Wednesday, August 5

ವೀಡಿಯೊ

ಭ್ರಷ್ಟರ ಬೆನ್ನಾತ್ತಿದ ಲೋಕಾಯುಕ್ತ; ರಾಜ್ಯದ ಹಲವೆಡೆ ದಾಳಿ

ಭ್ರಷ್ಟರ ಬೆನ್ನಾತ್ತಿದ ಲೋಕಾಯುಕ್ತ; ರಾಜ್ಯದ ಹಲವೆಡೆ ದಾಳಿ

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ
ಬೆಂಗಳೂರು: ಭ್ರಷ್ಟರ ಬೆನ್ನಾತ್ತಿರುವ ಲೋಕಾಯುಕ್ತ ಪೊಲೀಸರು ಶುಕ್ರವಾರ ಬೆಳ್ಳಂಬೆಳಿಗ್ಗೆ ಮತ್ತೆ ಕಾರ್ಯಾಚರಣೆಯ ಅಖಾಡಕ್ಕೆ ಧುಮುಕಿದ್ದಾರೆ. ಬೆಂಗಳೂರು, ಬೆಳಗಾವಿ, ರಾಯಚೂರು, ಬಾಗಲಕೋಟೆ, ಚಿತ್ರದುರ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ದಾಳಿ ಕೈಗೊಂಡಿದ್ದಾರೆ.ರಾಯಚೂರಿನಲ್ಲಿ ಜವಾರ್ ಕಾಲೋನಿಯಲ್ಲಿರುವ ಜಿಲ್ಲಾ ಪಂಚಾಯತಿ ಲೆಕ್ಕಪತ್ರ ಸಹಾಯಕ ಅಧಿಕಾರಿ ನರಸಿಂಗರಾವ್ ಅವರ ಮನೆಯ ಮೇಲೆ ದಾಳಿ ನಡೆಸಲಾಗಿದೆ. ಬಾಗಲಕೋಟೆಯ ವಿದ್ಯಾಗಿರಿಯಲ್ಲಿ ಹೊಲಗೇರಿ ಗ್ರಾಮ ಪಂಚಾಯಿತಿ ಪಿಡಿಒ ಹಿರೇಮಠ ನಿವಾಸದ ಮೇಲೆ ದಾಳಿ ನಡೆಸಲಾಗಿದೆ.ಬೆಳಗಾವಿಯ ಪ್ರಭಾರಿ ಸಬ್ ರಿಜಿಸ್ಟ್ರಾರ್ ಸಚಿನ್ ಮಂಡೇದ್ ಅವರ ಬೆಳಗಾವಿ ನಗರದ ಆನಗೋಳದಲ್ಲಿರುವ ನಿವಾಸದ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.ರಾಯಬಾಗ ತಾಲೂಕಿನ ಹಾರೂಗೇರಿ ವೆಟರ್ನರಿ ಇನ್ಸ್ ಪೆಕ್ಟರ್ ಸಂಜಯ್ ಮನೆ ಮೇಲೆ ಮೇಲೂ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ....
VIDEO: ಎನ್’ವಿಎಸ್-02 ಉಪಗ್ರಹ ಯಶಸ್ವಿ ಉಡ್ಡಯನ

