Sunday, March 15

ವೀಡಿಯೊ

ಮುಸ್ಲಿಂ ವಿದ್ಯಾರ್ಥಿಗಳ ವಿದೇಶಿ ಕಲಿಕೆಗಾಗಿ ಪ್ರೋತ್ಸಾಹಧನ..! ಹಿಂದೂ ವಿದ್ಯಾರ್ಥಿಗಳಿಗೆ ಯಾಕಿಲ್ಲ? ವಿಜಯೇಂದ್ರ ಪ್ರಶ್ನೆ

ಮುಸ್ಲಿಂ ವಿದ್ಯಾರ್ಥಿಗಳ ವಿದೇಶಿ ಕಲಿಕೆಗಾಗಿ ಪ್ರೋತ್ಸಾಹಧನ..! ಹಿಂದೂ ವಿದ್ಯಾರ್ಥಿಗಳಿಗೆ ಯಾಕಿಲ್ಲ? ವಿಜಯೇಂದ್ರ ಪ್ರಶ್ನೆ

Focus, Update Videos, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ಮುಖ್ಯಮಂತ್ರಿಗಳು ಮಂಡಿಸಿದ ಬಜೆಟ್ ನಿರಾಸಾದಾಯಕವಾಗಿದೆ ಎಂದಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ರಾಜ್ಯದ ಅಭಿವೃದ್ಧಿಗೆ ಪೂರಕವಾಗಿಲ್ಲ. ಅಲ್ಪಸಂಖ್ಯಾತರನ್ನು ತೃಪ್ತಿ‌ ಪಡಿಸಲು ಧರ್ಮ-ಧರ್ಮಗಳ ನಡುವೆ ವಿಭಜಿಸುವ ದುಸ್ಸಾಹಸಕ್ಕೆ ಸಿದ್ದರಾಮಯ್ಯರವರು ಕೈ ಹಾಕಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಮುಸ್ಲಿಮ್ ಮಹಿಳೆಯರಿಗೆ ಸ್ವಯಂರಕ್ಷಣೆಗಾಗಿ ತರಬೇತಿ ಯೋಜನೆ ಘೋಷಿಸಿದ್ದಾರೆ. ಈ ಯೋಜನೆ ಹಿಂದೂ ಮಹಿಳೆಯರಿಗೆ ಯಾಕಿಲ್ಲ? ಮುಸ್ಲಿಂ ಬಡ ಮಹಿಳೆಯರ ಸರಳ ವಿವಾಹಕ್ಕೆ ರೂ. 50,000 ಪ್ರೋತ್ಸಾಹ ಧನ ಘೋಷಣೆ ಮಾಡಿದ್ದಾರೆ. ಹಿಂದೂಗಳಲ್ಲಿ ಬಡ ಮಹಿಳೆಯರು ಇಲ್ಲವೇ? ಮುಸ್ಲಿಂ ವಿದ್ಯಾರ್ಥಿಗಳ ವಿದೇಶಿ ಕಲಿಕೆಗಾಗಿ ಪ್ರೋತ್ಸಾಹಧನ ರೂ. 20 ಲಕ್ಷ ಇದ್ದದ್ದನ್ನು ರೂ. 30 ಲಕ್ಷಕ್ಕೆ ಏರಿಸಲಾಗಿದೆ. ಯಾಕೆ ಈ ರೀತಿಯ ಯೋಜನೆಗಳು ಹಿಂದೂ ವಿದ್ಯಾರ್ಥಿಗಳಿಗಿಲ್ಲ? ಎಂದು ವಿಜಯೇಂದ್ರ ಪ್ರಶ್ನಿಸಿದ್ದಾರೆ. ಮುಖ್ಯಮಂತ್ರಿಗಳು ಮಂಡಿಸಿದ ಬಜೆಟ್ ನಿರಾಸಾದಾಯಕವಾಗಿದೆ. ರಾಜ್ಯದ ಅಭಿವೃದ್ಧಿಗೆ ಪೂರಕವಾಗಿಲ್ಲ. ಅಲ್ಪಸಂಖ್ಯಾತರನ್ನು ತೃಪ್ತಿ‌ ಪಡಿಸಲು ಧರ್ಮ-ಧರ್ಮಗಳ ನಡುವೆ ವಿಭಜಿಸುವ ದುಸ್ಸಾಹ...
ಹುಲಿ ಹಾಗೂ ಸಿಂಹದ ಮರಿಗಳಿಗೆ ಹಾಲು ಕುಡಿಸಿ ಗಮನಸೆಳೆದ ಮೋದಿ

