Thursday, January 29

ವೀಡಿಯೊ

ರಾಷ್ಟ್ರ ರಾಜಧಾನಿಯಲ್ಲಿ ಕುತೂಹಲದ ಕೇಂದ್ರಬಿಂದುವಾದ ಕರುನಾಡಿನ ‘ಲಕ್ಕುಂಡಿ ವೈಭವ’

ರಾಷ್ಟ್ರ ರಾಜಧಾನಿಯಲ್ಲಿ ಕುತೂಹಲದ ಕೇಂದ್ರಬಿಂದುವಾದ ಕರುನಾಡಿನ ‘ಲಕ್ಕುಂಡಿ ವೈಭವ’

Focus, Update Videos, ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ, ವೀಡಿಯೊ, ವೈವಿಧ್ಯ
ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಕರ್ನಾಟಕದ ಲಕ್ಕುಂಡಿ ದೇಗುಲದ ಸ್ಥಬ್ದಚಿತ್ರ ಗಮನಸೆಳೆಯಿತು. ಕರ್ತವ್ಯಪಥದಲ್ಲಿ ವಿವಿಧ ರಾಜ್ಯಗಳ ಸ್ಥಬ್ದ ಚಿತ್ರಗಳ ನಡುವೆ ಕರ್ನಾಟಕದ ಈ ಟ್ಯಾಬ್ಲೋ ಎಲ್ಲರ ಕುತೂಹಲದ ಕೇಂದ್ರಬಿಂದುವಾಯಿತು. #RepublicDay🇮🇳: Karnataka’s tableau showcased during the 76th #RepublicDay Parade on Kartavya Path, in Delhi The tableau celebrates the historic town of Lakkundi, located in the Gadag district, often referred to as the "Cradle of Stone Craft." (Source: DD News) pic.twitter.com/dNoVtRuS16 — ANI (@ANI) January 26, 2025...
‘ಬಿಗ್ ಬಾಸ್’ ಸ್ಪರ್ಧಿ ಜಗದೀಶ್ ಮೇಲೆ ದಾಳಿ; ಭಯಾನಕ ವೀಡಿಯೊ ವೈರಲ್

‘ಬಿಗ್ ಬಾಸ್’ ಸ್ಪರ್ಧಿ ಜಗದೀಶ್ ಮೇಲೆ ದಾಳಿ; ಭಯಾನಕ ವೀಡಿಯೊ ವೈರಲ್

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ, ಸಿನಿಮಾ
‘ಬಿಗ್ ಬಾಸ್ ಕನ್ನಡ' ಸ್ಪರ್ಧಿಯಾಗಿದ್ಫ್ದ ಜಗದೀಶ್ ಮೇಲೆ ಮಾರಣಾಂತಿಕ ಹಲ್ಲೆಯಾಗಿದೆ. ಜಗದೀಶ್ ಅವರು ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಯುವಕರ ಗುಂಪು ದಾಳಿ ನಡೆಸಿತ್ತು. ಆ ವೀಡಿಯೋ ಇದೀಗ ವೈರಲ್ ಆಗಿದೆ.   View this post on Instagram   A post shared by GANGA JADHAV (@ganga_jadhav__) ಬೆಂಗಳೂರಿನ ಕೊಡಿಗೇಹಳ್ಳಿಯಲ್ಲಿ ಜಗದೀಶ್ ಅವರಿಗೆ ಸೇರಿದ ಕಾಂಪ್ಲೆಕ್ಸ್ ಬಳಿ ಅಣ್ಣಮ್ಮ ದೇವಿ ವಿಗ್ರಹ ಸ್ಥಾಪನೆ ವಿಚಾರದಲ್ಲಿ ಕೆಲವು ದಿನಗಳ ಹಿಂದೆ ಗಲಾಟೆ ನಡೆದಿತ್ತು. ನಟ ದರ್ಶನ ವಿವಿರುದ್ದದ ಟೀಕೆಯ ವಿಚಾರದಲ್ಲೂ ಜಗದೀಶ್ ಅವರು ನಟನ ಅಭಿಮಾನಿಗಳಿಂದ ಮುನಿಸಿಕೊಂಡಿದ್ದರು. ಈ ನಡುವೆ, ಜನವರಿ 24ರ ರಾತ್ರಿ ಜಗದೀಶ್ ಕಾರಿನ ಮೇಲೆ ಯುವಕರ ಗುಂಪು ದಾಳಿ ಮಾಡಿದೆ. ದೊಣ್ಣೆಯಿಂದ ಹಲ್ಲೆ ಮಾಡಿದ ಘಟನೆ ಹಾಗೂ ಕಾರನ್ನು ಹಾನಿಗೊಳಿಸಿದೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಉದ್ರಿಕ್ತರನ್ನು ಚದುರಿಸಿದ್ದಾರೆ. Bigboss fame Lawyer Jagadish was attacked by few miscreants. #Bbk11 pic.twitter.com/Z2pvgq6BGV — 👑C...
ಬಿಜೆಪಿ ನಾಯಕರ ಬಗ್ಗೆ ಸಿಟ್ಟಾಗಿರುವ ರಾಮುಲು ಬಗ್ಗೆ ಕಾಂಗ್ರೆಸ್’ಗೆ ಸಾಫ್ಟ್ ಕಾರ್ನರ್

