Thursday, January 29

ವೀಡಿಯೊ

ಪಹಲ್ಗಮ್ ದಾಳಿ: ಗುಪ್ತಚರ ಮಾಹಿತಿಯ ವೈಫಲ್ಯ ಎಂದ ಸಿದ್ದರಾಮಯ್ಯ

ಪಹಲ್ಗಮ್ ದಾಳಿ: ಗುಪ್ತಚರ ಮಾಹಿತಿಯ ವೈಫಲ್ಯ ಎಂದ ಸಿದ್ದರಾಮಯ್ಯ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ನಡೆದಿರುವ ಉಗ್ರರ ದಾಳಿಯನ್ನು ಸಿಎಂ ಸಿದ್ದರಾಮಯ್ಯ ಖಂಡಿಸಿದ್ದಾರೆ. ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ನಡೆದಿರುವ ಉಗ್ರರ ದಾಳಿಯನ್ನು ಅತ್ಯಂತ ತೀವ್ರವಾಗಿ ಖಂಡಿಸುತ್ತೇನೆ. ಕರ್ನಾಟಕದ ಪ್ರವಾಸಿಗರಲ್ಲಿ ಮಂಜುನಾಥ್ ರಾವ್ ಹಾಗೂ ಭರತ್ ಭೂಷಣ್ ಎಂಬುವರು ಮೃತಪಟ್ಟಿದ್ದಾರೆ. ಕನ್ನಡಿಗರ ರಕ್ಷಣೆ ಹಾಗೂ ಇನ್ನಿತರ ವ್ಯವಸ್ಥೆಗಳಿಗಾಗಿ ಅಧಿಕಾರಿಗಳ ತಂಡವನ್ನು ಕಾಶ್ಮೀರಕ್ಕೆ ರವಾನಿಸಲಾಗಿದೆ. ಅಲ್ಲದೇ, ಕಾಶ್ಮೀರಕ್ಕೆ ತೆರಳಿರುವ… pic.twitter.com/KuRmMStw9X— Siddaramaiah (@siddaramaiah) April 23, 2025 ಉಗ್ರರ ದಾಳಿ ಪೂರ್ವಯೋಜಿತ ಸಂಚು. ಅಮಾಯಕರ ಪ್ರಾಣಹತ್ಯೆ ಮಾಡಿರುವ ಈ ಘಟನೆ ಅತ್ಯಂತ ಖಂಡನೀಯ. ಘಟನೆಯಲ್ಲಿ ಸುಮಾರು 28 ಜನ ಮೃತಪಟ್ಟಿರುವ ಭೀಕರವಾದ, ಇಷ್ಟು ದೊಡ್ಡಮಟ್ಟದ ಕೃತ್ಯ ನಡೆಯುವ ಮಾಹಿತಿ ಮೊದಲೇ ತಿಳಿಯದಿರುವುದು ಕೇಂದ್ರದ ಗುಪ್ತಚರ ಇಲಾಖೆಯ ವೈಫಲ್ಯವಾಗಿದೆ. ಈ ಹಿಂದೆ ನಡೆದ ಪುಲ್ವಾಮಾ ಘಟನೆಯಲ್ಲಿ ಗುಪ್ತಚರ ಮಾಹಿತಿಯ ವೈಫಲ್ಯವಿತ್ತು, ಈಗಲೂ ಅದೇ ಮಾದರಿಯ ಘಟನೆ ಮರುಕಳಿಸಿದೆ ಎಂದು ಸಿಎಂ ಹೇಳಿದ್ದಾರೆ. ಮೃತರ ಕುಟುಂಬಗಳಿಗೆ ಪರಿಹಾರ ...
ಪಹಲ್ಗಾಮ್ ದಾಳಿ: ಸಂಕಷ್ಟದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ನಿಂತ ಸಂತೋಷ್ ಲಾಡ್

ಪಹಲ್ಗಾಮ್ ದಾಳಿ: ಸಂಕಷ್ಟದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ನಿಂತ ಸಂತೋಷ್ ಲಾಡ್