ಹುಲಿ ಹಾಗೂ ಸಿಂಹದ ಮರಿಗಳಿಗೆ ಹಾಲು ಕುಡಿಸಿ ಗಮನಸೆಳೆದ ಮೋದಿ

Focus, Update Videos, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ, ವೈವಿಧ್ಯ
ಅಹಮದಾಬಾದ್: ಗುಜರಾತ್ ಪ್ರವಾಸದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಜಾಮ್‌ನಗರದಲ್ಲಿರುವ ವಂತಾರದಲ್ಲಿ ವನ್ಯಜೀವಿ ಕೇಂದ್ರವನ್ನು ಲೋಕಾರ್ಪಣೆ ಮಾಡಿದರು.Inaugurated Vantara, a unique wildlife conservation, rescue and rehabilitation initiative, which provides a safe haven for animals while promoting ecological sustainability and wildlife welfare. I commend Anant Ambani and his entire team for this very compassionate effort. pic.twitter.com/NeNjy5LnkO — Narendra Modi (@narendramodi) March 4, 2025ಜಗತ್ತಿನ ವಿವಿಧೆಡೆ ಅಳಿವಿನಂಚಿನಲ್ಲಿರುವ ವನ್ಯಜೀವಿಗಳನ್ನು ರಕ್ಷಿಸಿ ಸಲಹುವ ಪ್ರಾಣಿ ಸಂಗ್ರಹಾಲಯ ಇದಾಗಿದೆ. 2,000ಕ್ಕೂ ಹೆಚ್ಚು ಜಾತಿಯ ಪ್ರಾಣಿಗಳು ವಂತಾರದ ವನ್ಯಜೀವಿ ಕೇಂದ್ರದಲ್ಲಿವೆ. ಈ ಪೈಕಿ 1.5 ಲಕ್ಷಕ್ಕೂ ಹೆಚ್ಚು ಪ್ರಾಣಿಗಳು ರಕ್ಷಿಸಲ್ಪಟ್ಟವುಗಳಾಗಿವೆ.ಈ ವನ್ಯಜೀವಿ ಕೇಂದ್ರವನ್ನು ಉದ್ಘಾಟಿಸಿದ ನರೇಂದ್ರ ಮೋದಿ, ಪ್ರಾಣಿಗಳೊಂದಿಗೆ ಸಂತಸದ ಕ್ಷಣಗಳನ್ನು ಕಳೆದರು. ಏಷ್ಯನ್...
ತೆಲುಗು, ಹಿಂದಿಯಲ್ಲೂ ‘ಕಣ್ಣಪ್ಪ’: ಟೀಸರ್ ಬಗ್ಗೆ ಭಾರೀ ಮೆಚ್ಚುಗೆ

