Wednesday, January 28

ವೀಡಿಯೊ

ಶ್ರೀನಗರ: 6.5 ಕಿ.ಮೀ ಉದ್ದದ ʼಝಡ್-ಮೋರ್ಹ್ ಸುರಂಗ ಮಾರ್ಗ ಪ್ರಧಾನಿ ಲೋಕಾರ್ಪಣೆ

ಶ್ರೀನಗರ: 6.5 ಕಿ.ಮೀ ಉದ್ದದ ʼಝಡ್-ಮೋರ್ಹ್ ಸುರಂಗ ಮಾರ್ಗ ಪ್ರಧಾನಿ ಲೋಕಾರ್ಪಣೆ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಂದರ್ಬಾಲ್ ಜಿಲ್ಲೆಯ ಸೋನಾಮಾರ್ಗ್‌ನಲ್ಲಿ 6.5 ಕಿ.ಮೀ ಉದ್ದದ ʼಝಡ್-ಮೋರ್ಹ್ ಸುರಂಗ ಮಾರ್ಗʼವನ್ನು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆಗೊಳಿಸಿದರು. ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಮತ್ತು ಜಿತೇಂದ್ರ ಸಿಂಗ್, ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಮತ್ತು ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರ ಸಮ್ಮುಖದಲ್ಲಿ ಪ್ರಧಾನಿ ಮೋದಿ ಇಂದು ಉದ್ಘಾಟಿಸಿದರು. #WATCH | Jammu & Kashmir: Prime Minister Narendra Modi inaugurates the Z-Morh tunnel in Sonamarg today. CM Omar Abdullah and LG Manoj Sinha, Union Minister Nitin Gadkari are also present. (Source: DD/ANI)#KashmirOnTheRise pic.twitter.com/GF7rwZaVn1 — ANI (@ANI) January 13, 2025 ಜಮ್ಮು ಮತ್ತು ಕಾಶ್ಮೀರದ ಗಂದರ್ಬಾಲ್ ಜಿಲ್ಲೆಯಲ್ಲಿ ಈ ಸುರಂಗ ಮಾರ್ಗವು ಹಿಮಕುಸಿತ, ಭೂಕುಸಿತದಂತಹ ಎಲ್ಲ ರೀತಿಯ ಹವಾಮಾನ ವೈಪರೀತ್ಯದ ಸಂದರ್ಭದಲ್ಲಿಯೂ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲಿದೆ....
ಆಘಾತಕಾರಿ ಮಿದುಳು ಹಾನಿಯಿಂದ ಮಹಿಳೆಯರಿಗಿಂತ ಮೂರು ಪಟ್ಟು ಪುರುಷರ ಸಾವು

