Wednesday, January 28

ವೀಡಿಯೊ

“ಮಂತ್ರಿಯಾಗಿ ಮಂಡ್ಯ ಜಿಲ್ಲೆಗೆ ಚಲುವರಾಯಸ್ವಾಮಿ ಕೊಡುಗೆ ಏನು, ?” – ಕುಮಾರಸ್ವಾಮಿ ಪ್ರಶ್ನೆ

“ಮಂತ್ರಿಯಾಗಿ ಮಂಡ್ಯ ಜಿಲ್ಲೆಗೆ ಚಲುವರಾಯಸ್ವಾಮಿ ಕೊಡುಗೆ ಏನು, ?” – ಕುಮಾರಸ್ವಾಮಿ ಪ್ರಶ್ನೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: “ಮಂತ್ರಿಯಾಗಿ ಮಂಡ್ಯ ಜಿಲ್ಲೆಗೆ ನಿಮ್ಮ ಕೊಡುಗೆ ಏನು, ಚಲುವರಾಯಸ್ವಾಮಿ?” ಎಂದು ಕೇಂದ್ರ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಅವರು ತಮ್ಮ ಅಧಿಕೃತ ಎಕ್ಸ್ (ಹಳೆಯ ಟ್ವಿಟ್ಟರ್) ಖಾತೆಯ ಮೂಲಕ ಮಂಡ್ಯ ಸಂಸದ ಚಲುವರಾಯಸ್ವಾಮಿ ಬಗ್ಗೆ ಕಿಡಿಕಾರಿದ್ದಾರೆ. “ಮಂತ್ರಿಯಾಗಿ ಮಂಡ್ಯ ಜಿಲ್ಲೆಗೆ ನಿಮ್ಮ ಕೊಡುಗೆ ಏನು, ಚಲುವರಾಯಸ್ವಾಮಿ?” ಎಂದು ಪ್ರಶ್ನಿಸಿದ ಅವರು, ಸ್ಥಳೀಯ ಅಭಿವೃದ್ಧಿ, ಕೈಗಾರಿಕಾ ಯೋಜನೆಗಳು ಮತ್ತು ರೈತರ ಹಿತಾಸಕ್ತಿ ವಿಚಾರದಲ್ಲಿ ಯಾವುದೇ ದೃಶ್ಯಮಟ್ಟದ ಬದಲಾವಣೆ ಕಾಣಿಸದಿರುವುದನ್ನು ಟೀಕಿಸಿದರು. ಕೇಂದ್ರದಲ್ಲಿ ಅಧಿಕಾರದಲ್ಲಿರುವಾಗ ಮಂಡ್ಯ ಜಿಲ್ಲೆಯ ಪ್ರಗತಿಗೆ ಎಷ್ಟು ಯೋಜನೆಗಳನ್ನು ತಂದಿದ್ದೀರಿ ಎಂಬುದನ್ನು ಸಾರ್ವಜನಿಕವಾಗಿ ಹೇಳಬೇಕೆಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಮಂತ್ರಿಯಾಗಿ ಮಂಡ್ಯ ಜಿಲ್ಲೆಗೆ ನಿಮ್ಮ ಕೊಡುಗೆ ಏನು ಚಲುವರಾಯಸ್ವಾಮಿ ? - ಶ್ರೀ @hd_kumaraswamy , ಕೇಂದ್ರ ಬೃಹತ್‌ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರು pic.twitter.com/w2FSULOnlv— Janata Dal Secular (...
ದೇಶಕ್ಕಿಂತ, ಸಂವಿಧಾನಕ್ಕಿಂತ, ಕಾನೂನಿಗಿಂತ RSS ದೊಡ್ಡದಲ್ಲ; ಪ್ರಿಯಾಂಕ್ ಖರ್ಗೆ

