Wednesday, June 25

Tag: Bellary: Selection of Bhimavada Dalit Sangharsh Samithi office bearers

ಭೀಮವಾದ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳ ಆಯ್ಕೆ

ಭೀಮವಾದ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳ ಆಯ್ಕೆ

Others
ಬಳ್ಳಾರಿ: ಭೀಮವಾದ ದಲಿತ ಸಂಘರ್ಷ ಸಮಿತಿ ಬಳ್ಳಾರಿ ಜಿಲ್ಲಾ ಸಮಿತಿ ರಚನೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ ಸಭೆ ಗುರುವಾರ ಬೆಳಗ್ಗೆ 11ರಂದು ನಗರದ ಅಂಬೇಡ್ಕರ್ ಭವನದಲ್ಲಿ (ಮೊದಲನೇ ಗೇಟ್) ಹೊಸಪೇಟೆ ರಸ್ತೆಯಲ್ಲಿ ನಡೆಯಿತು. ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ರಾಜ್ಯ ಸಂಘಟನಾ ಸಂಚಾಲಕರಾದ ಸಂಜೀವ್ ಕಂಬಳೆ, ಯಮುನಪ್ಪ ಗುಣದಾಳರವರು ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಆಶಯದಂತೆ ಬಳ್ಳಾರಿ ಜಿಲ್ಲೆಯ ಎಲ್ಲಾ ತಾಲೂಕಿನ, ಗ್ರಾಮಗಳಲ್ಲಿರುವ ದಲಿತ, ಹಿಂದುಳಿದ ಅಲ್ಪಸಂಖ್ಯಾತರು ಸಂವಿಧಾನಾತ್ಮಕವಾದ ಹಕ್ಕುಗಳನ್ನು ಪಡೆಯಲು ನಿರಂತರ ಹೋರಾಟ ನಡೆಸಬೇಕು, ಯುವಕರನ್ನು ಸಂಘಟಿಸುವ ಉದ್ದೇಶದಿಂದ ಇಂದು ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗುತ್ತಿದೆ ಎಂದರು. ಆಯ್ಕೆಯಾದ ಪದಾಧಿಕಾರಿಗಳು: ಜಿಲ್ಲಾ ಸಂಚಾಲಕರಾಗಿ ಗಾದಿಲಿಂಗ ಬಿ. ಗೋನಾಳ್, ಜಿಲ್ಲಾ ಸಂಘಟನಾ ಸಂಚಾಲಕರಾಗಿ ಪ್ರಸಾದ್, ಗಿರೀಶ್, ರಾಜ್ ಹಾಗೂ ಜಿಲ್ಲಾ ಖಜಾಂಚಿಯಾಗಿ ಜಯರಾಮ ಇವರುಗಳನ್ನು ರಾಜ್ಯ ಸಂಚಾಲಕ ಬಿ.ಎನ್.ವೆಂಕಟೇಶ್ ರವರ ಆದೇಶ ಮೇರೆಗೆ ನೇಮಕ ಮಾಡಲಾಯಿತು ಎಂದು ರಾಜ್ಯ ಸಂಘಟನಾ ಸಂಚಾಲಕ ಶ್ರೀನಿವಾಸಲು ಜೆ.ಎಸ್. ಮಾಧ್ಯಮಗಳಿಗೆ ಮ...