Sunday, June 22

ವೀಡಿಯೊ

ಜೂನಿಯರ್​ ಎನ್​ಟಿಆರ್​ ನಟನೆಯ ‘ದೇವರ: ಪಾರ್ಟ್​ 1’: ಮತ್ತೊಂದು ವೀಡಿಯೋ ರಿವೀಲ್

ಜೂನಿಯರ್​ ಎನ್​ಟಿಆರ್​ ನಟನೆಯ ‘ದೇವರ: ಪಾರ್ಟ್​ 1’: ಮತ್ತೊಂದು ವೀಡಿಯೋ ರಿವೀಲ್

ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ, ವೀಡಿಯೊ, ಸಿನಿಮಾ
ಜೂನಿಯರ್​ ಎನ್​ಟಿಆರ್​ ನಟನೆಯ ‘ದೇವರ: ಪಾರ್ಟ್​ 1’ ಸಿನಿಮಾದ ಬಿಡುಗಡೆಗೆ ಸಜ್ಜಾಗಿದೆ. ಸೆಪ್ಟೆಂಬರ್​ 27ರಂದು ‘ದೇವರ’ ಸಿನಿಮಾ ಬಿಡುಗಡೆ​ ಆಗಲಿದೆ. ಇದೇ ಸಂದರ್ಭದಲ್ಲಿ 'ದೇವರ' ಚಿತ್ರದ ಮತ್ತೊಂದು ಟ್ರೇಲರ್ ಬಿಡುಗಡೆಯಾಗಿದೆ. 'ಆರ್​ಆರ್​ಆರ್​’ ಸಿನಿಮಾ ಬಳಿಕ ಜೂನಿಯರ್​ ಎನ್‌ಟಿಆರ್​ ಅವರು ಈ ಚಿತ್ರದಲ್ಲಿ ಕಮಾಲ್ ಪ್ರದರ್ಶಿಸಲಿದ್ದು, ಸಿನಿಮಾ ಬಗ್ಗೆ ಕುತೂಹಲ ಹೆಚ್ಚಾಗಿದೆ. https://youtu.be/HNYA6bqL6bU?si=nIRtqhPMISPhVIbJ...
ಪ್ರಧಾನಿ ನಿವಾಸಕ್ಕೆ ಹೊಸ ಅತಿಥಿ.. ‘ದೀಪಜ್ಯೋತಿ’ಯನ್ನು ಮುದ್ದಾಡಿದ ಮೋದಿ ಮೋಡಿಗೆ ನೆಟ್ಟಿಗರ ಸಕತ್ ಲೈಕ್ಸ್

ಪ್ರಧಾನಿ ನಿವಾಸಕ್ಕೆ ಹೊಸ ಅತಿಥಿ.. ‘ದೀಪಜ್ಯೋತಿ’ಯನ್ನು ಮುದ್ದಾಡಿದ ಮೋದಿ ಮೋಡಿಗೆ ನೆಟ್ಟಿಗರ ಸಕತ್ ಲೈಕ್ಸ್

ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸಕ್ಕೆ ಹೊಸ ಅತಿಥಿಯ ಆಗಮನವಾಗಿದೆ. ಈ ಒಂದು ಮುದ್ದಾದ ಅತಿಥಿ ಜೊತೆಗಿನ ವಿಡಿಯೋವನ್ನು ಮೋದಿಯವರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. हमारे शास्त्रों में कहा गया है - गाव: सर्वसुख प्रदा:'। लोक कल्याण मार्ग पर प्रधानमंत्री आवास परिवार में एक नए सदस्य का शुभ आगमन हुआ है। प्रधानमंत्री आवास में प्रिय गौ माता ने एक नव वत्सा को जन्म दिया है, जिसके मस्तक पर ज्योति का चिह्न है। इसलिए, मैंने इसका नाम 'दीपज्योति'… pic.twitter.com/NhAJ4DDq8K — Narendra Modi (@narendramodi) September 14, 2024 ಪ್ರಧಾನಿ ನರೇಂದ್ರ ಮೋದಿ ಅವರ ಮನೆಗೆ ಪುಟ್ಟ ಕರು ಆಗಮಿಸಿದೆ. ಆ ಮುಗ್ದ ಕರುವನ್ನು ಪ್ರಧಾನಿ ಮೋದಿ ಮುದ್ದಾಡಿದ್ದಾರೆ. ಈ ಬಗ್ಗೆ ಒಂದು ವಿಡಿಯೋವನ್ನು ಸಾಮಾಜಿಕ ಜಾಲತಾಣ 'Xನಲ್ಲಿ ಮೋದಿಯವರು ಹಂಚಿಕೊಂಡಿದ್ದು, ಕರುವಿನ ಜೊತೆ ಆಟವಾಡುವ ಸನ್ನಿವೇಶ ಅದಾಗಿದೆ. ಮೋದಿ ಹೋದಲ್ಲೆಲ್ಲ ಅವರ ಜೊತೆಯಲ್ಲೇ ಕರು ಹೋಗುತ್ತದೆ. ಮೋದಿ ದೇವರ ಕೋಣೆಯಲ್ಲಿ ಪೂಜೆಯಲ್ಲಿದ್ದಾಗಲೂ...
ಹೊಸ ನಿರೀಕ್ಷೆಯನ್ನು ಹುಟ್ಟುಹಾಕಿದ ‘ಅಮ್ಮು’

ಹೊಸ ನಿರೀಕ್ಷೆಯನ್ನು ಹುಟ್ಟುಹಾಕಿದ ‘ಅಮ್ಮು’

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ, ಸಿನಿಮಾ
ಕನ್ನಡ ಚಿತ್ರರಂಗದಲ್ಲಿ ಇದೀಗ 'ಅಮ್ಮು' ಚಿತ್ರ ಹೊಸ ನಿರೀಕ್ಷೆಯನ್ನು ಹುಟ್ಟುಹಾಕಿದೆ. ನಟ ಸ್ಮೈಲ್ ಗುರು ರಕ್ಷಿತ್ ಮತ್ತು ಅಮೃತಾ ಅಭಿನಯದ ಈ ಚಿತ್ರದ ಟೈಟಲ್ ಟೀಸರ್ ಬಿಡುಗಡೆಯಾಗಿದೆ. ಮಹೇಶ್ ಬಾಬು ನಿರ್ದೇಶನದ 'ಅಮ್ಮು' ಟೀಸರಿಗೆ ನೆಟ್ಟಿಗರು ಫಿದಾ ಆಗಿದ್ದಾರೆ. https://www.youtube.com/watch?v=VkJpLGrKEE0&t=81s
ನಟ ಕಿಚ್ಚ ಸುದೀಪ್‌ಗೆ ‘ಮ್ಯಾಕ್ಸ್’ ತಂಡದ ಅಚ್ಚರಿಯ ಗಿಫ್ಟ್ ನೀಡಿದೆ. 

ನಟ ಕಿಚ್ಚ ಸುದೀಪ್‌ಗೆ ‘ಮ್ಯಾಕ್ಸ್’ ತಂಡದ ಅಚ್ಚರಿಯ ಗಿಫ್ಟ್ ನೀಡಿದೆ. 

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ, ಸಿನಿಮಾ
ಹುಟ್ಟು ಹಬ್ಬದ ತಯಾರಿಯಲ್ಲಿರುವ ನಟ ಕಿಚ್ಚ ಸುದೀಪ್ ಅವರಿಗೆ 'ಮ್ಯಾಕ್ಸ್' ತಂಡ ಅಚ್ಚರಿಯ ಗಿಫ್ಟ್ ನೀಡಿದೆ. ʼಮ್ಯಾಕ್ಸ್‌ʼ ತಂಡವು ಕಿಚ್ಚನ ಹುಟ್ಟುಹಬ್ಬಕ್ಕೆ ʼ ಮ್ಯಾಕ್ಸಿಮಾಮ್ ಮಾಸ್‌' ಎಂಬ ಕ್ರೇಜಿ ಲಿರಿಕಲ್‌ ವಿಡಿಯೋ ಹಾಡನ್ನು ರಿಲೀಸ್‌ ಮಾಡಿದೆ. ಈ ವೀಡಿಯೋದಲ್ಲಿ ಸುದೀಪ್ ರಗಡ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಈ ವೀಡಿಯೋ ಬಗ್ಗೆ ನೆಟ್ಟಿಗರಿಂದ ಸಕತ್ ಲೈಕ್ಸ್ ಸಿಕ್ಕಿದೆ. https://youtu.be/fgbZGDjzXUc?si=hFMZn2seimV9WZHc...
ನೀರಿನಲ್ಲಿ ಮುಳುಗಿದ ಸಿಲಿಕಾನ್ ಸಿಟಿ..! ಇದೇನಾ ಬ್ರ್ಯಾಂಡ್ ಬೆಂಗಳೂರು?

