Tuesday, June 24

ವೀಡಿಯೊ

‘ಕಾಲೇಜ್ ಫೆಸ್ಟ್’ ಸಂದರ್ಭದಲ್ಲಿ ಮೆಟ್ಟಿಲುಗಳಿಂದ ಜಾರಿಬಿದ್ದ ನಟ ವಿಜಯ್ ದೇವರಕೊಂಡ

‘ಕಾಲೇಜ್ ಫೆಸ್ಟ್’ ಸಂದರ್ಭದಲ್ಲಿ ಮೆಟ್ಟಿಲುಗಳಿಂದ ಜಾರಿಬಿದ್ದ ನಟ ವಿಜಯ್ ದೇವರಕೊಂಡ

ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ, ಸಿನಿಮಾ
ತೆಲುಗು ಚಿತ್ರರಂಗದ ಖ್ಯಾತ ನಟ ವಿಜಯ್ ದೇವರಕೊಂಡ ಅವರು ತಮ್ಮ ಸಂಗೀತ ವೀಡಿಯೊ ಸಾಹಿಬಾ ಪ್ರಚಾರ ಸಂದರ್ಭದಲ್ಲಿ ಮೆಟ್ಟಿಲುಗಳಿಂದ ಜಾರಿಬಿದ್ದ ಘಟನೆ ಮುಂಬೈನಲ್ಲಿ ನಡೆದಿದೆ. ಶುಕ್ರವಾರ ಅವರು ಮುಂಬೈನ ಕಾಲೇಜ್ ಫೆಸ್ಟ್'ನಲ್ಲಿ ಭಾಗವಹಿಸಲು ತೆರಳಿದ್ದ ವೇಳೆ ಮೆಟ್ಟಿಲುಗಳಿಂದ ಜಾರಿಬಿದ್ದು, ಸಣ್ಣಪುಟ್ಟ ಗಾಯಗಳಾಗಿವೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ. ಮುಂಬೈನ ಮಿಥಿಬಾಯಿ ಕಾಲೇಜ್'ನಲ್ಲಿ ನಟ ವಿಜಯ್ ದೇವರಕೊಂಡ ಅವರು ಬಿದ್ದ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳು ಆತಂಕ ವ್ಯಕ್ತಪಡಿಸಿದ್ದಾರೆ. Why do we fall, sir (#Kushi, #FamilyStar) So that we can learn to pick ourselves up (#VD12, #VD14)#VijayDevarakonda falls during #Sahiba promotions in Mumbai. But, nothing happened#VD #JasleenRoyal pic.twitter.com/rlqS2go6QD — Vishnu Writess (@VWritessss) November 8, 2024...
‘ಬಿಗ್‌ಬಾಸ್’ ಸ್ಪರ್ಧಿ ಧರ್ಮ, ಮಂಜ ಅಭಿನಯದ ‘ಟೆನೆಂಟ್’ ಬಿಡುಗಡೆಗೆ ಸಜ್ಜು

