Wednesday, August 5

ವೀಡಿಯೊ

‘ದಿ ಗರ್ಲ್‌ಫ್ರೆಂಡ್’ ಸಕ್ಸಸ್ ಮೀಟ್‌; ರಶ್ಮಿಕಾ ಕೈಗೆ ಮುತ್ತಿಟ್ಟ ವಿಜಯ್ ದೇವರಕೊಂಡ

‘ದಿ ಗರ್ಲ್‌ಫ್ರೆಂಡ್’ ಸಕ್ಸಸ್ ಮೀಟ್‌; ರಶ್ಮಿಕಾ ಕೈಗೆ ಮುತ್ತಿಟ್ಟ ವಿಜಯ್ ದೇವರಕೊಂಡ

ದೇಶ, ಪ್ರಮುಖ ಸುದ್ದಿ, ರಾಜ್ಯ, ವೀಡಿಯೊ
ಹೈದರಾಬಾದ್: ನಟಿ ರಶ್ಮಿಕಾ ಮಂದಣ್ಣ ಅಭಿನಯದ ‘ದಿ ಗರ್ಲ್‌ಫ್ರೆಂಡ್’ ಚಿತ್ರದ ಸಕ್ಸಸ್ ಮೀಟ್‌ನಲ್ಲಿ ನಡೆದ ಘಟನೆಯೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ವೈರಲ್ ಆಗಿದೆ. ನಟ ವಿಜಯ್ ದೇವರಕೊಂಡ ಅವರು ಎಲ್ಲರ ಎದುರೇ ರಶ್ಮಿಕಾ ಅವರ ಕೈಗೆ ಮುತ್ತಿಟ್ಟ ವೀಡಿಯೋ ಇದೀಗ ಅಭಿಮಾನಿಗಳ ಚರ್ಚೆಗೆ ಗ್ರಾಸವಾಗಿದೆ. vijay and rashmika are cute 🥹💕 pic.twitter.com/wYeMrnsEFe— farbrown✧⁠*⁠。 (@yesssandnoooo) November 12, 2025ಈ ಘಟನೆ ಬಳಿಕ, ವಿಜಯ್–ರಶ್ಮಿಕಾ ನಿಶ್ಚಿತಾರ್ಥದ ಕುರಿತು ಚರ್ಚೆ ನಡೆದಿರುವಂತೆಯೇ, ಇಬ್ಬರ ನಡುವಿನ ಸಂಬಂಧ “ಖಚಿತ” ಎನ್ನುವ ಅಭಿಮಾನಿಗಳ ಮಾತುಗಳು ಸಾಮಾಜಿಕ ಜಾಲತಾಣಗಳಲ್ಲಿ ವೇಗವಾಗಿ ಹರಡುತ್ತಿವೆ.ವೀಡಿಯೋದಲ್ಲಿ ವಿಜಯ್ ದೇವರಕೊಂಡ ರಶ್ಮಿಕಾ ಅವರ ಕೈ ಹಿಡಿದು ಮುತ್ತಿಡುತ್ತಿರುವ ದೃಶ್ಯ ಕಾಣಸಿಗುತ್ತದೆ. ಈ ದೃಶ್ಯವು ನೆಟ್ಟಿಗರ ಹೃದಯ ಗೆದ್ದಿದ್ದು, ಕಾಮೆಂಟ್ ವಿಭಾಗದಲ್ಲಿ “ಬೆಸ್ಟ್ ಜೋಡಿ”, “ಕ್ಯೂಟ್ ಮೊಮೆಂಟ್”, “ಇದು ಪ್ರೀತಿಯ ಘೋಷಣೆ” ಎಂಬ ಪ್ರತಿಕ್ರಿಯೆಗಳು ತುಂಬಿಕೊಂಡಿವೆ.‘ದಿ ಗರ್ಲ್‌ಫ್ರೆಂಡ್’ ಚಿತ್ರವು ಕಳೆದ ವಾರ ಬಿಡುಗಡೆಯಾಗಿದ್...
ದೆಹಲಿಯ ಕೆಂಪುಕೋಟೆ ಬಳಿ ಸ್ಫೋಟ; ರಾಷ್ಟ್ರ ರಾಜಧಾನಿಯಲ್ಲಿ ಹೈ ಅಲರ್ಟ್ ಘೋಷಣೆ

