Wednesday, August 5

ವೀಡಿಯೊ

ಕರ್ನಾಟಕದಲ್ಲಿ BSNL ಮೊಬೈಲ್ ನೆಟ್ವರ್ಕ್ ಸಮಸ್ಯೆ; ಕೇಂದ್ರ ಸರ್ಕಾರದ ಗಮನಸೆಳೆದ ಕಾಂಗ್ರೆಸ್ ಸಂಸದೆ

ಕರ್ನಾಟಕದಲ್ಲಿ BSNL ಮೊಬೈಲ್ ನೆಟ್ವರ್ಕ್ ಸಮಸ್ಯೆ; ಕೇಂದ್ರ ಸರ್ಕಾರದ ಗಮನಸೆಳೆದ ಕಾಂಗ್ರೆಸ್ ಸಂಸದೆ

ದೇಶ, ಪ್ರಮುಖ ಸುದ್ದಿ, ರಾಜ್ಯ, ವೀಡಿಯೊ
ನವದೆಹಲಿ: ದಾವಣಗೆರೆ ಸೇರಿದಂತೆ ಕರ್ನಾಟಕದಲ್ಲಿ ಪ್ರತಿಷ್ಠಿತ BSNL ಮೊಬೈಲ್ ನೆಟ್ವರ್ಕ್ ಸಮಸ್ಯೆ ಬಗ್ಗೆ ಸಂಸದೆ ಸಂಸದೆ ಪ್ರಭಾ ಮಲ್ಲಿಕಾರ್ಜುನ ಕೇಂದ್ರದ ಗಮನಸೆಳೆದಿದ್ದಾರೆ.ತಮ್ಮ ಕ್ಷೇತ್ರದಲ್ಲಿನ ಮೊಬೈಲ್ ಸಂಪರ್ಕ ಸಮಸ್ಯೆ ಹಾಗೂ ಅದರಿಂದ ರೈತರು, ವಿದ್ಯಾರ್ಥಿಗಳು ಸೇರಿದಂತೆ ಜನರು ಸಮಸ್ಯೆಗಳನ್ನು ಎದುರಿಸುತ್ತಿ ದ್ದಾರೆ. ಈ ಸಮಸ್ಯೆಗಳನ್ನು ಕೂಡಲೇ ಬಗೆಹರಿಸಿ ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ. I would like to raise a matter related to the installation of BSNL mobile tower in my constituency, Davanagere.Bridging the digital divide and ensuring last-mile connectivity are core pillars of the Digital India Mission. Yet, people in many villages in my Davanagere… pic.twitter.com/dwz20InyvR— Congress (@INCIndia) December 3, 2025...
ಡಿಆರ್‌ಡಿಓ ಮಹತ್ವದ ಸಾಧನೆ; ಹೈ-ಸ್ಪೀಡ್ ರಾಕೆಟ್-ಸ್ಲೆಡ್ ಪರೀಕ್ಷೆ ಯಶಸ್ವಿ