VIDEO: ಎನ್’ವಿಎಸ್-02 ಉಪಗ್ರಹ ಯಶಸ್ವಿ ಉಡ್ಡಯನ

ದೇಶ, ಪ್ರಮುಖ ಸುದ್ದಿ, ರಾಜ್ಯ, ವೀಡಿಯೊ
ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ ಮತ್ತೊಂದು ಯಶೋಗಾಥೆ ಬರೆದಿದೆ. ಎನ್'ವಿಎಸ್-02 ಉಪಗ್ರಹವನ್ನು ಯಶಸ್ವಿಯಾಗಿ ಉಡ್ಡಯಿಸಿದೆ. ಈ ಮೂಲಕ ಇಸ್ರೋ ಸಂಸ್ಥೆಯು ತನ್ನ 100ನೇ ಉಡ್ಡಯನವನ್ನು ಬುಧವಾರ ಯಶಸ್ವಿಯಾಗಿ ನಡೆಸಿದೆ. ಈ ಕುರಿತ ವೀಡಿಯೊವನ್ನು ಇಸ್ರೋ ಸಂಸ್ಥೆ ಹಂಚಿಕೊಂಡಿದ್ದು, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಯಶೋಗಾಥೆಗೆ ಅಭಿನಂದನೆಗಳ ಮಹಾಪೂರವೇ ಹರಿದುಬಂದಿದೆ.🌍 A view like no other! Watch onboard footage from GSLV-F15 during the launch of NVS-02.India’s space programme continues to inspire! 🚀 #GSLV #NAVIC #ISRO pic.twitter.com/KrrO3xiH1s — ISRO (@isro) January 29, 2025...
ಇಸ್ರೋ ಶತಕದ ಯಶೋಗಾಥೆ; ಎನ್’ವಿಎಸ್-02 ಉಪಗ್ರಹ ಯಶಸ್ವಿ ಉಡ್ಡಯನ

ಇಸ್ರೋ ಶತಕದ ಯಶೋಗಾಥೆ; ಎನ್’ವಿಎಸ್-02 ಉಪಗ್ರಹ ಯಶಸ್ವಿ ಉಡ್ಡಯನ

ಆಧ್ಯಾತ್ಮ, ದೇಶ, ಪ್ರಮುಖ ಸುದ್ದಿ, ರಾಜ್ಯ, ವೀಡಿಯೊ
ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ ಮತ್ತೊಂದು ಯಶೋಗಾಥೆ ಬರೆದಿದೆ. ಎನ್'ವಿಎಸ್-02 ಉಪಗ್ರಹವನ್ನು ಯಶಸ್ವಿಯಾಗಿ ಉಡ್ಡಯಿಸಿದೆ. ಈ ಮೂಲಕ ಇಸ್ರೋ ಸಂಸ್ಥೆಯು ತನ್ನ 100ನೇ ಉಡ್ಡಯನವನ್ನು ಬುಧವಾರ ಯಶಸ್ವಿಯಾಗಿ ನಡೆಸಿದೆ.ಆಂಧ್ರಪ್ರದೇಶದ ಶ್ರೀಹರಿಕೋಟಾದಿಂದ ಬುಧವಾರ ಬೆಳಿಗ್ಗೆ 6.23ರ ಸುಮಾರಿಗೆ ಎನ್'ವಿಎಸ್-02 ಉಪಗ್ರಹ ಹೊತ್ತ ಜಿಎಸ್ಎಲ್'ವಿ ನಭಕ್ಕೆ ಜಿಗಿದಿದೆ. ಸ್ವದೇಶಿ ಜಿಪಿಎಸ್ ಯೋಜನೆಯ ಭಾಗವಾಗಿ ಎನ್'ವಿಎಸ್-02 ಉಪಗ್ರಹವನ್ನು ಇಸ್ರೋ ಯಶಸ್ವಿಯಾಗಿ ಉಡಾವಣೆ ಮಾಡಿದೆ.1963ರ ನ.21ರಂದು ಅಮೆರಿಕಾದ ರಾಕೆಟ್ ಬಳಸಿ ಮೊದಲ ಬಾರಿಗೆ ಉಪಗ್ರಹ ಮಾಡಿದ್ದ ಇಸ್ರೋ, ಬುಧವಾರ ತನ್ನ 100ನೇ ಉಡ್ಡಯನದೊಂದಿಗೆ ಇತಿಹಾಸ ಸೃಷ್ಟಿಸಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಇಸ್ರೋ, ಬಾಹ್ಯಾಕಾಶ ನ್ಯಾವಿಗೇಷನ್‌ನಲ್ಲಿ ಭಾರತ ಹೊಸ ಎತ್ತರಕ್ಕೆ ತಲುಪಿದೆ ಎಂದು ಸಂತಸ ವ್ಯಕ್ತಪಡಿಸಿದೆ....
ರಾಷ್ಟ್ರ ರಾಜಧಾನಿಯಲ್ಲಿ ಕುತೂಹಲದ ಕೇಂದ್ರಬಿಂದುವಾದ ಕರುನಾಡಿನ ‘ಲಕ್ಕುಂಡಿ ವೈಭವ’

