Thursday, April 2

ವೀಡಿಯೊ

ಪೊಲೀಸ್ ಅಧಿಕಾರಿಯಿಂದಲೇ ಗೂಂಡಾಗಿರಿ? ಅಖಾಡಕ್ಕಿಳಿದ ವಿಜಯೇಂದ್ರ

ಪೊಲೀಸ್ ಅಧಿಕಾರಿಯಿಂದಲೇ ಗೂಂಡಾಗಿರಿ? ಅಖಾಡಕ್ಕಿಳಿದ ವಿಜಯೇಂದ್ರ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ಚಿತ್ರದುರ್ಗದಲ್ಲಿ PSI ಮೇಲೆ ಮಧುಗಿರಿ ಬಿಜೆಪಿ ಅಧ್ಯಕ್ಷ ಹಲ್ಲೆ ನಡೆಸಿದ್ದಾರೆನ್ನಲಾದ ಪ್ರಕರಣಕ್ಕೆ ಹಠಾತ್ ತಿರುವು ಸಿಕ್ಕಿದೆ. ಘಟನೆಯ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಆ ದೃಶ್ಯವನ್ನು ಹಂಚಿಕೊಂಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಪೊಲೀಸ್ ಅಧಿಕಾರಿಯೇ ಗೂಂಡಾಗಿರಿ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ನಿರಂತರ ಕೊಲೆ, ಸುಲಿಗೆ, ದರೋಡೆ, ಅತ್ಯಾಚಾರ ಪ್ರಕರಣಗಳು ನಿರಂತರ ಘಟಿಸುತ್ತಿವೆ. ಜನಸಾಮಾನ್ಯರಿಗೆ ಸುರಕ್ಷತೆ ಒದಗಿಸಲಾಗದ ಸ್ಥಿತಿ ನಿರ್ಮಾಣವಾಗಿದ್ದು ಕಾನೂನು ಸುವ್ಯವಸ್ಥೆ ಸಂಪೂರ್ಣ ನೆಲಕಚ್ಚಿದೆ, ಇದರ ನಡುವೆ ಕೆಲವು ಕೆಳಹಂತದ ಪೊಲೀಸ್ ಅಧಿಕಾರಿಗಳು ಸಾಮಾನ್ಯರು ಹಾಗೂ ಜವಾಬ್ದಾರಿಯುತ ನಾಗರಿಕರ… pic.twitter.com/zf5ZN3pk3J — Vijayendra Yediyurappa (@BYVijayendra) March 15, 2025ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ನಿರಂತರ ಕೊಲೆ, ಸುಲಿಗೆ, ದರೋಡೆ, ಅತ್ಯಾಚಾರ ಪ್ರಕರಣಗಳು ನಿರಂತರ ಘಟಿಸುತ್ತಿವೆ. ಜನಸಾಮಾನ್ಯರಿಗೆ ಸುರಕ್ಷತೆ ಒದಗಿಸಲಾಗದ ಸ್ಥಿತಿ ನಿರ್ಮಾಣ...
ಭಾರತೀಯನಿಂದ ಗಿನ್ನೆಸ್ ದಾಖಲೆ: ಅತೀ ಹೆಚ್ಚು ಹೊತ್ತು ‘ಹರ್ಕ್ಯುಲಸ್ ಪಿಲ್ಲರ್’ ಹಿಡಿದುಟ್ಟುಕೊಂಡ ಖರಡಿ

