Wednesday, August 5

ವೀಡಿಯೊ

‘ಕಾಂಗ್ರೆಸ್ ಸರ್ಕಾರ ಬಡವರ ವಿರೋಧಿ’ ಎಂದ ಬಿಜೆಪಿ; ಕರಾವಳಿಯಲ್ಲಿ ಜನಾಕ್ರೋಶ ಯಾತ್ರೆ

‘ಕಾಂಗ್ರೆಸ್ ಸರ್ಕಾರ ಬಡವರ ವಿರೋಧಿ’ ಎಂದ ಬಿಜೆಪಿ; ಕರಾವಳಿಯಲ್ಲಿ ಜನಾಕ್ರೋಶ ಯಾತ್ರೆ

ಪ್ರಮುಖ ಸುದ್ದಿ, ರಾಜ್ಯ, ವೀಡಿಯೊ
ಉಡುಪಿ: ಬೆಲೆ ಏರಿಕೆ ವಿರುದ್ಧ ಬಿಜೆಪಿ ನಡೆಸುತ್ತಿರುವ ಜನಾಕ್ರೋಶ ಯಾತ್ರೆಯು ಬಿಜೆಪಿಯ ಶಕ್ಸ್ಟಿಪ್ರದರ್ಶನಕ್ಕೆ ಸಾಕ್ಷಿಯಾಗುತ್ತಿದೆ. ಉಡುಪಿಯಲ್ಲಿ ಗುರುವಾರ ನಡೆದ ಪ್ರತಿಭಟನೆಯಲ್ಲಿ ಸಾವಿರಾರು ಮಂದಿ ಪಾಲ್ಗೊಂಡಿದ್ದರು.ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ @BYVijayendra ರವರ ನೇತೃತ್ವದಲ್ಲಿ ಇಂದು ಬೆಳಿಗ್ಗೆ ಉಡುಪಿ ನಗರದಲ್ಲಿ, ಭ್ರಷ್ಟ ಕಾಂಗ್ರೆಸ್ ಸರಕಾರದ ವಿರುದ್ಧ ನಡೆದ ಜನಾಕ್ರೋಶ ಯಾತ್ರೆಯ ವಿಡಿಯೋ... ಇಂದಿನ ಬೃಹತ್ #ಜನಾಕ್ರೋಶಯಾತ್ರೆ ಯಲ್ಲಿ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ನಮ್ಮೊಂದಿಗೆ ಭಾಗವಹಿಸಿ, ನಮಗೆ ಬೆಂಬಲ ನೀಡಿ, ಭ್ರಷ್ಟ ಕಾಂಗ್ರೆಸ್‌ ಸರ್ಕಾರದ… pic.twitter.com/zdJhZBp8s1 — Yashpal Anand Suvarna (@YashpalBJP) April 10, 2025ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ' ರಾಜ್ಯದ ಕಾಂಗ್ರೆಸ್ ಸರ್ಕಾರವು ಬಡವರ ವಿರೋಧಿ' ಎಂದರು. ಭ್ರಷ್ಟ ಹಾಗೂ ಜನವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಜನಾಕ್ರೋಶ ಯಾತ್ರೆ ನಡೆಸಲಾಲಾಗುತ್ತಿದೆ. ಬೆಲೆ ಏರಿಕೆಯ ಬರೆ ಎಳೆದು ನಿತ್ಯವೂ ಬಡವರನ್ನು ಹಿಂಡುತ್ತಿರುವ ಭ್ರಷ್ಟ ಕ...
ಬೆಲೆಬಾಳುವ ವಸ್ತುಗಳನ್ನು ಮನೆಯಲ್ಲಿಡಬೇಡಿ.. ಪ್ರವಾಸ ತೆರಳುವಾಗ ಎಚ್ಚರವಹಿಸಿ.. ಪೊಲೀಸರ ಸೂಚನೆ..

ಬೆಲೆಬಾಳುವ ವಸ್ತುಗಳನ್ನು ಮನೆಯಲ್ಲಿಡಬೇಡಿ.. ಪ್ರವಾಸ ತೆರಳುವಾಗ ಎಚ್ಚರವಹಿಸಿ.. ಪೊಲೀಸರ ಸೂಚನೆ..

