Thursday, January 29

ವೀಡಿಯೊ

ರಾಜ್ಯದ ಹಲವೆಡೆ ಭಾರೀ ಮಳೆ; ಸಾವಿನ ಸರಮಾಲೆ

ರಾಜ್ಯದ ಹಲವೆಡೆ ಭಾರೀ ಮಳೆ; ಸಾವಿನ ಸರಮಾಲೆ

Focus, Update Videos, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾರೀ ಮಳೆಯಾಗುತ್ತಿದೆ. ಭಾನುವಾರ ಮತ್ತು ಸೋಮವಾರ ಸುರಿದ ಭಾರೀ ಮಳೆಗೆ ಹಲವು ಜೀವಗಳು ಬಲಿಯಾಗಿವೆ. Just one normal rain and our Bengaluru turns into a swimming pool but our Karnataka government is more interested in tunnel roads, dismantling BBMP, and Tumkur Metro extensions instead of fixing these issues.What a pathetic/lazy government we have 😒🙏 pic.twitter.com/izMqc2DhhU— Virat👑Rocky✨️ (@Virat_Rocky18) May 18, 2025 ಸೋಮವಾರ ಬಿಟಿಎಂ ಲೇಔಟ್ ಸಮೀಪದ ಎನ್.ಎಸ್.ಪಾಳ್ಯದಲ್ಲಿ ಅಪಾರ್ಟ್​ಮೆಂಟ್​ನ ಬೇಸ್​ಮೆಂಟ್​'ನಲ್ಲಿ ಮೋಟಾರ್ ಮೂಲಕ ನೀರು ಹೊರಹಾಕಲು ಯತ್ನಿಸುತ್ತಿದ್ದಾಗ ಇಬ್ಬರು ಸಾವನ್ನಪ್ಪಿದ್ದಾರೆ. ಮೃತರನ್ನು 55 ವರ್ಷದ ಮನೋಹರ ಕಾಮತ್​​ ಮತ್ತು ನೇಪಾಳ ಮೂಲದ 9 ವರ್ಷದ ಬಾಲಕ ದಿನೇಶ್ ಎಂದು ಗುರುತಿಸಲಾಗಿದೆ. They can’t clear waterlogged roads or fallen trees after a single downpour, but they want to dig t...
‘ಯಾರಿಗೆ ಬೇಕು ಈ ಲೋಕ’ ಚಿತ್ರದ ಮೂಲಕ ಕನ್ನಡಕ್ಕೆ ನಟಿ ಪ್ರಿಯಾಂಕಾ ರೇವ್ರಿ