ಡಿಆರ್‌ಡಿಓ ಮಹತ್ವದ ಸಾಧನೆ; ಹೈ-ಸ್ಪೀಡ್ ರಾಕೆಟ್-ಸ್ಲೆಡ್ ಪರೀಕ್ಷೆ ಯಶಸ್ವಿ

ದೇಶ, ಪ್ರಮುಖ ಸುದ್ದಿ, ರಾಜ್ಯ, ವೀಡಿಯೊ
ನವದೆಹಲಿ: ದೇಶದ ರಕ್ಷಣಾ ತಂತ್ರಜ್ಞಾನ ಸ್ವಾವಲಂಬನೆಗೆ ಮತ್ತೊಂದು ಮಹತ್ವದ ಪಟ್ಟೆ ಸೇರ್ಪಡೆಯಾಗಿದೆ. ಡಿಆರ್‌ಡಿಓ (DRDO) ಮಂಗಳವಾರ ಚಂಡೀಗಢದ ಟರ್ಮಿನಲ್ ಬ್ಯಾಲಿಸ್ಟಿಕ್ಸ್ ರಿಸರ್ಚ್ ಲ್ಯಾಬೊರೇಟರಿಯ (TBRL) ರೈಲ್ ಟ್ರ್ಯಾಕ್ ರಾಕೆಟ್-ಸ್ಲೆಡ್ (RTRS) ಕೇಂದ್ರದಲ್ಲಿ ಯುದ್ಧ ವಿಮಾನಗಳ ಏರ್‌ಕ್ರ್ಯೂ ಎಸ್ಕೇಪ್ ಸಿಸ್ಟಮ್‌ನ ಹೈ-ಸ್ಪೀಡ್ ರಾಕೆಟ್-ಸ್ಲೆಡ್ ಪರೀಕ್ಷೆಯನ್ನು ಯಶಸ್ವಿಯಾಗಿ ನೆರವೇರಿಸಿದೆ. Defence Research and Development Organization (DRDO) has successfully conducted a high-speed rocket-sled test of fighter aircraft escape system at precisely controlled velocity of 800 km/h- validating canopy severance, ejection sequencing and complete aircrew-recovery at Rail… pic.twitter.com/G19PJOV6yD— रक्षा मंत्री कार्यालय/ RMO India (@DefenceMinIndia) December 2, 2025ಈ ಪರೀಕ್ಷೆಯಲ್ಲಿ ಕ್ಯಾನೋಪಿ ಸೆವೆರೆನ್ಸ್, ಎಜೆಕ್ಷನ್ ಸೀಕ್ವೆನ್ಸಿಂಗ್, ಮತ್ತು ಏರ್‌ಕ್ರ್ಯೂ ಚೇತರಿಕೆ ಸೇರಿದಂತೆ ಎಸ...
ಖಾಲಿ ಹುದ್ದೆಗಳ ಭರ್ತಿಗಾಗಿ ಹೋರಾಡುತ್ತಿದ್ದವರ  ದೌರ್ಜನ್ಯ; ಯತ್ನಾಳ್ ಆಕ್ರೋಶ

ಖಾಲಿ ಹುದ್ದೆಗಳ ಭರ್ತಿಗಾಗಿ ಹೋರಾಡುತ್ತಿದ್ದವರ ದೌರ್ಜನ್ಯ; ಯತ್ನಾಳ್ ಆಕ್ರೋಶ

ಪ್ರಮುಖ ಸುದ್ದಿ, ರಾಜ್ಯ, ವೀಡಿಯೊ
ಬೆಂಗಳೂರು: ಖಾಲಿ ಇರುವ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಧಾರವಾಡದಲ್ಲಿ ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದ ಪರೀಕ್ಷಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿರುವುದು ಖಂಡನೀಯ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.ಸರ್ಕಾರದ ನಡೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ ಅವರು, 'ಕುರ್ಚಿ ಕುಸ್ತಿ' ಯಲ್ಲಿ ಸ್ತಬ್ದವಾಗಿರುವ ಆಡಳಿತದಿಂದ ನೇಮಕಾತಿಗಳು ಆಗದೆ ಪರೀಕ್ಷಾರ್ಥಿಗಳ ಶ್ರಮ ಫಲ ನೀಡದೆ ಇದ್ದರೆ ಇನ್ನೊಂದು ಕಡೆ ವಯೋಮಿತಿ ಮೀರುವ ಆತಂಕದಲ್ಲಿದ್ದಾರೆ. ಸರ್ಕಾರದಿಂದ ಪರೀಕ್ಷಾರ್ಥಿಗಳಿಗೆ ಯಾವುದೇ ಸ್ಪಷ್ಟ ಭರವಸೆ ಇಲ್ಲದೆ ಮಾನಸಿಕವಾಗಿ ಹಾಗೂ ಆರ್ಥಿಕವಾಗಿ ಜರ್ಜರಿತರಾಗಿದ್ದಾರೆ ಎಂದಿದ್ದಾರೆ. ಖಾಲಿ ಇರುವ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಧಾರವಾಡದಲ್ಲಿ ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದ ಪರೀಕ್ಷಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿರುವುದು ಖಂಡನೀಯ. 'ಕುರ್ಚಿ ಕುಸ್ತಿ' ಯಲ್ಲಿ ಸ್ತಬ್ದವಾಗಿರುವ ಆಡಳಿತದಿಂದ ನೇಮಕಾತಿಗಳು ಆಗದೆ ಪರೀಕ್ಷಾರ್ಥಿಗಳ ಶ್ರಮ ಫಲ ನೀಡದೆ ಇದ್ದರೆ ಇನ್ನೊಂದು ಕಡೆ ವಯೋಮಿತಿ ಮೀರುವ… pic.twitter.com/4cGjlRPC1n...
ನಾಯಕತ್ವ ಗೊಂದಲಕ್ಕೆ ತೆರೆ ಎಳೆಯಲು ಬ್ರೇಕ್ ಫಾಸ್ಟ್? ಹೈಕಮಾಂಡ್ ಸೂತ್ರಕ್ಕೆ ಜೈ ಎಂದ ಸಿಎಂ-ಡಿಸಿಎಂ