ದೆಹಲಿಯ ಕೆಂಪುಕೋಟೆ ಬಳಿ ಸ್ಫೋಟ; ರಾಷ್ಟ್ರ ರಾಜಧಾನಿಯಲ್ಲಿ ಹೈ ಅಲರ್ಟ್ ಘೋಷಣೆ

ದೇಶ, ಪ್ರಮುಖ ಸುದ್ದಿ, ವೀಡಿಯೊ
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದು ಸಂಜೆ ಭೀಕರ ಸ್ಫೋಟ ಸಂಭವಿಸಿದೆ. ಕೆಂಪುಕೋಟೆ ಮೆಟ್ರೋ ನಿಲ್ದಾಣದ ಗೇಟ್‌ ಬಳಿಯಲ್ಲಿ ನಿಲ್ಲಿಸಲಾಗಿದ್ದ ಕಾರು ಸ್ಫೋಟಗೊಂಡಿದ್ದು, ಈ ದುರ್ಘಟನೆಯಲ್ಲಿ ಓರ್ವ ಮೃತಪಟ್ಟಿದ್ದಾರೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. #WATCH | Delhi: Fire tenders, ambulances, and senior police officials at the spot after a call was received regarding an explosion in a car near Gate No. 1 of the Red Fort Metro Station, after which three to four vehicles also caught fire and sustained damageMultiple casualties… pic.twitter.com/GaWKizw7MN— ANI (@ANI) November 10, 2025ಸಂಜೆ ಸುಮಾರು 6.55ರ ಹೊತ್ತಿಗೆ ಕಾರು ಸ್ಫೋಟಗೊಂಡಿದ್ದು, ಸ್ಫೋಟದ ತೀವ್ರತೆಯಿಂದ ಸುತ್ತಮುತ್ತಲಿನ ಪ್ರದೇಶ ಬೆಂಕಿಗೆ ಆಹುತಿಯಾಗಿದೆ. ಘಟನೆ ಬಳಿಕ ತಕ್ಷಣವೇ ಅಗ್ನಿಶಾಮಕ ದಳದ ಏಳು ವಾಹನಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಿವೆ.ಸ್ಫೋಟದ ಪರಿಣಾಮವಾಗಿ ಪಕ್ಕದ ವಾಹನಗಳು ಕ...
ಏರ್ಪೋರ್ಟ್’ನಲ್ಲಿ ನಮಾಜ್ ಮಾಡಲು ಅವಕಾಶ, ಬಿಜೆಪಿ ನಾಯಕರ ಆಕ್ರೋಶ