ನೀರಿನಲ್ಲಿ ಮುಳುಗಿದ ಸಿಲಿಕಾನ್ ಸಿಟಿ..! ಇದೇನಾ ಬ್ರ್ಯಾಂಡ್ ಬೆಂಗಳೂರು?

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ಭಾರೀ ಮಳೆಯಿಂದಾಗಿ ರಾಜಧಾನಿ ಬೆಂಗಳೂರಿನಲ್ಲಿ ಜನರು ಪರದಾಡುವಂತಾಗಿದೆ. ಸೋಮವಾರ ಬೆಳಿಗ್ಗೆ ಸುರಿದ ಧಾರಾಕಾರ ಮಳೆಯಿಂದಾಗಿ ಹಲವು ಬಡಾವಣೆಗಳಲ್ಲಿ ಜನಜೀವನ ಏರುಪೇರಾಯಿತು. ಪ್ರಮುಖ ರಸ್ತೆಗಳಲ್ಲಿ ನೀರು ತುಂಬಿ ವಾಹನ ಸಂಚಾರಕ್ಕೆ ಅಡ್ಡಿಯಾಯಿತು. ಇದರಿಂದಾಗಿ ಬೆಳಿಗ್ಗೆ ಕೆಲಸಕ್ಕೆಂದು ತೆರಳಿದ ಮಂದಿ ಸಂಕಷ್ಟ ಅನುಭವಿಸುವಂತಾಯಿತು. ರಾಜಧಾನಿಯಲ್ಲಿ ಸರ್ಕಾರದ ನಿರ್ಲಕ್ಷ್ಯ ಹಾಗೂ ಬಿಬಿಎಂಪಿ ಅಧಿಕಾರಿಗಳ ಅಸಡ್ಡೆಯಿಂದಾಗಿ ಮಳೆ ಸಂದರ್ಭಗಳಲ್ಲಿ ಆಗಾಗ್ಗೆ ಈ ರೀತಿಯ ಪರಿಸ್ಥಿತಿ ನಿರ್ಮಾಣವಾಗುತ್ತಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ಈ ಪರಿಸ್ಥಿತಿ ಹಿನ್ನೆಲೆಯಲ್ಲಿ ಜಾತ್ಯತೀತ ಜನತಾ ದಳ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಡಿಸಿಎಂ ಇದೇನಾ ಬ್ರ್ಯಾಂಡ್ ಬೆಂಗಳೂರು..? ಎಂದು ಜೆಡಿಎಸ್ ಪ್ರಶ್ನಿಸಿದೆ. ಡಿಸಿಎಂ ಇದೇನಾ ಬ್ರ್ಯಾಂಡ್ ಬೆಂಗಳೂರು..? ನೀರಿನಲ್ಲಿ ಮುಳುಗಿದ ಸಿಲಿಕಾನ್ ಸಿಟಿ..! ಡಿಸಿಎಂ @DKShivakumar ಅವರೇ ಇದೇನಾ ನಿಮ್ಮ ಬ್ರ್ಯಾಂಡ್ ಬೆಂಗಳೂರು..? ಉತ್ತರಿಸಿ ಬೆಂಗಳೂರು ನಗರಾಭಿವೃದ್ಧಿ ಸಚಿವರೇ... ಕೇವಲ 3-4 ಗಂಟೆ ಸುರಿದ ಮಳ...
ಕಸಾಯಿಖಾನೆಗೆ ಸಾಗಿಸುತ್ತಿದ್ದ ಗೋವುಗಳನ್ನು ರಕ್ಷಿಸಿದ ಹಿಂದೂ ಹೋರಾಟಗಾರ್ತಿ; ವೀಡಿಯೋ ವೈರಲ್

