Thursday, April 2

ವೀಡಿಯೊ

‘ಒಂದು‌ ಮಚ್ಚಿನ ಕಥೆ’: ಬಹಿರಂಗ ಕ್ಷಮೆ ಯಾಚಿಸಿದ ವಿನಯ್

‘ಒಂದು‌ ಮಚ್ಚಿನ ಕಥೆ’: ಬಹಿರಂಗ ಕ್ಷಮೆ ಯಾಚಿಸಿದ ವಿನಯ್

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ, ಸಿನಿಮಾ
ಬೆಂಗಳೂರು: ಬಿಗ್ ಬಾಸ್ ರಿಯಾಲಿಟಿ ಶೋ‌ ಮೂಲಕ ಅಭಿಮಾನಿಗಳನ್ನು ಸಂಪಾದಿಸಿರುವ ರಜತ್ ಹಾಗೂ ವಿನಯ್ ಗೌಡ 'ಒಂದು‌ ಮಚ್ಚಿನ ಕಥೆ'ಯಿಂದಾಗಿ ವಿಲನ್ ಎನಿಸಿಕೊಂಡರು. ಪೊಲೀಸರಿಂದ ಬಂಧನಕ್ಕೊಳಗಾಗಿ ಜೈಲು ಹಕ್ಕಿಗಳಾದ ಈ ಇಬ್ಬರು ಸೆಲೆಬ್ರೆಟಿಗಳು ಇದೀಗ ಜಾಮೀನಿನ‌ ಮೂಲಕ ಬಿಡುಗಡೆಯಾಗಿದ್ದಾರೆ.ಜೈಲಿನಿಂದ ಬಿಡುಗಡೆಯಾಗಿರುವ ವಿನಯ್ ಅಭಿಮಾನಿಗಳಲ್ಲಿ ಕ್ಷಮೆಯಾಚಿಸಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಮೂಲಕ ಅವರು ಕ್ಷಮೆಕೋರಿದ್ದಾರೆ. View this post on Instagram  A post shared by Vinay Gowda (@vinaygowdaactor)'ದಯವಿಟ್ಟು ನನ್ನನ್ನು ಕ್ಷಮಿಸಿ' ಎಂದಿರುವ ವಿನಯ್, ಮಚ್ಚು ಇಡ್ಕೊಂಡು ವಿಡಿಯೋ ಮಾಡಬಾರದಿತ್ತು. ಇದರಿಂದ ತೊಂದರೆ ಆಗಿದೆ. ನನ್ನಿಂದ ತಪ್ಪಾಗಿದೆ' ಎಂದಿದ್ದಾರೆ.ಇದು ಇಷ್ಟು ದೊಡ್ಡ ಸಮಸ್ಯೆ ತಂದುಕೊಡುತ್ತದೆ ಅಂಥ ಅಂದ್ಕೊಡಿರಲಿಲ್ಲ. ನನ್ನ ಎಚ್ಚರಿಕೆಯಲ್ಲಿ ನಾನು ಇರಬೇಕಾಗಿತ್ತು. ನಾನು ಈ ರೀತಿ ಮೆಸೇಜ್ ನನ್ನ ಫಾಲೋವರ್ಸ್‌ಗೆ ಕೊಡಬಾರದಿತ್ತು ಕ್ಷಮಿಸಿ' ಎಂದವರು ಹೇಳಿರುವ ವೀಡಿಯೋ ಗಮನಸೆಳೆದಿದೆ....
ಮ್ಯಾನ್ಮಾರ್-ಥೈಲ್ಯಾಂಡ್‌ ಭೂಕಂಪ; ಸಾವಿರಕ್ಕೂ ಹೆಚ್ಚು ಮಂದಿ ಸಾವು