ದೇಶಕ್ಕಿಂತ, ಸಂವಿಧಾನಕ್ಕಿಂತ, ಕಾನೂನಿಗಿಂತ RSS ದೊಡ್ಡದಲ್ಲ; ಪ್ರಿಯಾಂಕ್ ಖರ್ಗೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ಕೆಲವು ಹಿಂದಷ್ಟೇ ರಾಷ್ಟ್ರೀಯ ಸ್ವಯಂಸೇವಕ ಸಂಘ ನಿಷೇಧ ಚರ್ಚೆಗೆ ಮುನ್ನುಡಿ ಬರೆದಿರುವ ಸಚಿವ ಪ್ರಿಯಾಂಕ್ ಖರ್ಗೆ, ಇದೀಗ RSS ನಾಯಕರಿಗೆ ಒದಗಿಸುವ ಭದ್ರತೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ದೇಶದಲ್ಲಿ ಕಾರ್ಯ ನಿರ್ವಹಿಸುತ್ತಿರುವ NGOಗಳೆಲ್ಲವೂ ನೋಂದಣಿ ಮಾಡಿಸಿಕೊಂಡಿವೆ, ಪ್ರತಿ ವರ್ಷ ಐಟಿ ಫೈಲ್ ಮಾಡುತ್ತವೆ, ತಮ್ಮ ಆದಾಯ ಅಥವಾ ದೇಣಿಗೆಯ ಮಾಹಿತಿಗಳನ್ನು ಸರ್ಕಾರಕ್ಕೆ ತಿಳಿಸುತ್ತವೆ. ಆರೆಸ್ಸೆಸ್ NGO ಆಗಿದ್ದರೆ ಈ ಪ್ರಕ್ರಿಯೆ ನಡೆಸದೆ ಇರುವುದೇಕೆ? ಎಂದು ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ. ಈ ದೇಶದಲ್ಲಿ ಕಾರ್ಯ ನಿರ್ವಹಿಸುತ್ತಿರುವ NGOಗಳೆಲ್ಲವೂ ನೋಂದಣಿ ಮಾಡಿಸಿಕೊಂಡಿವೆ, ಪ್ರತಿ ವರ್ಷ ಐಟಿ ಫೈಲ್ ಮಾಡುತ್ತವೆ, ತಮ್ಮ ಆದಾಯ ಅಥವಾ ದೇಣಿಗೆಯ ಮಾಹಿತಿಗಳನ್ನು ಸರ್ಕಾರಕ್ಕೆ ತಿಳಿಸುತ್ತವೆ.ಆರ್ಎಸ್ಎಸ್ NGO ಆಗಿದ್ದರೆ ಈ ಪ್ರಕ್ರಿಯೆ ನಡೆಸದೆ ಇರುವುದೇಕೆ?ಒಂದು NGO ಮುಖ್ಯಸ್ಥರಿಗೆ ಅತಿ ಭದ್ರತೆಯ ಲಿಐಸನ್ ಪ್ರೊಟೊಕಾಲ್ ಸೆಕ್ಯೂರಿಟಿ… pic.twitter.com/aUJvaiDYjo— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) November 3, 2025...
‘ಕನ್ನೊಡ್ಡಿ ಕಲಾನೋಡಿಲಿ’: ಅಲ್ಲಾರಿ ನರೇಶ್ ನಟನೆಯ ಹಾಡಿಗೆ ಸಕತ್ ಲೈಕ್ಸ್

