Sunday, March 15

ವೀಡಿಯೊ

ಪಕ್ಷದ ವರಿಷ್ಠರು ಸೂಚನೆ ನೀಡಿದಾಗ ಸಂಪುಟ ವಿಸ್ತರಣೆ: ಸಿದ್ದರಾಮಯ್ಯ

ಪಕ್ಷದ ವರಿಷ್ಠರು ಸೂಚನೆ ನೀಡಿದಾಗ ಸಂಪುಟ ವಿಸ್ತರಣೆ: ಸಿದ್ದರಾಮಯ್ಯ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ಪಕ್ಷದ ವರಿಷ್ಠರು ಸೂಚನೆ ನೀಡಿದಾಗ ಸಚಿವ ಸಂಪುಟ ವಿಸ್ತರಣೆಯನ್ನು ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡುತ್ತಾ ಕಾಂಗ್ರೆಸ್ ಪಕ್ಷದಲ್ಲಿನ ಬೆಳವಣಿಗೆ ಬಗ್ಗೆ ಅವರು ತಮ್ಮದೇ ದಾಟಿಯಲ್ಲಿ ಪ್ರತಿಕ್ರಿಯಿಸಿದರು. ಪಕ್ಷದ ಶಾಸಕರಿಗೆ ಅವರ ಅಭಿಪ್ರಾಯ ತಿಳಿಸುವ ಸ್ವಾತಂತ್ರ್ಯ ಇದೆ. ಪಕ್ಷರ ವರಿಷ್ಠರು ಏನು ಹೇಳುತ್ತಾರೆ ನೋಡೋಣ. ಅಂತಿಮವಾಗಿ ಈ ಎಲ್ಲಾ ಗೊಂದಲಗಳಿಗೆ ಮುಕ್ತಾಯ ಹಾಡಲು ಹೈಕಮಾಂಡ್ ತೀರ್ಮಾನಿಸಬೇಕು ಎಂದರು. ಪಕ್ಷದ ಶಾಸಕರಿಗೆ ಅವರ ಅಭಿಪ್ರಾಯ ತಿಳಿಸುವ ಸ್ವಾತಂತ್ರ್ಯ ಇದೆ. ಪಕ್ಷರ ವರಿಷ್ಠರು ಏನು ಹೇಳುತ್ತಾರೆ ನೋಡೋಣ. ಅಂತಿಮವಾಗಿ ಈ ಎಲ್ಲಾ ಗೊಂದಲಗಳಿಗೆ ಮುಕ್ತಾಯ ಹಾಡಲು ಹೈಕಮಾಂಡ್ ತೀರ್ಮಾನಿಸಬೇಕು.ಸಚಿವ ಸಂಪುಟ ವಿಸ್ತರಣೆಯನ್ನು ಪಕ್ಷದ ವರಿಷ್ಠರು ಸೂಚನೆ ನೀಡಿದಾಗ ಕೈಗೊಳ್ಳಲಾಗುವುದು. ರಾಹುಲ್ ಗಾಂಧಿಯವರನ್ನು ಭೇಟಿ ಮಾಡುವ ಇರಾದೆ ಸದ್ಯಕ್ಕಿಲ್ಲ. pic.twitter.com/FuAsWbd8xP— Siddaramaiah (@siddaramaiah) November 25, 2025ಸಚಿವ ಸಂಪುಟ ವಿಸ್ತರಣೆಯನ್ನು ಪಕ್ಷದ ವರಿಷ್ಠರು ಸೂಚನೆ ನೀಡ...
ಅಯೋಧ್ಯೆ ದೇವಾಲಯದಲ್ಲಿ ವಿಶೇಷ ‘ಧರ್ಮಧ್ವಜ’; ರಾಮ ಮಂದಿರ ನಿರ್ಮಾಣ ಪೂರ್ಣಗೊಂಡಿರುವ ಸಂಕೇತ