ಆಘಾತಕಾರಿ ಮಿದುಳು ಹಾನಿಯಿಂದ ಮಹಿಳೆಯರಿಗಿಂತ ಮೂರು ಪಟ್ಟು ಪುರುಷರ ಸಾವು

Focus, ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ, ವೀಡಿಯೊ, ವೈವಿಧ್ಯ
ನವದೆಹಲಿ: ಆಘಾತಕಾರಿ ಮಿದುಳಿನ ಗಾಯದಿಂದ (TBI) ಪುರುಷರು ಮಹಿಳೆಯರಿಗಿಂತ ಮೂರು ಪಟ್ಟು ಹೆಚ್ಚು ಸಾಯುತ್ತಾರೆ ಎಂಬ ಕಹಿ ಸತ್ಯವೊಂದು ಅಧ್ಯಯನವೊಂದರಲ್ಲಿ ಬೆಳಕಿಗೆ ಬಂದಿದೆ. 2021 ರಲ್ಲಿ US ಮರಣ ದತ್ತಾಂಶವನ್ನು ಆಧರಿಸಿದ ಅಧ್ಯಯನವು ವಯಸ್ಸಾದ ವಯಸ್ಕರು, ಪುರುಷರು ಮತ್ತು ಕೆಲವು ಜನಾಂಗೀಯ ಮತ್ತು ಜನಾಂಗೀಯ ಗುಂಪುಗಳ ಮೇಲೆ ಆಘಾತಕಾರಿ ಮಿದುಳಿನ ಗಾಯಗಳ (TBI) ಅಸಮಾನ ಪರಿಣಾಮವನ್ನು ಬಹಿರಂಗಪಡಿಸಿದೆ. ಪೀರ್-ರಿವ್ಯೂಡ್ ಜರ್ನಲ್ ಬ್ರೈನ್ ಇಂಜುರಿಯಲ್ಲಿ ಪ್ರಕಟವಾದ ಸಂಶೋಧನೆಗಳು, ಆತ್ಮಹತ್ಯೆಗಳು ಟಿಬಿಐ-ಸಂಬಂಧಿತ ಸಾವುಗಳಿಗೆ ಸಾಮಾನ್ಯ ಕಾರಣವಾಗಿ ಉಳಿದಿವೆ ಎಂದು ಸೂಚಿಸುತ್ತವೆ. ಇದರ ನಂತರ ಉದ್ದೇಶಪೂರ್ವಕವಲ್ಲದ ಬೀಳುವಿಕೆಗಳು ಸಂಭವಿಸಿದವು ಮತ್ತು ನಿರ್ದಿಷ್ಟ ಗುಂಪುಗಳು ಈ ದುರಂತಗಳಿಂದ ಅಸಮಾನವಾಗಿ ಪರಿಣಾಮ ಬೀರುತ್ತವೆ ಎಂದು ಸಂಶೋಧಕರು ತಿಳಿಸಿದ್ದಾರೆ. ಪುರುಷರು ಟಿಬಿಐನಿಂದ ಸಾಯುವ ಸಾಧ್ಯತೆ ಹೆಚ್ಚು ಎಂದು ಕಂಡುಬಂದಿದೆ - ಮಹಿಳೆಯರ ದರಕ್ಕಿಂತ ಮೂರು ಪಟ್ಟು ಹೆಚ್ಚು (30.5 vs 9.4). ಪುರುಷರ ಜೊತೆಗೆ, ವಯಸ್ಸಾದ ವಯಸ್ಕರು ವಿಶೇಷವಾಗಿ ಅಪಾಯದಲ್ಲಿದ್ದಾರೆ, ಉದ್ದೇಶಪೂರ್ವಕವಲ್ಲದ ಬೀಳುವಿಕೆಗ...
ದೇವಸ್ಥಾನಗಳಲ್ಲಿ ವಿಐಪಿ ‘ದರ್ಶನ’ದ ಕಲ್ಪನೆ ತ್ಯಜಿಸಬೇಕು; ಉಪರಾಷ್ಟ್ರಪತಿ