ನಾಯಕತ್ವ ಗೊಂದಲಕ್ಕೆ ತೆರೆ ಎಳೆಯಲು ಬ್ರೇಕ್ ಫಾಸ್ಟ್? ಹೈಕಮಾಂಡ್ ಸೂತ್ರಕ್ಕೆ ಜೈ ಎಂದ ಸಿಎಂ-ಡಿಸಿಎಂ

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ
ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿನ ನಾಯಕತ್ವ ಬಿಕ್ಕಟ್ಟು ಶಮನ ಕಾಣುವ ಲಕ್ಷಣಗಳು ಗೋಚರಿಸುತ್ತಿಲ್ಲ. ಹೈಕಮಾಂಡ್ ಸೂಚನೆ ಮೇರೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಶನಿವಾರ ಬೆಳಿಗ್ಗೆ ಒಟ್ಟಾಗಿ ಉಪಹಾರ ಸೇವಿಸಿ ಗಮನಸೆಳೆದರು. ಉಪಹಾರ ಮೂಲಕ ಪಕ್ಷದಲ್ಲಿ ಒಗ್ಗಟ್ಟಿದೆ ಎಂದು ತೋರಿಸಲು ಹೈಕಮಾಡ್ ನಾಯಕರು ಹೇಳಿಕೊಟ್ಟ ಸೂತ್ರವನ್ನು ಸಿಎಂ ಡಿಸಿಎಂ ಪಾಲಿಸಿದ್ದಾರೆ. ಆದರೆ ಈ ಬೆಳವಣಿಗೆ ನಾಟಕೀಯ ರೀತಿಯಲ್ಲೇ ಇತ್ತೆ ವಿನಃ ಒಗ್ಗಟ್ಟು ಪ್ರದರ್ಶನದಂತೆ ಇರಲಿಲ್ಲ ಎಂಬುದು ರಾಜಕೀಯ ವಿಶ್ಲೇಷಕರ ಅಭಿಪ್ರಾಯ.ಉಪಹಾರ ಬಳಿಕ ನಿರೀಕ್ಷೆಯಂತೆಯೇ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಜಂಟಿ ಸುದ್ದಿಗೋಷ್ಠಿ ನಡೆಸಿ ಒಂದಷ್ಟು ಮಾಹಿತಿ ಹಂಚಿಕೊಂಡರು. ನಮ್ಮೊಳಗೆ ಭಿನ್ನಾಭಿಪ್ರಾಯವೇ ಇಲ್ಲ, ಒಗ್ಗಾಟಾಗಿವೆ ಇದ್ದೇವೆ. ಸದ್ಯದ ಗೊಂದಲಗಳಿಗೆ ಪ್ರತಿಪಕ್ಷ ಹಾಗೂ ಮಾಧ್ಯಮಗಳು ಕಾರಣ ಎಂದರು.#WATCH | Karnataka Chief Minister Siddaramaiah and Deputy CM DK Shivakumar hold a joint press conference in Bengaluru after the breakfast meeting pic.t...
ಶಾಸಕರ ಖರೀದಿಗೆ 50 ಕೋಟಿ ದುಡ್ಡಿದೆ, ತುಂಗಭದ್ರಾ ಡ್ಯಾಂ ಕ್ರಸ್ಟ್‌ ಗೇಟ್‌ ಅಳವಡಿಸಲು ದುಡ್ಡಿಲ್ಲವೇ? ನಿಖಿಲ್ ಪ್ರಶ್ನೆ

