Thursday, January 29

ವೀಡಿಯೊ

‘ಆಪರೇಷನ್ ಸಿಂಧೂರ್’ ಹಿನ್ನೆಲೆ: ಅಮೀರ್ ಖಾನ್ ನಟನೆಯ ‘ಸೀತಾರೆ ಜಮೀನ್ ಪರ್’ ಬಿಡುಗಡೆ ಮುಂದಕ್ಕೆ

‘ಆಪರೇಷನ್ ಸಿಂಧೂರ್’ ಹಿನ್ನೆಲೆ: ಅಮೀರ್ ಖಾನ್ ನಟನೆಯ ‘ಸೀತಾರೆ ಜಮೀನ್ ಪರ್’ ಬಿಡುಗಡೆ ಮುಂದಕ್ಕೆ

Focus, ದೇಗುಲ ದರ್ಶನ, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ, ಸಿನಿಮಾ
ಮುಂಬೈ: ಅಮೀರ್ ಖಾನ್ ನಟಿಸಿರುವ ಮುಂಬರುವ ಚಿತ್ರ 'ಸೀತಾರೆ ಜಮೀನ್ ಪರ್' ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ. ಈ ಚಿತ್ರವು ಈ ಹಿಂದೆ ಜೂನ್ 20 ರಂದು ಬಿಡುಗಡೆಯಾಗಬೇಕಿತ್ತು. ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆಯುತ್ತಿರುವ ಉದ್ವಿಗ್ನತೆಯ ಹಿನ್ನೆಲೆಯಲ್ಲಿ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ ಎಂದು ತಿಳಿಸಿರುವ ಚಿತ್ರ ತಂಡವು ಹೊಸ ಬಿಡುಗಡೆ ದಿನಾಂಕವನ್ನು ಇನ್ನೂ ನಿಗದಿಪಡಿಸಿಲ್ಲ. https://www.youtube.com/watch?v=dRyXGCzeV2E&ab_channel=SOUTHTRAILERFACTORY "ದೇಶದ ಗಡಿಗಳಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ಮತ್ತು ರಾಷ್ಟ್ರವ್ಯಾಪಿ ಎಚ್ಚರಿಕೆಗೆ ಸಂಬಂಧಿಸಿದಂತೆ, ಅಮೀರ್ ಖಾನ್ ಪ್ರೊಡಕ್ಷನ್ಸ್ ತಮ್ಮ ಮುಂಬರುವ ಚಿತ್ರ 'ಸೀತಾರೆ ಜಮೀನ್ ಪರ್' ಟ್ರೇಲರ್ ಅನ್ನು ಮುಂದೂಡಲು ನಿರ್ಧರಿಸಿದೆ. ರಾಷ್ಟ್ರವನ್ನು ರಕ್ಷಿಸುವಲ್ಲಿ ದೃಢವಾಗಿ ಉಳಿಯುವ ನಮ್ಮ ಸಶಸ್ತ್ರ ಪಡೆಗಳ ಧೈರ್ಯಶಾಲಿ ಹೃದಯಗಳೊಂದಿಗೆ ನಮ್ಮ ಆಲೋಚನೆಗಳು ಇವೆ. ಜವಾಬ್ದಾರಿಯುತ ನಾಗರಿಕರಾಗಿ, ಈ ಸಮಯದಲ್ಲಿ ಏಕತೆ ಮತ್ತು ಸಂಯಮದಿಂದ ಪ್ರತಿಕ್ರಿಯಿಸುವುದು ಮುಖ್ಯ ಎಂದು ನಾವು ನಂಬುತ್ತೇವೆ" ಎಂದು ಚಿತ್...
‘ಆಪರೇಷನ್ ಸಿಂಧೂರ’ ಕಾರ್ಯಾಚರಣೆಗೆ ತೆಲಂಗಾಣ ರಾಜಕಾರಣಿಗಳ ವಿಶೇಷ ನೆರವು

