Thursday, January 29

ವೀಡಿಯೊ

‘ಆಪರೇಷನ್ ಸಿಂಧೂರ’: ಸೇನಾ ಧೈರ್ಯಕ್ಕೆ ಕಾಂಗ್ರೆಸ್ ಶ್ಲಾಘನೆ

‘ಆಪರೇಷನ್ ಸಿಂಧೂರ’: ಸೇನಾ ಧೈರ್ಯಕ್ಕೆ ಕಾಂಗ್ರೆಸ್ ಶ್ಲಾಘನೆ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ನವದೆಹಲಿ: ಪಹಲ್ಲಾಮ್ ಉಗ್ರರ ದಾಳಿಗೆ ಭಾರತ ಪ್ರತೀಕಾರ ತೀರಿಸಿಕೊಂಡಿದೆ. ಉಗ್ರ ಪೋಷಕ ಪಾಕಿಸ್ತಾನದ ಮೇಲೆ ಭಾರತ ವಾಯುದಾಳಿ ನಡೆಸಿದ್ದು, ಉಗ್ರರ ಅಡಗುತಾಣಗಳನ್ನು ಧ್ವಂಸ ಮಾಡಿದೆ. ಬುಧವಾರ ತಡ ರಾತ್ರಿ ಪಾಕ್ ಆಕ್ರಮಿತ ಭಾರತ ಪ್ರದೇಶದ ಉಗ್ರ ನೆಲೆಗಳ ಮೇಲೆ ದಾಳಿ ನಡೆಸಿದ್ದು, ಈ ಕಾರ್ಯಾಚರಣೆಯಲ್ಲಿ ನೂರಕ್ಕೂ ಹೆಚ್ಚು ಮಂದಿ ಉಗ್ರರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. 'ಆಪರೇಷನ್ ಸಿಂಧೂರ'ವನ್ನು ಸ್ವಾಗತಿಸಿರುವ ಕಾಂಗ್ರೆಸ್, ಸೇನೆಯ ದೃಢನಿಶ್ಚಯ ಮತ್ತು ಧೈರ್ಯವನ್ನು ಶ್ಲಾಘಿಸಿದೆ. 'ಆಪರೇಷನ್ ಸಿಂಧೂರ' ಬಗ್ಗೆ ಪ್ರತಿಕ್ರಿಯಿಸಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, 'ಪಾಕಿಸ್ತಾನ ಮತ್ತು ಪಿಒಕೆಯಿಂದ ಹೊರಹೊಮ್ಮುವ ಎಲ್ಲಾ ರೀತಿಯ ಭಯೋತ್ಪಾದನೆಯ ವಿರುದ್ಧ ಭಾರತವು ದೃಢವಾದ ರಾಷ್ಟ್ರೀಯ ನೀತಿಯನ್ನು ಹೊಂದಿದೆ ಎಂದಿದ್ದಾರೆ. ಪಾಕಿಸ್ತಾನ ಮತ್ತು ಪಿಒಕೆಯಲ್ಲಿನ ಭಯೋತ್ಪಾದಕ ಶಿಬಿರಗಳನ್ನು ಮುಚ್ಚಿಹಾಕಿರುವ ನಮ್ಮ ಭಾರತೀಯ ಸಶಸ್ತ್ರ ಪಡೆಗಳ ಬಗ್ಗೆ ನಮಗೆ ತುಂಬಾ ಹೆಮ್ಮೆಯಿದೆ. ಅವರ ದೃಢನಿಶ್ಚಯ ಮತ್ತು ಧೈರ್ಯವನ್ನು ನಾವು ಶ್ಲಾಘಿಸುತ್ತೇವೆ ಎಂದು ಖರ್ಗೆ ಅವರು ಸಾಮಾಜಿಕ ಮಾಧ್ಯಮ 'X'ನಲ್ಲಿ...
ಭಾರತೀಯ ಮಹಿಳೆಯರ ಕುಂಕುಮ ಅಳಿಸಿದ್ದ ಪಾಕ್ ಪಾತಕಿಗಳಿಗೆ ‘ಸಿಂಧೂರ ಸ್ಟ್ರೈಕ್..!