ಭಾರತೀಯನಿಂದ ಗಿನ್ನೆಸ್ ದಾಖಲೆ: ಅತೀ ಹೆಚ್ಚು ಹೊತ್ತು ‘ಹರ್ಕ್ಯುಲಸ್ ಪಿಲ್ಲರ್’ ಹಿಡಿದುಟ್ಟುಕೊಂಡ ಖರಡಿ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ, ವೈವಿಧ್ಯ
ಭಾರತೀಯ ಅಥ್ಲೀಟ್ ವಿಸ್ಪಿ ಖರಡಿ ಅವರು ವಿಶ್ವದ ಅತೀ ದೊಡ್ಡ 'ಹರ್ಕ್ಯುಲಸ್ ಪಿಲ್ಲರ್ ಹೋಲ್ಡ್' ಅನ್ನು ಅತೀ ಹೆಚ್ಚು ಹೊತ್ತು ಹಿಡಿದಿಟ್ಟುಕೊಳ್ಳುವ ಮೂಲಕ ಗಿನ್ನೆಸ್ ವಿಶ್ವ ದಾಖಲೆಯಲ್ಲಿ ತಮ್ಮ ಹೆಸರನ್ನು ಬರೆದಿದ್ದಾರೆ.Longest duration holding Hercules pillars (male) 💪⏱️ 2 mins 10.75 seconds by @VispyKharadi 🇮🇳 pic.twitter.com/JxFFSU4xGv — Guinness World Records (@GWR) March 13, 2025    ಗುಜರಾತ್‌ನ ಸೂರತ್‌ನಲ್ಲಿ ಹೊಸ ದಾಖಲೆಯ ಸನ್ನಿವೇಶ ನಡೆದಿದೆ. ಖರಡಿ ಅವರು 2 ನಿಮಿಷ 10.75 ಸೆಕೆಂಡುಗಳ ಕಾಲ ಬೃಹತ್ ಕಂಬಗಳನ್ನು ಹಿಡಿದಿಟ್ಟುಕೊಳ್ಳುವ ಮೂಲಕ ತಮ್ಮ ಅಸಾಧಾರಣ ಶಕ್ತಿಯನ್ನು ಪ್ರದರ್ಶಿಸಿದ್ದಾರೆ.ಗ್ರೀಕ್ ವಾಸ್ತುಶಿಲ್ಪದಿಂದ ಪ್ರೇರಿತವಾದ ಈ ಕಂಬಗಳು 123 ಇಂಚು ಎತ್ತರ ಮತ್ತು 20.5 ಇಂಚು ವ್ಯಾಸವನ್ನು ಹೊಂದಿವೆ. ಇದು ಸುಮಾರು166.7 - 168.9 ಕೆಜಿ ತೂಕವಿದ್ದು, ಅವು ಮಾನವ ಸಹಿಷ್ಣುತೆ ಮತ್ತು ಕಚ್ಚಾ ಶಕ್ತಿಯ ಮಿತಿಗಳನ್ನು ಮೀರಿವೆ ಎಂದು ಹೇಳಲಾಗುತ್ತಿದೆ....
ಜಲಜೀವನ್ ಯೋಜನೆ ಜಾರಿಗೆ ಇಚ್ಛಾಶಕ್ತಿ ತೋರದ ಸರ್ಕಾರ: ಸಿ.ಟಿ.ರವಿ ಆಕ್ರೋಶ

