಗಳಾಗಿಲ್ಲ. ನಾಲ್ವರನ್ನು ಹೊತ್ತೊಯ್ಯುತ್ತಿದ್ದ ಸಿಂಗಲ್ ಎಂಜಿನ್ ವಿಮಾನವು ಮಧ್ಯಾಹ್ನ 2 ಗಂಟೆ ಸುಮಾರಿಗೆ ಇಳಿಯುವಾಗ ನಿಯಂತ್ರಣ ತಪ್ಪಿ ಪತನಗೊಂಡಿದೆ.ಅಗ್ನಿಶಾಮಕ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದರು. ಅಪಘಾತದ ಕಾರಣವನ್ನು ಪತ್ತೆಹಚ್ಚಲು ತನಿಖೆ ಆರಂಭಿ...
ಮೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಪ್ರಧಾನಿ ಹಸಿರು ನಿಶಾನೆ

ಮೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಪ್ರಧಾನಿ ಹಸಿರು ನಿಶಾನೆ

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ
ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾನುವಾರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ (ಕೆಎಸ್‌ಆರ್) ರೈಲು ನಿಲ್ದಾಣದಲ್ಲಿ ಮೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಚಾಲನೆ ನೀಡಿದರು.ಬೆಳಗಾವಿ–ಬೆಂಗಳೂರು ವಂದೇ ಭಾರತ್ ರೈಲಿಗೆ ಅವರು ನೇರವಾಗಿ ಚಾಲನೆ ನೀಡಿದರೆ, ಅಮೃತಸರ–ಶ್ರೀ ಮಾತಾ ವೈಷ್ಣೋದೇವಿ ಕತ್ರಾ ಹಾಗೂ ಅಜ್ನಿ (ನಾಗ್ಪುರ)–ಪುಣೆ ನಡುವೆ ಸಂಚರಿಸಲಿರುವ ಇನ್ನೆರಡು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳನ್ನು ವರ್ಚುವಲ್ ಮೂಲಕ ಉದ್ಘಾಟಿಸಿದರು. VIDEO | PM Narendra Modi (@narendramodi) flags off Vande Bharat Express train from Bengaluru to Belagavi from KSR Railway Station in Bengaluru.(Source: Third Party) pic.twitter.com/nG7issWdDV— Press Trust of India (@PTI_News) August 10, 2025...
ರಜನಿಕಾಂತ್-ಸತ್ಯರಾಜ್ ಆಕ್ಷನ್ ಗೆಳೆತನ; ಹೀಗಿದೆ ‘ಕೂಲಿ’ ಟ್ರೇಲರ್