ತೆಲುಗು, ಹಿಂದಿಯಲ್ಲೂ ‘ಕಣ್ಣಪ್ಪ’: ಟೀಸರ್ ಬಗ್ಗೆ ಭಾರೀ ಮೆಚ್ಚುಗೆ

Focus, Update Videos, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ
ಕನ್ನಡದ ‘ಬೇಡರ ಕಣ್ಣಪ್ಪ’ ಸಿನಿಮಾ ಒಂದು ಇತಿಹಾಸ. ಇದೀಗ ಅದೇ ಕತೆಯನ್ನು ಹೋಲುವಂತೆ ತೆಲುಗಿನಲ್ಲೂ ಸಿನಿಮಾ ಮಾಡಲಾಗುತ್ತಿದೆ. ‘ಕಣ್ಣಪ್ಪ’ ಹೆಸರಿನ ತೆಲುಗು ಸಿನಿಮಾದ ಎರಡನೇ ಟೀಸರ್ ಬಿಡುಗಡೆ ಶನಿವಾರ ಬಿಡುಗಡೆ ಆಗಿದೆ.https://www.youtube.com/watch?v=wKBP9dFxFBcಹಿಂದಿ ಭಾಷೆಯಲ್ಲೂ ಟೀಸರ್ ಅನಾವರಣ ಮಾಡಲಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ಸಕತ್ತಾಗಿ ಸದ್ದುಮಾಡುತ್ತಿದೆ. ಪ್ರಭಾಸ್, ಅಕ್ಷಯ್ ಕುಮಾರ್, ಮೋಹನ್ ಲಾಲ್, ದೇವರಾಜ್  ಅತಿಥಿ ಪಾತ್ರಗಳಲ್ಲಿ ನಟಿಸಿದ್ದಾರೆ.https://www.youtube.com/watch?v=_R66K_KnNeg ...
ಉತ್ತರಾಖಂಡದ ಚಮೋಲಿಯಲ್ಲಿ ಹಿಮಪಾತ: ಭಯಾನಕ ದೃಶ್ಯ

ಉತ್ತರಾಖಂಡದ ಚಮೋಲಿಯಲ್ಲಿ ಹಿಮಪಾತ: ಭಯಾನಕ ದೃಶ್ಯ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ
ಚಮೋಲಿ: ಉತ್ತರಾಖಂಡದ ಚಮೋಲಿಯಲ್ಲಿ ಹಿಮಪಾತ ಆತಂಕದ ಸನ್ನಿವೇಶ ಸೃಷ್ಟಿಸಿದೆ. ಚಮೋಲಿ ಜಿಲ್ಲೆಯ ಮಾನಾ ಬಳಿ ಶುಕ್ರವಾರ ಹಿಮಪಾತ ಸಂಭವಿಸಿದ್ದು, ರಸ್ತೆ ನಿರ್ಮಾಣ ಕಾಮಗಾರಿಯಲ್ಲಿ ನಿರತರಾಗಿದ್ದ ಅನೇಕ ಕಾರ್ಮಿಕರು ಹಿಮಪಾತದಲ್ಲಿ ಸಿಲುಕಿದ್ದರು. ಈ ಹಿಮಪಾತದ ಭೀಕರ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ. At least 57 BRO workers are missing after the deadly avalanche in Chamoli, Uttarakhand. Prayers for their safety. (Representative Video) pic.twitter.com/LNtbk65UKM— Baba Banaras™ (@RealBababanaras) February 28, 2025...
ಭಕ್ತಿ ವೈಭವ, ಸಾಂಸ್ಕೃತಿಕ ಸಂಭ್ರಮಕ್ಕೂ ಸಾಕ್ಷಿಯಾದ ಇಶಾ ‘ಶಿವರಾತ್ರಿ’

ಭಕ್ತಿ ವೈಭವ, ಸಾಂಸ್ಕೃತಿಕ ಸಂಭ್ರಮಕ್ಕೂ ಸಾಕ್ಷಿಯಾದ ಇಶಾ ‘ಶಿವರಾತ್ರಿ’