ಶಾಸಕರ ಖರೀದಿಗೆ 50 ಕೋಟಿ ದುಡ್ಡಿದೆ, ತುಂಗಭದ್ರಾ ಡ್ಯಾಂ ಕ್ರಸ್ಟ್‌ ಗೇಟ್‌ ಅಳವಡಿಸಲು ದುಡ್ಡಿಲ್ಲವೇ? ನಿಖಿಲ್ ಪ್ರಶ್ನೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ
ಶಿವಮೊಗ್ಗ : ಕಾಂಗ್ರೆಸ್ ಪಕ್ಷದೊಳಗೆ ಕುರ್ಚಿಗಾಗಿ ಗುದ್ದಾಟ ತೀವ್ರಗೊಂಡಿದ್ದು, ಶಾಸಕರ ಖರೀದಿ ನಡೆಯುತ್ತಿದೆ ಎಂದು ಪ್ರತಿಪಕ್ಷಗಳು ಆರೋಪಿಸಿವೆ. ಈ ಬೆಳವಣಿಗೆ ಬಗ್ಗೆ ಟೀಕಿಸಿರುವ ಪ್ರದೇಶ ಜೆಡಿಎಸ್ ಯುವ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಶಾಸಕರ ಖರೀದಿಗೆ ಹಣವಿದೆ ಆದರೆ ಅಭಿವೃದ್ಧಿ ಕೆಲಸಗಳಿಗೆ ಹಣವಿಲ್ಲ ಎಂದು ಕಾಂಗ್ರೆಸ್ ನಾಯಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಒಬ್ಬೊಬ್ಬ ಶಾಸಕರ ಖರೀದಿಗೆ 50 ಕೋಟಿ ದುಡ್ಡಿದೆ, ತುಂಗಭದ್ರಾ ಡ್ಯಾಂ ಕ್ರಸ್ಟ್‌ ಗೇಟ್‌ ಅಳವಡಿಸಲು ದುಡ್ಡಿಲ್ಲವೇ ಜಲಸಂಪನ್ಮೂಲ ಸಚಿವರೇ ? ಎಂದು ನಿಖಿಲ್ ಅವರು ಪ್ರಶ್ನಿಸಿದ್ದಾರೆ. ಒಬ್ಬೊಬ್ಬ ಶಾಸಕರ ಖರೀದಿಗೆ 50 ಕೋಟಿ ದುಡ್ಡಿದೆ, ತುಂಗಭದ್ರಾ ಡ್ಯಾಂ ಕ್ರಸ್ಟ್‌ ಗೇಟ್‌ ಅಳವಡಿಸಲು ದುಡ್ಡಿಲ್ಲವೇ ಜಲಸಂಪನ್ಮೂಲ ಸಚಿವರೇ ?- ಶ್ರೀ @Nikhil_Kumar_k , ಯುವ ಘಟಕದ ರಾಜ್ಯಾಧ್ಯಕ್ಷರು #ಸಿಂಧನೂರು#ರಾಯಚೂರು#ರೈತವಿರೋಧಿಕಾಂಗ್ರೆಸ್‌ pic.twitter.com/kODWF5e6h6— Janata Dal Secular (@JanataDal_S) November 26, 2025...
ಪಕ್ಷದ ವರಿಷ್ಠರು ಸೂಚನೆ ನೀಡಿದಾಗ ಸಂಪುಟ ವಿಸ್ತರಣೆ: ಸಿದ್ದರಾಮಯ್ಯ