ಅಯೋಧ್ಯೆ ದೇವಾಲಯದಲ್ಲಿ ವಿಶೇಷ ‘ಧರ್ಮಧ್ವಜ’; ರಾಮ ಮಂದಿರ ನಿರ್ಮಾಣ ಪೂರ್ಣಗೊಂಡಿರುವ ಸಂಕೇತ

Focus, ಆಧ್ಯಾತ್ಮ, ದೇಗುಲ ದರ್ಶನ, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ
ಅಯೋಧ್ಯೆ/ನವದೆಹಲಿ: ಐತಿಹಾಸಿಕ ಅಯೋಧ್ಯೆ ರಾಮ ಜನ್ಮಭೂಮಿ ದೇವಾಲಯದಲ್ಲಿ ಮಂಗಳವಾರ ನಡೆದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ವಿಶೇಷವಾಗಿ ವಿನ್ಯಾಸಗೊಳಿಸಲಾದ ‘ಧರ್ಮಧ್ವಜ’ವನ್ನು ಹಾರಿಸಿದರು. ರಾಷ್ಟ್ರ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಈ ಸಂದರ್ಭದಲ್ಲಿ ಪ್ರಧಾನಿ ಜೊತೆಗಿದ್ದರು.“आज हम सबके लिए सार्थकता का दिन है। इसके लिए जितने लोगों ने प्राण न्योछावर किए, उनकी आत्मा तृप्त हुई होगी। आज मंदिर का ध्वजारोहण हो गया। मंदिर की शास्त्रीय प्रक्रिया पूर्ण हो गई। राम राज्य का ध्वज, जो कभी अयोध्या में फहराता था, जो पूरी दुनिया में अपने आलोक से समृद्धि प्रदान करता… pic.twitter.com/WqLQMJjM43 — RSS (@RSSorg) November 25, 2025ಮಧ್ಯಾಹ್ನ 12 ಗಂಟೆಯ ಸುಮಾರಿಗೆ ನಡೆದ ಈ ಕಾರ್ಯಕ್ರಮವನ್ನು ‘ಧ್ವಜಾರೋಹಣ ಉತ್ಸವ’ ಎಂದು ಗುರುತಿಸಲಾಗಿದೆ. ಸಮಾರಂಭದ ನಂತರ ಬಿಜೆಪಿ ನಾಯಕರು, ರಾಷ್ಟ್ರಕ್ಕೆ ಹೊಸ ನಂಬಿಕೆ ಮತ್ತು ಸಂಸ್ಕೃತಿಯ ಗೌರವವನ್ನು ಸಾರುವ ಕ್ಷಣ ಎಂದು ಅಭಿಪ್ರಾಯ ವ್ಯಕ್ತಪಡ...
ಏರೋ ಶೋ ವೇಳೆ ತೇಜಸ್ ಯುದ್ಧವಿಮಾನ ದುರಂತ

ಏರೋ ಶೋ ವೇಳೆ ತೇಜಸ್ ಯುದ್ಧವಿಮಾನ ದುರಂತ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ
ದುಬೈ: ವಿಶ್ವದ ಗಮನ ಸೆಳೆದಿರುವ ದುಬೈ ಏರೋ ಶೋ ಕಾರ್ಯಕ್ರಮದಲ್ಲಿ ಭಾರತೀಯ ತೇಜಸ್ ಯುದ್ಧ ವಿಮಾನ ದುರಂತಕ್ಕೆ ಗುರಿಯಾಗಿದೆ.ಅಲ್ ಮಕ್ತೌಮ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಮಧ್ಯಾಹ್ನ ಪ್ರದರ್ಶನ ಹಾರಾಟ ನಡೆಸುತ್ತಿದ್ದ ತೇಜಸ್, ತಕ್ಷಣವೇ ಬೆಂಕಿಗಾಹುತಿಯಾಗಿ ನೆಲಕ್ಕೆ ಅಪ್ಪಳಿಸಿದೆ. ಸ್ಫೋಟದ ನಂತರ ಸ್ಥಳದೆಲ್ಲೆ ದಟ್ಟವಾದ ಕಪ್ಪು ಹೊಗೆ ಆವರಿಸಿತು.आज एक दर्दनाक क्षण हमारे बहादुर पायलट की शहादत के साथ हमारे सामने आया, जब दुबई एयर शो के दौरान हमारी अपनी तकनीक, हमारी उड़ान संभावना, यानी #Tejas विमान जो देश की शक्ति व समर्पण का प्रतीक है जो #DubaiAirShow में इस प्रकार धराशाही हो गया जैसे ये हकीकत नहीं किसी फ़िल्म का scene… pic.twitter.com/4OfCDYAjHA — Abhishek Kumar Jatav ( बहुजन शायर ) (@abhijatav07) November 21, 2025ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್‌ ನಿರ್ಮಿಸಿದ LCA ತೇಜಸ್ ಯುದ್ಧ ವಿಮಾನವು ಪತನಗೊಂಡಿರುವುದಾಗಿ ತಿಳಿದುಬಂದಿದೆ.ಪೈಲಟ್‌ನ ಸ್ಥಿತಿ, ಹ...
ಬಿಹಾರದಲ್ಲಿ ಹೊಸ ಮನ್ವಂತರ; ನೂತನ ಸಂಪುಟದ ಪದಗ್ರಹಣ