ಬಿಜೆಪಿ ನಾಯಕರ ಬಗ್ಗೆ ಸಿಟ್ಟಾಗಿರುವ ರಾಮುಲು ಬಗ್ಗೆ ಕಾಂಗ್ರೆಸ್’ಗೆ ಸಾಫ್ಟ್ ಕಾರ್ನರ್

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ಬಿಜೆಪಿ ನಾಯಕರ ಒಳಜಗಳದಿಂದ ಬೇಸತ್ತಿರುವ ಮಾಜಿ ಸಚಿವ ಶ್ರೀರಾಮುಲು ಬಗ್ಗೆ ಕಾಂಗ್ರೆಸ್ ಅನುಕಂಪ ವ್ಯಕ್ತಪಡಿಸಿದೆ. ಹಿಂದುಳಿದ ವರ್ಗದ ನಾಯಕ ಶ್ರೀರಾಮುಲು ಅವರನ್ನು ರಾಜಕೀಯವಾಗಿ ಮುಗಿಸುವ ಯತ್ನ ನಡೆದಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಈ ಕುರಿತಂತೆ ಸಾಮಾಜಿಕ ಜಾಲತಾಣದ ತನ್ನ ಅಧಿಕೃತ ಖಾತೆಯಲ್ಲಿ ಪೋಸ್ಟ್ ಹಾಕಿರುವ ಕಾಂಗ್ರೆಸ್, ಬಣ ಜಗಳದಿಂದ ಒಡೆದ ಮನೆಯಾಗಿರುವ ರಾಜ್ಯ ಬಿಜೆಪಿಯಲ್ಲಿ ಒಳಗೆ ಕುದಿಯುತ್ತಿರುವ ಅಸಮಧಾನದ ಒಳ ಬೇಗುದಿಯೂ ಸ್ಪೋಟಗೊಳ್ಳುವ ಅಂತಿಮ ಹಂತ ತಲುಪಿದೆ ಎಂದು ವಿಶ್ಲೇಷಿಸಿದೆ. ಮಾಜಿ ಸಚಿವರಾದ ಜನಾರ್ಧನ ರೆಡ್ಡಿ ಹಾಗೂ ಶ್ರೀರಾಮುಲು ಅವರನ್ನ ತನ್ನ ಅಧಿಕಾರ ದಾಹಕ್ಕೆ ಬಳಸಿಕೊಂಡ ಬಿಜೆಪಿ ಈಗ ಉಂಡೆಲೆಯಂತೆ ಕಾಣುತ್ತಿದೆ. ದಲಿತ - ಹಿಂದುಳಿದ ವರ್ಗಗಳ ನಾಯಕರನ್ನು ಎಂದೂ ಬೆಳೆಯಲು ಬಿಡದ ಬಿಜೆಪಿ ಪಕ್ಷ 'ಆಪ್ತ ಮಿತ್ರ'ರ ನಡುವೆ ತಂದಿಟ್ಟು ತಮಾಷೆ ನೋಡುತ್ತಿದೆ ಎಂದು ಕಾಂಗ್ರೆಸ್ ಗೇಲಿ ಮಾಡಿದೆ. ಇದು ಹಿಂದುಳಿದ ವರ್ಗದ ನಾಯಕ ಶ್ರೀರಾಮುಲು ಅವರನ್ನು ರಾಜಕೀಯವಾಗಿ ಮುಗಿಸುವ, ಜನಾರ್ಧನ ರೆಡ್ಡಿ ಅವರ ಬಲ ತಗ್ಗಿಸುವ, ಒಂದೇ ಕಲ್ಲಿಗೆ ಎರಡು ಹಕ್ಕಿ ಹೊಡೆಯುವ ಸ್ವಪಕ್ಷೀಯ...
ಮೀಟರ್ ಬಡ್ಡಿ ದಂಧೆಗೆ ಕಡಿವಾಣ; ಹೊಸ ಕಾನೂನು ಜಾರಿಗೆ ಚಿಂತನೆ