‘ಯಾರಿಗೆ ಬೇಕು ಈ ಲೋಕ’ ಚಿತ್ರದ ಮೂಲಕ ಕನ್ನಡಕ್ಕೆ ನಟಿ ಪ್ರಿಯಾಂಕಾ ರೇವ್ರಿ

Focus, Update Videos, ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ, ವೀಡಿಯೊ, ಸಿನಿಮಾ
ಚೆನ್ನೈ: 'ಪ್ರೇಮ ದೇಶಪು ಯುವರಾಣಿ' ಮತ್ತು 'ಲೀಗಲಿ ವೀರ್' ನಂತಹ ತೆಲುಗು ಚಿತ್ರಗಳಲ್ಲಿ ನಟಿಸಿ ಹೆಸರುವಾಸಿಯಾದ ನಟಿ ಪ್ರಿಯಾಂಕಾ ರೇವ್ರಿ, ಈಗ ನಟ ಆರ್ಯವರ್ಧನ್ ಅವರೊಂದಿಗೆ 'ಯಾರಿಗೆ ಬೇಕು ಈ ಲೋಕ' ಚಿತ್ರದಲ್ಲಿ ಕನ್ನಡಕ್ಕೆ ಪಾದಾರ್ಪಣೆ ಮಾಡಲು ಸಜ್ಜಾಗಿದ್ದಾರೆ. ಇತ್ತೀಚೆಗೆ, ಚಿತ್ರದ ನಿರ್ಮಾಪಕರು ಟೀಸರ್ ಬಿಡುಗಡೆ ಮಾಡಿದ್ದು, ಅಭಿಮಾನಿಗಳು ಮತ್ತು ಚಲನಚಿತ್ರ ಪ್ರೇಮಿಗಳ ಸಂತೋಷಕ್ಕೆ ಕಾರಣವಾಗಿದೆ. ಚಿತ್ರದ ಟೀಸರ್ ಬಿಡುಗಡೆಯೊಂದಿಗೆ, ಪ್ರಿಯಾಂಕಾ ರೇವ್ರಿ ಚಿತ್ರ ಮತ್ತು ಅದರಲ್ಲಿನ ಅವರ ಪಾತ್ರದ ಬಗ್ಗೆ ಮಾತನಾಡಿದರು. ಕನ್ನಡ ಚಲನಚಿತ್ರೋದ್ಯಮದಲ್ಲಿ ಕೆಲಸ ಮಾಡಿದ ಅನುಭವದ ಬಗ್ಗೆ ಮಾತನಾಡುತ್ತಾ, 'ಇದು ಒಂದು ಉತ್ತಮ ಅನುಭವವಾಗಿತ್ತು. ನನಗೆ ಉಪಭಾಷೆಗಳು ತುಂಬಾ ಇಷ್ಟವಾಯಿತು, ವಿಶೇಷವಾಗಿ ಅವು ಅನೇಕ ಸಂಸ್ಕೃತ ಪದಗಳನ್ನು ಒಳಗೊಂಡಿರುವುದರಿಂದ. ಸಂಸ್ಕೃತಿ ಮತ್ತು ಭಾಷೆ ನನಗೆ ಹೊಸದಾಗಿತ್ತು, ಆದರೆ ಅದು ಅದನ್ನು ಇನ್ನಷ್ಟು ರೋಮಾಂಚನಗೊಳಿಸಿತು. ನಾನು ಬಹಳಷ್ಟು ಕಲಿಯಲು ಸಾಧ್ಯವಾಯಿತು ಮತ್ತು ಅದು ಒಂದು ಉಲ್ಲಾಸಕರ ಬದಲಾವಣೆಯಂತೆ ಭಾಸವಾಯಿತು' ಎಂದು ಹೇಳಿಕೊಂಡಿದ್ದಾರೆ. "ಈ ಪಾತ್ರಕ್ಕ...
ರೋಚಕ ಘಟ್ಟದಲ್ಲಿ ಐಪಿಎಲ್: ಪ್ಲೇಆಫ್ ರೇಸ್‌ನಿಂದ ಹೊರಬಿದ್ದ  LSG