Focus, ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ, ವೀಡಿಯೊ
ಶ್ರೀನಗರ : ಜಮ್ಮು ಕಾಶ್ಮೀರದ ಪಹಲ್ಗಾಮ್'ನಲ್ಲಿ ನಡೆದ ಉಗ್ರರ ಪೈಶಾಚಿಕ ಕೃತ್ಯ ಭಾರತದ ಪಾಲಿಗೆ ಅತ್ಯಂತ ಕರಾಳ ಘಟನೆಯಾಗಿದೆ. ಪ್ರವಾಸಿಗರನ್ನೇ ಗುರಿಯಾಗಿಸಿ ನಡೆದಿರುವ ಈ ದಾಳಿಯಲ್ಲಿ ಕನ್ನಡಿಗರೂ ಬಲಿಯಾಗಿದ್ದಾರೆ. ಈ ನಡುವೆ ಜಮ್ಮುಕಾಶ್ಮೀರಕ್ಕೆ ಪ್ರವಾಸ ತೆರಳಿರುವ ಕನ್ನಡೀರನೇಕರು ಆತಂಕದಲ್ಲಿದ್ದು ರಾಜ್ಯಕ್ಕೆ ಮರಳಲು ಪರದಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ಕನ್ನಡಿಗರಿಗೆ ಸರ್ಕಾರದ ವತಿಯಿಂದ ನೆರವಾಗಲು ಸಚಿವ ಸಂತೋಷ್ ಲಾಡ್ ನೇತೃತ್ವದಲ್ಲಿ ಅಧಿಕಾರಿಗಳನ್ನೊಳಗೊಂಡ ತಂಡ ಕಾಶ್ಮೀರಕ್ಕೆ ತೆರಳಿದೆ. ಸಂಕಷ್ಟದಲ್ಲಿ ಸಿಲುಕಿರುವ ಕನ್ನಡಿಗರ ಜೊತೆ ಚರ್ಚಿಸಿರುವ ಸಚಿವ ಸಂತೋಷ್ ಲಾಡ್, ಸರ್ಕಾರದ ವತಿಯಿಂದ ಎಲ್ಲಾ ರೀತಿಯ ಸಹಾಯ ಒದಗಿಸುವ ಭರವಸೆ ನೀಡಿದ್ದಾರೆ. ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರ ಭೀಕರ ದಾಳಿಗೆ ತುತ್ತಾಗಿರುವ ಕರ್ನಾಟಕದ ಪ್ರವಾಸಿಗರ ರಕ್ಷಣೆಗಾಗಿ ಮಾನ್ಯ @CMofKarnataka ಶ್ರೀ @siddaramaiah ಅವರ ಸೂಚನೆಯಂತೆ ನಾನು ಮತ್ತು ವಿಶೇಷ ಅಧಿಕಾರಿಗಳ ತಂಡ ಕಾಶ್ಮೀರದ ಪಹಲ್ಗಾಮ್ ತಲುಪಿದ್ದೇವೆ.ಸಂತ್ರಸ್ತರಾಗಿರುವ ರಾಜ್ಯದ ಪ್ರವಾಸಿಗರ ಸಂಪೂರ್ಣ ಮಾಹಿತಿ ಕಲೆಹಾಕಲಾಗುತ್ತಿದೆ. ದಾಳಿಯಲ್ಲಿ…...
IPL: ಪಂಜಾಬ್ ವಿರುದ್ದ ಸೇಡು ತೀರಿಸಿಕೊಂಡ RCB; ದ್ವಿತಿಯಾರ್ಧದಲ್ಲಿ ಗೆಲುವಿನ ಅಭಿಯಾನ ಆರಂಭ