‘ಆಪರೇಷನ್ ಸಿಂಧೂರ’ ಕಾರ್ಯಾಚರಣೆಗೆ ತೆಲಂಗಾಣ ರಾಜಕಾರಣಿಗಳ ವಿಶೇಷ ನೆರವು

Focus, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ
ಹೈದರಾಬಾದ್: 'ಆಪರೇಷನ್ ಸಿಂಧೂರ' ಕಾರ್ಯಾಚರಣೆಗೆ ತೆಲಂಗಾಣದ ರಾಜಕಾರಣಿಗಳು ವಿಶೇಷ ನೆರವನ್ನು ಘೋಷಿಸಿದ್ದಾರೆ. ಆಪರೇಷನ್ ಸಿಂಧೂರ ಕಾರ್ಯಾಚರಣೆ ಹಿನ್ನೆಲೆಯಲ್ಲಿ ರಾಷ್ಟ್ರೀಯ ರಕ್ಷಣಾ ನಿಧಿಗೆ ಕಾಂಗ್ರೆಸ್ ಶಾಸಕರು ಒಂದು ತಿಂಗಳ ಸಂಬಳವನ್ನು ದೇಣಿಗೆ ನೀಡಲು ಮುಂದಾಗಿದ್ದಾರೆ. ಶಾಸಕರ ಈ ಪ್ರಸ್ತಾಪವನ್ನು ಪರಿಗಣಿಸುತ್ತಿರುವುದಾಗಿ ತೆಲಂಗಾಣ ಮುಖ್ಯಮಂತ್ರಿ ಎ ರೇವಂತ್ ರೆಡ್ಡಿಟೀಕಿಸಿದ್ದಾರೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ಮುಖ್ಯಮಂತ್ರಿ ರೇವಂತ್ ರೆಡ್ಡಿ ಇತರ ಪಕ್ಷಗಳ ಶಾಸಕರು ಸಹ ಒಂದು ತಿಂಗಳ ವೇತನವನ್ನು ದೇಣಿಗೆ ನೀಡುವ ನಿರೀಕ್ಷೆ ಇದೆ. ಈ ಸಂಬಂಧ ಅವರಿಗೆ ಮನವಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ....
ಪಾಕಿಸ್ತಾನದ ಡ್ರೋನ್ ದಾಳಿಯನ್ನು ಭಾರತದ ಸೇನೆ ವಿಫಲಗೊಳಿಸಿದ್ದೇ ರೋಚಕ

ಪಾಕಿಸ್ತಾನದ ಡ್ರೋನ್ ದಾಳಿಯನ್ನು ಭಾರತದ ಸೇನೆ ವಿಫಲಗೊಳಿಸಿದ್ದೇ ರೋಚಕ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ
ಜಮ್ಮು: ನಾಲ್ಕು ರಾಜ್ಯಗಳನ್ನು ಗುರಿಯಾಗಿಸಿ ಶುಕ್ರವಾರ ರಾತ್ರಿ ಪಾಕಿಸ್ತಾನ ನಡೆಸಿದ ಡ್ರೋನ್ ದಾಳಿಯನ್ನು ಭಾರತದ ಸೇನೆ ವಿಫಲಗೊಳಿಸಿದ್ದೇ ರೋಚಕ. You started the War ,we will finish it.#PakistanZindabad#pakistanindiawar#PakistanArmy#PAFResponds pic.twitter.com/Wv5zjXLDeM— Zarlish (@ptiprincess3) May 10, 2025 ಜಮ್ಮು-ಕಶ್ಮೀರ, ರಾಜಸ್ತಾನ, ಪಂಜಾಬ್, ಗುಜರಾತ್ ರಾಜ್ಯಗಳ ಹಲವು ನಗರಗಳನ್ನು ಗುರಿಯಾಗಿಸಿ ಪಾಕಿಸ್ತಾನ ಡ್ರೋನ್ ದಾಳಿ ಕೈಗೊಂಡಿದೆ. ಆದರೆ ಭಾರತದ ಸೇನೆ ಪಾಕಿಸ್ತಾನದ ನೂರಾರು ಡ್ರೋನ್ ಗಳನ್ನೂ ಹೊಡೆದುರುಳಿಸಿದೆ. ಶುಕ್ರವಾರ ಸಂಜೆ ದಕ್ಷಿಣ ಕಾಶ್ಮೀರದ ಶ್ರೀನಗರ ವಿಮಾನ ನಿಲ್ದಾಣ ಮತ್ತು ಆವಂತಿಪೋರಾ ವಾಯುನೆಲೆಯನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ ನಡೆಸಿದ ಡ್ರೋನ್ ದಾಳಿಯನ್ನು ವಿಫಲಗೊಳಿಸಲಾಯಿತು ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ. ಅಂತರರಾಷ್ಟ್ರೀಯ ಗಡಿ ನಿಯಂತ್ರಣ ರೇಖೆಯ 26 ಸ್ಥಳಗಳಲ್ಲಿ ಶಂಕಿತ ಶಸ್ತ್ರಸಜ್ಜಿತ ಡ್ರೋನ್‌ಗಳು ಪತ್ತೆಯಾಗಿವೆ. ಪಂಜಾಬಿನ ಫಿರೋಜ್ ಪುರದಲ್ಲಿ ಮನೆಯೊಂದರ ಮೇಲೆ ಪಾಕಿಸ್ತಾನದ ಡ್ರೋನ್ ಅವಶ...
ಪಾಕಿಸ್ತಾನ ವಾಯುಪಡೆಯ F-16 ಮತ್ತು ಎರಡು JF-17 ವಿಮಾನಗಳನ್ನು ಭಾರತ ಹೊಡೆದುರುಳಿಸಿದ್ದೇ ರೋಚಕ

