Thursday, January 29

ವೀಡಿಯೊ

‘ಗುಡ್ ಬ್ಯಾಡ್ ಅಗ್ಲಿ’: ಅಜಿತ್-ವಿಜಯ್ ಅಭಿಮಾನಿಗಳ ಮಾರಾಮಾರಿ

‘ಗುಡ್ ಬ್ಯಾಡ್ ಅಗ್ಲಿ’: ಅಜಿತ್-ವಿಜಯ್ ಅಭಿಮಾನಿಗಳ ಮಾರಾಮಾರಿ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ, ಸಿನಿಮಾ
ಕಾಲಿವುಡ್ ನಟರಾದ ಅಜಿತ್ ಕುಮಾರ್ ಹಾಗೂ ದಳಪತಿ ವಿಜಯ್ ಅಭಿಮಾನಿಗಳ ನಡುವೆ ಮತ್ತೆ ಕಾದಾಟ ನಡೆದಿದೆ. ಅಜಿತ್ ಕುಮಾರ್​ ನಟನೆಯ ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾದ ಪ್ರದರ್ಶನದ ವೇಳೆ ಈ ಗಲಾಟೆ ನಡೆದಿದೆ. ಅಜಿತ್ ಕುಮಾರ್ ನಟನೆಯ ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾ ಏಪ್ರಿಲ್ 10ರಂದು ಬಿಡುಗಡೆಯಾಗಿದ್ದು ಕೇರಳದಲ್ಲೂ ಪ್ರದರ್ಶನ ಕಾಣುತ್ತಿದೆ. ಕೇರಳದ ಪಲಕ್ಕಾಡ್​ನಲ್ಲಿರುವ ‘ಸತ್ಯ’ ಚಿತ್ರಮಂದಿರದಲ್ಲಿ ಈ ಸಿನಿಮಾ ಪ್ರದರ್ಶನ ನಡೆಯುತ್ತಿದ್ದ ಸಂದರ್ಭದಲ್ಲಿ ದಳಪತಿ ವಿಜಯ್ ಫ್ಯಾನ್ಸ್ ಹಾಗೂ ಅಜಿತ್ ಕುಮಾರ್ ಫ್ಯಾನ್ಸ್ ನಡುವೆ ಕಿತ್ತಾಟ ನಡೆದಿದೆ. ಈ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. I don't know why these illiterate Vijay Fans are coming to Show off in a crowd packed with hardcore Ajith Fans.Again balamana Adi from Thala Fans to a gang of vijay Fans those came to ruin the #GoodBadUgly celebration inside Theatre .Exclusive video from Sathya Theatre… pic.twitter.com/4DtXe86X9t— Unaɪse Reborn (@...
ಜಾತಿಗಣತಿ ಪ್ರತಿಧ್ವನಿ: ಮುಸಲ್ಮಾನರು ಹೆಚ್ಚಿನ ಸಂಖ್ಯೆಯಲ್ಲಿದ್ದರೆ ಅಲ್ಪಸಂಖ್ಯಾತ ಎಂದು ಪರಿಗಣಿಸದಿರಿ

