Wednesday, August 5

ವೀಡಿಯೊ

ವಿನಯ್ ಆತ್ಮಹತ್ಯೆ ಪ್ರತಿಧ್ವನಿ: ಪೊಲೀಸ್ ಠಾಣೆಗಳು ಕಾಂಗ್ರೆಸ್ ಕಚೇರಿಗಳಾಗಿವೆ ಎಂದ ಅಶೋಕ್

ವಿನಯ್ ಆತ್ಮಹತ್ಯೆ ಪ್ರತಿಧ್ವನಿ: ಪೊಲೀಸ್ ಠಾಣೆಗಳು ಕಾಂಗ್ರೆಸ್ ಕಚೇರಿಗಳಾಗಿವೆ ಎಂದ ಅಶೋಕ್

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ
ಬೆಂಗಳೂರು: ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣ ಬಗ್ಗೆ ಕಳವಳ ವ್ಯಕ್ತಪಡಿಸಿರುವ ವಿಪಕ್ಷ ನಾಯಕ್ ಆರ್ ಅಶೋಕ್, ಪೊಲೀಸ್ ಠಾಣೆಗಳು ಕಾಂಗ್ರೆಸ್ ಕಚೇರಿಗಳಾಗಿವೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಕೊಡಗಿನ ವಿನಯ್‌ ಅವರಿಗೆ 2-3 ತಿಂಗಳಿಂದ ಎಸ್​ಪಿ ಮೂಲಕ ಕಾಂಗ್ರೆಸ್ ಶಾಸಕರು, ತನ್ನಿರಾ ಮೈನಾ ಕಿರುಕುಳ ನೀಡಿದ್ದಾರೆ. ಶಾಸಕರು ಧಮ್ಕಿ ಹಾಕಿದ್ದನ್ನು ಡೆತ್​ನೋಟ್​ನಲ್ಲಿ ಉಲ್ಲೇಖ ಮಾಡಿದ್ದಾರೆ. ವಿನಯ್​ ಮಡಿಕೇರಿ ಬಿಟ್ಟು ಬೆಂಗಳೂರಿನ ಮನೆಗೆ ಬಂದರೂ ಪೊಲೀಸರು ಕಿರುಕುಳ ಕೊಟ್ಟಿದ್ದಾರೆ. ವಿನಯ್ ಆತ್ಮಹತ್ಯೆಗೆ ಕಾರಣರಾದವರ ವಿರುದ್ಧ ಕ್ರಮ ಆಗಬೇಕು.… pic.twitter.com/6lv8t2Slt8— BJP Karnataka (@BJP4Karnataka) April 4, 2025ಬೆಂಗಳೂರಿನ ಬಿ.ಆರ್.ಅಂಬೇಡ್ಕರ್ ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಅಶೋಕ್ ಮಾಧ್ಯಮಗಳ ಜೊತೆ ಮಾತನಾಡಿ, ಈ ಘಟನೆ ನಮ್ಮ ಕಾರ್ಯಕರ್ತರಿಗೆ ನೋವು ತಂದಿದೆ ಎಂದರು. ವಿನಯ್ ಒಳ್ಳೆಯ ವಿದ್ಯಾವಂತ, ಪತ್ನಿ ಸಾಫ್ಟ್‌ವೇರ್ ಇಂಜಿನಿಯರ್. 2-3 ತಿಂಗ...
ರಜನಿಕಾಂತ್ ‘ಕೂಲಿ’ ಚಿತ್ರ ಆಗಸ್ಟ್ 14 ರಂದು ವಿಶ್ವದಾದ್ಯಂತ ಬಿಡುಗಡೆ