ಬಿಹಾರದಲ್ಲಿ ಹೊಸ ಮನ್ವಂತರ; ನೂತನ ಸಂಪುಟದ ಪದಗ್ರಹಣ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ
ಪಾಟ್ನಾ: ಬಿಹಾರದಲ್ಲಿ ನೂತನ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ನಿತೀಶ್ ಕುಮಾರ್ ಅವರು 10ನೇ ಬಾರಿಗೆ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. #Bihar:জেডি (ইউ) প্রধান নীতীশ কুমার আজ পাটনার গান্ধী ময়দানে দশমবারের মতো বিহারের মুখ্যমন্ত্রী হিসেবে শপথ নিলেন; অনুষ্ঠানে উপস্থিত ছিলেন প্রধানমন্ত্রী @narendramodiসহ এনডিএ নেতারা। #BiharElections2025 @DDNewslive pic.twitter.com/ZVGtLNoECS— DD News Tripura (@ddnewsagartala) November 20, 2025 ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟದ ಭರ್ಜರಿ ಗೆಲುವಿನ ನಂತರ, ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಅವರು ಗುರುವಾರ ದಾಖಲೆಯ 10ನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.ಗುರುವಾರ ಬೆಳಗ್ಗೆ 11.30ಕ್ಕೆ ಪಾಟ್ನಾದ ಗಾಂಧಿ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ಅವರು ಪ್ರಮಾಣವಚನ ಸ್ವೀಕರಿಸಿದರು.ಇದೇ ವೇಳೆ, ಸಾಮ್ರಾಟ್ ಚೌಧರಿ ಮತ್ತು ವಿಜಯ್ ಕುಮಾರ್ ಸಿನ್ಹಾ ಅವರು ಉಪ ಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಿದರು.ಬಿಹ...
ರಾಜಮೌಳಿಯ ‘ವಾರಣಾಸಿ’ ಚಿತ್ರದಲ್ಲಿ ರುದ್ರನಾಗಿ ಮಹೇಶ್ ಬಾಬು