ಜಾತಿಗಣತಿ ಪ್ರತಿಧ್ವನಿ: ಮುಸಲ್ಮಾನರು ಹೆಚ್ಚಿನ ಸಂಖ್ಯೆಯಲ್ಲಿದ್ದರೆ ಅಲ್ಪಸಂಖ್ಯಾತ ಎಂದು ಪರಿಗಣಿಸದಿರಿ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ಜಾತಿಗಣತಿ ಪ್ರಕಾರ ಮುಸಲ್ಮಾನರು ಅತೀ ಹೆಚ್ಚಿನ ಸಂಖ್ಯೆಯಲ್ಲಿರುವುದು ನಿಜವಾಗಿದ್ದರೆ ಅವರನ್ನು ಅಲ್ಪಸಂಖ್ಯಾತ ಎಂಬ ಹಣೆಪಟ್ಟಿಯಿಂದ ತೆಗೆದು ಹಾಕಿ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಮುಸಲ್ಮಾನರು ಹೆಚ್ಚಿನ ಸಂಖ್ಯೆಯಲ್ಲಿರುವುದರಿಂದ ಮೀಸಲಾತಿಯ ಅಗತ್ಯವೂ ಇಲ್ಲ ಎಂದವರು ಪ್ರತಿಪಾದಿಸಿದ್ದಾರೆ. ಮುಸಲ್ಮಾನರನ್ನು ಓಲೈಸಲು ಕಾಂಗ್ರೆಸ್‌ ಪಕ್ಷ ಹಿಂದೂಗಳನ್ನು ಜಾತಿ ಜಾತಿಗಳಾಗಿ ಭಾಗ ಮಾಡುತ್ತಿದೆ ಎಂದು ಅಶೋಕ್ ಆರೋಪಿಸಿದ್ದಾರೆ. ಜಾತಿಗಣತಿ ಪ್ರಕಾರ ಮುಸಲ್ಮಾನರು ಅತೀ ಹೆಚ್ಚಿನ ಸಂಖ್ಯೆಯಲ್ಲಿರುವುದು ನಿಜವಾಗಿದ್ದರೆ ಅವರನ್ನು ಅಲ್ಪಸಂಖ್ಯಾತ ಎಂಬ ಹಣೆಪಟ್ಟಿಯಿಂದ ತೆಗೆದು ಹಾಕಿ. ಹೆಚ್ಚಿನ ಸಂಖ್ಯೆಯಲ್ಲಿರುವುದರಿಂದ ಮೀಸಲಾತಿಯ ಅಗತ್ಯವೂ ಇಲ್ಲ. ಮುಸಲ್ಮಾನರನ್ನು ಓಲೈಸಲು ಕಾಂಗ್ರೆಸ್‌ ಪಕ್ಷ ಹಿಂದೂಗಳನ್ನು ಜಾತಿ ಜಾತಿಗಳಾಗಿ ಭಾಗ ಮಾಡುತ್ತಿದೆ.- ಶ್ರೀ @RAshokaBJP ,… pic.twitter.com/7LSzdPOU0O— BJP Karnataka (@BJP4Karnataka) April 15, 2025...
ಮೈಸೂರು ದಸರಾದಲ್ಲಿ ತುಳುನಾಡ ‘ಕಂಬಳ’ಕ್ಕೆ ಪ್ರಾತಿನಿಧ್ಯ: ಡಿಕೆಶಿ ಘೋಷಣೆ