Focus, ಆಧ್ಯಾತ್ಮ, ದೇಗುಲ ದರ್ಶನ, ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ, ವೀಡಿಯೊ
ಕೊಯಮತ್ತೂರು: ಇಶಾ ಫೌಂಡೇಶನ್‌ ಸಂಸ್ಥಾಪಕ ಸದ್ಗುರು ಜಗ್ಗಿ ವಾಸುದೇವ್‌ ನೇತೃತ್ವದಲ್ಲಿ ಕೊಯಮತ್ತೂರಿನ ಇಶಾ ಕೇಂದ್ರದಲ್ಲಿ ಬುಧವಾರ ರಾತ್ರಿ ಶಿವರಾತ್ರಿ ಮಹಾ ವೈಭವ ನಾಡಿನ ಗಮನಸೆಳೆಯಿತು.https://www.youtube.com/watch?v=jwcuwMBBKIw&ab_channel=SoundsofIshaಶಿವಸ್ಮರಣೆಯ ಮಹಾ ಹಬ್ಬದಲ್ಲಿ ದೇಶದ ವಿವಿಧೆಡೆಯ ಆಸ್ತಿಕರು ಆಗಮಿಸಿದ್ದರು. ಸಾವಿರಾರು ಶಿವಭಕ್ತರ ಸಮ್ಮುಖದಲ್ಲಿ ನಡೆದ ಭಕ್ತಿ ವೈಭವ ಸಾಂಸ್ಕೃತಿಕ ಸಂಭ್ರಮಕ್ಕೂ ಸಾಕ್ಷಿಯಾಯಿತು.https://www.youtube.com/watch?v=N8CcJj5y6kA&ab_channel=SoundsofIshaಈ ಮಹಾಶಿವರಾತ್ರಿ ಆಚರಣೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸಹಿತ ಅನೇಕ ಗಣ್ಯರು ಭಾಗವಹಿಸಿದ್ದರು.https://www.youtube.com/watch?v=zA7Fozc0VCw&ab_channel=SoundsofIsha ...
ನೀರಾವರಿ ಯೋಜನೆಗಳಿಗೆ ಅಗತ್ಯ ಅನುದಾನ; ರಾಜ್ಯಕ್ಕೆ ಕೇಂದ್ರದ ಭರವಸೆ

ನೀರಾವರಿ ಯೋಜನೆಗಳಿಗೆ ಅಗತ್ಯ ಅನುದಾನ; ರಾಜ್ಯಕ್ಕೆ ಕೇಂದ್ರದ ಭರವಸೆ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ಭಾರಿ ಹಾಗೂ ಮಧ್ಯಮ ನೀರಾವರಿ ಯೋಜನೆಗಳಿಗೆ ಅಗತ್ಯ ಅನುದಾನ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.ಭಾರಿ ಹಾಗೂ ಮಧ್ಯಮ ನೀರಾವರಿ ಯೋಜನೆಗಳಿಗೆ ಅಗತ್ಯ ಅನುದಾನ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ನಮ್ಮ ನೀರಾವರಿ ಯೋಜನೆಗಳ ಕುರಿತ ರಾಜ್ಯ ಸರ್ಕಾರದ ಮನವಿಗೆ ಕೇಂದ್ರ ಜಲಶಕ್ತಿ ಸಚಿವರು ಹಾಗೂ ರಾಜ್ಯ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಒಟ್ಟಾಗಿ ಕೆಲಸ ಮಾಡುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. - @DKShivakumar pic.twitter.com/yPgqOHXRu0— Karnataka Congress (@INCKarnataka) February 26, 2025ಜಲಾಶಕ್ತಿ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸಿರುವ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಡಿಕೆಶಿ, ನಮ್ಮ ನೀರಾವರಿ ಯೋಜನೆಗಳ ಕುರಿತ ರಾಜ್ಯ ಸರ್ಕಾರದ ಮನವಿಗೆ ಕೇಂದ್ರ ಜಲಶಕ್ತಿ ಸಚಿವರು ಹಾಗೂ ರಾಜ್ಯ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಒಟ್ಟಾಗಿ ಕೆಲಸ ಮಾಡುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದ್ದಾರೆ.ರಾಜ್ಯದ ನೀರಾವರಿ ಯೋಜನ...
‘ಒಡೆಲಾ 2’: ಮಹಾ ಕುಂಭಮೇಳದಲ್ಲಿ ಟೀಸರ್ ಬಿಡುಗಡೆ, ಸಾಧ್ವಿಯಂತೆ ಮಿಂಚಿದ ಮಿಲ್ಕಿ ಬ್ಯೂಟಿ