ರಾಷ್ಟ್ರ ರಾಜಧಾನಿಯಲ್ಲಿ ಕುತೂಹಲದ ಕೇಂದ್ರಬಿಂದುವಾದ ಕರುನಾಡಿನ ‘ಲಕ್ಕುಂಡಿ ವೈಭವ’

ದೇಶ, ಪ್ರಮುಖ ಸುದ್ದಿ, ರಾಜ್ಯ, ವೀಡಿಯೊ, ವೈವಿಧ್ಯ
ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಕರ್ನಾಟಕದ ಲಕ್ಕುಂಡಿ ದೇಗುಲದ ಸ್ಥಬ್ದಚಿತ್ರ ಗಮನಸೆಳೆಯಿತು. ಕರ್ತವ್ಯಪಥದಲ್ಲಿ ವಿವಿಧ ರಾಜ್ಯಗಳ ಸ್ಥಬ್ದ ಚಿತ್ರಗಳ ನಡುವೆ ಕರ್ನಾಟಕದ ಈ ಟ್ಯಾಬ್ಲೋ ಎಲ್ಲರ ಕುತೂಹಲದ ಕೇಂದ್ರಬಿಂದುವಾಯಿತು.#RepublicDay🇮🇳: Karnataka’s tableau showcased during the 76th #RepublicDay Parade on Kartavya Path, in Delhi The tableau celebrates the historic town of Lakkundi, located in the Gadag district, often referred to as the "Cradle of Stone Craft."(Source: DD News) pic.twitter.com/dNoVtRuS16— ANI (@ANI) January 26, 2025...
‘ಬಿಗ್ ಬಾಸ್’ ಸ್ಪರ್ಧಿ ಜಗದೀಶ್ ಮೇಲೆ ದಾಳಿ; ಭಯಾನಕ ವೀಡಿಯೊ ವೈರಲ್