ಜಲಜೀವನ್ ಯೋಜನೆ ಜಾರಿಗೆ ಇಚ್ಛಾಶಕ್ತಿ ತೋರದ ಸರ್ಕಾರ: ಸಿ.ಟಿ.ರವಿ ಆಕ್ರೋಶ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ಜಲಜೀವನ್ ಯೋಜನೆ ಜಾರಿಗೆ ಕಾಂಗ್ರೆಸ್ ಸರ್ಕಾರ ಇಚ್ಛಾಶಕ್ತಿ ತೋರಿಸುತ್ತಿಲ್ಲ ಎಂದು ಬಿಜೆಪಿ ಶಾಸಕ ಸಿ.ಟಿ.ರವಿ ಆರೋಪಿಸಿದ್ದಾರೆ. ವಿಧಾನಪರಿಷತ್ತಿನಲ್ಲಿ ಈ ವಿಷಯ ಪ್ರಸ್ತಾಪಿಸಿದ ಸಿ.ಟಿ.ರವಿ ಅವರು ರಾಜ್ಯ ಸರ್ಕಾರದ ಕಾರ್ಯವೈಖರಿ ಬಗ್ಗೆ ಕಿಡಿಕಾರಿದರು.ಜಲಜೀವನ್ ಯೋಜನೆ ಜಾರಿಗೆ ಕಾಂಗ್ರೆಸ್ ಸರ್ಕಾರ ಇಚ್ಛಾಶಕ್ತಿ ತೋರಿಸುತ್ತಿಲ್ಲ. 26,592 ಗ್ರಾಮಗಳು ರಾಜ್ಯದಲ್ಲಿದ್ದು, ಕಾಮಗಾರಿ ಪೂರ್ಣಗೊಳಿಸಿ,‌ ನೀರು ಸರಬರಾಜು ಆಗುತ್ತಿರುವ ಗ್ರಾಮಗಳ ಸಂಖ್ಯೆ 4,675. ಇನ್ನೂ 21,000 ಕ್ಕೂ ಅಧಿಕ ಗ್ರಾಮಗಳಲ್ಲಿ ಕಾಮಗಾರಿ ಪೂರ್ಣಗೊಂಡಿಲ್ಲ. ಆಗಿರುವ ಕಾಮಗಾರಿಯೂ ಸಮರ್ಪಕವಾಗಿ ನಡೆದಿಲ್ಲ.… pic.twitter.com/6wBsR7EhgW — BJP Karnataka (@BJP4Karnataka) March 14, 2025ಜಲಜೀವನ್ ಯೋಜನೆ ಜಾರಿಗೆ ಕಾಂಗ್ರೆಸ್ ಸರ್ಕಾರ ಇಚ್ಛಾಶಕ್ತಿ ತೋರಿಸುತ್ತಿಲ್ಲಎಂದು ವಾಗ್ದಾಳಿ ನಡೆಸಿದ ಅವರು, 26,592 ಗ್ರಾಮಗಳು ರಾಜ್ಯದಲ್ಲಿದ್ದು, ಕಾಮಗಾರಿ ಪೂರ್ಣಗೊಳಿಸಿ,‌ ನೀರು ಸರಬರಾಜು ಆಗುತ್ತಿರುವ ಗ್ರಾಮಗಳ ಸಂಖ್ಯೆ 4,675. ಇನ್ನೂ 21,000 ಕ್ಕೂ ಅಧಿಕ ಗ್ರಾಮಗಳಲ್ಲಿ ಕಾಮಗಾರಿ ಪೂರ್ಣಗೊಂಡಿಲ್ಲ ಎಂ...
VIDEO: ಕಾರು ಡಿಕ್ಕಿಹೊಡಿಸಿ ವ್ಯಕ್ತಿಯ ಕೊಲೆಗೆ ಯತ್ನ: ತಲೆಕೆಳಗಾಗಿ ಸಿಲುಕಿದ ಮಹಿಳೆ..

VIDEO: ಕಾರು ಡಿಕ್ಕಿಹೊಡಿಸಿ ವ್ಯಕ್ತಿಯ ಕೊಲೆಗೆ ಯತ್ನ: ತಲೆಕೆಳಗಾಗಿ ಸಿಲುಕಿದ ಮಹಿಳೆ..

Focus, Update Videos, ಪ್ರಮುಖ ಸುದ್ದಿ, ರಾಜ್ಯ, ವೀಡಿಯೊ
ಮಂಗಳೂರು: ಬಂದರು ನಗರಿ ಮಂಗಳೂರು ಆಘಾತಕಾರಿ ಘಟನೆಯೊಂದಕ್ಕೆ ಸಾಕ್ಷಿಯಾಗಿದೆ. ಜಗಳವಾಡುತ್ತಿದ್ದ ನೆರಮನೆಯವನನ್ನು ಕೊಳ್ಳಲು ಹೋಗಿ ಮಹಿಳೆಯ ಪ್ರಾಣಕ್ಕೆ ಸಂಚಕಾರ ತಂದ ವ್ಯಕ್ತಿ ಇದೀಗ ಜೈಲು ಸೇರಿದ್ದಾನೆ.A retired #BSNL employee in #Karnataka’s #Mangaluru has been arrested for allegedly attempting to murder his neighbour by intentionally ramming his car into the latter’s motorcycle amid a longstanding dispute. The accused, 69-year-old #SatishKumarKM, a resident of #Bejai, was… pic.twitter.com/ssdpJxwEvF— Hate Detector 🔍 (@HateDetectors) March 14, 2025ಮಂಗಳೂರಿನ ಬಿಜೈ ಸಮೀಪದ ಕಾಪಿಕಾಡ್ ಬಳಿ ನಿವೃತ್ತ BSNL ಅಧಿಕಾರಿ ಎನ್ನಲಾದ ಸತೀಶ್ ಕುಮಾರ್ ಎಂಬವರು ತಮ್ಮ ನೆರೆಮನೆಯ ವ್ಯಕ್ತಿಯ ಕೊಲೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ.  ತನ್ನ ಎದುರಾಳಿ ವ್ಯಕ್ತಿ ಬೈಕ್ ನಲ್ಲಿ ಬರುವುದನ್ನೇ ಕಾರಿನಲ್ಲಿ ಕುಳಿತು ಕಾಯುತ್ತಿದ್ದ ಸತೀಶ್ ಕುಮಾರ್, ಆತ ಬೈಕಿನಲ್ಲಿ ಬರುತ್ತಿದ್ದಂತೆಯೇ ಅತಿ ವೇಗದಲ್ಲಿ ಕಾರು ಚಲಾಯಿ...
ಉಪಸಭಾಪತಿ ರುದ್ರಪ್ಪ ಲಮಾಣಿ ಅವರಿಗೆ ಬೈಕ್ ಡಿಕ್ಕಿ: ಗಂಭೀರ ಗಾಯ