ಭಾರತೀಯ ಮಹಿಳೆಯರ ಕುಂಕುಮ ಅಳಿಸಿದ್ದ ಪಾಕ್ ಪಾತಕಿಗಳಿಗೆ ‘ಸಿಂಧೂರ ಸ್ಟ್ರೈಕ್..!

Focus, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ
ನವದೆಹಲಿ: ಪಹಲ್ಲಾಮ್ ಉಗ್ರರ ದಾಳಿಗೆ ಭಾರತ ಪ್ರತೀಕಾರ ತೀರಿಸಿಕೊಂಡಿದೆ. ಉಗ್ರ ಪೋಷಕ ಪಾಕಿಸ್ತಾನದ ಮೇಲೆ ಭಾರತ ವಾಯುದಾಳಿ ನಡೆಸಿದ್ದು, ಉಗ್ರರ ಅಡಗುತಾಣಗಳನ್ನು ಧ್ವಂಸ ಮಾಡಿದೆ. Pakistan pic.twitter.com/XuGFEMYjat — Mossad Commentary (@MOSSADil) May 6, 2025 ಬುಧವಾರ ತಡ ರಾತ್ರಿ ಪಾಕ್ ಆಕ್ರಮಿತ ಭಾರತ ಪ್ರದೇಶದ ಉಗ್ರ ನೆಲೆಗಳ ಮೇಲೆ ದಾಳಿ ನಡೆಸಿದ್ದು, ಈ ಕಾರ್ಯಾಚರಣೆಯಲ್ಲಿ ಹಲವು ಮಂದಿ ಉಗ್ರರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಈ ಕಾರ್ಯಾಚರಣೆಗೆ 'ಆಪರೇಷನ್ ಸಿಂಧೂರ್ ' ಎಂದು ಹೆಸರಿಸಲಾಗಿದೆ. ಈ ಕಾರ್ಯಾಚರಣೆಗೆ 'ಆಪರೇಷನ್ ಸಿಂಧೂರ್ ' ಎಂದು ಹೆಸರಿಸಲು ಒಂದು ಕಾರಣವೂ ಇದೆ. ಪಹಲ್ಲಾಮ್ ದಾಳಿ ಸಂದರ್ಭದಲ್ಲಿ ಹಿಂದೂಗಳನ್ನೂ ಹುಡುಕಾಡಿ ಉಗ್ರರು ನರಮೇಧ ನಡೆಸಿದ್ದಾರೆ. ಕೇವಲ ಪುರುಷರನ್ನೇ ಗುಂಡಿಟ್ಟು ಕೊಂಡು ಮಹಿಳೆಯರ ಕುಂಕುಮ ಅಳಿಸಿದ್ದಾರೆ. ಈ ಕಾರಣದಿಂದಲೇ ಪಾಕ್ ಉಗ್ರರನ್ನು ಅಳಿಸಿಹಾಕುವ ಕಾರ್ಯಾಚರಣೆಯನ್ನು ಮೋದಿ ಸರ್ಕಾರ ಆರಂಭಿಸಿದೆ. 🚨 MASSIVE NEWS🇮🇳🇵🇰 India launches MISSILE ATTACK on Pakistan.Pakistan Army confirms attack by ...
ಪಾಕ್ ಸ್ವಾಧೀನ ಪ್ರದೇಶದ ಮೇಲೆ ಭಾರತ ‘ಏರ್ ಸ್ಟ್ರೈಕ್’; ಉಗ್ರರ ಅಡಗುತಾಣಗಳು ಧ್ವಂಸ