‘ಒಡೆಲಾ 2’: ಮಹಾ ಕುಂಭಮೇಳದಲ್ಲಿ ಟೀಸರ್ ಬಿಡುಗಡೆ, ಸಾಧ್ವಿಯಂತೆ ಮಿಂಚಿದ ಮಿಲ್ಕಿ ಬ್ಯೂಟಿ

Focus, Update Videos, ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ, ವೀಡಿಯೊ, ಸಿನಿಮಾ
ಮಿಲ್ಕಿ ಬ್ಯೂಟಿ ತಮನ್ನಾ ಭಾಟಿಯಾ ಅವರ ಅಭಿನಯದ 'ಒಡೆಲಾ 2' ಸಿನಿಮಾ ಟೀಸರ್' ಬಿಡುಗಡೆಯಾಗಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದೆಬ್ಬಿಸಿದೆ. ಒಡೆಲಾ ಸಿನಿಮಾದ ಮುಂದುವರೆದ ಭಾಗವಾಗಿರುವ 'ಒಡೆಲಾ 2' ಹಲವಾರು ಕ್ರಿಯಾತ್ಮಕ ಪ್ರಯೋಗಗಳಿಂದ ಗಮನಸೆಳೆದಿದೆ. ಬೋಲ್ಡ್ ಪಾತ್ರಗಳಿಂದ ಗಮನಸೆಳೆಯುತ್ತಿರುವ ನಟಿ ತಮನ್ನಾ ಭಾಟಿಯಾ 'ಒಡೆಲಾ 2'ನಲ್ಲಿ ಸಾದ್ವಿ ಲುಕ್​ನಲ್ಲಿ ಕಾಣಿಸಿಕೊಂಡಿದ್ದಾರೆ.https://www.youtube.com/watch?v=Cb1XauMhTtcಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ 'ಒಡೆಲಾ 2' ಟೀಸರ್ ಬಿಡುಗಡೆಯಾಗಿದೆ. ತಮನ್ನಾ ಅವರು ಸಾದ್ವಿ ಲುಕ್'ನಲ್ಲಿ ಕಾಣಿಸಿಕೊಳ್ಳುವುದಕ್ಕೂ ಇದರ ಟೀಸರ್ ಮಹಾ ಕುಂಭಮೇಳದಲ್ಲಿ ಬಿಡುಗಡೆಯಾಗುವುದಕ್ಕೂ ಏನೂ ಸಂಬಂಧವಿಲ್ಲ. ಆದರೂ ತಮನ್ನಾ ಸಾಧ್ವಿಯಾದರೇ ಎಂಬ ನೆಟ್ಟಿಗರ ಪ್ರತಿಕ್ರಿಯೆಗಳೂ ಗಮನಸೆಳೆದಿವೆ....
ಇದೊಂದು ಬಾರಿ ಕೊನೆಯದಾಗಿ ಸರ್ಕಾರ ಅನಧಿಕೃತ ಬಡಾವಣೆಗಳಿಗೆ ‘ಬಿ ಖಾತಾ’: ಸಿಎಂ