ರಾಜಮೌಳಿಯ ‘ವಾರಣಾಸಿ’ ಚಿತ್ರದಲ್ಲಿ ರುದ್ರನಾಗಿ ಮಹೇಶ್ ಬಾಬು

Focus, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ, ಸಿನಿಮಾ
ಹೈದರಾಬಾದ್: ತೆಲುಗು ಸೂಪರ್‌ಸ್ಟಾರ್ ಮಹೇಶ್ ಬಾಬು ಅಭಿನಯದ, ಎಸ್.ಎಸ್. ರಾಜಮೌಳಿ ನಿರ್ದೇಶನದ ಬಹುನಿರೀಕ್ಷಿತ ಬೃಹತ್ ಚಿತ್ರಕ್ಕೆ ‘ವಾರಣಾಸಿ’ ಎಂಬ ಶೀರ್ಷಿಕೆಯನ್ನು ಅಧಿಕೃತವಾಗಿ ಘೋಷಿಸಲಾಗಿದೆ. ಚಿತ್ರದಲ್ಲಿ ಮಹೇಶ್ ಬಾಬು ‘ರುದ್ರ’ ಎಂಬ ಕೇಂದ್ರ ಪಾತ್ರವನ್ನು ನಿರ್ವಹಿಸುತ್ತಾರೆ ಎಂಬುದನ್ನೂ ಈ ಸಂದರ್ಭದಲ್ಲಿ ಬಹಿರಂಗಪಡಿಸಲಾಯಿತು.ಚಿತ್ರದ ಅದ್ಭುತ ಶೀರ್ಷಿಕೆ ಟೀಸರನ್ನು ಬಿಡುಗಡೆ ಮಾಡಿ ಅಭಿಮಾನಿಗಳು ಮತ್ತು ಸಿನಿಪ್ರೇಮಿಗಳಿಗೆ ವಿಶೇಷ ಉಡುಗೊರಿಯನ್ನು ನೀಡಲಾಯಿತು. ಕಾಲವೂ ಪ್ರದೇಶಗಳೂ ಬದಲಾಗುವ ಕಥಾಸರಣಿಯೊಂದಿಗಿನ ಈ ಕ್ಲಿಪ್‌ಗೆ ಭಕ್ತಿಪರ ಸ್ಟೈಲ್ ಶೈಲಿ ಒಡನಾಟ ನೀಡಿದೆ.https://youtu.be/jDGETw3YAHc?si=hGv-bqVVEOWe8uIdಕಾರ್ಯಕ್ರಮದಲ್ಲಿ ಮಾತನಾಡಿದ ನಿರ್ದೇಶಕ ರಾಜಮೌಳಿ, “ಸಾಮಾನ್ಯವಾಗಿ ನಾನು ಪತ್ರಿಕಾಗೋಷ್ಠಿಗಳಲ್ಲಿ ಕಥೆ ಹಂಚಿಕೊಳ್ಳುತ್ತೇನೆ. ಆದರೆ ಈ ಚಿತ್ರದ ಪ್ರಮಾಣ, ವ್ಯಾಪ್ತಿಯನ್ನು ಪದಗಳಿಂದ ವಿವರಿಸಲು ಸಾಧ್ಯವಿಲ್ಲವೆಂದು ಮನಸ್ಸಿಗೆ ಬಂತು. ಅದಕ್ಕಾಗಿ ಘೋಷಣೆ ವೀಡಿಯೋಗೆ ಮುಂದಾದೆವು. ಒಂದು ಮಾತನ್ನೂ ಆಡದೆ, ಚಿತ್ರದ ಸ್ಕೇಲ್ ಅನ್ನು ತೋರಿಸಲು ಬಯಸಿದೆವು,” ಎ...
‘ದಿ ಗರ್ಲ್‌ಫ್ರೆಂಡ್’ ಸಕ್ಸಸ್ ಮೀಟ್‌; ರಶ್ಮಿಕಾ ಕೈಗೆ ಮುತ್ತಿಟ್ಟ ವಿಜಯ್ ದೇವರಕೊಂಡ

‘ದಿ ಗರ್ಲ್‌ಫ್ರೆಂಡ್’ ಸಕ್ಸಸ್ ಮೀಟ್‌; ರಶ್ಮಿಕಾ ಕೈಗೆ ಮುತ್ತಿಟ್ಟ ವಿಜಯ್ ದೇವರಕೊಂಡ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ, ವೀಡಿಯೊ
ಹೈದರಾಬಾದ್: ನಟಿ ರಶ್ಮಿಕಾ ಮಂದಣ್ಣ ಅಭಿನಯದ ‘ದಿ ಗರ್ಲ್‌ಫ್ರೆಂಡ್’ ಚಿತ್ರದ ಸಕ್ಸಸ್ ಮೀಟ್‌ನಲ್ಲಿ ನಡೆದ ಘಟನೆಯೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ವೈರಲ್ ಆಗಿದೆ. ನಟ ವಿಜಯ್ ದೇವರಕೊಂಡ ಅವರು ಎಲ್ಲರ ಎದುರೇ ರಶ್ಮಿಕಾ ಅವರ ಕೈಗೆ ಮುತ್ತಿಟ್ಟ ವೀಡಿಯೋ ಇದೀಗ ಅಭಿಮಾನಿಗಳ ಚರ್ಚೆಗೆ ಗ್ರಾಸವಾಗಿದೆ. vijay and rashmika are cute 🥹💕 pic.twitter.com/wYeMrnsEFe— farbrown✧⁠*⁠。 (@yesssandnoooo) November 12, 2025ಈ ಘಟನೆ ಬಳಿಕ, ವಿಜಯ್–ರಶ್ಮಿಕಾ ನಿಶ್ಚಿತಾರ್ಥದ ಕುರಿತು ಚರ್ಚೆ ನಡೆದಿರುವಂತೆಯೇ, ಇಬ್ಬರ ನಡುವಿನ ಸಂಬಂಧ “ಖಚಿತ” ಎನ್ನುವ ಅಭಿಮಾನಿಗಳ ಮಾತುಗಳು ಸಾಮಾಜಿಕ ಜಾಲತಾಣಗಳಲ್ಲಿ ವೇಗವಾಗಿ ಹರಡುತ್ತಿವೆ.ವೀಡಿಯೋದಲ್ಲಿ ವಿಜಯ್ ದೇವರಕೊಂಡ ರಶ್ಮಿಕಾ ಅವರ ಕೈ ಹಿಡಿದು ಮುತ್ತಿಡುತ್ತಿರುವ ದೃಶ್ಯ ಕಾಣಸಿಗುತ್ತದೆ. ಈ ದೃಶ್ಯವು ನೆಟ್ಟಿಗರ ಹೃದಯ ಗೆದ್ದಿದ್ದು, ಕಾಮೆಂಟ್ ವಿಭಾಗದಲ್ಲಿ “ಬೆಸ್ಟ್ ಜೋಡಿ”, “ಕ್ಯೂಟ್ ಮೊಮೆಂಟ್”, “ಇದು ಪ್ರೀತಿಯ ಘೋಷಣೆ” ಎಂಬ ಪ್ರತಿಕ್ರಿಯೆಗಳು ತುಂಬಿಕೊಂಡಿವೆ.‘ದಿ ಗರ್ಲ್‌ಫ್ರೆಂಡ್’ ಚಿತ್ರವು ಕಳೆದ ವಾರ ಬಿಡುಗಡೆಯಾಗಿದ್...
ದೆಹಲಿಯ ಕೆಂಪುಕೋಟೆ ಬಳಿ ಸ್ಫೋಟ; ರಾಷ್ಟ್ರ ರಾಜಧಾನಿಯಲ್ಲಿ ಹೈ ಅಲರ್ಟ್ ಘೋಷಣೆ