ಪಾಕ್ ಸ್ವಾಧೀನ ಪ್ರದೇಶದ ಮೇಲೆ ಭಾರತ ‘ಏರ್ ಸ್ಟ್ರೈಕ್’; ಉಗ್ರರ ಅಡಗುತಾಣಗಳು ಧ್ವಂಸ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ
ನವದೆಹಲಿ: ಪಹಲ್ಲಾಮ್ ಉಗ್ರರ ದಾಳಿಗೆ ಭಾರತ ಪ್ರತೀಕಾರ ತೀರಿಸಿಕೊಂಡಿದೆ. ಉಗ್ರ ಪೋಷಕ ಪಾಕಿಸ್ತಾನದ ಮೇಲೆ ಭಾರತ ವಾಯುದಾಳಿ ನಡೆಸಿದ್ದು, ಉಗ್ರರ ಅಡಗುತಾಣಗಳನ್ನು ಧ್ವಂಸ ಮಾಡಿದೆ. ಬುಧವಾರ ತಡ ರಾತ್ರಿ ಪಾಕ್ ಆಕ್ರಮಿತ ಭಾರತ ಪ್ರದೇಶದ ಉಗ್ರ ನೆಲೆಗಳ ಮೇಲೆ ದಾಳಿ ನಡೆಸಿದ್ದು, ಈ ಕಾರ್ಯಾಚರಣೆಯಲ್ಲಿ ಹಲವು ಉಗ್ರರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. Pakistan pic.twitter.com/XuGFEMYjat — Mossad Commentary (@MOSSADil) May 6, 2025 ಪಹಲ್ಲಾಮ್ ಉಗ್ರರ ದಾಳಿಯ ಬಳಿಕ ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧದ ಆತಂಕ ಕವಿದಿದೆ. ಪಾಕಿಸ್ತಾನಕ್ಕೆ ಹಲವು ರೀತಿಯಲ್ಲಿ ಹೊಡೆತ ನೀಡಿರುವ ಭಾರತ ಬುಧವಾರ ಮಧ್ಯರಾತ್ರಿ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಪ್ರದೇಶಗಳ ಉಗ್ರರ ಶಿಬಿರಗಳ ಮೇಲೆ ದಾಳಿ ನಡೆಸಿದೆ. 'ಆಪರೇಷನ್ ಸಿಂಧೂರ್ ': ವರ್ಷಗಳ ಹಿಂದೆ ಸರ್ಜಿಕಲ್ ಸ್ಟ್ರೈಕ್ ನಡೆಸಿದ್ದ ಭಾರತ ಈ ಬಾರಿ ಅದಕ್ಕಿಂತಲೂ ಭೀಕರ ಕಾರ್ಯಾಚರಣೆ ನಡೆಸಿದೆ. ಕೋಟ್ಲಿ, ಬಹ್ವಲ್ಪುರ್ ಮತ್ತು ಮುಜಫರಾಬಾದ್ ಮೇಲೆ ಕ್ಷಿಪಣಿ ದಾಳಿ ನಡೆಸಿದ್ದು, ಈ ಕಾರ್ಯಾಚರಣೆಗೆ 'ಆಪರೇಷನ್ ಸಿಂಧೂರ್' ಎಂದು ...