ಉಪಸಭಾಪತಿ ರುದ್ರಪ್ಪ ಲಮಾಣಿ ಅವರಿಗೆ ಬೈಕ್ ಡಿಕ್ಕಿ: ಗಂಭೀರ ಗಾಯ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಚಿತ್ರದುರ್ಗ: ವಿಧಾನ ಸಭೆಯ ಉಪಸಭಾಪತಿ ಹಾಗೂ ಹಾವೇರಿ ಕಾಂಗ್ರೆಸ್ ಶಾಸಕ ರುದ್ರಪ್ಪ ಲಮಾಣಿ ಅವರು ಅಪಘಾತದಲ್ಲಿ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.ವಿಧಾನಸಭಾ ಅಧಿವೇಶನದಲ್ಲಿ ಪಾಲ್ಗೊಂಡು ತಮ್ಮ ಕ್ಷೇತ್ರಕ್ಕೆ ಕಾರಿನಲ್ಲಿ ತೆರಳಿದ್ದ ಅವರು ಮಾರ್ಗಮಧ್ಯೆ ಅಪಘಾತಕ್ಕೀಡಾಗಿದ್ದಾರೆ. ಶುಕ್ರವಾರ ಬೆಂಗಳೂರಿಂದ ಹಾವೇರಿಗೆ ತೆರಳುತ್ತಿದ್ದ ವೇಳೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಮೂತ್ರ ವಿಸರ್ಜನೆಗಾಗಿ ಕಾರಿನಿಂದ ಅವರು ಇಳಿದಿದ್ದರು. ಆ ವೇಳೆ ಬೈಕ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ರುದ್ರಪ್ಪ ಲಮಾಣಿ ಅವರು ನೆಲಕ್ಕೆ ಬಿದ್ದಿದ್ದು, ಅವರ ಹಣೆ, ಹಲ್ಲು ಮತ್ತು ಮೊಣಕಾಲಿಗೆ ಬಲವಾದ ಏಟು ತಗುಲಿದೆ. ತಕ್ಷಣಕ್ಕೆ ಹಿರಿಯೂರಿನಲ್ಲಿ ಚಿಕಿತ್ಸೆ ನೀಡಿ ಅವರನ್ನು ದಾವಣಗೆರೆ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಆಪ್ತ ಮೂಲಗಳು ತಿಳಿಸಿವೆ.Deputy speaker of state legislative assembly #Rudrappa #Lamani suffered injuries when he was returning from a short break at Javanagondana...
‘ಆವೆ ಮಣ್ಣನ್ನು ಮೈನ್ಸ್‌ ಎಂದು ಪರಿಗಣಿಸಬೇಡಿ’: ಸರ್ಕಾರದ ನಿರ್ಧಾರಕ್ಕೆ ಗಂಟಿಹೊಳೆ ಆಕ್ರೋಶ..

‘ಆವೆ ಮಣ್ಣನ್ನು ಮೈನ್ಸ್‌ ಎಂದು ಪರಿಗಣಿಸಬೇಡಿ’: ಸರ್ಕಾರದ ನಿರ್ಧಾರಕ್ಕೆ ಗಂಟಿಹೊಳೆ ಆಕ್ರೋಶ..