ಇದೊಂದು ಬಾರಿ ಕೊನೆಯದಾಗಿ ಸರ್ಕಾರ ಅನಧಿಕೃತ ಬಡಾವಣೆಗಳಿಗೆ ‘ಬಿ ಖಾತಾ’: ಸಿಎಂ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: 'ಬಿ ಖಾತಾ' ಅಭಿಯಾನದ ಮೂಲಕ ರಾಜ್ಯದ ಪಟ್ಟಣ ಹಾಗೂ ನಗರ ಪಾಲಿಕೆ ವ್ಯಾಪ್ತಿಯ ಅನಧಿಕೃತ ಬಡಾವಣೆಗಳಿಗೆ ಅಂತ್ಯ ಹಾಡುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಇದೊಂದು ಬಾರಿ ಕೊನೆಯದಾಗಿ ಸರ್ಕಾರ ಅನಧಿಕೃತ ಬಡಾವಣೆಗಳಿಗೆ ಬಿ ಖಾತಾ ನೀಡುತ್ತಿದೆ. ಮುಂದೆ ಎಲ್ಲಿಯೂ ಅನಧಿಕೃತ ಬಡಾವಣೆಗಳು ತಲೆಯೆತ್ತಬಾರದು, ಎತ್ತಿದರೆ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಕ್ರಮ ಜರುಗಿಸುವುದು ನಿಶ್ಚಿತ ಎಂದವರು ತಿಳಿಸಿದ್ದಾರೆ. " ಬಿ ಖಾತಾ" ಅಭಿಯಾನದ ಮೂಲಕ ರಾಜ್ಯದ ಪಟ್ಟಣ ಹಾಗೂ ನಗರ ಪಾಲಿಕೆ ವ್ಯಾಪ್ತಿಯ ಅನಧಿಕೃತ ಬಡಾವಣೆಗಳಿಗೆ ಅಂತ್ಯ ಹಾಡುತ್ತಿದ್ದೇವೆ. ಇದೊಂದು ಬಾರಿ ಕೊನೆಯದಾಗಿ ಸರ್ಕಾರ ಅನಧಿಕೃತ ಬಡಾವಣೆಗಳಿಗೆ ಬಿ ಖಾತಾ ನೀಡುತ್ತಿದೆ. ಮುಂದೆ ಎಲ್ಲಿಯೂ ಅನಧಿಕೃತ ಬಡಾವಣೆಗಳು ತಲೆಯೆತ್ತಬಾರದು, ಎತ್ತಿದರೆ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಕ್ರಮ ಜರುಗಿಸುವುದು ನಿಶ್ಚಿತ. pic.twitter.com/HlsyqED95L— Siddaramaiah (@siddaramaiah) February 18, 2025...
ಭಾರೀ ನಿರೀಕ್ಷೆ ಹುಟ್ಟಿಸಿದ ‘ದಿ ಡೆವಿಲ್’ ಟೀಸರ್

ಭಾರೀ ನಿರೀಕ್ಷೆ ಹುಟ್ಟಿಸಿದ ‘ದಿ ಡೆವಿಲ್’ ಟೀಸರ್

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ, ಸಿನಿಮಾ
ನಟ ದರ್ಶನ್ ಜನ್ಮದಿನದ ಸಂಭ್ರಮದ ನಡುವೆಯೇ ಅವರ ಹೊಸ ಸಿನಿಮಾ ‘ದಿ ಡೆವಿಲ್’ ಟೀಸರ್​ ರಿಲೀಸ್ ಆಗಿದೆ. ಮಿಲನ ಪ್ರಕಾಶ್ ಅವರು ನಿರ್ದೇಶನ ಮಾಡುತ್ತಿರುವ ಈ ಸಿನಿಮಾದ ಟೀಸರ್​ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ.‘ಕಾಟೇರ’ ಸಿನಿಮಾದ ಬಿಗ್ ಸಕ್ಸಸ್ ನಂತರ ದರ್ಶನ್ ಶುರು ಮಾಡಿದ ಸಿನಿಮಾ ‘ದಿ ಡೆವಿಲ್’ ಭಾರೀ ನಿರೀಕ್ಷೆಯನ್ನು ಹುಟ್ಟುಹಾಕಿದೆ. ಆದರೆ, ದರ್ಶನ್ ಅವರು ಕೊಲೆ ಪ್ರಕರಣದಲ್ಲಿ ಆರೋಪಿ ಆಗಿ ಜೈಲು ಸೇರಿದ್ದರು. ಹಾಗಾಗಿ ಹಲವು ತಿಂಗಳ ಕಾಲ ‘ದಿ ಡೆವಿಲ್’ ಚಿತ್ರೀಕರಣಕ್ಕೆ ಬ್ರೇಕ್ ಬಿದ್ದಿತ್ತು. ಇದೀಗ ಟೀಸರ್ ಬಿಡುಗಡೆಯಾಗಿದ್ದು ಅಭಿಮಾನಿಗಳು ಖುಷಿಪಟ್ಟಿದ್ದಾರೆ.https://www.youtube.com/watch?v=7ru18HS_934&ab_channel=SaregamaKannada...
ಮಧ್ಯಮ ವರ್ಗದವರಿಗೂ ಪ್ರಿಯವಾಗಲಿದೆ ‘ಐಫೋನ್ ಎಸ್‌ಇ 4’;