‘ಬಿಗ್ ಬಾಸ್’ ಸ್ಪರ್ಧಿ ಜಗದೀಶ್ ಮೇಲೆ ದಾಳಿ; ಭಯಾನಕ ವೀಡಿಯೊ ವೈರಲ್

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ, ಸಿನಿಮಾ
‘ಬಿಗ್ ಬಾಸ್ ಕನ್ನಡ' ಸ್ಪರ್ಧಿಯಾಗಿದ್ಫ್ದ ಜಗದೀಶ್ ಮೇಲೆ ಮಾರಣಾಂತಿಕ ಹಲ್ಲೆಯಾಗಿದೆ. ಜಗದೀಶ್ ಅವರು ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಯುವಕರ ಗುಂಪು ದಾಳಿ ನಡೆಸಿತ್ತು. ಆ ವೀಡಿಯೋ ಇದೀಗ ವೈರಲ್ ಆಗಿದೆ. View this post on Instagram  A post shared by GANGA JADHAV (@ganga_jadhav__)ಬೆಂಗಳೂರಿನ ಕೊಡಿಗೇಹಳ್ಳಿಯಲ್ಲಿ ಜಗದೀಶ್ ಅವರಿಗೆ ಸೇರಿದ ಕಾಂಪ್ಲೆಕ್ಸ್ ಬಳಿ ಅಣ್ಣಮ್ಮ ದೇವಿ ವಿಗ್ರಹ ಸ್ಥಾಪನೆ ವಿಚಾರದಲ್ಲಿ ಕೆಲವು ದಿನಗಳ ಹಿಂದೆ ಗಲಾಟೆ ನಡೆದಿತ್ತು. ನಟ ದರ್ಶನ ವಿವಿರುದ್ದದ ಟೀಕೆಯ ವಿಚಾರದಲ್ಲೂ ಜಗದೀಶ್ ಅವರು ನಟನ ಅಭಿಮಾನಿಗಳಿಂದ ಮುನಿಸಿಕೊಂಡಿದ್ದರು.ಈ ನಡುವೆ, ಜನವರಿ 24ರ ರಾತ್ರಿ ಜಗದೀಶ್ ಕಾರಿನ ಮೇಲೆ ಯುವಕರ ಗುಂಪು ದಾಳಿ ಮಾಡಿದೆ. ದೊಣ್ಣೆಯಿಂದ ಹಲ್ಲೆ ಮಾಡಿದ ಘಟನೆ ಹಾಗೂ ಕಾರನ್ನು ಹಾನಿಗೊಳಿಸಿದೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಉದ್ರಿಕ್ತರನ್ನು ಚದುರಿಸಿದ್ದಾರೆ.Bigboss fame Lawyer Jagadish was attacked by few miscreants. #Bbk11 pic.twitter.com/Z2pvgq6BGV — 👑C...
ಬಿಜೆಪಿ ನಾಯಕರ ಬಗ್ಗೆ ಸಿಟ್ಟಾಗಿರುವ ರಾಮುಲು ಬಗ್ಗೆ ಕಾಂಗ್ರೆಸ್’ಗೆ ಸಾಫ್ಟ್ ಕಾರ್ನರ್