ರೋಚಕ ಘಟ್ಟದಲ್ಲಿ ಐಪಿಎಲ್: ಪ್ಲೇಆಫ್ ರೇಸ್‌ನಿಂದ ಹೊರಬಿದ್ದ LSG

Focus, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ
ಲಖನೌ: ಇಂಡಿಯನ್ ಪ್ರೀಮಿಯರ್ ಲೀಗ್ ಇದೀಗ ರೋಚಕ ಘಟ್ಟ ತಲುಪಿದೆ. ಸೋಮವಾರ ನಡೆದ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ (SRH) ವಿರುದ್ಧ ಸೋಲುಂಡ ಲಕ್ನೋ ಸೂಪರ್ ಜೈಂಟ್ಸ್ (LSG) ಈ ಬಾರಿಯ ಐಪಿಎಲ್ ಕದನದಿಂದ ಹೊರಬಿದ್ದಿದೆ. When Abhishek Sharma decided to make the ball fly 🚀🎥 A glimpse of his onslaught during a blistering 59(20) 🔥Updates ▶ https://t.co/GNnZh911Xr#TATAIPL | #LSGvSRH | @SunRisers pic.twitter.com/92w8j21Niw— IndianPremierLeague (@IPL) May 19, 2025 ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ಸೋಮವಾರದ ಪಂದ್ಯದಲ್ಲಿನ ಗೆಲುವು ಅನಿವಾರ್ಯವಾಗಿತ್ತು. ಲಖನೌನ ಏಕಾನಾ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಲಕ್ನೋ ಸೂಪರ್ ಜೈಂಟ್ಸ್ ನಿಗದಿತ 20 ಓವರ್ ಗಳಲ್ಲಿ ಏಳು ವಿಕೆಟ್ ನಷ್ಟಕ್ಕೆ ಬರೋಬ್ಬರಿ 205 ರನ್ ಕಲೆ ಹಾಕಿತು.ಈ ಗೆಲುವಿನ ಮೊತ್ತವನ್ನು ಬೆನ್ನತ್ತಿದ ಸನ್ ರೈಸರ್ಸ್ ಹೈದರಾಬಾದ್ ತಂಡ 18.2 ಓವರ್ ಗಳಲ್ಲಿ ನಾಲ್ಕು ವಿಕೆಟ್ ಕಳೆದುಕೊಂಡು ಆರು ವಿಕೆಟ್ ಗಳ ಭರ್ಜರಿ ಗೆಲುವ...
ಮಳೆಯಿಂದ ಅಧ್ವಾನ; ಸರ್ಕಾರದ ವಿರುದ್ಧ ಬೆಂಗಳೂರು ಜನರ ಆಕ್ರೋಶ

ಮಳೆಯಿಂದ ಅಧ್ವಾನ; ಸರ್ಕಾರದ ವಿರುದ್ಧ ಬೆಂಗಳೂರು ಜನರ ಆಕ್ರೋಶ

Focus, Update Videos, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಭಾನುವಾರ ರಾತ್ರಿಯಿಂದ ಸುರಿದ ಭಾರಿ ಮಳೆಯಿಂದಾಗಿ ಅನೇಕ ಕಡೆ ಕೃತಕ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಒಂದು ರಾತ್ರಿಯ ಮಳೆಯಿಂದಾಗಿ ಉದ್ಯಾನ ನಗರಿಯಲ್ಲಿ ಅಧ್ವಾನ ಸೃಷ್ಟಿಯಾಗಿದ್ದು, ಬೆಂಗಳೂರು ನಗರದಲ್ಲಿ ಸಂಚಾರ ವ್ಯವಸ್ಥೆ ಏರುಪೇರಾಗಿದೆ. Good morning Bengaluru!#BengaluruRain #bengalurufloods pic.twitter.com/0JQcCKTwIH— Citizens Movement, East Bengaluru (@east_bengaluru) May 19, 2025 ಸೋಮವಾರ ಮುಂಜಾನೆ ವರೆಗೂ ಸುರಿದಿದ್ದರಿಂದಾಗಿ ಮಾಗಡಿ ರಸ್ತೆ, ಜಯನಗರ, ಬಿಟಿಎಂ ಲೇಔಟ್, ಯಶವಂತಪುರ ಪ್ರದೇಶಗಳಲ್ಲಿ ಜನ ಜೀವನ ಅಸ್ತವ್ಯಸ್ತವಾಗಿದೆ. ಗುಡುಗು ಸಹಿತ ಮಳೆಯಿಂದಾಗಿ ರಸ್ತೆಗಳು ಜಲಾವೃತಗೊಂಡು ಬೆಳಗಿನ ಹೊತ್ತಲ್ಲಿ ವಾಹನ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಯಿತು. ಅನೇಕ ಬಡಾವಣೆಗಳಲ್ಲಿ ಮಳೆ ನೀರು ಮನೆಗಳಿಗೆ ನುಗ್ಗಿದ್ದರಿಂದ ನಿವಾಸಿಗಳು ನಿದ್ದೆಯಿಲ್ಲದ ರಾತ್ರಿಗಳನ್ನು ಕಳೆಯುವಂತಾಯಿತು. Just one normal rain and our Bengaluru turns into a swimming pool but our Karnataka govern...
‘ದಿ ಗರ್ಲ್‌ಫ್ರೆಂಡ್’ ಬಗ್ಗೆ ಅಪ್‌ಡೇಟ್‌ ಕೇಳಿದ ಅಭಿಮಾನಿಗಳನ್ನು ಸಂತೈಸಿದ ರಶ್ಮಿಕಾ