ಪಾಕಿಸ್ತಾನ ವಾಯುಪಡೆಯ F-16 ಮತ್ತು ಎರಡು JF-17 ವಿಮಾನಗಳನ್ನು ಭಾರತ ಹೊಡೆದುರುಳಿಸಿದ್ದೇ ರೋಚಕ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ
ನವದೆಹಲಿ: ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವ ನಡುವೆ, ಪಾಕಿಸ್ತಾನ ಜಮ್ಮು ಮತ್ತು ಪಂಜಾಬ್‌ನಲ್ಲಿ ಅನೇಕ ಸ್ಥಳಗಳ ಮೇಲೆ ದಾಳಿ ಮಾಡಲು ಪ್ರಯತ್ನಿಸಿದಪಾಕಿಸ್ತಾನಕ್ಕೆ ಭಾರತ ಟಾಕಾ ಉತ್ತರ ನೀಡಿದೆ. ಭಾರತವು ಪಾಕಿಸ್ತಾನ ವಾಯುಪಡೆಯ F-16 ಮತ್ತು ಎರಡು JF-17 ವಿಮಾನಗಳನ್ನು ಹೊಡೆದುರುಳಿಸಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ. ಗುರುವಾರದಂದು ಪಾಕಿಸ್ತಾನವು ಭಾರತದ ಹಲವಾರು ಸ್ಥಳಗಳನ್ನು ಗುರಿಯಾಗಿಸಲು ಪ್ರಯತ್ನಿಸಿತು. ಆದಾಗ್ಯೂ, ಭಾರತೀಯ ವಾಯು ರಕ್ಷಣಾ ಬಂದೂಕುಗಳು ಒಳನುಗ್ಗುವ ಡ್ರೋನ್‌ಗಳನ್ನು ಹೊಡೆದುರುಳಿಸಿದವು. ಭಾರತವು ತನ್ನ ಪಂಜಾಬ್ ಪ್ರಾಂತ್ಯದೊಳಗೆ ಪಾಕಿಸ್ತಾನದ ವಾಯುಗಾಮಿ ಎಚ್ಚರಿಕೆ ಮತ್ತು ನಿಯಂತ್ರಣ ವ್ಯವಸ್ಥೆಯನ್ನು (AWACS) ಹೊಡೆದುರುಳಿಸಿತು ಎಂದು ಮೂಲಗಳು ತಿಳಿಸಿವೆ, ಅದು ಅವರ ಬದಿಯಲ್ಲಿ ಬಿದ್ದಿದೆ ಎಂದು ಮೂಲಗಳು ತಿಳಿಸಿವೆ. ಏತನ್ಮಧ್ಯೆ, ಜಮ್ಮು ಮತ್ತು ಕಾಶ್ಮೀರದ ಉಧಂಪುರ ಮತ್ತು ರಾಜಸ್ಥಾನದ ಜೈಸಲ್ಮೇರ್‌ನಲ್ಲಿಯೂ ಡ್ರೋನ್ ದಾಳಿಗಳನ್ನು ವಿಫಲಗೊಳಿಸಲಾಗಿದೆ ಮತ್ತು ಅಖ್ನೂರ್‌ನಲ್ಲಿ ಒಂದು ಡ್ರೋನ್ ಅನ್ನು ಹೊಡೆದುರುಳಿಸಲಾಗಿದೆ. ಪ...
ಜಮ್ಮು ಕಾಶ್ಮೀರ ಗಡಿಯಲ್ಲಿ ಪಾಕ್ ಕಿತಾಪತಿ: ಶೆಲ್ ದಾಳಿಗೆ ಮಹಿಳೆ ಬಲಿ