‘ಕನ್ನೊಡ್ಡಿ ಕಲಾನೋಡಿಲಿ’: ಅಲ್ಲಾರಿ ನರೇಶ್ ನಟನೆಯ ಹಾಡಿಗೆ ಸಕತ್ ಲೈಕ್ಸ್

Focus, Update Videos, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ, ಸಿನಿಮಾ
ಹೈದರಾಬಾದ್: ನಿರ್ದೇಶಕ ನಾನಿ ಕಾಸರಗಡ್ಡ ಅವರ ನಿರ್ದೇಶನದ ಕುತೂಹಲ ಕೆರಳಿಸಿರುವ ಹಾರರ್ ಥ್ರಿಲ್ಲರ್ ‘12A ರೈಲ್ವೆ ಕಾಲೋನಿ’ ಚಿತ್ರದ ಮೊದಲ ಸಿಂಗಲ್ ‘ಕನ್ನೊಡ್ಡಿ ಕಲಾನೋಡಿಲಿ’ ಬಿಡುಗಡೆಯಾಗಿದೆ. ಈ ಚಿತ್ರದಲ್ಲಿ ನಟ ಅಲ್ಲಾರಿ ನರೇಶ್ ನಾಯಕನಾಗಿ ಕಾಣಿಸಿಕೊಂಡಿದ್ದಾರೆ. ಚಿತ್ರವು ನವೆಂಬರ್ 21ರಂದು ವಿಶ್ವಾದ್ಯಂತ ತೆರೆಗೆ ಬರುವ ನಿರೀಕ್ಷೆಯಿದೆ. ಸಂಗೀತ ಪ್ರಚಾರಕ್ಕೆ ಚಾಲನೆ ನೀಡುವ ಉದ್ದೇಶದಿಂದ ತಯಾರಕರು ಈ ಮೊದಲ ಹಾಡನ್ನು ಬಿಡುಗಡೆ ಮಾಡಿದ್ದಾರೆ. https://youtu.be/M6-2w2S2Bj8?si=PWJ5xOb2K7v-Wqum ಭೀಮ್ಸ್ ಸಿಸೆರೋಲಿಯೊ ಸಂಯೋಜಿಸಿರುವ ಈ ಹಾಡು ಪ್ರೀತಿಯ ಭಾವನೆಗಳನ್ನು ಸೌಂದರ್ಯಪೂರ್ಣವಾಗಿ ಅಭಿವ್ಯಕ್ತಿಸುತ್ತದೆ. ಹೇಶಮ್ ಅಬ್ದುಲ್ ವಹಾಬ್ ಅವರ ಮಧುರ ಗಾಯನ ಹಾಡಿಗೆ ಜೀವ ತುಂಬಿದೆ. ದೇವ್ ಪವಾರ್ ಸಾಹಿತ್ಯ ಬರೆದಿದ್ದು, ಹಾಡು ಅಲ್ಲಾರಿ ನರೇಶ್ ಮತ್ತು ಡಾ. ಕಾಮಾಕ್ಷಿ ಭಾಸ್ಕರ್ ಅವರ ಮೇಲೆ ಚಿತ್ರೀಕರಿಸಲಾಗಿದೆ. ಚಿತ್ರದ ಶೀರ್ಷಿಕೆ ಟೀಸರ್ ಬಿಡುಗಡೆಯಾದಾಗಿನಿಂದಲೇ ಅಭಿಮಾನಿಗಳಲ್ಲಿ ಭಾರಿ ಕುತೂಹಲ ಮೂಡಿದೆ. ಶೀರ್ಷಿಕೆ ಟೀಸರ್ ಹಂಚಿಕೊಂಡ ನಟ ಅಲ್ಲಾರಿ ನರೇಶ್, “ಜೀವಂತವಾಗಿ ...
ಬಿಹಾರದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿಭಿನ್ನ ಶೈಲಿಯಲ್ಲಿ ಪ್ರಚಾರ

ಬಿಹಾರದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿಭಿನ್ನ ಶೈಲಿಯಲ್ಲಿ ಪ್ರಚಾರ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ
ಪಾಟ್ನಾ: ಬಿಹಾರದ ಬೇಗುಸರಾಯ್ ಜಿಲ್ಲೆಯಲ್ಲಿ ಭಾನುವಾರ ನಡೆದ ಚುನಾವಣಾ ಪ್ರಚಾರ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿಭಿನ್ನ ಶೈಲಿಯಲ್ಲಿ ಮತದಾರರನ್ನು ಭೇಟಿಯಾದರು. ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಕೆಲವೇ ಸಮಯದ ಬಳಿಕ ಅವರು ಸ್ಥಳೀಯ ಕೊಳಕ್ಕೆ ತೆರಳಿ ಮೀನುಗಾರರೊಂದಿಗೆ ಸೇರಿಕೊಂಡು ಸಂವಾದ ನಡೆಸಿದರು. #WATCH | Bihar: Lok Sabha LoP and Congress MP Rahul Gandhi jumped into a pond and participated in a traditional process of catching fish in Begusarai. VIP chief and Mahagathbandhan's Deputy CM face, Mukesh Sahani, Congress leader Kanhaiya Kumar, and others also present. pic.twitter.com/yNPcx2C3bn— ANI (@ANI) November 2, 2025 ಮೀನುಗಾರ ಸಮುದಾಯದ ಜೀವನಮಟ್ಟ, ಕಷ್ಟಗಳು ಮತ್ತು ಸರ್ಕಾರದ ನಿರ್ಲಕ್ಷ್ಯದ ಕುರಿತು ನೇರವಾಗಿ ತಿಳಿದುಕೊಳ್ಳುವ ಪ್ರಯತ್ನ ಮಾಡಿದ ರಾಹುಲ್, ಅವರ ಸಮಸ್ಯೆಗಳನ್ನು ಆಲಿಸಿ, ಮಹಾಘಟಬಂಧನ್ ಸರ್ಕಾರ ಅಧಿಕಾರಕ್ಕೆ ಬಂದರೆ ಕೈಗೊಳ್ಳಲಿರುವ ಕ್ರಮಗಳ ಬಗ್ಗೆ ಭರವಸೆ...
ಬೆಂಗಳೂರು ರಿಚ್ಮಂಡ್ ವೃತ್ತದಲ್ಲಿ ಅಪಘಾತ: ದ್ವಿಚಕ್ರ ವಾಹನಗಳಿಗೆ ಆಂಬ್ಯುಲೆನ್ಸ್ ಡಿಕ್ಕಿ, ದಂಪತಿ ಸಾವು

ಬೆಂಗಳೂರು ರಿಚ್ಮಂಡ್ ವೃತ್ತದಲ್ಲಿ ಅಪಘಾತ: ದ್ವಿಚಕ್ರ ವಾಹನಗಳಿಗೆ ಆಂಬ್ಯುಲೆನ್ಸ್ ಡಿಕ್ಕಿ, ದಂಪತಿ ಸಾವು

Focus, ಪ್ರಮುಖ ಸುದ್ದಿ, ಬೆಂಗಳೂರು, ವೀಡಿಯೊ
ಬೆಂಗಳೂರು: ರಾಜಧಾನಿಯ ರಿಚ್ಮಂಡ್ ವೃತ್ತ ಬಳಿ ಶನಿವಾರ ರಾತ್ರಿ ಆಂಬ್ಯುಲೆನ್ಸ್ ನಿಯಂತ್ರಣ ತಪ್ಪಿ ಹಲವಾರು ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ದಂಪತಿ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. A speeding ambulance rammed into 3 bikes near Richmond Circle in Bengaluru last night, two people killed, others injured. The ambulance dragged a bike for nearly 50m before hitting a traffic police booth. Driver absconding; case filed. pic.twitter.com/n35AKSrmWH— Deepak Bopanna (@dpkBopanna) November 2, 2025 ರಾತ್ರಿ 11 ಗಂಟೆ ಸುಮಾರಿಗೆ ಸಿಗ್ನಲ್‌ನಲ್ಲಿ ಹಲವಾರು ಮೋಟಾರ್‌ಸೈಕಲ್‌ಗಳು ನಿಂತಿದ್ದಾಗ, ವೇಗವಾಗಿ ಬಂದ ಆಂಬ್ಯುಲೆನ್ಸ್ ಡಿಕ್ಕಿ ಹೊಡೆದಿದೆ. ಒಂದು ದ್ವಿಚಕ್ರ ವಾಹನವನ್ನು ಹಲವಾರು ಮೀಟರ್‌ಗಳಷ್ಟು ಎಳೆದೊಯ್ದ ಬಳಿಕ ಆಂಬ್ಯುಲೆನ್ಸ್ ಪೊಲೀಸ್ ಚೌಕಿಗೆ ಅಪ್ಪಳಿಸಿದೆ. ಅಪಘಾತದ ನಂತರ ಸ್ಥಳೀಯರು ಆಂಬ್ಯುಲೆನ್ಸನ್ನು ಮೇಲಕ್ಕೆತ್ತಲು ಹರಸಾಹಸ ಪಟ್ಟರು. ಈ...
‘ರಾಮ ರಾಜ್ಯದಿಂದ ರಾಷ್ಟ್ರ’, ‘ನಾಗರಿಕ್ ದೇವೋ ಭವ’ ಆಡಳಿತ ಮಾದರಿ: ಗಮನಸೆಳೆದ ಮೋದಿ ಭಾಷಣ