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ಆವೆ ಮಣ್ಣನ್ನು ಮೈನ್ಸ್‌ ಎಂದು ಸರ್ಕಾರ ಪರಿಗಣಿಸಿರುವುದಕ್ಕೆ ಕರಾವಳಿ ಜಿಲ್ಲೆಗಳ ಶಾಸಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.'UDAYA NEWS' ಇಂಗ್ಲಿಷ್ ಆವೃತ್ತಿಯಲ್ಲೂ ಲಭ್ಯ.. ವಿಧಾನಸಭೆಯಲ್ಲಿ ಈ ವಿಷಯ ಪ್ರಸ್ತಾಪಿಸಿರುವ ಬೈಂದೂರು ಶಾಸಕ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರು ರಾಜ್ಯ ಸರ್ಕಾರದ ನಿಲುವನ್ನು ಖಂಡಿಸಿದ್ದಾರೆ.ಹಂಚಿನ ಕಾರ್ಖಾನೆಗಳು ಸಾವಿರಾರು ಬಡವರಿಗೆ ಬದುಕು ಕಲ್ಪಿಸಿದೆ. ಆದರೆ ಹಂಚಿನ ಕಾರ್ಖಾನೆಗಳಿಗೆ ಅಗತ್ಯವಾಗಿರುವ ಆವೆ ಮಣ್ಣನ್ನು ಮೈನ್ಸ್‌ ಎಂದು ಸರ್ಕಾರ ಪರಿಗಣಿಸಿದೆ. ಇದರಿಂದ ಕಾರ್ಖಾನೆಗಳು ಮುಚ್ಚುವ ಪರಿಸ್ಥಿತಿ ಉದ್ಭವವಾಗಿದೆ. ಕಾರ್ಖಾನೆಗಳು ಬಾಗಿಲು ಹಾಕಿದರೆ ಸಾವಿರಾರು ಬಡವರಿಗೆ ಅನ್ಯಾಯವಾಗಲಿದೆ.#CongressFailsKarnataka pic.twitter.com/uBamTkA3eV — BJP Karnataka (@BJP4Karnataka) March 13, 2025ಆವೆ ಮಣ್ಣನ್ನು ಹಂಚಿನ ಕಾರ್ಖಾನೆಗಳಿಗೆ ಬಳಸಲಾಗುತ್ತಿದೆ ಎಂದು ಸರ್ಕಾರದ ಗಮನಸೆಳೆದ ಅವರು, ಹಂಚಿನ ಕಾರ್ಖಾನೆಗಳು ಸಾವಿರಾರು ಬಡವರಿಗೆ ಬದುಕು ಕಲ್ಪಿಸಿದೆ. ಆದರೆ ಹಂಚಿನ ಕಾರ್ಖಾನೆಗಳಿಗೆ ಅಗತ್ಯವಾಗಿರುವ ಆವೆ ಮಣ್ಣನ್ನು...
‘ಉತ್ತರ ಪ್ರದೇಶದ ಬಹುತೇಕ ಮಸೀದಿಗಳನ್ನು ಟಾರ್ಪಲಿನ್ ನಿಂದ ಮುಚ್ಚಲಾಗಿದೆ’ ಯಾಕೆ ಗೊತ್ತಾ?

‘ಉತ್ತರ ಪ್ರದೇಶದ ಬಹುತೇಕ ಮಸೀದಿಗಳನ್ನು ಟಾರ್ಪಲಿನ್ ನಿಂದ ಮುಚ್ಚಲಾಗಿದೆ’ ಯಾಕೆ ಗೊತ್ತಾ?