ಮೈಸೂರು ದಸರಾದಲ್ಲಿ ತುಳುನಾಡ ‘ಕಂಬಳ’ಕ್ಕೆ ಪ್ರಾತಿನಿಧ್ಯ: ಡಿಕೆಶಿ ಘೋಷಣೆ

Focus, ಪ್ರಮುಖ ಸುದ್ದಿ, ರಾಜ್ಯ, ವೀಡಿಯೊ, ವೈವಿಧ್ಯ
ಮಂಗಳೂರು: ಈ ವರ್ಷದಿಂದ ದಸರಾ ಕ್ರೀಡಾಕೂಟದಲ್ಲಿ ಕಂಬಳ ಸೇರ್ಪಡೆಗೊಳ್ಳಲಿದೆ. ಮುಂದಿನ ವರ್ಷ ಮೈಸೂರು ದಸರಾದ ಕ್ರೀಡಾಕೂಟದಲ್ಲಿ ಕಂಬಳ ಆಯೋಜಿಸಲಾಗುತ್ತದೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಶನಿವಾರ ಮಾಡಿದ ಘೋಷಣೆಯು ತುಳುನಾಡ ಜನರ ಸಂತಸಕ್ಕೆ ಕಾರಣವಾಗಿದೆ. ಗುರುಪುರ ಮಾಣಿಬೆಟ್ಟು ಗುತ್ತಿನ ಗದ್ದೆಯಲ್ಲಿ ಶನಿವಾರ ಹೊನಲು ಬೆಳಕಿನ “ಗುರುಪುರ ಕಂಬಳೋತ್ಸವ”ದ ಸಮಾರೋಪ ಸಮಾರಂಭದಲ್ಲಿ ಡಿಕೆಶಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಂಬಳ ಕ್ರೀಡೆಯಿಂದ ನಮ್ಮ ಸಂಪ್ರದಾಯ- ಪರಂಪರೆ ಬೆಳೆಯುತ್ತಿದೆ. ಹಾಗಾಗಿ ಕರಾವಳಿ ಪ್ರದೇಶದ ಸಾಂಪ್ರದಾಯಿಕ ಕ್ರೀಡೆಯಾಗಿರುವ ಕಂಬಳವನ್ನು ಸಂರಕ್ಷಿಸಬೇಕಾಗಿದೆ ಎಂದರು. ನಮ್ಮ ಸರ್ಕಾರ ಕಂಬಳಕ್ಕೆ ಪ್ರೋತ್ಸಾಹ ನೀಡುತ್ತದೆ. ಮುಂದಿನ ವರ್ಷ ಮೈಸೂರು ದಸರಾದ ಕ್ರೀಡಾಕೂಟದಲ್ಲಿ ಕಂಬಳ ಆಯೋಜಿಸುತ್ತೇವೆ ಎಂದ ಡಿಕೆಶಿ, ಮುಂದೆ ಇದು ಪರಂಪರೆಯಾಗಿ ಉಳಿದು ಮುಂದುವರಿಯುವ ರೀತಿಯಲ್ಲಿ ಪ್ರೋತ್ಸಾಹಿಸೋಣ ಎಂದರು....
ಶಿವಣ್ಣ, ಉಪೇಂದ್ರ, ರಾಜ್ ಬಿ ಶೆಟ್ಟಿ ಅವರ ’45’ ಬಗ್ಗೆ ಹೆಚ್ಚಿದ ಕೌತುಕ

ಶಿವಣ್ಣ, ಉಪೇಂದ್ರ, ರಾಜ್ ಬಿ ಶೆಟ್ಟಿ ಅವರ ’45’ ಬಗ್ಗೆ ಹೆಚ್ಚಿದ ಕೌತುಕ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ, ಸಿನಿಮಾ
ಮುಂಬೈ: ಕನ್ನಡದ ಸೆಂಚುರಿ ಸ್ಟಾರ್ ಶಿವರಾಜ್‌ಕುಮಾರ್ ಅವರ ಬಹುನಿರೀಕ್ಷಿತ ಕನ್ನಡ ಚಿತ್ರ '45' ಟೀಸರ್ ಏಪ್ರಿಲ್ 15 ಮತ್ತು 16, 2025 ರಂದು ಭಾರತದಾದ್ಯಂತ ನಾಲ್ಕು ರಾಜ್ಯಗಳಲ್ಲಿ ಬಿಡುಗಡೆಯಾಗಲಿದೆ. https://www.youtube.com/watch?v=ZsZxyyEmGlk ಏಪ್ರಿಲ್ 15 ರಂದು ಮುಂಬೈನಲ್ಲಿ ಭವ್ಯ ಪ್ರಚಾರದ ಬ್ಲಿಟ್ಜ್ ಪ್ರಾರಂಭವಾಗಲಿದೆ. ನಂತರ ಹೈದರಾಬಾದ್‌ನಲ್ಲಿ ಸಂಜೆ ಆಚರಣೆ ನಡೆಯಲಿದೆ. ಮರುದಿನ ಏಪ್ರಿಲ್ 16 ರಂದು ಬೆಳಿಗ್ಗೆ, ತಂಡವು ಚೆನ್ನೈಗೆ ತೆರಳಲಿದ್ದು, ಕೊಚ್ಚಿಯ ಪಿವಿಆರ್ ಫೋರಂನಲ್ಲಿ ನಡೆಯುವ ಕಾರ್ಯಕ್ರಮದೊಂದಿಗೆ ಪರ್ಯಟನೆಯು ಪರಿಪೂರ್ಣವಾಗಲಿದೆಯಂತೆ. ಮಹತ್ವಾಕಾಂಕ್ಷೆಯ ಸಿನಿಮಾ ಬಿಡುಗಡೆ ಕುರಿತು ಮಾತನಾಡಿದ ನಿರ್ದೇಶಕ ಅರ್ಜುನ್ ಜನ್ಯ, "ನಾನು '45' ಚಿತ್ರಕ್ಕೆ ನನ್ನ ಹೃದಯ ಮತ್ತು ಆತ್ಮವನ್ನು ಧಾರೆಯೆರೆದಿದ್ದೇನೆ. ಇದು ಅಪಾರ ಪ್ರೀತಿ, ದೃಷ್ಟಿ ಮತ್ತು ಉತ್ಸಾಹದಿಂದ ಹೇಳಲಾದ ಕಥೆ. ಮಾಂತ್ರಿಕ ಆದರೆ ಶಕ್ತಿಶಾಲಿ ಎಂದು ಭಾವಿಸುವ ಜಗತ್ತನ್ನು ರಚಿಸಲು ಈ ಮಟ್ಟದ ಪ್ರತಿಭೆಯನ್ನು ಒಟ್ಟುಗೂಡಿಸುವುದು ಒಂದು ಕನಸಾಗಿದೆ. ಈ '45 ಪ್ಯಾನ್ ಇಂಡಿಯಾ ಟೀಸರ್ ಪ್ರವಾಸ' ದೇಶಾದ್ಯಂತದ ಪ್ರೇಕ...
ಪವನ್ ಕಲ್ಯಾಣ್ ಅವರ ‘ಹರಿ ಹರ ವೀರ ಮಲ್ಲು’ ಮೇ 9ರಂದು ಬಿಡುಗಡೆ