ಪಕ್ಷದ ವರಿಷ್ಠರು ಸೂಚನೆ ನೀಡಿದಾಗ ಸಂಪುಟ ವಿಸ್ತರಣೆ: ಸಿದ್ದರಾಮಯ್ಯ

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ
ಬೆಂಗಳೂರು: ಪಕ್ಷದ ವರಿಷ್ಠರು ಸೂಚನೆ ನೀಡಿದಾಗ ಸಚಿವ ಸಂಪುಟ ವಿಸ್ತರಣೆಯನ್ನು ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡುತ್ತಾ ಕಾಂಗ್ರೆಸ್ ಪಕ್ಷದಲ್ಲಿನ ಬೆಳವಣಿಗೆ ಬಗ್ಗೆ ಅವರು ತಮ್ಮದೇ ದಾಟಿಯಲ್ಲಿ ಪ್ರತಿಕ್ರಿಯಿಸಿದರು. ಪಕ್ಷದ ಶಾಸಕರಿಗೆ ಅವರ ಅಭಿಪ್ರಾಯ ತಿಳಿಸುವ ಸ್ವಾತಂತ್ರ್ಯ ಇದೆ. ಪಕ್ಷರ ವರಿಷ್ಠರು ಏನು ಹೇಳುತ್ತಾರೆ ನೋಡೋಣ. ಅಂತಿಮವಾಗಿ ಈ ಎಲ್ಲಾ ಗೊಂದಲಗಳಿಗೆ ಮುಕ್ತಾಯ ಹಾಡಲು ಹೈಕಮಾಂಡ್ ತೀರ್ಮಾನಿಸಬೇಕು ಎಂದರು. ಪಕ್ಷದ ಶಾಸಕರಿಗೆ ಅವರ ಅಭಿಪ್ರಾಯ ತಿಳಿಸುವ ಸ್ವಾತಂತ್ರ್ಯ ಇದೆ. ಪಕ್ಷರ ವರಿಷ್ಠರು ಏನು ಹೇಳುತ್ತಾರೆ ನೋಡೋಣ. ಅಂತಿಮವಾಗಿ ಈ ಎಲ್ಲಾ ಗೊಂದಲಗಳಿಗೆ ಮುಕ್ತಾಯ ಹಾಡಲು ಹೈಕಮಾಂಡ್ ತೀರ್ಮಾನಿಸಬೇಕು.ಸಚಿವ ಸಂಪುಟ ವಿಸ್ತರಣೆಯನ್ನು ಪಕ್ಷದ ವರಿಷ್ಠರು ಸೂಚನೆ ನೀಡಿದಾಗ ಕೈಗೊಳ್ಳಲಾಗುವುದು. ರಾಹುಲ್ ಗಾಂಧಿಯವರನ್ನು ಭೇಟಿ ಮಾಡುವ ಇರಾದೆ ಸದ್ಯಕ್ಕಿಲ್ಲ. pic.twitter.com/FuAsWbd8xP— Siddaramaiah (@siddaramaiah) November 25, 2025ಸಚಿವ ಸಂಪುಟ ವಿಸ್ತರಣೆಯನ್ನು ಪಕ್ಷದ ವರಿಷ್ಠರು ಸೂಚನೆ ನೀಡ...
ಅಯೋಧ್ಯೆ ದೇವಾಲಯದಲ್ಲಿ ವಿಶೇಷ ‘ಧರ್ಮಧ್ವಜ’; ರಾಮ ಮಂದಿರ ನಿರ್ಮಾಣ ಪೂರ್ಣಗೊಂಡಿರುವ ಸಂಕೇತ

