Saturday, December 6

Tag: Allegation of illegal mining lease to Sai Venkateswara company

ಸಾಯಿ ವೆಂಕಟೇಶ್ವರ ಕಂಪೆನಿಗೆ ಗಣಿ ಗುತ್ತಿಗೆ ಆರೋಪ; ಹೆಚ್ಡಿಕೆ ರಾಜೀನಾಮೆ ಯಾವಾಗ ಎಂದು ಕಾಂಗ್ರೆಸ್ ಪ್ರಶ್ನೆ

ಸಾಯಿ ವೆಂಕಟೇಶ್ವರ ಕಂಪೆನಿಗೆ ಗಣಿ ಗುತ್ತಿಗೆ ಆರೋಪ; ಹೆಚ್ಡಿಕೆ ರಾಜೀನಾಮೆ ಯಾವಾಗ ಎಂದು ಕಾಂಗ್ರೆಸ್ ಪ್ರಶ್ನೆ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಸಾಯಿ ವೆಂಕಟೇಶ್ವರ ಕಂಪೆನಿಗೆ ಕಾನೂನುಬಾಹಿರವಾಗಿ ತಾವು ಗಣಿ ಗುತ್ತಿಗೆ ನೀಡಿದ ಆರೋಪದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ರಾಜೀನಾಮೆ ಯಾವಾಗ ಎಂದು ಕಾಂಗ್ರೆಸ್ ಪ್ರಶ್ನಿಸಿದೆ. ಲೋಕಾಯುಕ್ತ ಅಧಿಕಾರಿಗಳು ಮಾಜಿ ಸಿಎಂ ವಿರುದ್ದ ರಾಜ್ಯಪಾಲರಿಂದ ಪ್ರಾಸಿಕ್ಯೂಶನ್ ಅನುಮತಿಗಾಗಿ ಕಾಯುತ್ತಿದ್ದಾರೆ ಎಂಬ ಸಂಗತಿ ಬಯಲಿಗೆ ಬರುತ್ತಿದ್ದಂತೆಯೇ ತಮ್ಮಿಂದ ಯಾವುದೇ ಅಕ್ರಮ ನಡೆದಿಲ್ಲ ಎಂದು ಕುಮಾರಸ್ವಾಮಿ ಸ್ಪಷ್ಟನೆ ನೀಡದ್ದಾರೆ. ತಾವು ಶಿಫಾರಸು ಮಾಡಿದ್ದರೂ ಅಧಿಕಾರಿಗಳು ಕ್ರಮ ಕೈಗೊಂಡಿರುವುದು ಎಂದು ಸ್ಪಷ್ಟನೆ ನೀಡಿದ್ದರು. ಈ ಸ್ಪಷ್ಟನೆಯನ್ನು ಮುಂದಿಟ್ಟು ಕಾಂಗ್ರೆಸ್ ಪಕ್ಷವು ಹೆಚ್ಡಿಕೆ ಅವರನ್ನು ತರಾಟೆಗೆ ತೆಗೆದುಕೊಂಡಿದೆ. “ಇದ್ದಿದ್ದು ಇದ್ದಂಗೆ ಹೇಳಿದ್ರೆ ಎದ್ ಬಂದು ಎದೆ ಮೇಲೆ ಒದ್ದನಂತೆ“ ಎನ್ನುವ ಆಡು ಮಾತಿನಂತೆ 420ಕುಮಾರ ಅವರು ತಮ್ಮ ಹುಳುಕು ಹೊರಬಿದ್ದಾಗ ಎಗರಿ ಬೀಳುತ್ತಿದ್ದಾರೆ!@hd_kumaraswamy ಅವರೇ, ಸಾಯಿ ವೆಂಕಟೇಶ್ವರ ಕಂಪೆನಿಗೆ ಕಾನೂನುಬಾಹಿರವಾಗಿ ತಾವು ಗಣಿ ಗುತ್ತಿಗೆ ನೀಡಿದ್ದು ಏಕೆ? ನಿಮ್ಮ ಈ ಹಗರಣದ ಬಗ್ಗೆ ನಿಮ್ಮ ದೋಸ್ತಿ ನಾಯಕರಾದ… pic.twitter.com/RtNk7lk...