ಏರ್ಪೋರ್ಟ್’ನಲ್ಲಿ ನಮಾಜ್ ಮಾಡಲು ಅವಕಾಶ, ಬಿಜೆಪಿ ನಾಯಕರ ಆಕ್ರೋಶ

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ
ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ ಚಟುವಟಿಕೆಗಳಿಗೆ ಅಂಕುಶ ಹಾಕಲು ಸಚಿವ ಪ್ರಿಯಾಂಕ್ ಖರ್ಗೆ ಪ್ರಯತ್ನ ನಡೆಸಿರುವ ವಿಚಾರ ಭಾರೀ ವಿವಾದಕ್ಕೆ ಎಡೆಮಾಡಿಕೊಟ್ಟಿದೆ. ಆದರೆ, ಮತ್ತೊಂದೆಡೆ ಏರ್ಪೋರ್ಟ್ ಆವರಣದಲ್ಲಿ ಸಾಮೂಹಿಕ ನಮಾಜ್ ನಡೆಸಲು ಅವಕಾಶ ನೀಡಲಾಗಿದೆ ಎಂದು ಬಿಜೆಪಿ ಆರೋಪಿಸಿದೆ. ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ ಎನ್ನಲಾದ ಸಾಮೂಹಿಕ ನಮಾಜ್ ಬಗ್ಗೆ ಪ್ರತಿಪಕ್ಷ ನಾಯಕರಾದ ಆರ್.ಅಶೋಕ್, ಛಲವಾದಿ ನಾರಾಯಣ ಸ್ವಾಮಿ ಸಹಿತ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂತಹ ಘಟನೆಗಳಿಗೆ ರಾಜ್ಯ ಸರ್ಕಾರ ಹೊಣೆ ಎಂದು ಅವರು ದೂರಿದ್ದಾರೆ. How is this even allowed inside the T2 Terminal of Bengaluru International Airport?Hon’ble Chief Minister @siddaramaiah and Minister @PriyankKharge do you approve of this?Did these individuals obtain prior permission to offer Namaz in a high-security airport zone?Why is it… pic.twitter.com/iwWK2rYWZa— Vijay Prasad (@v...
“ಮಂತ್ರಿಯಾಗಿ ಮಂಡ್ಯ ಜಿಲ್ಲೆಗೆ ಚಲುವರಾಯಸ್ವಾಮಿ ಕೊಡುಗೆ ಏನು, ?” – ಕುಮಾರಸ್ವಾಮಿ ಪ್ರಶ್ನೆ

“ಮಂತ್ರಿಯಾಗಿ ಮಂಡ್ಯ ಜಿಲ್ಲೆಗೆ ಚಲುವರಾಯಸ್ವಾಮಿ ಕೊಡುಗೆ ಏನು, ?” – ಕುಮಾರಸ್ವಾಮಿ ಪ್ರಶ್ನೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ
ಬೆಂಗಳೂರು: “ಮಂತ್ರಿಯಾಗಿ ಮಂಡ್ಯ ಜಿಲ್ಲೆಗೆ ನಿಮ್ಮ ಕೊಡುಗೆ ಏನು, ಚಲುವರಾಯಸ್ವಾಮಿ?” ಎಂದು ಕೇಂದ್ರ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.ಅವರು ತಮ್ಮ ಅಧಿಕೃತ ಎಕ್ಸ್ (ಹಳೆಯ ಟ್ವಿಟ್ಟರ್) ಖಾತೆಯ ಮೂಲಕ ಮಂಡ್ಯ ಸಂಸದ ಚಲುವರಾಯಸ್ವಾಮಿ ಬಗ್ಗೆ ಕಿಡಿಕಾರಿದ್ದಾರೆ. “ಮಂತ್ರಿಯಾಗಿ ಮಂಡ್ಯ ಜಿಲ್ಲೆಗೆ ನಿಮ್ಮ ಕೊಡುಗೆ ಏನು, ಚಲುವರಾಯಸ್ವಾಮಿ?” ಎಂದು ಪ್ರಶ್ನಿಸಿದ ಅವರು, ಸ್ಥಳೀಯ ಅಭಿವೃದ್ಧಿ, ಕೈಗಾರಿಕಾ ಯೋಜನೆಗಳು ಮತ್ತು ರೈತರ ಹಿತಾಸಕ್ತಿ ವಿಚಾರದಲ್ಲಿ ಯಾವುದೇ ದೃಶ್ಯಮಟ್ಟದ ಬದಲಾವಣೆ ಕಾಣಿಸದಿರುವುದನ್ನು ಟೀಕಿಸಿದರು.ಕೇಂದ್ರದಲ್ಲಿ ಅಧಿಕಾರದಲ್ಲಿರುವಾಗ ಮಂಡ್ಯ ಜಿಲ್ಲೆಯ ಪ್ರಗತಿಗೆ ಎಷ್ಟು ಯೋಜನೆಗಳನ್ನು ತಂದಿದ್ದೀರಿ ಎಂಬುದನ್ನು ಸಾರ್ವಜನಿಕವಾಗಿ ಹೇಳಬೇಕೆಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಮಂತ್ರಿಯಾಗಿ ಮಂಡ್ಯ ಜಿಲ್ಲೆಗೆ ನಿಮ್ಮ ಕೊಡುಗೆ ಏನು ಚಲುವರಾಯಸ್ವಾಮಿ ? - ಶ್ರೀ @hd_kumaraswamy , ಕೇಂದ್ರ ಬೃಹತ್‌ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರು pic.twitter.com/w2FSULOnlv— Janata Dal Secular (...
ದೇಶಕ್ಕಿಂತ, ಸಂವಿಧಾನಕ್ಕಿಂತ, ಕಾನೂನಿಗಿಂತ RSS ದೊಡ್ಡದಲ್ಲ; ಪ್ರಿಯಾಂಕ್ ಖರ್ಗೆ