‘ಬಿಗ್‌ಬಾಸ್’ ಸ್ಪರ್ಧಿ ಧರ್ಮ, ಮಂಜ ಅಭಿನಯದ ‘ಟೆನೆಂಟ್’ ಬಿಡುಗಡೆಗೆ ಸಜ್ಜು

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ, ಸಿನಿಮಾ
ರಿಯಾಲಿಟಿ ಶೋ 'ಬಿಗ್‌ಬಾಸ್' ಸ್ಪರ್ಧಿಗಳಾಗಿರುವ ಧರ್ಮಕೀರ್ತಿರಾಜ್‌, ಉಗ್ರಂ ಮಂಜು ಅಭಿನಯದ 'ಟೆನಂಟ್' ಚಿತ್ರ ತೆರೆಗೆ ಬರಲು ಸಜ್ಜಾಗಿದೆ. ಈ ತಿಂಗಳ 22ರಂದು ಈ ಸಿನಿಮಾ ಪ್ರದರ್ಶನ ಆರಂಭವಾಗಲಿದೆ. ಬಿಗ್‌ಬಾಸ್' ಸ್ಪರ್ಧಿಗಳಾಗಿರುವ ಧರ್ಮಕೀರ್ತಿರಾಜ್‌, ಉಗ್ರಂ ಮಂಜು ಅವರು ಇದೀಗ ರಿಯಾಲಿಟಿ ಶೋ ಮನೆಯೊಳಗಿದ್ದಾರೆ. ಅವರಷ್ಟೇ ಅಲ್ಲ, ತಿಲಕ್, ರಾಕೇಶ್ ಮಯ್ಯ, ಸೋನು ಗೌಡ ಸಹಿತ ದೊಡ್ಡ ತಾರಾಬಳಗವೇ ಈ ಸಿನಿಮಾದಲ್ಲಿ ಪಾತ್ರಗಳನ್ನು ಹಂಚಿಕೊಂಡಿವೆ. ಮಾಸ್ಟರ್ ಚಾಯ್ಸ್ ಕ್ರಿಯೇಶನ್‌ನಡಿ ನಾಗರಾಜ್ ಟಿ. ನಿರ್ಮಾಣ ಮಾಡಿರಿವ ಈ ಸಿನಿಮಾಕ್ಕೆ ಶ್ರೀಧರ್ ಅವರು ಆ್ಯಕ್ಷನ್ ಕಟ್ ಹೇಳಿದ್ದಾರೆ. https://youtu.be/vI4Ia4x2hCw?si=mqHS9-jbGMlvX4rA...
ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಆಗ್ರಹ; ವಿಧಾನಸಭೆಯಲ್ಲಿ ಕೋಲಾಹಲ

ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಆಗ್ರಹ; ವಿಧಾನಸಭೆಯಲ್ಲಿ ಕೋಲಾಹಲ

ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕೆ ವಿಶೇಷ ಸ್ಥಾನಮಾನ ಮುಂದುವರಿಸಬೇಕು ಹಾಗೂ ಆರ್ಟಿಕಲ್ 370 ಮತ್ತು 35 ಎ ನ್ನು ಮರುಸ್ಥಾಪಿಸುವಂತೆ ಒತ್ತಾಯಿಸಿ ರಾಜಕೀಯ ಪಕ್ಷಗಳು ಆಗ್ರಹಿಸಿವೆ. ಈ ಆಗ್ರಹದಿಂದಾಗಿ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯಯಲ್ಲಿ ಗುರುವಾರ ಕೋಲಾಹಲದ ಪರಿಸ್ಥಿತಿ ನಿರ್ಮಾಣವಾಯಿತು. ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನಕ್ಕೆ ಕೆಲವು ಶಾಸಕರು ಒತ್ತಾಯಿಸಿದರೆ ಕೆಲವರು ವಿರೋಧಿಸಿದ್ದಾರೆ. ವಿಶೇಷ ಸ್ಥಾನಮಾನ ಕುರಿತು ಬುಧವಾರ ಕೈಗೊಂಡ ನಿರ್ಣಯವನ್ನು ಬಿಜೆಪಿ ಶಾಸಕರು ಗುರುವಾರ ವಿರೋಧಿಸಿದರು. ಈ ಸಂದರ್ಭದಲ್ಲಿ ಅವಾಮಿ ಇತ್ತೆಹಾದ್ ಪಕ್ಷದ ನಾಯಕ ಮತ್ತು ಶಾಸಕ ಲಂಗೇಟ್ ಶೇಖ್ ಖುರ್ಷೀದ್ ಅವರು ಆರ್ಟಿಕಲ್ 370 ಮತ್ತು 35 ಎ ಯನ್ನು ಮರುಸ್ಥಾಪಿಸುವಂತೆ ಬ್ಯಾನರ್ ಪ್ರದರ್ಶಿಸಿ ಸದನದ ಬಾವಿಗಿಳಿದರು. ಇದರಿಂದ ಕೆರಳಿದ ಬಿಜೆಪಿ ಸದಸ್ಯರು ಬ್ಯಾನರ್ ಕಿತ್ತು ಹಾಕಿದರು. ಈ ವೇಳೆ ಕೈ ಕೈ ಮಿಲಾಯಿಸುವ ಹಂತ ತಲುಪಿತು. ಈ ಗದ್ದಲ ಹಿನ್ನೆಲೆ ಕಲಾಪವನ್ನು ಕೆಲಕಾಲ ಸ್ಪೀಕರ್ ಮುಂದೂಡಿದರು. VIDEO | Jammu and Kashmir Assembly witnesses ruckus over special status resolut...
“ನಾನು ಧನ್ಯ”; ವೈದ್ಯೆ ಜೊತೆ ಡಾಲಿ ಮದುವೆ..! ಮನಮೋಹಕ ವೀಡಿಯೋ.. ಸುಂದರ ಸಾಲು..