ಮೀಟರ್ ಬಡ್ಡಿ ದಂಧೆಗೆ ಕಡಿವಾಣ; ಹೊಸ ಕಾನೂನು ಜಾರಿಗೆ ಚಿಂತನೆ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ಮೀಟರ್ ಬಡ್ಡಿ ದಂಧೆ ಹಾಗೂ ಮೈಕ್ರೋ ಫೈನಾನ್ಸ್‌ ಕಿರುಕುಳಕ್ಕೆ ಕಡಿವಾಣ ಹಾಕಲು ಸರ್ಕಾರದಿಂದ ಹೊಸ ಕಾನೂನು ಜಾರಿಗೆ ತರಲಾಗುವುದು ಎಂದು ಕಾನೂನು ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದ್ದಾರೆ. ಬಜೆಟ್ ಅಧಿವೇಶನದಲ್ಲೇ ಈ ಸಂಬಂಧ ವಿಧೇಯಕ ಮಂಡಿಸಲಾಗುವುದು. ರಾಜ್ಯದ ಜನರ ಹಿತ ಕಾಪಾಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದವರು ಭರವಸೆ ನೀಡಿದ್ದಾರೆ. ಮೀಟರ್ ಬಡ್ಡಿ ದಂಧೆ ಹಾಗೂ ಮೈಕ್ರೋ ಫೈನಾನ್ಸ್‌ ಕಿರುಕುಳಕ್ಕೆ ಕಡಿವಾಣ ಹಾಕಲು ಸರ್ಕಾರದಿಂದ ಹೊಸ ಕಾನೂನು ಜಾರಿಗೆ ತರಲಾಗುವುದು.ಬಜೆಟ್ ಅಧಿವೇಶನದಲ್ಲೇ ಈ ಸಂಬಂಧ ವಿಧೇಯಕ ಮಂಡಿಸಲಾಗುವುದು. ರಾಜ್ಯದ ಜನರ ಹಿತ ಕಾಪಾಡಲು ನಮ್ಮ ಸರ್ಕಾರ ಬದ್ಧವಾಗಿದೆ.- @HKPatilINC pic.twitter.com/2c6XScJq1K— Karnataka Congress (@INCKarnataka) January 23, 2025...
VIDEO : ಧರ್ಮಶಾಲಾದಲ್ಲಿ ಪ್ಯಾರಾಗ್ಲೈಡಿಂಗ್ ವೇಳೆ ಅವಘಡ