ಪವನ್ ಕಲ್ಯಾಣ್ ಅವರ ‘ಹರಿ ಹರ ವೀರ ಮಲ್ಲು’ ಮೇ 9ರಂದು ಬಿಡುಗಡೆ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ, ಸಿನಿಮಾ
ಮುಂಬೈ: ಹಲವು ವರ್ಷಗಳ ನಿರೀಕ್ಷೆ ಮತ್ತು ವದಂತಿಗಳ ನಂತರ, ಪವರ್‌ಸ್ಟಾರ್ ಪವನ್ ಕಲ್ಯಾಣ್ ಅವರ "ಹರಿ ಹರ ವೀರ ಮಲ್ಲು" ಈ ಬೇಸಿಗೆಯಲ್ಲಿ ತೆರೆಕಾಣಲಿದೆ. ಮೇ 9ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಎಂದು ಚಿತ್ರ ತಂಡ ಮಾಹಿತಿ ಹಂಚಿಕೊಂಡಿದೆ. ಈ ಚಿತ್ರದಲ್ಲಿ ಪವನ್ ಕಲ್ಯಾಣ್ ವೀರ ಮಲ್ಲು ಆಗಿ ರೂಪಾಂತರಗೊಳ್ಳುವುದನ್ನು ನೋಡಲಾಗುವುದು - ಶತಮಾನಗಳಿಂದ ಕಾಯುತ್ತಿರುವ ದಂತಕಥೆ ಇದಾಗಿದೆ ಎಂದು ಚಿತ್ರ ತಂಡ ಹೇಳಿದೆ. ಮೊಘಲರ ಯುಗದಲ್ಲಿನ ಯೋಜನೆಯು, ಮೊಘಲರಿಂದ ಕೊಹಿನೂರ್ ವಜ್ರವನ್ನು ಕದಿಯುವ ಕೆಲಸವನ್ನು ವಹಿಸಿಕೊಂಡಿರುವ ಅಪರಾಧಿ ವೀರ ಮಲ್ಲುವಿನ ಕಥೆಯನ್ನು ಹಂಚಿಕೊಳ್ಳುತ್ತದೆ. ಅಡೆತಡೆಗಳು ಮತ್ತು ರಾಜಕೀಯ ಬದ್ಧತೆಗಳ ನಡುವೆ ಚಿತ್ರವನ್ನು ನಿರ್ದೇಶಿಸಿದ ಎ.ಎಂ. ಜ್ಯೋತಿ ಕೃಷ್ಣ ಅವರ ನೇತೃತ್ವದಲ್ಲಿ, "ಹರಿ ಹರ ವೀರ ಮಲ್ಲು" ನಿರ್ಮಾಣಕ್ಕೆ ಈಗ ಅಂತಿಮ ಸ್ಪರ್ಶ ಸಿಕ್ಕಿದೆ. Re-recording, Dubbing, and VFX are in full swing—pushing boundaries at lightning speed.⚡🔥 We're gearing up to bring you the biggest cinematic spectacle of the summer!#HariHaraV...
ಶ್ರೀ ಕಟೀಲು ಕ್ಷೇತ್ರ ವೈಭವವನ್ನು ವರ್ಣಿಸುವ ‘ಅಪ್ಪೆ ಭ್ರಾಮರಿಯೇ..!’; ಕರಾವಳಿ ಯುವಜನರ ಪ್ರಯತ್ನಕ್ಕೆ ಆಸ್ತಿಕರಿಂದ ಸಕತ್ ಲೈಕ್ಸ್..