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ
ಬೆಂಗಳೂರು: ಬೇಸಗೆ ರಜೆಯ ಸಂದರ್ಭದಲ್ಲಿ ದೂರದ ಊರಿಲಿಗಳಿಗೆ ಪ್ರವಾಸ ತೆರಳುವ ಸಂದರ್ಭದಲ್ಲಿ ಎಚ್ಚರ ವಹಿಸುವಂತೆ ಪೊಲೀಸರು ಸಾರ್ವಜನಿಕರಿಗೆ ಸಲಹೆ ನೀಡಿದ್ದಾರೆ. ಈ ಸಂಬಂಧ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ನೀಡಿರುವ ಹೇಳಿಕೆ ಗಮನಸೆಳೆದಿದೆ.ಬೆಂಗಳೂರು ನಗರದಲ್ಲಿ ಇತ್ತೀಚೆಗೆ ಕಳ್ಳತನ ಪ್ರಕರಣಗಳು ಮರುಕಳಿಸುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಎಚ್ಚರ ಅಗತ್ಯ ಎಂದವರು ಪ್ರತಿಪಾದಿಸಿದ್ದಾರೆ ದೂರದ ವೂರುಗಳಿಗೆ ಪ್ರವಾಸ ತೆರಳಿಲುವ ಸಂದರ್ಭದಲ್ಲಿ ಮನೆಗೆ ಬೀಗ ಹಾಕಿದರೂ ಹೆಚ್ಚಿನ ಎಚ್ಚರಿಕೆ ಕ್ರಮಗಳನ್ನು ವಹಿಸಬೇಕಿದೆ ಎಂದು ದಯಾನಂದ್ ಸೂಚನೆ ನೀಡಿದ್ದಾರೆ.ಪ್ರವಾಸ ತೆರಳುವ ಬೆಳೆಬಾಳುವ ವಸ್ತುಗಳನ್ನು ಬ್ಯಾಂಕಿನಲ್ಲಿ ಅಥವಾ ಲಾಕರ್‌ಗಳಲ್ಲಿ ಇಡುವುದು ಸೂಕ್ತ. ಜೊತೆಗೆ ಹೆಚ್ಚು ದಿನ ಪ್ರವಾಸ ಹೋಗುವುದಿದ್ದರೆ ಪೊಲೀಸರಿಗೆ ಮಾಹಿತಿ ನೀಡಿದಲ್ಲಿ ಪೊಲೀಸರು ಗಸ್ತು ಹೆಚ್ಚಿಸುವುದಲ್ಲದೆ, ಕಣ್ಗಾವಲು ಹಾಕಲಾಗುವುದು ಎಂದು ಹೇಳಿದ್ದಾರೆ.ಸಿಸಿಟಿವಿ ಕ್ಯಾಮೆರಾ ಅಳವಡಿಸಿಕೊಳ್ಳಬೇಕು, ಬೀಗದ ಕೀಯನ್ನು ಮನೆ ಪಕ್ಕದಲ್ಲಿ ಇಟ್ಟು ಹೋಗುವ ಅಭ್ಯಾಸ ಬೇಡ ಎಂದವರು ಹೇಳಿದ್ದಾರೆ....
‘ಓದೆಲ 2’ .. ಸಸ್ಪೆನ್ಸ್ ಹಾರರ್ ಸನ್ನಿವೇಶಗಳನ್ನು ತೆರೆದಿಟ್ಟ ಟ್ರೈಲರ್

‘ಓದೆಲ 2’ .. ಸಸ್ಪೆನ್ಸ್ ಹಾರರ್ ಸನ್ನಿವೇಶಗಳನ್ನು ತೆರೆದಿಟ್ಟ ಟ್ರೈಲರ್

ದೇಶ, ಪ್ರಮುಖ ಸುದ್ದಿ, ವೀಡಿಯೊ, ಸಿನಿಮಾ
‘ಓದೆಲ 2’ ಸಿನಿಮಾದ ಟ್ರೇಲರ್​ ಬಿಡುಗಡೆ ಆಗಿದೆ. ನಟಿ ತಮನ್ನಾ ಭಾಟಿಯಾ ಹಾಗೂ ನಟ ವಸಿಷ್ಠ ಸಿಂಹ ಅಭಿನಯದ ಈ ಸಿನಿಮಾ ಹಾರರ್ ಮೂವಿ‌ ಕೂಡಾ ಹೌದು.https://youtu.be/76oCSUojxXI?si=vlQjzh7bfU0Taku0
ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ; ಶೇ.73.45ರಷ್ಟು ವಿದ್ಯಾರ್ಥಿಗಳು ತೇರ್ಗಡೆ

ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ; ಶೇ.73.45ರಷ್ಟು ವಿದ್ಯಾರ್ಥಿಗಳು ತೇರ್ಗಡೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ
ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ಮಂಗಳವಾರ ದ್ವಿತೀಯ ಪಿಯುಸಿ ಪರೀಕ್ಷೆ -1 ರ ಫಲಿತಾಂಶ ಪ್ರಕಟಿಸಿದೆ.ರಾಜ್ಯದಲ್ಲಿ ಪರೀಕ್ಷೆಗೆ ಹಾಜರಾದ 6,37,805 ವಿದ್ಯಾರ್ಥಿಗಳಲ್ಲಿ 4,68,439 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಮೂಲಕ ಶೇ.73.45 ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಕಳೆದ ವರ್ಷ ಶೇ.81.15 ಫಲಿತಾಂಶ ಬಂದಿದ್ದು ಈ ಬಾರಿ ಕುಸಿತ ಕಂಡಿದೆ.ಈ ಕುರಿತಂತೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ಹಂಚಿಕೊಂಡ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಒಂದು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತ್ಯುತ್ತಮ ಸ್ಥಾನ ಗಳಿಸಿದ್ದಾರೆ. ಮೂರು ವಿಭಾಗಗಳಲ್ಲಿಯೂ ಹುಡುಗಿಯರೇ ಹೆಚ್ಚಿನ ಸಾಧನೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.ಕನ್ನಡ ಮಾಧ್ಯಮದಲ್ಲಿ 2,08,794 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 1,17,703 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಇಂಗ್ಲಿಷ್ ಮಾಧ್ಯಮದಲ್ಲಿ 4,29,011 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 3,50,736 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದ...
ಸಿಂಗಾಪುರದ ಶಾಲೆಯಲ್ಲಿ ಅಗ್ನಿ ಅವಘಡ; ನಟ ಪವನ್ ಕಲ್ಯಾಣ್ ಪುತ್ರ ಅಸ್ವಸ್ಥ

ಸಿಂಗಾಪುರದ ಶಾಲೆಯಲ್ಲಿ ಅಗ್ನಿ ಅವಘಡ; ನಟ ಪವನ್ ಕಲ್ಯಾಣ್ ಪುತ್ರ ಅಸ್ವಸ್ಥ

ದೇಶ, ಪ್ರಮುಖ ಸುದ್ದಿ, ವೀಡಿಯೊ, ಸಿನಿಮಾ
ಸಿಂಗಾಪುರ: ಸಿಂಗಾಪುರ ಶಾಲೆಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಆ ಶಾಲೆಯಲ್ಲಿ ಕಲಿಯುತ್ತಿದ್ದ ಅನೇಕ ವಿದ್ಯಾರ್ತಿಗಳು ಗಾಯಗೊಂಡಿದ್ದಾರೆ. ಇವರಲ್ಲಿ ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿ ಹಾಗೂ ನಟ ಪವನ್ ಕಲ್ಯಾಣ್ ಅವರ ಪುತ್ರ ಕೂಡಾ ಗಂಭೀರವಾಗಿ ಗಾಯಗೊಂಡಿರುವುದಾಗಿ ಮಾಧ್ಯಮಗಳು ವರದಿಮಾಡಿವೆ.ಪವನ್ ಕಲ್ಯಾಣ ಅವರ ಪುತ್ರ ಮಾರ್ಕ್ ಶಂಕರ್ ಅವರ ಕೈ ಮತ್ತು ಕಾಲುಗಳಿಗೆ ಗಾಯಗಳಾಗಿದ್ದು,ಉಸಿರಾಟದ ತೊಂದರೆ ಅನುಭವಿಸುತ್ತಿದ್ದಾರೆ ಎನ್ನಲಾಗಿದೆ. ಸಿಂಗಾಪುರದಲ್ಲಿನ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. Shocking visuals from Mark’s School 🥲Our prayers are with you, get well soon Mark @PawanKalyan pic.twitter.com/Ev61Ntonu6— ArunKumar (@arunganta) April 8, 2025...
ಅಯೋಧ್ಯೆಯಲ್ಲಿ ಅನನ್ಯ ಸನ್ನಿವೇಶ.. ಬಾಲರಾಮನಿಗೆ ಸೂರ್ಯ ರಶ್ಮಿಯ ತಿಲಕ..!