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ; ಯು.ಟಿ.ಖಾದರ್ ವಿರುದ್ಧ ಬಿಜೆಪಿ ಆಕ್ರೋಶ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ವಿಚಾರದಲ್ಲಿ ಸ್ಪೀಕರ್ ಯು.ಟಿ.ಖಾದರ್ ವಿರುದ್ಧ ಪ್ರತಿಪಕ್ಷ ಬಿಜೆಪಿ ಆಕ್ರೋಶ ಹೊರಹಾಕಿದೆ. ಪೊಲೀಸರು ತನಿಖೆ ಆರಂಭಿಸುವ ಮುನ್ನವೆ ಫಾಜಿಲ್ ಕುಟುಂಬದವರಿಗೆ ಕ್ಲೀನ್ ಚಿಟ್ ಕೊಡಲು ಯು.ಟಿ.ಖಾದರ್ ಅವರು ಏನು ಗೃಹ ಸಚಿವರೇ..??ಈ ಹಿಂದೆ ಫಾಜಿಲ್ ಮೃತನಾದ ಸಂದರ್ಭದಲ್ಲಿ ಇದೇ ಯು.ಟಿ.ಖಾದರ್ ಅವರು ಸಿದ್ದರಾಮಯ್ಯ ಅವರಿಂದ ಫಾಜಿಲ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ಕೊಡಿಸಿದ್ದರು.ಬಹುಶಃ ಆ ಹಣದಿಂದಲೇ ಫಾಜಿಲ್ ಕುಟುಂಬ ಸುಹಾಸ್ ಶೆಟ್ಟಿ… pic.twitter.com/30McfqCE6t— BJP Karnataka (@BJP4Karnataka) May 4, 2025 ಪೊಲೀಸರು ತನಿಖೆ ಆರಂಭಿಸುವ ಮುನ್ನವೆ ಫಾಜಿಲ್ ಕುಟುಂಬದವರಿಗೆ ಕ್ಲೀನ್ ಚಿಟ್ ಕೊಡಲು ಯು.ಟಿ.ಖಾದರ್ ಅವರು ಏನು ಗೃಹ ಸಚಿವರೇ..? ಎಂದು ಬಿಜೆಪಿ ಪ್ರಶ್ನಿಸಿದೆ. ಸಾಮಾಜಿಕ ಮಾಧ್ಯಮ 'X'ನಲ್ಲಿ ಪೋಸ್ಟ್ ಹಾಕಿರುವ ಬಿಜೆಪಿ, 'ಈ ಹಿಂದೆ ಫಾಜಿಲ್ ಮೃತನಾದ ಸಂದರ್ಭದಲ್ಲಿ ಇದೇ ಯು.ಟಿ.ಖಾದರ್ ಅವರು ಸಿದ್ದರಾಮಯ್ಯ ಅವರಿಂದ ಫಾಜಿಲ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ಕೊಡಿಸಿದ್ದರು' ಎಂದು ನೆನಪಿಸಿದೆ. ಬಹುಶಃ ಆ ಹಣದಿಂದಲೇ ಫಾ...
ಹತ್ಯೆಗೀಡಾದವರ ಮನೆಯವರಿಗಿಲ್ಲ ಸಾಂತ್ವನ, ಮುಸ್ಲಿಂ ನಿಯೋಗಕ್ಕೆ ಮಣಿಯಿತೇ ಸರ್ಕಾರ?

ಹತ್ಯೆಗೀಡಾದವರ ಮನೆಯವರಿಗಿಲ್ಲ ಸಾಂತ್ವನ, ಮುಸ್ಲಿಂ ನಿಯೋಗಕ್ಕೆ ಮಣಿಯಿತೇ ಸರ್ಕಾರ?