ಮ್ಯಾನ್ಮಾರ್-ಥೈಲ್ಯಾಂಡ್‌ ಭೂಕಂಪ; ಸಾವಿರಕ್ಕೂ ಹೆಚ್ಚು ಮಂದಿ ಸಾವು

Focus, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ
ಮ್ಯಾನ್ಮಾರ್: ಭೀಕರ ಭೂಕಂಪ ಮ್ಯಾನ್ಮಾರ್ ಮತ್ತು ಥೈಲ್ಯಾಂಡ್‌ ದೇಶಗಳನ್ನು ಸ್ಮಶಾನವನ್ನಾಗಿಸಿದೆ. ಶುಕ್ರವಾರ ಮಧ್ಯಾಹ್ನ ಸಂಭವಿಸಿದ ಪ್ರಬಲ ಭೂಕಂಪ ಘಟನೆಗಳಲ್ಲಿ ಸಾವನ್ನಪ್ಪಿದವರ ಸಂಖ್ಯೆ ಸಾವಿರ ದಾಟಿದೆ. Earthquake sum up 3pm (Mynamar/Thailand)- 7.7 quake hit near Mandalay/Myanmar- Hundreds of homes collapsed (various Myanmar cities)- Strong shocks in Thailand + multiple building collapse in Bangkok - USGS predicts thousands of people dead(Bangkok clips from social media:) pic.twitter.com/kJodTn6BIg— Florian Witulski (@vaitor) March 28, 2025ಎರಡೂ ದೇಶಗಳಲ್ಲಿ ಕಟ್ಟಡಗಳು, ಸೇತುವೆಗಳು, ರಸ್ತೆಗಳು ಕುಸಿದಿದ್ದು ಅಪಾರ ಪ್ರಮಾಣದ ಹಾನಿ ಸಂಭವಿಸಿದೆ. ಅನೇಕ ಕಟ್ಟಡಗಳು ಕುಸಿದು ಹಿಂದೆಂದೂ ಕಂಡರಿಯದ ರೀತಿ ಮಾರಣಹೋಮವೇ ಸಂಭವಿಸಿದೆ.ಮ್ಯಾನ್ಮಾರ್‌ ಸರ್ಕಾರದ ಮೂಲಗಳ ಪ್ರಕಾರ ಭೀಕರ ಭೂಕಂಪದಲ್ಲಿ ಮೃತಪಟ್ಟವರ ಸಂಖ್ಯೆ ಸುಮಾರು 1000ಕ್ಕೆ ಏರಿಕೆಯಾಗಿದೆ. 2 ಸಾವಿರಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ...
ಅಕ್ರಮ ನಿರ್ಮಾಣಗಳನ್ನು ಮುಟ್ಟುಗೋಲು ಹಾಕಿಕೊಳ್ಳುವ ಅವಕಾಶ ಪಾಲಿಕೆಗೆ

ಅಕ್ರಮ ನಿರ್ಮಾಣಗಳನ್ನು ಮುಟ್ಟುಗೋಲು ಹಾಕಿಕೊಳ್ಳುವ ಅವಕಾಶ ಪಾಲಿಕೆಗೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ರಾಜಧಾನಿ ಬೆಂಗಳೂರು ನಗರದ ಸುಮಾರು 7 ಲಕ್ಷ ಮನೆಗಳು ತೆರಿಗೆ ಕಟ್ಟಿರಲಿಲ್ಲ, ಇವುಗಳಲ್ಲಿ 1 ಲಕ್ಷ ಮನೆಗಳು ತೆರಿಗೆ ವ್ಯಾಪ್ತಿಗೆ ಬಂದಿದ್ದು, ಇನ್ನೂ 6 ಲಕ್ಷ ಮನೆಗಳನ್ನು ತೆರಿಗೆ ವ್ಯಾಪ್ತಿಗೆ ತರಬೇಕಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.ಆದ ಕಾರಣ ಒಂದು ಬಾರಿ ಪಾವತಿಗೆ ಅವಕಾಶ (ಓಟಿಎಸ್) ಮಾಡಿಕೊಡಲಾಯಿತು ಎಂದವರು ತಿಳಿಸಿದ್ದಾರೆ. ಬೆಂಗಳೂರು ನಗರದ ಸುಮಾರು 7 ಲಕ್ಷ ಮನೆಗಳು ತೆರಿಗೆ ಕಟ್ಟಿರಲಿಲ್ಲ, ಇವುಗಳಲ್ಲಿ 1 ಲಕ್ಷ ಮನೆಗಳು ತೆರಿಗೆ ವ್ಯಾಪ್ತಿಗೆ ಬಂದಿದ್ದು, ಇನ್ನೂ 6 ಲಕ್ಷ ಮನೆಗಳನ್ನು ತೆರಿಗೆ ವ್ಯಾಪ್ತಿಗೆ ತರಬೇಕಿದೆ.ಆದ ಕಾರಣ ಒಂದು ಬಾರಿ ಪಾವತಿಗೆ ಅವಕಾಶ (ಓಟಿಎಸ್) ಮಾಡಿಕೊಡಲಾಯಿತು.ಅಕ್ರಮ ನಿರ್ಮಾಣಗಳನ್ನು ಮುಟ್ಟುಗೋಲು ಹಾಕಿಕೊಳ್ಳುವ ಅವಕಾಶ ಪಾಲಿಕೆಗೆ… pic.twitter.com/EMoxcPj2se— Karnataka Congress (@INCKarnataka) March 26, 2025ಅಕ್ರಮ ನಿರ್ಮಾಣಗಳನ್ನು ಮುಟ್ಟುಗೋಲು ಹಾಕಿಕೊಳ್ಳುವ ಅವಕಾಶ ಪಾಲಿಕೆಗೆ ಇರಲಿಲ್ಲ. ಕಳೆದ ವಾರ ಸದನದಲ್ಲಿ ಈ ಬಗ್ಗೆ ವಿಧೇಯಕ ಅಂಗೀಕಾರವಾಗಿದೆ ಎಂದವರು ಸರ್ಕಾರದ ನಡೆಯನ್ನು ಸಮರ್...
ಫ್ರಾನ್ಸ್ ನಲ್ಲಿ ಏರ್ ಶೋ ವೇಳೆ ಭೀಕರ ದುರಂತ: ಬಾನಂಗಳದಲ್ಲಿ ವಿಮಾನಗಳ ಡಿಕ್ಕಿ