ದೇಶಕ್ಕಿಂತ, ಸಂವಿಧಾನಕ್ಕಿಂತ, ಕಾನೂನಿಗಿಂತ RSS ದೊಡ್ಡದಲ್ಲ; ಪ್ರಿಯಾಂಕ್ ಖರ್ಗೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ
ಬೆಂಗಳೂರು: ಕೆಲವು ಹಿಂದಷ್ಟೇ ರಾಷ್ಟ್ರೀಯ ಸ್ವಯಂಸೇವಕ ಸಂಘ ನಿಷೇಧ ಚರ್ಚೆಗೆ ಮುನ್ನುಡಿ ಬರೆದಿರುವ ಸಚಿವ ಪ್ರಿಯಾಂಕ್ ಖರ್ಗೆ, ಇದೀಗ RSS ನಾಯಕರಿಗೆ ಒದಗಿಸುವ ಭದ್ರತೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.ಈ ದೇಶದಲ್ಲಿ ಕಾರ್ಯ ನಿರ್ವಹಿಸುತ್ತಿರುವ NGOಗಳೆಲ್ಲವೂ ನೋಂದಣಿ ಮಾಡಿಸಿಕೊಂಡಿವೆ, ಪ್ರತಿ ವರ್ಷ ಐಟಿ ಫೈಲ್ ಮಾಡುತ್ತವೆ, ತಮ್ಮ ಆದಾಯ ಅಥವಾ ದೇಣಿಗೆಯ ಮಾಹಿತಿಗಳನ್ನು ಸರ್ಕಾರಕ್ಕೆ ತಿಳಿಸುತ್ತವೆ. ಆರೆಸ್ಸೆಸ್ NGO ಆಗಿದ್ದರೆ ಈ ಪ್ರಕ್ರಿಯೆ ನಡೆಸದೆ ಇರುವುದೇಕೆ? ಎಂದು ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ. ಈ ದೇಶದಲ್ಲಿ ಕಾರ್ಯ ನಿರ್ವಹಿಸುತ್ತಿರುವ NGOಗಳೆಲ್ಲವೂ ನೋಂದಣಿ ಮಾಡಿಸಿಕೊಂಡಿವೆ, ಪ್ರತಿ ವರ್ಷ ಐಟಿ ಫೈಲ್ ಮಾಡುತ್ತವೆ, ತಮ್ಮ ಆದಾಯ ಅಥವಾ ದೇಣಿಗೆಯ ಮಾಹಿತಿಗಳನ್ನು ಸರ್ಕಾರಕ್ಕೆ ತಿಳಿಸುತ್ತವೆ.ಆರ್ಎಸ್ಎಸ್ NGO ಆಗಿದ್ದರೆ ಈ ಪ್ರಕ್ರಿಯೆ ನಡೆಸದೆ ಇರುವುದೇಕೆ?ಒಂದು NGO ಮುಖ್ಯಸ್ಥರಿಗೆ ಅತಿ ಭದ್ರತೆಯ ಲಿಐಸನ್ ಪ್ರೊಟೊಕಾಲ್ ಸೆಕ್ಯೂರಿಟಿ… pic.twitter.com/aUJvaiDYjo— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) November 3, 2025...
‘ಕನ್ನೊಡ್ಡಿ ಕಲಾನೋಡಿಲಿ’: ಅಲ್ಲಾರಿ ನರೇಶ್ ನಟನೆಯ ಹಾಡಿಗೆ ಸಕತ್ ಲೈಕ್ಸ್