‘ದಿ ಗರ್ಲ್‌ಫ್ರೆಂಡ್’ ಬಗ್ಗೆ ಅಪ್‌ಡೇಟ್‌ ಕೇಳಿದ ಅಭಿಮಾನಿಗಳನ್ನು ಸಂತೈಸಿದ ರಶ್ಮಿಕಾ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ, ಸಿನಿಮಾ
ಚೆನ್ನೈ: 'ದಿ ಗರ್ಲ್‌ಫ್ರೆಂಡ್' ಚಿತ್ರದ ನಾಯಕಿ ನಟಿ ರಶ್ಮಿಕಾ ಮಂದಣ್ಣ ಶನಿವಾರ ರಾತ್ರಿ ಸಾಮಾಜಿಕ ಮಾಧ್ಯಮ ವೇದಿಕೆ 'ಎಕ್ಸ್' ನಲ್ಲಿ ನಿರ್ದೇಶಕ ರಾಹುಲ್ ರವೀಂದ್ರನ್ ಅವರ ಸಹಾಯಕ್ಕೆ ಧಾವಿಸಿ ಕುತೂಹಲದ ಕೇಂದ್ರಬಿಂದುವಾದರು. ಅಭಿಮಾನಿಗಳು ಚಿತ್ರದ ಬಗ್ಗೆ ಸಾಕಷ್ಟು ಅಪ್‌ಡೇಟ್‌ಗಳನ್ನು ಬಿಡುಗಡೆ ಮಾಡದ ಕಾರಣ ಅವರ ಅಸಮಾಧಾನಗೊಂಡಿದ್ದ ಬಗ್ಗೆಯೂ ತಿಳಿದರು. 'ReleaseTheGirfriend' ಎಂಬ ಟ್ರೆಂಡ್ ಹೆಚ್ಚಿಹೋದಂತೆ ನಿರ್ದೇಶಕ ರಾಹುಲ್ ರವೀಂದ್ರನ್ ಅವರು ಪ್ರತಿಕ್ರಿಯಿಸಬೇಕಾಯಿತು. https://www.youtube.com/watch?v=qR8F3crXqmM 'ReleaseTheGirfriend' ಎಂಬ ವಿಷಯವು ಟ್ರೆಂಡಿಂಗ್‌ನಲ್ಲಿದೆ ಎಂದು ತೋರಿಸುವ ಟ್ವೀಟ್ ಅನ್ನು ಉಲ್ಲೇಖಿಸಿ, ಅವರು "ಗೈಸ್... ಶೀಘ್ರದಲ್ಲೇ ನವೀಕರಣಗಳು ಬರಲಿವೆ. ಪ್ರಶಂಸಿಸಿ. ದಯವಿಟ್ಟು ಸ್ವಲ್ಪ ತಾಳ್ಮೆಯಿಂದಿರಿ" ಎಂದು ಬರೆದರು. ಆಗ ರಶ್ಮಿಕಾ ತಮ್ಮ ಅಭಿಮಾನಿಗಳನ್ನು ಸಮಾಧಾನಪಡಿಸಲು ಮುಂದಾದರು. "ನಮಸ್ಕಾರ ಪ್ರಿಯರೇ. ನಾವು ನಿಮ್ಮನ್ನು ಕಾಯುವಂತೆ ಮಾಡುತ್ತಿದ್ದೇವೆ ಮತ್ತು ನಿಮ್ಮ ಟ್ರೆಂಡ್ ನಿಜವಾಗಿಯೂ ಬೇರೆಯೇ ಆಗಿದೆ... ಆದರೆ ನನ್ನನ್ನು ನಂಬಿರಿ...
ಸೋಲೇ ಗೆಲುವಿನ ಮೆಟ್ಟಿಲು: ಇಸ್ರೋದ 101ನೇ ಉಪಗ್ರಹ ಉಡಾವಣೆ ಪ್ರಯತ್ನವಷ್ಟೇ