IPL: ಪಂಜಾಬ್ ವಿರುದ್ದ ಸೇಡು ತೀರಿಸಿಕೊಂಡ RCB; ದ್ವಿತಿಯಾರ್ಧದಲ್ಲಿ ಗೆಲುವಿನ ಅಭಿಯಾನ ಆರಂಭ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಚಂಡೀಗಢ: ಐಪಿಎಲ್ ದ್ವಿತೀಯಾರ್ಧದ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಜಯಭೇರಿ ಭಾರಿಸಿದೆ. ಚಂಡೀಗಡದಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ RCB 7 ವಿಕೆಟ್‌ಗಳ ಭರ್ಜರಿ ಜಯ ದಾಖಲಿಸಿದೆ. Jitesh Sharma dials 6⃣ to seal it in style 🙌 Virat Kohli remains unbeaten on 73*(54) in yet another chase 👏@RCBTweets secure round 2⃣ of the battle of reds ❤ Scorecard ▶ https://t.co/6htVhCbltp#TATAIPL | #PBKSvRCB pic.twitter.com/6dqDTEPoEA — IndianPremierLeague (@IPL) April 20, 2025 ಚಂಡೀಗಢದ ಮಹಾರಾಜ ಯಾದವೀಂದ್ರ ಸಿಂಗ್ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾನುವಾರದ ಪಂದ್ಯ ರೋಚಕತೆಯಿಂದ ಕೂಡಿತ್ತು. ಪಂಜಾಬ್ ಕಿಂಗ್ಸ್ ನೀಡಿದ್ದ 158 ರನ್ ಗುರಿಯನ್ನು ಬೆನ್ನತ್ತಿದ ಆರ್ ಸಿಬಿ ತಂಡ 18.5 ಓವರ್ ನಲ್ಲೇ ಗುರಿ ಸಾಧಿಸಿತು. ಕೇವಲ 3 ವಿಕೆಟ್ ಕಳೆದುಕೊಂಡ RCB ಆರ್ ಸಿಬಿ ಪರ ದೇವದತ್ ಪಡಿಕ್ಕಲ್ ಮತ್ತು ವಿರಾಟ್ ಕೊಹ್ಲಿ ಅವರ ಶತಕದಾಟದ ನೆರವಿನೊಂದಿಗೆ 159 ರನ್ ಗಳಿಸಿ ಜಯಭೇರಿ...
ಧನುಷ್ ನಟನೆಯ ‘ಕುಬೇರ’ ಚಿತ್ರದ ಮೊದಲ ಹಾಡು ಬಿಡುಗಡೆ

ಧನುಷ್ ನಟನೆಯ ‘ಕುಬೇರ’ ಚಿತ್ರದ ಮೊದಲ ಹಾಡು ಬಿಡುಗಡೆ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ, ವೀಡಿಯೊ, ಸಿನಿಮಾ
ತಮಿಳು ಸೂಪರ್‌ಸ್ಟಾರ್ ಧನುಷ್ ಅಭಿನಯದ 'ಕುಬೇರ' ಚಿತ್ರದ ಮೊದಲ ಹಾಡು ಬಿಡುಗಡೆಯಾಗಿದೆ. ತಮಿಳಿನಲ್ಲಿ ಪೊಯಿವಾ ನನ್ಬಾ ಹಾಡು ಗಮನಸೆಳೆದಿದೆ. ತೆಲುಗಿನಲ್ಲಿ ಪೊಯಿರಾ ಮಾಮಾ ಎಂದು ಹೆಸರಿಸಲಾದ ಈ ಹಾಡನ್ನು ಧನುಷ್ ಹಾಡಿದ್ದಾರೆ. https://youtu.be/wAcXj8lx1Bo?si=Vsl5kfEqmxNv27fe
IPL  ದ್ವಿತೀಯಾರ್ಧ ಹಂತ.. RCBಗೆ ಮುಂದಿನ 4 ಗೆಲುವು ಅನಿವಾರ್ಯ