ಅಯೋಧ್ಯೆಯಲ್ಲಿ ಅನನ್ಯ ಸನ್ನಿವೇಶ.. ಬಾಲರಾಮನಿಗೆ ಸೂರ್ಯ ರಶ್ಮಿಯ ತಿಲಕ..!

ಆಧ್ಯಾತ್ಮ, ದೇಶ, ಪ್ರಮುಖ ಸುದ್ದಿ, ವಿಶೇಷ, ವೀಡಿಯೊ
ಅಯೋಧ್ಯೆ: ಶ್ರೀರಾಮ ಜನ್ಮಭೂಮಿ ಅಯೋಧ್ಯೆ ದೇಗುಲ ಇಂದು ಅನನ್ಯ ಸನ್ನಿವೇಶಕ್ಕೆ ಸಾಕ್ಷಿಯಾಯಿತು. ಶ್ರೀ ರಾಮನವಮಿ ದಿನವಾದ ಇಂದು ಭವ್ಯ ದೇಗುಲದಲ್ಲಿರುವ ಬಾಲರಾಮನ ವಿಗ್ರಹಕ್ಕೆ ಸೂರ್ಯ ರಶ್ಮಿ ಸ್ಪರ್ಶಿಸಿದ ಸನ್ನಿವೇಶ ಆಸ್ತಿಕ ಸಮೂಹದ ಗಮನಸೆಳೆಯಿತು.श्री राम नवमी के पावन पर्व पर प्रभु का सूर्यतिलक Surya Tilak of Prabhu on the pious occasion of Shri Ram Navami pic.twitter.com/UCaweKHT7h— Shri Ram Janmbhoomi Teerth Kshetra (@ShriRamTeerth) April 6, 2025ದೇಶಾದ್ಯಂತ ರಾಮನವಮಿ ಹಬ್ಬವನ್ನು ಆಚರಿಸುತ್ತಿದ್ದ ಹೊತ್ತಿಗೆ ಅಯೋಧ್ಯೆಯಲ್ಲಿರುವ ಬಾಲ ರಾಮನ ಹಣೆಯನ್ನು ಸೂರ್ಯ ರಶ್ಮಿ ಸ್ಪರ್ಶಿಸಿದೆ. ಕೋಟ್ಯಂತರ ಜನರು ಈ ಅದ್ಭುತ ದೃಶ್ಯವನ್ನು ಸಾಕ್ಷೀಕರಿಸಿದರು.ಸೂರ್ಯ ರಶ್ಮಿ ವಿಗ್ರಹಕ್ಕೆ ಸ್ಪರ್ಶಿಸುತ್ತಿದ್ದಂತೆಯೇ ಬಾಲರಾಮನ ಹಣೆಯಲ್ಲಿ ತಿಲಕದ ದೃಶ್ಯ ಕಂಡುಬಂತು. ಅದಾಗಲೇ ಬಾಲರಾಮನಿಗೆ ವಿಶೇಷ ಆರತಿಯನ್ನು ನೆರವೇರಿಸಲಾಯಿತು.సూర్యవంశ రామ 🙇🏻🚩 శ్రీరామ నవమి శుభాకాంశలు #AyodhaRamMandir#RamaNavami pic.twitter.com/nOWjKpZ2J...
ಕಾಂಗ್ರೆಸ್ ಪಕ್ಷಕ್ಕೆ ಒಂದು ಕಾನೂನು ಬೇರೆಯವರಿಗೆ ಒಂದು ಕಾನೂನು? ಸುಧಾಕರ್ ಪ್ರಶ್ನೆ