ದೇವಸ್ಥಾನಗಳಲ್ಲಿ ವಿಐಪಿ ‘ದರ್ಶನ’ದ ಕಲ್ಪನೆ ತ್ಯಜಿಸಬೇಕು; ಉಪರಾಷ್ಟ್ರಪತಿ

Focus, ಆಧ್ಯಾತ್ಮ, ದೇಗುಲ ದರ್ಶನ, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಮಂಗಳೂರು: ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇವಾಲಯದಲ್ಲೂ ತಿರುಪತಿ ಮಾದರಿಯಲ್ಲಿ ಕ್ಯೂ ವ್ಯವಸ್ಥೆ ಜಾರಿಗೆ ತರಲಾಗಿದೆ. ಈ ಸಂಬಂಧ ನಿರ್ಮಿಸಲಾಗಿರುವ ನೂತನ ಸಂಕೀರ್ಣವನ್ನು ಉಪರಾಷ್ಟ್ರಪತಿ ಜಗದೀಪ್ ಧನ್‌ಕ‌ರ್ ಅವರು ಮಂಗಳವಾರ ಉದ್ಘಾಟಿಸಿದರು. ಸರತಿ ಸಾಲಿನ ವ್ಯವಸ್ಥೆ ಸಂಕೀರ್ಣದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಉಪರಾಷ್ಟ್ರಪತಿ ಜಗದೀಪ್ ಧನಕರ್, ನಮ್ಮ ದೇಶದಲ್ಲಿ ಇತ್ತೀಚಿನ ವರ್ಷಗಳಲ್ಲಿ ಧಾರ್ಮಿಕ ಸ್ಥಳಗಳಿಗೆ ಸಂಬಂಧಿಸಿದ ಮೂಲಸೌಕರ್ಯ ಬೆಳವಣಿಗೆಯಾಗಿರುವುದು ಸಮಾಧಾನಕರ ಬೆಳವಣಿಗೆ ಎಂದ್ರು. ಧಾರ್ಮಿಕ ಕೇಂದ್ರಗಳು ನಮ್ಮ ನಾಗರಿಕ ಮೌಲ್ಯಗಳ ಕೇಂದ್ರಗಳಾಗಿವೆ. ಯಾವುದೇ ವ್ಯಕ್ತಿ ಇಲ್ಲದ ಕಾರಣ ಸಮಾನತೆಯ ಸಂಕೇತವಾದ ಧಾರ್ಮಿಕ ಸಂಸ್ಥೆಗಳು ಸರ್ವಶಕ್ತ ದೇವರ ಮುಂದೆ ಶ್ರೇಷ್ಠವಾಗಿವೆ ಎಂದರು. VIDEO | Vice President Jagdeep Dhankhar speaking at the inauguration ceremony of a queue system complex at Shri Kshethra Dharmasthala says, "A soothing change in recent years in our country has been infrastructural growth that is germane to ou...
HMPV ಬಗ್ಗೆ ಆತಂಕ ಬೇಡ, ಮುನ್ನೆಚ್ಚರಿಕೆ ಇರಲಿ; ಅರೋಗ್ಯ ಸಚಿವರ ಸಲಹೆ

HMPV ಬಗ್ಗೆ ಆತಂಕ ಬೇಡ, ಮುನ್ನೆಚ್ಚರಿಕೆ ಇರಲಿ; ಅರೋಗ್ಯ ಸಚಿವರ ಸಲಹೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ಚೀನಾದಲ್ಲಿ ಭೀತಿಯ ಅಲೆ ಎಬ್ಬಿಸಿರುವ HMPV ಹೊಸ ವೈರಸ್ ಅಲ್ಲ, ಅನೇಕ ವರ್ಷಗಳ ಹಿಂದಿನಿಂದಲೂ ಈ ವೈರಸ್ ಹಾವಳಿ ಇದೆ. ಹಾಗಾಗಿ ಈ ಸೋಂಕಿನ ಬಗ್ಗೆ ಆಂತಕ ಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. VIDEO | Here's what Karnataka Health Minister Dinesh Gundu Rao (@dineshgrao) said on an 8-month-old baby suspected to be infected with HMPV in Bengaluru. "I don't think we should be pressing the panic button, because HMPV is not a new virus, it's an existing virus. The reports… pic.twitter.com/43xS94LUzT — Press Trust of India (@PTI_News) January 6, 2025 ಬೆಂಗಳೂರಿನಲ್ಲಿ ಮಕ್ಕಳಲ್ಲಿ HMPV ಸೋಂಕು ದೃಢಪಟ್ಟಿರುವ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ದೇಶದಲ್ಲಿ ಇದು ಮೊದಲ ಪ್ರಕರಣ ಎಂಬುದು ನಿಜವಲ್ಲ. HMPV ಅಸ್ತಿತ್ವದಲ್ಲಿರುವ ವೈರಸ್. ಈ ವೈರಸ್ ನಿಂದ ಉಸಿರಾಟದ ತೊಂದರೆ ಸಮಸ್ಯೆ ಸಾಧ್ಯತೆ ಇದೆ. ಈ ವೈರಸ್​ ಕಡಿಮೆ ಇಮ್ಯೂನಿಟಿ ಹೊಂದಿರುವವರಿಗೆ ಬರುತ್ತದೆ ಎಂದರ...
ಪ್ರಧಾನಿ ಮೋದಿ ಕಳುಹಿಸಿದ ಚಾದರ್ ಅಜ್ಮೀರ್ ದರ್ಗಾಕ್ಕೆ ಸಮರ್ಪಣೆ