ಬಿಜೆಪಿ ನಾಯಕರ ಬಗ್ಗೆ ಸಿಟ್ಟಾಗಿರುವ ರಾಮುಲು ಬಗ್ಗೆ ಕಾಂಗ್ರೆಸ್’ಗೆ ಸಾಫ್ಟ್ ಕಾರ್ನರ್

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ
ಬೆಂಗಳೂರು: ಬಿಜೆಪಿ ನಾಯಕರ ಒಳಜಗಳದಿಂದ ಬೇಸತ್ತಿರುವ ಮಾಜಿ ಸಚಿವ ಶ್ರೀರಾಮುಲು ಬಗ್ಗೆ ಕಾಂಗ್ರೆಸ್ ಅನುಕಂಪ ವ್ಯಕ್ತಪಡಿಸಿದೆ. ಹಿಂದುಳಿದ ವರ್ಗದ ನಾಯಕ ಶ್ರೀರಾಮುಲು ಅವರನ್ನು ರಾಜಕೀಯವಾಗಿ ಮುಗಿಸುವ ಯತ್ನ ನಡೆದಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಈ ಕುರಿತಂತೆ ಸಾಮಾಜಿಕ ಜಾಲತಾಣದ ತನ್ನ ಅಧಿಕೃತ ಖಾತೆಯಲ್ಲಿ ಪೋಸ್ಟ್ ಹಾಕಿರುವ ಕಾಂಗ್ರೆಸ್, ಬಣ ಜಗಳದಿಂದ ಒಡೆದ ಮನೆಯಾಗಿರುವ ರಾಜ್ಯ ಬಿಜೆಪಿಯಲ್ಲಿ ಒಳಗೆ ಕುದಿಯುತ್ತಿರುವ ಅಸಮಧಾನದ ಒಳ ಬೇಗುದಿಯೂ ಸ್ಪೋಟಗೊಳ್ಳುವ ಅಂತಿಮ ಹಂತ ತಲುಪಿದೆ ಎಂದು ವಿಶ್ಲೇಷಿಸಿದೆ.ಮಾಜಿ ಸಚಿವರಾದ ಜನಾರ್ಧನ ರೆಡ್ಡಿ ಹಾಗೂ ಶ್ರೀರಾಮುಲು ಅವರನ್ನ ತನ್ನ ಅಧಿಕಾರ ದಾಹಕ್ಕೆ ಬಳಸಿಕೊಂಡ ಬಿಜೆಪಿ ಈಗ ಉಂಡೆಲೆಯಂತೆ ಕಾಣುತ್ತಿದೆ. ದಲಿತ - ಹಿಂದುಳಿದ ವರ್ಗಗಳ ನಾಯಕರನ್ನು ಎಂದೂ ಬೆಳೆಯಲು ಬಿಡದ ಬಿಜೆಪಿ ಪಕ್ಷ 'ಆಪ್ತ ಮಿತ್ರ'ರ ನಡುವೆ ತಂದಿಟ್ಟು ತಮಾಷೆ ನೋಡುತ್ತಿದೆ ಎಂದು ಕಾಂಗ್ರೆಸ್ ಗೇಲಿ ಮಾಡಿದೆ.ಇದು ಹಿಂದುಳಿದ ವರ್ಗದ ನಾಯಕ ಶ್ರೀರಾಮುಲು ಅವರನ್ನು ರಾಜಕೀಯವಾಗಿ ಮುಗಿಸುವ, ಜನಾರ್ಧನ ರೆಡ್ಡಿ ಅವರ ಬಲ ತಗ್ಗಿಸುವ, ಒಂದೇ ಕಲ್ಲಿಗೆ ಎರಡು ಹಕ್ಕಿ ಹೊಡೆಯುವ ಸ್ವಪಕ್ಷೀಯ...
ಮೀಟರ್ ಬಡ್ಡಿ ದಂಧೆಗೆ ಕಡಿವಾಣ; ಹೊಸ ಕಾನೂನು ಜಾರಿಗೆ ಚಿಂತನೆ

ಮೀಟರ್ ಬಡ್ಡಿ ದಂಧೆಗೆ ಕಡಿವಾಣ; ಹೊಸ ಕಾನೂನು ಜಾರಿಗೆ ಚಿಂತನೆ

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ
ಬೆಂಗಳೂರು: ಮೀಟರ್ ಬಡ್ಡಿ ದಂಧೆ ಹಾಗೂ ಮೈಕ್ರೋ ಫೈನಾನ್ಸ್‌ ಕಿರುಕುಳಕ್ಕೆ ಕಡಿವಾಣ ಹಾಕಲು ಸರ್ಕಾರದಿಂದ ಹೊಸ ಕಾನೂನು ಜಾರಿಗೆ ತರಲಾಗುವುದು ಎಂದು ಕಾನೂನು ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದ್ದಾರೆ.ಬಜೆಟ್ ಅಧಿವೇಶನದಲ್ಲೇ ಈ ಸಂಬಂಧ ವಿಧೇಯಕ ಮಂಡಿಸಲಾಗುವುದು. ರಾಜ್ಯದ ಜನರ ಹಿತ ಕಾಪಾಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದವರು ಭರವಸೆ ನೀಡಿದ್ದಾರೆ. ಮೀಟರ್ ಬಡ್ಡಿ ದಂಧೆ ಹಾಗೂ ಮೈಕ್ರೋ ಫೈನಾನ್ಸ್‌ ಕಿರುಕುಳಕ್ಕೆ ಕಡಿವಾಣ ಹಾಕಲು ಸರ್ಕಾರದಿಂದ ಹೊಸ ಕಾನೂನು ಜಾರಿಗೆ ತರಲಾಗುವುದು.ಬಜೆಟ್ ಅಧಿವೇಶನದಲ್ಲೇ ಈ ಸಂಬಂಧ ವಿಧೇಯಕ ಮಂಡಿಸಲಾಗುವುದು. ರಾಜ್ಯದ ಜನರ ಹಿತ ಕಾಪಾಡಲು ನಮ್ಮ ಸರ್ಕಾರ ಬದ್ಧವಾಗಿದೆ.- @HKPatilINC pic.twitter.com/2c6XScJq1K— Karnataka Congress (@INCKarnataka) January 23, 2025...
VIDEO : ಧರ್ಮಶಾಲಾದಲ್ಲಿ ಪ್ಯಾರಾಗ್ಲೈಡಿಂಗ್ ವೇಳೆ ಅವಘಡ