ಫ್ರಾನ್ಸ್ ನಲ್ಲಿ ಏರ್ ಶೋ ವೇಳೆ ಭೀಕರ ದುರಂತ: ಬಾನಂಗಳದಲ್ಲಿ ವಿಮಾನಗಳ ಡಿಕ್ಕಿ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ
ಪ್ಯಾರಿಸ್: ಫ್ರಾನ್ಸ್ ನಲ್ಲಿ ಏರ್ ಶೋ ವೇಳೆ ಭೀಕರ ವಿಮಾನ ದುರಂತ ಸಂಭವಿಸಿದೆ. ಏರ್ ಶೋ ವೇಳೆ ಮಂಗಳವಾರ ಎರಡು ವಿಮಾನಗಳು ಢಿಕ್ಕಿಯಾಗಿ ಮೂವರು ಗಾಯಗೊಂಡಿದ್ದಾರೆ.🇫🇷 Two Jets collided at an airshow in France today.Another plane crashed this week at an Air Show in South Africa.Too many coincidences involving planes now. pic.twitter.com/xlJgtadlCj — Concerned Citizen (@BGatesIsaPyscho) March 25, 2025ಫ್ರಾನ್ಸ್‌ನ ಈಶಾನ್ಯ ವಾಯುನೆಲೆಯಲ್ಲಿ ಫ್ರೆಂಚ್ ವಾಯುಪಡೆಯ ಎರಡು ವಿಮಾನಗಳು ಬಾನಂಗಳದಲ್ಲಿ ಢಿಕ್ಕಿ ಹೊಡೆದಿವೆ. ಆಲ್ಫಾ ಜೆಟ್ ವಿಮಾನಗಳು ಡಿಕ್ಕಿ ಹೊಡೆಡಿದ್ದು, ಬೆಂಕಿ ಕಾಣಿಸಿಕೊಂಡಿತು. ಈ ದುರ್ಘಟನೆಯಲ್ಲಿ ಗಾಯಗೊಂಡಿರುವ ಮೂವರು ಪೈಲೆಟ್'ಗಳು ಪ್ರಜ್ಞಾಹೀನ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ....
ಶಿವರಾಜ್‌ಕುಮಾರ್ ಪುತ್ರಿ ನಿವೇದಿತಾರ ಚೊಚ್ಚಲ ಸಿನಿಮಾ ‘ಫೈರ್‌ ಫ್ಲೈ’ ಹಾಡಿಗೆ ಸಿನಿರಸಿಕರು ಫಿದಾ