VIDEO : ಧರ್ಮಶಾಲಾದಲ್ಲಿ ಪ್ಯಾರಾಗ್ಲೈಡಿಂಗ್ ವೇಳೆ ಅವಘಡ

Focus, Update Videos, ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ, ವೀಡಿಯೊ
Tragedy in Dharamshala: 19-year-old Mahima from Gujarat loses life in paragliding mishap #DNAUpdates | #Dharmshala | #paraglidinginhimachal | #himachalpradesh | #Dharmshala | #latestvideo | #viral | #viralvideo pic.twitter.com/UIzY5Mjq4P— DNA (@dna) January 19, 2025
ತುಳು ಸಿನಿಮಾದಲ್ಲಿ ಬಾಲಿವುಡ್ ತಾರೆ; ರೂಪೇಶ್ ಶೆಟ್ಟಿ ಜೊತೆ ಕೈಜೋಡಿಸಿದ ಸುನೀಲ್ ಶೆಟ್ಟಿ

ತುಳು ಸಿನಿಮಾದಲ್ಲಿ ಬಾಲಿವುಡ್ ತಾರೆ; ರೂಪೇಶ್ ಶೆಟ್ಟಿ ಜೊತೆ ಕೈಜೋಡಿಸಿದ ಸುನೀಲ್ ಶೆಟ್ಟಿ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ, ವೀಡಿಯೊ
ತುಳುನಾಡು ಮೂಲದ ಬಾಲಿವುಡ್ ನಟ ಸುನೀಲ್ ಶೆಟ್ಟಿ ಇದೀಗ ಮತ್ತೆ ಸುದ್ದಿಯಲ್ಲಿದ್ದಾರೆ. ಮಂಗಳೂರು ಮೂಲದ ಅವರು ತುಳು ಭಾಷೆಯ ಸಿನಿಮಾದಲ್ಲಿ ನಟಿಸಲಿದ್ದಾರೆ. ರೂಪೇಶ್ ಶೆಟ್ಟಿ ಜೊತೆ ಸಿನಿಮಾವೊಂದರಲ್ಲಿ ಕೈ ಜೋಡಿಸಿದ್ದಾರೆ. ರೂಪೇಶ್ ಶೆಟ್ಟಿ ಅವರು ಇತ್ತೀಚೆಗೆ ‘ಜೈ’ ಹೆಸರಿನ ಸಿನಿಮಾ ಘೋಷಣೆ ಮಾಡಿದ್ದಾರೆ. ರೂಪೇಶ್ ಶೆಟ್ಟಿ ಅವರೇ ನಿರ್ದೇಶನ ಮಾಡುತ್ತಿರುವ ಈ ಸಿನಿಮಾದಲ್ಲಿ ಬಾಲಿವುಡ್ ನಟ ಸುನೀಲ್ ಶೆಟ್ಟಿ ನಟಿಸಲಿದ್ದಾರೆ. ಈ ಬಗ್ಗೆ ರೂಪೇಶ್ ಶೆಟ್ಟಿ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಮಾಹಿತಿ ಗಮನಸೆಳೆದಿದೆ.   View this post on Instagram   A post shared by All About Mangaluru (@all_about_mangaluru)...
ರಜನಿಕಾಂತ್ ಮತ್ತೊಂದು ಇನ್ನಿಂಗ್ಸ್.. ‘ಜೈಲರ್ 2’ ಟೀಸರ್ ಅನಾವರಣ