Focus, Update Videos, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ಮಂಗಳೂರಿನಲ್ಲಿ ಮತಾಂಧರಿಂದ ಹತ್ಯೆಯಾದ ಸುಹಾಸ್ ಶೆಟ್ಟಿಯವರಿಗೆ ಜೀವ ಬೆದರಿಕೆ ಇರುವ ಬಗ್ಗೆ ಪೊಲೀಸರಿಗೆ ಮೊದಲೇ ತಿಳಿದಿತ್ತು. ಆದರೆ ಜೀವ ರಕ್ಷಣೆಗೆ ಅಗತ್ಯ ವ್ಯವಸ್ಥೆ ಕೂಡಾ ಕಲ್ಪಿಸಲಿಲ್ಲ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಸುದಿಗಾರರೊಂದಿಗೆ ಮಾತನಾಡಿದ ಅವರು, ಇದೊಂದು ಸರ್ಕಾರಿ ಪ್ರಾಯೋಜಿತ ಕೊಲೆ. ಇಷ್ಟು ಭೀಕರ ಹತ್ಯೆ ಬಳಿಕ ಮತ್ತಿಬ್ಬರು ಹಿಂದೂ ನಾಯಕರಿಗೆ ಜೀವಹತ್ಯೆಯ ಬೆದರಿಕೆ ಒಡ್ಡಲಾಗಿದ್ದರೂ ಪೊಲೀಸ್ ಇಲಾಖೆ ಆ ದುರುಳರನ್ನು ಹಿಡಿಯುವಲ್ಲಿ ವಿಫಲವಾಗಿದೆ ಎಂದು ದೂರಿದರು. ಹತ್ಯೆಗೀಡಾದವರ ಮನೆಗೆ ಹೋಗಿ ತಂದೆ ತಾಯಿಗಳಿಗೆ ಧೈರ್ಯ ತುಂಬುವುದು ಬಿಟ್ಟು ಹತ್ಯೆಗೈದವರ ಪರವಾಗಿದ್ದ ಮುಸ್ಲಿಂ ನಿಯೋಗದೊಂದಿಗೆ ಸರ್ಕಾರ ಮಾತುಕತೆ ನಡೆಸುತ್ತಿದೆ ಎಂದು ಅವರು ಆರೋಪಿಸಿದರು. ಮಂಗಳೂರಿನಲ್ಲಿ ಮತಾಂಧರಿಂದ ಹತ್ಯೆಯಾದ ಸುಹಾಸ್ ಶೆಟ್ಟಿಯವರಿಗೆ ಜೀವ ಬೆದರಿಕೆ ಇರುವ ಬಗ್ಗೆ ಪೊಲೀಸರಿಗೆ ಮೊದಲೇ ತಿಳಿದಿತ್ತು. ಆದರೆ ಜೀವ ರಕ್ಷಣೆಗೆ ಅಗತ್ಯ ವ್ಯವಸ್ಥೆ ಕೂಡಾ ಕಲ್ಪಿಸಲಿಲ್ಲ. ಇದೊಂದು ಸರ್ಕಾರಿ ಪ್ರಾಯೋಜಿತ ಕೊಲೆ. ಇಷ್ಟು ...
ಪಾಕ್ ಜೊತೆ ಯುದ್ಧಕ್ಕೆ ಸಿದ್ದ ಎಂದ ಜಮೀರ್ ಅಹ್ಮದ್; ‘ನಡೀರಿ ಹೋಗಿ ಬಿಡೋಣ’ ಎಂದ ಸಚಿವ