ಶ್ರೀ ಕಟೀಲು ಕ್ಷೇತ್ರ ವೈಭವವನ್ನು ವರ್ಣಿಸುವ ‘ಅಪ್ಪೆ ಭ್ರಾಮರಿಯೇ..!’; ಕರಾವಳಿ ಯುವಜನರ ಪ್ರಯತ್ನಕ್ಕೆ ಆಸ್ತಿಕರಿಂದ ಸಕತ್ ಲೈಕ್ಸ್..

Focus, ಆಧ್ಯಾತ್ಮ, ದೇಗುಲ ದರ್ಶನ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಮಂಗಳೂರು: ಪುರಾಣ ಪ್ರಸಿದ್ಧ ಶ್ರೀ ಕಟೀಲು ಕ್ಷೇತ್ರದಲ್ಲಿ ಇದೀಗ ವೈಭವದ ಜಾತ್ರಾ ಮಹೋತ್ಸವದ ಸಡಗರ ಆವರಿಸಿದೆ. ಕಟೀಲು ಶ್ರೀ ದುರ್ಗಾ ಪರಮೇಶ್ವರಿ ಕ್ಷೇತ್ರವು ಕರಾವಳಿಯ ಪ್ರಸಿದ್ಧ ದೇಗುಲವಾಗಿದ್ದು, ದೇಶ-ವಿದೇಶಗಳಿಂದಲೂ ಭಕ್ತರು ಈ ಜಾತ್ರೆಗೆ ಸಾಕ್ಷಿಯಾಗುತ್ತಾರೆ. ಕಟೀಲು ಕ್ಷೇತ್ರದ ಜಾತ್ರೆಯ ಸಂದರ್ಭದಲ್ಲೇ ಕರಾವಳಿಯ ಯುವಜನ ಸಮೂಹ ಶ್ರೀ ದುರ್ಗಾಪರಮೇಶ್ವರಿಯ ಮಹಿಮೆಯ ಬಗ್ಗೆ ಬೆಳಕು ಚೆಲ್ಲುವ ಹಾಡೊಂದನ್ನು ಲೋಕಾರ್ಪಣೆ ಮಾಡಿ ಗಮನಸೆಳೆದಿದ್ದಾರೆ. ಈ ಭಕ್ತಿ ಗಾನಕ್ಕೆ ಆಸ್ತಿಕರ ಪಾಳಯದಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. https://www.youtube.com/watch?v=etv5WCNznXQ ಕಟೀಲು ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಜಾತ್ರೆ ಪ್ರಯುಕ್ತ ದೇವಲೋಕ ಕ್ರಿಯೇಷನ್ಸ್ ವತಿಯಿಂದ 'ಅಪ್ಪೆ ಭ್ರಾಮರಿಯೇ' ಎಂಬ ಹೊಸ ಭಕ್ತಿಗೀತೆಯನ್ನು ಶನಿವಾರ ಬೆಳಿಗ್ಗೆ ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಜ್ಯೋತಿಗುಡ್ಡೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಬಿಡುಗಡೆಗೊಳಿಸಲಾಗಿದೆ. ಜ್ಯೋತಿಗುಡ್ಡೆ ಕ್ಷೇತ್ರದ ಅರ್ಚಕಿ ಗುಲಾಬಿ ಅಮ್ಮನವರು ಭಕ್ತಿಗೀತೆಯನ್ನು ಲೋಕಾರ್ಪಣೆ ಮಾಡಿದರು. ಸಾಫಲ್ಯ ಸೇವಾ ಸಂಘ (ರಿ) ...
ಶ್ರೀ ಕಟೀಲು ಕ್ಷೇತ್ರ ವೈಭವ.. ಇಲ್ಲಿ ನಿತ್ಯವೂ ಕೈಂಕರ್ಯ.. ಅಕ್ಷರ ದಾಸೋಹ..