ದೆಹಲಿಯ ಕೆಂಪುಕೋಟೆ ಬಳಿ ಸ್ಫೋಟ; ರಾಷ್ಟ್ರ ರಾಜಧಾನಿಯಲ್ಲಿ ಹೈ ಅಲರ್ಟ್ ಘೋಷಣೆ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದು ಸಂಜೆ ಭೀಕರ ಸ್ಫೋಟ ಸಂಭವಿಸಿದೆ. ಕೆಂಪುಕೋಟೆ ಮೆಟ್ರೋ ನಿಲ್ದಾಣದ ಗೇಟ್‌ ಬಳಿಯಲ್ಲಿ ನಿಲ್ಲಿಸಲಾಗಿದ್ದ ಕಾರು ಸ್ಫೋಟಗೊಂಡಿದ್ದು, ಈ ದುರ್ಘಟನೆಯಲ್ಲಿ ಓರ್ವ ಮೃತಪಟ್ಟಿದ್ದಾರೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. #WATCH | Delhi: Fire tenders, ambulances, and senior police officials at the spot after a call was received regarding an explosion in a car near Gate No. 1 of the Red Fort Metro Station, after which three to four vehicles also caught fire and sustained damageMultiple casualties… pic.twitter.com/GaWKizw7MN— ANI (@ANI) November 10, 2025ಸಂಜೆ ಸುಮಾರು 6.55ರ ಹೊತ್ತಿಗೆ ಕಾರು ಸ್ಫೋಟಗೊಂಡಿದ್ದು, ಸ್ಫೋಟದ ತೀವ್ರತೆಯಿಂದ ಸುತ್ತಮುತ್ತಲಿನ ಪ್ರದೇಶ ಬೆಂಕಿಗೆ ಆಹುತಿಯಾಗಿದೆ. ಘಟನೆ ಬಳಿಕ ತಕ್ಷಣವೇ ಅಗ್ನಿಶಾಮಕ ದಳದ ಏಳು ವಾಹನಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಿವೆ.ಸ್ಫೋಟದ ಪರಿಣಾಮವಾಗಿ ಪಕ್ಕದ ವಾಹನಗಳು ಕ...
ಏರ್ಪೋರ್ಟ್’ನಲ್ಲಿ ನಮಾಜ್ ಮಾಡಲು ಅವಕಾಶ, ಬಿಜೆಪಿ ನಾಯಕರ ಆಕ್ರೋಶ