ಶಿವರಾಜ್‌ಕುಮಾರ್ ಪುತ್ರಿ ನಿವೇದಿತಾರ ಚೊಚ್ಚಲ ಸಿನಿಮಾ ‘ಫೈರ್‌ ಫ್ಲೈ’ ಹಾಡಿಗೆ ಸಿನಿರಸಿಕರು ಫಿದಾ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ, ಸಿನಿಮಾ
ಶಿವರಾಜ್‌ಕುಮಾರ್ ಪುತ್ರಿ ನಿವೇದಿತಾ ಅವರ ಚೊಚ್ಚಲ ನಿರ್ಮಾಣದ 'ಫೈರ್‌ ಫ್ಲೈ' ಸಿನಿಲೋಕದಲ್ಲಿ ಕುತೂಹಲದ ಕೇಂದ್ರಬಿಂದುವಾಗಿದೆ. ಶ್ರೀ ಮುತ್ತು ಸಿನಿ ಸರ್ವೀಸಸ್ ಬ್ಯಾನರ್ ಅಡಿಯಲ್ಲಿ ನಿವೇದಿತಾ ಶಿವರಾಜ್‌ಕುಮಾರ್ ಅವರು 'ಫೈರ್‌ ಫ್ಲೈ' ಚಿತ್ರವನ್ನು ನಿರ್ಮಿಸಿದ್ದಾರೆ. ಏಪ್ರಿಲ್ 24 ರಂದು ರಾಜ್ಯದಾದ್ಯಂತ ಚಿತ್ರಮಂದಿರಗಳಲ್ಲಿ ಈ ಸಿನಿಮಾ ತೆರೆ ಕಾಣಲಿದೆ.https://www.youtube.com/watch?v=Di5khQ1Tpgcಈ ಚಿತ್ರದ ಮೊದಲ ಹಾಡನ್ನು ಆನಂದ್ ಆಡಿಯೋ ಮ್ಯೂಸಿಕ್ ಲೇಬಲ್ ಮೂಲಕ ಬಿಡುಗಡೆ ಮಾಡಲಾಗಿದೆ. 'ಇನ್ ದಿ ನೈಟ್' ಎಂಬ ಶೀರ್ಷಿಕೆಯಲ್ಲಿ ಈ ಹಾಡು ಸಿನಿರಸಿಕರ ಮೆಚ್ಚುಗೆ ಗಳಿಸಿದೆ. ಪಿಲ್ ಕಪಿಲನ್ ಹಾಡಿರುವ ಈ ಹಾಡಿಗೆ ಧನಂಜಯ್ ರಂಜನ್ ಸಾಹಿತ್ಯ ಬರೆದಿದ್ದು, ಚರಣ್ ರಾಜ್ ಸಂಗೀತ ಸಂಯೋಜಿಸಿದ್ದಾರೆ.ವಂಶಿ ನಿರ್ದೇಶನದ 'ಫೈರ್‌ಫ್ಲೈ' ಚಿತ್ರದಲ್ಲಿ ನಾಯಕರಾಗಿ ವಂಶಿ ಅವರೇ ನಟಿಸಿದ್ದು, ಸುಧಾರಾಣಿ, ಶೀತಲ್ ಶೆಟ್ಟಿ, ಆನಂದ್ ನೀನಾಸಂ, ಅಚ್ಯುತ್ ಕುಮಾರ್ ಮೊದಾಲದವರು ಪತ್ರಗಳನ್ನು ಹಂಚಿಕೊಂಡಿದ್ದಾರೆ....
ಬಹುನಿರೀಕ್ಷಿತ ‘ಆದ್ರಿಶ್ಯಂ 2—ದಿ ಇನ್ವಿಸಿಬಲ್ ಹೀರೋಸ್’ ಚಿತ್ರ ಇದೀಗ ಎಲ್ಲರ ಕೌತುಕ