ಶ್ರೀ ಕಟೀಲು ಕ್ಷೇತ್ರ ವೈಭವ.. ಇಲ್ಲಿ ನಿತ್ಯವೂ ಕೈಂಕರ್ಯ.. ಅಕ್ಷರ ದಾಸೋಹ..

Focus, ಆಧ್ಯಾತ್ಮ, ದೇಗುಲ ದರ್ಶನ, ಪ್ರಮುಖ ಸುದ್ದಿ, ರಾಜ್ಯ, ವೀಡಿಯೊ
ಮಂಗಳೂರು: 'ಕಟೀಲು' ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಒಂದು ಪುಟ್ಟ ಉರಾದರೂ ಇಲ್ಲಿನ ದೇಗುಲವು ಜಗದಗಲ ಖ್ಯಾತಿಯನ್ನು ಹೊಂದಿದೆ. ಕಟೀಲು ಶ್ರೀ ದುರ್ಗಾ ಪರಮೇಶ್ವರಿ ಕ್ಷೇತ್ರವು ಕರಾವಳಿಯ ಪ್ರಸಿದ್ಧ ದೇಗುಲವಾಗಿದ್ದು, ದೇಶ-ವಿದೇಶಗಳಿಂದಲೂ ಭಕ್ತರು ಇಲ್ಲಿಗೆ ಆಗಮಿಸುತ್ತಾರೆ. https://www.youtube.com/watch?v=etv5WCNznXQ ಮಂಗಳೂರಿನಿಂದ ಸುಮಾರು 25 ಕಿ.ಮೀ ದೂರದಲ್ಲಿರುವ ಈ ಕ್ಷೇತ್ರವು ನಂದಿನಿ ನದಿಯ ಮಧ್ಯೆ ಇದ್ದು, ಹಚ್ಚ ಹಸಿರಿನ ವನಸಿರಿಯ ಸಿಂಗಾರದಿಂದಾಗಿ ಪ್ರವಾಸಿಗರನ್ನೂ ಸೂಜಿಗಲ್ಲಿನಂತೆ ಸೆಳೆಯುತ್ತಿದೆ. ನಿತ್ಯವೂ ಭಕ್ತಸಾಗರದಿಂದ ತುಂಬಿ ತುಳುಕುತ್ತಿರುವ ಕಟೀಲು ದೇಗುಲವು ಮುಜರಾಯಿ ಇಲಾಖೆಗೊಳಪಟ್ಟ ಶ್ರೀಮಂತ ದೇಗುಲಗಳಲ್ಲೊಂದು. ಇದೀಗ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಾಲಯವು ವಾರ್ಷಿಕ ಅದ್ಧೂರಿ ಜಾತ್ರೆಗೆ ಸಾಕ್ಷಿಯಾಗುತ್ತಿದೆ. ಪ್ರತೀ ವರ್ಷ ಏಪ್ರಿಲ್ ತಿಂಗಳಲ್ಲಿ 8 ದಿನಗಳ ಕಾಲ ಈ ವೈಭವ ನೆರವೇರುತ್ತದೆ. ವೈಶಿಷ್ಟ್ಯಗಳೊಂದಿಗೆ ಮೊದಲ ದಿನ ಕೋಡಿ (ಧ್ವಜ) ಏರಿಸುವ ಮೂಲಕ ಜಾತ್ರೆ ಆರಂಭವಾಗುತ್ತದೆ. 3ನೇ ದಿನ ದೇವರ ಮೂಡು ಸವಾರಿ (ಮೂಡಣದ ದಿಕ್ಕಿಗೆ) ನಡೆಯುತ್ತದೆ. 5...
‘ಕಾಂಗ್ರೆಸ್ ಸರ್ಕಾರ ಬಡವರ ವಿರೋಧಿ’ ಎಂದ ಬಿಜೆಪಿ; ಕರಾವಳಿಯಲ್ಲಿ ಜನಾಕ್ರೋಶ ಯಾತ್ರೆ