‘ರಾಮ ರಾಜ್ಯದಿಂದ ರಾಷ್ಟ್ರ’, ‘ನಾಗರಿಕ್ ದೇವೋ ಭವ’ ಆಡಳಿತ ಮಾದರಿ: ಗಮನಸೆಳೆದ ಮೋದಿ ಭಾಷಣ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ
ರಾಯಪುರ: “ಛತ್ತೀಸ್‌ಗಢವು ಭಗವಾನ್ ಶ್ರೀರಾಮನ ತಾಯಿಯ ಮನೆ” ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ನವ ರಾಯಪುರದ ಹೊಸ ವಿಧಾನಸಭೆ ಕಟ್ಟಡದ ಉದ್ಘಾಟನಾ ಸಮಾರಂಭ ಹಾಗೂ ರಾಜ್ಯದ 25ನೇ ಸಂಸ್ಥಾಪನಾ ದಿನಾಚರಣೆಯ ವೇಳೆ ಶನಿವಾರ ಮಾತನಾಡಿದ ಅವರು, “ರಾಮರಾಜ್ಯದಿಂದ ರಾಷ್ಟ್ರ” ಎಂಬ ತತ್ವದ ಆಳವಾದ ನಿರೂಪಣೆಯನ್ನು ನೀಡಿದರು. 'ರಾಮ್ ಸೇ ರಾಷ್ಟ್ರ’ ಎಂದರೆ ಸರ್ವರ ಕ್ಷೇಮ. ‘ಸಬ್ ಕಾ ಸಾಥ್, ಸಬ್ ಕಾ ವಿಕಾಸ್’ – ಯಾರನ್ನೂ ಬಿಡದ ಸಮಗ್ರ ಅಭಿವೃದ್ಧಿ. ‘ರಾಮ್’ ಎಂದರೆ ಬಡತನ, ಅಸಮಾನತೆ, ಅನ್ಯಾಯದಿಂದ ಮುಕ್ತವಾದ ಸಮಾಜ. ಆರೋಗ್ಯ, ಸಂತೋಷ ಮತ್ತು ನ್ಯಾಯ ಮೌಲ್ಯಗಳಲ್ಲಿ ನಿಂತ ರಾಷ್ಟ್ರ. ‘ರಾಮ್’ ಎಂದರೆ ದುಷ್ಟ ಶಕ್ತಿಗಳ ನಾಶ – ನಕ್ಸಲಿಸಂ ವಿರುದ್ಧದ ಹೋರಾಟದಂತೆ ಎಂದು ಪ್ರಧಾನಿ ಹೇಳಿದರು. मुझे प्रसन्नता है कि जिस प्रकार हमारी नई संसद की गैलरियां भारत के लोकतंत्र को प्राचीनता से जोड़ती हैं, उसी प्रकार छत्तीसगढ़ विधानसभा के नए भवन में भी विरासत और विकास का अनूठा संगम है। pic.twitter.com/9Slu3Yagzh — Narendra Modi (@narendramodi) Nove...
ಬೆಂಗಳೂರು: ‘ಕಸ ಸುರಿಯುವ ಹಬ್ಬ’ದ ವಿರುದ್ಧ ಸಾರ್ವಜನಿಕರ ಆಕ್ರೋಶ