ಪ್ರಧಾನಿ ಮೋದಿ ಕಳುಹಿಸಿದ ಚಾದರ್ ಅಜ್ಮೀರ್ ದರ್ಗಾಕ್ಕೆ ಸಮರ್ಪಣೆ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ
ನವದೆಹಲಿ : ಪ್ರಸಿದ್ಧ ಅಜ್ಮೀರ್ ದರ್ಗಾಕ್ಕೆ ಪ್ರಧಾನಿ ನರೇಂದ್ರ ಮೋದಿ ಕಳುಹಿಸಿರುವ ಚಾದರ್ ಅನ್ನು ಭಕ್ತಿ ಪೂರ್ವಕವಾಗಿ ಸಮರ್ಪಿಸಲಾಗಿದೆ. On the very auspicious occasion of the 813th Urs of Khwaja Moinuddin Chishti, I had the privilege of visiting the revered Dargah Ajmer Sharif. On behalf of Hon'ble PM Shri @narendramodi ji, I offered the sacred chadar, a timeless gesture of faith, unity & peace that inspires… pic.twitter.com/pWOOQw93yh — Kiren Rijiju (@KirenRijiju) January 4, 2025 ಸೂಫಿ ಸಂತ ಖಾಜಾ ಮೊಹಿನುದ್ದೀನ್ ಚಿಶ್ತಿ ಅವರ ಉರುಸ್ ಅಂಗವಾಗಿ ಅಜ್ಮೀರ್ ದರ್ಗಾಕ್ಕೆ ಪ್ರಧಾನಿ ನರೇಂದ್ರ ಮೋದಿ ಕಳುಹಿಸಿದ 'ಚಾದರ್' ಅನ್ನು ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಶನಿವಾರ ಅಜ್ಮೀರ್ ದರ್ಗಾಕ್ಕೆ ಸಮರ್ಪಿಸಿದರು. ಇಂಗ್ಲಿಷ್'ನಲ್ಲೂ ಉದಯ ನ್ಯೂಸ್ ಲಭ್ಯ.. Read More.. WE AIM TO FOSTER HARMONY, SAYS RIJIJU AFTER PRESENTING PM MODI'S 'CHADAR' AT AJ...
ಬಸ್‌ ಟಿಕೆಟ್‌ ದರ ಏರಿಕೆ ಖಂಡಿಸಿ ಪ್ರತಿಭಟನೆ, ಬಸ್‌ ಪ್ರಯಾಣಿಕರ ಕೈಗೆ ಹೂ ನೀಡಿದ ಬಿಜೆಪಿ ನಾಯಕರು

ಬಸ್‌ ಟಿಕೆಟ್‌ ದರ ಏರಿಕೆ ಖಂಡಿಸಿ ಪ್ರತಿಭಟನೆ, ಬಸ್‌ ಪ್ರಯಾಣಿಕರ ಕೈಗೆ ಹೂ ನೀಡಿದ ಬಿಜೆಪಿ ನಾಯಕರು