‘ಕಾಂಗ್ರೆಸ್ ಸರ್ಕಾರ ಬಡವರ ವಿರೋಧಿ’ ಎಂದ ಬಿಜೆಪಿ; ಕರಾವಳಿಯಲ್ಲಿ ಜನಾಕ್ರೋಶ ಯಾತ್ರೆ

Focus, ಪ್ರಮುಖ ಸುದ್ದಿ, ರಾಜ್ಯ, ವೀಡಿಯೊ
ಉಡುಪಿ: ಬೆಲೆ ಏರಿಕೆ ವಿರುದ್ಧ ಬಿಜೆಪಿ ನಡೆಸುತ್ತಿರುವ ಜನಾಕ್ರೋಶ ಯಾತ್ರೆಯು ಬಿಜೆಪಿಯ ಶಕ್ಸ್ಟಿಪ್ರದರ್ಶನಕ್ಕೆ ಸಾಕ್ಷಿಯಾಗುತ್ತಿದೆ. ಉಡುಪಿಯಲ್ಲಿ ಗುರುವಾರ ನಡೆದ ಪ್ರತಿಭಟನೆಯಲ್ಲಿ ಸಾವಿರಾರು ಮಂದಿ ಪಾಲ್ಗೊಂಡಿದ್ದರು. ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ @BYVijayendra ರವರ ನೇತೃತ್ವದಲ್ಲಿ ಇಂದು ಬೆಳಿಗ್ಗೆ ಉಡುಪಿ ನಗರದಲ್ಲಿ, ಭ್ರಷ್ಟ ಕಾಂಗ್ರೆಸ್ ಸರಕಾರದ ವಿರುದ್ಧ ನಡೆದ ಜನಾಕ್ರೋಶ ಯಾತ್ರೆಯ ವಿಡಿಯೋ... ಇಂದಿನ ಬೃಹತ್ #ಜನಾಕ್ರೋಶಯಾತ್ರೆ ಯಲ್ಲಿ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ನಮ್ಮೊಂದಿಗೆ ಭಾಗವಹಿಸಿ, ನಮಗೆ ಬೆಂಬಲ ನೀಡಿ, ಭ್ರಷ್ಟ ಕಾಂಗ್ರೆಸ್‌ ಸರ್ಕಾರದ… pic.twitter.com/zdJhZBp8s1 — Yashpal Anand Suvarna (@YashpalBJP) April 10, 2025 ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ' ರಾಜ್ಯದ ಕಾಂಗ್ರೆಸ್ ಸರ್ಕಾರವು ಬಡವರ ವಿರೋಧಿ' ಎಂದರು. ಭ್ರಷ್ಟ ಹಾಗೂ ಜನವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಜನಾಕ್ರೋಶ ಯಾತ್ರೆ ನಡೆಸಲಾಲಾಗುತ್ತಿದೆ. ಬೆಲೆ ಏರಿಕೆಯ ಬರೆ ಎಳೆದು ನಿತ್ಯವೂ ಬಡವರನ್ನು ಹಿಂಡುತ್ತಿರುವ ಭ್ರಷ್ಟ ಕ...
ಬೆಲೆಬಾಳುವ ವಸ್ತುಗಳನ್ನು ಮನೆಯಲ್ಲಿಡಬೇಡಿ.. ಪ್ರವಾಸ ತೆರಳುವಾಗ ಎಚ್ಚರವಹಿಸಿ.. ಪೊಲೀಸರ ಸೂಚನೆ..

ಬೆಲೆಬಾಳುವ ವಸ್ತುಗಳನ್ನು ಮನೆಯಲ್ಲಿಡಬೇಡಿ.. ಪ್ರವಾಸ ತೆರಳುವಾಗ ಎಚ್ಚರವಹಿಸಿ.. ಪೊಲೀಸರ ಸೂಚನೆ..