Focus, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ
ಲಖನೌ: ಉತ್ತರ ಪ್ರದೇಶದ ಬಹುತೇಕ ಮಸೀದಿಗಳನ್ನು ಟಾರ್ಪಲಿನ್ ನಿಂದ ಮುಚ್ಚಲಾಗಿದೆ. ಐತಿಹಾಸಿಕ ‘ಲಾಟ್‌ ಸಾಹೇಬ್‌’ ಮೆರವಣಿಗೆ ಸಾಗುವ ಮಾರ್ಗದಲ್ಲಿನ ಮಸೀದಿಗಳನ್ನು ಟಾರ್ಪಾಲಿನ್‌ನಿಂದ ಮುಚ್ಚಲು ನಗರ ಪಾಲಿಕೆ ಕ್ರಮ ಕೈಗೊಂಡಿದ್ದು, ಈ ಹಿನ್ನೆಲೆಯಲ್ಲಿ ಬಹುತೇಕ ಮಸೀದಿಗಳನ್ನು ಟಾರ್ಪಲಿನ್ ನಿಂದ ಮುಚ್ಚಲಾಗಿದೆ.This was never happening before 2014 that mosques in India were being covered before Holi.BJP has destroyed this country 👇pic.twitter.com/ezd1n7tR3w — Dhruv Rathee (Parody) (@dhruvrahtee) March 12, 2025ಹೋಳಿ ಹಬ್ಬದ ಆಚರಣೆ ಸಂದರ್ಭದಲ್ಲಿ ಯಾವುದೇ ಅಹಿತಕ ಘಟನೆಗಳು ನಡೆಯದಂತೆ ವ್ಯಾಪಕ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಹಾಗಾಗಿ ಶಹಜಹಾನ್‌ಪುರದಲ್ಲಿ ಹೋಳಿ ಹಬ್ಬದ ಅಂಗವಾಗಿ ಹಮ್ಮಿಕೊಳ್ಳಲಾಗುವ ‘ಲಾಟ್‌ ಸಾಹೇಬ್‌’ ಮೆರವಣಿಗೆ ಸಾಗುವ ಮಾರ್ಗದಲ್ಲಿನ ಮಸೀದಿಗಳನ್ನು ಟಾರ್ಪಾಲಿನ್‌ನಿಂದ ಮುಚ್ಚಲು ನಗರ ಪಾಲಿಕೆ ಕರಮ್ ಕೈಗೊಂಡಿದೆ. 20 ಮಸೀದಿಗಳಿಗೆ ಟಾರ್ಪಾಲಿನ್‌ ಹೊದಿಸಲಾಗುವುದು. ಸುರಕ್ಷತೆ ದೃಷ್ಟಿಯಿಂದ ಮಸೀದಿಗಳು ಹಾಗೂ ಟ್ರಾ...
VIDEO: ಚೆಂಡಿನ ನಾಡಿನ ಹಿರಿಮೆಯನ್ನು ಸಾರಿದ ‘ಪುರಲ್ದ ಸಿರಿಯೇ..’ ನಾಡಿನ ಅಧಿದೇವತೆ ಬಗ್ಗೆ ಗುಣಗಾನ

VIDEO: ಚೆಂಡಿನ ನಾಡಿನ ಹಿರಿಮೆಯನ್ನು ಸಾರಿದ ‘ಪುರಲ್ದ ಸಿರಿಯೇ..’ ನಾಡಿನ ಅಧಿದೇವತೆ ಬಗ್ಗೆ ಗುಣಗಾನ