ರಜನಿಕಾಂತ್ ‘ಕೂಲಿ’ ಚಿತ್ರ ಆಗಸ್ಟ್ 14 ರಂದು ವಿಶ್ವದಾದ್ಯಂತ ಬಿಡುಗಡೆ

ದೇಶ, ಪ್ರಮುಖ ಸುದ್ದಿ, ರಾಜ್ಯ, ವೀಡಿಯೊ, ಸಿನಿಮಾ
ಚೆನ್ನೈ: ನಿರ್ದೇಶಕ ಲೋಕೇಶ್ ಕನಕರಾಜ್ ಅವರ ಸೂಪರ್ ಸ್ಟಾರ್ ರಜನಿಕಾಂತ್ ನಾಯಕನಾಗಿ ನಟಿಸಿರುವ 'ಕೂಲಿ' ಚಿತ್ರವು ಈ ವರ್ಷ ಆಗಸ್ಟ್ 14 ರಂದು ವಿಶ್ವದಾದ್ಯಂತ ಬಿಡುಗಡೆಯಾಗಲಿದೆ ಎಂದು ನಿರ್ಮಾಪಕರು ಶುಕ್ರವಾರ ಘೋಷಿಸಿದ್ದಾರೆ.ಚಿತ್ರವನ್ನು ನಿರ್ಮಿಸುವ ನಿರ್ಮಾಣ ಸಂಸ್ಥೆ ಸನ್ ಪಿಕ್ಚರ್ಸ್ 'X' ನಲ್ಲಿ ಈ ಬಗ್ಗೆ ಘೋಷಣೆ ಮಾಡಿದೆ. "ಆಹ್ ಯೆತ್ತು! ದೇವ ವರಾರರು #ಆಗಸ್ಟ್ 14 ರಿಂದ ವಿಶ್ವಾದ್ಯಂತ ಕೂಲಿ" ಎಂದು ಬರೆಯಲಾಗಿದೆ.ಕಳೆದ ತಿಂಗಳು ಬಹುನಿರೀಕ್ಷಿತ ಆಕ್ಷನ್ ಎಂಟರ್‌ಟೈನರ್‌ನ ಚಿತ್ರೀಕರಣವನ್ನು ಮುಗಿಸಿದ ನಿರ್ದೇಶಕ ಲೋಕೇಶ್ ಕನಕರಾಜ್, ಚಿತ್ರೀಕರಣ ಪೂರ್ಣಗೊಂಡ ನಂತರ, ಈ ಚಿತ್ರವನ್ನು ಮಾಡುವ ಅದ್ಭುತ ಅನುಭವವನ್ನು ಶಾಶ್ವತವಾಗಿ ಪಾಲಿಸುವುದಾಗಿ ಹೇಳಿದ್ದಾಗಿ ನೆನಪಿಸಿಕೊಳ್ಳಬಹುದು.ಆಕ್ಷನ್ ಥ್ರಿಲ್ಲರ್ ಆಗುವ ನಿರೀಕ್ಷೆಯಿರುವ 'ಕೂಲಿ' ಚಿತ್ರದಲ್ಲಿ ರಜನಿಕಾಂತ್ ಜೊತೆಗೆ ತೆಲುಗು ಸ್ಟಾರ್ ನಾಗಾರ್ಜುನ, ಕನ್ನಡ ಸ್ಟಾರ್ ಉಪೇಂದ್ರ, ಮಲಯಾಳಂ ಸ್ಟಾರ್ ಸೌಬಿನ್ ಶಾಹಿರ್ ಮತ್ತು ತಮಿಳು ಸ್ಟಾರ್ ಸತ್ಯರಾಜ್ ಸೇರಿದಂತೆ ಹಲವಾರು ಉನ್ನತ ತಾರೆಯರು ಕಾಣಿಸಿಕೊಳ್ಳಲಿದ್ದಾರೆ. ಬಾಲಿವುಡ್ ನಟ ಆಮಿರ್ ಖಾನ್ ...
ಸಿನಿಲೋಕದಲ್ಲಿ ಕುತೂಹಲ ಹೆಚ್ಚಿಸಿದ ‘ಗುಡ್ ಬ್ಯಾಡ್ ಅಗ್ಲಿ’ ಟ್ರೈಲರ್