ಕಾಂಗ್ರೆಸ್ ಪಕ್ಷಕ್ಕೆ ಒಂದು ಕಾನೂನು ಬೇರೆಯವರಿಗೆ ಒಂದು ಕಾನೂನು? ಸುಧಾಕರ್ ಪ್ರಶ್ನೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ
ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎನ್ನುವುದಕ್ಕೆ ಸಹೋದರ ವಿನಯ್ ಸೋಮಯ್ಯ ಅವರ ಆತ್ಮಹತ್ಯೆ ಪ್ರಕರಣ ಮತ್ತೊಂದು ಸಾಕ್ಷಿಯಾಗಿದೆ ಎಂದು ಬಿಜೆಪಿ ಸಂಸದ ಡಾ ಸುಧಾಕರ್ ಆರೋಪಿಸಿದ್ದಾರೆ.ಕಾಂಗ್ರೆಸ್ ಪಕ್ಷಕ್ಕೆ ಒಂದು ಕಾನೂನು ಬೇರೆಯವರಿಗೆ ಒಂದು ಕಾನೂನು ಇಲ್ಲ. ಡೆತ್ ನೋಟ್ ನಲ್ಲಿ ಇರುವ ಎಲ್ಲರ ಮೇಲೆ ಕಾನೂನು ಕ್ರಮ ಆಗಲೇಬೇಕು ಎಂದವರು ಪ್ರತಿಪಾದಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎನ್ನುವುದಕ್ಕೆ ಸಹೋದರ ವಿನಯ್ ಸೋಮಯ್ಯ ಅವರ ಆತ್ಮಹತ್ಯೆ ಪ್ರಕರಣ ಮತ್ತೊಂದು ಸಾಕ್ಷಿಯಾಗಿದೆ.ಕಾಂಗ್ರೆಸ್ ಪಕ್ಷಕ್ಕೆ ಒಂದು ಕಾನೂನು ಬೇರೆಯವರಿಗೆ ಒಂದು ಕಾನೂನು ಇಲ್ಲ. ಡೆತ್ ನೋಟ್ ನಲ್ಲಿ ಇರುವ ಎಲ್ಲರ ಮೇಲೆ ಕಾನೂನು ಕ್ರಮ ಆಗಲೇಬೇಕು. pic.twitter.com/GwViMVwkaE— Dr Sudhakar K (@DrSudhakar_) April 5, 2025...
ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣ: ಪೊನ್ನಣ್ಣ ತಲೆದಂಡಕ್ಕೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ

ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣ: ಪೊನ್ನಣ್ಣ ತಲೆದಂಡಕ್ಕೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ

ಪ್ರಮುಖ ಸುದ್ದಿ, ರಾಜ್ಯ, ವೀಡಿಯೊ
ಬೆಂಗಳೂರು: ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣದಲ್ಲಿ ಇಬ್ಬರು ಕಾಂಗ್ರೆಸ್ ಶಾಸಕರ ಹೆಸರನ್ನು ಎಫ್‌ಐಆರ್‌ನಲ್ಲಿ ಸೇರಿಸಬೇಕೆಂದು ಪ್ರತಿಪಕ್ಷ ಬಿಜೆಪಿ ಪಟ್ಟುಹಿಡಿದಿದೆ. ಈ ಸಂಬಂಧ ರಾಜ್ಯದ ಹಲವೆಡೆ ಬಿಜೆಪಿ ಕಾರ್ಯಕರ್ತರು ಶನಿವಾರ ಪ್ರತಿಭಟನೆ ನಡೆಸಿದರು. ನಮ್ಮ ಬಿಜೆಪಿ ಕಾರ್ಯಕರ್ತ ದಿ.ವಿನಯ್ ಸೋಮಯ್ಯ ಅವರ ಆತ್ಮಹತ್ಯೆಗೆ ಕಾರಣರಾಗಿರುವವರ ಸ್ಥಳೀಯ ಶಾಸಕರ ವಿರುದ್ಧ ಕೂಡಲೇ FIR ದಾಖಲಿಸಿ, ಬಂಧಿಸಲು ಒತ್ತಾಯಿಸಿ ಕುಶಾಲನಗರದ ಸರ್ಕಾರಿ ಆಸ್ಪತ್ರೆ ಮುಂಭಾಗದಲ್ಲಿ ರಾಜ್ಯಾಧ್ಯಕ್ಷರಾದ ಶ್ರೀ ವಿಜಯೇಂದ್ರ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲಾಯಿತು. pic.twitter.com/j3ZMSLh1qF— N Ravi Kumar (@nrkbjp) April 5, 2025ಇದೇ ವೇಳೆ, ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆಗೆ ಕಾರಣರಾಗಿರುವವರ ಶಾಸಕರ ವಿರುದ್ಧ ಕೂಡಲೇ FIR ದಾಖಲಿಸಿ, ಬಂಧಿಸಲು ಒತ್ತಾಯಿಸಿ ಕುಶಾಲನಗರದ ಸರ್ಕಾರಿ ಆಸ್ಪತ್ರೆ ಮುಂಭಾಗದಲ್ಲಿ ನಡೆದ ಪ್ರತಿಭಟನೆ ಗಮನಸೆಳೆಯಿತು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಮೈಸೂರು ಸಂಸ...
‘ಅಕ್ಕಡ ಅಮ್ಮಾಯಿ ಇಕ್ಕಡ ಅಬ್ಬಾಯಿ’ ಚಿತ್ರದ ನಾಲ್ಕನೇ ಸಿಂಗಲ್ ‘ಪ್ರಿಯಮರ’ ಹೀಗಿದೆ ನೋಡಿ..!