Focus, ಆಧ್ಯಾತ್ಮ, ದೇಗುಲ ದರ್ಶನ, ಪ್ರಮುಖ ಸುದ್ದಿ, ರಾಜ್ಯ, ವೀಡಿಯೊ
ಕರ್ನಾಟಕದ ಪುರಾಣ ಪ್ರಸಿದ್ಧ ಶ್ರೀ ಪೊಳಲಿ ಕ್ಷೇತ್ರ ಒಂದಿಲ್ಲೊಂದು ಮಹಿಮೆಯಿಂದ ಗಮನಸೆಳೆಯುತ್ತಿರುತ್ತದೆ. ಶತಮಾನಗಳಷ್ಟು ಹಳೆಯ ಈ ಶ್ರೀ ರಾಜರಾಜೇಶ್ವರಿ ದೇವಾಲಯದಲ್ಲಿ 105 ವರ್ಷಗಳ ಬಳಿಕ ನಡೆದ 'ಶತ ಚಂಡಿಕಾಯಾಗ' ಆಸ್ತಿಕ ವಲಯದ ಕುತೂಹಲದ ಕೇಂದ್ರಬಿಂದುವಾಗಿತ್ತು. ಇದೀಗ ಪುರಾಣ ಪ್ರಸಿದ್ಧ 'ಚೆಂಡಿನ ಉತ್ಸವ'ಕ್ಕೆ ಪೊಳಲಿ ಕ್ಷೇತ್ರ ಸಜ್ಜಾಗಿರುವಂತೆಯೇ ಶ್ರೀ ಕ್ಷೇತ್ರದ ಗುಣಗಾನ ಮಾಡಿರುವ ಹಾಡೊಂದು ಬಿಡುಗಡೆಯಾಗಿದೆ.https://www.youtube.com/watch?v=LGZAxO0gJzkಪೊಳಲಿ ಸನ್ನಿಧಾನದಲ್ಲಿ ನಿನ್ನೆ (ಬುಧವಾರ) ಬಿಡುಗಡೆಯಾಗಿರುವ 'ಪುರಲ್ದ ಸಿರಿಯೇ..' ಹೆಸರಿನ ಭಕ್ತಿ ಗಾಯನದ ವೀಡಿಯೊ ನಾಡಿನ ಆಸ್ತಿಕ ಸಮೂಹದ ಚಿತ್ತವನ್ನು ಸೂಜಿಗಲ್ಲಿನಂತೆ ಸೆಳೆದಿಟ್ಟುಕೊಳ್ಳುವಂತಿದೆ.ದೇವೀ ನೆಲೆಯಾಗಿರುವ ಪೊಳಲಿಯನ್ನು ತುಳು ಭಾಷೆಯಲ್ಲಿ 'ಪುರಾಲ್' ಎಂದು ಕರೆಯಲಾಗುತ್ತದೆ. ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಭಕ್ತ ಸೀಮೆಗೆ ಪೊಳಲಿ ರಾಜರಾಜೇಶ್ವರಿಯೇ ನಾಡಿನ ಅಧಿದೇವತೆ. ಈ ಸೀಮೆಯುದ್ದಕ್ಕೂ ಪೊಳಲಿ ದೇವಿಯನ್ನು 'ಪುರಲ್ದ ಉಳ್ಳಾಲ್ತಿ' ಎಂದೇ ಆಸ್ತಿಕರು ಕರೆಯು...
‘ಗ್ರೇಟರ್ ಬೆಂಗಳೂರು’: ರಾಜಧಾನಿ ನಗರ ವಿಭಜನೆ ಮೂಲಕ ಲೂಟಿಗೆ ಹುನ್ನಾರ?

‘ಗ್ರೇಟರ್ ಬೆಂಗಳೂರು’: ರಾಜಧಾನಿ ನಗರ ವಿಭಜನೆ ಮೂಲಕ ಲೂಟಿಗೆ ಹುನ್ನಾರ?

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ರಾಜಧಾನಿಯನ್ನು ಗ್ರೇಟರ್ ಬೆಂಗಳೂರು ಹೆಸರಲ್ಲಿ ವಿಭಜಿಸುವ ಸರ್ಕಾರದ ನಿರ್ಧಾರಕ್ಕೆ ಪ್ರತಿಪಕ್ಷ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.'UDAYA NEWS' ಈಗ ಇಂಗ್ಲಿಷ್ ಆವೃತ್ತಿಯಲ್ಲೂ ಲಭ್ಯಬೆಂಗಳೂರನ್ನು ಕೆಂಪೇಗೌಡರು ಯೋಜನಾ ಬದ್ಧವಾಗಿ ರೂಪಿಸಿದ್ದರು. ಮೈಸೂರು ಮಹಾರಾಜರ ಕಾಲದಲ್ಲೂ ಬೆಂಗಳೂರು ಯೋಜನಾಬದ್ಧವಾಗಿತ್ತು. ಆದರೆ ನಮ್ಮ ಕಾಲದಲ್ಲಿ ಯೋಜನಾ ಬದ್ಧವಾಗಿದ್ದ ನಗರವನ್ನು ಯಾವ ಸ್ಥಿತಿಗೆ ತಲುಪಿಸಿದ್ದೇವೆ ಎಂಬುದರ ಬಗ್ಗೆ ನಾವು ಅವಲೋಕಿಸಬೇಕಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಮಾರ್ಮಿಕವಾಗಿ ಹೇಳಿದ್ದಾರೆ.ಬೆಂಗಳೂರನ್ನು ಕೆಂಪೇಗೌಡರು ಯೋಜನಾ ಬದ್ಧವಾಗಿ ರೂಪಿಸಿದ್ದರು. ಮೈಸೂರು ಮಹಾರಾಜರ ಕಾಲದಲ್ಲೂ ಬೆಂಗಳೂರು ಯೋಜನಾಬದ್ಧವಾಗಿತ್ತು. ಆದರೆ ನಮ್ಮ ಕಾಲದಲ್ಲಿ ಯೋಜನಾ ಬದ್ಧವಾಗಿದ್ದ ನಗರವನ್ನು ಯಾವ ಸ್ಥಿತಿಗೆ ತಲುಪಿಸಿದ್ದೇವೆ ಎಂಬುದರ ಬಗ್ಗೆ ನಾವು ಅವಲೋಕಿಸಬೇಕಾಗಿದೆ. ಗ್ರೇಟರ್ ಬೆಂಗಳೂರು ಎಂದು ವಿಭಾಗಿಸುವ ಮೂಲಕ ಲೂಟಿ ಹೊಡೆಯುವವರಿಗೆ ಅವಕಾಶ… pic.twitter.com/TT7yT44Ys2— BJP Karnataka (@BJP4Karnataka) March 12, 2025ಗ್ರೇಟರ್ ಬೆಂಗಳೂರು ...
‘ಅಕ್ಕನ ಮಗನ ಕಾಲಿಗೆ ಬಿದ್ದ ಅಭಿಮಾನಿ’: ದರ್ಶನ್ ಬೇಸರ