ಕಸಾಯಿಖಾನೆಗೆ ಸಾಗಿಸುತ್ತಿದ್ದ ಗೋವುಗಳನ್ನು ರಕ್ಷಿಸಿದ ಹಿಂದೂ ಹೋರಾಟಗಾರ್ತಿ; ವೀಡಿಯೋ ವೈರಲ್

ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ, ವೀಡಿಯೊ
ರೀಲ್ಸ್ ಮಾಡೋ ಹೆಣ್ಣುಮಕ್ಕಳ ವಿಡಿಯೋ ಶೇರ್ ಮಾಡೋ ಬದಲು ಇಂತಹ ಹೆಣ್ಣುಮಕ್ಕಳ ವಿಡಿಯೋ ಶೇರ್ ಮಾಡಿ ಅವರಿಗೆ ಪ್ರೋತ್ಸಾಹ ನೀಡಿ 🙏🙏🙏 ನಿಜಕ್ಕೂ ಈ ಹೆಣ್ಣುಮಗಳ ಧೈರ್ಯ ಮೆಚ್ಚಬೇಕು ಕಸಾಯಿಖಾನೆಗೆ ಹೋಗುತಿದ್ದ ಗೋವುಗಳನ್ನು ರಕ್ಷಿಸಿದ ಹಿಂದೂ ಹೋರಾಟಗಾರ್ತಿಗೆ ಸಮಸ್ತ ಹಿಂದೂ ಕಾರ್ಯಕರ್ತರ ಪರವಾಗಿ ಒಂದು ಮೆಚ್ಚುಗೆ ಇರಲಿ 🙏#ಗೋರಕ್ಷಕಿ pic.twitter.com/TR2j8Q0HGM — Puneeth Kerehalli (@Puneeth74353549) August 11, 2024...
ವಿಧಾನಸಭೆ ವಿಸರ್ಜಿಸಿ ಚುನಾವಣೆಗೆ ಹೋಗೋಣ’: ಕೈ ನಾಯಕರ ವಿರುದ್ದ ತೊಡೆ ತಟ್ಟಿದ ಬಿಎಸ್‌ವೈ