ಸಿನಿಲೋಕದಲ್ಲಿ ಕುತೂಹಲ ಹೆಚ್ಚಿಸಿದ ‘ಗುಡ್ ಬ್ಯಾಡ್ ಅಗ್ಲಿ’ ಟ್ರೈಲರ್

ದೇಶ, ಪ್ರಮುಖ ಸುದ್ದಿ, ರಾಜ್ಯ, ವೀಡಿಯೊ, ಸಿನಿಮಾ
ಚೆನ್ನೈ: ಸಿನಿಲೋಕದಲ್ಲಿ ಕುತೂಹಲಕ್ಕೆ ಕಾರಣವಾಗಿದ್ದ 'ಗುಡ್ ಬ್ಯಾಡ್ ಅಗ್ಲಿ' ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಅಧಿಕ್ ರವಿಚಂದ್ರನ್ ನಿರ್ದೇಶನದ ನಟ ಅಜಿತ್ ಕುಮಾರ್ ನಾಯಕನಾಗಿ ನಟಿಸಿರುವ ಆಕ್ಷನ್ ಎಂಟರ್‌ಟೈನರ್ 'ಗುಡ್ ಬ್ಯಾಡ್ ಅಗ್ಲಿ' ಚಿತ್ರದ ನಿರ್ಮಾಪಕರು ಶುಕ್ರವಾರ ಚಿತ್ರದ ಟ್ರೇಲರ್ ಅನ್ನು ಬಿಡುಗಡೆ ಮಾಡಿದ್ದಾರೆ.https://www.youtube.com/watch?v=c9zWcnNR2q0ನಿರ್ದೇಶಕ ಅಧಿಕ್ ರವಿಚಂದ್ರನ್ ಸಾಮಾಜಿಕ ಮಾಧ್ಯಮ ವೇದಿಕೆ X ನಲ್ಲಿ ಟ್ರೇಲರ್‌ನ ಲಿಂಕ್ ಅನ್ನು ಹಂಚಿಕೊಂಡಿದ್ದಾರೆ.ಚಿತ್ರದಲ್ಲಿ ಹೆಪ್ ಖಳನಾಯಕನ ಪಾತ್ರದಲ್ಲಿರುವ ನಟ ಅರ್ಜುನ್ ದಾಸ್, ‘ನಾತುಪುರ ಪಾಟು’ ಚಿತ್ರದ ಜನಪ್ರಿಯ ತಮಿಳು ಜಾನಪದ ಗೀತೆ ‘ಓಥಾ ರೂಬಾ ಥರೇನ್’ ಹಾಡಿನ ಹಾಡಿಗೆ ವಿದೇಶಿ ಮಾಡೆಲ್‌ಗಳೊಂದಿಗೆ ನೃತ್ಯ ಮಾಡುವುದರೊಂದಿಗೆ ಟ್ರೇಲರ್ ಪ್ರಾರಂಭವಾಗುತ್ತದೆ.ಈ ಟ್ರೇಲರ್ ಅಜಿತ್ ಮತ್ತು ಅರ್ಜುನ್ ದಾಸ್ ಇಬ್ಬರೂ ಒಳಗೊಂಡ ಕೆಲವು ಸ್ಫೋಟಕ ಸಾಹಸ ಸನ್ನಿವೇಶಗಳನ್ನು ತೋರಿಸುತ್ತದೆ. ಒಂದು ಹಂತದಲ್ಲಿ ಅಜಿತ್ ಕುಮಾರ್, "ನಿನ್ನ ಮೂಗು ಮತ್ತು ಕಣ್ಣುಗಳು ಇರುತ್ತವೆ. ನಿನಗೆ ನಿನ್ನ ಕೈ ಮತ್ತು ಕಾಲುಗಳು ಇರುತ...
ಕಂಬನಿ: ‘ಭರತ್ ಕುಮಾರ್’ ಎಂದೇ ಹೆಸರುವಾಸಿಯಾಗಿದ್ದ ನಟ ಮನೋಜ್ ಕುಮಾರ್