“ನಾನು ಧನ್ಯ”; ವೈದ್ಯೆ ಜೊತೆ ಡಾಲಿ ಮದುವೆ..! ಮನಮೋಹಕ ವೀಡಿಯೋ.. ಸುಂದರ ಸಾಲು..

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ, ಸಿನಿಮಾ
ನಟ ಡಾಲಿ ಧನಂಜಯ್ ಅವರು ವೈದ್ಯೆಯನ್ನು ವಿವಾಹವಾಗಲಿದ್ದಾರೆ. ತಾವು ಚಿತ್ರದುರ್ಗ ಮೂಲದ ವೈದ್ಯೆ ಧನ್ಯತಾ ಎಂಬವರೊಂದಿಗೆ ವಿವಾಹವಾಗುವ ಮಾಹಿತಿಯನ್ನು ಧನಂಜಯ್ ಹಂಚಿಕೊಂಡಿದ್ದಾರೆ. ಪ್ರೀತಿಯ ಕರುನಾಡಿಗೆ ರಾಜ್ಯೋತ್ಸವ ಹಾಗೂ ದೀಪಾವಳಿಯ ಶುಭಾಶಯ ಕೋರಿ ಪೋಸ್ಟ್ ಹಾಕಿರುವ ಧನಂಜಯ್, 'ನನ್ನಿಚ್ಛೆಯಂತೆ, ಕುಟುಂಬದ ಇಚ್ಛೆಯಂತೆ, ನಿಮ್ಮೆಲ್ಲರ ಇಚ್ಛೆಯಂತೆ, ಸದ್ಯದಲ್ಲೇ ಮದುವೆಯಾಗುತ್ತಿದ್ದೇನೆ. ಪ್ರತಿ ಹೆಜ್ಜೆಯಲ್ಲೂ ಕೈ ಹಿಡಿದು ನಡೆಸಿದ್ದೀರಿ, ಮನದಾಳದಿಂದ ಹರಸಿದ್ದೀರಿ. ಬದುಕಿನ ಮಹತ್ವವಾದ ಘಟ್ಟಕ್ಕೆ ಗೆಳತಿ ಧನ್ಯತಾಳೊಂದಿಗೆ ಹೆಜ್ಜೆಯಿಡುತ್ತಿದ್ದೇನೆ. ಪ್ರೀತಿ, ಆಶೀರ್ವಾದವಿರಲಿ' ಎಂದು ಕೋರಿದ್ದಾರೆ. ಮದುವೆಗೆ ಕರಿತೀನಿ, ಎಲ್ಲ ಬಂದು ಊಟ ಮಾಡಿಕೊಂಡು ಹೋಗೋಕು ಎಂದೂ ಬರೆದುಕೊಂಡಿದ್ದಾರೆ. ಸ್ತ್ರೀರೋಗ ತಜ್ಞೆಯಾಗಿರುವ ಧನ್ಯತಾ ಜೊತೆ ಡಾಲಿ ಧನಂಜಯ ಅವರು ಅನೇಕ ವರ್ಷಗಳ ಪರಿಚಯ ಹೊಂದಿದ್ದರು. ಪರಸ್ಪರ ಪ್ರೀತಿಸುತ್ತಿದ್ದ ಇವರು ಇದೀಗ ವಿವಾಹವಾಗಲು ನಿರ್ಧರಿಸಿದ್ದಾರೆ.   View this post on Instagram   A post shared by Daali Dhana...
‘ಸಿಂಗಂ ಅಗೈನ್’; ಬಹು ತಾರಾಂಗಣವೇ ಬಂಡವಾಳ