ರಜನಿಕಾಂತ್ ಮತ್ತೊಂದು ಇನ್ನಿಂಗ್ಸ್.. ‘ಜೈಲರ್ 2’ ಟೀಸರ್ ಅನಾವರಣ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ, ಸಿನಿಮಾ
ಚೆನ್ನೈ: ನಿರ್ದೇಶಕ ನೆಲ್ಸನ್ ಅವರು ಸೂಪರ್‌ಸ್ಟಾರ್ ರಜನಿಕಾಂತ್ ನಾಯಕನಾಗಿರುವ ಬಹುನಿರೀಕ್ಷಿತ ಆಕ್ಷನ್ ಎಂಟರ್‌ಟೈನರ್ 'ಜೈಲರ್ 2' ಸಿನಿಮಾವನ್ನು ನಿರ್ದೇಶಿಸುತ್ತಿದ್ದು, ಮೆಗಾ ಬಜೆಟ್'ನ ಈ ಸಿನಿಮಾದ ಟೀಸರ್ ಬಿಡುಗಡೆ ಮಾಡಲಾಗಿದೆ. ಚಿತ್ರವನ್ನು ನಿರ್ಮಿಸುತ್ತಿರುವ ಸನ್ ಪಿಕ್ಚರ್ಸ್, ಪೊಂಗಲ್ ಹಬ್ಬದ ಶುಭ ದಿನದಂದು ಟೀಸರ್ ಅನ್ನು ಬಿಡುಗಡೆ ಮಾಡಿದೆ. ಟೀಸರ್ ಹಂಚಿಕೊಂಡಿರುವ "ಸನ್ ಪಿಕ್ಚರ್ಸ್' 'ಜೈಲರ್ 2' ಸಿನಿಮಾದಲ್ಲಿ ಸೂಪರ್‌ಸ್ಟಾರ್ ಪಾತ್ರದ ಸುಳಿವನ್ನು ನೀಡಿದೆ. ಭಾಗ 1 ರಂತೆಯೇ, 'ಜೈಲರ್ 2'ರಲ್ಲಿ ಅನಿರುದ್ಧ್ ಸಂಗೀತ ಸಂಯೋಜಿಸಲಿದ್ದಾರೆ ಮತ್ತು ನೆಲ್ಸನ್ ಚಿತ್ರವನ್ನು ನಿರ್ದೇಶಿಸಲಿದ್ದಾರೆ. ಸಂಗೀತ ನಿರ್ದೇಶಕ ಅನಿರುದ್ಧ್ ಮತ್ತು ನಿರ್ದೇಶಕ ನೆಲ್ಸನ್ ಗೋವಾದಲ್ಲಿ ತಮಾಷೆಯ ಸಂಭಾಷಣೆ ನಡೆಸುತ್ತಿರುವಾಗ, ರೇಡಿಯೊದಲ್ಲಿ ಚಂಡಮಾರುತವು ಕರಾವಳಿಗೆ ಬರುತ್ತಿದೆ ಎಂಬ ಘೋಷಣೆಯೊಂದಿಗೆ ಟೀಸರ್ ಪ್ರಾರಂಭವಾಗುತ್ತದೆ, ಅಲ್ಲಿ ಅವರು ನೆಲ್ಸನ್ ಹೇಳುವ ಕಥೆಯ ಚರ್ಚೆಯ ಮೂಲಕ ಬಂದಿದ್ದಾರೆ. https://www.youtube.com/watch?v=sl7gy2uxhjY ಸಂಗೀತ ನಿರ್ದೇಶಕ ಮತ್ತು ನಿರ್ದೇಶಕ ಇಬ್ಬರೂ ರಕ್ಷಣೆಗ...
‘ಮಹಾ ಕುಂಭಮೇಳ’ದಲ್ಲಿ ಸನಾತನ ಬಗ್ಗೆ ಕೆಣಕಿದ ಯೂಟ್ಯೂಬರ್’ಗೆ ನಾಗಾಸಾಧು ಧರ್ಮದೇಟು