ಪಾಕ್ ಜೊತೆ ಯುದ್ಧಕ್ಕೆ ಸಿದ್ದ ಎಂದ ಜಮೀರ್ ಅಹ್ಮದ್; ‘ನಡೀರಿ ಹೋಗಿ ಬಿಡೋಣ’ ಎಂದ ಸಚಿವ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ಪಾಕಿಸ್ತಾನ ಎಂದಿಗೂ ನಮ್ಮ ಶತ್ರು. ಕೇಂದ್ರ ಸರ್ಕಾರ ಅವಕಾಶ ಕೊಟ್ಟರೆ, ಪಾಕಿಸ್ತಾನದ ವಿರುದ್ಧ ಯುದ್ಧಕ್ಕೆ ಹೋಗಲು ಸಿದ್ಧ ಎಂದು ಸಿದ್ದರಾಮಯ್ಯ ಆಪ್ತ, ಸಚಿವ ಸಚಿವ ಜಮೀರ್ ಅಹ್ಮದ್ ಖಾನ್ ಘೋಷಿಸಿದ್ದಾರೆ. #WATCH | Karnataka Minister BZ Zameer Ahmed Khan says, "...We are Indians, we are Hindustanis. Pakistan never had any relations with us. Pakistan has always been our enemy...If Modi, Amit Shah and the Central government let me, I am ready to go to battle. (02.05.2025) pic.twitter.com/HdYiZcYBIC— ANI (@ANI) May 3, 2025 ಸಚಿವ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಭಾರತ-ಪಾಕಿಸ್ತಾನ ನಡುವಿನ ಬಿಗುವಿನ ಪರಿಸ್ಥಿತಿ ಬಗ್ಗೆ ಪ್ರತಿಕ್ರಿಸಿದರು. 'ನಾವು ಭಾರತೀಯರು, ಹಿಂದೂಸ್ತಾನಿಗಳು. ನಮಗೂ ಪಾಕಿಸ್ತಾನಕ್ಕೂ ಯಾವ ಸಂಬಂಧವೂ ಇಲ್ಲ. ಯುದ್ಧ ಮಾಡಬೇಕೆಂದರೆ ನಾನು ತಯಾರಾಗಿದ್ದೇನೆ. ಮಂತ್ರಿಯಾಗಿ ನನ್ನನ್ನು ಯುದ್ಧಕ್ಕೆ ಕಳುಹಿಸಿದರೆ ನಾನು ಹೋಗು...
ಸುಹಾಸ್ ಶೆಟ್ಟಿ ಕ್ರೂರ ಹತ್ಯೆಯ ತನಿಖೆಯನ್ನು NIAಗೆ ವರ್ಗಾಯಿಸಿ; ಬಿಜೆಪಿ ಪಟ್ಟು

ಸುಹಾಸ್ ಶೆಟ್ಟಿ ಕ್ರೂರ ಹತ್ಯೆಯ ತನಿಖೆಯನ್ನು NIAಗೆ ವರ್ಗಾಯಿಸಿ; ಬಿಜೆಪಿ ಪಟ್ಟು

Focus, Update Videos, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ಕರ್ನಾಟಕದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ, ಹಿಂದೂ ಸಮುದಾಯದಲ್ಲಿ ಅವರ ಸುರಕ್ಷತೆಯ ಬಗ್ಗೆ ಕಳವಳ ಹೆಚ್ಚುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ. ಮಗಳೂರಿನಲ್ಲಿ ಸುಹಾಸ್ ಶೆಟ್ಟಿ ಕೊಲೆ ನಡೆದಿರುವ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಸುಹಾಸ್ ಶೆಟ್ಟಿ ಅವರ ಕ್ರೂರ ಹತ್ಯೆಯ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA)ಗೆ ವರ್ಗಾಯಿಸಿ ಸಂಪೂರ್ಣ ಮತ್ತು ನಿಷ್ಪಕ್ಷಪಾತ ತನಿಖೆಯನ್ನು ಖಚಿತಪಡಿಸಿಕೊಳ್ಳಬೇಕೆಂದು ನಾವು ಬಲವಾಗಿ ಒತ್ತಾಯಿಸುತ್ತೇವೆ ಎಂದಿದ್ದಾರೆ. Since the Congress government under Chief Minister @siddaramaiah assumed office in Karnataka, there has been growing concern among the Hindu community regarding their safety. We strongly urge that the investigation into the brutal killing of Suhas Shetty be transferred to the… pic.twitter.com/5xZMQE9j1X— BJP Karnataka (@BJP4Karna...
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ; ಬಿಜೆಪಿ ನಾಯಕರ ನಡೆಗೆ ಸಿಎಂ ಆಕ್ಷೇಪ