‘ಸಿಂಗಂ ಅಗೈನ್’; ಬಹು ತಾರಾಂಗಣವೇ ಬಂಡವಾಳ

ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ, ಸಿನಿಮಾ
ಸಿಂಗಂ ಚಿತ್ರದ ಮುಂದಿನ ಆವೃತ್ತಿ ನಿರ್ಮಾಣವಾಗಿದ್ದು 'ಸಿಂಗಂ ಅಗೈನ್' ಹೆಸರಿನಲ್ಲಿ ಈ ಸಿನಿಮಾ ಕುತೂಹಲ ಕೆರಳಿಸಿದೆ. ಅಜೇಯ್ ದೇವಗನ್, ದೀಪಿಕಾ ಪಡುಕೋಣೆ, ರಣವೀರ್ ಸಿಂಗ್, ಅಕ್ಷಯ್ ಕುಮಾರ್ ಸಹಿತ ಹಲವರು 'ಸಿಂಗಂ ಅಗೈನ್' ಚಿತ್ರದಲ್ಲಿ ನಟಿಸಿದ್ದಾರೆ. ರೋಹಿತ್ ಶೆಟ್ಟಿ ನಿರ್ದೇಶನದ ಈ ಚಿತ್ರದಲ್ಲಿ ಅಜೇಯ್ ದೇವಗನ್ ಖಡಕ್ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದು ಈ ಸಿನಿಮಾದ ಟ್ರೈಲರ್ ಬಗ್ಗೆ ನೆಟ್ಟಿಗರು ಸಕತ್ ಲೈಕ್ಸ್ ನೀಡಿದ್ದಾರೆ. https://www.youtube.com/watch?v=MD7v0-igVIM&t=64s&ab_channel=JioStudios...
ವೀರ ಸಾವರ್ಕರ್ ಬಗ್ಗೆ ದಿನೇಶ್ ಗುಂಡೂರಾವ್ ವಿವಾದಾತ್ಮಕ ಹೇಳಿಕೆ; ಬಿಜೆಪಿ ಆಕ್ರೋಶ

ವೀರ ಸಾವರ್ಕರ್ ಬಗ್ಗೆ ದಿನೇಶ್ ಗುಂಡೂರಾವ್ ವಿವಾದಾತ್ಮಕ ಹೇಳಿಕೆ; ಬಿಜೆಪಿ ಆಕ್ರೋಶ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ವೀರ ಸಾವರ್ಕರ್ ಗೋಮಾಂಸ ತಿನ್ನುತ್ತಿದ್ದರು ಎಂಬ ಹೇಳಿಕೆಯಿಂದಾಗಿ ಸಚಿವ ದಿನೇಶ್ ಗುಂಡೂರಾವ್ ಇದೀಗ ವಿವಾದದ ಸುಳಿಯಲ್ಲಿ ಸಿಲುಕಿದ್ದಾರೆ. ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ್ದ ಸಚಿವ ದಿನೇಶ್ ಗುಂಡೂರಾವ್, ವೀರ್ ಸಾವರ್ಕರ್ ಅವರ ಸಿದ್ಧಾಂತದ ಕುರಿತು ಹೇಳಿಕೆ ನೀಡಿದ್ದರು. ಸಾವರ್ಕರ್ ಬ್ರಾಹ್ಮಣರಾಗಿದ್ದರೂ ಗೋಮಾಂಸ ಸೇವಿಸುತ್ತಿದ್ದರು ಎಂದು ಸಚಿವರು ಹೇಳಿಕೆ ನೀಡಿದ್ದರು. ಸಚಿವ ದಿನೇಶ್ ಗುಂಡೂರಾವ್ ಅವರ ಹೇಳಿಕೆಯನ್ನು ಬಿಜೆಪಿ ಖಂಡಿಸಿದೆ. ‘Savarkar was a beef eater’?! 😡 Shocking to see Congress leaders like @dineshgrao spreading lies about Veer Savarkar ! His sacrifices for India’s freedom cannot be tarnished by cheap political narratives. Congress’s hatred for Marathas and Maharashtra is clearly visible!… pic.twitter.com/8Q2yNYY5Pb — BJP Karnataka (@BJP4Karnataka) October 3, 2024 ಇದೇ ವೇಳೆ, ದಿನೇಶ್ ಗುಂಡೂರಾವ್ ಅವರ ಹೇಳಿಕೆ ಕುರಿತಂತೆ ಪ್ರತಿಕ್ರಿಯಿಸಿರುವ ವಿ...
ನಟಿ ರಾಧಿಕಾ ಕುಮಾರಸ್ವಾಮಿಯಾ ‘ಭೈರಾದೇವಿ’ ಅವತಾರಕ್ಕೆ ವೀಕ್ಷಕರು ಫಿದಾ