IPL ದ್ವಿತೀಯಾರ್ಧ ಹಂತ.. RCBಗೆ ಮುಂದಿನ 4 ಗೆಲುವು ಅನಿವಾರ್ಯ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು : ತೀವ್ರ ಜಿದ್ದಾಜಿದ್ದಿನ ಐಪಿಎಲ್ ಅಖಾಡಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಕೂಡಾ ಕ್ರಿಕೆಟ್ ಅಭಿಮಾನಿಗಳ ಫೆವರೇಟ್ ತಂಡವಾಗಿದೆ. ಆದರೆ ತವರು ನೆಲದಲ್ಲೇ ಸತತ ಸೋಲುಂಡಿರುವ RCB ಇದೀಗ ನಾಲ್ಕು ಪಂದ್ಯಗಲ್ಲಷ್ಟೇ ಗೆಲುವು ಸಾಧಿಸಿದ್ದು ಪ್ಲೇಆಫ್​ಗೇರುವ ಸಾಧ್ಯತೆಗಳಿವೆಯೇ ಎಂಬ ಚಿಂತೆ ಅಭಿಮಾನಿಗಳನ್ನು ಕಾಡತೊಡಗಿದೆ. ಈ ಬಾರಿಯ ಐಪಿಎಲ್ ಸೆಣಸಾಟದ ಮೊದಲಾರ್ಧ ಪೂರ್ಣಗೊಳಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಇನ್ನು ಮುಂದೆ ದ್ವಿತೀಯಾರ್ಧವನ್ನು ಕ್ರಮಿಸಲಿದೆ. ಶುಕ್ರವಾರ ತನ್ನ ವಿರುದ್ಧ ಗೆದ್ದು ಬೀಗಿದ ಪಂಜಾಬ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈ ತಿಂಗಳ 20 ರಂದು ದ್ವಿತೀಯಾರ್ಧವನ್ನು ಆರಂಭಿಸಲಿದೆ. ಆರ್​ಸಿಬಿ ತಂಡಕ್ಕೆ ದ್ವಿತೀಯಾರ್ಧದಲ್ಲಿ 7 ಪಂದ್ಯಗಳ ಸವಾಲು ಇದ್ದು ಪ್ಲೇಆಫ್​ನಲ್ಲಿ ತನ್ನ ಸ್ಥಾನ ಖಚಿತಪಡಿಸಿಕೊಳ್ಳಲು 16 ಅಂಕಗಳ ಅವಶ್ಯಕತೆಯಿದೆ. ಸದ್ಯ 8 ಅಂಕಗಳನ್ನು ಪಡೆದಿರುವ ಆರ್​ಸಿಬಿ ತಂಡ ಈ ದ್ವಿತೀಯಾರ್ಧದಲ್ಲಿ 4 ಪಂದ್ಯಗಳನ್ನು ಗೆಲ್ಲಲೇಬೇಕಿದೆ. ಈ 7 ಪಂದ್ಯಗಳಲ್ಲಿ 4 ಪಂದ್ಯಗಳು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್...
ರಾಜಧಾನಿ ಸೆರಗಿನಲ್ಲಿ ಮಾರ್ಧನಿಸಿದ ಗುಂಡಿನ ಸದ್ದು; ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಶೂಟೌಟ್

ರಾಜಧಾನಿ ಸೆರಗಿನಲ್ಲಿ ಮಾರ್ಧನಿಸಿದ ಗುಂಡಿನ ಸದ್ದು; ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಶೂಟೌಟ್

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ಮಾಜಿ ಭೂಗತ ದೊರೆ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ರಾಮನಗರ ಜಿಲ್ಲೆಯ ಬಿಡದಿಯಲ್ಲಿರುವ ಮುತ್ತಪ್ಪ ರೈ ನಿವಾಸದ ಸಮೀಪ ಶುಕ್ರವಾರ ತಡರಾತ್ರಿ ದುಷ್ಕರ್ಮಿಗಳು ಶೂಟೌಟ್ ನಡೆದ್ದಾರೆ. ಬಿಡದಿಯಲ್ಲಿರುವ ಮುತ್ತಪ್ಪ ರೈ ನಿವಾಸದ ಮುಂಭಾಗದ ಕಾಂಪೌಂಡ್ ಬಳಿ ಮಧ್ಯರಾತ್ರಿ ರಿಕ್ಕಿ ರೈ ತೆರಳುತ್ತಿದ್ದ ಕಾರಿನ ಮೇಲೆ 2 ಸುತ್ತಿನ ಗುಂಡಿನ ದಾಳಿ ನಡೆದಿದೆ. ರಿಕ್ಕಿ ರೈ ತಮ್ಮ ಫಾರ್ಚೂನರ್ ಕಾರಿನಲ್ಲಿ ಡ್ರೈವರ್ ಮತ್ತು ಗನ್‌ಮ್ಯಾನ್ ಜೊತೆಗೆ ಬಿಡದಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ದಾಳಿ ನಡೆದಿದೆ. ರಿಕ್ಕಿ ರೈ ಅವರನ್ನು ಗುರಿಯಾಗಿಸಿಕೊಂಡು ಗುಂಡು ಹಾರಿಸಲಾಗಿದೆ ಎನ್ನಲಾಗುತ್ತಿದ್ದು, ಈ ಘಟನೆಯಲ್ಲಿ ರಿಕ್ಕಿ ರೈ ಅವರ ಮೂಗು, ಕೈಗೆ ಗುಂಡು ತಗುಲಿದ್ದು, ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ವಿದೇಶದಲ್ಲಿದ್ದ ರಿಕ್ಕಿ ರೈ ಕೆಲವು ದಿನಗಳ ಹಿಂದಷ್ಟೇಬೆಂಗಳೂರಿಗೆ ವಾಪಸ್ ಆಗಿದ್ದರು. ಮುತ್ತಪ್ಪ ರೈ ಅವರ ಎದುರಾಳಿಗಳು ಹಳೇಯ ವೈಷಮ್ಯದ ಹಿನ್ನೆಲ...
ತವರಿನಲ್ಲಿ ಮೂರನೇ ಸೋಲುಂಡ RCB.. IPLಅಂಕಪಟ್ಟಿಯಲ್ಲಿ 2ನೇ ಸ್ಥಾನಕ್ಕೆ ಜಿಗಿದ ಪಂಜಾಬ್ ಕಿಂಗ್ಸ್