ಏರ್ಪೋರ್ಟ್’ನಲ್ಲಿ ನಮಾಜ್ ಮಾಡಲು ಅವಕಾಶ, ಬಿಜೆಪಿ ನಾಯಕರ ಆಕ್ರೋಶ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ ಚಟುವಟಿಕೆಗಳಿಗೆ ಅಂಕುಶ ಹಾಕಲು ಸಚಿವ ಪ್ರಿಯಾಂಕ್ ಖರ್ಗೆ ಪ್ರಯತ್ನ ನಡೆಸಿರುವ ವಿಚಾರ ಭಾರೀ ವಿವಾದಕ್ಕೆ ಎಡೆಮಾಡಿಕೊಟ್ಟಿದೆ. ಆದರೆ, ಮತ್ತೊಂದೆಡೆ ಏರ್ಪೋರ್ಟ್ ಆವರಣದಲ್ಲಿ ಸಾಮೂಹಿಕ ನಮಾಜ್ ನಡೆಸಲು ಅವಕಾಶ ನೀಡಲಾಗಿದೆ ಎಂದು ಬಿಜೆಪಿ ಆರೋಪಿಸಿದೆ. ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ ಎನ್ನಲಾದ ಸಾಮೂಹಿಕ ನಮಾಜ್ ಬಗ್ಗೆ ಪ್ರತಿಪಕ್ಷ ನಾಯಕರಾದ ಆರ್.ಅಶೋಕ್, ಛಲವಾದಿ ನಾರಾಯಣ ಸ್ವಾಮಿ ಸಹಿತ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂತಹ ಘಟನೆಗಳಿಗೆ ರಾಜ್ಯ ಸರ್ಕಾರ ಹೊಣೆ ಎಂದು ಅವರು ದೂರಿದ್ದಾರೆ. How is this even allowed inside the T2 Terminal of Bengaluru International Airport?Hon’ble Chief Minister @siddaramaiah and Minister @PriyankKharge do you approve of this?Did these individuals obtain prior permission to offer Namaz in a high-security airport zone?Why is it… pic.twitter.com/iwWK2rYWZa— Vijay Prasad (@v...
“ಮಂತ್ರಿಯಾಗಿ ಮಂಡ್ಯ ಜಿಲ್ಲೆಗೆ ಚಲುವರಾಯಸ್ವಾಮಿ ಕೊಡುಗೆ ಏನು, ?” – ಕುಮಾರಸ್ವಾಮಿ ಪ್ರಶ್ನೆ

“ಮಂತ್ರಿಯಾಗಿ ಮಂಡ್ಯ ಜಿಲ್ಲೆಗೆ ಚಲುವರಾಯಸ್ವಾಮಿ ಕೊಡುಗೆ ಏನು, ?” – ಕುಮಾರಸ್ವಾಮಿ ಪ್ರಶ್ನೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: “ಮಂತ್ರಿಯಾಗಿ ಮಂಡ್ಯ ಜಿಲ್ಲೆಗೆ ನಿಮ್ಮ ಕೊಡುಗೆ ಏನು, ಚಲುವರಾಯಸ್ವಾಮಿ?” ಎಂದು ಕೇಂದ್ರ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.ಅವರು ತಮ್ಮ ಅಧಿಕೃತ ಎಕ್ಸ್ (ಹಳೆಯ ಟ್ವಿಟ್ಟರ್) ಖಾತೆಯ ಮೂಲಕ ಮಂಡ್ಯ ಸಂಸದ ಚಲುವರಾಯಸ್ವಾಮಿ ಬಗ್ಗೆ ಕಿಡಿಕಾರಿದ್ದಾರೆ. “ಮಂತ್ರಿಯಾಗಿ ಮಂಡ್ಯ ಜಿಲ್ಲೆಗೆ ನಿಮ್ಮ ಕೊಡುಗೆ ಏನು, ಚಲುವರಾಯಸ್ವಾಮಿ?” ಎಂದು ಪ್ರಶ್ನಿಸಿದ ಅವರು, ಸ್ಥಳೀಯ ಅಭಿವೃದ್ಧಿ, ಕೈಗಾರಿಕಾ ಯೋಜನೆಗಳು ಮತ್ತು ರೈತರ ಹಿತಾಸಕ್ತಿ ವಿಚಾರದಲ್ಲಿ ಯಾವುದೇ ದೃಶ್ಯಮಟ್ಟದ ಬದಲಾವಣೆ ಕಾಣಿಸದಿರುವುದನ್ನು ಟೀಕಿಸಿದರು.ಕೇಂದ್ರದಲ್ಲಿ ಅಧಿಕಾರದಲ್ಲಿರುವಾಗ ಮಂಡ್ಯ ಜಿಲ್ಲೆಯ ಪ್ರಗತಿಗೆ ಎಷ್ಟು ಯೋಜನೆಗಳನ್ನು ತಂದಿದ್ದೀರಿ ಎಂಬುದನ್ನು ಸಾರ್ವಜನಿಕವಾಗಿ ಹೇಳಬೇಕೆಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಮಂತ್ರಿಯಾಗಿ ಮಂಡ್ಯ ಜಿಲ್ಲೆಗೆ ನಿಮ್ಮ ಕೊಡುಗೆ ಏನು ಚಲುವರಾಯಸ್ವಾಮಿ ? - ಶ್ರೀ @hd_kumaraswamy , ಕೇಂದ್ರ ಬೃಹತ್‌ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರು pic.twitter.com/w2FSULOnlv— Janata Dal Secular (...
ದೇಶಕ್ಕಿಂತ, ಸಂವಿಧಾನಕ್ಕಿಂತ, ಕಾನೂನಿಗಿಂತ RSS ದೊಡ್ಡದಲ್ಲ; ಪ್ರಿಯಾಂಕ್ ಖರ್ಗೆ

