Saturday, March 21

Tag: CET ಪರೀಕ್ಷೆ

ತಾಳಿ, ಆಭರಣ ಆಯಿತು ಇದೀಗ ಜನಿವಾರ ಕಿತ್ತೆಸೆದ ಸರ್ಕಾರ; ಸಿಇಟಿ ಪರೀಕ್ಷೆ ಬರೆಯಲು ಹೋದ ವಿದ್ಯಾರ್ಥಿ ಮೇಲೆ ಕ್ರೌರ್ಯ

ತಾಳಿ, ಆಭರಣ ಆಯಿತು ಇದೀಗ ಜನಿವಾರ ಕಿತ್ತೆಸೆದ ಸರ್ಕಾರ; ಸಿಇಟಿ ಪರೀಕ್ಷೆ ಬರೆಯಲು ಹೋದ ವಿದ್ಯಾರ್ಥಿ ಮೇಲೆ ಕ್ರೌರ್ಯ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಸಿಇಟಿ ಪರೀಕ್ಷೆ ವೇಳೆ ಶಿವಮೊಗ್ಗದ ಕಾಲೇಜೊಂದರಲ್ಲಿ ಬ್ರಾಹ್ಮಣ ಸಮುದಾಯದ ವಿದ್ಯಾರ್ಥಿಯ ಜನಿವಾರ ಹಾಗೂ ಕಾಶಿ ದಾರವನ್ನು ಬಿಚ್ಚಿಸಿದ ಘಟನೆ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.ಸರ್ಕಾರ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ ಎಂಬ ಆಕ್ರೋಶ ವ್ಯಕ್ತವಾಗಿದೆ. ಪರೀಕ್ಷಾ ಅಕ್ರಮ ತಡೆಯಲಾಗದ ಸರ್ಕಾರ ಪರೀಕ್ಷಾರ್ಥಿಗಳ ತಾಳಿ, ಸರ, ಆಭರಣಗಳನ್ನೂ ತೆಗೆಸುತ್ತಿತ್ತು. ಇದೀಗ ಜನಿವಾರಕ್ಕೆ ಕೈ ಹಾಕಿದೆ ಎಂಬ ಆಕ್ರೋಶ ವ್ಯಕತವಾಗಿದೆ. ಸಿಸಿ ಕ್ಯಾಮೆರಾ ಅಡಿಯಲ್ಲಿ ಪರೀಕ್ಷೆ ಬರೆಯುವಾಗ ಜನಿವಾರ, ತಾಳಿ ಮೂಲಕ ಅಕ್ರಮ ನಡೆಯಲು ಸಾಧ್ಯವಿಲ್ಲ. ಆದರೂ ಹಿಂದೂ ಸಂಸ್ಕೃತಿ ಮೇಲೆ ಸವಾರಿ ಮಾಡುವ ಉದ್ದೇಶದಿಂದಲೇ ಈ ರೀತಿಯ ಕ್ರಮ ನಡೆಯುತ್ತಿದೆ ಎಂದು ಹಿಂದೂ ಕಾರ್ಯಕರ್ತರು ಆರೋಪಿಸಿದ್ದಾರೆ.Students asked to remove sacred thread before CET exam, K’taka Minister assures actionಈ ನಡುವೆ ಸಿಇಟಿ ಪರೀಕ್ಷೆ ವೇಳೆ ಶಿವಮೊಗ್ಗದ ಕಾಲೇಜೊಂದರಲ್ಲಿ ಬ್ರಾಹ್ಮಣ ಸಮುದಾಯದ ವಿದ್ಯಾರ್ಥಿಯ ಜನಿವಾರ ಹಾಗೂ ಕಾಶಿ ದಾರವನ್ನು ಬಿಚ್ಚಿಸಿದ ಪ್ರಕರಣ ಬಗ್ಗೆ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ.ಸುಧಾ...