ತವರಿನಲ್ಲಿ ಮೂರನೇ ಸೋಲುಂಡ RCB.. IPLಅಂಕಪಟ್ಟಿಯಲ್ಲಿ 2ನೇ ಸ್ಥಾನಕ್ಕೆ ಜಿಗಿದ ಪಂಜಾಬ್ ಕಿಂಗ್ಸ್

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ತವರಿನಲ್ಲಿ ಮೂರನೇ ಬಾರಿಗೆ ಸೋಲು ಉಂಟಾಗಿದೆ. ಐಪಿಎಲ್ ನ 34ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಪಂಜಾಬ್ ಕಿಂಗ್ಸ್ ವಿರುದ್ಧ ಹೀನಾಯ ಸೋಲು ಕಂಡಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಪಂದ್ಯ ಮಳೆಯಿಂದಾಗಿ ವಿಳಂಬವಾಯಿತು. ತಡವಾಗಿ ಆರಂಭವಾದ ಪಂದ್ಯವನ್ನು 14 ಓವರ್ ಗಳಿಗೆ ಇಳಿಸಲಾಯಿತು. ಟಾಸ್ ಗೆದ್ದ ಪಂಜಾಬ್ ತಂಡ ಫೀಲ್ಡಿಂಗ್ ಆಯ್ದು ಕೊಂಡಿತು. ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 14 ಓವರುಗಳಲ್ಲಿ 9 ವಿಕೆಟ್‌ಗೆ 95 ರನ್ ಗಳಿಸಿತು. 26 ಎಸೆತಗಳಲ್ಲಿ 50 ರನ್ ಗಳಿಸಿದ ಡೇವಿಡ್ ಅರ್ಧಶತಕ ಬಾರಿಸಿ ಆರ್‌ಸಿಬಿ ತಂಡವನ್ನು 95 ರನ್ ಮೊತ್ತಕ್ಕೆ ಕೊಂಡೊಯ್ದರು. 96 ರನ್ ಗಳ ಗುರಿಯನ್ನು ಬೆನ್ನಟ್ಟಿದ ಪಂಜಾಬ್ ಕಿಂಗ್ಸ್ 13 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು ಜಯಭೇರಿ ಭಾರಿಸಿತು. ಈ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ 5ನೇ ಗೆಲುವು ಪಡೆದು ಪಂಜಾಬ್ ಕಿಂಗ್ಸ್ 2ನೇ ಸ್ಥಾನಕ್ಕೇರಿತು....
‘ಜಾತ್’ ಸಿನಿಮಾ ವಿವಾದ: ನಟ ಸನ್ನಿ ಡಿಯೋಲ್ ಸೇರಿ ಹಲವರ ವಿರುದ್ಧ FIR