‘ಕನ್ನೊಡ್ಡಿ ಕಲಾನೋಡಿಲಿ’: ಅಲ್ಲಾರಿ ನರೇಶ್ ನಟನೆಯ ಹಾಡಿಗೆ ಸಕತ್ ಲೈಕ್ಸ್

ದೇಶ, ಪ್ರಮುಖ ಸುದ್ದಿ, ವೀಡಿಯೊ, ಸಿನಿಮಾ
ಹೈದರಾಬಾದ್: ನಿರ್ದೇಶಕ ನಾನಿ ಕಾಸರಗಡ್ಡ ಅವರ ನಿರ್ದೇಶನದ ಕುತೂಹಲ ಕೆರಳಿಸಿರುವ ಹಾರರ್ ಥ್ರಿಲ್ಲರ್ ‘12A ರೈಲ್ವೆ ಕಾಲೋನಿ’ ಚಿತ್ರದ ಮೊದಲ ಸಿಂಗಲ್ ‘ಕನ್ನೊಡ್ಡಿ ಕಲಾನೋಡಿಲಿ’ ಬಿಡುಗಡೆಯಾಗಿದೆ. ಈ ಚಿತ್ರದಲ್ಲಿ ನಟ ಅಲ್ಲಾರಿ ನರೇಶ್ ನಾಯಕನಾಗಿ ಕಾಣಿಸಿಕೊಂಡಿದ್ದಾರೆ.ಚಿತ್ರವು ನವೆಂಬರ್ 21ರಂದು ವಿಶ್ವಾದ್ಯಂತ ತೆರೆಗೆ ಬರುವ ನಿರೀಕ್ಷೆಯಿದೆ. ಸಂಗೀತ ಪ್ರಚಾರಕ್ಕೆ ಚಾಲನೆ ನೀಡುವ ಉದ್ದೇಶದಿಂದ ತಯಾರಕರು ಈ ಮೊದಲ ಹಾಡನ್ನು ಬಿಡುಗಡೆ ಮಾಡಿದ್ದಾರೆ.https://youtu.be/M6-2w2S2Bj8?si=PWJ5xOb2K7v-Wqumಭೀಮ್ಸ್ ಸಿಸೆರೋಲಿಯೊ ಸಂಯೋಜಿಸಿರುವ ಈ ಹಾಡು ಪ್ರೀತಿಯ ಭಾವನೆಗಳನ್ನು ಸೌಂದರ್ಯಪೂರ್ಣವಾಗಿ ಅಭಿವ್ಯಕ್ತಿಸುತ್ತದೆ. ಹೇಶಮ್ ಅಬ್ದುಲ್ ವಹಾಬ್ ಅವರ ಮಧುರ ಗಾಯನ ಹಾಡಿಗೆ ಜೀವ ತುಂಬಿದೆ. ದೇವ್ ಪವಾರ್ ಸಾಹಿತ್ಯ ಬರೆದಿದ್ದು, ಹಾಡು ಅಲ್ಲಾರಿ ನರೇಶ್ ಮತ್ತು ಡಾ. ಕಾಮಾಕ್ಷಿ ಭಾಸ್ಕರ್ ಅವರ ಮೇಲೆ ಚಿತ್ರೀಕರಿಸಲಾಗಿದೆ.ಚಿತ್ರದ ಶೀರ್ಷಿಕೆ ಟೀಸರ್ ಬಿಡುಗಡೆಯಾದಾಗಿನಿಂದಲೇ ಅಭಿಮಾನಿಗಳಲ್ಲಿ ಭಾರಿ ಕುತೂಹಲ ಮೂಡಿದೆ. ಶೀರ್ಷಿಕೆ ಟೀಸರ್ ಹಂಚಿಕೊಂಡ ನಟ ಅಲ್ಲಾರಿ ನರೇಶ್, “ಜೀವಂತವಾಗಿ ...
ಬಿಹಾರದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿಭಿನ್ನ ಶೈಲಿಯಲ್ಲಿ ಪ್ರಚಾರ

ಬಿಹಾರದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿಭಿನ್ನ ಶೈಲಿಯಲ್ಲಿ ಪ್ರಚಾರ

ದೇಶ, ಪ್ರಮುಖ ಸುದ್ದಿ, ವೀಡಿಯೊ
ಪಾಟ್ನಾ: ಬಿಹಾರದ ಬೇಗುಸರಾಯ್ ಜಿಲ್ಲೆಯಲ್ಲಿ ಭಾನುವಾರ ನಡೆದ ಚುನಾವಣಾ ಪ್ರಚಾರ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿಭಿನ್ನ ಶೈಲಿಯಲ್ಲಿ ಮತದಾರರನ್ನು ಭೇಟಿಯಾದರು. ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಕೆಲವೇ ಸಮಯದ ಬಳಿಕ ಅವರು ಸ್ಥಳೀಯ ಕೊಳಕ್ಕೆ ತೆರಳಿ ಮೀನುಗಾರರೊಂದಿಗೆ ಸೇರಿಕೊಂಡು ಸಂವಾದ ನಡೆಸಿದರು. #WATCH | Bihar: Lok Sabha LoP and Congress MP Rahul Gandhi jumped into a pond and participated in a traditional process of catching fish in Begusarai. VIP chief and Mahagathbandhan's Deputy CM face, Mukesh Sahani, Congress leader Kanhaiya Kumar, and others also present. pic.twitter.com/yNPcx2C3bn— ANI (@ANI) November 2, 2025ಮೀನುಗಾರ ಸಮುದಾಯದ ಜೀವನಮಟ್ಟ, ಕಷ್ಟಗಳು ಮತ್ತು ಸರ್ಕಾರದ ನಿರ್ಲಕ್ಷ್ಯದ ಕುರಿತು ನೇರವಾಗಿ ತಿಳಿದುಕೊಳ್ಳುವ ಪ್ರಯತ್ನ ಮಾಡಿದ ರಾಹುಲ್, ಅವರ ಸಮಸ್ಯೆಗಳನ್ನು ಆಲಿಸಿ, ಮಹಾಘಟಬಂಧನ್ ಸರ್ಕಾರ ಅಧಿಕಾರಕ್ಕೆ ಬಂದರೆ ಕೈಗೊಳ್ಳಲಿರುವ ಕ್ರಮಗಳ ಬಗ್ಗೆ ಭರವಸೆ...
ಬೆಂಗಳೂರು ರಿಚ್ಮಂಡ್ ವೃತ್ತದಲ್ಲಿ ಅಪಘಾತ: ದ್ವಿಚಕ್ರ ವಾಹನಗಳಿಗೆ ಆಂಬ್ಯುಲೆನ್ಸ್ ಡಿಕ್ಕಿ, ದಂಪತಿ ಸಾವು

ಬೆಂಗಳೂರು ರಿಚ್ಮಂಡ್ ವೃತ್ತದಲ್ಲಿ ಅಪಘಾತ: ದ್ವಿಚಕ್ರ ವಾಹನಗಳಿಗೆ ಆಂಬ್ಯುಲೆನ್ಸ್ ಡಿಕ್ಕಿ, ದಂಪತಿ ಸಾವು