ಸೋಲೇ ಗೆಲುವಿನ ಮೆಟ್ಟಿಲು: ಇಸ್ರೋದ 101ನೇ ಉಪಗ್ರಹ ಉಡಾವಣೆ ಪ್ರಯತ್ನವಷ್ಟೇ

Focus, Update Videos, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ
ಶ್ರೀಹರಿಕೋಟಾ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ -ISRO ತನ್ನ 101 ನೇ ಮಿಷನ್ ಆಗಿ ಪಿಎಸ್‌ಎಲ್‌ವಿ-ಸಿ61 ಉಡಾವಣೆ ಪ್ರಯತ್ನ ಮಾಡಿದೆ. ಆದರೆ ಈ ಪ್ರಯತ್ನ ವಿಫಲವಾಗಿದೆ ಎಂದು ಇಸ್ರೋ ಮುಖ್ಯಸ್ಥ ವಿ. ನಾರಾಯಣನ್ ತಿಳಿಸಿದ್ದಾರೆ. https://www.youtube.com/live/y63x4kjvAc0 ಭಾನುವಾರ ಬೆಳಗ್ಗೆ ಪೋಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ್ (PSLV-C61) ರಾಕೆಟ್ ಮೂಲಕ ಇಸ್ರೋ ಭೂ ವೀಕ್ಷಣಾ ಉಪಗ್ರಹ EOS-09 ಅನ್ನು ಬಾಹ್ಯಾಕಾಶಕ್ಕೆ ಉಡಾಯಿಸಿತು. ಇದಾದ ನಂತರ, ಇಸ್ರೋ ಈ ಕಾರ್ಯಾಚರಣೆ ಪೂರ್ಣಗೊಂಡಿಲ್ಲ ಎಂದು ಹೇಳಲಾಗಿದೆ. ಉಡಾವಣೆಯಾದ ಇಸ್ರೋದ 101 ನೇ ಬಾಹ್ಯಾಕಾಶ ಯಾನವು ಉಡಾವಣೆಯಾದ ಸ್ವಲ್ಪ ಸಮಯದ ನಂತರ ತಾಂತ್ರಕ ದೋಷ ಕಂಡುಬಂದ ಹಿನ್ನೆಲೆಯಲ್ಲಿ ವಿಫಲವಾಗಿದೆ ಎಂದು ವಿ. ನಾರಾಯಣನ್ ಅವರೇ ಮಾಹಿತಿ ಹಂಚಿಕೊಂಡಿದ್ದಾರೆ....
ಹೈದರಾಬಾದ್​ನ ಚಾರ್​ಮಿನಾರ್ ಬಳಿ ಭೀಕರ ಅಗ್ನಿ ಅವಘಡ; 17 ಮಂದಿ ಸಾವು