ಜಮ್ಮು ಕಾಶ್ಮೀರ ಗಡಿಯಲ್ಲಿ ಪಾಕ್ ಕಿತಾಪತಿ: ಶೆಲ್ ದಾಳಿಗೆ ಮಹಿಳೆ ಬಲಿ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ
ಶ್ರೀನಗರ: ಭಾರತದ ದಾಳಿಗೆ ಬೆಚ್ಚಿ ಬೀಳಿಸಿರುವ ಪಾಕಿಸ್ತಾನ ಇದೀಗ ಸೇಡು ತೀರಿಸಿಕೊಳ್ಳಲು ಇನ್ನಿಲ್ಲದ ತಂತ್ರ ನಡೆಸುತ್ತಿದೆ. ಜಮ್ಮು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಉರಿ ಪ್ರದೇಶದಲ್ಲಿ ಪಾಕಿಸ್ತಾನ ನಡೆಸಿದ ಶೆಲ್ ದಾಳಿ ನಡೆಸಿದೆ. ನಾಗರಿಕರನ್ನು ಗುರಿಯಾಗಿಸಿ ಈ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದು, ಹಲವಾರು ಗಾಯಗೊಂಡಿದ್ದಾರೆ. VIDEO | Jammu and Kashmir: Morning visuals from Baramulla town. Sirens and numerous explosions were reported in Akhnoor, Samba, Baramulla and Kupwara and several other places as the Indian military carried out a massive night aerial vigil along the border with Pakistan.… pic.twitter.com/JBswXiznYQ— Press Trust of India (@PTI_News) May 9, 2025 ಕೆಲವು ದಿನಗಳಿಂದ ಪಾಕಿಸ್ತಾನವು ಉತ್ತರ ಕಾಶ್ಮೀರದ ಉರಿ ಮತ್ತು ಕುಪ್ವಾರಾ ಭಾಗಗಳ ಗಡಿ ಪ್ರದೇಶಗಳ ಮೇಲೆ ನಿರಂತರವಾಗಿ ಶೆಲ್ ದಾಳಿ ನಡೆಸುತ್ತಿದೆ. ಗುರುವಾರ ಉರಿ ಪ್ರದೇಶದಲ್ಲಿ ಶೆಲ್ ದಾಳಿ ನ...

ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತಿರುವ ಭಾರತ ಸೇನೆ; ಹಲವೆಡೆ ದಾಳಿ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ
ಕರಾಚಿ: ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಪಾಕ್ ಪ್ರೇರಿತ ಉಗ್ರರ ವಿರುದ್ದದ ಭಾರತದ 'ಆಪರೇಷನ್ ಸಿಂಧೂರ್' ಬಿರುಸುಗೊಂಡಿದೆ. ಭಾರತ ಮತ್ತು ಪಾಕಿಸ್ತಾನ ಮಿಲಿಟರಿ ಪಡೆಗಳ ನಡುವೆ ಸಮರ ಸನ್ನಿವೇಶ ಸೃಷ್ಟಿಯಾಗಿದ್ದು, ಭಾರತದ ಮೇಲೆ ದಾಳಿ ನಡೆಸುವ ಗುರುವಾರ ನಡೆದ ಕಾರ್ಯಾಚರಣೆ ಜಗತ್ತನ್ನೇ ಬೆಚ್ಚಿ ಬೀಳಿಸಿದೆ. 🚨BIG :India’s Sudarshan Chakra S-400 in action in Jalandhar 🔥#IndiaPakistanWar #Jalandhar #S400 pic.twitter.com/2wc7yKksBD— Amitabh Chaudhary (@MithilaWaala) May 8, 2025 ಭಾರತೀಯ ಸೇನಾ ನೆಲೆಯನ್ನೇ ಪಾಕಿಸ್ತಾನ ಗುರಿಯಾಗಿಸಿ ದಾಳಿ ಮಾಡಲು ಮುಂದಾಗಿದೆ. ಆದರೆ ಕ್ಷಿಪ್ರ ಪ್ರತಿರೋಧ ತಾಳಿದ ಭಾರತವು ಪಾಕ್ ಸೇನೆಯ ಡ್ರೋನ್‌ಗಳನ್ನು ಹೊಡೆದುರುಳಿಸಿದೆ. ಭಾರತಕ್ಕೆ ಪಾಕಿಸ್ತಾನ ಸೇನೆ ಲಗ್ಗೆ ಹಾಕಲು ಮುಂದಾಗುತ್ತಿದ್ದಂತೆಯೇ, ಭಾರತ ಸೇನೆ, ಪಾಕಿಸ್ತಾನಕ್ಕೆ ನುಗ್ಗಿ ಹೊಡೆದಿದೆ. ಇಸ್ಲಾಮಾಬಾದ್, ಕರಾಚಿ, ಲಾಹೋರ್ ನಗರಗಳನ್ನು ಗುರಿಯಾಗಿಸಿ ನಡೆದ ದಾಳಿಯಲ್ಲಿ ಪಾಕಿಸ್ತಾನ ಅಕ್ಷರಶಃ ಬೆಚ್ಚಿ ಬಿದ್ದಿದೆ. ಇಸ್ಲಾಂಮಬಾದ್, ಲಾಹೋರ್, ರಾವಲ್ಪಿಂಡಿ ಸೇ...
ಪಾಕಿಸ್ತಾನಕ್ಕೆ ಮರ್ಮಾಘಾತ: ಕರಾಚಿ ಬಂದರು ಧ್ವಂಸ ಮಡಿದ ‘ವಿಕ್ರಾಂತ್’

ಪಾಕಿಸ್ತಾನಕ್ಕೆ ಮರ್ಮಾಘಾತ: ಕರಾಚಿ ಬಂದರು ಧ್ವಂಸ ಮಡಿದ ‘ವಿಕ್ರಾಂತ್’