‘ಅಕ್ಕನ ಮಗನ ಕಾಲಿಗೆ ಬಿದ್ದ ಅಭಿಮಾನಿ’: ದರ್ಶನ್ ಬೇಸರ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ, ಸಿನಿಮಾ
ಬೆಂಗಳೂರು: ತನ್ನ ಅಕ್ಕನ ಮಗನಾದ ಚಂದುಗೆ ಅಭಿಮಾನಿಯೊಬ್ಬರು ಕಾಲಿಗೆ ಬೀಳುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದನ್ನು ಕಂಡು ನಟ ಸರ್ಶನ್ ಬೇಸರ ವ್ಯಕ್ತಪಡಿಸಿದ್ಫ್ದಾರೆ.ಈ ಕುರಿತು ಸಾಮಾಜಿಕ ಜಾಲತಾಣ ಇನ್ಸಾಟಾಗ್ರಾಮ್ ನಲ್ಲಿ ವಿಡಿಯೋ ಹಂಚಿಕೊಂಡಿರುವ ದರ್ಶನ್, ಇನ್ನೂ ಸಾಧನೆ ಮಾಡದ ನನ್ನ ಅಕ್ಕನ ಮಗನಾದ ಚಂದುಗೆ ಅಭಿಮಾನಿಯೊಬ್ಬರು ಕಾಲಿಗೆ ಬೀಳುವುದನ್ನು ನೋಡಿ ನನ್ನ ಮನಸಿಗೆ ತುಂಬಾ ನೋವಾಗಿದೆ ಎಂದಿದ್ದಾರೆ. View this post on Instagram  A post shared by Darshan Thoogudeepa Shrinivas (@darshanthoogudeepashrinivas)'ಎಲ್ಲಾ ನನ್ನ ಸೆಲೆಬ್ರಿಟಿಸ್ ಗಳಿಗೆ ಈ ಮೂಲಕ ತಿಳಿಸುವುದೇನೆಂದರೆ ನೀವು ನನ್ನ ಮತ್ತು ನಮ್ಮ ಕುಟುಂಬದ ಮೇಲಿಟ್ಟಿರುವ ಪ್ರೀತಿ ಅಭಿಮಾನಕ್ಕೆ ನಾವು ಸದಾ ಚಿರಋಣಿ. ಆದರೆ, ಈ ವೀಡಿಯೊದಲ್ಲಿ ನಮ್ಮ ಮೇಲಿರುವ ಅಭಿಮಾನದಿಂದ ಇನ್ನೂ ಏನು ಸಾಧನೆ ಮಾಡದಿರುವ ನನ್ನ ಅಕ್ಕನ ಮಗನಾದ ಚಂದುಗೆ ಅಭಿಮಾನಿಯೊಬ್ಬರು ಕಾಲಿಗೆ ಬೀಳುವುದನ್ನು ನೋಡಿ ನನ್ನ ಮನಸಿಗೆ ತುಂಬಾ ನೋವಾಗಿದೆ ಅದರಿಂದ ಡ...