ದೇಶಕ್ಕಿಂತ, ಸಂವಿಧಾನಕ್ಕಿಂತ, ಕಾನೂನಿಗಿಂತ RSS ದೊಡ್ಡದಲ್ಲ; ಪ್ರಿಯಾಂಕ್ ಖರ್ಗೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ಕೆಲವು ಹಿಂದಷ್ಟೇ ರಾಷ್ಟ್ರೀಯ ಸ್ವಯಂಸೇವಕ ಸಂಘ ನಿಷೇಧ ಚರ್ಚೆಗೆ ಮುನ್ನುಡಿ ಬರೆದಿರುವ ಸಚಿವ ಪ್ರಿಯಾಂಕ್ ಖರ್ಗೆ, ಇದೀಗ RSS ನಾಯಕರಿಗೆ ಒದಗಿಸುವ ಭದ್ರತೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.ಈ ದೇಶದಲ್ಲಿ ಕಾರ್ಯ ನಿರ್ವಹಿಸುತ್ತಿರುವ NGOಗಳೆಲ್ಲವೂ ನೋಂದಣಿ ಮಾಡಿಸಿಕೊಂಡಿವೆ, ಪ್ರತಿ ವರ್ಷ ಐಟಿ ಫೈಲ್ ಮಾಡುತ್ತವೆ, ತಮ್ಮ ಆದಾಯ ಅಥವಾ ದೇಣಿಗೆಯ ಮಾಹಿತಿಗಳನ್ನು ಸರ್ಕಾರಕ್ಕೆ ತಿಳಿಸುತ್ತವೆ. ಆರೆಸ್ಸೆಸ್ NGO ಆಗಿದ್ದರೆ ಈ ಪ್ರಕ್ರಿಯೆ ನಡೆಸದೆ ಇರುವುದೇಕೆ? ಎಂದು ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ. ಈ ದೇಶದಲ್ಲಿ ಕಾರ್ಯ ನಿರ್ವಹಿಸುತ್ತಿರುವ NGOಗಳೆಲ್ಲವೂ ನೋಂದಣಿ ಮಾಡಿಸಿಕೊಂಡಿವೆ, ಪ್ರತಿ ವರ್ಷ ಐಟಿ ಫೈಲ್ ಮಾಡುತ್ತವೆ, ತಮ್ಮ ಆದಾಯ ಅಥವಾ ದೇಣಿಗೆಯ ಮಾಹಿತಿಗಳನ್ನು ಸರ್ಕಾರಕ್ಕೆ ತಿಳಿಸುತ್ತವೆ.ಆರ್ಎಸ್ಎಸ್ NGO ಆಗಿದ್ದರೆ ಈ ಪ್ರಕ್ರಿಯೆ ನಡೆಸದೆ ಇರುವುದೇಕೆ?ಒಂದು NGO ಮುಖ್ಯಸ್ಥರಿಗೆ ಅತಿ ಭದ್ರತೆಯ ಲಿಐಸನ್ ಪ್ರೊಟೊಕಾಲ್ ಸೆಕ್ಯೂರಿಟಿ… pic.twitter.com/aUJvaiDYjo— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) November 3, 2025...