‘ಅಕ್ಕಡ ಅಮ್ಮಾಯಿ ಇಕ್ಕಡ ಅಬ್ಬಾಯಿ’ ಚಿತ್ರದ ನಾಲ್ಕನೇ ಸಿಂಗಲ್ ‘ಪ್ರಿಯಮರ’ ಹೀಗಿದೆ ನೋಡಿ..!

ದೇಶ, ಪ್ರಮುಖ ಸುದ್ದಿ, ವೀಡಿಯೊ, ಸಿನಿಮಾ
ಚೆನ್ನೈ: ನಿತಿನ್-ಭರತ್ ನಿರ್ದೇಶನದ ಪ್ರಣಯ ಹಾಸ್ಯ ಚಿತ್ರ 'ಅಕ್ಕಡ ಅಮ್ಮಾಯಿ ಇಕ್ಕಡ ಅಬ್ಬಾಯಿ' ಚಿತ್ರದ ನಾಲ್ಕನೇ ಸಿಂಗಲ್ 'ಪ್ರಿಯಮರ' ಗಮನಸೆಳೆದಿದೆ. ಪ್ರದೀಪ್ ಮಾಚಿರಾಜು ನೃತ್ಯಕ್ಕೆ ರಾಧನ್ ಸಂಗೀತ ಸಂಯೋಜನೆಯ ಮಾಧುರ್ಯ ಸಿನಿ ರಸಿಕರ ಮೆಚ್ಚುಗೆ ಗಳಿಸಿದೆ. ಈ ಪ್ರಣಯ ಹಾಡು ಕೇಳುಗರನ್ನು ಮಧುರ ಲೋಕಕ್ಕೆ ಕೊಂಡೊಯ್ಯುತ್ತದೆ ಎಂದು ಹಲವರು ಪ್ರತಿಕ್ರಿಯಿಸಿದ್ದಾರೆ.https://www.youtube.com/watch?v=0pi8EXo-GWsಶರತ್ ಸಂತೋಷ್ ಮತ್ತು ಲಿಪ್ಸಿಕಾ ಭಾಷ್ಯಂ ಅವರ ಗಾಯನವು ಮೋಡಿಮಾಡುವಂತಿದೆ ಮತ್ತು ರಾಕೇಂದು ಮೌಳಿ ಅವರ ಸಾಹಿತ್ಯವು ಪ್ರದೀಪ್ ಮತ್ತು ದೀಪಿಕಾ ನಡುವೆ ಹಂಚಿಕೊಂಡಿರುವ ಕೋಮಲ ಭಾವನೆಗಳನ್ನು ಸುಂದರವಾಗಿ ವ್ಯಕ್ತಪಡಿಸುತ್ತದೆ, ಅವರ ಪರಸ್ಪರ ಪ್ರೀತಿಯನ್ನು ಸಾಪೇಕ್ಷ ರೀತಿಯಲ್ಲಿ ಚಿತ್ರಿಸುತ್ತದೆ.ಹಾಡನ್ನು ನಿಜವಾಗಿಯೂ ಹೊಸ ಮಟ್ಟಕ್ಕೆ ಏರಿಸುವುದು ಅದರ ಅದ್ಭುತ ದೃಶ್ಯಗಳು, ಇವುಗಳನ್ನು ಉಸಿರುಕಟ್ಟುವ ರೀತಿಯಲ್ಲಿ ಸೆರೆಹಿಡಿಯಲಾಗಿದೆ.'ಅಕ್ಕಡ ಅಮ್ಮಾಯಿ ಇಕ್ಕಡ ಅಬ್ಬಾಯಿ' ಜನಪ್ರಿಯ ಟಿವಿ ನಿರೂಪಕನಿಂದ ನಟನಾಗಿ ಯಶಸ್ವಿಯಾಗಿ ಪರಿವರ್ತನೆಗೊಂಡಿರುವ ಪ್ರದೀಪ್ ಮಾಚಿರಾಜು ಅವರ ಎರಡನ...
‘ಆಡಿಷನ್ ಬಗ್ಗೆ ಯಾವುದೇ ನಿರ್ಬಂಧಗಳಿಲ್ಲ’ ಎಂದ ದಕ್ಷಿಣದ ಸುಂದರಿ ಪೂಜಾ ಹೆಗ್ಡೆ