Focus, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ
ಕರಾಚಿ: ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಪಾಕ್ ಪ್ರೇರಿತ ಉಗ್ರರ ವಿರುದ್ದದ ಕಾರ್ಯಾಚರಣೆ ಇದೀಗ ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧ ಸನ್ನಿವೇಶಕ್ಕೆ ತಿರುಗಿದೆ. ಕಳೆದೆರಡು ದಿನಗಳಲ್ಲಿ ಭಾರತ ಮತ್ತು ಪಾಕಿಸ್ತಾನ ಮಿಲಿಟರಿ ಪಡೆಗಳ ನಡುವೆ ಸಮರ ನಡೆಯುತ್ತಿದ್ದು, ಗುರುವಾರ ನಡೆದ ಕಾರ್ಯಾಚರಣೆ ಜಗತ್ತನ್ನೇ ಬೆಚ್ಚಿ ಬೀಳಿಸಿದೆ. ಭಾರತೀಯ ಸೇನಾ ನೆಲೆಯನ್ನೇ ಪಾಕಿಸ್ತಾನ ಗುರಿಯಾಗಿಸಿ ದಾಳಿ ಮಾಡಲು ಮುಂದಾಗಿದೆ. ಆದರೆ ಕ್ಷಿಪ್ರ ಪ್ರತಿರೋಧ ತಾಳಿದ ಭಾರತವು ಪಾಕ್ ಸೇನೆಯ ಡ್ರೋನ್‌ಗಳನ್ನು ಹೊಡೆದುರುಳಿಸಿದೆ. ಜಮ್ಮು ವಾಯುನೆಲೆ ಮೊದಲ ಟಾರ್ಗೆಟ್ ಆಗಿತ್ತಾದರೂ ಅನಂತರದಲ್ಲಿ ರಾಜೌರಿ, ಪಠಾಣ್‌ಕೋಟ್‌, ಪೂಂಚ್‌, ಅಖ್ನೂರ್‌, ಜೈಸಲ್ಮೇರ್‌, ತಂಗಹಾರ್‌ ಸುತ್ತಮುತ್ತಲ ಪ್ರದೇಶಗಳ ಮೇಲೆ ಪಾಕಿಸ್ತಾನ ಸೇನೆಯು ಡ್ರೋನ್‌ ದಾಳಿಗೆ ಯತ್ನಿಸಿದ್ದು, ಭಾರತೀಯ ಸೇನೆ ಅದನ್ನು ವಿಫಲಗೊಳಿಸಿದೆ. ಇದರ ಜೊತೆಗೆ ಭಾರತಕ್ಕೆ ಪಾಕಿಸ್ತಾನ ಸೇನೆ ಲಗ್ಗೆ ಹಾಕಲು ಮುಂದಾಗುತ್ತಿದ್ದಂತೆಯೇ, ಭಾರತ ಸೇನೆ, ಪಾಕಿಸ್ತಾನಕ್ಕೆ ನುಗ್ಗಿ ಹೊಡೆದಿದೆ. ಇಸ್ಲಾಮಾಬಾದ್, ಕರಾಚಿ, ಲಾಹೋರ್ ನಗರಗಳನ್ನು ಗುರಿಯಾಗಿಸಿ ನಡೆದ ದಾಳಿಯಲ...
ಭಾರತ-ಪಾಕ್ ಯುದ್ಧ ಆರಂಭ; ಪಾಕಿಸ್ತಾನದ ಎಲ್ಲಾ ಪ್ರಯತ್ನಗಳಿಗೂ ಬ್ರೇಕ್