‘ಮಹಾ ಕುಂಭಮೇಳ’ದಲ್ಲಿ ಸನಾತನ ಬಗ್ಗೆ ಕೆಣಕಿದ ಯೂಟ್ಯೂಬರ್’ಗೆ ನಾಗಾಸಾಧು ಧರ್ಮದೇಟು

Focus, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ
ಪ್ರಯಾಗರಾಜ್: ಉತ್ತರಪ್ರದೇಶದ ಪ್ರಯಾಗರಾಜ್'ನಲ್ಲಿ ನಡೆಯುತ್ತಿರುವ ಶತಮಾನದ ವೈಭವದ ಮಹಾಕುಂಭಮೇಳ ಜಗತ್ತಿನ ಗಮನಸೆಳೆದಿದೆ. ಹಿಂದೂ ಧರ್ಮದ ಅತ್ಯಂತ ದೊಡ್ಡ ಹಾಗೂ ಅತ್ಯಂತ ಪವಿತ್ರ ಉತ್ಸವಗಳಲ್ಲಿ ಈ ಮಹಾ ಕುಂಭಮೇಳ ಒಂದಾಗಿದೆ. ಕೋಟ್ಯಂತರ ಆಸ್ತಿಕರ ಸಮಾಗಮಕ್ಕೆ ಸಾಕ್ಷಿಯಾಗುತ್ತಿರುವ ಈ ಮಹಾಕುಂಭ ಮೇಳದಲ್ಲಿ ಲಕ್ಷಾಂತರ ನಾಗ ಸಾಧುಗಳು, ಸಾಧು ಸಂತರುಗಳು ಜಮಾಯಿಸಿದ್ದಾರೆ. महाकुंभ में कवरेज करने आये युट्यूबरो को मुश्किलें ज्यादा होगी! अपने चैनल के रीच को बढ़ाने के चक्कर मे फालतू सवाल पूछेगे बाबा जी लोग चिमटे से ठोक पीट कर सही कर देंगे।🤣 pic.twitter.com/vk4WsJMRcB — Suresh Singh (@sureshsinghj) January 12, 2025  ಈ ನಡುವೆ ಯೂಟ್ಯೂಬರ್ ಒಬ್ಬ ಧ್ಯಾನಾಸಕ್ತ ಸಾಧುಸಂತರನ್ನು ಕೆಣಕಲು ಹೋಗಿ ಧರ್ಮದೇಟು ತಿಂದಿದ್ದಾನೆ. ಮಹಾಕುಂಭದಲ್ಲಿ ಭಾಗಿಯಾಗಿದ್ದ ನಾಗಾ ಸಾಧುವೊಬ್ಬರ ಸಂದರ್ಶನ ನಡೆಸಿದ ಯೂಟ್ಯೂಬರ್ ಸನಾತನ ಸಂಪ್ರದಾಯದ ಬಗ್ಗೆ ಅಸಂಬದ್ಧ ಪ್ರಶ್ನೆ ಕೇಳಿದ್ದಾನೆ. ಇದರಿಂದ ಕುಪಿತರಾದ ನಾಗಾಸಾಧು ಆ ಯೂಟ್ಯೂಬರನ್ನು ಹೊಡೆದು ಸಿಟ್ಟು ತೋರಿಸಿಕೊ...
ಡಾಲಿ ಧನಂಜಯ್, ನಾಗಭೂಷಣ್ ಕಾಂಬಿನೇಷನ್​ನ ‘ವಿದ್ಯಾಪತಿ’ ಬಿಡುಗಡೆಗೆ ಡೇಟ್ ಫಿಕ್ಸ್

ಡಾಲಿ ಧನಂಜಯ್, ನಾಗಭೂಷಣ್ ಕಾಂಬಿನೇಷನ್​ನ ‘ವಿದ್ಯಾಪತಿ’ ಬಿಡುಗಡೆಗೆ ಡೇಟ್ ಫಿಕ್ಸ್

Focus, Update Videos, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ, ಸಿನಿಮಾ
ಡಾಲಿ ಧನಂಜಯ್ ಮತ್ತು ನಾಗಭೂಷಣ್ ಕಾಂಬಿನೇಷನ್​ನ ಸಿನಿಮಾ ‘ವಿದ್ಯಾಪತಿ’ ಶೀಘ್ರದಲ್ಲೇ ಬಿಡುಗಡೆಯಾಗಲಿದೆ. ಡಾಲಿ ಧನಂಜಯ್ ನಿರ್ಮಾಣ ಮಾಡಿರುವ, ನಾಗಭೂಷಣ್ ನಟಿಸಿರುವ ‘ವಿದ್ಯಾಪತಿ’ ಮುಂಬರುವ ಏಪ್ರಿಲ್ ೧೦ರಂದು ಬಿಡುಗಡೆಯಾಗಲಿದೆ. ಈ ಕುರಿತಂತೆ ಡಾಲಿ ಪಿಕ್ಚರ್ಸ್ ತಂಡ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದೆ.   View this post on Instagram   A post shared by Daali Pictures (@daalipictures)...