ನಟಿ ರಾಧಿಕಾ ಕುಮಾರಸ್ವಾಮಿಯಾ ‘ಭೈರಾದೇವಿ’ ಅವತಾರಕ್ಕೆ ವೀಕ್ಷಕರು ಫಿದಾ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ, ಸಿನಿಮಾ
ನಟಿ ರಾಧಿಕಾ ಕುಮಾರಸ್ವಾಮಿ ಅಭಿನಯದ 'ಭೈರಾದೇವಿ' ಚಿತ್ರ ಕನ್ನಡ ಚಿತ್ರರಂಗದಲ್ಲಿ ಭಾರೀ ನಿರೀಕ್ಷೆ ಹುಟ್ಟಿಸಿದೆ. ಈ ಸಿನಿಮಾ ಬಿಡುಗಡೆಯಾಗಿದ್ದು ಸಿನಿಲೋಕದಲ್ಲಿ ವಿಶೇಷ ಪ್ರಯೋಗ ಎಂದೇ ವೀಕ್ಷಕರು ಪ್ರತಿಪಾದಿಸಿದ್ದಾರೆ. 'ಭೈರಾದೇವಿ' ಟ್ರೈಲರ್ ಕೂಡಾ ನೆಟ್ಟಿಗರ ಕುತೂಹಲದ ಕೇಂದ್ರಬಿಂದುವಾಗಿದೆ. ಶ್ರೀಜೈ ನಿರ್ದೇಶಿಸಿರುವ ಈ ಸಿನಿಮಾದಲ್ಲಿ ನಟಿ ರಾಧಿಕಾ ಕುಮಾರಸ್ವಾಮಿ ಜೊತೆ ರಮೇಶ್ ಅರವಿಂದ್ ಕೂಡಾ ಅಭಿನಯಿಸಿದ್ದಾರೆ. https://www.youtube.com/watch?v=Jr3up-ZFm4A&t=4s...
ಅರ್ಷದ್ ವಾರ್ಸಿ, ಮೆಹರ್ ವಿಜ್ ನಟನೆಯ ‘ಬಂದಾ ಸಿಂಗ್ ಚೌಧರಿ’ ಬಗ್ಗೆ ವೀಕ್ಷಕರ ಲೈಕ್ಸ್ ಹೀಗಿದೆ

ಅರ್ಷದ್ ವಾರ್ಸಿ, ಮೆಹರ್ ವಿಜ್ ನಟನೆಯ ‘ಬಂದಾ ಸಿಂಗ್ ಚೌಧರಿ’ ಬಗ್ಗೆ ವೀಕ್ಷಕರ ಲೈಕ್ಸ್ ಹೀಗಿದೆ

ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ, ಸಿನಿಮಾ
ನಟ ಅರ್ಷದ್ ವಾರ್ಸಿ ಮತ್ತು ಮೆಹರ್ ವಿಜ್ ನಟನೆಯ ಬಂದಾ ಸಿಂಗ್ 'ಚೌಧರಿ' ಚಿತ್ರ ಭಾರೀ ನಿರೀಕ್ಷೆ ಹುಟ್ಟಿಸಿತ್ತು. ವೀಕ್ಷಕರು ಕೂಡಾ ಸಿನಿಮಾ ಬಗ್ಗೆ ಫಿದಾ ಆಗಿದ್ದಾರಂತೆ. ಈ ಸಿನಿಮಾದ ಟ್ರೈಲರ್ ಕೂಡಾ ಭಾರೀ ಪ್ರತಿಕ್ರಿಯೆ ಗಿಟ್ಟಿಸಿಕೊಂಡಿದೆ. ಲೈಕ್ಸ್ ಕೂಡಾ ಹೆಚ್ಚಿನ ಪ್ರಮಾಣದಲ್ಲಿ ಸಿಕ್ಕಿದೆ. ಅದರಂತೆ ಸಿನಿಮಾ ಬಗ್ಗೆಯೂ ಜನ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ. ಈ ಚಿತ್ರವನ್ನು ಅಭಿಷೇಕ್ ಸಕ್ಸೆನಾ ನಿರ್ದೇಶಿಸಿದ್ದಾರೆ. https://www.youtube.com/watch?v=4noS-o_9q0o&t=2s...
ಚನ್ನಪಟ್ಟಣ ಬಿಜೆಪಿಗೆ, ಸಂಡೂರು ಜೆಡಿಎಸ್‌ಗೆ..? ಏನಿದು ರಹಸ್ಯ ತಂತ್ರ