ಅಯೋಧ್ಯೆ ದೇವಾಲಯದಲ್ಲಿ ವಿಶೇಷ ‘ಧರ್ಮಧ್ವಜ’; ರಾಮ ಮಂದಿರ ನಿರ್ಮಾಣ ಪೂರ್ಣಗೊಂಡಿರುವ ಸಂಕೇತ

ಆಧ್ಯಾತ್ಮ, ದೇಶ, ಪ್ರಮುಖ ಸುದ್ದಿ, ವಿಶೇಷ, ವೀಡಿಯೊ
ಅಯೋಧ್ಯೆ/ನವದೆಹಲಿ: ಐತಿಹಾಸಿಕ ಅಯೋಧ್ಯೆ ರಾಮ ಜನ್ಮಭೂಮಿ ದೇವಾಲಯದಲ್ಲಿ ಮಂಗಳವಾರ ನಡೆದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ವಿಶೇಷವಾಗಿ ವಿನ್ಯಾಸಗೊಳಿಸಲಾದ ‘ಧರ್ಮಧ್ವಜ’ವನ್ನು ಹಾರಿಸಿದರು. ರಾಷ್ಟ್ರ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಈ ಸಂದರ್ಭದಲ್ಲಿ ಪ್ರಧಾನಿ ಜೊತೆಗಿದ್ದರು.“आज हम सबके लिए सार्थकता का दिन है। इसके लिए जितने लोगों ने प्राण न्योछावर किए, उनकी आत्मा तृप्त हुई होगी। आज मंदिर का ध्वजारोहण हो गया। मंदिर की शास्त्रीय प्रक्रिया पूर्ण हो गई। राम राज्य का ध्वज, जो कभी अयोध्या में फहराता था, जो पूरी दुनिया में अपने आलोक से समृद्धि प्रदान करता… pic.twitter.com/WqLQMJjM43 — RSS (@RSSorg) November 25, 2025ಮಧ್ಯಾಹ್ನ 12 ಗಂಟೆಯ ಸುಮಾರಿಗೆ ನಡೆದ ಈ ಕಾರ್ಯಕ್ರಮವನ್ನು ‘ಧ್ವಜಾರೋಹಣ ಉತ್ಸವ’ ಎಂದು ಗುರುತಿಸಲಾಗಿದೆ. ಸಮಾರಂಭದ ನಂತರ ಬಿಜೆಪಿ ನಾಯಕರು, ರಾಷ್ಟ್ರಕ್ಕೆ ಹೊಸ ನಂಬಿಕೆ ಮತ್ತು ಸಂಸ್ಕೃತಿಯ ಗೌರವವನ್ನು ಸಾರುವ ಕ್ಷಣ ಎಂದು ಅಭಿಪ್ರಾಯ ವ್ಯಕ್ತಪಡ...
ಏರೋ ಶೋ ವೇಳೆ ತೇಜಸ್ ಯುದ್ಧವಿಮಾನ ದುರಂತ