ರಜನಿಕಾಂತ್-ಸತ್ಯರಾಜ್ ಆಕ್ಷನ್ ಗೆಳೆತನ; ಹೀಗಿದೆ ‘ಕೂಲಿ’ ಟ್ರೇಲರ್

ದೇಶ, ಪ್ರಮುಖ ಸುದ್ದಿ, ವೀಡಿಯೊ, ಸಿನಿಮಾ
ಚೆನ್ನೈ: ಸೂಪರ್ ಸ್ಟಾರ್ ರಜನಿಕಾಂತ್ ನಾಯಕನಾಗಿ ನಟಿಸಿರುವ ನಿರ್ದೇಶಕ ಲೋಕೇಶ್ ಕನಕರಾಜ್ ಅವರ ಮುಂಬರುವ ಆಕ್ಷನ್ ಎಂಟರ್‌ಟೈನರ್ 'ಕೂಲಿ' ಚಿತ್ರದ ನಿರ್ಮಾಪಕರು ಶನಿವಾರ ಬಹುನಿರೀಕ್ಷಿತ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದ್ದಾರೆ.https://www.youtube.com/watch?v=qeVfT2iLiu0ಚಿತ್ರವನ್ನು ನಿರ್ಮಿಸುತ್ತಿರುವ ಸನ್ ಪಿಕ್ಚರ್ಸ್, "ದೇವ ಕೌಂಟ್‌ಡೌನ್ ಪ್ರಾರಂಭವಾಗುತ್ತದೆ! ಅತ್ಯಂತ ನಿರೀಕ್ಷಿತ ಕೂಲಿಟ್ರೇಲರ್ ಈಗ ಬಿಡುಗಡೆಯಾಗಿದೆ! ಕೂಲಿ ಆಗಸ್ಟ್ 14 ರಂದು ವಿಶ್ವಾದ್ಯಂತ ಬಿಡುಗಡೆಯಾಗುತ್ತಿದೆ" ಎಂದು ಸಾರಿ ಹೇಳಿದೆ. .ಬಿಡುಗಡೆಯಾದ ಟ್ರೇಲರ್ ವಾಯ್ಸ್‌ಓವರ್‌ನೊಂದಿಗೆ ಪ್ರಾರಂಭವಾಗುತ್ತದೆ. "ಒಬ್ಬ ವ್ಯಕ್ತಿ ಜನಿಸಿದ ತಕ್ಷಣ, ಅವನ ಹಣೆಯಲ್ಲಿ ಅವನು ಯಾರ ಕೈಯಲ್ಲಿ ಸಾಯುತ್ತಾನೋ ಅವನ ಹೆಸರು ಇರುತ್ತದೆ ಎಂದು ನಂಬುವ ವ್ಯಕ್ತಿ ನಾನು" ಎಂದು ಧ್ವನಿ ಹೇಳುತ್ತದೆ.ಭಯದಿಂದ ನಡುಗುತ್ತಿರುವ ಮತ್ತೊಂದು ಧ್ವನಿ ಹೇಳುತ್ತದೆ, "ಒಬ್ಬ ಮನುಷ್ಯನನ್ನು ಯಾವುದೇ ಕುರುಹು ಬಿಡದೆ ಪ್ರಪಂಚದಿಂದ ತೆಗೆದುಹಾಕಬಹುದು ಎಂದು ತಿಳಿದರೆ, ಅದು ವಿಪತ್ತು ಆಗಬಹುದು" ಎಂದು.ನಂತರ ಮೂರನೇ ವ್ಯಕ್ತಿಯ ...
ಚಲಿಸುತ್ತಿದ್ದ ಬಸ್ಸಿನಲ್ಲಿ ತಾಯಿ ಕೈಯಿಂದ ರಸ್ತೆಗೆ ಬಿದ್ದ ಮಗು: ವೀಡಿಯೋ ವೈರಲ್

ಚಲಿಸುತ್ತಿದ್ದ ಬಸ್ಸಿನಲ್ಲಿ ತಾಯಿ ಕೈಯಿಂದ ರಸ್ತೆಗೆ ಬಿದ್ದ ಮಗು: ವೀಡಿಯೋ ವೈರಲ್

ದೇಶ, ಪ್ರಮುಖ ಸುದ್ದಿ, ವೀಡಿಯೊ
ಚೆನ್ನೈ: ಚಲಿಸುತ್ತಿದ್ದ ಬಸ್ಸಿನಲ್ಲಿ ಬಾಗಿಲ ಸಮೀಪ ಕುಳಿತ ತಾಯಿ ಕೈಯಿಂದ ಮಗು ಜಾರಿ ಬಿದ್ದ ಘಟನೆ ಬೆಚ್ಚಿ ಬೀಳಿಸುವಂತಿದೆ. ಬಸ್ ಚಾಲಕ ಹಠಾತ್ತನೆ ಬ್ರೇಕ್ ಹಾಕಿದ್ದ ಸಂದರ್ಭದಲ್ಲಿ ತಾಯಿಯ ಕೈಯಿಂದ ಮಗು ಜಾರಿ ಕೆಳಗೆ ಬಿದ್ದಿದೆ. ಈ ಘಟನೆ ತಮಿಳುನಾಡಿನಲ್ಲಿ ನಡೆದ್ದು, ಘಟನೆಯ ವೀಡಿಯೊ ವೈರಲ್ ಆಗಿದೆ. A 1 yr old child narrowly escaped serious harm after falling from a moving bus near #srivilliputhur. CCTV footage shows the bus braking sharply when overtaken, causing the infant to slip from his mother’s grasp & land on the road. Both children & one adult suffered minor injuries pic.twitter.com/Y64jgdktPF— Yasir Mushtaq (@path2shah) August 2, 2025...
ಬಿಹಾರದಲ್ಲಿ SIR ಹೆಸರಿನಲ್ಲಿ ಮತ ಕಳ್ಳತನ; INDIA ಒಕ್ಕೂಟ ಆಕ್ರೋಶ