ಭಾರತ-ಪಾಕ್ ಯುದ್ಧ ಆರಂಭ; ಪಾಕಿಸ್ತಾನದ ಎಲ್ಲಾ ಪ್ರಯತ್ನಗಳಿಗೂ ಬ್ರೇಕ್

Focus, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ
ಕರಾಚಿ: ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಪಾಕ್ ಪ್ರೇರಿತ ಉಗ್ರರ ವಿರುದ್ದದ ಕಾರ್ಯಾಚರಣೆ ಇದೀಗ ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧ ಸನ್ನಿವೇಶಕ್ಕೆ ತಿರುಗಿದೆ. ಕಳೆದೆರಡು ದಿನಗಲ್ಲಿ ಭಾರತ ಮತ್ತು ಪಾಕಿಸ್ತಾನ ಮಿಲಿಟರಿ ಪಡೆಗಳ ನಡುವೆ ಸಮರ ನಡೆಟೈತ್ತಿದ್ದು, ಗುರುವಾರ ನಡೆದ ಕಾರ್ಯಾಚರಣೆ ಜಗತ್ತನ್ನೇ ಬೆಚ್ಚಿ ಬೀಳಿಸಿದೆ. ಭಾರತೀಯ ಸೇನಾ ನೆಲೆಯನ್ನೇ ಪಾಕಿಸ್ತಾನ ಗುರಿಯಾಗಿಸಿ ದಾಳಿ ಮಾಡಲು ಮುಂದಾಗಿದೆ. ಆದರೆ ಕ್ಷಿಪ್ರ ಪ್ರತಿರೋಧ ತಾಳಿದ ಭಾರತವು ಪಾಕ್ ಸೇನೆಯ ಡ್ರೋನ್‌ಗಳನ್ನು ಹೊಡೆದುರುಳಿಸಿದೆ. ಪಾಕಿಸ್ತಾನದ​ ಫೈಟರ್​ ಜೆಟ್​ ಎಫ್‌-16 ಅನ್ನೂ ಭಾರತ ಧ್ವಂಸಗೊಳಿಸಿದೆ. ಜಮ್ಮು ವಾಯುನೆಲೆ ಮೊದಲ ಟಾರ್ಗೆಟ್ ಆಗಿತ್ತಾದರೂ ಅನಂತರದಲ್ಲಿ ರಾಜೌರಿ, ಪಠಾಣ್‌ಕೋಟ್‌, ಪೂಂಚ್‌, ಅಖ್ನೂರ್‌, ಜೈಸಲ್ಮೇರ್‌, ತಂಗಹಾರ್‌ ಸುತ್ತಮುತ್ತಲ ಪ್ರದೇಶಗಳ ಮೇಲೆ ಪಾಕಿಸ್ತಾನ ಸೇನೆಯು ಡ್ರೋನ್‌ ದಾಳಿಗೆ ಯತ್ನಿಸಿದ್ದು, ಭಾರತೀಯ ಸೇನೆ ಅದನ್ನು ವಿಫಲಗೊಳಿಸಿದೆ. Direct Hit to Karachi 🎯🤩 pic.twitter.com/zaaGo2aDKU— Nitin Thorat (@NitinDThorat1) May 6, 2025 ಇನ್ನೊಂದೆಡೆ,...
‘ಆಪರೇಷನ್ ಸಿಂಧೂರ್’ ಬಗ್ಗೆ ಪಾಕ್ ಪ್ರತಿಕ್ರಿಯೆ ಹೀಗಿದೆ..

‘ಆಪರೇಷನ್ ಸಿಂಧೂರ್’ ಬಗ್ಗೆ ಪಾಕ್ ಪ್ರತಿಕ್ರಿಯೆ ಹೀಗಿದೆ..

Focus, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ
ನವದೆಹಲಿ: ಕೆಲವು ವರ್ಷಗಳ ಹಿಂದೆ ಭಾರತ ನಡೆಸಿದ್ದ ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಅಪಹಾಸ್ಯ ಮಾಡಿದ್ದ ಪಾಕಿಸ್ತಾನಕ್ಕೆ ಈ ಬಾರಿ ಭಾರತೀಯ ಸೇನೆ ಭಯಾನಕ ಉತ್ತರ ನೀಡಿದೆ. ಅಂದು ಸರ್ಜಿಕಲ್ ಸ್ಟ್ರೈಕ್ ನಡೆದಿಲ್ಲ ಎನ್ನುತ್ತಿದ್ದ ಪಾಕಿಸ್ತಾನ ಈ ಬಾರಿ 'ಆಪರೇಷನ್ ಸಿಂಧೂರ್' ಕಾರ್ಯಾಚರಣೆ ನಡೆದಿರುವುದನ್ನು ಒಪ್ಪಿಕೊಂಡಿದೆ. ಪಾಕಿಸ್ತಾನಿ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ (ISPR) ಮಹಾನಿರ್ದೇಶಕ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ ಕೂಡ ತಮ್ಮ ದೇಶದ ಮೇಲೆ ದಾಳಿ ನಡೆಸಿರುವುದನ್ನು ದೃಢಪಡಿಸಿದ್ದಾರೆ. "ಆಕ್ರಮಿತ ಕಾಶ್ಮೀರದಲ್ಲಿ ಉಗ್ರಗಾಮಿ ದಾಳಿಯ ನಂತರ ಉಭಯ ದೇಶಗಳ ನಡುವಿನ ತೀವ್ರ ಉದ್ವಿಗ್ನತೆಯ ನಡುವೆ ಭಾರತವು ಕೋಟ್ಲಿ, ಬಹ್ವಲ್ಪುರ್ ಮತ್ತು ಮುಜಫರಾಬಾದ್ ಮೇಲೆ ಕ್ಷಿಪಣಿ ದಾಳಿ ನಡೆಸಿತು" ಎಂದು ಪಾಕಿಸ್ತಾನ ಸೇನೆ ದೃಢಪಡಿಸಿದೆ. ಇದೇ ವೇಳೆ, ಭಾರತ ಹೊಸ ಇತಿಹಾಸ ಬರೆದಿದೆ ಎಂದು ಪ್ರಧಾನಿಯವರ ರಕ್ಷಣಾ ಸಲಹೆಗಾರ ಅಜಿತ್ ದೋವಲ್ ಹೇಳಿದ್ದಾರೆ. ಮಿಲಿಟರಿ ವೀಡಿಯೋವೊಂದನ್ನು ಅವರು ಹಂಚಿಕೊಂಡಿದ್ದಾರೆ. भारतीय सेना ने पाकिस्तान के आतंकी ठिकानों पर मिसाइल हमला कि...
“ನ್ಯಾಯ ಅಜೀವ..!’: ಆಪರೇಷನ್ ಸಿಂಧೂರ್ ಬಗ್ಗೆ ಸೇನೆ ಸಮರ್ಥನೆ