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಮಾಡಿರುವ ಬಸ್‌ ಟಿಕೆಟ್‌ ದರ ಏರಿಕೆಯನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ಬೆಂಗಳೂರಿನ ಮೆಜೆಸ್ಟಿಕ್‌ನಲ್ಲಿ ವಿಭಿನ್ನವಾಗಿ ಪ್ರತಿಭಟಿಸಿದರು. ಬಸ್‌ ಪ್ರಯಾಣಿಕರ ಕೈಗೆ ಹೂ ನೀಡಿ, ಸಿಎಂ ಸಿದ್ದರಾಮಯ್ಯನವರ ಪರವಾಗಿ ಕ್ಷಮೆ ಯಾಚಿಸಿದ ಸನ್ನಿವೇಶ ಗಮನಸೆಳೆಯಿತು. ಬಸ್‌ನಲ್ಲಿ ಕುಳಿತಿದ್ದ ಪ್ರಯಾಣಿಕರ ಬಳಿ ಹೋದ ಪ್ರತಿಪಕ್ಷ ನಾಯಕರಾದ ಆರ್‌.ಅಶೋಕ ಹಾಗೂ ಛಲವಾದಿ ನಾರಾಯಣಸ್ವಾಮಿ, 'ಕಾಂಗ್ರೆಸ್‌ ಸರ್ಕಾರ ಬೆಲೆ ಏರಿಕೆ ಮಾಡುವುದಿಲ್ಲವೆಂದು ನೀವು ಮತ ನೀಡಿದ್ದೀರಿ. ಆದರೆ ಮಾತಿಗೆ ತಪ್ಪಿದ ಸರ್ಕಾರ ಹೊಸ ವರ್ಷದಂದೇ ಟಿಕೆಟ್‌ ದರ ಏರಿಕೆ ಮಾಡಿದೆ. ಆದ್ದರಿಂದ ಸಿಎಂ ಸಿದ್ದರಾಮಯ್ಯನವರ ಪರವಾಗಿ ನಾನು ಕ್ಷಮೆ ಕೇಳುತ್ತಿದ್ದೇನೆ' ಎಂದರು. ಬಸ್‌ ದರ ಏರಿಕೆಯ ಮೂಲಕ ಪ್ರಯಾಣಿಕರ ಕಿವಿಗೆ ಹೂವು ಇಡುತ್ತಿರುವ @INCKarnataka ಸರ್ಕಾರದ ವಿರುದ್ಧ ಬಿಜೆಪಿ ಸಮರ ಸಾರಿದೆ. ಗ್ಯಾರಂಟಿಯಿಂದಾಗಿರುವ ನಷ್ಟವನ್ನು ಬೆಲೆ ಏರಿಕೆಯ ಮೂಲಕ ಸರಿದೂಗಿಸುವ ತಂತ್ರ ಅವೈಜ್ಞಾನಿಕ. ಮಹಿಳೆಯರಿಗೆ ಉಚಿತ ಪ್ರಯಾಣದ ಅವಕಾಶ ನೀಡಿ, ಇಬ್ಬರು ಪ್ರಯಾಣಿಕರ ದರವನ್ನು ಪುರುಷರಿಂದಲೇ ವಸೂಲು ಮಾಡುವ ನೀತಿಯೇ… ...
‘ಕಾಲೇಜ್ ಫೆಸ್ಟ್’ ಸಂದರ್ಭದಲ್ಲಿ ಮೆಟ್ಟಿಲುಗಳಿಂದ ಜಾರಿಬಿದ್ದ ನಟ ವಿಜಯ್ ದೇವರಕೊಂಡ

