Wednesday, June 25

Tag: ಛಲವಾದಿ ನಾರಾಯಣಸ್ವಾಮಿ

‘ಕಾಂಗ್ರೆಸ್ ಸರ್ಕಾರ ಬಡವರ ವಿರೋಧಿ’ ಎಂದ ಬಿಜೆಪಿ; ಕರಾವಳಿಯಲ್ಲಿ ಜನಾಕ್ರೋಶ ಯಾತ್ರೆ

‘ಕಾಂಗ್ರೆಸ್ ಸರ್ಕಾರ ಬಡವರ ವಿರೋಧಿ’ ಎಂದ ಬಿಜೆಪಿ; ಕರಾವಳಿಯಲ್ಲಿ ಜನಾಕ್ರೋಶ ಯಾತ್ರೆ

Focus, ಪ್ರಮುಖ ಸುದ್ದಿ, ರಾಜ್ಯ, ವೀಡಿಯೊ
ಉಡುಪಿ: ಬೆಲೆ ಏರಿಕೆ ವಿರುದ್ಧ ಬಿಜೆಪಿ ನಡೆಸುತ್ತಿರುವ ಜನಾಕ್ರೋಶ ಯಾತ್ರೆಯು ಬಿಜೆಪಿಯ ಶಕ್ಸ್ಟಿಪ್ರದರ್ಶನಕ್ಕೆ ಸಾಕ್ಷಿಯಾಗುತ್ತಿದೆ. ಉಡುಪಿಯಲ್ಲಿ ಗುರುವಾರ ನಡೆದ ಪ್ರತಿಭಟನೆಯಲ್ಲಿ ಸಾವಿರಾರು ಮಂದಿ ಪಾಲ್ಗೊಂಡಿದ್ದರು. ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ @BYVijayendra ರವರ ನೇತೃತ್ವದಲ್ಲಿ ಇಂದು ಬೆಳಿಗ್ಗೆ ಉಡುಪಿ ನಗರದಲ್ಲಿ, ಭ್ರಷ್ಟ ಕಾಂಗ್ರೆಸ್ ಸರಕಾರದ ವಿರುದ್ಧ ನಡೆದ ಜನಾಕ್ರೋಶ ಯಾತ್ರೆಯ ವಿಡಿಯೋ... ಇಂದಿನ ಬೃಹತ್ #ಜನಾಕ್ರೋಶಯಾತ್ರೆ ಯಲ್ಲಿ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ನಮ್ಮೊಂದಿಗೆ ಭಾಗವಹಿಸಿ, ನಮಗೆ ಬೆಂಬಲ ನೀಡಿ, ಭ್ರಷ್ಟ ಕಾಂಗ್ರೆಸ್‌ ಸರ್ಕಾರದ… pic.twitter.com/zdJhZBp8s1 — Yashpal Anand Suvarna (@YashpalBJP) April 10, 2025 ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ' ರಾಜ್ಯದ ಕಾಂಗ್ರೆಸ್ ಸರ್ಕಾರವು ಬಡವರ ವಿರೋಧಿ' ಎಂದರು. ಭ್ರಷ್ಟ ಹಾಗೂ ಜನವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಜನಾಕ್ರೋಶ ಯಾತ್ರೆ ನಡೆಸಲಾಲಾಗುತ್ತಿದೆ. ಬೆಲೆ ಏರಿಕೆಯ ಬರೆ ಎಳೆದು ನಿತ್ಯವೂ ಬಡವರನ್ನು ಹಿಂಡುತ್ತಿರುವ ಭ್ರಷ್ಟ ಕ...
ರಾಜ್ಯದಲ್ಲಿ ಬೆಲೆ ಏರಿಕೆ ಅವಾಂತರ; ಸರ್ಕಾರದ ವಿರುದ್ಧ ಪ್ರತಿಪಕ್ಷ ಆಕ್ರೋಶ

ರಾಜ್ಯದಲ್ಲಿ ಬೆಲೆ ಏರಿಕೆ ಅವಾಂತರ; ಸರ್ಕಾರದ ವಿರುದ್ಧ ಪ್ರತಿಪಕ್ಷ ಆಕ್ರೋಶ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂಡ ನಂತರ ಅಗತ್ಯ ವಸ್ತುಗಳ ಬೆಲೆ ಹೆಚ್ಚಳವಾಗುತ್ತಲೇ ಇವೆ. ಈ ಬಗ್ಗೆ ಆಕ್ರೋಶ ಹೊರಹಾಕಿರುವ ವಿಧಾನಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಗ್ಯಾರಂಟಿ ಕಾರಣಗಳಿಂದಾಗಿ ಇಂದು ರಾಜ್ಯದ ಜನರು ದುಬಾರಿ ಬೆಲೆಯನ್ನು ತೆರಬೇಕಾಗಿದೆ. ಹಾಲಿನ ದರ ಏರಿಸಲಾಗಿದೆ, ವಿದ್ಯುತ್ ದರ ಏರಿಕೆ ಮಾಡಲಾಗಿದೆ. ಸ್ಟ್ಯಾಂಪ್ ಡ್ಯೂಟಿ, ರಿಜಿಸ್ಟ್ರೇಶನ್ ಶುಲ್ಕ ಮಾತ್ರವಲ್ಲದೆ ವಿವಿಧ ತೆರಿಗೆಗಳನ್ನೂ ಹೆಚ್ಚಿಸಲಾಗಿದೆ ಎಂದು ಆರೋಪಿಸಿದ್ದಾರೆ. ಅಭಿವೃದ್ಧಿ ಒಂದು ಬಿಟ್ಟು ತಲೆ ಬೋಳಿಸುವ ಕೆಲಸ ಮಾಡುವ ಸರ್ಕಾರ ಇದಾಗಿದೆ. ರಾಜ್ಯ ಸರ್ಕಾರದ ಖಜಾನೆ ಪೂರ್ತಿ ಖಾಲಿಯಾಗಿದೆ. ಸರ್ಕಾರದ ದಿನ ದೂಡಲು ಜನತೆಗೆ ಬರೆ ಹಾಕುವ ಕೆಲಸ ಮಾಡುತ್ತಿದೆ ಎಂದು ಅವರು ದೂರಿದ್ದಾರೆ. Read more.. AFTER CM SIDDARAMAIAH'S DINNER MEET WITH 35 CONG MLAS, K'TAKA BJP MOCKS DY CM SHIVAKUMAR..  ಗ್ಯಾರಂಟಿ ಕಾರಣಗಳಿಂದಾಗಿ ಇಂದು ರಾಜ್ಯದ ಜನರು ದುಬಾರಿ ಬೆಲೆಯನ್ನು ತೆರಬೇಕಾಗಿದೆ. ಹಾಲಿನ ದರ ಏರಿಸಲಾಗಿದೆ, ವಿದ್ಯುತ್ ದರ ಏರಿಕೆ ಮಾಡಲಾಗಿದೆ. ಸ್ಟ್ಯಾಂಪ್...