ಹೈದರಾಬಾದ್​ನ ಚಾರ್​ಮಿನಾರ್ ಬಳಿ ಭೀಕರ ಅಗ್ನಿ ಅವಘಡ; 17 ಮಂದಿ ಸಾವು

Focus, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ
ಹೈದರಾಬಾದ್: ಹೈದರಾಬಾದ್​ನ ಚಾರ್​ಮಿನಾರ್ ಬಳಿಯ ಗುಲ್ಜಾರ್​ ಹೌಸ್​ನಲ್ಲಿರುವ ಕಟ್ಟಡದಲ್ಲಿ ಭೀಕರ ಅಗ್ನಿ ಅವಘಡದಲ್ಲಿ 17 ಮಂದಿ ಸಾವನ್ನಪ್ಪಿದ್ದಾರೆ. ಭಾನುವಾರ ಬೆಳಗ್ಗೆ ಬೆಂಕಿ ಈ ಘಟನೆಸಂಭವಿಸಿದ್ದು11 ಅಗ್ನಿಶಾಮಕ ವಾಹನಗಳು ಸ್ಥಬೆಂಕಿ ನಂದಿಸಲು ಹರಸಾಹಸ ನಡೆಸಿವೆ. ನಾಲ್ವರು ಮಕ್ಕಳು ಸೇರಿ 17 ಜನ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. A major fire broke out in a residence behind Ikram Jewellers near Gulzar Houz, Charminar. Several victims, including children, were affected. Emergency services and locals responded swiftly, shifting victims to nearby hospitals. Rescue operations are ongoing.#Hyderabad pic.twitter.com/sw1x7yJh45— Habeeb Masood Al-Aidroos (@habeeb_masood) May 18, 2025 15ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ....
ವಿಜಯ್ ದೇವರಕೊಂಡ ಅವರ ‘ಕಿಂಗ್ಡಮ್’ ಜುಲೈ 4ರಂದು ಬಿಡುಗಡೆ

ವಿಜಯ್ ದೇವರಕೊಂಡ ಅವರ ‘ಕಿಂಗ್ಡಮ್’ ಜುಲೈ 4ರಂದು ಬಿಡುಗಡೆ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ವೀಡಿಯೊ, ಸಿನಿಮಾ
ಗೌತಮ್ ತಿನ್ನನುರಿ ನಿರ್ದೇಶನದ, ನಟ ವಿಜಯ್ ದೇವರಕೊಂಡ ನಾಯಕನಾಗಿ ನಟಿಸಿರುವ ಸ್ಫೋಟಕ ಆಕ್ಷನ್ ಎಂಟರ್‌ಟೈನರ್ 'ಕಿಂಗ್ಡಮ್' ಚಿತ್ರದ ಬಿಡುಗಡೆಯನ್ನು ಜುಲೈ 4 ಕ್ಕೆ ಮುಂಡೂಡಲಾಗಿದೆ. ಈ ಚಿತ್ರವು ಮೂಲತಃ ಈ ವರ್ಷ ಮೇ 30 ರಂದು ಬಿಡುಗಡೆಯಾಗಬೇಕಿತ್ತು. ಚಿತ್ರವನ್ನು ನಿರ್ಮಿಸುವ ನಿರ್ಮಾಣ ಸಂಸ್ಥೆಗಳಲ್ಲಿ ಒಂದಾದ ಸಿತಾರಾ ಎಂಟರ್‌ಟೈನ್‌ಮೆಂಟ್ಸ್ ಹೇಳಿಕೆಯಲ್ಲಿ, 'ನಮ್ಮ ಪ್ರೀತಿಯ ಪ್ರೇಕ್ಷಕರಿಗೆ, ಮೂಲತಃ ಮೇ 30 ರಂದು ಬಿಡುಗಡೆಯಾಗಬೇಕಿದ್ದ ನಮ್ಮ 'ಕಿಂಗ್ಡಮ್' ಚಿತ್ರದ ಬಿಡುಗಡೆಯನ್ನು ಜುಲೈ 4 ಕ್ಕೆ ಮರು ನಿಗದಿಪಡಿಸಲಾಗಿದೆ ಎಂದು ತಿಳಿಸಲು ನಾವು ಬಯಸುತ್ತೇವೆ. ಮೂಲ ದಿನಾಂಕಕ್ಕೆ ಅಂಟಿಕೊಳ್ಳುವ ಪ್ರತಿಯೊಂದು ಸಾಧ್ಯತೆಯನ್ನು ನಾವು ಅನ್ವೇಷಿಸಿದ್ದೇವೆ, ಆದರೆ ದೇಶದಲ್ಲಿ ಇತ್ತೀಚಿನ ಅನಿರೀಕ್ಷಿತ ಘಟನೆಗಳು ಮತ್ತು ಪ್ರಸ್ತುತ ವಾತಾವರಣವು ಪ್ರಚಾರಗಳು ಅಥವಾ ಆಚರಣೆಗಳೊಂದಿಗೆ ಮುಂದುವರಿಯಲು ನಮಗೆ ಕಷ್ಟಕರವಾಗಿಸಿದೆ' ಎಂದು ಮಾಹಿತಿ ಹಂಚಿಕೊಂಡಿದೆ. https://www.youtube.com/watch?v=McPGQ-Nb9Uk&ab_channel=SitharaEntertainments "ಈ ನಿರ್ಧಾರವು ಕಿಂಗ್‌ಡಮ್ ಅನ್ನು ಅತ್ಯುತ...
ಕರ್ನಲ್ ಸೋಫಿಯಾ ಖುರೇಷಿ ವಿರುದ್ಧದ ಹೇಳಿ ಆರೋಪ: ವಿಜಯ್ ಶಾಗೆ ಬಿಜೆಪಿ ಸಮನ್ಸ್