ವಿಧಾನಸಭೆ ವಿಸರ್ಜಿಸಿ ಚುನಾವಣೆಗೆ ಹೋಗೋಣ’: ಕೈ ನಾಯಕರ ವಿರುದ್ದ ತೊಡೆ ತಟ್ಟಿದ ಬಿಎಸ್‌ವೈ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಮೈಸೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುವವರೆಗೂ ವಿರಮಿಸಲ್ಲ ಎಂದಿರುವ ಬಿಜೆಪಿ ನಾಯಕ ಬಿ.ಎಸ್.ಯಡಿಯೂರಪ್ಪ, ತಾಕತ್ತಿದ್ದರೇ ವಿಧಾನಸಭೆ ವಿಸರ್ಜಿಸಿ, ಚುನಾವಣೆಗೆ ಹೋಗೋಣ ಎಂದು ಕಾಂಗ್ರೆಸ್ ನಾಯಕರಿಗೆ ಸವಾಲು ಹಾಕಿದ್ದಾರೆ. ಮೈಸೂರು ಚಲೋ ಪಾದಯಾತ್ರೆ ಯ ಸಮಾರೋಪ ಸಂದರ್ಭದಲ್ಲಿ ಮಾತನಾಡಿರುವ ಯಡಿಯೂರಪ್ಪ ಸಿಎಂ ಸಿದ್ದರಾಮಯ್ಯನವರೇ, ನನ್ನ ಬದುಕಿನ ಕೊನೆಯುಸಿರು ಇರುವವರೆಗೆ ರಾಜಕೀಯದಲ್ಲಿದ್ದು, ನಿಮ್ಮನ್ನು ಮನೆಗೆ ಕಳುಹಿಸವರೆಗೂ ಹೋರಾಟ ಮಾಡುತ್ತೇನೆ ಎಂದರು. ಸಿಎಂ ಸಿದ್ದರಾಮಯ್ಯನವರೇ, ನನ್ನ ಬದುಕಿನ ಕೊನೆಯುಸಿರು ಇರುವವರೆಗೆ ರಾಜಕೀಯದಲ್ಲಿದ್ದು, ನಿಮ್ಮನ್ನು ಮನೆಗೆ ಕಳುಹಿಸವರೆಗೂ ಹೋರಾಟ ಮಾಡುತ್ತೇನೆ. ಕಾಂಗ್ರೆಸ್‌ ಸರ್ಕಾರದ ಭ್ರಷ್ಟಾಚಾರಕ್ಕೆ ರಾಜ್ಯದ ಜನರು ಬೇಸತ್ತಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ಅವರೇ ನಿಮ್ಮ ಪಾಪದ ಕೊಡ ತುಂಬಿದೆ. ಇನ್ನೊಬ್ಬರ ಕುರಿತು ಹಗುರವಾಗಿ ಮಾತನಾಡುವುದು ಬಿಟ್ಟು,… pic.twitter.com/NMsTzVodLX — BJP Karnataka (@BJP4Karnataka) August 10, 2024   ಕಾಂಗ್ರೆಸ್‌ ಸರ್ಕಾರದ ಭ್ರಷ್ಟಾಚಾರಕ್ಕೆ ರಾಜ್ಯದ ಜನರು ಬೇಸತ್ತಿದ್ದಾ...
ಬ್ರೆಜಿಲ್ ವಿಮಾನ ದುರಂತ; 62 ಮಂದಿ ಸಾವು; ವಿಮಾನ ಪತನದ ವೀಡಿಯೋ ವೈರಲ್

ಬ್ರೆಜಿಲ್ ವಿಮಾನ ದುರಂತ; 62 ಮಂದಿ ಸಾವು; ವಿಮಾನ ಪತನದ ವೀಡಿಯೋ ವೈರಲ್

ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ
ಸಾವೊ ಪೌಲೋ: ಬ್ರೆಜಿಲ್‌ನ ಸಾವೊ ಪಾಲೊ ಬಳಿ ಟರ್ಬೊಪ್ರೊಪ್ ವಿಮಾನ ಪತನಗೊಂಡಿದ್ದು ಅದರಲ್ಲಿದ್ದ ಸಿಬ್ಬಂದಿ ಹಾಗೂ ಪ್ರಯಾಣಿಕರು ಸೇರಿ 62 ಮಂದಿ ಸಾವನ್ನಪ್ಪಿದ್ದಾರೆ. ಶುಕ್ರವಾರ ಈ ದುರಂತ ಸಂಭವಿಸಿದೆ. The crash occurred in the Capela neighborhood in Vinhedo (San Paulo). According to the Sao Paulo Fire Department, seven teams are on site. Initial information is that it was a twin-engine passenger plane, model ATR-72, that left Cascavel bound for Guarulhos. According to the… pic.twitter.com/B1mlKXTwEG — Sputnik (@SputnikInt) August 9, 2024 ಕ್ಯಾಸ್ಕಾವೆಲ್‌ನಿಂದ ಸಾವೊ ಪೌಲೋನತ್ತ ಈ ವಿಮಾನ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿತ್ತು. ಸಾವೊ ಪಾಲೊದಿಂದ ಸುಮಾರು 50 ಮೈಲು ದೂರದಲ್ಲಿರುವ ವಿನ್ಹೆಡೊ ಪಟ್ಟಣದಲ್ಲಿ ಪತನಗೊಂಡಿದೆ. ಬಾನೆತ್ತರದಲ್ಲಿ ವಿಮಾನ ಪತನಗೊಂಡ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಆ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. The crash occurred in the Capela neighbo...