‘ಆಡಿಷನ್ ಬಗ್ಗೆ ಯಾವುದೇ ನಿರ್ಬಂಧಗಳಿಲ್ಲ’ ಎಂದ ದಕ್ಷಿಣದ ಸುಂದರಿ ಪೂಜಾ ಹೆಗ್ಡೆ

ದೇಶ, ಪ್ರಮುಖ ಸುದ್ದಿ, ವೀಡಿಯೊ, ಸಿನಿಮಾ
ಮುಂಬೈ: ದಕ್ಷಿಣದ ಸುಂದರಿ ಪೂಜಾ ಹೆಗ್ಡೆ ಆಡಿಷನ್ ಬಗ್ಗೆ ಯಾವುದೇ ನಿರ್ಬಂಧಗಳಿಲ್ಲ ಎಂದು ಹೇಳಿದ್ದಾರೆ. ಚಲನಚಿತ್ರ ನಿರ್ಮಾಪಕರು ನಟರ ಬಗ್ಗೆ ಒಂದು ನಿರ್ದಿಷ್ಟ ಗ್ರಹಿಕೆಯನ್ನು ಹೇಗೆ ಹೊಂದಿದ್ದಾರೆ ಮತ್ತು ಮಹಿಳಾ ನಟಿಯರು ಹೇಗೆ ಸುಲಭವಾಗಿ ಟೈಪ್‌ಕಾಸ್ಟ್‌ಗೆ ಒಳಗಾಗುತ್ತಾರೆ ಎಂಬುದರ ಕುರಿತು ಬೆಳಕು ಚೆಲ್ಲುತ್ತಾ, ಹೆಗ್ಡೆ ತಮ್ಮದೇ ಆದ ಅಭಿಪ್ರಾಯವನ್ನು ಮುಂದಿಟ್ಟಿದ್ದಾರೆ.'ಚಲನಚಿತ್ರ ನಿರ್ಮಾಪಕರು ನಟರ ಬಗ್ಗೆ ಒಂದು ನಿರ್ದಿಷ್ಟ ಗ್ರಹಿಕೆಯನ್ನು ಹೊಂದಿದ್ದಾರೆ, ವಿಶೇಷವಾಗಿ ನಾವು ಸುಲಭವಾಗಿ ಟೈಪ್‌ಕಾಸ್ಟ್‌ಗೆ ಒಳಗಾಗುತ್ತೇವೆ. ಅದಕ್ಕಾಗಿಯೇ ಆಡಿಷನ್ ಮಾಡುವುದು ಮತ್ತು ಇನ್ನೂ ಅನ್ವೇಷಿಸದ ನಿಮ್ಮ ಗುಣಲಕ್ಷಣಗಳನ್ನು ಪ್ರದರ್ಶಿಸುವುದು ಮುಖ್ಯ ಎಂದು ನಾನು ಭಾವಿಸುತ್ತೇನೆ' ಎಂದವರು ಹೇಳಿಕೊಂಡಿದ್ದಾರೆ.ದಿವಾ ನಟರನ್ನು ಪಾಶ್ಚಿಮಾತ್ಯ ದೇಶಗಳಿಗಿಂತ ತಮ್ಮ ತಾಯ್ನಾಡಿನಲ್ಲಿ ಆಡಿಷನ್‌ಗೆ ಒತ್ತಾಯಿಸಿದ್ದಾರೆ ಎಂದವರು ಅವರು ಹೇಳಿದ್ದಾರೆ. ನಿರ್ಲಕ್ಷಿಸಲ್ಪಡುವುದಕ್ಕಿಂತ ಪಾತ್ರಕ್ಕಾಗಿ ಓಟದಲ್ಲಿರುವುದು ಉತ್ತಮ. ಪಶ್ಚಿಮದಲ್ಲಿ ಕೆಲವು ದೊಡ್ಡ ತಾರೆಯರ ಆಡಿಷನ್, ಇಲ್ಲಿ ಏಕೆ ಇರಬಾರದು? ಎಂದವರು ಪ್ರಶ್...