ಏರೋ ಶೋ ವೇಳೆ ತೇಜಸ್ ಯುದ್ಧವಿಮಾನ ದುರಂತ

ದೇಶ, ಪ್ರಮುಖ ಸುದ್ದಿ, ವೀಡಿಯೊ
ದುಬೈ: ವಿಶ್ವದ ಗಮನ ಸೆಳೆದಿರುವ ದುಬೈ ಏರೋ ಶೋ ಕಾರ್ಯಕ್ರಮದಲ್ಲಿ ಭಾರತೀಯ ತೇಜಸ್ ಯುದ್ಧ ವಿಮಾನ ದುರಂತಕ್ಕೆ ಗುರಿಯಾಗಿದೆ.ಅಲ್ ಮಕ್ತೌಮ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಮಧ್ಯಾಹ್ನ ಪ್ರದರ್ಶನ ಹಾರಾಟ ನಡೆಸುತ್ತಿದ್ದ ತೇಜಸ್, ತಕ್ಷಣವೇ ಬೆಂಕಿಗಾಹುತಿಯಾಗಿ ನೆಲಕ್ಕೆ ಅಪ್ಪಳಿಸಿದೆ. ಸ್ಫೋಟದ ನಂತರ ಸ್ಥಳದೆಲ್ಲೆ ದಟ್ಟವಾದ ಕಪ್ಪು ಹೊಗೆ ಆವರಿಸಿತು.आज एक दर्दनाक क्षण हमारे बहादुर पायलट की शहादत के साथ हमारे सामने आया, जब दुबई एयर शो के दौरान हमारी अपनी तकनीक, हमारी उड़ान संभावना, यानी #Tejas विमान जो देश की शक्ति व समर्पण का प्रतीक है जो #DubaiAirShow में इस प्रकार धराशाही हो गया जैसे ये हकीकत नहीं किसी फ़िल्म का scene… pic.twitter.com/4OfCDYAjHA — Abhishek Kumar Jatav ( बहुजन शायर ) (@abhijatav07) November 21, 2025ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್‌ ನಿರ್ಮಿಸಿದ LCA ತೇಜಸ್ ಯುದ್ಧ ವಿಮಾನವು ಪತನಗೊಂಡಿರುವುದಾಗಿ ತಿಳಿದುಬಂದಿದೆ.ಪೈಲಟ್‌ನ ಸ್ಥಿತಿ, ಹ...
ಬಿಹಾರದಲ್ಲಿ ಹೊಸ ಮನ್ವಂತರ; ನೂತನ ಸಂಪುಟದ ಪದಗ್ರಹಣ

ಬಿಹಾರದಲ್ಲಿ ಹೊಸ ಮನ್ವಂತರ; ನೂತನ ಸಂಪುಟದ ಪದಗ್ರಹಣ

ದೇಶ, ಪ್ರಮುಖ ಸುದ್ದಿ, ವೀಡಿಯೊ
ಪಾಟ್ನಾ: ಬಿಹಾರದಲ್ಲಿ ನೂತನ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ನಿತೀಶ್ ಕುಮಾರ್ ಅವರು 10ನೇ ಬಾರಿಗೆ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. #Bihar:জেডি (ইউ) প্রধান নীতীশ কুমার আজ পাটনার গান্ধী ময়দানে দশমবারের মতো বিহারের মুখ্যমন্ত্রী হিসেবে শপথ নিলেন; অনুষ্ঠানে উপস্থিত ছিলেন প্রধানমন্ত্রী @narendramodiসহ এনডিএ নেতারা। #BiharElections2025 @DDNewslive pic.twitter.com/ZVGtLNoECS— DD News Tripura (@ddnewsagartala) November 20, 2025 ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟದ ಭರ್ಜರಿ ಗೆಲುವಿನ ನಂತರ, ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಅವರು ಗುರುವಾರ ದಾಖಲೆಯ 10ನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.ಗುರುವಾರ ಬೆಳಗ್ಗೆ 11.30ಕ್ಕೆ ಪಾಟ್ನಾದ ಗಾಂಧಿ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ಅವರು ಪ್ರಮಾಣವಚನ ಸ್ವೀಕರಿಸಿದರು.ಇದೇ ವೇಳೆ, ಸಾಮ್ರಾಟ್ ಚೌಧರಿ ಮತ್ತು ವಿಜಯ್ ಕುಮಾರ್ ಸಿನ್ಹಾ ಅವರು ಉಪ ಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಿದರು.ಬಿಹ...
ರಾಜಮೌಳಿಯ ‘ವಾರಣಾಸಿ’ ಚಿತ್ರದಲ್ಲಿ ರುದ್ರನಾಗಿ ಮಹೇಶ್ ಬಾಬು