ಬೆಂಗಳೂರು: ‘ಕಸ ಸುರಿಯುವ ಹಬ್ಬ’ದ ವಿರುದ್ಧ ಸಾರ್ವಜನಿಕರ ಆಕ್ರೋಶ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ಒಂದಿಲ್ಲೊಂದು ವಿಚಾರಗಳಿಂದ ವಿವಾದದ ಕೇಂದ್ರಬಿಂದುವಾಗುತ್ತಿರುವ ಕಾಂಗ್ರೆಸ್ ಸರ್ಕಾರ ಇದೀಗ ಬೆಂಗಳೂರಿನ ಕಸ ಅವಾಂತರದಿಂದಾಗಿ ನಾಗರಿಕರ ಗುರಿಯಾಗಿದೆ. ಎಲ್ಲೆಂದರಲ್ಲಿ ಕಸ ಎಸೆಯುವವರನ್ನು ಎಚ್ಚರಿಸಲು ಗ್ರೇಟರ್ ಬೆಂಗಳೂರು ಪ್ರಾಧಿಕಾರದ 5 ನಗರ ಪಾಲಿಕೆಗಳಲ್ಲಿ ಕೈಗೊಂಡಿರುವ "ಕಸ ಸುರಿಯುವ ಹಬ್ಬ" ನಾಗರಿಕರ ಸಹನೆಯನ್ನು ಕೆಡಿಸುವಂತಿದೆ. ಈ ಕುರಿತಂತೆ ಸಾರ್ವಜನಿಕ ವಲಯದದಲ್ಲಿ ಆಕ್ರೋಶ ಸ್ಫೋಟಗೊಂಡಿದೆ. Good work at BSWMLBasavanagudi Constituency Bengaluru West city corporation (Zone:-2) 155 Hanumantha Nagar As per BSWML CEO sir direction "ಕಸ ಸುರಿಯುವ ಹಬ್ಬ conducted in the presence of ward Marshalls JHIs pks supervisor pks auto supervisor & local residents are involved pic.twitter.com/hP3TAvAs7i— Save BASAVANAGUDI Heritage (@SaveBasavangudi) October 30, 2025 ರಾಜಧಾನಿ ಬೆಂಗಳೂರಿನಲ್ಲಿ ಕೆಲವರು ಎಲ್ಲೆಂದರಲ್ಲಿ ತ್ಯಾಜ್ಯ ಎಸೆದು ಸ್ವಚ್ಛತೆಗೆ ಸವಾಲಾಗಿದ್ದಾರೆ. ಈ ಪರಿಸ...
ಸ್ಪೀಕರ್ ಸಚಿವಾಲಯದ ಕರ್ಮಕಾಂಡ; ಬಿಜೆಪಿ ಶಾಸಕರ ವೈಫಲ್ಯದತ್ತ ಬೊಟ್ಟು ಮಡಿದ ಕಾನೂನು ತಜ್ಞ ಮನೋರಾಜ್ ರಾಜೀವ್

ಸ್ಪೀಕರ್ ಸಚಿವಾಲಯದ ಕರ್ಮಕಾಂಡ; ಬಿಜೆಪಿ ಶಾಸಕರ ವೈಫಲ್ಯದತ್ತ ಬೊಟ್ಟು ಮಡಿದ ಕಾನೂನು ತಜ್ಞ ಮನೋರಾಜ್ ರಾಜೀವ್