ಪ್ರಮುಖ ಸುದ್ದಿ, ವಿದೇಶ, ವೀಡಿಯೊ
ಬೆಂಗಳೂರು: ರಾಜಧಾನಿಯ ರಿಚ್ಮಂಡ್ ವೃತ್ತ ಬಳಿ ಶನಿವಾರ ರಾತ್ರಿ ಆಂಬ್ಯುಲೆನ್ಸ್ ನಿಯಂತ್ರಣ ತಪ್ಪಿ ಹಲವಾರು ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ದಂಪತಿ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. A speeding ambulance rammed into 3 bikes near Richmond Circle in Bengaluru last night, two people killed, others injured. The ambulance dragged a bike for nearly 50m before hitting a traffic police booth. Driver absconding; case filed. pic.twitter.com/n35AKSrmWH— Deepak Bopanna (@dpkBopanna) November 2, 2025ರಾತ್ರಿ 11 ಗಂಟೆ ಸುಮಾರಿಗೆ ಸಿಗ್ನಲ್‌ನಲ್ಲಿ ಹಲವಾರು ಮೋಟಾರ್‌ಸೈಕಲ್‌ಗಳು ನಿಂತಿದ್ದಾಗ, ವೇಗವಾಗಿ ಬಂದ ಆಂಬ್ಯುಲೆನ್ಸ್ ಡಿಕ್ಕಿ ಹೊಡೆದಿದೆ. ಒಂದು ದ್ವಿಚಕ್ರ ವಾಹನವನ್ನು ಹಲವಾರು ಮೀಟರ್‌ಗಳಷ್ಟು ಎಳೆದೊಯ್ದ ಬಳಿಕ ಆಂಬ್ಯುಲೆನ್ಸ್ ಪೊಲೀಸ್ ಚೌಕಿಗೆ ಅಪ್ಪಳಿಸಿದೆ.ಅಪಘಾತದ ನಂತರ ಸ್ಥಳೀಯರು ಆಂಬ್ಯುಲೆನ್ಸನ್ನು ಮೇಲಕ್ಕೆತ್ತಲು ಹರಸಾಹಸ ಪಟ್ಟರು. ಈ...
‘ರಾಮ ರಾಜ್ಯದಿಂದ ರಾಷ್ಟ್ರ’, ‘ನಾಗರಿಕ್ ದೇವೋ ಭವ’ ಆಡಳಿತ ಮಾದರಿ: ಗಮನಸೆಳೆದ ಮೋದಿ ಭಾಷಣ

‘ರಾಮ ರಾಜ್ಯದಿಂದ ರಾಷ್ಟ್ರ’, ‘ನಾಗರಿಕ್ ದೇವೋ ಭವ’ ಆಡಳಿತ ಮಾದರಿ: ಗಮನಸೆಳೆದ ಮೋದಿ ಭಾಷಣ

ದೇಶ, ಪ್ರಮುಖ ಸುದ್ದಿ, ವೀಡಿಯೊ
ರಾಯಪುರ: “ಛತ್ತೀಸ್‌ಗಢವು ಭಗವಾನ್ ಶ್ರೀರಾಮನ ತಾಯಿಯ ಮನೆ” ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ನವ ರಾಯಪುರದ ಹೊಸ ವಿಧಾನಸಭೆ ಕಟ್ಟಡದ ಉದ್ಘಾಟನಾ ಸಮಾರಂಭ ಹಾಗೂ ರಾಜ್ಯದ 25ನೇ ಸಂಸ್ಥಾಪನಾ ದಿನಾಚರಣೆಯ ವೇಳೆ ಶನಿವಾರ ಮಾತನಾಡಿದ ಅವರು, “ರಾಮರಾಜ್ಯದಿಂದ ರಾಷ್ಟ್ರ” ಎಂಬ ತತ್ವದ ಆಳವಾದ ನಿರೂಪಣೆಯನ್ನು ನೀಡಿದರು.'ರಾಮ್ ಸೇ ರಾಷ್ಟ್ರ’ ಎಂದರೆ ಸರ್ವರ ಕ್ಷೇಮ. ‘ಸಬ್ ಕಾ ಸಾಥ್, ಸಬ್ ಕಾ ವಿಕಾಸ್’ – ಯಾರನ್ನೂ ಬಿಡದ ಸಮಗ್ರ ಅಭಿವೃದ್ಧಿ. ‘ರಾಮ್’ ಎಂದರೆ ಬಡತನ, ಅಸಮಾನತೆ, ಅನ್ಯಾಯದಿಂದ ಮುಕ್ತವಾದ ಸಮಾಜ. ಆರೋಗ್ಯ, ಸಂತೋಷ ಮತ್ತು ನ್ಯಾಯ ಮೌಲ್ಯಗಳಲ್ಲಿ ನಿಂತ ರಾಷ್ಟ್ರ. ‘ರಾಮ್’ ಎಂದರೆ ದುಷ್ಟ ಶಕ್ತಿಗಳ ನಾಶ – ನಕ್ಸಲಿಸಂ ವಿರುದ್ಧದ ಹೋರಾಟದಂತೆ ಎಂದು ಪ್ರಧಾನಿ ಹೇಳಿದರು.मुझे प्रसन्नता है कि जिस प्रकार हमारी नई संसद की गैलरियां भारत के लोकतंत्र को प्राचीनता से जोड़ती हैं, उसी प्रकार छत्तीसगढ़ विधानसभा के नए भवन में भी विरासत और विकास का अनूठा संगम है। pic.twitter.com/9Slu3Yagzh — Narendra Modi (@narendramodi) Nove...
ಬೆಂಗಳೂರು: ‘ಕಸ ಸುರಿಯುವ ಹಬ್ಬ’ದ ವಿರುದ್ಧ ಸಾರ್ವಜನಿಕರ ಆಕ್ರೋಶ

