Tuesday, June 24

Tag: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ – RGUHS

ಮತ್ತೆ ವಿವಾದದ ಸುಳಿಯಲ್ಲಿ RGUHS; ಸೆನೆಟ್ ಚುನಾವಣಾ ಅಕ್ರಮ ಬಗ್ಗೆ CBI ತನಿಖೆಗೆ CRF ಆಗ್ರಹ..

ಮತ್ತೆ ವಿವಾದದ ಸುಳಿಯಲ್ಲಿ RGUHS; ಸೆನೆಟ್ ಚುನಾವಣಾ ಅಕ್ರಮ ಬಗ್ಗೆ CBI ತನಿಖೆಗೆ CRF ಆಗ್ರಹ..

Focus, Update Videos, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಏನಿದು ಸಚಿವರೇ? ಸೆನೆಟ್ ಚುನಾವಣಾ ಅಕ್ರಮದ ಕೋಲಾಹಲ; ರಾಜ್ಯಪಾಲರು ಫಲಿತಾಂಶ ತಡೆಹಿಡಿದ ಬೆನ್ನಲ್ಲೇ ಸಿಬಿಐ ತನಿಖೆಗೆ ಕೋರಿ ದೂರು.. ಬೆಂಗಳೂರು: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ (RGUHS) ಸೆನೆಟ್ ಚುನಾವಣೆ ಅಕ್ರಮ ಕುರಿತಂತೆ ಕೇಂದ್ರ ತನಿಖಾ ದಳ (CBI) ತನಿಖೆಗೆ ಸಿಟಿಜನ್ ರೈಟ್ಸ್ ಫೌಂಡೇಷನ್ ಆಗ್ರಹಿಸಿದೆ. ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿ ಅಕ್ರಮಗಳ ಬೆನ್ನತ್ತಿರುವ ಸಿಟಿಜನ್ ಸಿಟಿಜನ್ ರೈಟ್ಸ್ ಫೌಂಡೇಷನ್, ಮೆಡಿಕಲ್ ಕಾಲೇಜುಗಳಲ್ಲಿನ ಅಕ್ರಮ ಪ್ರವೇಶ, ನರ್ಸಿಂಗ್ ಕಾಲೇಜುಗಳ ವಿಚಾರದಲ್ಲಿನ ಭ್ರಷ್ಟಾಚಾರಗಳ ವಿರುದ್ದ ಸರಣಿ ದಾವೆಗಳ ಮೂಲಕ ಕಾನೂನು ಸಮರವನ್ನು ಬಿರುಸುಗೊಳಿಸಿದೆ. ಇದೀಗ RGUHS ಸೆನೆಟ್ ಸದಸ್ಯರ ಚುನಾವಣೆ ಅಕ್ರಮ ವಿರುದ್ದ ಕಾನೂನು ಹೋರಾಟಕ್ಕಿಳಿದಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸಿಟಿಜನ್ ರೈಟ್ಸ್ ಫೌಂಡೇಷನ್ ಅಧ್ಯಕ್ಷ ಕೆ.ಎ.ಪಾಲ್ ಅವರು ಸಲ್ಲಿಸಿರುವ ದೂರು ರಾಜ್ಯದ ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಸಂಚಲನ ಸೃಷ್ಟಿಸಿದೆ. ಸೆನೆಟ್ ಚುನಾವಣಾ ಅಕ್ರಮ ಆರೋಪವು ಕೋಲಾಹಲ ಸೃಷ್ಟಿಸಿದ್ದು, ರಾಜ್ಯಪಾಲರು ಫಲಿತಾಂಶವನ್ನು ತ...
ಲಾಭಿಗೆ ಮಣಿದು RGUHSಗೆ ಭ್ರಷ್ಟರನ್ನು ಕುಲಪತಿ ಮಾಡಿದರೆ ಜೋಕೆ; ಸರ್ಕಾರಕ್ಕೆ CRF ಪರೋಕ್ಷ ಎಚ್ಚರಿಕೆ?

ಲಾಭಿಗೆ ಮಣಿದು RGUHSಗೆ ಭ್ರಷ್ಟರನ್ನು ಕುಲಪತಿ ಮಾಡಿದರೆ ಜೋಕೆ; ಸರ್ಕಾರಕ್ಕೆ CRF ಪರೋಕ್ಷ ಎಚ್ಚರಿಕೆ?

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಹಗರಣಗಳ ಆಗರವಾಗಿರುವ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯಕ್ಕೆ ಈ ಬಾರಿಯಾದರೂ ಭ್ರಷ್ಟಾಚಾರ-ಮುಕ್ತ, ಸೂಕ್ತ ವ್ಯಕ್ತಿಯನ್ನು ಕುಲಪತಿಗಳನ್ನಾಗಿ ನೇಮಕ ಮಾಡುವಂತೆ 'ಸಿಟಿಜನ್ ರೈಟ್ಸ್ ಫೌಂಡೇಶನ್' ಸಿಎಂ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಗೆ ಸಲಹೆ ನೀಡಿದೆ. ಈ ಸಂಬಂಧ 'ಸಿಟಿಜನ್ ರೈಟ್ಸ್ ಫೌಂಡೇಷನ್' ಅಧ್ಯಕ್ಷ ಕೆ.ಎ.ಪಾಲ್ ಅವರು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ವೈದ್ಯಕೀಯ ಶಿಕ್ಷಣ ಸಚಿವ ಶರಣ್ ಪ್ರಕಾಶ ಪಾಟೀಲ್ ಹಾಗೂ ರಾಜ್ಯ ಸರ್ಕಾರದ ಸಂಬಂಧಪಟ್ಟ ಇಲಾಖೆಗಳ ಮುಖ್ಯಸ್ಥರಿಗೆ ಪತ್ರ ಬರೆದಿರುವ ಬೆಳವಣಿಗೆ ಕುತೂಹಲ ಕೆರಳಿಸಿದೆ. ರಾಜ್ಯ ಸರ್ಕಾರದ ಪ್ರತಿಷ್ಠಿತ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ ಒಂದಿಲ್ಲೊಂದು ಹಗರಣಗಳಿಂದಾಗಿ ದೇಶದಲ್ಲೇ ವಿವಾದದ ಕೇಂದ್ರ ಬಿಂದುವಾಗುತ್ತಿದೆ. ಹತ್ತಾರು ಅಕ್ರಮ ಆರೋಪಗಳು ಸುದ್ದಿಯಾಗುತ್ತಲೇ ಇವೆ. ವೈದ್ಯಕೀಯ ಕಾಲೇಜುಗಳ ಅಕ್ರಮ, ನರ್ಸಿಂಗ್ ಕಾಲೇಜ್ ಭ್ರಷ್ಟಾಚಾರ ಪ್ರಕರಣಗಳಿಂದಾಗಿ RGUHS ಪ್ರತಿಷ್ಠೆಗೆ ಧಕ್ಕೆ ಬಂದಿದೆ. ಹಾಗಾಗಿ ಭ್ರಷ್ಟಾತೀತ, ಸಮರ್ಥ ವ್ಯಕ್ತಿಯನ್ನು ಕುಲಪತಿಯನ್ನಾಗಿ ನೇಮಕ ಮಾಡಬೇಕೆಂದು ಕೆ...