ರಾಜಮೌಳಿಯ ‘ವಾರಣಾಸಿ’ ಚಿತ್ರದಲ್ಲಿ ರುದ್ರನಾಗಿ ಮಹೇಶ್ ಬಾಬು

ದೇಶ, ಪ್ರಮುಖ ಸುದ್ದಿ, ವೀಡಿಯೊ, ಸಿನಿಮಾ
ಹೈದರಾಬಾದ್: ತೆಲುಗು ಸೂಪರ್‌ಸ್ಟಾರ್ ಮಹೇಶ್ ಬಾಬು ಅಭಿನಯದ, ಎಸ್.ಎಸ್. ರಾಜಮೌಳಿ ನಿರ್ದೇಶನದ ಬಹುನಿರೀಕ್ಷಿತ ಬೃಹತ್ ಚಿತ್ರಕ್ಕೆ ‘ವಾರಣಾಸಿ’ ಎಂಬ ಶೀರ್ಷಿಕೆಯನ್ನು ಅಧಿಕೃತವಾಗಿ ಘೋಷಿಸಲಾಗಿದೆ. ಚಿತ್ರದಲ್ಲಿ ಮಹೇಶ್ ಬಾಬು ‘ರುದ್ರ’ ಎಂಬ ಕೇಂದ್ರ ಪಾತ್ರವನ್ನು ನಿರ್ವಹಿಸುತ್ತಾರೆ ಎಂಬುದನ್ನೂ ಈ ಸಂದರ್ಭದಲ್ಲಿ ಬಹಿರಂಗಪಡಿಸಲಾಯಿತು.ಚಿತ್ರದ ಅದ್ಭುತ ಶೀರ್ಷಿಕೆ ಟೀಸರನ್ನು ಬಿಡುಗಡೆ ಮಾಡಿ ಅಭಿಮಾನಿಗಳು ಮತ್ತು ಸಿನಿಪ್ರೇಮಿಗಳಿಗೆ ವಿಶೇಷ ಉಡುಗೊರಿಯನ್ನು ನೀಡಲಾಯಿತು. ಕಾಲವೂ ಪ್ರದೇಶಗಳೂ ಬದಲಾಗುವ ಕಥಾಸರಣಿಯೊಂದಿಗಿನ ಈ ಕ್ಲಿಪ್‌ಗೆ ಭಕ್ತಿಪರ ಸ್ಟೈಲ್ ಶೈಲಿ ಒಡನಾಟ ನೀಡಿದೆ.https://youtu.be/jDGETw3YAHc?si=hGv-bqVVEOWe8uIdಕಾರ್ಯಕ್ರಮದಲ್ಲಿ ಮಾತನಾಡಿದ ನಿರ್ದೇಶಕ ರಾಜಮೌಳಿ, “ಸಾಮಾನ್ಯವಾಗಿ ನಾನು ಪತ್ರಿಕಾಗೋಷ್ಠಿಗಳಲ್ಲಿ ಕಥೆ ಹಂಚಿಕೊಳ್ಳುತ್ತೇನೆ. ಆದರೆ ಈ ಚಿತ್ರದ ಪ್ರಮಾಣ, ವ್ಯಾಪ್ತಿಯನ್ನು ಪದಗಳಿಂದ ವಿವರಿಸಲು ಸಾಧ್ಯವಿಲ್ಲವೆಂದು ಮನಸ್ಸಿಗೆ ಬಂತು. ಅದಕ್ಕಾಗಿ ಘೋಷಣೆ ವೀಡಿಯೋಗೆ ಮುಂದಾದೆವು. ಒಂದು ಮಾತನ್ನೂ ಆಡದೆ, ಚಿತ್ರದ ಸ್ಕೇಲ್ ಅನ್ನು ತೋರಿಸಲು ಬಯಸಿದೆವು,” ಎ...