‘ಕಾಲೇಜ್ ಫೆಸ್ಟ್’ ಸಂದರ್ಭದಲ್ಲಿ ಮೆಟ್ಟಿಲುಗಳಿಂದ ಜಾರಿಬಿದ್ದ ನಟ ವಿಜಯ್ ದೇವರಕೊಂಡ

ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ, ಸಿನಿಮಾ
ತೆಲುಗು ಚಿತ್ರರಂಗದ ಖ್ಯಾತ ನಟ ವಿಜಯ್ ದೇವರಕೊಂಡ ಅವರು ತಮ್ಮ ಸಂಗೀತ ವೀಡಿಯೊ ಸಾಹಿಬಾ ಪ್ರಚಾರ ಸಂದರ್ಭದಲ್ಲಿ ಮೆಟ್ಟಿಲುಗಳಿಂದ ಜಾರಿಬಿದ್ದ ಘಟನೆ ಮುಂಬೈನಲ್ಲಿ ನಡೆದಿದೆ. ಶುಕ್ರವಾರ ಅವರು ಮುಂಬೈನ ಕಾಲೇಜ್ ಫೆಸ್ಟ್'ನಲ್ಲಿ ಭಾಗವಹಿಸಲು ತೆರಳಿದ್ದ ವೇಳೆ ಮೆಟ್ಟಿಲುಗಳಿಂದ ಜಾರಿಬಿದ್ದು, ಸಣ್ಣಪುಟ್ಟ ಗಾಯಗಳಾಗಿವೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ. ಮುಂಬೈನ ಮಿಥಿಬಾಯಿ ಕಾಲೇಜ್'ನಲ್ಲಿ ನಟ ವಿಜಯ್ ದೇವರಕೊಂಡ ಅವರು ಬಿದ್ದ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳು ಆತಂಕ ವ್ಯಕ್ತಪಡಿಸಿದ್ದಾರೆ. Why do we fall, sir (#Kushi, #FamilyStar) So that we can learn to pick ourselves up (#VD12, #VD14)#VijayDevarakonda falls during #Sahiba promotions in Mumbai. But, nothing happened#VD #JasleenRoyal pic.twitter.com/rlqS2go6QD — Vishnu Writess (@VWritessss) November 8, 2024...
‘ಬಿಗ್‌ಬಾಸ್’ ಸ್ಪರ್ಧಿ ಧರ್ಮ, ಮಂಜ ಅಭಿನಯದ ‘ಟೆನೆಂಟ್’ ಬಿಡುಗಡೆಗೆ ಸಜ್ಜು

‘ಬಿಗ್‌ಬಾಸ್’ ಸ್ಪರ್ಧಿ ಧರ್ಮ, ಮಂಜ ಅಭಿನಯದ ‘ಟೆನೆಂಟ್’ ಬಿಡುಗಡೆಗೆ ಸಜ್ಜು

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ, ಸಿನಿಮಾ
ರಿಯಾಲಿಟಿ ಶೋ 'ಬಿಗ್‌ಬಾಸ್' ಸ್ಪರ್ಧಿಗಳಾಗಿರುವ ಧರ್ಮಕೀರ್ತಿರಾಜ್‌, ಉಗ್ರಂ ಮಂಜು ಅಭಿನಯದ 'ಟೆನಂಟ್' ಚಿತ್ರ ತೆರೆಗೆ ಬರಲು ಸಜ್ಜಾಗಿದೆ. ಈ ತಿಂಗಳ 22ರಂದು ಈ ಸಿನಿಮಾ ಪ್ರದರ್ಶನ ಆರಂಭವಾಗಲಿದೆ. ಬಿಗ್‌ಬಾಸ್' ಸ್ಪರ್ಧಿಗಳಾಗಿರುವ ಧರ್ಮಕೀರ್ತಿರಾಜ್‌, ಉಗ್ರಂ ಮಂಜು ಅವರು ಇದೀಗ ರಿಯಾಲಿಟಿ ಶೋ ಮನೆಯೊಳಗಿದ್ದಾರೆ. ಅವರಷ್ಟೇ ಅಲ್ಲ, ತಿಲಕ್, ರಾಕೇಶ್ ಮಯ್ಯ, ಸೋನು ಗೌಡ ಸಹಿತ ದೊಡ್ಡ ತಾರಾಬಳಗವೇ ಈ ಸಿನಿಮಾದಲ್ಲಿ ಪಾತ್ರಗಳನ್ನು ಹಂಚಿಕೊಂಡಿವೆ. ಮಾಸ್ಟರ್ ಚಾಯ್ಸ್ ಕ್ರಿಯೇಶನ್‌ನಡಿ ನಾಗರಾಜ್ ಟಿ. ನಿರ್ಮಾಣ ಮಾಡಿರಿವ ಈ ಸಿನಿಮಾಕ್ಕೆ ಶ್ರೀಧರ್ ಅವರು ಆ್ಯಕ್ಷನ್ ಕಟ್ ಹೇಳಿದ್ದಾರೆ. https://youtu.be/vI4Ia4x2hCw?si=mqHS9-jbGMlvX4rA...
ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಆಗ್ರಹ; ವಿಧಾನಸಭೆಯಲ್ಲಿ ಕೋಲಾಹಲ

ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಆಗ್ರಹ; ವಿಧಾನಸಭೆಯಲ್ಲಿ ಕೋಲಾಹಲ

ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕೆ ವಿಶೇಷ ಸ್ಥಾನಮಾನ ಮುಂದುವರಿಸಬೇಕು ಹಾಗೂ ಆರ್ಟಿಕಲ್ 370 ಮತ್ತು 35 ಎ ನ್ನು ಮರುಸ್ಥಾಪಿಸುವಂತೆ ಒತ್ತಾಯಿಸಿ ರಾಜಕೀಯ ಪಕ್ಷಗಳು ಆಗ್ರಹಿಸಿವೆ. ಈ ಆಗ್ರಹದಿಂದಾಗಿ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯಯಲ್ಲಿ ಗುರುವಾರ ಕೋಲಾಹಲದ ಪರಿಸ್ಥಿತಿ ನಿರ್ಮಾಣವಾಯಿತು. ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನಕ್ಕೆ ಕೆಲವು ಶಾಸಕರು ಒತ್ತಾಯಿಸಿದರೆ ಕೆಲವರು ವಿರೋಧಿಸಿದ್ದಾರೆ. ವಿಶೇಷ ಸ್ಥಾನಮಾನ ಕುರಿತು ಬುಧವಾರ ಕೈಗೊಂಡ ನಿರ್ಣಯವನ್ನು ಬಿಜೆಪಿ ಶಾಸಕರು ಗುರುವಾರ ವಿರೋಧಿಸಿದರು. ಈ ಸಂದರ್ಭದಲ್ಲಿ ಅವಾಮಿ ಇತ್ತೆಹಾದ್ ಪಕ್ಷದ ನಾಯಕ ಮತ್ತು ಶಾಸಕ ಲಂಗೇಟ್ ಶೇಖ್ ಖುರ್ಷೀದ್ ಅವರು ಆರ್ಟಿಕಲ್ 370 ಮತ್ತು 35 ಎ ಯನ್ನು ಮರುಸ್ಥಾಪಿಸುವಂತೆ ಬ್ಯಾನರ್ ಪ್ರದರ್ಶಿಸಿ ಸದನದ ಬಾವಿಗಿಳಿದರು. ಇದರಿಂದ ಕೆರಳಿದ ಬಿಜೆಪಿ ಸದಸ್ಯರು ಬ್ಯಾನರ್ ಕಿತ್ತು ಹಾಕಿದರು. ಈ ವೇಳೆ ಕೈ ಕೈ ಮಿಲಾಯಿಸುವ ಹಂತ ತಲುಪಿತು. ಈ ಗದ್ದಲ ಹಿನ್ನೆಲೆ ಕಲಾಪವನ್ನು ಕೆಲಕಾಲ ಸ್ಪೀಕರ್ ಮುಂದೂಡಿದರು. VIDEO | Jammu and Kashmir Assembly witnesses ruckus over special status resolut...