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ; ಬಿಜೆಪಿ ನಾಯಕರ ನಡೆಗೆ ಸಿಎಂ ಆಕ್ಷೇಪ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ಮಂಗಳೂರಿನ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಕುರಿತಂತೆ ಬಿಜೆಪಿ ನಾಯಕರ ನಡೆಗೆ ಸಿಎಂ ಸಿದ್ದರಾಮಯ್ಯ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಬಿಜೆಪಿಯವರು ಸದಾಕಾಲ ಸಾವಿನಲ್ಲಿ ರಾಜಕಾರಣ ಮಾಡುತ್ತಾರೆ. ಇಂದು ಅವರು ಮಂಗಳೂರಿಗೆ ಹೊರಟಿದ್ದಾರೆ, ಕಳೆದ ವಾರ ಪಹಲ್ಗಾಮ್ ನಲ್ಲಿ ಭಯೋತ್ಪಾದಕರ ಕೃತ್ಯಕ್ಕೆ 26 ಜನರು ಸಾವಿಗೀಡಾದರು, ಅಲ್ಲಿಗೆ ಇವರು ಹೋಗಿದ್ರಾ? ಪ್ರಧಾನಿಗಳು ಹೋದ್ರಾ? ಯಾಕೆ ಅದು ಕೂಡ ಭದ್ರತಾ ವೈಫಲ್ಯವಲ್ಲವಾ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಬಿಜೆಪಿಯವರು ಸದಾಕಾಲ ಸಾವಿನಲ್ಲಿ ರಾಜಕಾರಣ ಮಾಡುತ್ತಾರೆ. ಇಂದು ಅವರು ಮಂಗಳೂರಿಗೆ ಹೊರಟಿದ್ದಾರೆ, ಕಳೆದ ವಾರ ಪಹಲ್ಗಾಮ್ ನಲ್ಲಿ ಭಯೋತ್ಪಾದಕರ ಕೃತ್ಯಕ್ಕೆ 26 ಜನರು ಸಾವಿಗೀಡಾದರು, ಅಲ್ಲಿಗೆ ಇವರು ಹೋಗಿದ್ರಾ? ಪ್ರಧಾನಿಗಳು ಹೋದ್ರಾ? ಯಾಕೆ ಅದು ಕೂಡ ಭದ್ರತಾ ವೈಫಲ್ಯವಲ್ಲವಾ? #Mangaluru pic.twitter.com/ELyWSrx3IC— Siddaramaiah (@siddaramaiah) May 2, 2025...
ಸುಹಾಸ್ ಕೊಲೆ ಮಾಡಿದವರು ಇವರೇ? ಅಶೋಕ್ ಹಂಚಿಕೊಂಡ ವೀಡಿಯೋದಲ್ಲಿ ಶಂಕಿತರು?

ಸುಹಾಸ್ ಕೊಲೆ ಮಾಡಿದವರು ಇವರೇ? ಅಶೋಕ್ ಹಂಚಿಕೊಂಡ ವೀಡಿಯೋದಲ್ಲಿ ಶಂಕಿತರು?