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಮಂಗಳೂರು: ವಿಧಾನಸಭೆ ಆಡಳಿತ ಸುಧಾರಣೆ ಮತ್ತು ಅಭಿವೃದ್ಧಿ ಹೆಸರಿನಲ್ಲಿ ದೊಡ್ಡ ಮಟ್ಟದ ಭ್ರಷ್ಟಾಚಾರ ನಡೆಡಿದ್ದು, ಸ್ಪೀಕರ್‌ ಯು.ಟಿ.ಖಾದರ್ ವಿರುದ್ಧ ಪ್ರತಿಪಕ್ಷ ಬಿಜೆಪಿ ಭ್ರಷ್ಟಾಚಾರ ಆರೋಪ ಮಾಡಿದೆ. ಹಣಕಾಸು ಇಲಾಖೆಯ ತಿರಸ್ಕಾರದ ನಡುವೆಯೂ ಸಿಎಂ ಸಿದ್ದರಾಮಯ್ಯ ಅವರ ಮಧ್ಯಪ್ರವೇಶದಿಂದ ಅನುಮತಿ ಪಡೆದು ದುಪ್ಪಟ್ಟು ದರದಲ್ಲಿ ಖರೀದಿ ನಡೆಸಿ ಭ್ರಷ್ಟಾಚಾರ ನಡೆಸಲಾಗಿದೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ. ಈ ಬಗ್ಗೆ ಬಿಜೆಪಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಸುದ್ದಿಗೋಷ್ಠಿ ನಡೆಸಿ ಮಾಡಿರುವ ಆರೋಪ ರಾಜಕೀಯದಲ್ಲಿ ಭಾರೀ ಚರ್ಚೆಗೆ ಎಡೆಮಾಡಿಕೊಟ್ಟಿದೆ. ಈ ವಿಚಾರದಲ್ಲಿ ಕರಾವಳಿಯ ಬಿಜೆಪಿ ನಾಯಕರೂ ಯು.ಟಿ.ಖಾದರ್ ವಿರುದ್ಧ ಟೀಕಾಸ್ತ್ರ ಪ್ರಯೋಗಿಸಿದ್ದಾರೆ. ಈ ಬೆಳವಣಿಗೆ ಬಗ್ಗೆ ಮಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಹಿರಿಯ ವಕೀಲರೂ ಆದ, ಜಿಲ್ಲಾ ಕಾಂಗ್ರೆಸ್ ಕಾನೂನು ಘಟಕದ ಅಧ್ಯಕ್ಷರೂ ಆದ ಮನೋರಾಜ್ ರಾಜೀವ್, ಬಿಜೆಪಿ ನಾಯಕರ ವೈಫಲ್ಯಗಳನ್ನು ಮುಂದಿಟ್ಟು ಪ್ರತಿಪಕ್ಷದ ನಾಯಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಹಿಂದಿನ ಸರ್ಕಾರದಲ್ಲಿ ಬಿಜೆಪಿ ನಾಯಕರು ಹಲವಾರು ರೀತಿ ಹಗರಣಗಳಲ್ಲಿ ಭಾ...
ಭ್ರಷ್ಟಾಚಾರ ಸ್ಪೀಕರ್ ಕಚೇರಿಯವರೆಗೂ ಹರಡಿದೆ: ಬಿ.ವೈ.ವಿಜಯೇಂದ್ರ