ಕಂಬನಿ: ‘ಭರತ್ ಕುಮಾರ್’ ಎಂದೇ ಹೆಸರುವಾಸಿಯಾಗಿದ್ದ ನಟ ಮನೋಜ್ ಕುಮಾರ್

ದೇಶ, ಪ್ರಮುಖ ಸುದ್ದಿ, ವೀಡಿಯೊ, ಸಿನಿಮಾ
ಮುಂಬೈ: ಬಾಲಿವುಡ್ ನಟ, ನಿರ್ದೇಶಕ ಮನೋಜ್ ಕುಮಾರ್ ವಿಧಿವಶರಾಗಿದ್ದಾರೆ. ‘ಭರತ್ ಕುಮಾರ್’ ಎಂದೇ ಹೆಸರುವಾಸಿಯಾದ ನಟ ಮನೋಜ್ ಕುಮಾರ್ ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದರು. ಶುಕ್ರವಾರ ವಿಧಿವಶರಾಗಿದ್ದಾರೆ. ಮುಂಬೈನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಶುಕ್ರವಾರ ಕೊನೆಯುಸಿರೆಳೆದಿದ್ದಾರೆ. ಮನೋಜ್ ಕುಮಾರ್ ಅವರಿಗೆ 87 ವರ್ಷ ವಯಸ್ಸಾಗಿತ್ತು. ॐ शांति मनोज कुमार जी 🪔#Manojkumar pic.twitter.com/VM4OcpppNd— Raja Babu (@GaurangBhardwa1) April 4, 2025 60 ರ ದಶಕದಲ್ಲಿ ಭಕ್ತಿಪ್ರಧಾನ ಸಿನಿಮಾಗಳನ್ನು ಮಾಡಿರುವ ಮನೋಜ್ ಕುಮಾರ್ 'ಶಹೀದ್', 'ಉಪ್ಕಾರ್' ಸೇರಿದಂತೆ ಅನೇಕ ಚಿತ್ರಗಳಲ್ಲಿ ನಟಿಸಿ, ಪ್ರಶಸ್ತಿಗಳನ್ನು ಪಡೆದಿದ್ದಾರೆ. 1992 ರಲ್ಲಿ ಪದ್ಮಶ್ರೀ ಮತ್ತು 2015 ರಲ್ಲಿ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಪಡೆದಿದ್ದಾರೆ....
ದರ್ಶನ್ ಅಭಿಮಾನಿಯನ್ನು ಕ್ರೀಡಾಂಗಣದಿಂದ ಹೊರದಬ್ಬಿದರೇ ಪೊಲೀಸ್? ವೀಡಿಯೋ ವೈರಲ್

ದರ್ಶನ್ ಅಭಿಮಾನಿಯನ್ನು ಕ್ರೀಡಾಂಗಣದಿಂದ ಹೊರದಬ್ಬಿದರೇ ಪೊಲೀಸ್? ವೀಡಿಯೋ ವೈರಲ್

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ, ಸಿನಿಮಾ
ಬೆಂಗಳೂರು: ಬೆಂಗಳೂರು ಪೊಲೀಸರು ದರ್ಶನ ಅಭಿಮಾನಿಗೆ ಶಾಕ್ ನೀಡಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಏಪ್ರಿಲ್ 2ರಂದು ನಡೆದ ಐಪಿಎಲ್ ಪಂದ್ಯಾವಳಿ ಸಂದರ್ಭದಲ್ಲಿ ದರ್ಶನ ಅಭಿಮಾನಿಯೊಬ್ಬನನ್ನು ಕ್ರೀಡಾಂಗಣದಿಂದ ಬಲವಂತವಾಗಿ ಹೊರಗೆ ಕಳುಹಿದ್ದಾರೆ. ಅದಕ್ಕೆ ಕಾರಣ ನಟ ದರ್ಶನ್ ಫೋಟೋ.ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಗುಜರಾತ್ ಟೈಟನ್ಸ್ (GT) ನಡುವೆ IPL ಪಂದ್ಯ ವೀಕ್ಷಿಸಲು ಆಗಮಿಸಿದ್ದ ಯುವಕನೊಬ್ಬ ನಟ ದರ್ಶನ್ ಭಾವಚಿತ್ರ ಹಿಡಿದುಕೊಂಡು ಬಂದಿದ್ದ. ಅದನ್ನು ಕಂಡ ಭದ್ರತಾ ಸಿಬ್ಬಂದಿ ಫೋಟೋದ ಜೊತೆ ಕ್ರೀಡಾಂಗಣ ಪ್ರವೇಶಿಸಲು ಅವಕಾಶ ಕೊಟ್ಟಿಲ್ಲ. ಅದಾಗಲೇ ಆ ಯುಕನನ್ನು ಕ್ರೀಡಾಂಗಣದಿಂದ ಹೊರ ದಬ್ಬಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ನಿನ್ನೆಯ ಪಂದ್ಯದ ಡಾಗರ್ ಕ್ರಿಮಿನಲ್ ಬೂಸ ದಾಸಪ್ಪ ಫೋಟೋವನ್ನು ಪೊಲೀಸರು ಕ್ರೀಡಾಂಗಣದ ಪ್ರವೇಶದ್ವಾರದಲ್ಲಿ ತಡೆದರು.!🐷🥺😭#CriminalDarshan#RCBvsGT pic.twitter.com/COcGlLel97— 🐐♑ (@Rohi45Appu) April 3, 2025 ಈ ನಡುವೆ, ದರ್ಶನ್ ಅಭಿಮಾನಿಯ ನಡೆಗೆ ನೆಟ್ಟಿಗರು ಆಕ್ಷೇಪ ವ್ಯಕ್ತಪಡಿಸಿದ್...
ತವರಿನಲ್ಲಿ RCB ಕಳಪೆ ಪ್ರದರ್ಶನ; ಬೆಂಗಳೂರು ಅಭಿಮಾನಿಗಳಿಗೆ ನಿರಾಸೆ