ಬಹುನಿರೀಕ್ಷಿತ ‘ಆದ್ರಿಶ್ಯಂ 2—ದಿ ಇನ್ವಿಸಿಬಲ್ ಹೀರೋಸ್’ ಚಿತ್ರ ಇದೀಗ ಎಲ್ಲರ ಕೌತುಕ

Focus, Update Videos, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ, ಸಿನಿಮಾ
ಮುಂಬೈ: ಬಹುನಿರೀಕ್ಷಿತ 'ಆದ್ರಿಶ್ಯಂ 2—ದಿ ಇನ್ವಿಸಿಬಲ್ ಹೀರೋಸ್' ಚಿತ್ರದ ಟ್ರೇಲರ್‌ ಬಿಡುಗಡೆಯಾಗಿದೆ. ಇದರಲ್ಲಿ ನಟ ಐಜಾಜ್ ಖಾನ್ ರಹಸ್ಯ ಏಜೆಂಟ್ ಪೂಜಾ ಗೋರ್ ಅವರೊಂದಿಗೆ ಸೇರಿಕೊಂಡು ಅಪಾಯಕಾರಿ ಶತ್ರುಗಳ ವಿರುದ್ಧ ಹೋರಾಡುತ್ತಿರುವ ದೃಶ್ಯ ರೋಮಾಂಚನ ಅನುಭವ ನೀಡುತ್ತಿದೆ.https://www.youtube.com/watch?v=0I7PwBoIcuUಸಾಮಾಜಿಕ ಮಾಧ್ಯಮದಲ್ಲಿ ಕುತೂಹಲಕಾರಿ ಟ್ರೇಲರ್ ಅನ್ನು ನಿರ್ಮಾಪಕರು ಬಿಡುಗಡೆ ಮಾಡಿದ್ದಾರೆ. 'ಬೆದರಿಕೆ ಹೆಚ್ಚಿದೆ, ಮಿಷನ್ ಹೆಚ್ಚು ಮಾರಕವಾಗಿದೆ. ಮತ್ತು ಅನಾಮಿಕರೂ ಸಿದ್ಧರಾಗಿದ್ದಾರ' ಎಂಬ ಒಗಟು ಒಗಟಾದ ಶೀರ್ಷಿಕೆಯಿಂದ ಈ ಟ್ರೇಲರ್ ಗಮನಸೆಳೆದಿದೆ. ಐಜಾಜ್ ಖಾನ್ ಮತ್ತು ಪೂಜಾ ಗೋರ್ ಅವರನ್ನು ಅದ್ಭುತ್ಯಂ 2 ನಲ್ಲಿ ವೀಕ್ಷಿಸಿ - ಏಪ್ರಿಲ್ 4 ರಿಂದ ಸೋನಿ ಯಲ್ಲಿ ಸ್ಟ್ರೀಮಿಂಗ್ ಆಗಲಿದೆ.ಥ್ರಿಲ್ಲರ್ ಚಿತ್ರದಲ್ಲಿ ರವಿವರ್ಮಾ ಪಾತ್ರವನ್ನು ಮತ್ತೆ ನಿರ್ವಹಿಸುತ್ತಿರುವ ಐಜಾಜ್ ತಮ್ಮ ಉತ್ಸಾಹವನ್ನು ಹಂಚಿಕೊಂಡಿದ್ದಾರೆ. 'ಆದೃಶ್ಯಂ 2 ದೊಡ್ಡದಾಗಿದೆ, ದಿಟ್ಟ ಮತ್ತು ಹೆಚ್ಚು ತೀವ್ರವಾಗಿದೆ. ಈ ಸೀಸನ್‌ನಲ್ಲಿ ರವಿ ಒಬ್ಬಂಟಿಯಾಗಿ ಹೋರಾಡುತ್ತಿಲ್ಲ. ಪೂಜಾ ಗೋರ್ ನಿರ್...
ಭಾರೀ ಮಳೆ; ಬೆಂಗಳೂರಿನಲ್ಲಿ ಅವಾಂತರ, ಮರದ ಕೊಂಬೆ ಬಿದ್ದು ಮಗು ಸಾವು