ಕರ್ನಲ್ ಸೋಫಿಯಾ ಖುರೇಷಿ ವಿರುದ್ಧದ ಹೇಳಿ ಆರೋಪ: ವಿಜಯ್ ಶಾಗೆ ಬಿಜೆಪಿ ಸಮನ್ಸ್

Focus, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ
ಭೋಪಾಲ್: ಕರ್ನಲ್ ಸೋಫಿಯಾ ಖುರೇಷಿ ಅವರ ಬಗ್ಗೆ ದೇಶಾದ್ಯಂತ ವಿವಾದವನ್ನು ಹುಟ್ಟುಹಾಕಿದ ಮಧ್ಯಪ್ರದೇಶದ ಬುಡಕಟ್ಟು ವ್ಯವಹಾರಗಳ ಸಚಿವ ಕುನ್ವರ್ ವಿಜಯ್ ಶಾ ಅವರಿಗೆ ರಾಜ್ಯ ಬಿಜೆಪಿ ಮುಖ್ಯಸ್ಥ ವಿ. ಡಿ. ಶರ್ಮಾ ಅವರು ತರಾಟೆಗೆ ತೆಗೆದುಕೊಂಡಿದ್ದಾರೆ. ಪಕ್ಷದ ಕಚೇರಿಗೆ ಸಚಿವರನ್ನು ಕರೆಸಿಕೊಂಡು ಆಕ್ಷೇಪಾರ್ಹ ಹೇಳಿಕೆ ಬಗ್ಗೆ ಕ್ಷಮೆಯಾಚಿಸುವಂತೆ ತಾಕೀತು ಮಾಡಿದ್ದಾರೆ. ಇದೇ ವೇಳೆ, ತಮ್ಮ ಹೇಳಿಕೆಗಳನ್ನು ಸಂದರ್ಭದಿಂದ ಹೊರತೆಗೆದು ತಪ್ಪಾಗಿ ಅರ್ಥೈಸಿಕೊಳ್ಳಲಾಗಿದೆ ಎಂದು ಸಚಿವ ಕುನ್ವರ್ ವಿಜಯ್ ಶಾ ಸ್ಪಷ್ಟೀಕರಣ ನೀಡಿದ್ದಾರೆ. ಕರ್ನಲ್ ಸೋಫಿಯಾ ಖುರೇಷಿ ರಾಷ್ಟ್ರವನ್ನು ಹೆಮ್ಮೆಪಡುವಂತೆ ಮಾಡಿದ್ದಾರೆ ಮತ್ತು ಅವರ ಬಗ್ಗೆ ಅವರಿಗೆ ಅಪಾರ ಗೌರವವಿದೆ ಎಂದು ಹೇಳುವ ಮೂಲಕ ಅವರು ಕ್ಷಮೆಯಾಚಿಸಿದ್ದಾರೆ. #WATCH | Bhopal: Madhya Pradesh Minister Kunwar Vijay Shah made an objectionable remark against Colonel Sofiya Qureshi in a speech yesterday. Clarifying his remark, he says, "...Do not see my speech in a different context. I want to...
‘ಆಪರೇಷನ್ ಸಿಂಧೂರ’: ಪಾಕಿಸ್ತಾನದ 35-40 ಸೇನಾ ಸಿಬ್ಬಂದಿ ಸಾವು