‘ಜಾತ್’ ಸಿನಿಮಾ ವಿವಾದ: ನಟ ಸನ್ನಿ ಡಿಯೋಲ್ ಸೇರಿ ಹಲವರ ವಿರುದ್ಧ FIR

Focus, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ, ಸಿನಿಮಾ
ಜಲಂಧರ್: ಇತ್ತೀಚೆಗೆ ಬಿಡುಗಡೆಯಾದ ಸನ್ನಿ ಡಿಯೋಲ್ ನಟನೆಯ ಬಾಲಿವುಡ್ ಚಿತ್ರ 'ಜಾತ್' ವಿವಾದಕ್ಕೆ ಕಾರಣವಾಗಿದ್ದು, ಜಲಂಧರ್‌ನ ಸದರ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಎಫ್‌ಐಆರ್‌ನಲ್ಲಿ ಸನ್ನಿ, ರಣದೀಪ್ ಹೂಡಾ, ವಿನೀತ್ ಕುಮಾರ್ ಸಿಂಗ್, ನಿರ್ದೇಶಕ ಗೋಪಿಚಂದ್ ಮಲಿನೇನಿ ಮತ್ತು ನಿರ್ಮಾಪಕ ನವೀನ್ ಮಲಿನೇನಿ ಅವರ ಹೆಸರುಗಳಿವೆ ಎನ್ನಲಾಗಿದೆ. ಚಿತ್ರದ ಕೆಲವು ದೃಶ್ಯಗಳ ಚಿತ್ರಣವು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಇದು ಅಧಿಕಾರಿಗಳ ಬಲವಾದ ಪ್ರತಿಕ್ರಿಯೆಗೆ ಕಾರಣವಾಗಿದೆ. ಚಿತ್ರದಲ್ಲಿ ಲಾರ್ಡ್ ಜೀಸಸ್ ಕ್ರೈಸ್ಟ್ ಒಳಗೊಂಡ ದೃಶ್ಯದೊಂದಿಗೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಕ್ಕಾಗಿ ಜಲಂಧರ್‌ನ ಸದರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. http://youtube.com/watch?v=7noiElC2MpE ಎಡಿಸಿಪಿ ಪ್ರಧಾನ ಕಚೇರಿಯ ಸುಖ್ವಿಂದರ್ ಸಿಂಗ್ ಅವರು ಪ್ರಕರಣದ ವಿವರಗಳನ್ನು ಹಂಚಿಕೊಂಡಿದ್ದಾರೆ. ಅವರ ಪ್ರಕಾರ, ಜಲಂಧರ್‌ನ ಫೋಲ್ರಿವಾಲ್ ಗ್ರಾಮದ ಕ್ರಿಶ್ಚಿಯನ್ ಸಮುದಾಯದ ಸದಸ್ಯ ಗೋಲ್ಗೋಥಾ ಗೋಲ್ಡ್ ದೂರು ದಾಖಲಿಸಿ...
‘ದಿ ಭೂತ್ನಿ’ ಚಿತ್ರದಲ್ಲಿ ಶಿವಭಕ್ತನಾಗಿ ಕಾಣಿಸಿಕೊಂಡ ಸಂಜಯ್ ದತ್