ಭಾರೀ ಮಳೆ; ಬೆಂಗಳೂರಿನಲ್ಲಿ ಅವಾಂತರ, ಮರದ ಕೊಂಬೆ ಬಿದ್ದು ಮಗು ಸಾವು

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಶನಿವಾರ ಭಾರೀ ಮಳೆಯಾಗಿದೆ. ಬೆಂಗಳೂರು ನಗರದಲ್ಲಂತೂ ಮಳೆ ಅವಾಂತರವನ್ನೇ ಸೃಷ್ಟಿಸಿದೆ. VIDEO | Rains brought respite from the heat to Bengaluru residents, but they also caused waterlogging and traffic congestion across several parts of the city on Saturday evening. The India Meteorological Department said Bengaluru city recorded 3.6 mm of rainfall with… pic.twitter.com/xD7AVhH9Ge— Press Trust of India (@PTI_News) March 22, 2025 ಈ ನಡುವೆ, ಮಳೆ ಸಂದರ್ಭದಲ್ಲೇ, ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದ ಪರಿಣಾಮ ಮೂರು ವರ್ಷದ ಹೆಣ್ಣುಮಗು ಸಾವನ್ನಪ್ಪಿ ಘಟನೆ ಮನಕಲಕುವಂತಿದೆ. ಪುಲಕೇಶಿನಗರ ಪೊಲೀಸ್ ಠಾಣಾ ವ್ಯಾಪ್ತಿಯ ಜೀವನಹಳ್ಳಿಯಲ್ಲಿ ರಾತ್ರಿ ಈ ಘಟನೆ ನಡೆದಿದೆ. ಗಾಳಿ ಮಳೆಗೆ ರಸ್ತೆ ಬದಿ ಮರ ಬೈಕ್ ಮೇಲೆ ಬಿದ್ದಿದೆ. ಬೈಕ್ ನಲ್ಲಿತಂದೆ ಜೊತೆ ತೆರಳುತ್ತಿದ್ದ ರಕ್ಷಾ ಎಂಬ ಮಗುವೀಣೆ ತಲೆ ಮೇಲೆಯೇ ಮರದ ತುಂಡು ಬಿದ್ದಿದೆ. ಕೂಡಲೇ ಆಕೆಯನ್ನು...
ಇದೀಗ ಸಲ್ಮಾನ್ ಖಾನ್, ರಶ್ಮಿಕಾ ಮಂದಣ್ಣರ ‘ಸಿಕಂದರ್’ ಬಗ್ಗೆಯೇ ಕೌತುಕ..

ಇದೀಗ ಸಲ್ಮಾನ್ ಖಾನ್, ರಶ್ಮಿಕಾ ಮಂದಣ್ಣರ ‘ಸಿಕಂದರ್’ ಬಗ್ಗೆಯೇ ಕೌತುಕ..

Focus, Update Videos, ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ, ವೀಡಿಯೊ, ಸಿನಿಮಾ
ಬಾಲಿವುಡ್ ನಟ ನಟ ಸಲ್ಮಾನ್ ಖಾನ್ ಅವರ ಆ್ಯಕ್ಷನ್ ಡ್ರಾಮಾ 'ಸಿಕಂದರ್' ಸಿನಿಮಾ ಈ ತಿಂಗಳ ಅಂತ್ಯದಲ್ಲಿ ಬಿಡುಗಡೆಯಾಗಲಿದೆ. ಈ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ನಾಯಕಿಯಾಗಿ ನಟಿಸಿದ್ದಾರೆ.https://www.youtube.com/watch?v=pzuAltuKXUoಈ ಸಿನಿಮಾ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಮಾಹಿತಿ ಹಂಚಿಕೊಂಡಿರುವ ಸಲ್ಮಾನ್ ಖಾನ್, ತಮ್ಮ 'ಸಿಕಂದರ್ ಚಿತ್ರ' ಮಾರ್ಚ್ 30 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಎಂದು ತಿಳಿಸಿದ್ದಾರೆ. View this post on Instagram  A post shared by Salman Khan (@beingsalmankhan)...
ಕರ್ನಾಟಕ ಬಂದ್: ಹಲವೆಡೆ ಪ್ರತಿಭಟನೆ, ಹಲವರು ಪೊಲೀಸ್ ವಶಕ್ಕೆ

ಕರ್ನಾಟಕ ಬಂದ್: ಹಲವೆಡೆ ಪ್ರತಿಭಟನೆ, ಹಲವರು ಪೊಲೀಸ್ ವಶಕ್ಕೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ಬೆಳಗಾವಿಯಲ್ಲಿ ಮರಾಠಿ ಭಾಷಿಗರಿಂದ ಕನ್ನಡಿಗರ ಮೇಲೆ ನಡೆದಿರುವ ದೌರ್ಜನ್ಯ ಖಂಡಿಸಿ ಕನ್ನಡ ಪರ ಸಂಘಟನೆಗಳು ಶನಿವಾರ ಕರ್ನಾಟಕ ಬಂದ್​ಗೆ ಕರೆ ನೀಡಿವೆ.ಬಂದ್ ಕರೆ ಬೆಂಬಲಿಸಿ ಹಲವಾರು ಅಂಗಡಿ-ಮುಂಗಟ್ಟುಗಳು ಮುಚ್ಚಿವೆ ಆದರೆ, ವಾಹನ ಸಂಚಾರಕ್ಕೆ ಅಡ್ಡಿಯಾಗಿಲ್ಲ. ಬೆಂಗಳೂರು ಸಹಿತ ರಾಜ್ಯದ ಬಹುತೇಕ ಕಡೆ ಬಂದ್ ಕರೆಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. #WATCH | Karnataka: Several pro-Kannada groups have called a bandh in the state today from 6 am to 6 pm, in protest against the alleged assault on a bus conductor in Belagavi for not speaking Marathi. Visuals from Kalaburagi, where Police personnel have been deployed as a… pic.twitter.com/atR3C3pPxw— ANI (@ANI) March 22, 2025ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಬೆಂಗಳೂರು, ಮೈಸೂರು, ಮಂಡ್ಯ, ಚಿಕ್ಕಮಗಳೂರು, ಬೆಳಗಾವಿ ಸೇರಿದಂತೆ ಹಲವೆಡೆ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು. ಹಲವೆಡೆ ಅಂಗಡಿಗಳನ್ನು ಮುಚ್ಚಿಸುವಂತೆ ಮನವೊಲಿಸುತ...
ಬಿಜೆಪಿಯ 18 ಶಾಸಕರ ಅಮಾನತು: ಇದು ಪ್ರಜಾತಂತ್ರ ವ್ಯವಸ್ಥೆಯ ದಮನ ಎಂದ ಬಿವೈವಿ