ಮಧ್ಯಮ ವರ್ಗದವರಿಗೂ ಪ್ರಿಯವಾಗಲಿದೆ ‘ಐಫೋನ್ ಎಸ್‌ಇ 4’;

Focus, Update Videos, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ, ವೈವಿಧ್ಯ
ಆಪಲ್ ತನ್ನ ವರ್ಷದ ಮೊದಲ ಪ್ರಮುಖ ಉತ್ಪನ್ನ ಬಿಡುಗಡೆಗೆ ಸಜ್ಜಾಗಿದ್ದು, ಫೆಬ್ರವರಿ 19 ಬುಧವಾರದಂದು ಬಿಡುಗಡೆಯಾಗಲಿದೆ. ಸಿಇಒ ಟಿಮ್ ಕುಕ್ ಅವರು 'ಎಕ್ಸ್'ನಲ್ಲಿ ಪೋಸ್ಟ್ ಮಾಡುವ ಮೂಲಕ 'ಐಫೋನ್ ಎಸ್‌ಇ 4' ದಿನಾಂಕವನ್ನು ದೃಢಪಡಿಸಿದ್ದಾರೆ. 'ಕುಟುಂಬದ ಹೊಸ ಸದಸ್ಯರನ್ನು ಭೇಟಿಯಾಗಲು ಸಿದ್ಧರಾಗಿ' ಎಂಬ ಸಂದೇಶದೊಂದಿಗೆ ಅವರು ಮುಂಬರುವ ಸರಣಿ ಬಗ್ಗೆ ಕುತೂಹಲಕಾರಿ ಸಂಗತಿಯನ್ನು ತೆರೆದಿಟ್ಟಿದ್ದಾರೆ.ಜೊತೆಗೆ ಅನಿಮೇಟೆಡ್ ಆಪಲ್ ಲೋಗೋ ಕೂಡ ಇದೆ. ಆಪಲ್ ಅಧಿಕೃತವಾಗಿ ಏನನ್ನು ಸಂಗ್ರಹಿಸಿದೆ ಎಂಬುದನ್ನು ಬಹಿರಂಗಪಡಿಸಿಲ್ಲವಾದರೂ, ಮ್ಯಾಕ್‌ಬುಕ್ ಏರ್, ಐಪ್ಯಾಡ್ ಮತ್ತು ಬಹುಶಃ ವಿಷನ್ ಪ್ರೊ ಹೆಡ್‌ಸೆಟ್‌ಗೆ ನವೀಕರಣಗಳ ಜೊತೆಗೆ ಬಹುನಿರೀಕ್ಷಿತ ಐಫೋನ್ ಎಸ್‌ಇ 4 ಮೇಲೆ ಸ್ಪಾಟ್‌ಲೈಟ್ ಇರುತ್ತದೆ ಎಂದು ಹೇಳಲಾಗುತ್ತಿದೆ. ಆದರೆ ಹೊಸ 'iPhone SE 4' ಹೇಗಿದೆ ಎಂಬ ಬಗ್ಗೆ ಎಲ್ಲರಲ್ಲೂ ಕುತೂಹಲ ಇದೆ. ಇದೇ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಬಗೆಬಗೆಯ ವೀಡಿಯೊಗಳು ಹರಿದಾಡುತ್ತಿವೆ. ಆದರೆ ಹೊಸ 'iPhone SE 4' ಇದೇ ರೀತಿಯಲ್ಲೇ ಇರಲಿದೆಯೇ ಎಂಬ ಬಗ್ಗೆ ಕಂಪನಿತು ತನ್ನ ಗುಟ್ಟನ್ನು ಬಿಟ್ಟುಕೊಟ್ಟಿಲ್ಲ. ...