ಬಿಹಾರದಲ್ಲಿ SIR ಹೆಸರಿನಲ್ಲಿ ಮತ ಕಳ್ಳತನ; INDIA ಒಕ್ಕೂಟ ಆಕ್ರೋಶ

ದೇಶ, ಪ್ರಮುಖ ಸುದ್ದಿ, ವೀಡಿಯೊ
ನವದೆಹಲಿ: ಬಿಹಾರದಲ್ಲಿ SIR ( ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ) ಹೆಸರಿನಲ್ಲಿ ನಡೆಯುತ್ತಿರುವ ಮತ ಕಳ್ಳತನದ ವಿರುದ್ಧ ದೆಹಲಿಯ ಸಂಸತ್ ಆವರಣದಲ್ಲಿ INDIA ಒಕ್ಕೂಟದಿಂದ ಪ್ರತಿಭಟನೆ ನಡೆಯಿತು.ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧೀ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಪ್ರತಿಪಕ್ಷಗಳ ಸಂಸದರು ಈ ಪ್ರತಿಭಟನೆಯಲ್ಲಿ ಭಾಗಿಯಾದರು. pic.twitter.com/soXnDLryVM ಬಿಹಾರದಲ್ಲಿ SIR ( ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ) ಹೆಸರಿನಲ್ಲಿ ನಡೆಯುತ್ತಿರುವ ಮತ ಕಳ್ಳತನದ ವಿರುದ್ಧ ದೆಹಲಿಯ ಸಂಸತ್ ಆವರಣದಲ್ಲಿ INDIA ಒಕ್ಕೂಟದಿಂದ ಪ್ರತಿಭಟನೆ.— Karnataka Congress (@INCKarnataka) July 28, 2025...
ಹರಿದ್ವಾರ: ಮಾನಸ ದೇವಿ ಕಾಲ್ತುಳಿತದಲ್ಲಿ ಆರು ಮಂದಿ ಸಾವು

ಹರಿದ್ವಾರ: ಮಾನಸ ದೇವಿ ಕಾಲ್ತುಳಿತದಲ್ಲಿ ಆರು ಮಂದಿ ಸಾವು

ದೇಶ, ಪ್ರಮುಖ ಸುದ್ದಿ, ವೀಡಿಯೊ
ಹರಿದ್ವಾರ: ಉತ್ತರಾಖಂಡದ ಹರಿದ್ವಾರದಲ್ಲಿರುವ ಮಾನಸ ದೇವಿ ದೇವಸ್ಥಾನದಲ್ಲಿ ಭಾನುವಾರ ಮುಂಜಾನೆ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ. ಶ್ರಾವಣ ಮಾಸದ ಪವಿತ್ರ ಸಮಯದಲ್ಲಿ ಸಾವಿರಾರು ಭಕ್ತರು ಪವಿತ್ರ ಸ್ಥಳದಲ್ಲಿ ನೆರೆದಿದ್ದರಿಂದ ದೇವಾಲಯದ ಆವರಣದಲ್ಲಿ ಜನದಟ್ಟಣೆ ಹೆಚ್ಚಾಗಿದ್ದರಿಂದ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. #WATCH | Haridwar, Uttarakhand | The injured are being rushed to the hospital following a stampede at the Mansa Devi temple. 6 people died and several others got injured in the stampede. pic.twitter.com/ScUaYyq2Z3— ANI (@ANI) July 27, 2025 ಸರತಿ ಸಾಲಿನಲ್ಲಿ ಕಾಯುತ್ತಿದ್ದ ಜನರು ಪರಸ್ಪರ ತಳ್ಳಾಡಲು ಪ್ರಾರಂಭಿಸಿದಾಗ ಗೊಂದಲ ಉಂಟಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ವರದಿ ಮಾಡಿದ್ದಾರೆ, ಇದರಿಂದಾಗಿ ಜನರು ಭಯಭೀತರಾಗಿದ್ದರು ಮತ್ತು ಹಠಾತ್ ದಟ್ಟಣೆ ಉಂಟಾಗಿತ್ತು. ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳನ್ನು ತ್ವರಿತವಾಗಿ ಪ್ರಾರಂಭಿಸಲಾಯಿತು. ವೈದ್ಯಕೀಯ ತಂಡಗಳು ಮತ್ತು ಆ...