ತವರಿನಲ್ಲಿ RCB ಕಳಪೆ ಪ್ರದರ್ಶನ; ಬೆಂಗಳೂರು ಅಭಿಮಾನಿಗಳಿಗೆ ನಿರಾಸೆ

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ
ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿದ್ದ ಐಪಿಎಲ್ 2025ರ ಬೆಂಗಳೂರು ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಹೀನಾಯ ಸೋಲಿನ ರುಚಿ ಅನುಭವಿಸುವಂತಾಯ್ತು. ಬುಧವಾರ ತವರಿನಲ್ಲಿ ಮೊದಲ ಪಂದ್ಯವನ್ನಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತನ್ನ ಎದುರಾಳಿ ಗುಜರಾತ್ ಟೈಟನ್ಸ್ ವಿರುದ್ಧ ಸೋಲು ಕಂಡಿದೆ.ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಗುಜರಾತ್ ಟೈಟಾನ್ಸ್ ಅದ್ಭುರ್ತ ಆಟ ಪ್ರದರ್ಶಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ RCB ತಂಡ 20 ಓವರ್‌ಗಳಲ್ಲಿ ಎಂಟು ವಿಕೆಟ್‌ಗಳ ನಷ್ಟಕ್ಕೆ 169 ರನ್ ಗಳಿಸಿ 169 ರನ್‌ ಪೇರಿಸಿತ್ತು. ಲಿಯಾಮ್ ಲಿವಿಂಗ್‌ಸ್ಟೋನ್ ಅವರ ಅರ್ಧಶತಕದ ನೆರವಿನಿಂದ ಈ ಮೊತ್ತ ಸಂಪಾದಿಸುವಲ್ಲಿ RCB ಯಶಸ್ಸಾಗಿತ್ತು. ಆದರೆ, ಗುಜರಾತ್ ಟೈಟಾನ್ಸ್ ಅಬ್ಬರದ ಆಟದ ನಡುವೆ RCB ಮಂಕಾಯಿತು. 170 ರನ್ ಗಳ ಗುರಿ ಬೆನ್ನಟ್ಟಿದ ಗುಜರಾತ್ ಟೈಟಾನ್ಸ್ 2 ವಿಕೆಟ್ ನಷ್ಟಕ್ಕೆ 170 ರನ್ ಗಳಿಸಿ ಜಯಭೇರಿ ಬಾರಿಸಿತು. On Display: Brute Force 💪Scorecard ▶ https://t.co/teSEWkWPWL #TATAIPL | #...
ಮತ್ತೊಮ್ಮೆ ಬಸ್ ಟಿಕೆಟ್ ದರ ಏರಿಕೆ ಮಾಡುವುದರಲ್ಲಿ ಅನುಮಾನವೇ ಇಲ್ಲ; ಅಶೋಕ್