“ನ್ಯಾಯ ಅಜೀವ..!’: ಆಪರೇಷನ್ ಸಿಂಧೂರ್ ಬಗ್ಗೆ ಸೇನೆ ಸಮರ್ಥನೆ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ
ನವದೆಹಲಿ: ಪಾಕಿಸ್ತಾನ ವಿರುದ್ದದ 'ಆಪರೇಷನ್ ಸಿಂಧೂರ್' ಕಾರ್ಯಾಚರಣೆಯನ್ನು ಸಮರ್ಥಿಸಿಕೊಂಡಿರುವ ಭಾರತೀಯ ಸೇನೆ, 'ನ್ಯಾಯ ಜೀವಂತವಾಗಿದೆ ಎಂದಿದೆ. ‘Justice is served’ ಎಂದು ಪಾಕಿಸ್ತಾನದ ಒಳಗಿನ 9 ನೆಲೆಗಳ ಮೇಲೆ ದಾಳಿ ನಂತರ ಭಾರತೀಯ ಸೇನೆ ಹೇಳಿಕೊಂಡಿದೆ. ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನದ ಒಳಗಿನ ಒಂಬತ್ತು ನೆಲೆಗಳ ಮೇಲೆ ದಾಳಿ ನಡೆಸಲಾಗಿದೆ ಎಂದು ಭಾರತೀಯ ಸೇನೆ ಬುಧವಾರ ತಿಳಿಸಿದೆ. "प्रहाराय सन्निहिताः, जयाय प्रशिक्षिताः" Ready to Strike, Trained to Win.#IndianArmy pic.twitter.com/M9CA9dv1Xx — ADG PI - INDIAN ARMY (@adgpi) May 6, 2025 "ಸ್ವಲ್ಪ ಸಮಯದ ಹಿಂದೆ, ಭಾರತೀಯ ಸಶಸ್ತ್ರ ಪಡೆಗಳು 'ಆಪರೇಷನ್ ಸಿಂಧೂರ್' ಅನ್ನು ಪ್ರಾರಂಭಿಸಿದವು, ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿನ ಭಯೋತ್ಪಾದಕ ಮೂಲಸೌಕರ್ಯಗಳ ಮೇಲೆ ದಾಳಿ ನಡೆಸಲಾಯಿತು, ಅಲ್ಲಿಂದ ಭಾರತದ ವಿರುದ್ಧ ಭಯೋತ್ಪಾದಕ ದಾಳಿಗಳನ್ನು ಯೋಜಿಸಲಾಗಿದೆ ಮತ್ತು ನಿರ್ದೇಶಿಸಲಾಗಿದೆ" ಎಂದು ಸೇನೆಯು ಮಾಧ್ಯಮ ಪ್ರಕಟಣೆಯಲ್ಲಿ ತಿಳಿ...