ಬಿಜೆಪಿಯ 18 ಶಾಸಕರ ಅಮಾನತು: ಇದು ಪ್ರಜಾತಂತ್ರ ವ್ಯವಸ್ಥೆಯ ದಮನ ಎಂದ ಬಿವೈವಿ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ವಿಧಾನ ಸಭೆಯಲ್ಲಿ ಬಿಜೆಪಿಯ 18 ಶಾಸಕರನ್ನು ಸದನದಿಂದ ಅಮಾನತ್ತು ಗೊಳಿಸಿರುವ ಸಭಾಧ್ಯಕ್ಷರ ನಿರ್ಧಾರ ಏಕಪಕ್ಷೀಯ ಹಾಗೂ ಪ್ರಜಾತಂತ್ರ ವ್ಯವಸ್ಥೆಯನ್ನು ದಮನ ಮಾಡುವ ಮನಸ್ಥಿತಿಯನ್ನು ಪ್ರತಿಬಿಂಬಿಸಿದ ಕ್ರಮವಾಗಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಧಾನ ಸಭೆಯಲ್ಲಿ ನಮ್ಮ ಬಿಜೆಪಿಯ 18 ಶಾಸಕರನ್ನು ಸದನದಿಂದ ಅಮಾನತ್ತು ಗೊಳಿಸಿರುವ ಸಭಾಧ್ಯಕ್ಷರ ನಿರ್ಧಾರ ಏಕಪಕ್ಷೀಯ ಹಾಗೂ ಪ್ರಜಾತಂತ್ರ ವ್ಯವಸ್ಥೆಯನ್ನು ದಮನ ಮಾಡುವ ಮನಸ್ಥಿತಿಯನ್ನು ಪ್ರತಿಬಿಂಬಿಸಿದ ಕ್ರಮವಾಗಿದೆ, ಆಡಳಿತ ಪಕ್ಷದ ಜನವಿರೋಧಿ ನಿಲುವುಗಳನ್ನು ವಿರೋಧ ಪಕ್ಷವಾಗಿ ಪ್ರಶ್ನಿಸಿ, ಹೋರಾಡುವುದು ಸದಸ್ಯರ ಹಕ್ಕು, ಸಭಾಧ್ಯಕ್ಷ… https://t.co/uWGNuoxoTE— Vijayendra Yediyurappa (@BYVijayendra) March 21, 2025 ಆಡಳಿತ ಪಕ್ಷದ ಜನವಿರೋಧಿ ನಿಲುವುಗಳನ್ನು ವಿರೋಧ ಪಕ್ಷವಾಗಿ ಪ್ರಶ್ನಿಸಿ, ಹೋರಾಡುವುದು ಸದಸ್ಯರ ಹಕ್ಕು, ಸಭಾಧ್ಯಕ್ಷ ಸ್ಥಾನದಲ್ಲಿ ಕುಳಿತ ಮಾನ್ಯ… ರವರು ಅದನ್ನು ಕಸಿಯುವ ಪಕ್ಷಪಾತಿ ನಿಲುವು ತಳೆದದ್ದು ಕಾಂಗ್ರೆಸ್ನ ತುಘಲಕ್ ಸರ್ಕಾರದ ತಾಳಕ್ಕ...