‘ಆಪರೇಷನ್ ಸಿಂಧೂರ’: ಪಾಕಿಸ್ತಾನದ 35-40 ಸೇನಾ ಸಿಬ್ಬಂದಿ ಸಾವು

Focus, Update Videos, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ
‘ಭಾರತೀಯ ದಾಳಿಗಳಲ್ಲಿ ಪಾಕಿಸ್ತಾನ ಸೇನೆಯು 35-40 ಸಿಬ್ಬಂದಿಯನ್ನು ಕಳೆದುಕೊಂಡಿತು’ ಎಂದು ಡಿಜಿಎಂಒ ವಿಶೇಷ ಮಾಹಿತಿಯಲ್ಲಿ ತಿಳಿಸಿದ್ದಾರೆ ನವದೆಹಲಿ: 'ಆಪರೇಷನ್ ಸಿಂಧೂರ' ಹೆಸರಲ್ಲಿ ಭಾರತೀಯ ಸೇನಾ ಕಾರ್ಯಾಚರಣೆಯಲ್ಲಿ ಪಾಕಿಸ್ತಾನದ 35-40 ಸೇನಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಎಂದು ಡಿಜಿಎಂಒ ವಿಶೇಷ ಮಾಹಿತಿ ತಿಳಿಸಿದೆ. ಪಾಕಿಸ್ತಾನ ಸೇನೆಯು ಮೇ 7-10 ರ ನಡುವೆ ತನ್ನ ಆಕ್ರಮಣಕ್ಕೆ ಪ್ರತಿಯಾಗಿ ಭಾರತ ಪ್ರತೀಕಾರದ ಪ್ರತಿದಾಳಿ ನಡೆಸಿದಾಗ ಸುಮಾರು 35-40 ಸಿಬ್ಬಂದಿಯನ್ನು ಕಳೆದುಕೊಂಡಿತು ಎಂದು ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕ (ಡಿಜಿಎಂಒ) ಲೆಫ್ಟಿನೆಂಟ್ ಜನರಲ್ ರಾಜೀವ್ ಘಾಯ್ ಭಾನುವಾರ ವಿಶೇಷ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಭಯೋತ್ಪಾದನೆಯ ಅಪರಾಧಿಗಳು ಮತ್ತು ಯೋಜಕರ ಢಮನಕ್ಕಾಗಿ ಮತ್ತು ಭಯೋತ್ಪಾದಕ ಮೂಲಸೌಕರ್ಯವನ್ನು ನಾಶಮಾಡಲು ಸ್ಪಷ್ಟ ಮಿಲಿಟರಿ ಗುರಿಯೊಂದಿಗೆ ಆಪರೇಷನ್ ಸಿಂಧೂರ್ ಅನ್ನು ಕಲ್ಪಿಸಲಾಗಿದೆ ಎಂದು ಅವರು ಹೇಳಿದರು. #WATCH | Delhi | DGMO Lieutenant General Rajiv Ghai says, "...The activities that have been going on...