ಚನ್ನಪಟ್ಟಣ ಬಿಜೆಪಿಗೆ, ಸಂಡೂರು ಜೆಡಿಎಸ್‌ಗೆ..? ಏನಿದು ರಹಸ್ಯ ತಂತ್ರ

ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ಚನ್ನಪಟ್ಟಣದ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಗಳ ಪೈಕಿ ಯಾವ ಪಕ್ಷದ ಅಭ್ಯರ್ಥಿ ಕಣಕ್ಕಿಳಿಯುತ್ತಾರೆ ಎಂಬ ಕುತೂಹಲ ಹೆಚ್ಚಾಗಿದೆ. ಇದೇ ವೇಳೆ ಕಾಂಗ್ರೆಸ್ ರಣತಂತ್ರಕ್ಕೆ ಪ್ರತಿಯಾಗಿ ಜೆಡಿಎಸ್-ಬಿಜೆಪಿ ಕ್ಷೇತ್ರಗಳ ಅದಲು ಬದಲು ಸೂತ್ರಕ್ಕೆ ಮುಂದಾದಂತಿದೆ. ಚನ್ನಪಟ್ಟಣದಲ್ಲಿ ಬಿಜೆಪಿಯ ಸಿ.ಪಿ.ಯೋಗೇಶ್ವರ್‌ ಪ್ರಬಲ ಆಕಾಂಕ್ಷಿಯಾಗಿದ್ದಾರೆ. ಜೆಡಿಎಸ್ ಮತ್ತೊಮ್ಮೆ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಸಿದ್ದತೆ ನಡೆಸುತ್ತಿದೆ. ಈ ವಿಚಾರದಲ್ಲಿ ಬಂದ ಜೆಪಿ-ಜೆಡಿಎಸ್ ನಡುವೆ ಮುಸುಕಿನ ಗುದ್ದಾಟ ನಡೆಯುತ್ತಿದೆ. ಇದೇ ವೇಳೆ, ಬೆಂಗಳೂರಿನಲ್ಲಿ ಸೋಮವಾರ ನಡೆದ ಬಿಜೆಪಿ ಕೋರ್ ಕಮಿಟಿ ಸಭೆ ವಿದ್ಯಮಾನಗಳ ಕೇಂದ್ರಬಿಂದುವಾಯಿತು. ಈಗಾಗಲೇ ಕೇಂದ್ರ ನಾಯಕರನ್ನೂ ಭೇಟಿ ಮಾಡಿದ್ದ ವಿಪಕ್ಷ ನಾಯಕ ಆರ್‌. ಅಶೋಕ್‌ ಸೇರಿದಂತೆ ಹಲವು ನಾಯಕರು ತಮ್ಮ ಅಭಿಪ್ರಾಯಗಳನ್ನು ಸಭೆಯ ಮುಂದಿಟ್ಟರು. ಸಂಡೂರನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟು ಚನ್ನಪಟ್ಟಣವನ್ನು ಬಿಜೆಪಿಗೆ ಕೇಳಲು ಸಲಹೆ ವ್ಯಕ್ತವಾಯಿತೆನ್ನಲಾಗಿದೆ. ಈ ಸಂಬಂಧ ರಾಷ್ಟ್ರೀಯ ನಾಯಕರಿಗೆ ಮನವರಿಕೆ ಮಾಡಿ, ಜೆಡಿಎಸ್‌ ಮನವೊ...