‘ದಿ ಭೂತ್ನಿ’ ಚಿತ್ರದಲ್ಲಿ ಶಿವಭಕ್ತನಾಗಿ ಕಾಣಿಸಿಕೊಂಡ ಸಂಜಯ್ ದತ್

Focus, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ, ಸಿನಿಮಾ
ಮುಂಬೈ: 'ದಿ ಭೂತ್ನಿ' ಚಿತ್ರದಲ್ಲಿ ನಟ ಸಂಜಯ್ ದತ್ ಅವರು ಶಿವನ ಭಕ್ತ ಅನುಯಾಯಿಯಾಗಿ ಕಮಾಂಡಿಂಗ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. 'ದಿ ಭೂತ್ನಿ' ನಿರ್ಮಾಪಕರು ಮೊದಲ ಹಾಡು 'ಮಹಾಕಾಲ್-ಮಹಾಕಾಲಿ' ಯನ್ನು ಬಿಡುಗಡೆ ಮಾಡಿದ್ದಾರೆ. https://www.youtube.com/watch?v=Oxg-jUJNvPo ಈ ಹಾಡು ದೈವಿಕ ಶಕ್ತಿಗೆ ಪ್ರಬಲವಾದ ಒಲವಾಗಿದ್ದು, ಶಕ್ತಿಯುತ ಲಯಗಳನ್ನು ಆಧ್ಯಾತ್ಮಿಕ ಉತ್ಸಾಹದೊಂದಿಗೆ ಬೆಸೆಯುತ್ತದೆ. ದತ್ ಅವರನ್ನು ಪ್ರಬಲ ಶಿವಭಕ್ತ ಅವತಾರದಲ್ಲಿ ತೋರಿಸುತ್ತಾ, ಈ ಹಾಡು ದೈವಿಕ ಶಕ್ತಿಗೆ ಗುಡುಗಿನ ಗೌರವವನ್ನು ನೀಡುತ್ತದೆ. ಟ್ರ್ಯಾಕ್ ಬಗ್ಗೆ ವಿಶೇಷ ಉಪಾಖ್ಯಾನವನ್ನು ನಟ ಹಂಚಿಕೊಂಡಿದ್ದಾರೆ. ನಾನು ಯಾವಾಗಲೂ ಶಿವಭಕ್ತನಾಗಿರುವುದರಿಂದ ಇದು ಚಿತ್ರದ ನನ್ನ ನೆಚ್ಚಿನ ಹಾಡು - ಇದು ಸರ್ವಶಕ್ತನಿಗೆ ನನ್ನ ಗೌರವ" ಎಂದವರು ಹೇಳಿಕೊಂಡಿದ್ದಾರೆ. ಭಕ್ತಿಗೀತೆ "ಮಹಾಕಾಲ್-ಮಹಾಕಾಲಿ" ಅನ್ನು ಹಂಸರಾಜ್ ರಘುವಂಶಿ ಹಾಡಿದ್ದಾರೆ. ಶಬ್ಬೀರ್ ಅಹ್ಮದ್ ಅವರ ಸಂಗೀತ ಮತ್ತು ಸಾಹಿತ್ಯವಿದೆ. ಡುಗಡೆಯಾಗಲಿದೆ....
ಸೋನಿಯಾ, ರಾಹುಲ್ ಗಾಂಧಿ ವಿರುದ್ಧ ED ದೋಷಾರೋಪ ಪಟ್ಟಿ: ಸಿದ್ದರಾಮಯ್ಯ ಕಿಡಿ

ಸೋನಿಯಾ, ರಾಹುಲ್ ಗಾಂಧಿ ವಿರುದ್ಧ ED ದೋಷಾರೋಪ ಪಟ್ಟಿ: ಸಿದ್ದರಾಮಯ್ಯ ಕಿಡಿ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿರುವ ಜಾರಿ ನಿರ್ದೇಶನಾಲಯದ (ಇಡಿ) ಕ್ರಮವು ಬಿಜೆಪಿ ಸರ್ಕಾರದ ಸೇಡಿನ ರಾಜಕಾರಣದ ಮುಂದುವರಿದ ಭಾಗವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಲ್ಯಾಣ ಕರ್ನಾಟಕದಲ್ಲಿಬುಧವಾರ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ದ್ವೇಷದ ರಾಜಕಾರಣವನ್ನು ಎದುರಿಸುತ್ತಲೇ ಬಂದಿರುವ ಕಾಂಗ್ರೆಸ್ ಪಕ್ಷ ಇದನ್ನು ಕೂಡಾ ಸತ್ಯ ಮತ್ತು ನ್ಯಾಯದ ಬಲದಿಂದ ಎದುರಿಸಲಿದೆ ಎಂದು ಹೇಳಿದ್ದಾರೆ. ನ್ಯಾಷನಲ್ ಹೆರಾಲ್ಡ್ ವಿಚಾರದಲ್ಲಿ ಇ.ಡಿ ಯನ್ನು ಮುಂದಿಟ್ಟುಕೊಂಡು ಬಿಜೆಪಿ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ. ಇದಕ್ಕೆ ನಾವು ಹೆದರಲ್ಲ.#NationalHerald pic.twitter.com/kZ5bzaYK5w — Siddaramaiah (@siddaramaiah) April 16, 2025...