ಭ್ರಷ್ಟಾಚಾರ ಸ್ಪೀಕರ್ ಕಚೇರಿಯವರೆಗೂ ಹರಡಿದೆ: ಬಿ.ವೈ.ವಿಜಯೇಂದ್ರ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ಕಾಂಗ್ರೆಸ್ ಸರ್ಕಾರವು ಕರ್ನಾಟಕವನ್ನು ಕಾಂಗ್ರೆಸ್ ಹೈಕಮಾಂಡ್‌ಗೆ "ಎಟಿಎಂ" ಆಗಿ ಪರಿವರ್ತಿಸಿದೆ, ಕಳೆದ ಎರಡೂವರೆ ವರ್ಷಗಳಲ್ಲಿ ಅಭಿವೃದ್ಧಿ ಶೂನ್ಯ ಮತ್ತು ಭ್ರಷ್ಟಾಚಾರ ಸ್ಪೀಕರ್ ಕಚೇರಿಯವರೆಗೂ ಹರಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ. The Congress Government has turned Karnataka into an “ATM" for the Congress high command with zero development in the last two and a half years and corruption spreading even to the Speaker’s office.The administration has collapsed due to the open power tussle between… pic.twitter.com/atnQvqxbq5— BJP Karnataka (@BJP4Karnataka) October 28, 2025 ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವಿನ ಮುಕ್ತ ಅಧಿಕಾರ ಜಗಳದಿಂದಾಗಿ ಆಡಳಿತವು ಕುಸಿದಿದೆ, ಆದರೆ ಜನರು ಬಳಲುತ್ತಿದ್ದಾರೆ. ರೈತರು ಯಾವುದೇ ಪರಿಹಾರವಿಲ್ಲದೆ ಸಂಕಷ್ಟದಲ್ಲಿದ್ದಾರೆ, ಗುತ್ತಿಗೆದಾರರು ಮತ್ತು ಅಧಿಕಾರಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ...
ಅಲ್ಬೇನಿಯಾದ AI ಸಚಿವೆ ಡಿಯೆಲ್ಲಾ ಮೊದಲ ಬಾರಿಗೆ ಸಂಸತ್ತಿನಲ್ಲಿ ಭಾಷಣ

ಅಲ್ಬೇನಿಯಾದ AI ಸಚಿವೆ ಡಿಯೆಲ್ಲಾ ಮೊದಲ ಬಾರಿಗೆ ಸಂಸತ್ತಿನಲ್ಲಿ ಭಾಷಣ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ
ಟಿರಾನಾ (ಅಲ್ಬೇನಿಯಾ): ಅಲ್ಬೇನಿಯಾದ ವರ್ಚುವಲ್ ಕೃತಕ ಬುದ್ಧಿಮತ್ತೆ ಸಚಿವೆ ಡಿಯೆಲ್ಲಾ ಮೊದಲ ಬಾರಿಗೆ ಸಂಸತ್ತನ್ನುದ್ದೇಶಿಸಿ ಮಾತನಾಡಿದ್ದಾರೆ. ತಮ್ಮ ವಿರುದ್ಧ ವಿರೋಧ ಪಕ್ಷದ ಶಾಸಕರು ಮಾಡಿದ ಟೀಕೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು, “ನನ್ನನ್ನು ಸಂವಿಧಾನ ವಿರೋಧಿ ಎಂದು ಕರೆಯುವುದರಿಂದ ನನಗೆ ನೋವಾಗಿದೆ,” ಎಂದು ತಿಳಿಸಿದ್ದಾರೆ. 🇦🇱🤖 Albania's virtual AI minister "Diella" addressed parliament for the first time. The AI said she has been "hurt" by opposition lawmakers who called her unconstitutional.She said machines have never threatened the constitution, but inhumane decisions by people in power… pic.twitter.com/7IyFml9KaL— kos_data (@kos_data) September 18, 2025 “ಯಂತ್ರಗಳು ಎಂದಿಗೂ ಸಂವಿಧಾನಕ್ಕೆ ಬೆದರಿಕೆ ಹಾಕಿಲ್ಲ. ಆದರೆ ಅಧಿಕಾರದಲ್ಲಿರುವ ಕೆಲವು ಮನುಷ್ಯರ ಅಮಾನವೀಯ ನಿರ್ಧಾರಗಳೇ ಸಂವಿಧಾನಕ್ಕೆ ನಿಜವಾದ ಅಪಾಯ,” ಎಂದು ಡಿಯೆಲ್ಲಾ ತಮ್ಮ ಭಾಷಣದಲ್ಲಿ ಹೇ...