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಮಂಗಳೂರು: ಮಂಗಳೂರು ಹೊರವಲಯದಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಕೊಲೆ ಮಾಡಿದವರು ಯಾರು? ಎಂಬ ಚರ್ಚೆ ನಡೆದಿದೆ. ಹಂತಕರಿಗಾಗಿ ಪೊಲೀಸರು ಬೇಟೆ ಕೈಗೊಂಡಿರುವಾಗಲೇ ಕೊಲೆ ಘಟನಾ ಸ್ಥಳದ ವೀಡಿಯೊವನ್ನು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಹಂಚಿಕೊಂಡಿದ್ದಾರೆ. ಹಿಂದೂ ಕಾರ್ಯಕರ್ಯ ಸುಹಾಸ್ ಶೆಟ್ಟಿ ಕೊಲೆಯನ್ನು ಖಂಡಿಸಿರುವ ಆರ್.ಅಶೋಕ್, ಸಾಮಾಜಿಕ ಮಾಧ್ಯಮ 'X'ನಲ್ಲಿ ಪೋಸ್ಟ್ ಹಾಕಿ ರಾಜ್ಯ ಹಿಂದೂಗಳಿಗೆ ಸುರಕ್ಷಿತವೇ ಎಂದು ಪ್ರಶ್ನಿಸಿದ್ದಾರೆ. ಈ ಪೋಸ್ಟ್'ನಲ್ಲಿ ಎರಡು ವೀಡಿಯೋಗಳನ್ನೂ ಹಂಚಿಕೊಂಡಿದ್ದಾರೆ. ಒಂದು ವೀಡಿಯೋದಲ್ಲಿ ಭಯಾನಕ ದಾಳಿಯ ಸನ್ನಿವೇಶ ಕಂಡು ಬಂದರೆ, ಮತ್ತೊಂದು ವೀಡಿಯೋದಲ್ಲಿ ಯುವಕರ ಗುಂಪು ತರಾತುರಿಯಲ್ಲಿ ನಿರ್ಗಮಿಸುವ ದೃಶ್ಯ ಇದೆ. ಯುವಕರನ್ನು ಸ್ಥಳದಿಂದ ಅತ್ಯಂತ ಸುರಕ್ಷಿತವಾಗಿ ಕಳುಹಿಸಿಕೊಡುವ ದೃಶ್ಯವೂ ಇದೆ. Karnataka Files! Karnataka, under the Congress, is no place for Hindus. Just like in Kashmir and in West Bengal’s Murshidabad, Hindus are being identified and killed in busy streets. CM @...
ಸುಹಾಸ್ ಕೊಲೆ ಘಟನೆಯ ವೀಡಿಯೋ ಹಂಚಿಕೊಂಡ ಬಿಜೆಪಿ ಶಾಸಕ; ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲ ಎಂದು ಆಕ್ರೋಶ

ಸುಹಾಸ್ ಕೊಲೆ ಘಟನೆಯ ವೀಡಿಯೋ ಹಂಚಿಕೊಂಡ ಬಿಜೆಪಿ ಶಾಸಕ; ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲ ಎಂದು ಆಕ್ರೋಶ

Focus, Update Videos, ಪ್ರಮುಖ ಸುದ್ದಿ, ರಾಜ್ಯ, ವೀಡಿಯೊ
ಮಂಗಳೂರು: ಹಿಂದೂ ಸಂಘಟನೆಯ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಈ ಹತ್ಯೆಯನ್ನು ಬಿಜೆಪಿ ನಾಯಕರು ಖಂಡಿಸಿದ್ದಾರೆ. ಸುಹಾಸ್ ಕೊಲೆ ಘಟನೆಯ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿರುವ ಕಾರ್ಕಳ ಶಾಸಕ ಸುನಿಲ್ ಕುಮಾರ್, ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಸಂಪೂರ್ಣ ಕುಸಿದು ಬಿದ್ದಿದೆ. ಮಂಗಳೂರಿನಲ್ಲಿ ಹಿಂದು ಕಾರ್ಯಕರ್ತ ಸುಶಾಂತ್ ಶೆಟ್ಟಿ ಹತ್ಯೆ ಖಂಡನೀಯ ಎಂದಿದ್ದಾರೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿಂದು ಕಾರ್ಯಕರ್ತರಿಗೆ ರಕ್ಷಣೆ ಇಲ್ಲ ಎಂದವರು ಆರೋಪಿಸಿದ್ದಾರೆ. ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಸಂಪೂರ್ಣ ಕುಸಿದು ಬಿದ್ದಿದೆ.ಮಂಗಳೂರಿನಲ್ಲಿ ಹಿಂದು ಕಾರ್ಯಕರ್ತ ಸುಶಾಂತ್ ಶೆಟ್ಟಿ ಹತ್ಯೆ ಖಂಡನೀಯ.@siddaramaiah ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿಂದು ಕಾರ್ಯಕರ್ತರಿಗೆ ರಕ್ಷಣೆ ಇಲ್ಲ. 1/2 pic.twitter.com/vRJpiElUid — Sunil Kumar Karkala (@karkalasunil) May 1, 2025...