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ಬೇಸಗೆ ರಜೆಯ ಸಂದರ್ಭದಲ್ಲಿ ದೂರದ ಊರಿಲಿಗಳಿಗೆ ಪ್ರವಾಸ ತೆರಳುವ ಸಂದರ್ಭದಲ್ಲಿ ಎಚ್ಚರ ವಹಿಸುವಂತೆ ಪೊಲೀಸರು ಸಾರ್ವಜನಿಕರಿಗೆ ಸಲಹೆ ನೀಡಿದ್ದಾರೆ. ಈ ಸಂಬಂಧ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ನೀಡಿರುವ ಹೇಳಿಕೆ ಗಮನಸೆಳೆದಿದೆ. ಬೆಂಗಳೂರು ನಗರದಲ್ಲಿ ಇತ್ತೀಚೆಗೆ ಕಳ್ಳತನ ಪ್ರಕರಣಗಳು ಮರುಕಳಿಸುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಎಚ್ಚರ ಅಗತ್ಯ ಎಂದವರು ಪ್ರತಿಪಾದಿಸಿದ್ದಾರೆ ದೂರದ ವೂರುಗಳಿಗೆ ಪ್ರವಾಸ ತೆರಳಿಲುವ ಸಂದರ್ಭದಲ್ಲಿ ಮನೆಗೆ ಬೀಗ ಹಾಕಿದರೂ ಹೆಚ್ಚಿನ ಎಚ್ಚರಿಕೆ ಕ್ರಮಗಳನ್ನು ವಹಿಸಬೇಕಿದೆ ಎಂದು ದಯಾನಂದ್ ಸೂಚನೆ ನೀಡಿದ್ದಾರೆ. ಪ್ರವಾಸ ತೆರಳುವ ಬೆಳೆಬಾಳುವ ವಸ್ತುಗಳನ್ನು ಬ್ಯಾಂಕಿನಲ್ಲಿ ಅಥವಾ ಲಾಕರ್‌ಗಳಲ್ಲಿ ಇಡುವುದು ಸೂಕ್ತ. ಜೊತೆಗೆ ಹೆಚ್ಚು ದಿನ ಪ್ರವಾಸ ಹೋಗುವುದಿದ್ದರೆ ಪೊಲೀಸರಿಗೆ ಮಾಹಿತಿ ನೀಡಿದಲ್ಲಿ ಪೊಲೀಸರು ಗಸ್ತು ಹೆಚ್ಚಿಸುವುದಲ್ಲದೆ, ಕಣ್ಗಾವಲು ಹಾಕಲಾಗುವುದು ಎಂದು ಹೇಳಿದ್ದಾರೆ. ಸಿಸಿಟಿವಿ ಕ್ಯಾಮೆರಾ ಅಳವಡಿಸಿಕೊಳ್ಳಬೇಕು, ಬೀಗದ ಕೀಯನ್ನು ಮನೆ ಪಕ್ಕದಲ್ಲಿ ಇಟ್ಟು ಹೋಗುವ ಅಭ್ಯಾಸ ಬೇಡ ಎಂದವರು ಹೇಳಿದ್ದಾರೆ....
‘ಓದೆಲ 2’ .. ಸಸ್ಪೆನ್ಸ್ ಹಾರರ್ ಸನ್ನಿವೇಶಗಳನ್ನು ತೆರೆದಿಟ್ಟ ಟ್ರೈಲರ್

‘ಓದೆಲ 2’ .. ಸಸ್ಪೆನ್ಸ್ ಹಾರರ್ ಸನ್ನಿವೇಶಗಳನ್ನು ತೆರೆದಿಟ್ಟ ಟ್ರೈಲರ್

Focus, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ, ಸಿನಿಮಾ
‘ಓದೆಲ 2’ ಸಿನಿಮಾದ ಟ್ರೇಲರ್​ ಬಿಡುಗಡೆ ಆಗಿದೆ. ನಟಿ ತಮನ್ನಾ ಭಾಟಿಯಾ ಹಾಗೂ ನಟ ವಸಿಷ್ಠ ಸಿಂಹ ಅಭಿನಯದ ಈ ಸಿನಿಮಾ ಹಾರರ್ ಮೂವಿ‌ ಕೂಡಾ ಹೌದು. https://youtu.be/76oCSUojxXI?si=vlQjzh7bfU0Taku0