ಮತ್ತೊಮ್ಮೆ ಬಸ್ ಟಿಕೆಟ್ ದರ ಏರಿಕೆ ಮಾಡುವುದರಲ್ಲಿ ಅನುಮಾನವೇ ಇಲ್ಲ; ಅಶೋಕ್

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ
ಬೆಂಗಳೂರು: ಕನ್ನಡಿಗರಿಗೆ ಈ ವರ್ಷ ಮಾರಿಹಬ್ಬ ಕಾದಿದೆ ಎಂದು ಬಜೆಟ್ ಅಧಿವೇಶನದಲ್ಲಿ ನೀಡಿದ್ದ ಎಚ್ಚರಿಕೆ ಈಗ ಅಕ್ಷರಶಃ ನಿಜವಾಗುತ್ತಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ವಿಶ್ಲೇಷಿಸಿದ್ದಾರೆ. ಕನ್ನಡಿಗರಿಗೆ ಈ ವರ್ಷ ಮಾರಿಹಬ್ಬ ಕಾದಿದೆ ಎಂದು ಬಜೆಟ್ ಅಧಿವೇಶನದಲ್ಲಿ ನಾನು ನೀಡಿದ್ದ ಎಚ್ಚರಿಕೆ ಈಗ ಅಕ್ಷರಶಃ ನಿಜವಾಗುತ್ತಿದೆ.ಬಜೆಟ್ ನಲ್ಲಿ ಯಾವುದೇ ತೆರಿಗೆ ಹೆಚ್ಚಳವನ್ನ, ಬೆಲೆ ಏರಿಕೆಯನ್ನ ಘೋಷಣೆ ಮಾಡದೆ ಕನ್ನಡಿಗರ ಕಿವಿಗೆ ಹೂವಿಟ್ಟ ಸಿಎಂ @siddaramaiah ಅವರು ಈಗ ದಿನಕ್ಕೊಂದು ವಸ್ತುಗಳ ಮೇಲೆ ತೆರಿಗೆ ಹಾಕಿ, ಬೆಲೆ ಹೆಚ್ಚಿಸಿ,… pic.twitter.com/1h1zFHr8HL— R. Ashoka (@RAshokaBJP) April 1, 2025ಬಜೆಟ್ ನಲ್ಲಿ ಯಾವುದೇ ತೆರಿಗೆ ಹೆಚ್ಚಳವನ್ನ, ಬೆಲೆ ಏರಿಕೆಯನ್ನ ಘೋಷಣೆ ಮಾಡದೆ ಕನ್ನಡಿಗರ ಕಿವಿಗೆ ಹೂವಿಟ್ಟ ಸಿಎಂ ಸಿದ್ದರಾಮಯ್ಯ ಅವರು ಈಗ ದಿನಕ್ಕೊಂದು ವಸ್ತುಗಳ ಮೇಲೆ ತೆರಿಗೆ ಹಾಕಿ, ಬೆಲೆ ಹೆಚ್ಚಿಸಿ, ಬಡವರು, ಮಾಧ್ಯಮ ವರ್ಗದ ರಕ್ತ ಹೀರಲು ಹೊರಟಿದ್ದಾರೆ ಎಂದು ಅಶೋಕ್ ಪ್ರತಿಕ್ರಿಯಿಸಿದ್ದಾರೆ.ಹಾಲಿನ ದರ ಏರಿಕೆ ಮಾಡಿದ್ದಾಯ್ತು, ಕಸ ಸಂಗ್ರ...
ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಮಳೆ ಸಾಧ್ಯತೆ

ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಮಳೆ ಸಾಧ್ಯತೆ

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ
ಬೆಂಗಳೂರು: ಬಿರು ಬಿಸಿಲ ಬೇಗೆಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ಹವಾಮಾನ ಇಲಾಖೆ ಹೀಗೊಂದು ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಮೈಸೂರು, ಚಾಮರಾಜನಗರ ಸೇರಿದಂತೆ ಕರಾವಳಿ ಮಲೆನಾಡು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಗುರುವಾರದಿಂದ ಮಳೆಯಾಗುವ ಸಾಧ್ಯತೆ ಇದೆ.ಹಾವೇರಿ, ಗದಗ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲೂ ಮಳೆ ಸಾಧ್ಯತೆ ಇದ್ದು, 11 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಇದೇ ವೇಳೆ, ಏಪ್ರಿಲ್ 3 ರಿಂದ ಏಪ್ರಿಲ್ 5ರವರೆಗೆ ಉಷ್ಣಾಂಶ ಇಳಿಮುಖವಾಗುವ ಸಾಧ್ಯತೆ ಎಂದು ವಿಶ್ಲೇಷಿಸಲಾಗಿದೆ. ಆಂಧ್ರ ಪ್ರದೇಶ, ತಮಿಳುನಾಡು ರಾಜ್ಯಗಳಲ್ಲೂ ಮಳೆಯಾಗುವ ಸಾಧ್ಯತೆಗಳಿವೆ ಎಂದು ತಜ್ಞರು ತಿಳಿಸಿದ್ದಾರೆ....
ಬೆಲೆ ಏರಿಕೆಯನ್ನು ರಾಜ್ಯ ಸರ್ಕಾರ ಹಿಂಪಡೆಯಬೇಕು: ಯಡಿಯೂರಪ್ಪ

ಬೆಲೆ ಏರಿಕೆಯನ್ನು ರಾಜ್ಯ ಸರ್ಕಾರ ಹಿಂಪಡೆಯಬೇಕು: ಯಡಿಯೂರಪ್ಪ

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ
ಬೆಂಗಳೂರು: ರಾಜ್ಯ ಸರ್ಕಾರ ಮುಸ್ಲಿಮರಿಗೆ 4% ಮೀಸಲಾತಿ ನೀಡುವ ಮೂಲಕ ತುಷ್ಟೀಕರಣ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿರುವ ಮಾಜಿ ಸಿಎಂ ಯಡಿಯೂರಪ್ಪ, ಜನಸಾಮಾನ್ಯರು ದಿನನಿತ್ಯ ಬಳಸುವ ಹಾಲಿನ ಬೆಲೆ ಒಂದು ವರ್ಷದ ಅವಧಿಯಲ್ಲಿ 9 ರೂಪಾಯಿ ಹೆಚ್ಚಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.ನಿರಂತರ ಬೆಲೆ ಏರಿಕೆಯ ನೀತಿಯಿಂದ ಜನರನ್ನು ನೆಮ್ಮದಿಯಿಂದ ಬದುಕಲು ರಾಜ್ಯ ಕಾಂಗ್ರೆಸ್ ಸರ್ಕಾರ ಬಿಡುತ್ತಿಲ್ಲ. ಈ ಎಲ್ಲಾ ಬೆಲೆ ಏರಿಕೆಯನ್ನು ರಾಜ್ಯ ಸರ್ಕಾರ ಹಿಂಪಡೆಯಬೇಕು ಎಂದು ಅವರು ಆಗ್ರಹಿಸಿದ್ದಾರೆ.ರಾಜ್ಯ ಸರ್ಕಾರ ಮುಸ್ಲಿಮರಿಗೆ 4% ಮೀಸಲಾತಿ ನೀಡುವ ಮೂಲಕ ತುಷ್ಟೀಕರಣ ನೀತಿ ಅನುಸರಿಸುತ್ತಿದೆ. ಜನಸಾಮಾನ್ಯರು ದಿನನಿತ್ಯ ಬಳಸುವ ಹಾಲಿನ ಬೆಲೆ ಒಂದು ವರ್ಷದ ಅವಧಿಯಲ್ಲಿ 9 ರೂಪಾಯಿ ಹೆಚ್ಚಾಗಿದೆ.ನಿರಂತರ ಬೆಲೆ ಏರಿಕೆಯ ನೀತಿಯಿಂದ ಜನರನ್ನು ನೆಮ್ಮದಿಯಿಂದ ಬದುಕಲು ರಾಜ್ಯ ಕಾಂಗ್ರೆಸ್ ಸರ್ಕಾರ ಬಿಡುತ್ತಿಲ್ಲ. ಈ ಎಲ್ಲಾ ಬೆಲೆ ಏರಿಕೆಯನ್ನು ರಾಜ್ಯ… pic.twitter.com/2oHzWHliEp — BJP Karnataka (@BJP4Karnataka) April 1, 2025...
‘RSS ಭಾರತದ ಅಮರ ಸಂಸ್ಕೃತಿಯ ಆಧುನಿಕ ‘ಅಕ್ಷಯ ವತ್ ವೃಕ್ಷ’ವಾಗಿದೆ’: ಪ್ರಧಾನಿ ನರೇಂದ್ರ ಮೋದಿ.