VIDEO : ಧರ್ಮಶಾಲಾದಲ್ಲಿ ಪ್ಯಾರಾಗ್ಲೈಡಿಂಗ್ ವೇಳೆ ಅವಘಡ

ದೇಶ, ಪ್ರಮುಖ ಸುದ್ದಿ, ರಾಜ್ಯ, ವೀಡಿಯೊ
Tragedy in Dharamshala: 19-year-old Mahima from Gujarat loses life in paragliding mishap #DNAUpdates | #Dharmshala | #paraglidinginhimachal | #himachalpradesh | #Dharmshala | #latestvideo | #viral | #viralvideo pic.twitter.com/UIzY5Mjq4P— DNA (@dna) January 19, 2025
ತುಳು ಸಿನಿಮಾದಲ್ಲಿ ಬಾಲಿವುಡ್ ತಾರೆ; ರೂಪೇಶ್ ಶೆಟ್ಟಿ ಜೊತೆ ಕೈಜೋಡಿಸಿದ ಸುನೀಲ್ ಶೆಟ್ಟಿ

ತುಳು ಸಿನಿಮಾದಲ್ಲಿ ಬಾಲಿವುಡ್ ತಾರೆ; ರೂಪೇಶ್ ಶೆಟ್ಟಿ ಜೊತೆ ಕೈಜೋಡಿಸಿದ ಸುನೀಲ್ ಶೆಟ್ಟಿ

ದೇಶ, ಪ್ರಮುಖ ಸುದ್ದಿ, ರಾಜ್ಯ, ವೀಡಿಯೊ
ತುಳುನಾಡು ಮೂಲದ ಬಾಲಿವುಡ್ ನಟ ಸುನೀಲ್ ಶೆಟ್ಟಿ ಇದೀಗ ಮತ್ತೆ ಸುದ್ದಿಯಲ್ಲಿದ್ದಾರೆ. ಮಂಗಳೂರು ಮೂಲದ ಅವರು ತುಳು ಭಾಷೆಯ ಸಿನಿಮಾದಲ್ಲಿ ನಟಿಸಲಿದ್ದಾರೆ. ರೂಪೇಶ್ ಶೆಟ್ಟಿ ಜೊತೆ ಸಿನಿಮಾವೊಂದರಲ್ಲಿ ಕೈ ಜೋಡಿಸಿದ್ದಾರೆ.ರೂಪೇಶ್ ಶೆಟ್ಟಿ ಅವರು ಇತ್ತೀಚೆಗೆ ‘ಜೈ’ ಹೆಸರಿನ ಸಿನಿಮಾ ಘೋಷಣೆ ಮಾಡಿದ್ದಾರೆ. ರೂಪೇಶ್ ಶೆಟ್ಟಿ ಅವರೇ ನಿರ್ದೇಶನ ಮಾಡುತ್ತಿರುವ ಈ ಸಿನಿಮಾದಲ್ಲಿ ಬಾಲಿವುಡ್ ನಟ ಸುನೀಲ್ ಶೆಟ್ಟಿ ನಟಿಸಲಿದ್ದಾರೆ. ಈ ಬಗ್ಗೆ ರೂಪೇಶ್ ಶೆಟ್ಟಿ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಮಾಹಿತಿ ಗಮನಸೆಳೆದಿದೆ. View this post on Instagram  A post shared by All About Mangaluru (@all_about_mangaluru)...