ಬೆಂಗಳೂರು: ‘ಕಸ ಸುರಿಯುವ ಹಬ್ಬ’ದ ವಿರುದ್ಧ ಸಾರ್ವಜನಿಕರ ಆಕ್ರೋಶ

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ
ಬೆಂಗಳೂರು: ಒಂದಿಲ್ಲೊಂದು ವಿಚಾರಗಳಿಂದ ವಿವಾದದ ಕೇಂದ್ರಬಿಂದುವಾಗುತ್ತಿರುವ ಕಾಂಗ್ರೆಸ್ ಸರ್ಕಾರ ಇದೀಗ ಬೆಂಗಳೂರಿನ ಕಸ ಅವಾಂತರದಿಂದಾಗಿ ನಾಗರಿಕರ ಗುರಿಯಾಗಿದೆ. ಎಲ್ಲೆಂದರಲ್ಲಿ ಕಸ ಎಸೆಯುವವರನ್ನು ಎಚ್ಚರಿಸಲು ಗ್ರೇಟರ್ ಬೆಂಗಳೂರು ಪ್ರಾಧಿಕಾರದ 5 ನಗರ ಪಾಲಿಕೆಗಳಲ್ಲಿ ಕೈಗೊಂಡಿರುವ "ಕಸ ಸುರಿಯುವ ಹಬ್ಬ" ನಾಗರಿಕರ ಸಹನೆಯನ್ನು ಕೆಡಿಸುವಂತಿದೆ. ಈ ಕುರಿತಂತೆ ಸಾರ್ವಜನಿಕ ವಲಯದದಲ್ಲಿ ಆಕ್ರೋಶ ಸ್ಫೋಟಗೊಂಡಿದೆ. Good work at BSWMLBasavanagudi Constituency Bengaluru West city corporation (Zone:-2) 155 Hanumantha Nagar As per BSWML CEO sir direction "ಕಸ ಸುರಿಯುವ ಹಬ್ಬ conducted in the presence of ward Marshalls JHIs pks supervisor pks auto supervisor & local residents are involved pic.twitter.com/hP3TAvAs7i— Save BASAVANAGUDI Heritage (@SaveBasavangudi) October 30, 2025ರಾಜಧಾನಿ ಬೆಂಗಳೂರಿನಲ್ಲಿ ಕೆಲವರು ಎಲ್ಲೆಂದರಲ್ಲಿ ತ್ಯಾಜ್ಯ ಎಸೆದು ಸ್ವಚ್ಛತೆಗೆ ಸವಾಲಾಗಿದ್ದಾರೆ. ಈ ಪರಿಸ...