‘RSS ಭಾರತದ ಅಮರ ಸಂಸ್ಕೃತಿಯ ಆಧುನಿಕ ‘ಅಕ್ಷಯ ವತ್ ವೃಕ್ಷ’ವಾಗಿದೆ’: ಪ್ರಧಾನಿ ನರೇಂದ್ರ ಮೋದಿ.

ದೇಶ, ಪ್ರಮುಖ ಸುದ್ದಿ, ವಿದೇಶ, ವೀಡಿಯೊ
ನಾಗ್ಪುರ: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಭಾರತದ ಅಮರ ಸಂಸ್ಕೃತಿಯ ಆಧುನಿಕ 'ಅಕ್ಷಯ ವತ್' ಆಗಿದ್ದು, ಇದು ರಾಷ್ಟ್ರವನ್ನು ನಿರಂತರವಾಗಿ ಚೈತನ್ಯಗೊಳಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಬಣ್ಣಿಸಿದ್ದಾರೆ. ವಿವಿಧ ಕ್ಷೇತ್ರಗಳಲ್ಲಿ ಆರ್‌ಎಸ್‌ಎಸ್‌ನ ನಿಸ್ವಾರ್ಥ ಸೇವೆ ಮತ್ತು ರಾಷ್ಟ್ರ ನಿರ್ಮಾಣ, ಸಾಮಾಜಿಕ ಸೇವೆ ಮತ್ತು ಸಾಂಸ್ಕೃತಿಕ ಸಂರಕ್ಷಣೆಯಲ್ಲಿ ಅದರ ಪಾತ್ರವನ್ನು ಅವರು ಶ್ಲಾಘಿಸಿದ್ದಾರೆ.ಪ್ರಧಾನಿ ಶ್ರೀ @narendramodi ಅವರು ಮಹಾರಾಷ್ಟ್ರದ ನಾಗಪುರದಲ್ಲಿರುವ ದೀಕ್ಷಾಭೂಮಿಗೆ ಭೇಟಿ ನೀಡಿ ಬಾಬಾ ಸಾಹೇಬ್ ಡಾ. ಬಿ. ಆರ್. ಅಂಬೇಡ್ಕರ್ ಅವರಿಗೆ ಗೌರವ ನಮನ ಸಲ್ಲಿಸಿದರು.#BRAmbedkar pic.twitter.com/ZQRnc573wa — BJP Karnataka (@BJP4Karnataka) March 30, 2025ಮಾಧವ ನೇತ್ರಾಲಯ ಕಣ್ಣಿನ ಸಂಸ್ಥೆ ಮತ್ತು ಸಂಶೋಧನಾ ಕೇಂದ್ರದ ಹೊಸ ವಿಸ್ತರಣಾ ಕಟ್ಟಡವಾದ ಮಾಧವ ನೇತ್ರಾಲಯ ಪ್ರೀಮಿಯಂ ಕೇಂದ್ರದ ಅಡಿಪಾಯ ಹಾಕಿದ ನಂತರ ಅವರು"ರಾಷ್ಟ್ರೀಯ ಸ್ವಯಂಸೇವಕ ಸಂಘವು ಭಾರತದ ಅಮರ ಸಂಸ್ಕೃತಿಯ ಆಧುನಿಕ ಅಕ್ಷಯ ವತ್ ಆಗಿದೆ; ಈ ಅಕ್ಷಯ ವತ್ ಭಾರತೀಯ ಸಂಸ್ಕೃತಿ ಮತ್ತು ನಮ್ಮ ರಾಷ್...